Subscribe to Updates
Get the latest creative news from FooBar about art, design and business.
Author: kannadanewsnow05
ಚಿಕ್ಕಮಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕೂಡ ಇತ್ತೀಚಿಗೆ ದಿನಾಂಕವನ್ನು ಘೋಷಿಸಿದ್ದು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದು ಇದೀಗ ಚಿಕ್ಕಮಗಳೂರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 4 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣವನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. https://kannadanewsnow.com/kannada/breaking-hc-refuses-to-quash-defamation-case-against-producer-mn-kumar/ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂಸಿ ಹಳ್ಳಿ ಚೆಕ್ಪೋಸ್ಟ್ ನಲ್ಲಿ ವಾಹನ ತಪಾಸನೆಯ ವೇಳೆ ಚಿನ್ನಾಭರಣ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂಸಿ ಹಳ್ಳಿ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸನೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 4 ಕೋಟಿ 21 ಲಕ್ಷ 92, ಸಾವಿರದ 752 ರೂಪಾಯಿ ಮೌಲ್ಯದ ಚಿನ್ನಾಭರಣ ಇದೀಗ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ಇದೀಗ ಎಷ್ಟು ಮೊತ್ತದ ಚಿನ್ನಾಭರಣದ ಕುರಿತಂತೆ ಪೊಲೀಸರಿಂದ ತನಿಖೆ ನಡೆಯುತ್ತಿದೆ. https://kannadanewsnow.com/kannada/those-who-raised-pro-pakistan-slogans-should-be-shot-araga-gyanendra/
ಬೆಂಗಳೂರು : ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ನಿರ್ವಾಹಕ ಹಾಗೂ ಮಹಿಳೆಯ ನಡುವೆ ವಾಗ್ವಾದ ನಡೆದು ಮಹಿಳೆಗೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ವಾಹಕ ಹೊನ್ನಪ್ಪನನ್ನು ಇದೀಗ ಸಿದ್ದಾಪುರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದು,ಇದೀಗ ಆತನನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಇಂದು ಬೆಳಿಗ್ಗೆ 10 ಗಂಟೆಗೆಈ ಘಟನೆ ನಡೆದಿದ್ದು, ಟಿಕೆಟ್ ವಿಚಾರವಾಗಿ ಮಹಿಳೆ ಮತ್ತು ಕಂಡಕ್ಟರ್ ನಡುವೆ ಗಲಾಟೆ ನಡೆದಿದೆ , ಈ ವೇಳೆ ಕೋಪಗೊಂಡ ಕಂಡಕ್ಟರ್, ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಈ ದೃಶ್ಯಗಳು