Author: kannadanewsnow05

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಐಪಿಎಲ್ (IPL) ಪಂದ್ಯಾವಳಿಗಳನ್ನು ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆ ಐಪಿಎಲ್ ಪ್ರಿಯರಿಗಾಗಿ ಮೆಟ್ರೋ ಅವಧಿ ವಿಸ್ತರಣೆ ಮಾಡಿ ಬಿಎಂಆರ್​ಸಿಎಲ್​ ಆದೇಶ ಹೊರಡಿಸಿದೆ. https://kannadanewsnow.com/kannada/breaking-another-war-in-the-world-iran-likely-to-attack-israel-in-next-48-hours-report/ ಹೌದು ಕ್ರಿಕೆಟ್ ನೋಡಲು ಬರುವ ಕ್ರೀಡಾ ಪ್ರೇಮಿಗಳಿಗೆ ಬಿಎಂಆರ್‌ಸಿಎಲ್ ಗುಡ್ ನ್ಯೂಸ್ ನೀಡಿದೆ. ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಯುವ ವೇಳೆ ಮಧ್ಯರಾತ್ರಿ 11.30 ರವರೆಗೆ ಮೆಟ್ರೋ ಸೇವೆ ವಿಸ್ತರಿಸಲು ನಿರ್ಧರಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್ ಹಿನ್ನೆಲೆಯಲ್ಲಿ ಮೆಟ್ರೋ ಅವಧಿ ವಿಸ್ತರಣೆ ಮಾಡಿ ಬಿಎಂಆರ್ ಸಿಎಲ್ ಆದೇಶ ಹೊರಡಿಸಿದೆ. https://kannadanewsnow.com/kannada/breaking-cuet-pg-result-to-be-declared-tonight-ugc-chairman-jagadish-kumar/ ಈ ಮೂಲಕ ಐಪಿಎಲ್ ಮ್ಯಾಚ್ ವೇಳೆ ಮೆಟ್ರೋ ಸಂಚಾರದ ಅವಧಿಯನ್ನು ಮಧ್ಯರಾತ್ರಿವರೆಗೂ ವಿಸ್ತರಿಸಿದೆ. ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿಗಳು ನಡೆಯಲಿವೆ. ಈ ಸಮಯದಲ್ಲಿ ಮೆಟ್ರೋ ಕೂಡಾ ಮಧ್ಯರಾತ್ರಿವರೆಗೆ ಸಂಚಾರ ನಡೆಸಲಿವೆ. ಜೊತೆಗೆ ಮೆಟ್ರೋ ನಿಲ್ದಾಣಗಳಲ್ಲಿ ರಿಟರ್ನ್ ಪೇಪರ್…

Read More

ಮೈಸೂರು : ದೇಶಭಕ್ತರು ಅಂತ ಹೇಳಿಕೊಳ್ಳುವ ಹಕ್ಕು ಬಿಜೆಪಿಗರಿಗೆ ಇಲ್ಲ. ದೇಶಭಕ್ತರು ಅಂತ ಹೇಳಿಕೊಳ್ಳುವ ಹಕ್ಕು ಇರುವುದು ಕಾಂಗ್ರೆಸ್ ಗೆ ಮಾತ್ರ ಬಿಜೆಪಿಗರು ಸ್ವತಂತ್ರ ಹೋರಾಟದಲ್ಲಿ ಭಾಗಿಯಾಗಿದ್ದಾರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://kannadanewsnow.com/kannada/lok-sabha-elections-2024-which-lok-sabha-elected-the-maximum-number-of-muslim-mps/ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಳಲೇ ಬಳಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು,ದೇಶಭಕ್ತರು ಅಂತ ಹೇಳಿಕೊಳ್ಳುವ ಹಕ್ಕು ಬಿಜೆಪಿ ಅವರಿಗೆ ಇಲ್ಲ.ದೇಶಭಕ್ತರು ಅಂತ ಹೇಳಿಕೊಳ್ಳುವ ಹಕ್ಕು ಇರುವುದು ಕಾಂಗ್ರೆಸ್ ಗೆ ಮಾತ್ರ ಬಿಜೆಪಿಗರು ಸ್ವತಂತ್ರ ಹೋರಾಟದಲ್ಲಿ ಭಾಗಿಯಾಗಿದ್ದಾರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು. https://kannadanewsnow.com/kannada/time-is-not-far-away-for-assembly-elections-says-pm-modi/ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್. ನರೇಂದ್ರ ಮೋದಿ ಅಡ್ವಾಣಿ ಸ್ವತಂತ್ರ ಹೋರಾಟದಲ್ಲಿ ಭಾಗಿಯಾಗಿದ್ರಾ? 1926 ರಲ್ಲಿ ಆರ್ ಎಸ್ ಎಸ್ ಸ್ಥಾಪನೆಯಾಯಿತು.ಬಳಿಕ ಜನಸಂಘವೇ ಬಿಜೆಪಿ ಆಯ್ತು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದೆ, ದೇಶಭಕ್ತರು ಅಂದುಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಜೆಡಿಎಸ್ ಇಂದ ದೇಶಭಕ್ತಿಯ ಬಗ್ಗೆ ನಾವು ಕಲಿಯಬೇಕಾ? ಬಿಜೆಪಿ ಹಾಗು…

