Author: kannadanewsnow05

ಬೆಂಗಳೂರು: ಇತ್ತೀಚಿಗೆ ಕರ್ನಾಟಕ ಲೋಕಸೇವಾ ಆಯೋಗದ (KPSC) ವಿಳಂಬ ನೀತಿಯನ್ನು ವಿರೋಧಿಸಿ ಅನೇಕ ಅಭ್ಯರ್ಥಿಗಳು ಕಛೇರಿ ಎದುರುಗಡೆ ಮಡಕೆ ಇಟ್ಟು ಪ್ರತಿಭಟನೆ ನಡೆಸಿದ್ದರು.ಈ ವೇಳೆ ವಿದ್ಯಾರ್ಥಿ ಮುಖಂಡ ಕಾಂತಕುಮಾರ್ ಅನ್ನು ಪೊಲೀಸರು ಬಂಧಿಸಿದಕ್ಕೆ ಇದೀಗ ಅಭ್ಯರ್ಥಿಗಳು ಕಿಡಿ ಕಾರಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗದ ವಿಳಂಬ ನೀತಿ ವಿರುದ್ಧ ಕಚೇರಿ ಎದುರು ಮಡಿಕೆ ಇಟ್ಟು ಪ್ರತಿಭಟನೆ ನಡೆಸಿದ ವಿದ್ಯಾರ್ಥಿ ಮುಖಂಡ ಕಾಂತಕುಮಾ‌ರ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿರುವ ಪೊಲೀಸ್‌ ಕ್ರಮಕ್ಕೆ ಅಭ್ಯರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾಂತಕುಮಾ‌ರ್ ರನ್ನು ಎಳೆದುಕೊಂಡು ಹೋಗಿ ಜಾಮೀನು ರಹಿತ ಪ್ರಕರಣ ದಾಖಲಿಸಿರುವ ವಿಧಾನಸೌಧ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಜಾಮೀನು ರಹಿತ ಸೆಕ್ಷೆನ್‌ಗಳ ಅಡಿ ಎಫ್‌ಐಆರ್‌ ದಾಖಲಿಸಿರುವ ಪೊಲೀಸರ ಕ್ರಮಕ್ಕೆ ಜಾಲತಾಣಗಳಲ್ಲಿ ಆಕಾಂಕ್ಷಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಎಸ್‌ಸಿ ಕಾಲಮಿತಿಯಲ್ಲಿ ಕೆಲಸ ಮಾಡಿದ್ದರೆ ಪ್ರತಿಭಟನೆ ಮಾಡುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಆಕ್ಷಾಂಕ್ಷಿಗಳು ಬೇಸರ ವ್ಯಕ್ತಪಡಿಸಿದ್ದಾರೆ.ಅಲ್ಲದೆ ಜಾಮೀನು ರಹಿತ ಸೆಕ್ಷೆನ್‌ಗಳ ಅಡಿ…

Read More

ಬೆಂಗಳೂರು : ಸರ್ಕಾರಿ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನು ನೀಡುತ್ತಿದ್ದೂ, ಜಾಗತಿಕ ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಪದಕ ಸಾಧನೆ ಮಾಡಿದ ಕರ್ನಾಟಕದ ಕ್ರೀಡಾಪಟುಗಳಿಂದ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ ಎಂದು ಹೇಳಲಾಗುತ್ತಿದೆ. ಒಲಿಂಪಿಕ್ಸ್‌, ಪ್ಯಾರಾ ಲಿಂಪಿಕ್ಸ್, ಏಷ್ಯನ್ ಗೇಮ್ಸ್, ಪ್ಯಾರಾ ಏಷ್ಯನ್ ಗೇಮ್, ಕಾಮನ್‌ವೆಲ್ತ್ ಗೇಮ್ಸ್‌ ಗಳಲ್ಲಿ ಪದಕ ಗೆದ್ದ ಕ್ರೀಡಾಪಟುಗಳು ಅರ್ಜಿ ಸಲ್ಲಿಸ ಬಹುದಾಗಿದೆ.ಅರ್ಜಿ ನಮೂನೆಯನ್ನು https://dyes.karnataka.gov.in ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದ್ದು, ಫೆ.9ರ ಸಂಜೆ 5 ಗಂಟೆಯ ಒಳಗಾಗಿ ಪೂರಕ ದಾಖಲೆ ಗಳೊಂದಿಗೆ ಕ್ರೀಡಾ ಇಲಾಖೆ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ ಒಲಿಂಪಿಕ್ಸ್ ಹಾಗೂ ಪ್ಯಾರಾ ಒಲಿಂಪಿಕ್ಸ್‌ ಸಂಸ್ಥೆಗಳಿಂದ ಅರ್ಹ ಸಾಧಕರ ಇತ್ತೀಚೆಗಷ್ಟೇ ಕ್ರೀಡಾ ಇಲಾಖೆಯು ಪಟ್ಟಿ ಸಲ್ಲಿಸುವಂತೆ ಸೂಚಿಸಿತ್ತು.ಇದೀಗ ಸರ್ಕಾರವು ರಾಜ್ಯದಲ್ಲಿ ವಿವಿಧ ಕ್ರೀಡಾಕೂಟಗಳಲ್ಲಿ ಪದಕ ಸಾಧನೆ ಮಾಡಿದ ಕರ್ನಾಟಕದ ಕ್ರೀಡಾಪಟುಗಳಿಂದ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

