Author: kannadanewsnow05

ಬೆಂಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ವ್ಯಾಪ್ತಿಯ ಜಯನಗರ ಅಸೆಂಬ್ಲಿಯಲ್ಲಿ ಕೋಟ್ಯಾಂತರ ರೂಪಾಯಿ ದಾಖಲೆಯಿಲ್ಲದ ಹಣವನ್ನು ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಏ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಈ ಹಣ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು ಎಂದು ಆರೋಪಿಸಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸೀಜ್ ಮಾಡಿದ ಕೋಟ್ಯಾಂತರ ಹಣ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು, ಸೋಲು ಖಚಿತವಾಗಿರುವ ಹಿನ್ನೆಲೆಯಲ್ಲಿ ಅವರು ಹಣ ಮತ್ತು ತೋಳ್ಬಲದ ಮೂಲಕ ಗೆಲ್ಲುವ ಹುನ್ನಾರ ನಡೆಸಿದ್ದಾರೆ ಎಂದು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಹಾಲಿ ಸಂಸದ ತೇಜಸ್ವೀ ಸೂರ್ಯ ಹೇಳಿದರು. ಬೆಳಗ್ಗೆ ನಮಗೆ ಇಬ್ಬರು ಫೋನ್ ಮಾಡಿ ಕಾಂಗ್ರೆಸ್ಸಿನವರು ಕೆಂಪು ಬಣ್ಣದ ವೋಕ್ಸವ್ಯಾಗನ್ ಕಾರಿನಲ್ಲಿ ಮತ್ತು ಬಿಳಿ ಬಣ್ಣದ ಇನ್ನೂ ನೊಂದಾಣಿಯಾಗದ ಬೆನ್ಜ್ ಕಾರಿನಲ್ಲಿ ಹಣ ಸಾಗಾಟ ಮಾಡುತ್ತಿದ್ದಾರೆ. ಕೋಟ್ಯಾಂತರ ರೂಪಾಯಿ ದುಡ್ಡನ್ನು ಸಾಗಿಸುತ್ತಿದ್ದಾರೆ ಎಂದು ಯಾರಿಂದ ಬಲವಂತವಾಗಿ ಕಾಂಗ್ರೆಸ್ಸಿನವರು ದುಡ್ಡು ತೆಗೆದುಕೊಂಡಿದ್ದಾರೋ ಅವರು ಕಚೇರಿಗೆ ಫೋನ್…

Read More

ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ, ಅದೇ ರೀತಿ ಜೀವನದಲ್ಲೂ ಏರುಪೇರು ಆಗುತ್ತಲೇ ಇರುತ್ತದೆ. ಒಂದು ವೇಳೆ ತಂತ್ರ ಶಕ್ತಿಯಿಂದ ತೊಂದರೆ ಅನುಭವಿಸುತ್ತಿದ್ದರೆ ಅಥವಾ ಹಣದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ,ಶತ್ರುಗಳಿಂದ ನಿಮಗೆ ತೊಂದರೆಯಾಗುತ್ತಿದ್ದರೆ ,ಗಂಡ-ಹೆಂಡತಿ ನಡುವೆ ಯಾವುದಾದರೂ ವಿಚಾರಕ್ಕೆ ಯಾವಾಗಲೂ ಕಲಹ ಆಗುತ್ತಿದ್ದರೆ ನಾವು ಇಂದು ತಿಳಿಸಿಕೊಡುವ ಈ ಉಪಾಯವನ್ನು ಮಾಡಿದರೆ ಜೀವನವಿಡಿ ಸುಖ ಶಾಂತಿ ಹಾಗೂ ನೆಮ್ಮದಿಯಿಂದ ಜೀವನವನ್ನು ನಡೆಸಬಹುದು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ,…

Read More

ತುಮಕೂರು : ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರ ಪರವಾಗಿ ಪ್ರಚಾರದ ವೇಳೆ ಎಚ್ ಡಿ ಕುಮಾರಸ್ವಾಮಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಿ.ಸೋಮಣ್ಣ ಪರ ಪ್ರಚಾರ ಭಾಷಣದಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಾಗಿ ಯಾವ ಜೇಬಿಗೆ ಕೈ ಹಾಕಿದ್ದಾರೆ ಎಂದು ಹೇಳುತ್ತಾ, ಇವತ್ತಿನ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ. ಅವರ ಬದುಕು ಏನಾಗಬೇಕು ಎಂದು ಯೋಚನೆ ಮಾಡಬೇಕಿದೆ ಎಂದಿದ್ದಾರೆ. ಗಮನವಿಟ್ಟು ಎರಡು ಮಾತು ಕೇಳಬೇಕೆಂದು ಹೇಳಿದ ಹೆಚ್‍ಡಿ ಕುಮಾರಸ್ವಾಮಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ ಅವರ ಬದುಕು ಏನಾಗಬೇಕು ಎಂದು ಯೋಚನೆ ಮಾಡಬೇಕಿದೆ. ನಿಮ್ಮ ಕುಟುಂಬದ ಬದುಕು ಏನಾಗಬೇಕೆಂದು ಯೋಚನೆ ಮಾಡಬೇಕು. ಅವರಿಗೆ…

Read More

ಮೈಸೂರು : ರಾಜ್ಯದಲ್ಲಿ 14 ಸಂಸದರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲುತ್ತಾರೆ ಎನ್ನುವ ಭೀತಿಯಿಂದ ಬಿಜೆಪಿ 14 ಸಂಸದರಿಗೆ ಟಿಕೆಟ್ ನೀಡಿಲ್ಲ. ಇನ್ನೂ ಪ್ರತಾಪ ಸಿಂಹ ಹಾಗೂ ಡಿವಿ ಸದಾನಂದ ಗೌಡ ಗೋವಿಂದ ಗೋವಿಂದ ಎಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದರು. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಕಾಂಗ್ರೆಸ್ ಪ್ರಜಾ ಧ್ವನಿ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಭಾರತೀಯ ಜನತಾ ಪಕ್ಷ 14 ಸಂಸದರಿಗೆ ಟಿಕೆಟ್ ನಿರಾಕರಿಸಿದೆ. ಯಾಕೆಂದರೆ ಅವರೆಲ್ಲರೂ ಸೋಲುತ್ತಾರೆ ಎಂದು ಮೊದಲೇ ಗೊತ್ತಿತ್ತು. ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಹೋರಾಟ ಮಾಡಿದ್ದ adareಬಿಜೆಪಿಯವರು ಯಾಕೆ ಪ್ರತಾಪ್ ಸಿಂಹ ಹಾಗೆ ಟಿಕೆಟ್ ಕೊಡಲಿಲ್ಲ? ಎಂದು ಪ್ರಶ್ನಿಸಿದರು. ಇನ್ನೂ ಚಿಕ್ಕಮಗಳೂರಿನಲ್ಲಿ ಶೋಭಕ್ಕ ನೀನು ಹೋಗಕ್ಕ ಅಂತ ಹೊರಗಡೆ ಕಳುಹಿಸಿಬಿಟ್ಟರು. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೆ, ನಳಿನ್ ಕುಮಾರ್ ಕಟೀಲು ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದರು, ಸಂಸದ ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾಯಿಸುತ್ತೇವೆ ಅಂತಿದ್ದ, ಕೇಂದ್ರ ಸಚಿವ…

