Author: kannadanewsnow05

ಕೊಪ್ಪಳ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆ ಆರ್ ಪಿ ಪಿ ಪಕ್ಷ ಸ್ಥಾಪನೆ ಮಾಡಿ, ಇದೀಗ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿಗೆ ಸೇರ್ಪಡೆಗೊಂಡಿರುವ ಜನಾರ್ಧನ ರೆಡ್ಡಿ ಅವರು ಅಚ್ಚರಿಯ ಹೇಳಿಕೆ ಒಂದನ್ನು ನೀಡಿದ್ದು, ನಾನು ಗಂಗಾವತಿಯ ಕ್ಷೇತ್ರದ ಶಾಸಕನಾಗಲು ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಶಾಸಕ ಜನಾರ್ದನ ರೆಡ್ಡಿ ಅಚ್ಚರಿಯ ಹೇಳಿಕೆಯನ್ನು ನೀಡಿದರು. ನಗರದ ಕನಕಗಿರಿ ರಸ್ತೆಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಚುನವಾಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಕ್ಬಾಲ್ ಅನ್ಸಾರಿ ಅವರು ಸೋಲಿನ ಹತಾಶೆಯಿಂದ ಕಾಂಗ್ರೆಸ್ ಮುಖಂಡರಾದ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ ಅವರನ್ನು ರೆಡ್ಡಿ ಬುಕ್ ಮಾಡಿಕೊಂಡಿದ್ದಾರೆ ಎಂದು ಭಾಷಣದಲ್ಲಿ ಮಾತನಾಡುತ್ತಿದ್ದಾರೆ. ಆದರೆ ಅವರಿಗೆ ಅಸಲಿ ವಿಷಯ ಗೊತ್ತಿಲ್ಲ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನನಗೆ ಬೆಂಬಲಿಸಿದ್ದಾರೆ.ಆ ಕಾರಣದಿಂದಲೇ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅನ್ಸಾರಿ ಆಯೋಜಿಸಿದ್ದ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿಲ್ಲ. ಇದು ಎಲ್ಲರಿಗೂ ಗೊತ್ತಿದ್ದ ವಿಷಯ.…

Read More

ಕೊಪ್ಪಳ : ಪ್ರಜ್ವಲ್ ರೇವಣ್ಣ ಕಾರು ಚಾಲಕ ಕಾರ್ತಿಕ್ ಅನ್ನು ಮಲೇಶಿಯಾ ಗೆ ಕಳುಹಿಸಿದ್ದು ಆಡಿಶನ್ ಡಿಕೆ ಶಿವಕುಮಾರ್ ಎಂದು ಪರೋಕ್ಷವಾಗಿ ಹೆಚ್‍ಡಿ ಕುಮಾರಸ್ವಾಮಿ ಆರೋಪ ಮಾಡಿದರು ಇವರ ಹೇಳಿಕೆಗೆ ಕಿಡಿ ಕಾರಿದ ಡಿಕೆ ಶಿವಕುಮಾರ್ ನನಗೇನೂ ತಲೆಕೆಟ್ಟಿದೆಯಾ? ರೋಡ್ನಲ್ಲಿ ನಿಂತು ಫೈಟ್ ಮಾಡೋವ್ನು ನಾನು ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೌದಾ ನಮ್ ಬ್ರದರ್ ಹೇಳಿದ್ರಾ, ಅಚ್ಚ ಅಚ್ಚ ನಮ್ಮ ಎಲ್ಲಾ ಇನ್ಫಾರ್ಮಶನ್ ಗೊತ್ತಿರಬೇಕಲ್ಲವಾ? ಸೆಂಟ್ರಲ್ ನಿಂದ ತಗೊಳ್ಳಿ, ಯಾರ್ಯಾರು ಕಳಿಸಿದ್ದಾರೆ ಅಂತ ಎಂದು ಕೊಪ್ಪಳದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ನನಗೇನು ತಲೆ ಕೆಟ್ಟಿದ್ಯಾ, ರೋಡಲ್ಲಿ ಫೈಟ್ ಮಾಡ್ತೀನಿ ಹಿಂದಕ್ಕೆ ಯಾರನ್ನು ಕಳಿಸಿ ಎತ್ತಿ ತೋಟದಲ್ಲಿಟ್ಟು ನನಗೆ ಅವಶ್ಯಕತೆ ಇಲ್ಲ ಅವರಿಗೆ ಅವಶ್ಯಕತೆ ಇದೆ. ನಮ್ಮ ಬ್ರದರ್ ಹಾಗೆ ಹೇಳಿದ್ದಾರಾ ಹಾಗಾದ್ರೆ ಅವರಿಗೆ ಎಲ್ಲಾ ಮಾಹಿತಿ ಗೊತ್ತಿರಬೇಕಲ್ಲ ಅವರು ತೋಟದ ಮನೆಯಲ್ಲಿ ಏನೇನೋ ಮಾಡಬಹುದು ಎಂದು ತಿರುಗೇಟು…

