Author: kannadanewsnow05

ಬೆಂಗಳೂರು : ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಪಕ್ಷದ ಹಲವು ಮಾಜಿ ಹಾಗೂ ಹಾಲಿ ಸಚಿವರು ಶಾಸಕರು ಕಸರತ್ತು ನಡೆಸುತ್ತಿದ್ದು, ಅದರಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ವಿ ಸೋಮಣ್ಣ ಕೂಡ ಇದ್ದಾರೆ. ಇದೀಗ ಹೈಕಮಾಂಡ್ ನನ್ನ ಗುರುತಿಸಿ ಟಿಕೆಟ್ ನೀಡಿದರೆ ನಾನು ಜನರ ಬಳಿ ಹೋಗುತ್ತೇನೆ ಎಂದು ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಹೈಕಮಾಂಡ್ ಬಳಿ ತುಮಕೂರು ಲೋಕಸಭೆ ಟಿಕೆಟ್ ಕೇಳಿದ್ದೇನೆ ಎಂದು ಬೆಂಗಳೂರು ನಗರದಲ್ಲಿ ಮಾಜಿ ಸಚಿವ ವಿ ಸೋಮಣ್ಣ ತಿಳಿಸಿದರು.ನನ್ನನ್ನು ಗುರುತಿಸಿ ಟಿಕೆಟ್ ಕೊಟ್ಟರೆ ಜನರ ಬಳಿ ಹೋಗುತ್ತೇನೆ ನಾನು 365 ದಿನವೂ ಚುನಾವಣೆ ಮಾಡುವುದು ಎಂದು ತಿಳಿಸಿದರು. ಗೆದ್ದಾಗಲೂ ಸುಮ್ಮನೆ ಕೂತಿಲ್ಲ. ಇದು ನನ್ನ ದೈನಂದಿನ ಕೆಲಸವಾಗಿದೆ. ಚುನಾವಣೆಯಲ್ಲಿ ಸೋತಿದ್ದೇನೆಂದು ಸ್ವಲ್ಪ ಸೋಮಾರಿಯಾಗಿದ್ದೇನೆ ಮೋದಿ ಪ್ರಧಾನಿ ಆಗುತ್ತಾರೆ ಅಂದರೆ ನಮ್ಮ ಅಳಿಲು ಸೇವೆ ಇರಬೇಕಲ್ವಾ ತುಮಕೂರು ನನಗೆ ಹೊಸದಲ್ಲ ಅಲ್ಲಿ ಮನೆ ನೋಡುವ ಅಗತ್ಯವಿಲ್ಲ.ನನಗೆ ಬೆಂಗಳೂರು ಹೇಗೂ ತುಮಕೂರು ಕೂಡ ಹಾಗೆ ಇದೆ…

Read More

ಮಂಗಳೂರು : ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2024-25ನೆ ಸಾಲಿನ ದಾಖಲೆಯ 15ನೇ ಬಜೆಟ್ ಮಂಡಿಸಿದ್ದು ಇದಕ್ಕೆ ವಿರೋಧ ಪಕ್ಷಗಳು ವಿವಿಧ ರೀತಿಯಲ್ಲಿ ಟೀಕೆ ವ್ಯಕ್ತಪಡಿಸಿವೆ ಇದಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು ಬಿಜೆಪಿಯವರು ಬಾಯಿ ತೆರೆದರೆ ಬರಿ ಸುಳ್ಳುಗಳು ಹೊರ ಬರುತ್ತವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೇವಲ ಪ್ರಚೋದನೆ ಮಾಡುವುದು ಬಿಜೆಪಿ ಅವರಿಗೆ ಅಭ್ಯಾಸವಾಗಿದೆ ಹಿಂದುಗಳಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿಕೊಂಡೆ ರಾಜಕಾರಣ ಮಾಡುತ್ತಿದ್ದಾರೆ.ವಿರೋಧ ಪಕ್ಷದ ನಾಯಕರಾಗಿ ಆರ್ ಅಶೋಕ ಟೀಕೆ ಮಾಡುತ್ತಿದ್ದಾರೆ ಪ್ರತಿಪಕ್ಷಗಳು ಬಜೆಟ್ ಸಂದರ್ಭದಲ್ಲಿ ಆ ರೀತಿ ಹೇಳುವುದು ಸಹಜ. ಗ್ಯಾರೆಂಟಿ ಜಾರಿ ಬಳಿಕ ಏನು ಮಾಡೋಕೆ ಆಗಲ್ಲ ಅಂದುಕೊಂಡಿದ್ದರು. ಆದರೆ ಈಗ ಇದೆಲ್ಲ ಮಾಡಿರೋದು ಬಿಜೆಪಿ ಅವರಿಗೆ ಆಶ್ಚರ್ಯ ಆಗಿದೆ ಹೇಗೆ ರಿಯಾಕ್ಟ್ ಮಾಡಬೇಕು ಅಂತ ಬಿಜೆಪಿ ಅವರಿಗೆ ಗೊತ್ತಾಗುತ್ತಿಲ್ಲ ಎಂದು ಮಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ನಾಯಕರು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Read More