Read More

ಮೈಸೂರು : ಜೆಡಿಎಸ್ ವರಿಷ್ಠ ದೇವೇಗೌಡರು ಕುಮಾರಸ್ವಾಮಿ ಅವರಿಗೆ ಅಧಿಕಾರ ಕೊಟ್ಟರು ಈಗ ಜೆಡಿಎಸ್ ಅನ್ನು ಎಚ್ ಡಿ ಕುಮಾರಸ್ವಾಮಿ ಬಿಜೆಪಿಯವರಿಗೆ ಮಾರಿಬಿಟ್ಟಿದ್ದಾರೆ ಎಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಪ್ರಜಾಧ್ವನಿ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜೆಡಿಎಸ್ ಹಾಗೂ ಎಚ್ ಡಿ ಕುಮಾರಸ್ವಾಮಿ ಕುರಿತು ಲೇವಡಿ ಮಾಡಿದರು. ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲೇ ಯಾವ ಮೋದಿ ಅಲೆಯೂ ಇಲ್ಲ. ರಾಜ್ಯದಲ್ಲಿ ಶೇಕಡ 82 ರಷ್ಟು ಮಹಿಳೆಯರು ಕಾಂಗ್ರೆಸ್ ಪರ ಇದ್ದಾರೆ. ಇನ್ನು ಮುಂದೆ ದಳ ಇರಲ್ಲ ಕುಮಾರಣ್ಣ ನಿಮ್ಮ ಪಾರ್ಟಿ ಮಾರಿ ಆಗೋಯ್ತು. ಜನತಾ ಪಕ್ಷವನ್ನು ಹೆಚ್ ಡಿ ಕುಮಾರಸ್ವಾಮಿ ಅಡಮಾನ ಇಟ್ಟಾಯ್ತು. ಜನತಾದಳ ಕಾರ್ಯಕರ್ತರು ಕಾಂಗ್ರೆಸ್ ಸೇರಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ನಾನು ವಿಷ ಹಾಕಿದ್ದೇನೆ ಅಂತ ಎಚ್ ಡಿ ಕುಮಾರಸ್ವಾಮಿ ಹೇಳುತ್ತಾರೆ. ತಮ್ಮ ಸರ್ಕಾರ ಬೀಳಿಸಿದವರನ್ನೇ ಆದಿಚುಂಚನಗಿರಿ ಮಠಕ್ಕೆ ಕರೆದೊಯ್ದಿದ್ದಾರೆ.ನಿಮಗೆ ಮಾನ ಮರ್ಯಾದೆ ಬೇಡವಾ ಎಂದು ಎಚ್ಡಿಕೆ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಸೂರ್ಯ…

Read More

ಮೈಸೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲ ಪಕ್ಷಗಳು ಭರ್ಜರಿಯಾಗಿ ಚುನಾವಣಾ ಪ್ರಚಾರ ಮಾಡುತ್ತಿದ್ದು ಇಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜೈ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶ ನಡೆಯುತ್ತಿದ್ದು ಈ ಒಂದು ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ಆಡೋ ಹೈಕ್ಳಿಗೆ ಅಧಿಕಾರ ಕೊಟ್ಟರೆ ಹೊಡೆ ಗದ್ದೆ ಕುಯ್ತಿದ್ದರಂತೆ ಎಂದು ಎಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ಕುರಿತಾಗಿ ಲೇವಡಿ ಮಾಡಿದರು. ಆಡೋ ಹೈಕ್ಳಿಗೆ ಅಧಿಕಾರ ಕೊಟ್ಟರೆ ಹೊಡೆ ಗದ್ದೆ ಕುಯ್ತಿದ್ದರಂತೆ ಎಂದು ಕಾಂಗ್ರೆಸ್ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶ ನಡೆಯುತ್ತಿದ್ದು, ಈ ಒಂದು ಸಮಾವೇಶದಲ್ಲಿ ಮಾತನಾಡಿದ ಅವರು ಜೆಡಿಎಸ್ ಬಗ್ಗೆ ಮಾತನಾಡುವುದು ಬೇಡ ಬಿಡಿ ಎಂದರು. ಜೆಡಿಎಸ್ ವರಿಷ್ಠ ದೇವೇಗೌಡರು ಕುಮಾರಸ್ವಾಮಿಗೆ ಅಧಿಕಾರ ಕೊಟ್ಟರು. ಈಗ ಜೆಡಿಎಸ್ ಅನ್ನ ಹೆಚ್‍ಡಿ ಕುಮಾರಸ್ವಾಮಿ ಬಿಜೆಪಿಗೆ ಮಾರಿಬಿಟ್ಟಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ಜೆಡಿಎಸ್ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್…