Read More

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಬಗ್ಗೆ ನಿರ್ಧಾರ ಮಾಡಿಲ್ಲ. ಗಾಳಿ ಸುದ್ದಿಗಳ ಬಗ್ಗೆ ನಾನು ಮಾತನಾಡಲ್ಲ. ಮೋದಿ ಅವರು ಏನಾದರೂ ಹೇಳಿದರೇ, ಅಗ ನಾವೆಲ್ಲಾ ಕುಳಿತು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ.ಆದರೆ ನಾನು ಈ ಸಲ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಇನ್ನೂ ಎರಡು ವರ್ಷಗಳ ಕಾಲ ರಾಜ್ಯಸಭಾ ಸದಸ್ಯ ಅವಧಿ ಇದೆ. ಎಂದು ತಿಳಿಸಿದರು. ಬೆಂಗಳೂರಿನ ಜೆಡಿಎಸ್​​ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ನಾನು ಈ ಸಲ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಇನ್ನೂ ಎರಡು ವರ್ಷಗಳ ಕಾಲ ರಾಜ್ಯಸಭಾ ಸದಸ್ಯ ಅವಧಿ ಇದೆ. ನನಗೆ 91 ವರ್ಷ ವಯಸ್ಸಾಗಿದೆ. ಜ್ಞಾಪಕ ಶಕ್ತಿ ಇದೆ, ಓಡಾಡಲು ಕಷ್ಟವಾಗುತ್ತದೆ. ಆದರೂ‌ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಎಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಹೇಳಿದರು. ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅಥವಾ ಡಾ.ಮಂಜುನಾಥ್ ಯಾರು ಸ್ಪರ್ಧೆ ಮಾಡುತ್ತಾರೆ ಎಂಬ…

Read More

ಬೆಂಗಳೂರು : ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನಲ್ಲಿ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ನಾಳೆ ಶಾಂತರಸ್ತೆಯನ್ನು ಬಿಜೆಪಿ ನಿಯೋಗ ಭೇಟಿ ಮಾಡಲಿದೆ ಎಂದು ತಿಳಿಸಿದರು. ಕಳೆದ ಕೆಲವು ದಿನಗಳ ಹಿಂದೆ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಈ ಪ್ರಕರಣವನ್ನು ಪೊಲೀಸರು ಮುಖ್ಯ ಹಾಕುತ್ತಿದ್ದಾರೆ ಎಂದು ಆರೋಪಿಸಿದರು. ಯುವತಿಯನ್ನು ಥಳಿಸಿ ಯುವಕರು ಗ್ಯಾಂಗ್ ರೇಪ್ ಮಾಡಿದ್ದಾರೆ. ಪೊಲೀಸರು ಪ್ರಕರಣ ಮುಚ್ಚುಡುವ ಪ್ರಯತ್ನ ಮಾಡುತ್ತಿದ್ದಾರೆ.ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆರೋಪಿಸಿದರು. ನಾನು ಕರೆ ಮಾಡಿ ಕೇಳಿದರೂ ಕೂಡ ಮೊಂಡುವಾದ ಮಾಡುತ್ತಾರೆ. ನನ್ನ ಜೊತೆಗೆ ಪೊಲೀಸರು ಮೊಂಡುವದ ಮಾಡಿದರು ಎಂದು ಆರೋಪಿಸಿದರು. ಗ್ಯಾಂಗ್ ರೇಪ್ ಆದರು ಎಫ್ಐಆರ್ ದಾಖಲು ಮಾಡಿಲ್ಲ ಬೇರೆ ಕೋಮಿನವರು ಆಗಿದ್ರೆ ಒಳಗೆ ಹಾಕಿ ವಿಚಾರಣೆ…

