Author: kannadanewsnow05

ಬಾಗಲಕೋಟೆ : ಲೋಕಸಭಾ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿಡಿ ಬಿಡಬಹುದು ಎಂಬ ರಾಜೂಗೌಡ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜುಗೌಡ ಒಬ್ಬ ಮೆಂಟಲ್ ಕೇಸ್ ಎಂದು ತಿರುಗೇಟು ನೀಡಿದರು. ಬಾಗಲಕೋಟೆಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಬಳಿಕ ಯತೀಂದ್ರ ಅವರ ಯಾವುದಾದರೂ ಸಿಡಿ ಹೊರ ಬಂದರು ಬರಬಹುದು ಎಂದು ಯಾದಗಿರಿ ಜಿಲ್ಲೆಯ ಹುಣಸಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಾಜುಗೌಡ ಹೇಳಿಕೆಯನ್ನು ನೀಡಿದರು ಇದಕ್ಕೆ ತಿಳಿಸಿದರು. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆಯನ್ನು ನೀಡಿದ್ದು, ಪ್ರಕರಣದ ತನಿಖೆಗೆ ಪೊಲೀಸರಿಗೆ ಫ್ರೀ ಹ್ಯಾಂಡ್ ನೀಡಲಾಗಿದೆ.ಬಿಜೆಪಿಯವರು ಈಗ ಯಾಕೆ ಯಾರು ಮಾತನಾಡುತ್ತಿಲ್ಲ? ಸಿಟಿ ರವಿ, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಸದಾನಂದ ಗೌಡ, ಆರ್ ಅಶೋಕ್ ಎಲ್ಲಿ ಹೋದರು? ಎಂದರು. ಮಹಿಳೆಯರ ಬಗ್ಗೆ ಗೌರವ ಇಟ್ಟುಕೊಂಡಿದ್ದೇವೆ ಎಂದು ಅವರೆಲ್ಲ ಹೇಳುತ್ತಾರೆ.ಈಗ ಮಹಿಳೆಯರಿಗೆ ಅನ್ಯಾಯ ಆಗಿದೆ ಈಗ ಯಾಕೆ ಮಾತನಾಡಿಲ್ಲ?…

Read More

ಬಾಗಲಕೋಟೆ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಪ್ರಜ್ವಲ್ ರೇವಣ್ಣ ಎಲ್ಲೇ ಇದ್ದರೂ ಹಿಡಿದುಕೊಂಡು ಬರುತ್ತೇವೆ ಎಂದು ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು , ಬಿಜೆಪಿಯವರು ತಪ್ಪು ಮಾಡಿದ್ದಾರೆ.ಪ್ರಜ್ವಲ್ ರೇವಣ್ಣ ವಿಡಿಯೋಗಳು ಎಂದು ಗೊತ್ತಿತ್ತು. ಆದರೂ ಯಾಕೆ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡರು? ಪ್ರಜ್ವಲ್ ರೇವಣ್ಣ ವಿರುದ್ಧ ರೇಪ್ ಕೇಸ್ ದಾಖಲಾಗಿದೆ. ನನ್ನನ್ನು ರೇಪ್ ಮಾಡಿದ್ದಾನೆ ಎಂದು ಮಹಿಳೆಯೇ ಹೇಳಿದ್ದಾಳೆ.ಸಂತ್ರಸ್ತರು ಯಾವತ್ತೂ ಸುಳ್ಳು ಹೇಳಲ್ಲ. ಗೊತ್ತಿದ್ದರೂ ಯಾಕೆ ಬಿಜೆಪಿಯವರು ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡರು ಎಂದು ವಾಗ್ದಾಳಿ ನಡೆಸಿದರು. ಮದುವೆಯಾಗಿರುವಂತಹ ಮಹಿಳೆ ಬಹಿರಂಗವಾಗಿ ನನ್ನ ಮೇಲೆ ಅತ್ಯಾಚಾರ ಆಗಿದೆ ಎಂದು ಹೇಳಿದರೆ ಅದನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಒಂದು ವೇಳೆ ಸುಳ್ಳು ಹೇಳಿದರೆ ಅವರ ಮಾನ ಮರ್ಯಾದೆ ಹೋಗಲ್ವಾ? ಆ ಒಂದು ಮಹಿಳೆ ಅತ್ಯಾಚಾರ ಮಾಡಿದಾರೆ ಎಂದು ಹೇಳಿದರು ಕೂಡ ಗೊತ್ತಿದ್ದರೂ ಕೂಡ…