Read More

ಕೋಲಾರ : ಮೀನು ಹಿಡಿಯುವ ವಿಚಾರವಾಗಿ ಸೋದರ ಸಂಬಂಧಿಗಳ ನಡುವೆ ಗಲಾಟೆ ನಡೆದಿದ್ದು, ರಾಜಿ ಪಂಚಾಯಿತಿಯ ವೇಳೆ ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ನಡೆದಿದೆ. ಈ ಒಂದು ದುರ್ಘಟನೆಯಲ್ಲಿ ಕೊಲೆಯಾದ ಯುವಕನನ್ನು ಲೋಕೇಶ್ ಎಂದು ಹೇಳಲಾಗುತ್ತಿದ್ದು, ಮತ್ತೊಬ್ಬ ಯುವಕ ದರ್ಶನ್ ಗೆ ಗಂಭೀರವಾದಂತಹ ಗಾಯಗಳಾಗಿದೆ. ರಾಜಿ ಪಂಚಾಯಿತಿ ವೇಳೆ ಸಹೋದರ ಸಂಬಂಧಿ ಪ್ರಮೋದ್ ದಿಂದ ಈ ಕೃತ್ಯ ನಡೆದಿದೆ. ಈಶ್ವರ ಕೆರೆಯಲ್ಲಿ ಮೀನು ಹಿಡಿಯುವಾಗ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಗಲಾಟೆ ಕುರಿತಂತೆ ಹಿರಿಯರ ಸಮ್ಮುಖದಲ್ಲಿ ನ್ಯಾಯ ಪಂಚಾಯತಿ ನಡೆಯುತ್ತಿತ್ತು, ಈ ವೇಳೆ ಪ್ರಮೋದ್ ಲೋಕೇಶ್ ಗೆ ಚಾಕು ಇರಿದು ಭೀಕರವಾಗಿ ಗಾಯಗೋಳಿಸಿದ್ದಾನೆ. ತಕ್ಷಣ ಲೋಕೇಶ್ ನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಗಾಯಾಳು ಲೋಕೇಶ್ ಸಾವನಪ್ಪಿದ್ದಾನೆ. ಮತ್ತೊಬ್ಬ ಗಾಯಾಳು ದರ್ಶನಗೆ ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸ್ಥಳಕ್ಕೆ ಕೋಲಾರ ಎಸ್ಪಿ ನಾರಾಯಣ ಭೇಟಿ ನೀಡಿ…