Read More

ಮಂಡ್ಯ : ನಟ ದರ್ಶನ್ ನಟಿಸಿರುವ ಕಾಟೇರ ಚಲನಚಿತ್ರವು ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಒರಾಯನ್ ಮಾಲ್ ಎದುರುಗಡೆ ಇರುವ ಜೆಟ್ ಲಾಗ್ ಪಬ್ನಲ್ಲಿ ಅವರಿಗೂ ಮೇರಿ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಶಾಸಕ ರವಿ ಗಾಣಿಗ ಪ್ರತಿಕ್ರಿಯೆ ನೀಡಿದ್ದು ಸ್ಟಾರ್ ನಟರಿಗೆ ಪೊಲೀಸರು ನೋಟಿಸ್ ನೀಡಿದ್ದರಿಂದ ಅವರೇ ತಪ್ಪಿತಸ್ಥರಾಗಿದ್ದಾರೆ ಎಂದು ಆರೋಪಿಸಿದರು. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಬ್ನಲ್ಲಿ ರಾತ್ರಿ ಒಂದು ಗಂಟೆವರೆಗೆ ಮಾತ್ರ ಅವಕಾಶವಿದೆ ಆದರೆ ಪೊಲೀಸರು 3:00 ಗಂಟೆಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾದರೆ 3 ಗಂಟೆವರೆಗೂ ಅನುಮತಿ ಕೊಟ್ಟಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ. ರೋಲ್ ಕಾಲ್ ಮಾಡಿ ಪಬ್ಬನ್ನು ಓಪನ್ ಮಾಡಲು ಬಿಟ್ಟಿದ್ದಾರಾ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ಹಾಗೂ ಡಿಸಿಪಿ ಇದಕ್ಕೆ ಉತ್ತರ ಕೊಡಬೇಕು ದರ್ಶನ್ ಡಾಲಿ ರಾಕ್ಲೈನ್ ವೆಂಕಟೇಶ್ ಸೇರಿದಂತೆ ಸ್ಟಾರ್ ನಟರನ್ನು ಪೊಲೀಸ್ ಠಾಣೆಗೆ ಕರೆಸಿದ್ದು ತಪ್ಪಾಗಿದ್ದು ಈ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರು ಎಂದು…

