Author: kannadanewsnow05

ಬೆಂಗಳೂರು : ನಿನ್ನೆ ಬೆಳ್ಳಂ ಬೆಳಿಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪ ಸಂಬಂಧ ರಾಜ್ಯದ ವಿವಿಧೆಡೆ 10 ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಸೇರಿ ಇತರೆ ಸ್ಥಳಗಳಲ್ಲಿ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು ಬರೋಬ್ಬರಿ 23.17 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ. ಲೋಕಾಯುಕ್ತ ಡಿಜಿ ಪ್ರಶಾಂತ್‌ಕುಮಾರ್ ಮಾರ್ಗದರ್ಶನದಲ್ಲಿ 200 ಪೊಲೀಸರನ್ನೊಳಗೊಂಡ 41 ಪ್ರತ್ಯೇಕ ತಂಡಗಳು ಬುಧವಾರ ಬೆಳ್ಳಂಬೆಳಗ್ಗೆ ಮಂಡ್ಯ, ತುಮಕೂರು, ಹಾಸನ ಸೇರಿ 10 ಅಧಿಕಾರಿಗಳಿಗೆ ಸಂಬಂಧಿಸಿದ 41 ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ದಾಳಿ ವೇಳೆ ಅಧಿಕಾರಿಗಳು ಸಂಪಾದಿಸಿರುವ ಕೋಟ್ಯಂತರ ರೂ. ಮೌಲ್ಯದ ಆಸ್ತಿ ದಾಖಲೆಗಳು ಸಿಕ್ಕಿವೆ. ಜತೆಗೆ, ಲಕ್ಷಾಂತರ ರೂ.ನಗದು. ಕೆಜಿಗಟ್ಟಲೆ ಬಂಗಾರ, ವಾಹನಗಳು, ಐಷಾರಾಮಿ ಬಂಗಲೆಗಳನ್ನು ಕಂಡು ಲೋಕಾಯುಕ್ತ ಅಧಿಕಾರಿಗಳೇ ದಂಗಾಗಿದ್ದಾರೆ. ರಾತ್ರಿಯವರೆಗೂ ದಾಳಿ ಮುಂದುವರಿಸಿದ್ದ ಲೋಕಾಯುಕ್ತ ಅಧಿಕಾರಿಗಳು ಅಂತಿಮವಾಗಿ ಆರೋಪಿತ ಅಧಿಕಾರಿಗಳಿಗೆ ಸಂಬಂಧಿಸಿದ ಹಣ, ಆಭರಣ ಸೇರಿ ಇನ್ನಿತರೆ ಚರಾಸ್ತಿ ಜಪ್ತಿ ಮಾಡಿದ್ದಾರೆ. ಅಧಿಕಾರಿಗಳ…

Read More

ಒಂಬತ್ತು ದಿನಗಳಲ್ಲಿ ಸಾಲದ ಸಮಸ್ಯೆ ನಿವಾರಣೆಗೆ ವಿಘ್ನ ನಿವಾರಕ ಗಣಪತಿ ಪೂಜೆ ಸಾಲದ ಹೊರೆಯನ್ನು ಸಹಿಸಲಾಗಲಿಲ್ಲ. ಕೆಲವರು ಊರು ಬಿಟ್ಟು ಓಡಿ ಹೋಗುವಂತಾಗಿದೆ ಎಂದು ದೂರುವುದನ್ನು ಕೇಳಿದ್ದೇವೆ. ಇಂತಹ ದೊಡ್ಡ ಸಾಲದ ಹೊರೆಯಿಂದ ನರಳುತ್ತಿರುವವರಿಗೂ ಈ ಗಣೇಶ ಪರಿಕರಂ ಪರಿಹಾರ ನೀಡಬಲ್ಲದು. ಸಾಲದ ಹೊರತಾಗಿ ಇತರ ಅಡೆತಡೆಗಳಿವೆ. ಆ ಅಡಚಣೆಯನ್ನು ಮುರಿಯಲು ಈ ಆಚರಣೆಯನ್ನೂ ಮಾಡಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ…

