Subscribe to Updates
Get the latest creative news from FooBar about art, design and business.
Author: kannadanewsnow05
ತುಮಕೂರು : ರಾಜ್ಯ ಬಿಜೆಪಿ ಸ್ಥಿತಿ ಕಂಡು ಮತ್ತೆ ಬೇಸರ ವ್ಯಕ್ತಪಡಿಸಿದ ಜೆಸಿ ಮಾಧುಸ್ವಾಮಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಜೆ ಸಿ ಮಧು ಸ್ವಾಮಿ ರಾಜಕ್ಕೆ ಅನ್ಯಾಯವಾಗಿದೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದು ಅವರು ಹೇಳಿಕೆಗೆ ಬಿಜೆಪಿ ತಿರುಗೇಟು ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,ರಾಜ್ಯಕ್ಕೆ ಅನ್ಯಾಯವಾಗಿದೆ ಅಂತ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ಬಿಜೆಪಿಯಿಂದ ತಿರುಗೇಟು ನೀಡುತ್ತಿಲ್ಲ ಮಾತು ಎತ್ತಿದರೆ ಸಾಕು ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸುತ್ತಾರೆ ರಾಜ್ಯ ಬಿಜೆಪಿ ನಾಯಕರು ಸರಿಯಾಗಿ ತಿರುಗೇಟು ನೀಡುತ್ತಿಲ್ಲ ಈ ಪರಿಸ್ಥಿತಿ ನೋಡಿ ನನಗೆ ತುಂಬಾ ನೋವಾಗುತ್ತಿದೆ. 40% ಕಮಿಷನ್ ಎಂದು ಸುಳ್ಳು ಹೇಳಿ ಅದನ್ನೇ ಸತ್ಯ ಎಂದು ಬಿಂಬಿಸಿದರು.ಈ ಹಿಂದೆ ಬೊಮ್ಮಾಯಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ ಮಾಡಿತ್ತು.ಈ ಬಾರಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಜೆ…
ಬೆಂಗಳೂರು : ಬಿಜೆಪಿಯ ಶಾಸಕ ಕೆ ಗೋಪಾಲಯ್ಯ ಗೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜನನ್ನು ಇದೀಗ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸ್ ಸರು ಇದೀಗ ಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಮಾಜಿ ಕಾರ್ಪೊರೇಟರ್ ಪದ್ಮರಾಜ್ ನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರೂ ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಪದ್ಮರಾಜ್ ವಿಚಾರಣೆ ನಡೆಯುತ್ತಿದೆ ಪದ್ಮರಾಜ್ ಬಳಿ ಇದ್ದ ಮೊಬೈಲನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಶಾಸಕ ಕೆ ಗೋಪಾಲಯ ಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜ್ ವಿರುದ್ಧ ಕೆ ಗೋಪಾಲಯ್ಯ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದೂರು ನೀಡಿದ್ದರು. ಕೊಲೆ ನಿಂದನೆ ಹಾಗೂ ಅವಾಚ್ಯ ಶಬ್ದಗಳಿಂದ ಬೈದಿದ್ದರೂ ಇದರಿಂದ ಗೋಪಾಲಯ್ಯ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದೂರು ನೀಡಿದರು ಇದೀಗ ಪದ್ಮರಾಜನನ್ನು ಪೊಲೀಸರು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. https://kannadanewsnow.com/kannada/update-bjp-mla-gopalaiah-receives-death-threat-complaint-lodged-with-speaker-khader/
ಬೆಂಗಳೂರೂ : ಬಿಜೆಪಿಯ ಶಾಸಕ ಗೋಪಾಲಯಗೆ ಕೊಲೆ ಬೆದರಿಕೆ ಒಡ್ಡಿದ್ದು ಕೊಲೆ ಬೆದರಿಕೆಗೆ ಸಂಬಂಧಸಿದಂತೆ ಇದೀಗ ಮಾಜಿ ಕಾರ್ಪೊರೇಟರ್ ಪದ್ಮನಾಭ ವಿರುದ್ಧ ಎಫ್ಐಆರ್ ದಾಖಲಾಗಿದೆ ಅಲ್ಲದೆ ಗೋಪಾಲಯ್ಯ ಕೂಡ ಸ್ಪೀಕರ್ ಯುಟಿ ಖಾದರ್ ಗೆ ದೂರು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅವನಿ ಹೀಗೆ ಏನೆಲ್ಲ ಕೆಲಸ ಮಾಡಿ ಕೊಟ್ಟಿದ್ದೇನೆ. ಅವರ ಮಕ್ಕಳಿಗೆ ಕೆಲಸ ಕೊಡಿಸುವುದಾಗಿರಬಹುದು ಅಥವಾ ಮೆಡಿಕಲ್ ಸೀಟ್ ಕೊಡಿಸುವುದಾಗಿರಬಹುದು ಅಲ್ಲದೆ ಹಲವಾರು ಕೆಲಸ ಮಾಡಿದ್ದೇನೆ. ಆದರೂ ನನಗೆ ಕೊಲೆ ಬೆದರಿಕೆ ಹಾಕಿದ್ದಾನೆ. ನನಗೆ ಅಷ್ಟೇ ಅಲ್ಲದೆ ಹಲವು ಶಾಸಕರಿಗೂ ಕೂಡ ಆತ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದರು. ವಿಷಯ ತಿಳಿದು ಪದ್ಮರಾಜು ಮನೆಯವರು ಕರೆ ಮಾಡಿ ಕುಡಿದ ಅಮಲಿನಲ್ಲಿ ಏನೋ ಹೇಳಿದ್ದಾರೆ ದಯವಿಟ್ಟು ಕ್ಷಮಿಸಿ ಬಿಡಿ ಎಂದು ನನ್ನನ್ನು ಕೇಳಿಕೊಂಡರು. ಅಲ್ಲದೆ ಅವರ ಮಗಳು ಕೂಡ ಬಂದು ಕೇಳಿಕೊಂಡಾಗ ನಾನು ಅವರಿಗೆ ಹೇಳಿದೆ ಈಗಾಗಲೇ FIR ದಾಖಲಾಗಿದೆ ಅದನ್ನು ಹಿಂತೆಗೆದುಕೊಳ್ಳಲು ಸಾಧ್ಯವಿಲ್ಲ.…
ಬೆಂಗಳೂರೂ : ಬಿಜೆಪಿಯ ಶಾಸಕ ಕೆ.ಗೋಪಾಲಯಗೆ ಕೊಲೆ ಬೆದರಿಕೆ ಒಡ್ಡಿದ್ದು ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಇದೀಗ ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಶಾಸಕ ಕೆ ಗೋಪಾಲಯ್ಗೆ ಜೀವ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಎಫ್ FIR ದಾಖಲಾಗಿದೆ. ರಾತ್ರಿ 11:00 ಕರೆ ಮಾಡಿ ಅವಾಚ್ಯವಾಗಿ ನಿಂದನೆ ಮಾಡಿದ್ದು, ಅಲ್ಲದೆ ನಿಂದನೆ, ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ FIR ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಗೋಪಾಲಯ್ಯ, ರಾತ್ರಿ 11:00ಗೆ ಕರೆ ಮಾಡಿ ನನಗೆ ಅವಾಚಕ ಶಬ್ದಗಳಿಂದ ಬೈದಿದ್ದಲ್ಲದೆ ಕೊಲೆ ಬೆದರಿಕೆ ಹಾಕಿದ್ದಾನೆ ನನಗೂ ನನ್ನ ಕುಟುಂಬದವರಿಗೂ ಅವಾಚ್ಯವಾಗಿನಿಂದನೆ ಮಾಡಿದ್ದಾನೆ. ಆದ್ದರಿಂದ ಕೂಡಲೇ ಪದ್ಮರಾಜುನನ್ನು ಗಡಿ ಪಾರು ಮಾಡಬೇಕು ಎಂದು ಇದೇ ವೇಳೆ ಅವರು ಆಗ್ರಹಿಸಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ತನಿಖೆಯನ್ನು ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಸುಮಾರು 11.15 ಕೋಟಿ ಆಸ್ತಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಟಿ ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ರಾಕ್ ಲೈನ್ ಮಾಲ್ಗೆ ಇದೀಗ ಬಿಬಿಎಂಪಿ ಅಧಿಕಾರಿಗಳು ಬೀಗ ಜಡದಿದ್ದಾರೆ ಎಂದು ತಿಳಿದುಬಂದಿದೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆ ಇದೀಗ ರಾಕ್ಲೈನ್ ಮಾಲ್ಗೆ BBMP ಅಧಿಕಾರಿಗಳು ಶಾಕ್ ನೀಡಿದ್ದಾರೆ. ಆಸ್ತಿಕರಿಗೆ ಬಾಕಿ ಉಳಿಸಿಕೊಂಡ ಹನಿಯಲ್ಲಿ ಇದೀಗ ರಾಕ್ಲೈನ್ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕಿದ್ದಾರೆ. ಬೆಂಗಳೂರಿನ ಟಿ ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ರಾಕ್ ಲೈನ್ ಮಾಲ್ ಗೆ ಇದೀಗ ಬಿಬಿಎಂಪಿ ಬೀಗ ಹಾಕಿದೆ.ಸುಮಾರು 11.15ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ಬಿಬಿಎಂಪಿ ಮಾಲ್ ಗೆ ನೋಟಿಸ್ ನೀಡಿತ್ತು. ಇದೀಗ ಬಾಕಿ ಪಾವತಿಸಿದ ಹಿನ್ನೆಲೆಯಲ್ಲಿ ಮಾಲ್ ಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ರಾಕ್ ಲೈನ್ ಮಾಲ್ ನಟ ಹಾಗೂ ನಿರ್ಮಾಪಕ ನಿರ್ದೇಶಕ ರಾಕ್ಲೈನ್ ವೆಂಕಟೇಶ್ ಒಡೆತನದು ಎಂದು ಹೇಳಲಾಗುತ್ತಿದ್ದು ಇತ್ತೀಚಿಗೆ ಕಾಟೇರ ಚಲನಚಿತ್ರ ಯಶಸ್ವಿ ಆಗಿರುವ ಹಿನ್ನೆಲೆಯಲ್ಲಿ ಪಬ್ನಲ್ಲಿ…