Read More

ಬೆಂಗಳೂರು : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪಶ್ವಮಂಗಳದಲ್ಲಿ ಅಧಿಕಾರಿಗಳ ತಂಡ ಇಬ್ಬರು ಪ್ರಮುಖ ಶಂಕಿತರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಶಕ್ಕೆ ಪಡೆದಿದೆ. ನಂತರ ಮೆಡಿಕಲ್ ಟೆಸ್ಟ್ ಬಳಿಕ ವಿಶೇಷ ಕೋಟೆಗೆ ಆರೋಪಿಗಳನ್ನು ಹಾಜರುಪಡಿಸಿತು. ಈ ವೇಳೆ 3 ದಿನ ಟ್ರಾನ್ಸೆಟ್ ಕಸ್ಟಡಿಗೆ ನೀಡಿ ಕೊಲ್ಕತ್ತಾದ ಎನ್ಐಎ ಕೋರ್ಟ್ ಆದೇಶ ಹೊರಡಿಸಿದೆ ಹೌದು ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ಮುಸವಿರ್ ಹಾಗೂ ಅಬ್ದುಲ್ ಮತೀನ್ ಗೆ ಮೂರು ದಿನ ಟ್ರಾನ್ಸಿಟ್ ಕಸ್ಟಡಿಗೆ ನೀಡಿ ಕೊಲ್ಕತ್ತಾ NIA ಕೋರ್ಟ್ ಆದೇಶ ನೀಡಿದೆ. ಮೂರು ದಿನಗಳಲ್ಲಿ ಸಂಬಂಧಪಟ್ಟ ಕೋರ್ಟಿಗೆ ಹಾಜರುಪಡಿಸಲು ಅವಕಾಶ ನೀಡಿದ್ದು, ಬಂಧಿಸಿದ 24 ಗಂಟೆಗಳಲ್ಲಿ ಹಾಜರುಪಡಿಸಬೇಕು ಎಂದು ಸೂಚಿಸಿದೆ. ಅಲ್ಲದೆ ಬೆಂಗಳೂರಿನ ಕೋರ್ಟಿಗೆ ಹಾಜರುಪಡಿಸಲು ಕಾಲಾವಕಾಶ ಬೇಕಾದ ಹಿನ್ನೆಲೆಯಲ್ಲಿ ಮೂರು ದಿನ ಟ್ರಾನ್ಸಿಟ್ ಸ್ಟಡಿಗೆ ಕೊಲ್ಕತ್ತಾ ನೀಡಿದೆ ಎಂದು ತಿಳಿದುಬಂದಿದೆ. ಕೊಲ್ಕತ್ತಾ ಕೋರ್ಟಿನಿಂದ ಎನ್ಐಎ ಟ್ರಾನ್ಸಿಟ್ ಕಸ್ಟಡಿಗೆ ಪಡೆದ NIA ಇಂದು ಬೆಳಿಗ್ಗೆ ಕೊಲ್ಕತ್ತಾದ…