Read More

ರಾಮನಗರ : ರಾಮನಗರ ಜಿಲ್ಲೆಯಲ್ಲಿ ಒಂದು ವಿಚಿತ್ರವಾದ ಅಂತಹ ಘಟನೆ ನಡೆದಿದ್ದು ಹೆಂಡತಿ ಮಕ್ಕಳಿದ್ದರೂ ಸಹ ಮನೆ ಕುಟುಂಬ ಹೆಂಡತಿ ಮಕ್ಕಳನ್ನು ತೊರೆದು ವ್ಯಕ್ತಿ ಒಬ್ಬ ತೃತೀಯಲಿಂಗಿಯಾಗಿ ಬದಲಾಗಿರುವ ವಿಚಿತ್ರ ಘಟನೆ ರಾಮನಗರ ಜಿಲ್ಲೆಯ ಬಡಾವಣೆಯ ಒಂದರಲ್ಲಿ ಈ ಘಟನೆ ನಡೆದಿದೆ.ನಂತರ ತೃತೀಯಲಿಂಗಿಯಾಗಿ ಪ್ರತ್ಯಕ್ಷ ಕೊಂಡ ನಂತರ ಕುಟುಂಬಸ್ಥರೇ ಶಾಕ್ ಆಗಿದ್ದಾರೆ. ಆರು ವರ್ಷಗಳ ಹಿಂದೆ ಹೆಂಡತಿ ಮಕ್ಕಳನ್ನು ಬಿಟ್ಟು ಕಾಣೆಯಾಗಿದ್ದ ವ್ಯಕ್ತಿಯೊಬ್ಬ ತೃತೀಯ ಲಿಂಗಿಯಾಗಿ ಪತ್ತೆಯಾಗಿದ್ದಾನೆ.ನಗರದ ಬಡಾವಣೆಯ ನಿವಾಸಿಯಾಗಿದ್ದ ಲಕ್ಷ್ಮಣ್ ರಾವ್ 2017 ಮಾರ್ಚ್ ತಿಂಗಳಲ್ಲಿ ಮನೆ ಬಿಟ್ಟು ಹೋಗಿದ್ದರು. ಸಾಲ ಮಾಡಿಕೊಂಡು ಹೋಗಿರಬಹುದು ಎಂದು ಭಾವಿಸಿದ್ದ ಮನೆಯವರು, ಎಲ್ಲಾ ಕಡೆ ಹುಡುಕಿದರು. ಎಲ್ಲಿಯೂ ಸಿಗದೇ ಇದ್ದಾಗ ಲಕ್ಷ್ಮಣ್‌ ರಾವ್ ಅವರ ಪತ್ನಿ ಐಜೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದರು. ಟಿ.ವಿ ವಾಹಿನಿಯ ಸ್ಪರ್ಧೆಯೊಂದರಲ್ಲಿ ಭಾಗವಹಿಸಿದ್ದ ತೃತೀಯ ಲಿಂಗಿ ನೀತೂ ಅವರಿಗೆ ಇತ್ತೀಚೆಗೆ ಸನ್ಮಾನ ಕಾರ್ಯಕ್ರಮ ನಡೆದಿತ್ತು. ಇದನ್ನು ರಶ್ಮಿಕಾ ರೀಲ್ಸ್ ಮಾಡಿದ್ದು, ಅದರಲ್ಲಿ ಲಕ್ಷ್ಮಣ್ ರಾವ್…

Read More

ಬೆಂಗಳೂರು : ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದ ಪ್ರಸನ್ನ ಬಿ. ವರಾಳೆ ಅವರು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ ಹಿನ್ನೆಲೆಯಲ್ಲಿ ಕನ್ನಡಿಗ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ನ್ಯಾಯಮೂರ್ತಿ ಕುಮಾರ್ ಅವರು ಈಗ ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ನ್ಯಾಯಮೂರ್ತಿ ಕುಮಾರ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಜನವರಿ 19ರಂದು ಶಿಫಾರಸು ಮಾಡಿತ್ತು. ನ್ಯಾ.ಪಿ.ಎಸ್. ದಿನೇಶ್ ಕುಮಾರ್ ಫೆಬ್ರವರಿ 24ರಂದು ಕರ್ತವ್ಯದಿಂದ ನಿವೃತ್ತರಾಗಲಿದ್ದಾರೆ. ಹೈಕೋರ್ಟ್  ನ್ಯಾಯಮೂರ್ತಿಯಾಗಿ ಅವರ ಅಧಿಕಾರ ಅವಧಿ ಒಂದು ತಿಂಗಳಿಗೂ ಮೊದಲೇ ಕೊನೆಯಾಗಲಿದೆ.

