Author: kannadanewsnow05

ಕೋಲಾರ : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರುತ್ತಿದ್ದು, ಇದೀಗ ಕೋಲಾರದಲ್ಲಿ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕುರಿತಾಗಿ ವಿಶೇಷವಾಗಿ ಬಣ್ಣಿಸಿದ್ದಾರೆ.ಬಿಜೆಪಿ ಜೆಡಿಎಸ್ ಮೈತ್ರಿ ಸಂಬಂಧವನ್ನು ಮದುವೆ ಎಂದು ಬಣ್ಣಿಸಿದ್ದಾರೆ. ಕೋಲಾರದಲ್ಲಿ ಜೆಡಿಎಸ್ ಪಕ್ಷದ ಶಾಸಕ ಸಮೃದ್ಧಿ ಮಂಜುನಾಥ್ ಈ ರೀತಿ ಹೇಳಿಕೆಯನ್ನ ನೀಡಿದ್ದು, ನಾವು ಗಂಡಿನ ಕಡೆಯವರು ಬಿಜೆಪಿಯವರು ಹೆಣ್ಣಿನ ಕಡೆಯವರು. ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಕೆ. 6 ರಂದು ನಿಶ್ಚಿತಾರ್ಥ. ಎಪ್ರಿಲ್ 26ರಂದು ಮದುವೆ ಎಂದು ಬನ್ನಿಸಿದ್ದಾರೆ. https://kannadanewsnow.com/kannada/sumalatha-ambareesh-i-will-announce-my-decision-on-april-3-after-collecting-the-views-of-my-supporters-and-workers/ ಕೋಲಾರ ಕ್ಷೇತ್ರದಲ್ಲಿ ಕೈನಿಂದ ಅಚ್ಚರಿ ಅಭ್ಯರ್ಥಿ ಕಣಕ್ಕೆ ಇಳಿಸಿರುವ ವಿಚಾರವಾಗಿ ಮಾತನಾಡಿದ ಅವರು ಕಳೆದೊಂದು ತಿಂಗಳಿನಿಂದ ಕೋಲಾರ ಜಿಲ್ಲೆಯನ್ನು ಹರಾಜು ಹಾಕುತ್ತಿದ್ದಾರೆ. ಇಡೀ ದೇಶದಲ್ಲೇ ಕೋಲಾರ ಜಿಲ್ಲೆಯನ್ನು ಲಜ್ಜೆ ಕೆಟ್ಟವರಂತೆ ಮಾಡಿದ್ದಾರೆ ಎಂದು ಕೋಲಾರದಲ್ಲಿ ಜೆಡಿಎಸ್ ಪಕ್ಷದ ಶಾಸಕ ಸಮೃದ್ಧಿ ಮಂಜುನಾಥ್ ಹೇಳಿಕೆ ನೀಡಿದರು. https://kannadanewsnow.com/kannada/rahul-gandhi-cautions-about-election-fixing-by-modi/ ನಾವು ಮೂರು ದಿನ ಅಭ್ಯರ್ಥಿಗಳಿದ್ದೇ ಮೊದಲೇ ತೊಡೆತಟ್ಟಿದ್ದೆವು ನಮ್ಮ ವಿರುದ್ಧ ಅಭ್ಯರ್ಥಿಗಳನ್ನು…