Read More

ಬೆಂಗಳೂರು : ಆತ ಒಬ್ಬ ಪಾಗಲ್ ಪ್ರೇಮಿ ಆಗಿದ್ದ ವಿವಾಹಿತೆಯನ್ನು ಮದುವೆಯಾಗು ಎಂದು ಪೀಡಿಸುತ್ತಿದ್ದ. ಆದರೆ ವಿವಾಹಿತೆ ಮದುವೆ ಆಗುವುದಕ್ಕೆ ನಿರಾಕರಿಸಿದ್ದಾಳೆ. ಇದರಿಂದ ಕಪಿತಗೊಂಡ ಪಾಗಲ್ ಪ್ರೇಮಿ ವಿವಾಹಿತೆ ಮನೆಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಸಾರಾಯಿಪಾಳ್ಯದಲ್ಲಿ ನಡೆದಿದೆ. ಹೌದು ವಿವಾಹಿತೆಯನ್ನು ಮದುವೆಯಾಗುವಂತೆ ಅರ್ಬಾಜ್ ಎನ್ನುವ ಪಾಗಲ್ ಪ್ರೇಮಿ ಪೀಡಿಸುತ್ತಿದ್ದ. ಆದರೆ ವಿವಾಹಿತೆ ಮದುವೆಯಾಗಲ್ಲ ಎಂದಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ್ದಾನೆ.ಈ ಒಂದು ಘಟನೆ ಬೆಂಗಳೂರಿನ ಸಾರಾಯಿಪಾಳ್ಯದಲ್ಲಿ ಈ ಒಂದು ಘಟನೆ ನಡೆದಿದೆ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿರುವ ಸಾರಾಯಿ ಪಾಳ್ಯದಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ಮನೆಗೆ ಪಾಗಲ್ ಪ್ರೇಮಿ ಅರ್ಬಾಜ್ ಎನ್ನುವ ವ್ಯಕ್ತಿ ಬೆಂಕಿ ಇಟ್ಟಿದ್ದಾನೆ. ಅರ್ಬಜ್ ಮಹಿಳೆಯ ದೂರದ ಸಂಬಂಧಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಅರ್ಬಾಸ್ ಮದುವೆಯಾಗು ಎಂದು ಮಹಿಳೆಯ ಹಿಂದೆ ಬಿದ್ದಿದ್ದಾನೆ. ಈ ಬಗ್ಗೆ ಎರಡು ಕುಟುಂಬದ ಹಿರಿಯರು ಆತನಿಗೆ ಬುದ್ಧಿ ಹೇಳಿದ್ದರು.ಹಿರಿಯರ ಬುದ್ಧಿಮಾತಿಗೂ ಅರ್ಬಾಜ್ ಬಗ್ಗದೇ ಈ ಒಂದು ದುಷ್ಕೃತ್ಯ ಎಸಗಿದ್ದಾನೆ. ಮುಂಜಾನೆ 4:00…