ನಾವೆಲ್ಲರೂ ದೇವಸ್ಥಾನಗಳಿಗೆ ಹೋಗುತ್ತೇವೆ, ಮನೆಯಲ್ಲಿ ಪೂಜೆ ಮಾಡುತ್ತೇವೆ, ದಾನಧರ್ಮ ಮಾಡುತ್ತೇವೆ, ಇದೆಲ್ಲವೂ ನಾವು ಬಡತನವಿಲ್ಲದೆ ಸಮೃದ್ಧಿಯಿಂದ ಬದುಕಲು, ಆದರೆ ಇದೆಲ್ಲವೂ ನಮಗೆ ಸಿಗಬೇಕಾದರೆ ಮೊದಲು ದೇವರ ಅನುಗ್ರಹವನ್ನು ಪಡೆಯಬೇಕು. ಆಗ ಮಾತ್ರ ನಮ್ಮೆಲ್ಲರ ಪ್ರಾರ್ಥನೆಗಳು ಫಲಪ್ರದವಾಗುತ್ತವೆ. ನಾವು ದೇವರ ಅನುಗ್ರಹವನ್ನು ಸಂಪೂರ್ಣವಾಗಿ ಪಡೆಯಬೇಕಾದರೆ, ನಾವು ಮಾಡುವ ಸಣ್ಣ ತಪ್ಪುಗಳನ್ನು ಸರಿಪಡಿಸಬೇಕು. ಅದರಲ್ಲಿ ಪ್ರಮುಖವಾದುದೆಂದರೆ ಈ ತಲವಿರಿ ಕೋಲಂ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ,…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ನೇಣು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ. ಬೆಂಗಳೂರಿನ ರಾಮನಗರದಲ್ಲಿ ಮಹಿಳಾ ಶವ ಪತ್ತೆಯಾಗಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಕಾನ್ಸ್ಟೇಬಲ್ ಶವ ಪತ್ತೆಯಾಗಿದೆ. ಮಂಜುಶ್ರೀ (27) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ದ್ಯಾವಸಂದ್ರದ ಮನೆಯಲ್ಲಿ ಮಂಜುಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಮಂಜುಶ್ರೀ ಕೆಲಸ ಮಾಡುತ್ತಿದ್ದರು. ಇತ್ತೀಚಿಗೆ ಅವರನ್ನು ಶಿವಾಜಿನಗರಕ್ಕೆ ವರ್ಗಾವಣೆ ಮಾಡಲಾಗಿತ್ತು. ಮೈಕೋಲೇಔಟ್ನಲ್ಲಿ ಮಂಜುಶ್ರೀ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದೆ. ಘಟನೆ ಕುರಿತಂತೆ ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರದ ಬಜೆಟ್ಗೆ ಬಿಜೆಪಿ ನಾಯಕರಿಂದ ಟಿಕೆ ವಿಚಾರವಾಗಿ ಬಿಜೆಪಿ ಶಾಸಕರು ಬಜೆಟ್ ಅನ್ನು ಕೇಳದೆ ಸಭಾ ತ್ಯಾಗ ಮಾಡಿದ್ದಾರೆ. ಏನಿಲ್ಲ ಏನಿಲ್ಲ ಎಂದು ಯಾವುದೋ ಸಿನಿಮಾ ಗೀತೆಯನ್ನು ಹೇಳುತ್ತಿದ್ದಾರೆ ನಿಜಕ್ಕೂ ತಲೆಯಲ್ಲಿ ಏನೂ ಇಲ್ಲ ಎಂಬುದು ನಿನ್ನೆ ಸಾಬೀತಾಯಿತು ಎಂದು ಸಚಿವ HC ಮಹದೇವಪ್ಪ ಕಿಡಿ ಕಾರಿದ್ದಾರೆ. ಈ ಕುರಿತು ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡ ಅವರು, ಬಜೆಟ್ ಕೇಳಿಸಿಕೊಂಡು ಟೀಕೆ ಮಾಡುವವರನ್ನು ನಾನು ನೋಡಿದ್ದೇನೆ.ಆದರೆ ಬಿಜೆಪಿಯವರು ಬಜೆಟ್ ಕೇಳದೆ ಟೀಕೆ ಮಾಡುತ್ತಿದ್ದಾರೆ ಬಿಜೆಪಿಗರಿಗೆ ನಿಜಕ್ಕೂ ಆಡಳಿತಾತ್ಮಕ ಜ್ಞಾನವಿಲ್ಲ. ಮಂದಿರ ಮಸೀದಿ ಎಂಬುದು ಬಿಟ್ಟರೆ ಜನಪರವಾಗಿ ಚಿಂತಿಸಿದ್ದು ಕಾಣಲಿಲ್ಲ. ಬಜೆಟ್ ಮಂಡಿಸುವ ಮೊದಲೇ ಬಜೆಟ್ ಸರಿಯಿಲ್ಲ ಎಂದು ಘೋಷಿಸುವ ಬಿಜೆಪಿಗರ ಮಾನಸಿಕ ಖಾಯಿಲೆಗೆ ಏನು ಹೇಳುವುದು?ಇವರಿಗೆ ಆಡಳಿತ ಪಕ್ಷವಾಗಿ ಕೆಲಸ ಮಾಡುವ ಸಾಮರ್ಥ್ಯ ಇಲ್ಲ, ವಿರೋಧ ಪಕ್ಷವಾಗಿ ಹೇಗೆ ನಡೆದುಕೊಳ್ಳಬೇಕೆಂಬ ಪ್ರಜ್ಞೆಯೂ ಇಲ್ಲ ಎಂದು ಬರೆದುಕೊಂಡಿದ್ದಾರೆ. ಏನಿಲ್ಲ ಏನಿಲ್ಲ ಬಿಜೆಪಿಗೆ ಜವಾಬ್ದಾರಿ ಇಲ್ಲ ಜನಪರ ಕಾಳಜಿ ಇಲ್ಲ…