Read More

ಬೆಳಗಾವಿ : ಲೋಕಸಭೆ ಚುನಾವಣೆ ಹೊತ್ತಲ್ಲೇ ಎಂಎಲ್ಸಿ ಬಿಜೆಪಿ ಹರಿಪ್ರಸಾದ್ ಅವರು ಸ್ಪೋಟಕ ಹೇಳಿಕೆಯ ನೀಡಿದ್ದು ಲೋಕಸಭೆ ಚುನಾವಣೆಯಲ್ಲಿ ನಾನು ಸ್ಟಾರ್ ಕ್ಯಾಂಪೇನರ್ ಇದಿನಿ ನನ್ನ ಯಾರು ಉಪಯೋಗಿಸಿಕೊಳ್ಳಲು ಆಗುವುದಿಲ್ಲ ಆದರೆ ಕಾಂಗ್ರೆಸ್ ಪಕ್ಷಕ್ಕೆ ನನ್ನ ಉಪಯೋಗವಿದೆ ಹಾಗಾಗಿ ಬೆಳಗಾವಿಯಲ್ಲಿ ಬಂದು ಪೆನ್ಡ್ರೈವ್ ಬಿಡುಗಡೆ ಮಾಡುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯಲ್ಲಿ ಸಮುದಾಯದ ಸಮಾವೇಶ ಒಂದರಲ್ಲಿ ಮಾತನಾಡಿದ ಅವರು ನಾನು ಸ್ಟಾರ್ ಕ್ಯಾಂಪೇನರ್ ನನ್ನನ್ನು ಉಪಯೋಗಿಸಿಕೊಳ್ಳಲು ಆಗುವುದಿಲ್ಲ. ಏನೆ ಭಿನ್ನಾಭಿಪ್ರಾಯವಿದರೂ ಪೆನ್ ಡ್ರೈವ್ನಲ್ಲಿಟ್ಟು ಆಮೇಲೆ ಹೇಳುತ್ತೇನೆ. ಪಕ್ಷ ನನ್ನನ್ನು ಬಳೆಸಿಕೊಳ್ಳಲಿ ಆದರೆ ಬೇರೆಯವರು ಬಳಸಿಕೊಳ್ಳಲು ಬಿಡಲ್ಲ ಎಂದು ತಿಳಿಸಿದರು.ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಿಲ್ಲ. ದಿಲ್ಲಿಯಿಂದ ರಾಜಕಾರಣ ಮಾಡಿದ್ದೇನೆ. ಕಾಂಗ್ರೆಸ್ ಗೆ ಸಾಕಷ್ಟು ದುಡಿದಿದ್ದೇನೆ ನಾನು ಬೆಳೆಸಿದವರು ಬರಿ ಸಚಿವರಲ್ಲ ಇನ್ನು ಏನೇನೋ ಆಗಿದ್ದಾರೆ ಎಲ್ಲವನ್ನು ಇಟ್ಟಿದ್ದೇನೆ ಎಂದು ಬಿಕೆ ಹರಿಪ್ರಸಾದ್ ಹೊಸ ಬಾಂಬ್ ಸಿಡಿಸಿದ್ದಾರೆ. ಚುನಾವಣೆ ಆದಮೇಲೆ ಬೆಳಗಾವಿಯಲ್ಲಿ ಪೆನ್ ಡ್ರೈವ್ ಬಿಡುತ್ತೇನೆ.ರಾಜಕಾರಣದಲ್ಲಿ ಹಲವು ಮುಖವಾಡಗಳನ್ನು ನೋಡಬೇಕಾಗುತ್ತದೆ. ನನ್ನ…