Read More

ಬೆಂಗಳೂರು : ಹಾಸ್ಟೆಲ್ ಕೊಠಡಿ ಒಂದರಲ್ಲಿ PHD ವಿದ್ಯಾರ್ಥಿ ಒಬ್ಬ ಅನುಮಾನವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ಈ ಒಂದು ಘಟನೆ ನಡೆದಿದೆ.ತಿಂಡಿ ತಿಂದು ಮಲಗಿದಾತ ಏಕಾಏಕಿ ಸಾವನ್ನಪ್ಪಿದ್ದಾನೆ. ಹೇಗೆ ಸಾವಿಗೀಡಾಗಿದ್ದಾನೆ ಎನ್ನುವುದು ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾವನ್ನಪ್ಪಿರುವ ವಿದ್ಯಾರ್ಥಿಯನ್ನು ಚಿಕ್ಕಬಳ್ಳಾಪುರ ಮೂಲದ ರಂಗನಾಥ್ ನಾಯಕ್ (27) ಎಂದು ಹೇಳಲಾಗುತ್ತಿದ್ದು, ಕಳೆದ ಕೆಲ ತಿಂಗಳ ಹಿಂದೆ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ. ನಂತರ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ. ಅದಾದ ಬಳಿಕ ಆಯುರ್ವೇದಿಕ್ ಚಿಕಿತ್ಸೆ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ. ಪಿಹೆಚ್ ಡಿ ವ್ಯಾಸಂಗ ಮಾಡುತ್ತಿದ್ದ ರಂಗನಾಥ್ ನಿನ್ನೆ ಬೆಳಗ್ಗೆ ಕ್ಯಾಂಟೀನ್​​​ಗೆ ಹೋಗಿ ತಿಂಡಿ ತಿಂದು ರೂಮಿಗೆ ಹೋಗಿ ಲಾಕ್ ಹಾಕಿಕೊಂಡಿದ್ದ. ಮಧ್ಯಾಹ್ನ ರೂಮೇಟ್ ಹೋಗಿ ಬಾಗಿಲು ಬಡಿದಾಗ ತೆಗೆದಿರಲಿಲ್ಲ‌. ಅನುಮಾನ ಬಂದು ಬಾಗಿಲು ಬಡಿದು ನೋಡಿದಾಗ ಆತ ಸಾವನ್ನಪ್ಪಿರುವುದು ಗೊತ್ತಾಗಿದೆ. ಮಾಹಿತಿ ನೀಡಿದ ಮೇರೆಗೆ ಘಟನಾ ಸ್ಥಳಕ್ಕೆ ಪೊಲೀಸರು…

Read More

ಶಿವಮೊಗ್ಗ : ತಮ್ಮ ಮಗನಿಗೆ ಲೋಕಸಭೆ ಟಿಕೆಟ್ ಕೊಡಲಿಲ್ಲವೆಂದು ಅಸಮಾಧಾನ ಗೊಂಡು ಸ್ವತಂತ್ರ ಅಭ್ಯರ್ಥಿಯಾಗಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ನೂತನ ಚುನಾವಣಾ ಕಚೇರಿ ಎದುರುಗಡೆ ಕಿಡಿಗೇಡಿಗಳಿಂದ ವಾಮಾಚಾರ ಮಾಡಿರುವ ಘಟನೆ ನಡೆದಿದೆ. ಲೋಕಸಭೆ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಕೆ ಎಸ್ ಈಶ್ವರಪ್ಪ ಅವರು  ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿರುವ ಕೆ ಎಸ್ ಈಶ್ವರಪ್ಪ ಚುನಾವಣಾ ಕಚೇರಿ ಎದುರು ನಿಂಬೆಹಣ್ಣು ಕುಂಕುಮ ಹಾಕಿ ವಾಮಾಚಾರ ನಡೆಸಿದ್ದಾರೆ. ಇತ್ತೀಚಿಗೆ ನೂತನ ಚುನಾವಣೆ ಕಚೇರಿಯನ್ನು ತೆರೆದಿದ್ದರು. ಇವತ್ತು ಕಚೇರಿಯ ಮುಂಭಾಗದಲ್ಲಿ ಕಿಡಿಗೇಡಿಗಳು, ಕಚೇರಿ ಎದುರು ನಿಂಬೆಹಣ್ಣು ಕುಂಕುಮ ಹಾಕಿ ವಾಮಾಚಾರ ನಡೆಸಿದ್ದಾರೆ ಎಂದು ಹೇಳಲಾಗೂತ್ತಿದೆ. ತಮ್ಮ ಮಗನಿಗೆ ಲೋಕಸಭೆ ಟಿಕೆಟ್ ಕೈತಲು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಕಾರಣ ಎಂದು ಬಿಎಸ್ ಯಡಿಯೂರಪ್ಪ ಹಾಗೂ ಅವರ ಪತ್ರರಾದ ಬಿ ವೈ ವಿಜಯೇಂದ್ರ ಹಾಗೂ ಬಿ ವೈ ರಾಘವೇಂದ್ರ ವಿರುದ್ಧ ಕೆಎಸ್ ಈಶ್ವರಪ್ಪ ಕಿಡಿ…