Read More

ಬೆಂಗಳೂರು : ಪರೀಕ್ಷೆಯ ಭೀತಿಯಿಂದ ವಿದ್ಯಾರ್ಥಿ ಒಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಮಣಿಪಾಲ ಮಾಹೆ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ ಪ್ಯಾರಾಮೆಡಿಕಲ್ ವಿದ್ಯಾರ್ಥಿ ಸತ್ಯಂ ಸುಮನ್ (19) ಎನ್ನುವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲಿ ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ವಿದ್ಯಾರ್ಥಿಗಳು ಗಾಬರಿಯಿಂದ ಓಡಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೇರಿಯಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿ ಟಿಟಿ ವಾಹನ ನಡುವೆ ಅಪಘಾತ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ತಡರಾತ್ರಿ ಭೀಕರವಾದಂತಹ ಅಪಘಾತ ಸಂಭವಿಸಿದ್ದು ಲಾರಿ ಹಾಗೂ ಟಿಟಿ ವಾಹನದ ನಡುವೆ ಅಪಘಾತ ಸಂಭವಿಸಿದೆ ಈ ವೇಳೆ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು ಆರು ಜನರಿಗೆ ಗಂಭೀರವಾದಂತಹ ಗಾಯಗಳಾದ ಘಟನೆ ಚನ್ನಪಟ್ಟಣದ ಮೆಡಿಕಲ್ ಕಾಲೇಜು ಸಮೀಪ ನಡೆದಿದೆ. ಲಾರಿ ಹಾಗೂ ಟಿಟಿ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಟಿಟಿ ವಾಹನದಲ್ಲಿದ್ದ ಮೂರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಅತಂತ ವೇಗವಾಗಿ ರಭಸದಲ್ಲಿ ಬಂದ…