ಅಂದು ಸರಿಯಾದ ಸಮಯದಲ್ಲಿ ಆಂಜನೇಯಸ್ವಾಮಿ ಪವಾಡ ಮಾಡಿಲ್ಲ ಅಂದಿದ್ದರೆ ಒಂದು ಮುಗ್ಧ ಮಗುವಿನ ಪ್ರಾಣಪಕ್ಷಿ ಹಾರಿ ಹೋಗುತ್ತಿತ್ತು. ಈ ಘಟನೆ ಪಾಯಲ್ ಗುಪ್ತ ಎಂಬ ಮಹಿಳೆಯ ಜೀವನದಲ್ಲಿ ನಡೆದ ಘಟನೆ ಆಗಿದೆ. ಪಾಯಲ್ ಗುಪ್ತ ಆಂಜನೇಯಸ್ವಾಮಿಯ ಪರಮಭಕ್ತೆಯಾಗಿದ್ದಾಳೆ. ಹೀಗೆ ಪ್ರತಿನಿತ್ಯ ಆಂಜನೇಯ ಸ್ವಾಮಿಯ ಪೂಜೆಯನ್ನು ಮಾಡುತ್ತಾಳೆ. ಹಿಂದೂ ಧರ್ಮದಲ್ಲಿ ಆಂಜನೇಯ ಸ್ವಾಮಿಯ ಪೂಜೆಯನ್ನು ಮಹಿಳೆಯರು ಮಾಡಬಾರದು ಎಂದು ಹೇಳಿದ್ದರೂ ಈಕೆಯೂ ಮನಃಸ್ಪೂರ್ತಿಯಾಗಿ ಭಕ್ತಿಯಿಂದ, ಶ್ರದ್ಧೆಯಿಂದ ಆಂಜನೇಯ ಸ್ವಾಮಿಯ ಪೂಜೆಯನ್ನು ಮಾಡುತ್ತಿದ್ದರು. ವಿದ್ವಾನ್ ವಿದ್ಯಾಧರ್ ತಂತ್ರಿ 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಕರೆ ಮಾಡಿ 9686268564. ಹೀಗಿರುವಾಗ ಒಂದು ದಿನ 21 ದಿನ ಹನುಮಾನ್ ಚಾಲೀಸಾ…
ಬೆಂಗಳೂರು : ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪುಟ್ಟಣ್ಣ ಪರ ಮತಯಾಚಿಸಿದ್ದಕ್ಕೆ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಇದೀಗ ಸಮರ್ಥನೆ ಮಾಡಿಕೊಂಡಿದ್ದು, ನನ್ನ ಕಚೇರಿಗೆ ಅವರು ಬಂದು ಮನವಿ ಮಾಡಿದ್ದರಲ್ಲಿ ತಪ್ಪೇನಿಲ್ಲ ಬಿಜೆಪಿಗರು ಪಕ್ಷ ವಿರೋಧಿ ಅಂತ ಪರಿಗಣಿಸಿದರೆ ಪರಿಗಣಿಸಲಿ.ನನ್ನನ್ನು ಸಸ್ಪೆಂಡ್ ಮಾಡುತ್ತಾರೆ ಅಂದರೆ ಮಾಡಲಿ ಡೋಂಟ್ ಕೇರ್ ಎಂದು ಅಸಮಾಧಾನ ಹೊರಹಾಕಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನನ್ನ ಕ್ಷೇತ್ರದಲ್ಲಿ ಕಾರ್ಯಕರ್ತರೊಂದಿಗೆ ಸಭೆ ಮಾಡುತ್ತಿದೆ ಆಗ ಪುಟ್ಟಣ್ಣ ಅವರು ಬಂದು ಮಣಿಯು ಮಾಡಿದರು ಅದರಲ್ಲಿ ತಪ್ಪೇನಿದೆ? ಬಿಜೆಪಿಗರು ಪಕ್ಷ ವಿರೋಧಿ ಅಂತ ಪರಿಗಣಿಸಿದರೆ ಪರಿಗಣಿಸಲಿ.ನನ್ನನ್ನು ಸಸ್ಪೆಂಡ್ ಮಾಡುತ್ತಾರೆ ಅಂದರೆ ಮಾಡಲಿ ಡೋಂಟ್ ಕೇರ್ ಎಂದು ತಿಳಿಸಿದರು. ಪಕ್ಷಕ್ಕೆ ದ್ರೋಹ ಮಾಡಿದವರನ್ನೇ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ರಾಜ್ಯ ಮರ್ಯಾದೆ ಕೊಟ್ಟು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ.ನನ್ನ ಪಕ್ಷದಿಂದ ಸಸ್ಪೆಂಡ್ ಮಾಡುತ್ತಾರೆ ಅಂತಾದರೆ ಮಾಡಲಿ ನಾನು ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಬಹಿರಂಗವಾಗಿ ಬಿಜೆಪಿ…