Read More

ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಕೇವಲ ಸರ್ಕಾರಿ ಬಂಗ್ಲೆ ಸಂಸದರಿ ಮಹಾಸದಲ್ಲಿ ಮಾತ್ರ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು ಎಂದು ಹೇಳುತ್ತಿರುವಾಗಲೇ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ ಅವರ ಬದಿದ್ದು ಅವರು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಪಡುವಲ ಹಿಪ್ಪೆಯ ತಮ್ಮ ಫಾರ್ಮಸಿನಲ್ಲೂ ಕೂಡ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು ಎಂಬ ಶಂಕೆ ವ್ಯಕ್ತವಾಗುತ್ತಿದೆ. ಹೌದು ಹಾಸನ ಜಿಲ್ಲೆಯ ಹೊಳೆ ನರಸೀಪುರ ತಾಲೂಕಿನ ಪಡುವಲ ಹಿಪ್ಪೆಯ ಫಾರ್ಮ ಹೌಸ್ ನಲ್ಲಿ ಕೂಡ ವಿಡಿಯೋ ರೆಕಾರ್ಡ್ ಆಗಿದೆಯಾ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ. ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆಯ ಫಾರ್ಮರ್ಸ್ ನಲ್ಲಿ ವಿಡಿಯೋ ಮಾಡಿದ್ರಾ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಮಹಿಳೆಯರ ಜೊತೆ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿದ್ರಾ ಎನ್ನುವ ಕುರಿತು ಅನುಮಾನ ವ್ಯಕ್ತವಾಗಿದ್ದು, ಹಾಸನದ ಸರ್ಕಾರಿ ಬಂಗಲೇ ಹಾಗೂ ಫಾರ್ಮ್ ಹೌಸ್ ನಲ್ಲೂ ಕೂಡ ವಿಡಿಯೋ ಚಿತ್ರೀಕರಣ ಮಾಡಿದ್ದಾರಾ ಎಂದು ಅನುಮಾನ ವ್ಯಕ್ತವಾಗುತ್ತಿದೆ. ಹಾಸನಕ್ಕೆ ಬಂದಾಗ ಆಗಾಗ…

Read More

ಕಲಬುರ್ಗಿ : ಹಾಸನ ಸಂಸದ ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಬುರ್ಗಿಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಈ ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿದ್ದು, ಅಶ್ಲೀಲ ವಿಡಿಯೋ ತೋರಿಸಿ ರಾಜಕೀಯ ಮಾಡುವ ಅವಶ್ಯಕತೆ ನನಗೆ ಇಲ್ಲ ಎಂದು ತಿಳಿಸಿದರು. ಕಲ್ಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶ್ಲೀಲ ವಿಡಿಯೋ ತೋರಿಸಿ ರಾಜಕೀಯ ಮಾಡುವ ಅವಶ್ಯಕತೆ ನನಗೆ ಇಲ್ಲ. ನಾನು ಏನೇ ಇದ್ದರೂ ನೇರಾ ನೇರವಾಗಿ ಹೋರಾಟ ಮಾಡುವಂಥವನು. ಇಂತಹ ಚೀಪ್ ಕೆಲಸ ಮಾಡುವವನು ನಾನಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಅವರು ಹೇಳಿಕೆಗೆ ತಿರುಗೇಟು ನೀಡಿದರು. ಸಂತ್ರಸ್ತ ಮಹಿಳೆಯರನ್ನು ಜೆಡಿಎಸ್ ಬಿಜೆಪಿ ನಾಯಕರು ಭೇಟಿಯಾಗಲಿ.ಜೆಡಿಎಸ್ ಬಿಜೆಪಿಗೆ ಇಬ್ಬರು ಒಂದಾಗಿದ್ದಾರೆ ಅಲ್ಲವಾ? ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ದ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಶೋಭಾ ಕರಂದ್ಲಾಜೆ, ಡಿವಿ…