Read More

ಬೆಂಗಳೂರು : ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರಕ್ಕೆ ಸಂಸದ ಸುಮಲತಾ ಅಂಬರೀಶ್ ಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಬೆಂಬಲಿಗರ ಕಾರ್ಯಕರ್ತರು ಹಾಗೂ ಹಿತೈಷಿಗಳ ಅಭಿಪ್ರಾಯವನ್ನು ಸಂಗ್ರಹಿಸಿ ಏಪ್ರಿಲ್ 3 ರಂದು ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂದು ತಿಳಿಸಿದರು. https://kannadanewsnow.com/kannada/ask-for-his-home-address-in-belagavi-first-lakshmi-hebbalkar-on-jagadish-shettar/ ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸಕ್ಕೆ ಇಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್ ಡಿ ಕುಮಾರಸ್ವಾಮಿ ಭೇಟಿ ಆರೋಗ್ಯಕರವಾಗಿದೆ ಎಂದು ಕುಮಾರಸ್ವಾಮಿ ಭೇಟಿ ನಂತರ ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ಸಂಸದೆ ಸುಮಲತಾ ಅವರು ಈ ವೇಳೆ ತಿಳಿಸಿದರು. https://kannadanewsnow.com/kannada/vintage-cars-bikes-rally-in-bengaluru-to-create-voter-awareness/ ಚರ್ಚೆಯ ವೇಳೆ ಹಳೆಯದನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಡಿ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಸಹಕಾರ ನೀಡುವಂತೆ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಏಪ್ರಿಲ್ 3 ರಂದು ರಂದು ಮಂಡ್ಯದಲ್ಲಿ ಬೆಂಬಲಿಗರ ಸಭೆ ಕರೆದಿರುವ ಬಗ್ಗೆ ಅವರಿಗೆ ತಿಳಿಸಿದ್ದೇನೆ ಎಂದರು. https://kannadanewsnow.com/kannada/rashid-khan-breaks-mohammed-shami-record/ ಏಪ್ರಿಲ್ 3 ರಂದು ಮಂಡ್ಯದಲ್ಲಿ…

Read More

ಬೆಳಗಾವಿ : ಲೋಕಸಭೆ ಚುನಾವಣೆಗೆ ಬಿಜೆಪಿ ಬೆಳಗಾವಿ ಕ್ಷೇತ್ರಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಟಿಕೆಟ್ ನೀಡಿದ್ದು ಇದೀಗ ಜಗದೀಶ್ ಶೆಟ್ಟರ್ ವಿರುದ್ಧ ಸಚಿವ ಲಕ್ಷ್ಮಿ ಹೆಬ್ಬಾಳಕರ್ ಕಿಡಿ ಕಾರಿದ್ದು ಮೊದಲು ಬೆಳಗಾವಿಯಲ್ಲಿನ ಅವರ ಮನೆ ವಿಳಾಸ ಕೇಳಿ ಎಂದು ತಿಳಿಸಿದರು. https://kannadanewsnow.com/kannada/rashid-khan-breaks-mohammed-shami-record/ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ ಶೆಟ್ಟರ್ ಆರು ಬಾರಿ ಹುಬ್ಬಳ್ಳಿಯಲ್ಲಿ ಶಾಸಕರಾಗಿದ್ದಾರೆ‌. ಈಗ ಬೆಳಗಾವಿಗೆ ಬಂದು, ‘ಇದು ನನ್ನ ಕರ್ಮಭೂಮಿ’ ಎಂದು ಹೇಳುತ್ತಿದ್ದಾರೆ. ಮೊದಲು ಬೆಳಗಾವಿಯಲ್ಲಿನ ಅವರ ಮನೆ ವಿಳಾಸ ಕೇಳಿ.ನರೇಂದ್ರ ಮೋದಿ ಹೆಸರಿನಲ್ಲಿ ಗೆದ್ದುಬಂದ ಇಲ್ಲಿನ ಸಂಸದರು ಕಳೆದ 10 ವರ್ಷಗಳಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ. ಮೂಕ, ಕಿವುಡ ಮತ್ತು ಕುರುಡರಾಗಿರುವ ಇಂಥ ಸಂಸದರು ನಮಗೆ ಬೇಕೇ?’ ಎಂದು ಪ್ರಶ್ನಿಸಿದರು. https://kannadanewsnow.com/kannada/sumalatha-to-file-nomination-papers-in-mandya-on-april-4/ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಬಗ್ಗೆ ಮಾತನಾಡುವ ನರೇಂದ್ರ ಮೋದಿ ಅವರು, ಹಾಲಿ ಸಂಸದರಾಗಿದ್ದರೂ ಸುಮಲತಾ ಮತ್ತು ಮಂಗಲಾ ಅಂಗಡಿ ಅವರಿಗೆ ಏಕೆ ಟಿಕೆಟ್ ಕೊಡಲಿಲ್ಲ?ಬಿಜೆಪಿಯವರು ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವುದನ್ನು…