ಬಸ್ನಲ್ಲಿದ್ದ ಪ್ರಯಾಣಿಕರ ಮೊಬೈಲ್ನಲ್ಲಿ ಸೆರೆಯಾಗಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ 354A ಅಡಿ ಎಫ್ಐಆರ್ (FIR) ದಾಖಲಾಗಿದೆ. ಟಿಕೆಟ್ ನೀಡುವ ವಿಚಾರಕ್ಕೆ ಕಿರಿಕ್ ನಡೆದಿದೆ ಎನ್ನಲಾಗಿದ್ದು, ಮಹಿಳೆ ಹಾಗೂ ಕಂಡಕ್ಟರ್ ನಡುವೆ ವಾಗ್ವಾದ ನಡೆದಿದೆ. ಬಳಿಕ ರೊಚ್ಚಿಗೆದ್ದ ಬಿಎಂಟಿಸಿ ಬಸ್ ಕಂಡಕ್ಟರ್ ಮನಬಂದಂತೆ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸಿದ ದೃಶ್ಯ ಪ್ರಯಾಣಿಕರ ಮೊಬೈಲ್ ನಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ…
ಬೆಂಗಳೂರು : ನಟ ಕಿಚ್ಚ ಸುದೀಪ್ ವಿರುದ್ಧ ವಂಚನೆ ಆರೋಪ ಹೊರಿಸಿದ್ದ ನಿರ್ಮಾಪಕ ಎಂ ಎನ್ ಕುಮಾರ್ ವಿರುದ್ಧ ಕಳೆದ ವರ್ಷ ಸುದೀಪ ಅವರು ಮಾನ ನಷ್ಟ ಮೊಕದ್ದಮೆ ಹೂಡಿದ್ದರು.ಇದೀಗ ನಿರ್ಮಾಪಕರ ವಿರುದ್ಧ ನಟ ಸುದೀಪ್ ದಾಖಲಿಸಿದ್ದ ಕೆಸ್ ರದ್ದಿಗೆ ಹೈಕೋರ್ಟ್ ನಿರಾಕರಿಸಿದೆ ಮಾನನಷ್ಟ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ನಿರ್ಮಾಪಕ ಎಂಎನ್ ಸುರೇಶ್ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಇದೀಗ ವಜಾಗೊಳಿಸಿದೆ. ಸುದ್ದಿಗೋಷ್ಠಿಯಲ್ಲಿ ಸುದೀಪ್ ವಿರುದ್ಧ ಎಂಎಂ ಕುಮಾರ್ ಸುರೇಶ್ ಆರೋಪ ಹೊರಿಸಿದ್ದರು. ಆರೋಪದ ಹಿನ್ನೆಲೆಯಲ್ಲಿ ಸುದೀಪ್ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಬೆಂಗಳೂರಿನ 13ನೇ ಎಸಿ ಎಂ ಎಂ ಕೋರ್ಟ್ ಈ ಕುರಿತಂತೆ ಸಂಬಂಧಿಸಿದ ನಿರ್ಮಾಪಕರಿಗೆ ಸಮನ್ಸ್ ಜಾರಿಗೊಳಿಸಿತ್ತು. ಸಮನ್ಸ್ ರದ್ದು ಕೋರಿ ನಿರ್ಮಾಪಕ ಎಂ ಎನ್ ಸುರೇಶ್ ಅರ್ಜಿ ಸಲ್ಲಿಸಿದರು. ಆರೋಪಗಳಿಂದ ವರ್ಚಸ್ಸಿಗೆ ಧಕ್ಕೆಯಾಗಿರುವುದಾಗಿ ಸುದೀಪ್ ಅವರ ಹೇಳಿಕೆ ಇದೆ. ವಿಚಾರಣ ನ್ಯಾಯಾಲಯ ಸಮನ್ಸ್ ಜಾರಿ ಗೊಳಿಸಿರುವುದು ಸೂಕ್ತವಾಗಿದೆ. ನ್ಯಾ. ಎಸ್ ವಿಶ್ವಜೀತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠದಿಂದ…
ಶಿವಮೊಗ್ಗ : ಇತ್ತೀಚಿಗೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಶೂಟ್ ಮಾಡಬೇಕು ಎಂದು ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿವಮೊಗ್ಗದಲ್ಲಿ ಬಿಜೆಪಿ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅವಧಿಯಲ್ಲಿ ಪಟಾಕಿ ಹಿಡಿದ ಹಾಗೆ ಬಾಂಬ್ ಸಿಡಿಯುತ್ತಿದ್ದವು. ವಿಧಾನಸೌಧದಲ್ಲಿ ಬಿಕ್ಷುಕರ ರಾಷ್ಟ್ರ ಪಾಕ್ ಪರ ಘೋಷಣೆಯನ್ನು ಕೂಗುತ್ತಾರೆ. ಪಾಕಿಸ್ತಾನ ಜಿಂದಾಬಾದ್ ಎನ್ನುವ ತಾಕತ್ ದೈರ್ಯ ಎಲ್ಲಿಂದ ಬಂತು? ಎಂದು ಪ್ರಶ್ನಿಸಿದರು. https://kannadanewsnow.com/kannada/womens-asia-cup-2024-schedule-announced-india-vs-pakistan-high-voltage-match-to-be-played-on-july-21/ ನಮ್ಮ ದೇಶದ ಅನ್ನ ತಿಂದು ಶತ್ರು ರಾಷ್ಟ್ರದ ಪರ ಘೋಷಣೆ ಕೂಗುತ್ತಾರೆ.