Read More

ಹಾವೇರಿ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ರಾಷ್ಟ್ರೀಯ ತನಿಖಾ ದಳಕ್ಕೆ ಪ್ರಕರಣವನ್ನು ಒಪ್ಪಿಸಿದರು ಕೂಡ ಅದನ್ನು ಒಪ್ಪಿಕೊಳ್ಳುತ್ತೇವೆ ಎಂದು ಹಾವೇರಿ ಜಿಲ್ಲೆಯ ರಾಣಿ ಬೆನ್ನೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ತಿಳಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ತನಿಖಾದಳ ತನಿಖೆ ಮಾಡಿದರು ನಾವು ಒಪ್ಪಿಕೊಳ್ಳುತ್ತೇವೆ ಎಂದು ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದು ಪ್ರಜ್ವಲ್ಗೆ ಒಂದೇ ದಿನದಲ್ಲಿ ವೀಸಾ ಹೇಗೆ ಸಿಕ್ಕಿತು ಎಂಬ ವಿನಯ್ ಕುಲಕರ್ಣಿ ಹೇಳಿಕೆಗೆ ಪ್ರತಿಕ್ರಿಸಿದ ಅವರು ತಿರುಗೇಟು ನೀಡಿದ್ದಾರೆ. ವೀಸಾ ಹೇಗೆ ಸಿಕ್ಕಿತು ಅಂತ ಕೇಳಿದರೆ ಹೇಗೆ ಒಂದೇ ದಿನದಲ್ಲಿ ಸಿಗುತ್ತೆ. ಅವರು ವೀಸಾಗೆ ಅಪ್ಲೈ ಮಾಡಿದ್ದು ಸಿಕ್ಕಿದ್ದು ಇವರು ನೋಡಿದ್ದಾರಾ? ಪ್ರಜ್ವಲ್ ಯಾವಾಗ ವೀಸಾಗಿ ಅರ್ಜಿ ಹಾಕಿದ್ದಾರೆಂದು ಇವರಿಗೆ ಗೊತ್ತಾ? ವೀಸಾ ಕೊಡೋದು ಕೇಂದ್ರ ಸರ್ಕಾರವಲ್ಲ ಜರ್ಮನಿ ಸರ್ಕಾರ. ಕಾಮನ್ ಸೆನ್ಸ್ ಇರಬೇಕು ಅಷ್ಟು ಗೊತ್ತಿಲ್ಲವೇ ಎಂದು ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