Read More

ಮೈಸೂರು : ಲೋಕಸಭೆ ಚುನಾವಣೆಯಲ್ಲಿ ಯತಿಂದ್ರ ಎದುರಾಳಿಯಾದರೆ ಒಳ್ಳೆಯದು ಎಂದಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಯತೀಂದ್ರ ಸ್ಪರ್ಧೆ ಮಾಡಿದರೆ ಸಿಎಂ ಪುತ್ರ – ಪತ್ರಕರ್ತನ ನಡುವೆ ಫೈಟ್ ನಡೆಯುತ್ತದೆ. ಯಾವತ್ತೂ ಎದುರಾಳಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಎದುರು ಯಾವ ಎದುರಾಳಿಯ ಹೆಸರು ಕೂಡ ನಡೆಯುವುದಿಲ್ಲ ಎಂದು ಹೇಳಿದರು. ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ಗೆ ಅಭ್ಯರ್ಥಿಗಳಿಲ್ಲ. ಮಂತ್ರಿಗಳನ್ನು ಚುನಾವಣೆಗೆ ನಿಲ್ಲಿಸುವ ದಯನೀಯ ಸ್ಥಿತಿಗೆ ಬಂದಿದೆ. ನಮ್ಮಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಗೊಂದಲ ಇಲ್ಲ. ನನ್ನ ಪರ ಎರಡು ಪಕ್ಷದ ನಾಯಕರ ಆಶೀರ್ವಾದವಿದೆ ಎಂದು ಪ್ರತಾಪ್ ಸಿಂಹ ಹೇಳಿದರು. ರಾಮ ಜನ್ಮಭೂಮಿಗಾಗಿ ರಥಯಾತ್ರೆ ಮಾಡಿದವರು ಎಲ್​ಕೆ ಅಡ್ವಾಣಿ. ಕಾನೂನು ಹೋರಾಟ ಮಾಡಿದವರು ರವಿಶಂಕರ್ ಪ್ರಸಾದ್. ನಂತರ ದೇಶಾದ್ಯಂತ ಈ ಬಗ್ಗೆ ಅಭಿಪ್ರಾಯ ಮೂಡಿಸಿದವರು ಪ್ರಧಾನಿ ಮೋದಿ. ಅಡ್ವಾಣಿಯಿಂದ ಮೋದಿವರೆಗೆ ರಾಮ ಜನ್ಮಭೂಮಿ ವಿಚಾರದಲ್ಲಿ ಬಿಜೆಪಿ ಪಾತ್ರ ದೊಡ್ಡದಿದೆ. ರಾಮ ಜನ್ಮಭೂಮಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ್ದು ಯಾವ ಪಾತ್ರವೂ ಇಲ್ಲ. ಹೀಗಾಗಿ ಅವರಿಗೆ ಅಪರಾಧಿ ಪ್ರಜ್ಞೆ…

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಈ ಪ್ರಕರಣವನ್ನು ಪೊಲೀಸರು ಮುಖ್ಯ ಹಾಕುತ್ತಿದ್ದಾರೆ ಎಂದು ಆರೋಪಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯುವತಿಯನ್ನು ಥಳಿಸಿ ಯುವಕರು ಗ್ಯಾಂಗ್ ರೇಪ್ ಮಾಡಿದ್ದಾರೆ. ಪೊಲೀಸರು ಪ್ರಕರಣ ಮುಚ್ಚುಡುವ ಪ್ರಯತ್ನ ಮಾಡುತ್ತಿದ್ದಾರೆ.ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆರೋಪಿಸಿದರು. ನಾನು ಕರೆ ಮಾಡಿ ಕೇಳಿದರೂ ಕೂಡ ಮೊಂಡುವಾದ ಮಾಡುತ್ತಾರೆ. ನನ್ನ ಜೊತೆಗೆ ಪೊಲೀಸರು ಮೊಂಡುವದ ಮಾಡಿದರು ಎಂದು ಆರೋಪಿಸಿದರು. ಗ್ಯಾಂಗ್ ರೇಪ್ ಆದರು ಎಫ್ಐಆರ್ ದಾಖಲು ಮಾಡಿಲ್ಲ ಬೇರೆ ಕೋಮಿನವರು ಆಗಿದ್ರೆ ಒಳಗೆ ಹಾಕಿ ವಿಚಾರಣೆ ನಡೆಸುತ್ತಿದ್ದರು.ಮೊದಲು ಒಳಗೆ ಹಾಕಿ ನಂತರ ವಿಚಾರಣೆ ಮಾಡುತ್ತಿದ್ದರು ಯಾರನ್ನು ರಕ್ಷಣೆ ಮಾಡುತ್ತಿದ್ದೀರಿ ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಅಲ್ಪಸಂಖ್ಯಾತ ಹೆಣ್ಣು ಮಗಳ ಮೇಲೆ ಅತ್ಯಾಚಾರ ಆಗಿದೆ ಅಲ್ಪಸಂಖ್ಯಾತರ ರಕ್ಷಕರೆಂದು ಬಿಂಬಿಸುವವರು ರಕ್ಷಿಸಿಲ್ಲ ನಿಮ್ಮ ಕೆಲಸ ಮಾಡುವವರಿಗೆ ಮಾತ್ರ…