ಪಾಕಿಸ್ತಾನದ ಪರ ಘೋಷಣೆ ಕೂಗಿಲ್ಲ ಅಂತ ಆಗ ಸಚಿವರು ಹೇಳಿದ್ರು. ಎಫ್ ಎಸ್ ಎಲ್ ವರದಿ ಬಂದ ನಂತರ ಆರೋಪಿಗಳ ಬಂಧನವಾಗುತ್ತದೆ. ಅರೆಸ್ಟ್ ಆದರೂ ವೀಕ್ ಸೆಕ್ಷನ್ ಹಾಕಿ ಹೊರಗೆ ಬರುವ ರೀತಿ ಮಾಡುತ್ತಾರೆ ಎಂದು ಕಿಡಿ ಕಾರಿದರು. ಪಾಕಿಸ್ತಾನ ಜಿಂದಾಬಾದ್ ಎಂದು ಹೇಳುವವರಿಗೆ…
ಶಿವಮೊಗ್ಗ : ಈ ಬಾರಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಗೀತಾ ಶಿವರಾಜಕುಮಾರ್ ಅವರನ್ನು ಕಣಕ್ಕೆ ಇಳಿಸಿದ್ದು, ಏಪ್ರಿಲ್ 12ಕ್ಕೆ ಅಪಾರ ಬೆಂಬಲಿಗರೊಂದಿಗೆ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. https://kannadanewsnow.com/kannada/trusting-is-indias-biggest-mistake-raghuram-rajan/ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಶಿವಣ್ಣ ಪ್ರಚಾರದ ವೇಳೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶಿವಣ್ಣ ಪ್ರಚಾರದಿಂದ ಅಭ್ಯರ್ಥಿ ಗೀತಾ ಅವರಿಗೆ ಅನುಕೂಲವಾಗಲಿದೆ. ಗೀತಾ ಕೇವಲ ಬಂಗಾರಪ್ಪ ಮಗಳಲ್ಲ ಶಿವಣ್ಣನ ಪತ್ನಿ, ಡಾ.ರಾಜ್ ಕುಮಾರ್ ಸೊಸೆ ಆಗಿದ್ದಾರೆ. ಈ ಬಾರಿ ಗೀತಾ ಗೆಲ್ಲುವುದು ನೂರಕ್ಕೆ ನೂರು ಗ್ಯಾರಂಟಿ. ರಾಘವೇಂದ್ರ ಈ ಬಾರಿ ಸೋಲುತ್ತಾರೆ ಎಂದರು. https://kannadanewsnow.com/kannada/breaking-jds-announces-names-of-candidates-for-three-constituencies-hd-kumaraswamy-to-contest-from-mandya/ ಇಂದು ಗೀತಾ ಶಿವರಾಜ್ ಕುಮಾರ್ ದಂಪತಿ ಶಿವಮೊಗ್ಗದ ನಗರದ ದೇವತೆ ಮಾರಿಕಾಂಬ ದೇವಾಲಯಕ್ಕೆ ಭೇಟಿ ನೀಡಿ ಗದ್ದುಗೆ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ನಾನು ಭದ್ರಾವತಿಯಿಂದ ಪ್ರಚಾರ ಆರಂಭಿಸಿದ್ದೇನೆ. ಇವತ್ತು ಭದ್ರಾವತಿ, ಶಿಕಾರಿಪುರದಲ್ಲಿ ಪ್ರಚಾರ ನಡೆಸಲಿದ್ದೇನೆ. ಹೋದ ಕಡೆ ತೊಂದರೆ ಕಾಣುತ್ತಿಲ್ಲ. ಎಲ್ಲಾ ಕಡೆ ಬೆಂಬಲ ನೀಡುತ್ತಿದ್ದಾರೆ.…