Read More

ಕೊಪ್ಪಳ : ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನ ಜೊತೆ ಸಿದ್ದರಾಮಯ್ಯ ಸಂಧಾನ ಮಾಡಿಕೊಂಡಿದ್ದರು. ಸಿಎಂ ಸಿದ್ದರಾಮಯ್ಯ ನನ್ನ ಜೊತೆ ಸಂಧಾನ ಮಾಡಿಕೊಂಡಿದ್ದರು ಎಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. KRPP ಪಕ್ಷ 10 ಸ್ಥಾನ ಗೆಲ್ಲುತ್ತೆ ಅಂತ ಕಾಂಗ್ರೆಸ್ನವರು ಅಂದುಕೊಂಡಿದ್ದರು.ಹೀಗಾಗಿ ಚುನಾವಣೆಗೆ ಮುನ್ನ ನನ್ನ ಜೊತೆ ಸಂಧಾನ ಮಾಡಿಕೊಂಡಿದ್ದರು. ಮುಂದೆ ನಮ್ಮ ಸರ್ಕಾರ ರಚನೆಗೆ ರೆಡ್ಡಿ ಬೇಕಾಗಬಹುದು ಅಂತ ಅಂದುಕೊಂಡಿದ್ದರು. ಹಾಗಾಗಿ ಇಬ್ಬರಿಗೂ ಬೇಕಾಗಿದ್ದ ಓರ್ವ ಕಾಮನ್ ಫ್ರೆಂಡ್ ನನ್ನು ಕಳುಹಿಸಿದ್ದರು. ನಾನು ಜನಾರ್ದನ ರೆಡ್ಡಿ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದೇನೆ ಹಳೆಯದಲ್ಲವನ್ನು ಮರೆತು ಬಿಡೋಣ ರೆಡ್ಡಿ ವಿರುದ್ಧ ಮಾತನಾಡಲ್ಲ ಗಂಗಾವತಿಯಲ್ಲಿ ಪ್ರಚಾರ ಮಾಡಲ್ಲ ಎಂದು ಸಿದ್ದರಾಮಯ್ಯ ಹೇಳಿ ಕಳುಹಿಸಿದ್ದರು. ಹೀಗಾಗಿ ಸಿದ್ದರಾಮಯ್ಯ ಗಂಗಾವತಿ ಬಳ್ಳಾರಿಗೆ ಪ್ರಚಾರಕ್ಕೆ ಬಂದಿರಲಿಲ್ಲ. ಇಕ್ಬಾಲ್ ಅನ್ಸಾರಿ ಮೆಚ್ಚಿಸಲು ನನ್ನ ಬಗ್ಗೆ ಎರಡು ಮಾತು ಆಡಿದ್ದಾರೆ.ಆದರೆ ನನಗೆ ಸಿದ್ದರಾಮಯ್ಯ ಮೇಲೆ ಯಾವುದೇ ರೀತಿಯಾದ ಸಿಟ್ಟಿಲ್ಲ. ದೇವರ ಮೇಲೆ ಪ್ರಮಾಣ ಮಾಡಲ್ಲ.…

Read More

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅವರ ಪರವಾಗಿ ಅರುಣ್ ಎಸ್ಐಟಿಗೆ ಮನವಿ ಮಾಡಿಕೊಂಡಿದ್ದು 7 ದಿನಗಳ ಕಾಲ ಕಾಲಾವಕಾಶ ನೀಡಿ ಎಂದು ಪ್ರಜ್ವಲ್ ರೇವಣ್ಣ ಪರ ವಕೀಲ ಜಿ ಅರುಣ್ ಅವರು ಎಸ್ಐಟಿಗೆ ಕೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹೊಳೆನರಸೀಪುರದ ಮನೆ ಬಾಗಿಲಿಗೆ ನಿನ್ನೆ ರಾತ್ರಿ ಎಸ್ಐಟಿ ಅಧಿಕಾರಿಗಳು ನೋಟಿಸ್ ಅಂಟಿಸಿದ್ದಾರೆ. ಪ್ರಜ್ವಲ್ ವಿದೇಶದಲ್ಲಿರುವುದರಿಂದ ಕಾಲಾವಕಾಶವನ್ನು ಕೇಳಿದ್ದಾರೆ. ಪ್ರಜ್ವಲ್ ಪರವಾಗಿ ನಾನು ಎಸ್ ಐ ಟಿ ಗೆ ಕಾಲಾವಕಾಶ ಕೇಳಿದ್ದೇನೆ. ಏಳು ದಿನ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದೇನೆ ಎಂದರು. ಅಲ್ಲದೆ ಪ್ರಕರಣದ ನಂತರ ಮೊದಲ ಬಾರಿಗೆ ಸಂಸದ ಪ್ರಜ್ವಲ್ ರೇವಣ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದು, ವಕೀಲರ ಮೂಲಕ ಏಳು ದಿನ ಕಾಲಾವಕಾಶವನ್ನು ಕೇಳಿದ್ದಾರೆ. ಕಾಲಾವಕಾಶ ಕೇಳಿದ ಬಗ್ಗೆ ಜಾಲತಾಣದಲ್ಲಿ ಪ್ರಜ್ವಲ್ ರೇವಣ್ಣ ಪೋಸ್ಟ್ ಮಾಡಿದ್ದಾರೆ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ. ಬೆಂಗಳೂರಿನಲ್ಲಿ…

Read More