Read More

ಬೆಂಗಳೂರು : ನಟ ದರ್ಶನ್ ಮಾಜಿ ಪಿಎ ಆಗಿದ್ದ ಹಾಗೂ ಚಿತ್ರರಂಗದಲ್ಲಿ ಸಿನಿಮಾ ವಿತರಕರಾಗಿ ಗುರುತಿಸಿಕೊಂಡಿದ್ದ ಮಲ್ಲಿಕಾರ್ಜುನ್ ಅಲಿಯಾಸ್ ಮಲ್ಲಿ ವಿರುದ್ಧ ಇದೀಗ ಅರ್ಜುನ್ ಸರ್ಜಾ ಒಂದು ಕೋಟಿ ರೂಪಾಯಿ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/breaking-farmer-dies-of-electrocution-while-repairing-broken-wire-in-chikmagalur/ ನಟ ದರ್ಶನ್ ಮಾಜಿ ಪಿಎ ಮಲ್ಲಿಕಾರ್ಜುನ ಬಗ್ಗೆ ಪತ್ರಿಕಾ ಪ್ರಕಾಟಣೆ ಹೊರಡಿಸಿದ್ದು, ಕಳೆದ ಏಳು ವರ್ಷಗಳಿಂದ ಮಲ್ಲಿಕಾರ್ಜುನ್ ನಾಪತ್ತೆಯಾಗಿದ್ದರು ಎನ್ನಲಾಗುತ್ತಿದೆ. ಚಿತ್ರರಂಗದಲ್ಲಿ ಮಲ್ಲಿಕಾರ್ಜುನ್ ವಿತರಕರಾಗಿ ಗುರುತಿಸಿಕೊಂಡಿದ್ದರು.ಅನೇಕ ಚಿತ್ರಗಳನ್ನು ದರ್ಶನ್ ಮಾಜಿ ಪಿಎ ಮಲ್ಲಿ ವಿತರಣೆ ಮಾಡಿದ್ದರು. ಶ್ರೀ ಕಾಲಕಾಲೇಶ್ವರ ಎಂಟರ್ಪ್ರೈಸಸ್ ಕಂಪನಿಯನ್ನು ಮಲ್ಲಿಕಾರ್ಜುನ ನಡೆಸುತ್ತಿದ್ದರು. https://kannadanewsnow.com/kannada/breaking-rameswaram-cafe-blast-case-is-there-a-link-between-the-accused-and-khaki-explosive-information-revealed-during-investigation/ ಮಲ್ಲಿಕಾರ್ಜುನ್ ವಿರುದ್ಧ ಇದೀಗ ನಟ ಅರ್ಜುನ್ ಸರ್ಜಾ ಕೇಸ್ ದಾಖಲಿಸಿದ್ದಾರೆ. ಪ್ರೇಮ ಬರಹ ಚಿತ್ರ ವಿತರಣೆ ಹಣಕ್ಕಾಗಿ ಅರ್ಜುನ್ ಸರ್ಜಾ ಕೇಸ್ ದಾಖಲಿಸಿದ್ದಾರೆ. ಮಲ್ಲಿಕಾರ್ಜುನ ವಿರುದ್ಧ ಒಂದು ಕೋಟಿ ಚೆಕ್ ಬೌನ್ಸ್ ಕೇಸ್ ದಾಖಲಾಗಿದೆ ಕಳೆದ ಏಳು ವರ್ಷಗಳಿಂದ ಮಲ್ಲಿಕಾರ್ಜುನ್ ಯಾರಿಗೂ ಸಿಗದೆ ನಾಪತ್ತೆಯಾಗಿದ್ದರು ಎಂದು ಹೇಳಲಾಗುತ್ತಿದೆ.ಅಲ್ಲದೆ ಗಾಂಧಿನಗರದಲ್ಲಿ ಮಲ್ಲಿಕಾರ್ಜುನ್ 11 ಕೋಟಿ…