Read More

ಮೈಸೂರು : ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ತಡರಾತ್ರಿ ಭೀಕರವಾದಂತಹ ಅಪಘಾತ ಸಂಭವಿಸಿದ್ದು ಲಾರಿ ಹಾಗೂ ಟಿಟಿ ವಾಹನದ ನಡುವೆ ಅಪಘಾತ ಸಂಭವಿಸಿದೆ ಈ ವೇಳೆ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು ಆರು ಜನರಿಗೆ ಗಂಭೀರವಾದಂತಹ ಗಾಯಗಳಾದ ಘಟನೆ ಚನ್ನಪಟ್ಟಣದ ಮೆಡಿಕಲ್ ಕಾಲೇಜು ಸಮೀಪ ನಡೆದಿದೆ. ಲಾರಿ ಹಾಗೂ ಟಿಟಿ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಟಿಟಿ ವಾಹನದಲ್ಲಿದ್ದ ಮೂರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಅತಂತ ವೇಗವಾಗಿ ರಭಸದಲ್ಲಿ ಬಂದ ಟಿಟಿವಾಹನಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಟಿಟಿ ವಾಹನದಲ್ಲಿದ ಮೂರು ಸಾವನ್ನಪ್ಪಿದ್ದು, ಆರ್ ಜನರಿಗೆ ಗಂಭೀರ ಗಾಯಗಳಾಗಿವೆ, ಗಾಯಕೊಂಡವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿದೆ. ಚನ್ನಪಟ್ಟಣ ಬಳಿಯ ಮೆಡಿಕಲ್ ಕಾಲೇಜುಗಳು ಈ ಘಟನೆ ಸಂಭವಿಸಿದೆ. ಧರೆನೆಯ ಕುರಿತಂತೆ ಚನ್ನಪಟ್ಟಣ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ 31ರವರೆಗೆ ಅವಧಿ ವಿಸ್ತರಿಸಿ ಸಾರಿಗೆ ಇಲಾಖೆ ಅಧಿಕೃತವಾಗಿ ಆದೇಶ ಹೊರಡಿಸಿದೆ. ಇದನ್ನೇ ದುರುಪಯೋಗಪಡಿಸಿಕೊಳ್ಳಲು ಹಲವು ಸೈಬರ್ ವಂಚಕರು ಮುಂದಾಗಿದ್ದು ನಕಲಿ ಕ್ಯೂ ಆರ್ ಕೋಡ್ ಗಳ ಮೂಲಕ ಗ್ರಾಹಕರ ಸಂಪೂರ್ಣ ಹಣವನ್ನು ಲಪಟಾಯಿಸಲು ಕಾದು ಕುಳಿತಿದ್ದಾರೆ. ಹೌದು ಈ ಬಗ್ಗೆ ರಕ್ಷಿತ್ ಪಾಂಡೆ ಎನ್ನುವ ವ್ಯಕ್ತಿ ಎಕ್ಸ್ ಆ್ಯಪ್ ಮೂಲಕ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಕ್ಯೂ ಆರ್ ಕೋಡ್ ಸಮೇತ ಪೊಲೀಸರಿಗೆ ದೂರು ನೀಡಿದ್ದು ಸೈಬರ್ ವಂಚಕರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರದಿಂದ ನಂಬರ್ ಪ್ಲೇಟ್ ಅಳವಡಿಕೆಗಳು ಅವಧಿ ವಿಸ್ತರಣೆ ಆದೇಶ ಬಂದ ಬೆನ್ನಲ್ಲೇ ಇದೀಗ ಸೈಬರ್ ವಂಚಕರು ಫುಲ್ ಆಕ್ಟಿವ್ ಆಗಿದ್ದು, ಅಮಾಯಕ ಗ್ರಾಹಕರೇ ಇವರಿಗೆ ಟಾರ್ಗೆಟ್.ನೋಂದಣಿ ಬಳಿಕ ಸಿಗುವ ಕ್ಯೂ ಆರ್ ಕೋಡ್​ಗಳನ್ನು ನಕಲಿ ಮಾಡುತ್ತಿದ್ದಾರೆ. ಕ್ಯೂ ಆರ್ ಕೋಡ್ ಟಚ್ ಮಾಡುತ್ತಿದ್ದಂತೆ ಅಪರಿಚಿತರ ಖಾತೆಗೆ ಲಿಂಕ್ ಹೋಗುತ್ತಿದ್ದು ಸ್ವಲ್ಪ ಎಮಾರಿದ್ರು…