ಬೆಂಗಳೂರು : ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್ ಇದೀಗ ರಾಜ್ಯದ ಮೂರು ಕ್ಷೇತ್ರಗಳಾದ ಮಂಡ್ಯ, ಹಾಸನ ಕೋಲಾರಕ್ಕೆ ಜೆಡಿಎಸ್ ಅಭ್ಯರ್ಥಿ ಗಳನ್ನು ಘೋಷಣೆ ಮಾಡಿದ್ದು, ಮಂಡ್ಯದಿಂದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಹಾಸನದಿಂದ ಪ್ರಜ್ವಲ್ ರೇವಣ್ಣ ಅದೇ ರೀತಿಯಾಗಿ ಕೋಲಾರದಿಂದ ಮಹೇಶ್ ಬಾಬು ಸ್ಪರ್ಧೆ ಮಾಡಲಿದ್ದಾರೆ. ಇಂದು ಮದ್ಯಾಹ್ನ ಬೆಂಗಳೂರಿನಲ್ಲಿ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ ಅವರು, ಇಂದು ಸಂಜೆ 4 ಅಥವಾ 5 ಗಂಟೆಯ ನಂತರ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ ಎಂದು ತಿಳಿಸಿದರು. ಇದೀಗ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಜೆಡಿಎಸ್ ಘೋಷಣೆ ಮಾಡಿದೆ. ಅಲ್ಲದೆ ಹಾಸನದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಕೋಲಾರ ಕ್ಷೇತ್ರದ ಅಭ್ಯರ್ಥಿಯಾಗಿ ಮಲ್ಲೇಶ್ ಬಾಬು ಅವರು, ಸ್ಪರ್ಧಿಸಲಿದ್ದಾರೆ ಕೋಲಾರಕ್ಕೆ ಮಲ್ಲೇಶ್ ಬಾಬು ಸ್ಪರ್ಧಿಯಾಗಿರುವಾಗ ಬೇರೆ ಅಭ್ಯರ್ಥಿ ಅವಶ್ಯಕತೆ ಇಲ್ಲ ಎಂದು ಹಾಸನದಲ್ಲಿ ಎಚ್…
ಶಿವಮೊಗ್ಗ : ಲೋಕಸಭಾ ಚುನಾವಣೆಗೆ ತಮ್ಮ ಮಾನಿಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಬಂಡಾಯ ಆಗಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗ ಕ್ಷೇತ್ರಕ್ಕೆ ಲೋಕಸಭ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಏಪ್ರಿಲ್ 12 ರಂದು ನಾನು ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಘೋಷಿಸಿದ್ದಾರೆ. https://kannadanewsnow.com/kannada/update-bmtc-conductor-taken-into-police-custody-in-bengaluru-woman-assault-case/ ಇಂದು ನಗರದ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ನಡೆದ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಏಪ್ರಿಲ್ 12 ರಂದು ಸುಮಾರು 25 ಸಾವಿರ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸುವುದಾಗಿ ಹೇಳಿದರು. https://kannadanewsnow.com/kannada/breaking-former-punjab-cm-beant-singhs-grandson-and-mp-ravneet-joins-bjp/ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ನನ್ನ ಗುರುತು ಕೂಡ ಇನ್ನೂ ತೀರ್ಮಾನವಾಗಿಲ್ಲ. ಮತದಾನದ ದಿನಾಂಕ ನಿಗದಿಯಾಗಿದೆ. ಆದ್ದರಿಂದ ಏಪ್ರಿಲ್ 12ರಂದು ಸಾವಿರಾರು ಕಾರ್ಯಕರ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸುವೆ. ಈ ರೀತಿ ಘೋಷಿಸಿದಾಗ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಎದೆಯಲ್ಲಿ ನಡುಕ ಆರಂಭವಾಗುತ್ತದೆ. ಶಕ್ತಿ ಪ್ರದರ್ಶನಕ್ಕೆ ಇಳಿದಾಗಿದೆ ಎಂದು ಸಮಾವೇಶದಲ್ಲಿ ಕೆ. ಎಸ್…