Read More

ಚಾಮರಾಜನಗರ : 2021ರ ಮೇ.2 ರಂದು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಕೊರೋನಾ ರೋಗಿಗಳು ಸೇರಿದಂತೆ 36 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಈಗ 32 ಕುಟುಂಬದ ಸದಸ್ಯರಿಗಷ್ಟೆ ಉದ್ಯೋಗ ಕೊಡಲೂ ಮುಂದಾಗಿದ್ದು, ಸ್ವಲ್ಪ ಮಟ್ಟಿಗೆ ಕುಟುಂಬಗಳು ಸಮಾಧಾನವಾಗಿವೆ. ಇನ್ನುಳಿದಿರುವ ನಾಲ್ಕು ಕುಟುಂಬಕ್ಕೂ ಕೆಲಸ ಕೊಡುವಂತೆ ಜಿಲ್ಲಾಡಳಿತ ಬಳಿ ಮನವಿ ಮಾಡಿಕೊಂಡಿದ್ದಾರೆ. ಸರ್ಕಾರ ಆಕ್ಸಿಜನ್ ಸಂತ್ರಸ್ತ ಕುಟುಂಬಗಳಿಗೆ ಗುತ್ತಿಗೆ ನೌಕರಿ ಕೊಡುವ ಮೂಲಕ ಗುಡ್ ನ್ಯೂಸ್ ಕೊಟ್ಟಿದೆ. 32 ಕುಟುಂಬಗಳಿಗಷ್ಟೇ ಉದ್ಯೋಗ ದೊರಕಿಸಿಕೊಟ್ಟಿದ್ದು, ಇನ್ನೂ ನಾಲ್ಕು ಕುಟುಂಬಗಳು ನಮ್ಮ ಮನೆಯವರು ತೀರಿಕೊಂಡಿದ್ದಾರೆ. ನಾವೂ ಇಲ್ಲಿಯವರೆಗೂ ಹೋರಾಟ ನಡೆಸಿದ್ದೇವೆ. ಜಿಲ್ಲಾಡಳಿತ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ನಮ್ಮ ಹೆಸರಿಲ್ಲ. ನಮಗೂ ಕೂಡ ಕೆಲಸ ಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಕಾಯಂ ಉದ್ಯೋಗದ ಬದಲು ಈಗ ಗುತ್ತಿಗೆ ಆಧಾರದ ಮೇಲೆ 32 ಮಂದಿಗೆ ಕೆಲಸ ನೀಡಲಾಗುತ್ತಿದೆ. ಮೊದಲಿಗೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಡುಗೆ…

Read More

ಬೆಂಗಳೂರು : ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಸಂಪೂರ್ಣ ಬದ್ದರಾಗಿರಬೇಕು. ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಗಳ ಆಡಳಿತ ಮೇಲುಸ್ತುವಾರಿಗಾಗಿ 31 ಜಿಲ್ಲೆ ಗಳಿಗೂ ಹಿರಿಯ ಐಎಎಸ್ ಅಧಿಕಾರಿಗಳನ್ನು ಜಿಲ್ಲಾ ಉಸ್ತು ವಾರಿ ಕಾವ್ಯದರ್ಶಿಗಳನ್ನಾಗಿ ನೇಮಕ ಮಾಡಿದ ಬಳಿಕ ಮೊದಲ ಸಲ ಬುಧವಾರ ವಿಧಾನಸೌಧದಲ್ಲಿ ಸಭೆ ನಡೆಸಿದ ಅವರು, ಪ್ರತಿ ಜಿಲ್ಲೆಯ ತಳಮಟ್ಟದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಅಧಿಕಾರಿಗಳಿಗೆ ಚಾಟಿ ಬೀಸಿದರು. ಪರೋಕ್ಷವಾಗಿ ಮಂಡ್ಯ ಹಾಗೂ ಕಲಬುರಗಿ ವಿವಾದ ಉದ್ದೇಶಿಸಿ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಅವರು, ‘ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ? ನಿಮ್ಮಿಂದ ಜಿಲ್ಲಾಡಳಿತಕ್ಕೆ ಏನು ಸಲಹೆ ಸಿಕ್ಕಿದೆ? ನಿಮ್ಮ ಅನುಭವದ ಅನುಕೂಲ ಜಿಲ್ಲೆಗಳಿಗೆ ಎಷ್ಟಾಗಿದೆ’ ಎಂದು ಸಾಲು-ಸಾಲು ಪ್ರಶ್ನೆಗಳನ್ನು ಸುರಿಸಿದರು. ಜಿಲ್ಲಾಧಿಕಾರಿಗಳಿಗೆ ಜ್ಯಾತ್ಯತೀತತೆಯ ಬದ್ಧತೆ ಇರಬೇಕು. ಸಂವಿಧಾನದ ಬಗ್ಗೆ ಗೌರವ ಇರಬೇಕು. ಸಂವಿಧಾನಕ್ಕೆ ವಿರುದ್ಧವಾಗಿ…