Read More

ಚಿತ್ರದುರ್ಗ : ತುಂಡಾಗಿ ಬಿದ್ದಿದ್ದ ವೈರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ರೈತ ಸಾವನನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮಲ್ಲಿಗೆನಹಳ್ಳಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಟಿಸಿಯಲ್ಲಿ ಸರಿಪಡಿಸುವಾಗ ಈ ದುರಂತ ಸಂಭವಿಸಿದೆ. ಮಲ್ಲಿಗೆನಹಳ್ಳಿ ರೈತ ಮಂಜುನಾಥ್ (35) ಮೃತ ದುರ್ದೈವಿ ಎಂದು ಹೇಳಲಾಗುತ್ತಿದೆ. ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡದೆ ರೈತ ಮಂಜುನಾಥ ವಿದ್ಯುತ್ ಹೋಗಿದ್ದ.ಸರಿಪಡಿಸಲು ಹೋಗಿದ್ದ ಎಂದು ತಿಳಿದುಬಂದಿದೆ. ಜಮೀನಿಗೆ ನೀರು ಹಾಯಿಸುವ ಎಂದು ತಿಳಿದುಬಂದಿದ್ದು ವಿದ್ಯುತ್ ಕಂಬದಲ್ಲೇ ಮಂಜುನಾಥನ ಮೃತದೇಹ ನೇತಾಡುತ್ತಿದೆ. ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಇರುವ ರಾಮೇಶ್ವರಂ ಕೆಫೆಯಲ್ಲಿ ನಡೆದಂತಹ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ NIA ಅಧಿಕಾರಿಗಳು ಈಗಾಗಲೇ ಹಲವರನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ ಇದೀಗ ಪ್ರಮುಖ ಆರೋಪಿಯಾದ ಮುಜಾಮಿಲ್ ನನ್ನು ವಿಚಾರಣೆಗೆ ಒಳಪಡಿಸಿದಾಗ ಸ್ಪೋಟಕವಾದ ಮಾಹಿತಿ ಹೊರ ಬಿದ್ದಿದೆ. ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಎನ್​ಐಎ ತೀವ್ರ ತನಿಖೆ ನಡೆಸುತ್ತಿದ್ದು, ಒಂದೊಂದೇ ವಿಚಾರಗಳು ಬಹಿರಂಗವಾಗುತ್ತಿದೆ. ಇದೀಗ ಮತ್ತೊಂದು ಸ್ಫೋಟಕ ವಿಚಾರ ಬಯಲಾಗಿದೆ. ಪ್ರಮುಖ ಆರೋಪಿ ಮುಜಾಮಿಲ್​ ಒಬ್ಬ ಪೊಲೀಸ್ ಇನ್​ಸ್ಪೆಕ್ಟರ್​ ಜೊತೆ ಸಂಪರ್ಕದಲ್ಲಿದ್ದ ವಿಚಾರ ಎನ್​ಐಎಗೆ ತಿಳಿದುಬಂದಿದ್ದು, ತನಿಖೆ ಚುರುಕುಗೊಂಡಿದೆ. ಹೌದು ಕಳೆದ ಒಂದು ವರ್ಷದ ಹಿಂದೆ ಮಂಗಳೂರಿನಲ್ಲಿ ಆರೋಪಿ ಮುಜಾಮಿಲ್ ಪೊಲೀಸ್ ಇನ್ಸ್ಪೆಕ್ಟರ್ ಸಹಾಯದಿಂದ ಬಾಡಿಗೆ ಮನೆಯ ಪಡೆದಿದ್ದ, ಅಲ್ಲದೆ ತನ್ನ ಹೆಸರಲ್ಲಿ ಮನೆಯನ್ನು ಪಡೆದು ತಾಯಿಯೊಂದಿಗೆ ವಾಸಿಸುತ್ತಿದ್ದ ಎನ್ನಲಗುತ್ತಿದೆ ಎಂಬ ಸ್ಪೋಟಕ ಮಾಹಿತಿ ಇದೀಗ ಬಹಿರಂಗವಾಗಿದೆ. ಬಾಡಿಗೆ ಮನೆ ಕೊಡಿಸುವಂತೆ ಮುಜಾಮಿಲ್, ಪೊಲೀಸ್ ಇನ್​ಸ್ಪೆಕ್ಟರ್ ಸಹಾಯ ಕೇಳಿದ್ದಾನೆ. ಚಿಕ್ಕಮಗಳೂರು ನಗರದ ಅಯ್ಯಪ್ಪ…