ಬೆಂಗಳೂರು : ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ನಿರ್ವಾಹಕ ಹಾಗೂ ಮಹಿಳೆಯ ನಡುವೆ ವಾಗ್ವಾದ ನಡೆದು ಮಹಿಳೆಗೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ವಾಹಕ ಹೊನ್ನಪ್ಪನನ್ನು ಇದೀಗ ಸಿದ್ದಾಪುರ ಪೊಲೀಸ್ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. https://kannadanewsnow.com/kannada/breaking-former-punjab-cm-beant-singhs-grandson-and-mp-ravneet-joins-bjp/ ಇಂದು ಬೆಳಿಗ್ಗೆ 10 ಗಂಟೆಗೆಈ ಘಟನೆ ನಡೆದಿದ್ದು, ಟಿಕೆಟ್ ವಿಚಾರವಾಗಿ ಮಹಿಳೆ ಮತ್ತು ಕಂಡಕ್ಟರ್ ನಡುವೆ ಗಲಾಟೆ ನಡೆದಿದೆ , ಈ ವೇಳೆ ಕೋಪಗೊಂಡ ಕಂಡಕ್ಟರ್, ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಈ ದೃಶ್ಯಗಳು ಬಸ್ನಲ್ಲಿದ್ದ ಪ್ರಯಾಣಿಕರ ಮೊಬೈಲ್ನಲ್ಲಿ ಸೆರೆಯಾಗಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ 354A ಅಡಿ ಎಫ್ಐಆರ್ (FIR) ದಾಖಲಾಗಿದೆ. https://kannadanewsnow.com/kannada/its-like-going-to-get-married-and-getting-married-to-my-father-minister-cheluvaraya-swamy-on-hdks-candidature-in-mandya/ ಟಿಕೆಟ್ ನೀಡುವ ವಿಚಾರಕ್ಕೆ ಕಿರಿಕ್ ನಡೆದಿದೆ ಎನ್ನಲಾಗಿದ್ದು, ಮಹಿಳೆ ಹಾಗೂ ಕಂಡಕ್ಟರ್ ನಡುವೆ ವಾಗ್ವಾದ ನಡೆದಿದೆ. ಬಳಿಕ ರೊಚ್ಚಿಗೆದ್ದ ಬಿಎಂಟಿಸಿ ಬಸ್ ಕಂಡಕ್ಟರ್ ಮನಬಂದಂತೆ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸಿದ ದೃಶ್ಯ ಪ್ರಯಾಣಿಕರ ಮೊಬೈಲ್ ನಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…
ಮಂಡ್ಯ : ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸ್ವೀಕರಿಸುವ ವಿಚಾರವಾಗಿ ಮಂಡ್ಯದಿಂದ ಸಿಎಸ್ ಪುಟ್ಟರಾಜು ಅಭ್ಯರ್ಥಿ ಅಂತಾ ಹೇಳಿ ಇದೀಗ ತಾವೇ ಅಭ್ಯರ್ಥಿಯಾಗಿದ್ದಾರೆ. ಮಗನಿಗೆ ಮದುವೆ ಮಾಡಲು ಹೋಗಿ ಅಪ್ಪನೇ ಮದುವೆ ಆದಂತೆ ಆಗಿದೆ ಎಂದು ಎಚ್ಡಿ ಕುಮಾರಸ್ವಾಮಿ ಸ್ಪರ್ಧೆ ಸಚಿವ ಚಲುವರಾಯಸ್ವಾಮಿ ವ್ಯಂಗ್ಯವಾಡಿದರು. https://kannadanewsnow.com/kannada/breaking-hd-deve-gowda-complains-about-freebies-election-commission-orders-immediate-action/ ಇಂದು ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ ಮೊದಲುಮಂಡ್ಯ ಕ್ಷೇತ್ರಕ್ಕೆ ಸಿಎಸ್ ಪುಟ್ಟರಾಜು ಅಭ್ಯರ್ಥಿ ಎಂದು ಹೇಳಿಕೊಂಡು ತಿರುಗಾಡ್ತಿದ್ರು. ಇದೀಗ ತಾವೇ ಅಭ್ಯರ್ಥಿ ಆಗಿದ್ದಾರೆ. ಒಳ್ಳೇ ಹುಡುಗಿ ಇದ್ದಾಳೆ ನಾನೇ ಮದುವೆ ಆಗ್ತೇನೆ. ಪುಟ್ಟರಾಜು ನಿನಗೆ ಮುಂದೆ ಒಳ್ಳೆ ಹುಡುಗಿ ಹುಡುಕೋಣ ಅಂದಿದ್ದಾರೆ ಎಂದು ವ್ಯಂಗ್ಯವಾಡಿದರು. https://kannadanewsnow.com/kannada/breaking-cuet-ug-application-deadline-extended-new-date-is-as-follows-cuet-ug-2024/ ಕಳೆದ ಚುನಾವಣೆಯಲ್ಲಿ ಸಂಸದೆ ಸುಮಲತಾರನ್ನ ಇದೇ ಕುಮಾರಸ್ವಾಮಿ ನಿಂದಿಸಿದ್ರು. ಈಗ ಸುಮಲತಾ ನನ್ನ ಸಹೋದರಿ ಇದ್ದಂಗ, ಅಕ್ಕ ಇದ್ದಂಗ ಅಂತಿದ್ದಾರೆ. ಕಳೆದ ಚುನಾವಣೆಯಲ್ಲಿ ಈ ಮಾತು ಆಡಬೇಕಿತ್ತು. ಸುಮಲತಾ ನನ್ನ ಸಹೋದರಿ ಅಲ್ವಾ ಅವರೇ…
ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಶುಭ ಕರಂದ್ಲಾಜೆಗೆ ಸಂಕಷ್ಟ ಎದುರಾಗಿದ್ದು, ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ) ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಮುನ್ನಲೆಗೆ ಬಂದಿದೆ. ಇಡಿ ಪ್ರಕರಣದ ವಿಚಾರಣೆಗೆ ಶೋಭಾ ಗೈರು ಹಾಜರಾಗಿದ್ದಾರೆ ಎನ್ನಲಾಗಿದೆ. ಇವರಲ್ಲದೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿ 24 ಮಂದಿ ವಿರುದ್ಧದ ಕೇಸ್ ಇದೆ.ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಈ ಹಗರಣದ ಬಗ್ಗೆ ವಿಚಾರಣೆ ನಡೆಯುತ್ತಿದೆ. ಈಗ ವಿಚಾರಣೆಗೆ ಶೋಭಾ ಕರಂದ್ಲಾಜೆ ಗೈರಾಗಿದ್ದು, ವಿಚಾರಣೆಗೆ ಹಾಜರಾತಿ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಲಾಗಿದೆ. ಇಡಿ ಪರ ವಕೀಲರು ಗೈರು ಹಿನ್ನಲೆ ವಿಚಾರಣೆಯನ್ನು ಏಪ್ರಿಲ್ 3ಕ್ಕೆ ಕೋರ್ಟ್ ಮುಂದೂಡಿದೆ. https://kannadanewsnow.com/kannada/yediyurappa-doesnt-want-workers-he-doesnt-want-people-he-wants-only-shobha-ks-eshwarappa/ ಏನಿದು ಪ್ರಕರಣ? ಕೆಐಎಡಿಬಿ ಹಗರಣಕ್ಕೆ ಸಂಬಂಧಿಸಿದಂತೆ ಇಟಾಸ್ಕಾ ಕಂಪನಿಯಿಂದ ಕಟ್ಟಾ ಸುಬ್ರಮಣ್ಯ ನಾಯ್ಡು ಪಡೆದ ಲಂಚದಲ್ಲಿ ಸಚಿವೆ ಶೋಭಾಗೂ ಪಾಲು ಸಿಕ್ಕಿದೆ ಎನ್ನಲಾಗಿದ್ದು, ಇಟಾಸ್ಕಾದಿಂದ ಬಂದಿದ್ದ 87 ಕೋಟಿ ರೂ ಕಿಕ್ ಬ್ಯಾಕ್ ನಲ್ಲಿ 47 ಕೋಟಿ ರೂ. ಶೋಭಾ ಅವರಿಗೆ…