Read More

ಉಡುಪಿ : ರಂಜಾನ್ ಹಬ್ಬದಂದು ಉಡುಪಿಯಲ್ಲಿ ಹೃದಯ ವಿದ್ರಾವಕ ಘಟನೆ ಯೊಂದು ನಡೆದಿದ್ದು, ಉಡುಪಿ ಜಿಲ್ಲೆಯ ಕುಂದಾಪುರದ ಹೆಂಗವಳ್ಳಿ ಸಮೀಪದ ರೆಸಾರ್ಟೊಂದರ ವಾಟರ್‌ ಪಾರ್ಕ್‌ನಲ್ಲಿರುವ ಈಜುಕೊಳದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟ ಘಟನೆ ನಿನ್ನೆ ಸಂಜೆ ನಡೆದಿದೆ. ಮೃತ ಬಾಲಕನನ್ನು ಉಡುಪಿ ಹೂಡೆಯ ಮುಹಮ್ಮದ್ ಅರೀಝ್(10) ಎಂದು ಗುರುತಿಸಲಾಗಿದೆ. ಈತ ಹೂಡೆಯ ದಾರುಸ್ಸಲಾಮ್ ಇಂಗ್ಲಿಷ್ ಮೀಡಿಯಂ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿಯಾಗಿದ್ದ. ಹಬ್ಬದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರೊಂದಿಗೆ ವಾಟ‌ರ್ ಪಾರ್ಕ್‌ಗೆ ತೆರಳಿದ್ದ ಅರೀಝ್, ಆಟವಾಡುತ್ತಿರುವಾಗ ಅಕಸ್ಮಿಕವಾಗಿ ಈಜು ಕೊಳದ ನೀರಿಗೆ ಬಿದ್ದು ತೀವ್ರ ಅಸ್ವಸ್ಥಗೊಂಡಿದ್ದ. ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.ಬಾಲಕನ ಸಾವಿಗೆ ರೆಸಾರ್ಟ್ ನವರ ನಿರ್ಲಕ್ಷ್ಯವೇ ಕಾರಣ ಎಂದು ದೂರಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Read More

ಕಲಬುರ್ಗಿ : ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ರಾಧಾಕೃಷ್ಣಗೆ ವೋಟ್ ಕೊಟ್ಟು ನೋಡಿ ಐದು ವರ್ಷಗಳಲ್ಲಿ ಕಲಬುರ್ಗಿಯಲ್ಲಿ ಏನು ಬದಲಾವಣೆ ಆಗುತ್ತೆ ನೀವೇ ನೋಡಿ. ನಾನು ಇನ್ನೂ ಸತ್ತಿಲ್ಲ ಜನರ ಸೇವೆ ಮಾಡಲು ಬದ್ಧನಾಗಿದ್ದೇನೆ. ಎಂದು ಭಾಷಣದ ವೇಳೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾವುಕರಾದ ಘಟನೆ ಜರುಗಿತು. ಕಲ್ಬುರ್ಗಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನ 25 ಗ್ಯಾರಂಟಿಗಳಿವೆ ಎಲ್ಲವನ್ನು ಈಡೇರಿಸುತ್ತೇವೆ. ಕಲ್ಬುರ್ಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದರು ಎಲ್ಲೇ ಕೇಳಿದರೂ ನಾನು ಒಳ್ಳೆಯ ಕೆಲಸ ಮಾಡಿದ್ದೇನೆ ಎಂದು ಹೇಳ್ತೀರಾ ಆದರೆ ಮತಕಟ್ಟೆಗೆ ಹೋದಾಗ ನಿಮಗೆ ಏನೂ ಅನಿಸುತ್ತೋ ಗೊತ್ತಿಲ್ಲ ಆದರೆ ನಮ್ಮನ್ನೇ ಮರೆತು ಬಿಡ್ತೀರಾ ಎಂದು ಮಲ್ಲಿಕಾರ್ಜುನ ಖರ್ಗೆ ಬೇಸರ ವ್ಯಕ್ತಪಡಿಸಿದರು. ನನ್ನ ಗುರಿ ನಿಜವಾಗಿಯೂ ಕಲ್ಯಾಣ ಕರ್ನಾಟಕ ಕಲ್ಯಾಣ ಕರ್ನಾಟಕ ಭಾಗಕ್ಕೆ 371 ಜೆ ಸ್ಥಾನಮಾನ ತಂದು ಕೊಟ್ಟಿದ್ದೇನೆ. ಈ ಮೂಲಕ ಸಂವಿಧಾನದ ಪುಸ್ತಕದಲ್ಲಿ ಕಲಬುರ್ಗಿ ಹೆಸರನ್ನು ಸೇರಿಸಿದ್ದೇನೆ. ಸೆಂಟ್ರಲ್ ವಿಶ್ವವಿದ್ಯಾಲಯ ಇಎಸ್ಐ…