Read More

ಮೈಸೂರು : ರಾಜ್ಯದಲ್ಲಿ ಜೆಡಿಎಸ್ ಎಲ್ಲಿದೆ? ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ ಆದರೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಕಲಬೆರಿಕೆ ಎಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪ್ರಜಾದೋನಿ ಸಮಾವೇಶದಲ್ಲಿ ಪಶು ಸಂಗೋಪನ ಸಚಿವ ಕೆ ವೆಂಕಟೇಶ್ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. https://kannadanewsnow.com/kannada/aap-to-observe-save-constitution-eradicate-dictatorship-day-across-the-country-on-april-14/ ಸಿಎಂ ಸಿದ್ದರಾಮಯ್ಯ ಸುಕ್ಷೇತ್ರ ಮೈಸೂರಿನಲ್ಲಿ ಗೆಲ್ಲಲೇಬೇಕಿದೆ. ಮೈಸೂರಲ್ಲಿ ಸೋತರೆ ಸಿಎಂಗೆ ಅಪಮಾನವಾಗುತ್ತದೆ ಕೆಟ್ಟ ಮೆಸೇಜು ಹೋಗುತ್ತದೆ. ಸಿಎಂ ಮೈಸೂರಿನವರೇ ಆಗಿದ್ದಾರೆ ಹೀಗಾಗಿ ಮೈಸೂರು ಕ್ಷೇತ್ರವನ್ನು ಗೆಲ್ಲಿಸಿ ಎಂದು ಪ್ರಜಾಧ್ವನಿ ಸಮಾವೇಶದಲ್ಲಿ ಸಚಿವ ವೆಂಕಟೇಶ್ ಭಾಷಣದ ವೇಳೆ ಮಾತನಾಡಿದರು. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಕಾಂಗ್ರೆಸ್ ಪ್ರಜಾಧನಿ ಸಮಾವೇಶ ನಡೆಯುತ್ತಿದೆ. ಈ ಸಮಾವೇಶದಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಜೆಡಿಎಸ್ ಎಲ್ಲಿದೆ? ಮೂರು ಜಿಲ್ಲೆಯಲ್ಲಿ ಮಾತ್ರ ಇದೆ. ಜೆಡಿಎಸ್ ನವರು ಅವಕಾಶವಾದಿಗಳು ಅಸ್ತಿತ್ವಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಜೆಡಿಎಸ್ ಬಿಜೆಪಿ ಮೈತ್ರಿ ಕಲಬೆರಕೆ ಎಂದು ಸಚಿವ ವೆಂಕಟೇಶ್ ವಾಗ್ದಾಳಿ ನಡೆಸಿದರು. https://kannadanewsnow.com/kannada/gadag-couple-commits-suicide-within-a-week-of-their-marriage-commits-suicide-along-with-lover/…

Read More

ಗದಗ : ಗದಗದಲ್ಲಿ ಬಿಚ್ಚಿ ಬಿಡಿಸುವಂತಹ ಜೋಡಿ ಆತ್ಮಹತ್ಯೆ ನಡೆದಿದ್ದು, ಇವತ್ತಿಗೆ ನಾಲ್ಕು ದಿನಗಳ ಹಿಂದೆ ಯುವತಿಗೆ ಬೇರೊಬ್ಬನ ಜೊತೆಗೆ ಮದುವೆಯಾಗಿತ್ತು. ನಾಲ್ಕು ದಿನಗಳ ನಂತರ ತವರಿಗೆ ಬಂದಿದ್ದ ಯುವತಿ ರಾತ್ರಿ ಮನೆಯವರಿಗೆ ತಿಳಿಸಿದೆ ರಾತ್ರೋರಾತ್ರಿ ಪ್ರಿಯಕರನ ಜೊತೆ ಓಡಿ ಹೋಗಿದ್ದಾಳೆ. ಮರುದಿನ ನೋಡಿದರೆ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರಿಬ್ಬರ ಶವ ಪತ್ತೆಯಾಗಿತ್ತು. ಹೌದು ಪರಸ್ಪರ ಪ್ರೀತಿ ಮಾಡಿ ಇಬ್ಬರು ಬಿಟ್ಟಿರಲಾರದೆ ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ.ಅಪ್ಪಣ್ಣ ಗೊರಕಿ ಹಾಗೂ ಲಲಿತಾ ಹಲಗೇರಿ ಮೃತ ರ್ದುದೈವಿಗಳು ಎಂದು ತಿಳಿದುಬಂದಿದೆ. ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು. ಆದ್ರೆ, ಕುಟುಂಬಸ್ಥರಿಗೆ ಹಾಗೂ ತಮ್ಮ ಸ್ನೇಹಿತರ ಮುಂದೆ ಕೂಡ ತಮ್ಮ ಪ್ರೀತಿ-ಪ್ರೇಮದ ವಿಷಯವನ್ನು ಹೇಳಿರಲಿಲ್ಲ. ಈ ಹಿನ್ನಲೆ ಲಲಿತಾ ಕುಟುಂಬಸ್ಥರು ಏಪ್ರಿಲ್ 4 ರಂದು ಬೇರೆ ಯುವಕನ ಜೊತೆಗೆ ಅದ್ದೂರಿಯಾಗಿ ಮದುವೆ ಮಾಡಿದ್ದಾರೆ. ನಾಲ್ಕೈದು ದಿನ ಗಂಡನ ಮನೆಯಲ್ಲಿದ್ದು, ತವರೂ ಮನೆಗೆ ಬಂದಿದ್ದ ಲಲಿತಾ, ನಿನ್ನೆ…