Read More

ಬೆಳಗಾವಿ : ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರ ವಲಯದ ಕಬ್ಬಿನ ಗದ್ದೆಯಲ್ಲಿ ರಾಷ್ಟ್ರಪಕ್ಷಿ ಎಂಟು ನವಿಲುಗಳು ಮೃತ ದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಚಿಕ್ಕೋಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಪಂಚನಾಮೆ ನಡೆಸಿದರು. ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರ ವಲಯದ ಕಬ್ಬಿನ ಗದ್ದೆಯಲ್ಲಿ ರಾಷ್ಟ್ರಪಕ್ಷಿ ಎಂಟು ನವಿಲುಗಳು ಮೃತ ದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಚಿಕ್ಕೋಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಪಂಚನಾಮೆ ನಡೆಸಿದರು. ಬಳಿಕ ಸತ್ತಿರುವ ನವಿಲುಗಳನ್ನು ತೆಗೆದುಕೊಂಡು ಹೋದರು. ಈ ಒಂದು ಗ್ರಾಮದಲ್ಲಿ ಕೃಷ್ಣಾ ನದಿಗೆ ಹೊಂದಿಕೊಂಡಿರುವಂತಹ ಗ್ರಾಮವಾಗಿದ್ದು ಇದರಲ್ಲಿ ಸಾಕಷ್ಟು ನವಿಲುಗಳು ವಾಸ ಮಾಡುತ್ತವೆ. ಅಲ್ಲದೆ ಬೆಳೆಗಳು ಹೆಚ್ಚಾಗಿ ಬೆಳೆಯುವುದರಿಂದ ಇದನ್ನು ಆಗದೇ ಇರುವುದರಿಂದ ದುಷ್ಕರ್ಮಿಗಳು ವಿಷ ಹಾಕಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.ನವಿಲುಗಳಿಗೆ ವಿಷ ಹಾಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನವಿಲುಗಳ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಬೆಳಗಾವಿಗೆ ರವಾನಿಸಲಾಗಿದೆ. ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ರಾಮನಗರ : ರಾಮಮಂದಿರ ಪೂರ್ಣ ಪ್ರಮಾಣದಲ್ಲಿ ನಿರ್ಮಾಣ ಆಗಿಲ್ಲ ಆದರೂ ರಾಜಕೀಯಕ್ಕೋಸ್ಕರ ಉದ್ಘಾಟನೆ ಮಾಡುತ್ತಿದ್ದಾರೆ ಇಂತಹ ರಾಜಕೀಯ ಕಾರ್ಯಕ್ರಮಕ್ಕೆ ನಾವು ಹೋಗಬೇಕಾ? ಎಂದು ರಾಮನಗರ ಜಿಲ್ಲೆ, ಮಾಗಡಿಯಲ್ಲಿ ಶಾಸಕ ಬಾಲಕೃಷ್ಣ ಪ್ರಶ್ನಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅವರು ಮನೆ ಮನೆಗೆ ಮಂತ್ರಾಕ್ಷತೆ ಕೊಡುತ್ತಿದ್ದಾರೆ. ನಾವು ಗೃಹಲಕ್ಷ್ಮಿ ಯೋಜನೆ ಅಡಿ 2,000 ಕೊಡುತ್ತಿದ್ದೇವೆ.ಯಾರಿಗೆ ಮತ ಹಾಕಬೇಕೆಂದು ಜನ ತೀರ್ಮಾನಿಸುತ್ತಾರೆ. ಹೀಗಾಗಿ ಜನರು ಮತವನ್ನು ಮಂತ್ರಾಕ್ಷತೆಗಾ ಅಥವಾ 2000 ಕೊಟ್ಟವರೇಗಾ ಯಾರಿಗೆ ಮತ ಹಾಕಬೇಕೆಂದು ಜನರು ಈ ಕುರಿತು ತೀರ್ಮಾನಿಸುತ್ತಾರೆ.ಮಾಗಡಿಯಲ್ಲಿ ಕೈ ಶಾಸಕ ಹೆಚ್ಚಿಸಿ ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ. ರಾಮಮಂದಿರ ಕಟ್ಟಲು ನಾವು ಜಾಗ ಹುಡುಕುತ್ತಿದ್ದೇವೆ ಒಂದೆರಡು ಅಲ್ಲ 20 ರಿಂದ 25 ಎಕರೆ ಜಾಗದಲ್ಲಿ ಮಂದಿರ ಕಟ್ಟುತ್ತೇವೆ ರಾಮಮಂದಿರ ಅದ್ದೂರಿಯಾಗಿ ನಿರ್ವಹಣಾ ಮಾಡುತ್ತೇವೆ. ರಾಮ ಮಂದಿರ ಬಿಜೆಪಿ ಕಾಂಗ್ರೆಸ್ ಸ್ವತ್ತಲ್ಲ. ರಾಮಮಂದಿರ ಈ ಸಮಾಜದ ಸ್ವತ್ತು ಎಂದು ತಿಳಿಸಿದರು. ನಾವು ರಾಮಮಂದಿರ ಬಗ್ಗೆ ಚರ್ಚೆ ಮಾಡಲ್ಲ. ಮಂದಿರ ಕಟ್ಟಲು ಪ್ರಾಮಾಣಿಕವಾಗಿ…