Read More

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಪಶ್ಚಿಮ ಬಂಗಾಳದಲ್ಲಿ ಅಲ್ಲಿ ಮುಸಾವಿರ್ ಹಾಗೂ ಮತ್ತಿನ್ ಎನ್ನುವ ಇಬ್ಬರು ಉಗ್ರರನ್ನು ಬಂದಿಸಿದ್ದು ಇದೀಗ ಮೆಡಿಕಲ್ ಟೆಸ್ಟ್ ಬಳಿಕ ವಿಶೇಷ ನ್ಯಾಯಾಲಯಕ್ಕೆ ಶಂಕಿತರನ್ನ ಅಧಿಕಾರಿಗಳು ಹಾಜರುಪಡಿಸಿದ್ದಾರೆ. ಈ ಕುರಿತಂತೆ ಬೆಂಗಳೂರಿನಲ್ಲಿ ಗ್ರಹ ಇಲಾಖೆ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿಗಳನ್ನು ನಿನ್ನೆ ಪಶ್ಚಿಮ ಬಂಗಾಳದಲ್ಲಿ ಎನ್ಐಎ ಅಧಿಕಾರಿಗಳು ದಿಗ ಎಂಬ ಊರಿನ ಹೋಟೆಲ್ ನಲ್ಲಿ ಇವರನ್ನು ಬಂಧಿಸಲಾಗಿದೆ. ಶಂಕಿತ ಉಗ್ರ ಮುಸಾವಿರ್ ಜೊತೆ ಮತೀನ್ ತಾಹ ಎನ್ನುವವರನ್ನ ಅರೆಸ್ಟ್ ಮಾಡಿದ್ದಾರೆ. ನಿನ್ನೆ ರಾತ್ರಿ ಎನ್ಐಎ ಅವರು ಅರೆಸ್ಟ್ ಮಾಡಿದ್ದಾರೆ. ಅಲ್ಲಿನ ಪ್ರಕ್ರಿಯೆ ಮುಗಿದ ಬಳಿಕ ಇಂದು ಸಂಜೆ ಪಶ್ಚಿಮ ಬಂಗಾಳದಿಂದ ಬೆಂಗಳೂರಿಗೆ ಕರೆತರುತ್ತಾರೆ ನಂತರ ಪೊಲೀಸರಿಗೆ ಹ್ಯಾಂಡಲ್ ಮಾಡಿ ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.