Read More

ಮೈಸೂರು : ಮೈಸೂರು ಕೊಡಗು ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಎರಡು ಬಾರಿ ಸಂಸದ ರಾಗಿದ್ದರು ಆದರೆ ಈ ಬಾರಿ ಅವರು ಸೋಲುತ್ತಾರೆ ಎಂಬ ಮಾಹಿತಿ ಬಂದಮೇಲೆ ಅವರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ ಎಂದು ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. https://kannadanewsnow.com/kannada/update-rs-1-40-crore-cash-found-in-car-in-jayanagar-bengaluru-officials/ ಮೈಸೂರಿನಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಯಡಿಯೂರಪ್ಪ, ಬೊಮ್ಮಾಯಿ, ಪ್ರತಾಪ್ ಸಿಂಹ ಸಾಧನೆ ಶೂನ್ಯ. ಮೈಸೂರು ಕೊಡಗು ಕ್ಷೇತ್ರದಿಂದ ಪ್ರತಾಪ್ ಸಿಂಹ ಎರಡು ಬಾರಿ ಸಂಸದರಾಗಿದ್ದರು.ರಾಜ್ಯಕ್ಕೆ ಆದ ಅನ್ಯಾಯದ ವಿರುದ್ಧ ಬಿಜೆಪಿ ಸಂಸದರು ಪ್ರಶ್ನೆ ಮಾಡಲಿಲ್ಲ. ಪ್ರತಾಪ್ ಸಿಂಹನನ್ನು ಬದಲಿಸಿ ಬೇರೆಯವರಿಗೆ ಬಿಜೆಪಿ ಟಿಕೆಟ್ ಕೊಟ್ಟಿದ್ದಾರೆ ಸೋಲುತ್ತಾರೆ ಎನ್ನುವ ಮಾಹಿತಿಯ ಮೇರೆಗೆ ಪ್ರತಾಪ್ ಸಿಂಹಗೆ ಟಿಕೆಟ್ ಕೊಟ್ಟಿಲ್ಲ ಎಂದರು. https://kannadanewsnow.com/kannada/bjp-and-aimim-are-working-hand-in-hand-congress-leader-digvijaya-singh/ ನಾನು ಮಾಡಿದ್ದನ್ನು ಬಿಜೆಪಿ ತಾವು ಮಾಡಿದ್ದೇವೆ ಎಂದು ಹೇಳಿಕೊಂಡರು.ಬಿಜೆಪಿಯವರು ರಾಜ್ಯದಲ್ಲಿ ಹಿಂಬಾಗಿಲಿನಿಂದ ಬಂದು ಅಧಿಕಾರ ಮಾಡಿದರು. ಮೂರು ವರ್ಷ 10 ತಿಂಗಳ ಅವಧಿಯಲ್ಲಿ ಇಬ್ಬರು ಮುಖ್ಯಮಂತ್ರಿಗಳಾದರು. ಬಿಜೆಪಿಯವರಿಗೆ ಸುಭದ್ರ ಸರ್ಕಾರ ಕೊಡಲು ಸಾಧ್ಯವಾಗಲಿಲ್ಲ.…

Read More