Read More

ಬೆಂಗಳೂರು : ಲಾರಿ ಚಾಲಕನೊಬ್ಬ ನನ್ನನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದಾನೆ ಎಂದು ಮಾಜಿ ಬಿಗ್ ಬಾಸ್ ಸ್ಪರ್ಧಿ ಆಡಂ ಪಾಷಾ ಎಲೆಕ್ಟ್ರಾನಿಕ್ ಸಿಟಿ ಠಾಣೆಗೆ ದೂರು ಸಲ್ಲಿಸಿದರು ಆದರೆ ಪೊಲೀಸ್ ಅಧಿಕಾರಿಗಳು ಘಟನೆ ಕೋರಿದಂತೆ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಈಗ ಆಡಂಪಾಷ ಕಳ್ಳಾಟ ಬಯಲಾಗಿದ್ದು, ಆತನ ವಿರುದ್ಧ ಇದೀಗ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಎಫ್​ಐಆರ್ ದಾಖಲಿಸುವ ವೇಳೆ ಆಡಂ ಪಾಷಾ ರಾಂಗ್ ನಂಬರ್ ಕೊಟ್ಟಿದ್ದಾರೆ. ತನಿಖೆ ವೇಳೆ ಆಡಂ ಪಾಷಾ ಸುಳ್ಳು ದೂರು ಕೊಟ್ಟಿರುವ ಶಂಕೆ ವ್ಯಕ್ತವಾಗಿದೆ. ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಆಡಂ ಪಾಷಾ ಕಳ್ಳಾಟ ಬಯಲಾಗಿದೆ. ತನ್ನ ಬಟ್ಟೆಗಳನ್ನ ತಾನೇ ಹರಿದುಕೊಂಡು ಬಂದು ದೂರು ಕೊಟ್ಟಿರುವುದು ತಿಳಿದುಬಂದಿದೆ. ಈ ಹಿನೆಲೆಯಲ್ಲಿ ಸುಳ್ಳು ದೂರನ್ನು ಕೊಟ್ಟ ಆಡಂ ಪಾಷಾ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರೆ ಆದ್ದರಿಂದ ಆಡಂ ಪಾಷಾ  ಬಂಧನದ ಭೀತಿ…

Read More

ಬೆಂಗಳೂರು : ದೇಶ ವಿಭಜನೆಯ ಕುರಿತು ಹೇಳಿಕೆ ನೀಡಿರುವ ಸಂಸದ ಡಿಕೆ ಸುರೇಶ್ ಅವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಆದೇಶ ತರಬೇಕೆಂದು ಬಿಜೆಪಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದರು ಇದೀಗ ಸಂಸದ ಡಿಕೆ ಸುರೇಶ್ ಶೀಘ್ರದಲ್ಲಿ ಈಶ್ವರಪ್ಪರನ್ನು ಭೇಟಿ ಮಾಡುತ್ತೇನೆ ಎಂದು ತಿರುಗೇಟು ನೀಡಿದ್ದಾರೆ. ಮಾಧ್ಯಮದ ಸಂದರ್ಶನ ಒಂದರಲ್ಲಿ ಮಾತನಾಡಿದ ಅವರು, ಕೇಂದ್ರದಿಂದ ಕರ್ನಾಟಕಕ್ಕೆ ಆಗುತ್ತಿರುವ ತೆರಿಗೆ ಅನ್ಯಾಯದ ವಿಚಾರವಾಗಿ ನಾನು ಪ್ರತ್ಯೇಕ ದೇಶದ ಕೂಗು ಅನಿವಾರ್ಯತೆ ಎಂಬ ಹೇಳಿಕೆಗೆ ಈಗಲೂ ಬದಲಾಗಿದ್ದೇನೆ. ಈ ಹೇಳಿಕೆಗೆ ಕೆಎಸ್ ಈಶ್ವರಪ್ಪ ಅವರು ನನ್ನನ್ನು ಗುಂಡಿಕ್ಕಿ ಕೊಲ್ಲುವ ವಿಚಾರ ತಿಳಿಸಿದ್ದಾರೆ. ಈಗಾಗಲೇ ಈಶ್ವರಪ್ಪ ಅಧಿಕಾರ ಕಳೆದುಕೊಂಡಿದ್ದಾರೆ.ಆದ್ದರಿಂದ ನಾನು ಶೀಘ್ರದಲ್ಲಿ ಅವರನ್ನು ಭೇಟಿ ಮಾಡುತ್ತೇನೆ. ಅವರು ನನಗೆ ಒಂದೆರಡು ಹೊಡೆಯುತ್ತಾರೋ ಅಥವಾ ಕೊಲ್ಲುತ್ತಾರೋ ಏನು ಬೇಕಾದರೂ ಮಾಡಲಿ ಅವರಿಗೆ ನನ್ನನ್ನು ಕೊಲ್ಲುವುದರಿಂದ ಅಧಿಕಾರ ಸಿಗುವುದಾದರೆ ಕೊಲ್ಲಲಿ ಎಂದು ತಿರುಗೇಟು ನೀಡಿದರು.

Read More