Read More

ಬೀದರ್ : ಬಹಿರ್ದೆಸೆಗೆ ಹೋಗಿದ್ದ ಮಹಿಳೆಯ ಮೇಲೆ ಯುವಕ ನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಬೀದರ್ ತಾಲೂಕಿನ ಜನವಾಡ ಎಂಬ ಗ್ರಾಮದಲ್ಲಿ ನಡೆದಿದೆ.ಈ ಹಿನ್ನೆಲೆಯಲ್ಲಿ ಯುವಕನ ವಿರುದ್ಧ ಕೊಲೆ ಯತ್ನ ಹಾಗು ಅತ್ಯಾಚಾರ ಕೇಸ್ ದಾಖಲಾಗಿದೆ. ವಿವಾಹಿತ ಮಹಿಳೆಯ ಮೇಲೆ ಯುವಕನಿಂದ ಅತ್ಯಾಚಾರ ನಡೆಸಿರುವ.ಆರೋಪ ಕೇಳಿಬಂದಿದೆ. ಬೀದರ ತಾಲೂಕಿನ ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಬಹಿರ್ದೆಸೆಗೆ ತೆರಳಿದ ಮಹಿಳೆಯ ಮೇಲೆ ಯುವಕ ಅತ್ಯಾಚಾರ ಎಂದು ಆರೋಪ ಕೇಳಿ ಬಂದಿದೆ. ಆರೋಪಿ ಯುವಕನ ವಿರುದ್ಧ ಕೊಲೆ ಯತ್ನ ಹಾಗೂ ಅತ್ಯಾಚಾರ ಕೇಸ್ ದಾಖಲಾಗಿದೆ ಬೀದರ್ ನ ಬ್ರಿಮ್ಸ್ ಆಸ್ಮತಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಇದೀಗ ಪೊಲೀಸರು ಆರೋಪಿ ಯುವಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ ಅಕ್ರಮವಾಗಿ ಹಣ ಮಧ್ಯ ಚಿನ್ನ ಸಾಗಾಟ ನಡೆಸುತ್ತಿದ್ದು ಅಂತವರ ಮೇಲೆ ಪೊಲೀಸರು ಅಕನಿಟ್ಟಿದ್ದು ಇದೀಗ ರಾಮನಗರ ಹಾಗೂ ದಾವಣಗೆರೆಯಲ್ಲಿ ಒಟ್ಟು 22 ಕೋಟಿ ರೂಪಾಯಿ ಮೌಲ್ಯದ ಚಿನ್ನ ಹಾಗೂ ವಜ್ರವನ್ನು ಜಪ್ತಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ರಾಮನಗರ ತಾಲೂಕಿನ ಬಿಡದಿ ಪೊಲೀಸರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ವಾಹನವನ್ನು ಬಿಡದಿ ಬಳಿಯ ಹೆಜ್ಜಾಲ‌ ಟೋಲ್ ಬಳಿ ಪೊಲೀಸರು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ. ಅಲ್ಲದೆ ದಾವಣಗೆರೆಯ ಲೋಕಿಕೆರೆ ಚೆಕ್​ಪೋಸ್ಟ್ ಮೂಲಕ ದಾಖಲೆ ಇಲ್ಲದೆ ಸಾಗಿಸಲು ಯತ್ನಿಸಿದ 12.50 ಕೋಟಿ ರೂ. ಮೌಲ್ಯದ ಚಿನ್ನ, ವಜ್ರವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚುನಾವಣಾ ಅಧಿಕಾರಿ ಲೋಕೇಶ್ ನೇತೃತ್ವದಲ್ಲಿ ತಪಾಸಣೆ ನಡೆಸಲಾಗಿದೆ. ಈ ಚಿನ್ನ ಮತ್ತು ವಜ್ರವನ್ನು ವಿವಿಧ ಆಭರಣ ಅಂಗಡಿಗಳಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿಬಂದಿದೆ.…

Read More

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಶಂಕಿತರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಶಕ್ಕೆ ಪಡೆದಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಶಂಕಿತರನ್ನು ಪಶ್ಚಿಮ ಬಂಗಾಳದಿಂದ ಬಂಧಿಸಲಾಗಿದೆ ಎಂದು ಅದು ಹೇಳಿದೆ. ಈ ವೇಳೆ ಸಂಗೀತ ಉಗ್ರ 1,000 ಹಾಗೂ ವತಿಯಿಂದ ನನ್ನು ಮೆಡಿಕಲ್ ಟೆಸ್ಟ್ ಬಳಿಕ ವಿಶೇಷ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಲಾಗಿದೆ ಅಧಿಕಾರಿಗಳು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಹೆಚ್ಚಿನ ವಿಚಾರಣೆಗೆ ಇಬ್ಬರನ್ನು ವಶಕ್ಕೆ ನೀಡುವಂತೆ ಎನ್ಐಎ ಮನವಿ ಮಾಡಿದೆ ಪಶ್ಚಿಮ ಬಂಗಾಳದಲ್ಲಿ ಎನ್ಐಎ ಇಬ್ಬರು ಉಗ್ರರನ್ನು ಬಂಧಿಸಿತ್ತು. ವೇದಿಕೆಯ ಪರೀಕ್ಷೆಯ ನಂತರ ಈ ಇಬ್ಬರನ್ನು ಅಧಿಕಾರಿಗಳು ಬೆಂಗಳೂರಿಗೆ ಕರೆತರಲಿದ್ದಾರೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ, ಗುಪ್ತಚರ ಬ್ಯೂರೋ (ಐಬಿ) ನೀಡಿದ ಮಾಹಿತಿಯ ಮೇರೆಗೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಭಯಾನಕ ಘಟನೆಯ ಹಿಂದಿನ ಇಬ್ಬರು ಮಾಸ್ಟರ್ ಮೈಂಡ್ಗಳಾದ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಅಬ್ದುಲ್ ಮತೀನ್ ತಾಹಾ ಅವರನ್ನು ಭಯೋತ್ಪಾದನಾ ವಿರೋಧಿ ಸಂಸ್ಥೆ ಪಶ್ಚಿಮ…

Read More