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಅನೇಕ ಸಂದರ್ಭಗಳಲ್ಲಿ ನಮ್ಮ ಮನೆಯಲ್ಲಿ ಇರುವ ಆರ್ಥಿಕ ಸಮಸ್ಯೆಗಳಿಂದ ಮನೆಯಲ್ಲಿ ಶಾಂತಿ ಮತ್ತು ನೆಮ್ಮದಿಯ ವಾತಾವರಣ ಹಾಳಾಗಿರುತ್ತದೆಎಲ್ಲರ ಮನೆಯಲ್ಲೂ ಧನಲಕ್ಷ್ಮಿ ಸದಾ ಇರಬೇಕು ಎನ್ನುವುದು ಎಲ್ಲರ ಆಸೆಯಾಗಿರುತ್ತದೆ ಆದರೆ ಅದು ಹಲವು ಮನೆಗಳಲ್ಲಿ ಕಷ್ಟವಾಗಿರುತ್ತದೆ. ಅನೇಕ ಸಂದರ್ಭಗಳಲ್ಲಿ ಎಷ್ಟೇ ಸಂಪಾದನೆ ಮಾಡಿದರೂ ಹಣ ಉಳಿತಾಯವಾಗುವುದಿಲ್ಲ ಹಾಗೂ ಖರ್ಚು ಹೆಚ್ಚಾಗಿರುತ್ತದೆ. ಹಲವಾರು ಮನೆಗಳಲ್ಲಿ ಆರ್ಥಿಕ ಸಮಸ್ಯೆಗಳಿಂದ ತುಂಬಾ ಬಳಲುತ್ತಿರುತ್ತಾರೆ. ಲಕ್ಷ್ಮಿ ದೇವಿ ಯಾವಾಗಲೂ ಮನೆಯಲ್ಲಿ ನೆಲೆಸಬೇಕು ಎಂದರೆ ಒಂದು ಸಣ್ಣ ತಂತ್ರವಿದೆ. ಶುಕ್ರವಾರದ ದಿನದಂದು ಒಂದು ಕಳಶವನ್ನು ಸ್ಥಾಪಿಸಬೇಕು.ಸ್ಥಾಪಿಸಿರುವ ಕಳಶದಲ್ಲಿ ಅರ್ಧದಷ್ಟು ನೀರನ್ನು ತುಂಬಬೇಕು. ನೀರನ್ನು ತುಂಬಿದ ನಂತರ ಅದರಲ್ಲಿ ಕುಂಕುಮ, ಅರಿಶಿಣ ಹಾಗೂ ಅಕ್ಷತೆಯನ್ನು ಹಾಕಬೇಕು. ನಂತರ “ಗಂಗೇಚ ಯಮುನೇಚೈವ ಗೋದಾವರಿ ಸರಸ್ವತಿ ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಮ್ ಕುರು ” ಈ ಮಂತ್ರವನ್ನು ನಿಮ್ಮ ಬಲ ಕೈಯನ್ನು ಕಳಶದ…
ಕೊಪ್ಪಳ : ನಾರಾಯಣ ಪೇಟ ಗ್ರಾಮದಲ್ಲಿ ಅರಣ್ಯ ಭೂಮಿ ಒತ್ತುವರಿ ಮಾಡಿ ಅಕ್ರಮವಾಗಿ ರೆಸಾರ್ಟ್ ನಿರ್ಮಿಸಿದ್ದನ್ನು ತೆರವುಗೊಳಿಸುವಂತೆ ಅದೇಶಿಸಿದ್ದರು, ಕಟ್ಟಡ ತೆರವಾಗಿಲ್ಲ, ಇದರ ಹಿಂದೆ ಡಿಸಿ ಕೈವಾಡವಿದೆ ಎಂದು ಕೊಪ್ಪಳ ಡಿಸಿ ನಳಿನ್ ಅತುಲ್ ವಿರುದ್ಧ ಸಿಬಿಐಗೆ ದೂರು ಸಲ್ಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿಯಿಂದ ಸಿಬಿಐಗೆ ನಳಿನ್ ಅತುಲ್ ವಿರುದ್ಧ ದೂರು ದಾಖಲಾಗಿದೆ.ರೆಸಾರ್ಟ್ಗಳಿಂದ ಅರಣ್ಯ ಕಂದಾಯ ಭೂಮಿ ಒತ್ತುವರಿ ಮಾಡಲಾಗಿದೆ. ನೂರು ಎಕರೆಗೂ ಹೆಚ್ಚು ಜಮೀನು ಒತ್ತುವರಿ ಮಾಡಿಕೊಳ್ಳಲಾಗಿದೆ. ನೀರು ನಾಯಿ ಸಂರಕ್ಷಣಾ ಪ್ರದೇಶದಲ್ಲಿನ ಜಾಗವನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಭೂಮಿ ಒತ್ತುವರಿ ಮಾಡಿ ರೆಸಾರ್ಟ್ ನಿರ್ಮಿಸಿದ ಆರೋಪ 2023 ಡಿಸೆಂಬರ್ 2018 ರಂದು ಒತ್ತುವರಿ ತೆರವಿಗೆ ಡಿಸಿ ಆದೇಶಿಸಿದ್ದಾರೆ. ಆದರೆ ಎರಡು ತಿಂಗಳಾದರೂ ಇದುವರೆಗೂ ಕೂಡ ಅಕ್ರಮ ಕಟ್ಟಡ ತೆರವಾಗಿಲ್ಲ ಡಿಸಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದರೆ. ರೆಸಾರ್ಟ್ ಮಾಲೀಕರ ಜೊತೆ ಕೈಜೋಡಿಸಿದ್ದಾರೆಂದು ಆರೋಪಿಸಲಾಗಿದೆ. ಜಿಲ್ಲಾಧಿಕಾರಿಯ ವಿರುದ್ಧ ತನಿಖೆ ನಡೆಸುವಂತೆ ಸಿಬಿಐಗೆ ಇದೀಗ ದಿನೇಶ್ ಕಲ್ಲಳ್ಳಿ…