Read More

ರಾಮನಗರ : ರಾಜ್ಯದಲ್ಲಿ ಮೂರು ಡಿಸಿಎಂ ಹುದ್ದೆ ಸೃಷ್ಟಿಸಿ ಎಂದು ಕಾಂಗ್ರೆಸ್ ನಾಯಕರ ಕೂಗು ಕೇಳಿ ಬರುತ್ತಿದ್ದು ಇದೇ ವಿಷಯವಾಗಿ ರಾಮನಗರ ಜಿಲ್ಲೆಯಲ್ಲಿ ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ ಸ್ವಪಕ್ಷ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ್ದು ಲೋಕಸಭೆ ಚುನಾವಣೆಯಲ್ಲಿ ಎರಡೆರಡು ಕ್ಷೇತ್ರಗಳನ್ನು ಗೆಲ್ಲಿಸಿಕೊಟ್ಟವರನ್ನು ಡಿಸಿಎಂ ಮಾಡಿ ಎಂದು ಟಾಂಗ್ ನೀಡಿದರು. ಈ ವಿಷಯದ ಕುರಿತಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೂರು ಡಿಸಿಎಂ ಮಾಡಬೇಕೆಂಬ ಬೇಡಿಕೆಯ ವಿಚಾರ ಸ್ವಪಕ್ಷೀಯ ಸಚಿವರ ಹೇಳಿಕೆಗೆ ಶಾಸಕ HC ಬಾಲಕೃಷ್ಣ ಟಾಂಗ ನೀಡಿದ್ದು, ಈ ಹೇಳಿಕೆ ನೀಡುತ್ತಿರುವವರಿಗೆ ಎಂಪಿ ಚುನಾವಣೆ ಟಾಸ್ಕ್ ನೀಡಬೇಕು ಎಂದು ರಾಮನಗರದಲ್ಲಿ ಕಾಂಗ್ರೆಸ್ ಶಾಸಕ ಎಚ್ ಸಿ ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಹೆಚ್ಚುವರಿ ಡಿಸಿಎಂ ಬೇಡಿಕೆ ಇಟ್ಟವರು ಎರಡೆರಡು ಕ್ಷೇತ್ರ ಗೆಲ್ಲಿಸಿ ಕೊಡಲಿ.ಎರಡೆರಡು ಕ್ಷೇತ್ರ ಗೆಲ್ಲಿಸಿಕೊಟ್ಟುವವರನ್ನು ಡಿಸಿಎಂ ಮಾಡೋಣ. ಜಾತಿ ಹೆಸರಿನಲ್ಲಿ ಡಿಸಿಎಂ ಮಾಡಿ ಅನ್ನುವುದು ಸರಿಯಲ್ಲ.ಆದರೆ ಕೆಲ ಸಚಿವರು ಅನಾವಶ್ಯಕವಾಗಿ ಹೇಳಿಕೆಯನ್ನು ನೀಡುತ್ತಿದ್ದಾರೆ.ಬೇಕಿದ್ದರೆ ಹೈಕಮಾಂಡ್ ಭೇಟಿಯಾಗಿ ಅವರು ಮನವಿ…

Read More