Read More

ಬೆಂಗಳೂರು : ವಿವಿಧ ಇಲಾಖೆಗಳಲ್ಲಿನ ಯೋಜನೆಗಳು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನವಾಗುವ ಬಗ್ಗೆ ಕ್ಷೇತ್ರಮಟ್ಟದ ಪ್ರಗತಿ ವೀಕ್ಷಣೆಗೆ ಪೂರಕವಾಗಿ ಅಭಿವೃದ್ಧಿ ಪಡಿಸಿರುವ ‘ಪ್ರಗತಿ’ ಮೊಬೈಲ್ ಅಪ್ಲಿಕೇಶನ್ ತಂತ್ರಾಂಶಕ್ಕೆ ಸಿದ್ದರಾಮಯ್ಯ ಬುಧವಾರ ಚಾಲನೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣ ದಲ್ಲಿ ಜಿಲ್ಲಾ ಉಸ್ತುವಾರಿ ಕಾವ್ಯದರ್ಶಿಗಳ ಸಭೆ ನಡೆಸಿದ ಅವರು, ಕ್ಷೇತ್ರಮಟ್ಟದ ಪ್ರಗತಿ ವೀಕ್ಷ ಣೆಗೆ ಪೂರಕವಾಗಿ ಅಭಿವೃದ್ಧಿ ಪಡಿಸಿರುವ ಆ್ಯಪ್‌ನ ತಂತ್ರಾಂಶಕ್ಕೆ ಚಾಲನೆ ನೀಡಿದರು. ಪ್ರಗತಿ ಮೊಬೈಲ್ ಅಪ್ಲಿಕೇಶನ್ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಮೇಲ್ವಿಚಾರಣೆಗೆ ಸಹಾಯಕಾರಿಯಾಗಲಿದೆ. ಪ್ರತಿಯೊಂದು ಹಂತವನ್ನೂ ತೋರಿಸುವುದರಿಂದ ಅಧಿಕಾರಿಗಳು ಪೂರಕವಾಗಿ ಕೆಲಸ ಮಾಡಲುಹಾಗೂಯಾವಹಂತದಲ್ಲಾದರೂ ಸಮಸ್ಯೆ ಸೃಷ್ಟಿಯಾಗಿದ್ದರೆ ಪರಿಹರಿಸಲು ಸಹಾಯಮಾಡುತ್ತದೆ ಎಂದು ಅಧಿಕಾರಿಗಳು ವಿವರಣೆ ನೀಡಿದರು. ಅನುದಾನದ ಪರಿಣಾಮಕಾರಿ ಬಳಕೆ, ಅಧಿಕಾರಿಗಳ ಕಾರನಿರ್ವಹಣೆ ಬಗ್ಗೆ ನಿಗಾ ವಹಿಸುವುದು. ವೇಗವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ತೆಗೆದುಕೊಳ್ಳಬೇಕಿ ರುವ ಕ್ರಮಗಳ ಬಗ್ಗೆ ಮೇಲಿನ ಹಂತದ ಅಧಿ ಕಾರಿಗಳಿಗೆ ಸ್ಪಷ್ಟತೆ ನೀಡುತ್ತದೆ. ಸದ್ಯಕ್ಕೆ ತಂತ್ರಾಂಶ ಸಿದ್ಧಪಡಿಸಿದ್ದು, ಆ್ಯಪ್ ಕೂಡ ಸಿದ್ಧವಾಗಿದೆ. ಯೂಸ‌ರ್ ಐಡಿ ಹೊಂದಿರುವ ವರು ಮಾತ್ರ…