Read More

ಚಿಕ್ಕಬಳ್ಳಾಪುರ : ಇತ್ತೀಚಿಗೆ ಮಾಗಡಿ ಶಾಸಕ ಬಾಲಕೃಷ್ಣ ಅವರು ಕಾರ್ಯಕ್ರಮ ಒಂದರಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕದಿದ್ದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.ಇದೀಗ ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ ಈಶ್ವರ ಕೂಡ ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದರೆ ಗ್ಯಾರಂಟಿ ಯೋಜನೆ ನಿಲ್ಲಿಸಲಾಗುತ್ತದೆ ಎಂದು ಹೇಳಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲೆ ಬಾಗೇಪಲ್ಲಿಯಲ್ಲಿ ಪ್ರದೀಪ್ ಈಶ್ವರ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಬಿಜೆಪಿ ಅಭ್ಯರ್ಥಿಗೆ ಮತ ಹಾಕಬೇಡಿ ಒಂದು ವೇಳೆ ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಶಾಸಕ ಪ್ರದೀಪ ಈಶ್ವರ ಸ್ಫೋಟಕ ವಾದಂತಹ ಹೇಳಿಕೆ ನೀಡಿದರು. ಕೆಲವು ತಿಂಗಳ ಹಿಂದೆ ಮಾಗಡಿ ಶಾಸಕ ಬಾಲಕೃಷ್ಣ ಅವರು ಕೂಡ ಇದೇ ರೀತಿ ಹೇಳಿಕೆ ನೀಡಿದರು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕದಿದ್ದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂದು ಹೇಳಿಕೆ ನೀಡಿದ್ದರು. ಇದೀಗ ಶಾಸಕ ಪ್ರದೀಪ್ ಈಶ್ವರ್…

Read More

ಬೆಂಗಳೂರು : ಬೆಂಗಳೂರಿನ ಕಾಡುಗುಡಿ ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ವೈಟ್ ಫೀಲ್ಡ್ ನ ಮುಖ್ಯ ರಸ್ತೆಯ ಐಟಿಪಿಎಲ್ ಮುಂಭಾಗದಲ್ಲಿ ಈ ಘಟನೆ ಸಂಭವಿಸಿದ್ದು ಅರಣ್ಯದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಕಾಣಿಸಿಕೊಂಡಿದೆಎನ್ನಲಾಗುತ್ತಿದೆ. ಈ ಅರಣ್ಯ ಪ್ರದೇಶವು ಸುಮಾರು ಸುಮಾರು 700 ಎಕರೆ ವ್ಯಾಪ್ತಿಯಲ್ಲಿ ಈ ಅರಣ್ಯ ಪ್ರದೇಶವಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದೆ. ವೈಟ್ ಫೀಲ್ಡ್ ಮುಖ್ಯ ರಸ್ತೆಯ ಐಟಿಪಿಎಲ್ ಮುಂಭಾಗದಲ್ಲಿ ಘಟನೆ ನಡೆದಿದೆ. ಅರಣ್ಯದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಆವರಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.ಆದರೆ ಈ ಬೆಂಕಿ ಅವಘಡಕ್ಕೆ ಕಾರಣ ಏನೆಂಬುದು ಇದುವರೆಗೂ ತಿಳಿದುಬಂದಿಲ್ಲ ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಕಲಬುರಗಿ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಚುನಾವಣೆ ವೇಳೆ ಕೊಟ್ಟಂತಹ ಭರವಸೆಗಳಾದ ಪ್ರಮುಖ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆ ಈ 5 ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯ ಮಹಿಳಾ ಮೋರ್ಚಾದವರು ಸಹ ಶಕ್ತಿ ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು. ಅವರು ಇಂದು ಕಲಬುರ್ಗಿಯ ಕಮಲಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯ ರೀತಿ ಭಾವನಾತ್ಮಕ ವಿಚಾರ ಇಟ್ಟುಕೊಂಡು ಮತ ಕೇಳುತ್ತಿಲ್ಲ. ನಿಮ್ಮ ಬದುಕು ಕಟ್ಟುವ ವಿಚಾರ ಇಟ್ಟುಕೊಂಡು ಮತ ಕೇಳುತ್ತಿದ್ದೇವೆ.ನಮ್ಮ ಕೂಲಿ ಕೆಲಸಕ್ಕೆ ಮತ ಕೇಳಲು ಬಂದಿದ್ದೇವೆ. ನೀವು ಕೊಟ್ಟ ಮತದ ಆಶೀರ್ವಾದದಿಂದ ನಾವು 5 ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ.ಯಾವುದೇ ಜಾತಿ ಧರ್ಮ ನೋಡಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿಲ್ಲ ಎಂದು ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು. https://kannadanewsnow.com/kannada/in-2019-deve-gowda-was-taken-away-and-his-throat-slit-nikhil-kumaraswamy-to-congress/ ಎಲ್ಲಾ ಪಕ್ಷದವರು ಗ್ಯಾರಂಟಿ ಯೋಜನೆಯ ಫಲಾನುಭವಿಗಳು. ಬಿಜೆಪಿ ಮಹಿಳಾ ಮೋರ್ಚಾದವರು ಸಹ ಶಕ್ತಿ ಯೋಜನೆಯ ಫಲಾನುಭವಿಗಳು ಕೇಂದ್ರದಿಂದ ನಮ್ಮ ರಾಜ್ಯಕ್ಕೆ ತೆರಿಗೆ ವಿಚಾರದಲ್ಲಿ…

Read More

ಮಂಡ್ಯ : 2019 ರಲ್ಲಿ ದೇವೇಗೌಡರನ್ನು ಕರೆದುಕೊಂಡು ಹೋಗಿ ಮೈತ್ರಿ ಹೆಸರಲ್ಲಿ ಅವರ ಕುತ್ತಿಗೆ ಕೊಯ್ದರು ಎಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. https://kannadanewsnow.com/kannada/big-news-bjp-worker-attacked-for-ruckus-at-bjp-coordination-meeting-in-chitradurga/ ಚುನಾವಣಾ ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಟ್ಟ ಮಾತಿನಂತೆ ಉಳಿಸಿಕೊಂಡ ನಾಯಕರೆಂದರೆ ಅದು ಕುಮಾರಸ್ವಾಮಿ ಎಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದರು. ಕಾಂಗ್ರೆಸ್ ಸಚಿವರು ಶಾಸಕರು ದುರಹಂಕಾರದ ಮಾತು ಆಡುತ್ತಿದ್ದಾರೆ. ಜೆಡಿಎಸ್ ಕಾರ್ಯಕರ್ತರನ್ನು ಕೆರಳಿಸುವ ಮಾತುಗಳನ್ನು ಮಾಡಬೇಡಿ ಎಂದು ಎಚ್ಚರಿಕೆ ನೀಡಿದರು. https://kannadanewsnow.com/kannada/kerala-govt-slams-it-companies-for-water-scarcity-m-b-patil/ ಹೊಸ ತಂತ್ರಜ್ಞಾನದ ಮೂಲಕ ಎಚ್ ಡಿ ಕುಮಾರಸ್ವಾಮಿ ಅವರಿಗೆ ಆಪರೇಷನ್ ಮಾಡಲಾಗಿದೆ. ನಮ್ಮ ತಂದೆಯವರ ಬಳಿ ಪ್ರತಿದಿನ ಕಷ್ಟ ಹೇಳಿಕೊಂಡು ಜನ ಬರುತ್ತಾರೆ. ಮಾತೃ ಹೃದಯ ಇರುವ ವ್ಯಕ್ತಿ ಅಂದರೆ ಅದು ಎಚ್ ಡಿ ಕುಮಾರಸ್ವಾಮಿ.2019 ರಲ್ಲಿ ದೇವೇಗೌಡರನ್ನು ಕರೆದುಕೊಂಡು ಹೋಗಿ ಕುತ್ತಿಗೆ ಕೊಯ್ದರು ಎಂದು ವಾಗ್ದಾಳಿ ನಡೆಸಿದರು. https://kannadanewsnow.com/kannada/amit-shahs-roadshow-in-channapatna-due-to-lack-of-coordination-among-workers-dks/ ಬಿಜೆಪಿ ಜೆಡಿಎಸ್ ಕಾರ್ಯಕರ್ತರು…

Read More