Read More

ಬೆಂಗಳೂರು: ನಾಮಫಲಕದಲ್ಲಿ ಶೇಕಡ 60ರಷ್ಟು ಕನ್ನಡ ಕಡ್ಡಾಯ ಸುಗ್ರೀವಾಜ್ಞೆಗೆ ಸಹಿ ಹಾಕದ ರಾಜ್ಯಪಾಲರ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ, ಫೆ.28ರೊಳಗೆ ರಾಜಧಾನಿ ಬೆಂಗಳೂರಲ್ಲಿ ಅಂಗಡಿ ಮುಂಗಟ್ಟುಗಳ ನಾಮಫಲಕ ಕನ್ನಡಮಯ ಆಗದಿದ್ದರೆ ಪುನಃ ಬೀದಿಗಿಳಿದು ಹೋರಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಮಫಲಕದಲ್ಲಿ ಕನ್ನಡ ಅಳವಡಿಸುವ ಕುರಿತು ಕರವೇ ಹೋರಾಟಕ್ಕೆ ನೂರಕ್ಕೆ ನೂರರಷ್ಟು ಬೆಂಬಲ ಸಿಕ್ಕಿದೆ. ಸರ್ಕಾರ, ಪೊಲೀಸರು ನಮ್ಮ ಹೋರಾಟದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ಗಡುವು ನೀಡಿದಂತೆ ಫೆ.28ರೊಳಗೆ ರಾಜಧಾನಿ ಬೆಂಗಳೂರಲ್ಲಿ ನಾಮಫಲಕಗಳು ಕನ್ನಡಮಯ ಆಗದಿದ್ದರೆ ಪುನಃ ಬೀದಿಗಿಳಿದು ಹೋರಾಟ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದೇವೆ ಎಂದಿದ್ದಾರೆ. ಇನ್ನು, ನಾಮಫಲಕದಲ್ಲಿ ಶೇ.60 ರಾಜ್ಯ ಸರ್ಕಾರ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕದಿರುವುದರ ಹಿಂದೆ ಯಾವ ಶಕ್ತಿಗಳು ಕೆಲಸ ಮಾಡುತ್ತಿವೆಯೋ ಗೊತ್ತಿಲ್ಲ. ಅವರಿಗೆ ಯಾವುದಾದರೂ ಒತ್ತಡ ಇದೆಯೆ? ಮಾರ್ವಾಡಿ, ಸಿಂಧಿ, ಹಿಂದಿಗಳು ಇದರ ಹಿಂದಿದ್ದಾರಾ ಎಂಬ ಅನುಮಾನವಿದೆ. ರಾಜ್ಯಪಾಲರಿಗೆ ಕನ್ನಡ, ಕರ್ನಾಟಕ ಇಷ್ಟವಿಲ್ಲ ಅಂದ್ರೆ…

Read More

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲದಿದ್ದರೆ ಗ್ಯಾರಂಟಿ ಯೋಜನೆಗಳು ರದ್ದಾಗುತ್ತವೆಂಬ ಹೇಳಿಕೆಯನ್ನು ಶಾಸಕ ಎಸ್ ಸಿ ಬಾಲಕೃಷ್ಣ ತಿಳಿಸಿದರು. ಇದೀಗ ಅವರ ಹೇಳಿಕೆಯನ್ನು ಅವರೇ ಸಮರ್ಥಿಸಿಕೊಂಡಿದ್ದು, ನಾವು ಗ್ಯಾರಂಟಿ ಕೊಟ್ಟಿದ್ದು ಚುನಾವಣೆಗಾಗಿಯೇ. ಲೋಕಸಭೆಯಲ್ಲಿ ಜನ ಮತ ಹಾಕಿಲ್ಲ ಎಂದರೆ ಗ್ಯಾರಂಟಿ ಅವಶ್ಯಕತೆ ಇಲ್ಲಾ ಎಂದರ್ಥ ಎಂದು ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ ಹೇಳಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪೂರ್ತಿ ಆಗದ ದೇವಸ್ಥಾನವನ್ನು ತರಾತುರಿಯಲ್ಲಿ ಉದ್ಘಾಟನೆ ಮಾಡಿದ್ದು ಚುನಾವಣೆಗಾಗಿ. ಅವರು ಮಾಡಿರುವುದು ಚುನಾವಣೆಗಾಗಿ. ನಾವು ಗ್ಯಾರಂಟಿ ಕೊಟ್ಟಿದ್ದು ಚುನಾವಣೆಗಾಗಿಯೇ. ಸಿಎಂ ಡಿಸಿಎಂ ಇಬ್ಬರ ಹತ್ತಿರವೂ ಈ ವಿಚಾರ ಚರ್ಚೆ ಮಾಡಿದ್ದೇನೆ. ಅವರು ಏನೇ ಹೇಳದಿರಬಹುದು. ನನ್ನ ವೈಯುಕ್ತಿಕ ಅಭಿಪ್ರಾಯ ಲೋಕಸಭೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ ಆದರೆ ಜನರಿಗೆ ಗ್ಯಾರಂಟಿ ಬೇಡವಾಗಿದೆ ಎಂದು ತೀರ್ಮಾನ ಮಾಡಬೇಕು ಎಂದರು. ಗ್ಯಾರಂಟಿ ಬದಲು ಅಭಿವೃದ್ಧಿಗೆ ಹಣ ಬಳಸಲಿ ಅನ್ನೋದು ನನ್ನ ವೈಯುಕ್ತಿಕ ಅಭಿಪ್ರಾಯ. ನಾವು ಗ್ಯಾರಂಟಿ ಕೊಟ್ಟಿರೋದೇ ಚುನಾವಣೆ ಗೆಲ್ಲೋಕೆ. ಅವರು ದೇವಸ್ಥಾನ ಉದ್ಘಾಟನೆ ಮಾಡಿದ್ದು,…

Read More

ಬೆಂಗಳೂರು : ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರು ಇನ್ನು ಮುಂದೆ ಅತ್ಯಂತ ಹುಷಾರಾಗಿ ಇರಬೇಕಾಗುತ್ತದೆ. ಏಕೆಂದರೆ ಮೆಟ್ರೋದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಸಹ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತನೆ ತೋರಿದರೆ 10 ಸಾವಿರ ದಂಡ ಬೀಳಲಿದೆ. ಮೆಟ್ರೋದಲ್ಲಿ ಅಸಭ್ಯ ವರ್ತನೆ ತೋರಿದರೆ ಬೀಳುತ್ತೆ ದಂಡ ಯಾರಾದರೂ ಅನುಚಿತವಾಗಿ ವರ್ತಿಸಿದರೆ 10 ಸಾವಿರ ದಂಡ ಬೀಳುತ್ತದೆ ಎಂದು ಇದರ ಬಗ್ಗೆ ಬಿಎಮ್ಆರ್‌ಸಿಎಲ್ ಇಂದ ಆದೇಶ ಹೊರಬಂದಿದೆ ಎಂದು ತಿಳಿದು ಬಂದಿದೆ. ಮೆಟ್ರೋ ನಿಲ್ದಾಣದಲ್ಲಿ ಆಗಿರಬಹುದು ಅಥವಾ ಮೆಟ್ರೋದಲ್ಲಿ ಸಂಚರಿಸುವಾಗ ಮಹಿಳೆಯರೊಂದಿಗೆ ಅನುಚಿತವಾಗಿ ಹಾಗೂ ಅಸಭ್ಯವಾಗಿ ವರ್ತನೆ ತೋರಿದರೆ 10,000 ದಂಡ ಬೀಳುತ್ತದೆ ಅಲ್ಲದೆ ಹುಚ್ಚಾಟಗಳು, ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವಾಗ ನಿಯಮ ಉಲ್ಲಂಘಿಸಿದರು ಕೂಡ 10,000 ದಂಡ ಬೀಳುತ್ತದೆ. ಆದ್ದರಿಂದ ಇನ್ನು ಮುಂದೆ ಮೆಟ್ರೋಲಿಯಲ್ಲಿ ಪ್ರಯಾಣಿಸುವವರು ಅತ್ಯಂತ ಜಾಗರೂಕರಾಗಿರಬೇಕು.

Read More