Read More

ಮೈಸೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಾನೂನು ಹೋರಾಟಕ್ಕೆ ಮುಂದಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು ವಿಡಿಯೋದಲ್ಲಿರುವ ಸಂತ್ರಸ್ಥೆ ಮಹಿಳೆಯ ಮಗ ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ತನ್ನ ತಾಯಿಯನ್ನು ಅಪಹರಿಸಿದ್ದಾರೆ ಎಂದು HD ರೇವಣ್ಣ ವಿರುದ್ಧ ಅಪಹರಣ ಕೇಸ್ ದಾಖಲಿಸಿದ್ದಾನೆ. ರೇವಣ್ಣ ವಿರುದ್ಧ ಮಹಿಳೆಯ ಅಪಹರಣ ಮಾಡಿರುವ ಆರೋಪ ಕೇಳಿಬಂದಿದ್ದು, ಐಪಿಸಿ ಸೆಕ್ಷನ್ 364/ಅ, 365, ಹಾಗೂ 34 ಅಡಿಯಲ್ಲಿ ಮೈಸೂರಿನ ಕೆ.ಆರ್ ನಗರದಲ್ಲಿ ಪ್ರಕರಣ ದಾಖಲಾಗಿದೆ. ಅಪಹರಣಕ್ಕೆ ಒಳಗಾದ ಮಹಿಳೆಯನ್ನು ಎಚ್ ಡಿ ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಎಂದು ಹೇಳಲಾಗುತ್ತಿದೆ. ಹೊಳೆನರಸೀಪುರದ ಚೆನ್ನಂಬಿಕ ಥಿಯೇಟರ್ ಪಕ್ಕ ಇರುವ ಮನೆ ಎಂದು ಹೇಳಲಾಗುತ್ತಿದೆ. ದೂರಿನಲ್ಲಿ ಏನಿದೆ? ಈ ಕುರಿತಂತೆ ಸಂತ್ರಸ್ತೇ ಮಹಿಳೆಯ ಮಗ ದೂರಿನಲ್ಲಿ ವಿವರಿಸಿದ್ದು, ನನ್ನ ಸ್ನೇಹಿತರ ಬಳಿ ವಿಡಿಯೋ ಬಗ್ಗೆ ಮಾಹಿತಿ ಸಿಕ್ಕಿತ್ತು. ನಿನ್ನ ತಾಯಿಯನ್ನು ಕೈ ಕಾಲು ಕಟ್ಟಿ ಬಲಾತ್ಕಾರ ಮಾಡಿದ್ದಾರೆ.ಈ…

Read More

ಯಾದಗಿರಿ : ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಈ ಒಂದು ಘಟನೆಯಲ್ಲಿ 6 ರಿಂದ 7 ಜನರಿಗೆ ಗಾಯಗಳಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ರಾಯನಪಾಳ್ಯ ಗ್ರಾಮದಲ್ಲಿ ನಡೆದಿದೆ. ನಿನ್ನೆ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು.ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ರಾಯನ ಪಾಳ್ಯದಲ್ಲಿ ನಿನ್ನೆ ರಾತ್ರಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು.ಪರಸ್ಪರ ಕಲ್ಲು ತೂರಾಟದ ವೇಳೆ ಆರು ಏಳು ಜನರಿಗೆ ಗಾಯವಾಗಿದೆ. ಪ್ರಕರಣ ಸಂಬಂಧ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಕಾರ್ಯಕರ್ತರನ್ನು ಕರೆದೊಯ್ಯುವಾಗ ಬಿಜೆಪಿ ಅಭ್ಯರ್ಥಿ ರಾಜು ಗೌಡ ಪೊಲೀಸ್ ವಾಹನವನ್ನು ತಡೆದಿದ್ದಾರೆ. ಪೋಲಿಸ್ ವಾಹನದ ಮುಂದೆ ಈ ವೇಳೆ ರಾಜುಗೌಡ ಮಲಗಿ ಕಾರ್ಯಕರ್ತರನ್ನು ಕರೆದುಕೊಂಡು ಹೋಗದಂತೆ ತಡೆದಿದ್ದಾರೆ. ಪರೀಕ್ಷೆ ಬರೆಯಲು ಹೊರಟವರನ್ನು ಬಂಧಿಸಿದ್ದಾರೆ ಎಂದು ಪೊಲೀಸರು ವಿರುದ್ಧ ಅವರು ಕಿಡಿ ಕಾರಿದ್ದಾರೆ. ಘಟನೆ ಕುರಿತಂತೆ ಕೊಡೆಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಾಗಲಕೋಟೆ : ನಿಂಬೆಗಿಂ ಹುಳಿಯಿಲ್ಲ, ತುಂಬೆಗಿಂ ಕರಿದಿಲ್ಲ, ನಂಬಿಗೆಯಿಂದಧಿಕ ಗುಣ್ವವಿಲ್ಲ, ದೈವವುಂ, ಶುಭವಿಂದಿಲ್ಲ ಸರ್ವಜ್ಞ ಮಾವು, ದ್ರಾಕ್ಷೆ ಎಲ್ಲದಕ್ಕಿಂತ ನಿಂಬೆ ಹಣ್ಣಿನ ಹುಳಿ ಶ್ರೇಷ್ಠ, ನಿಂಬೆ ಅಂದ್ರೆ ರೇವಣ್ಣನ ನಿಂಬೆ ಅಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದರು. ಹೌದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬಾಗಲಕೋಟೆಯ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಪರವಾಗಿ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಗಲಕೋಟೆಯ ಜನಾಂಗದ ಮೇಲೆ ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಂಬಾ ನಂಬಿಕೆ ಇಟ್ಟಿದ್ದೇವೆ. ನಾನು ಬಾಗಲಕೋಟೆ ತುಂಬಾ ವಿಶ್ವಾಸದಿಂದ ಬಂದಿದ್ದೇನೆ ಎಂದರು. ಇಲ್ಲಿಯವರೆಗೂ ಸಂಸತ್ ನಲ್ಲಿ ಒಬ್ಬನೇ ಒಬ್ಬ ಸಂಸದ ನಿಮ್ಮ ಪರವಾಗಿ ಈ ಮಾತನಾಡಿಲ್ಲ ಈ ಬಾರಿ ಸಂಯುಕ್ತ ಪಾಟೀಲರನ್ನು ಗೆಲ್ಲಿಸಿದರೆ ಅವರು ನಿಮ್ಮ ಪರವಾಗಿ ಧ್ವನಿ ಎತ್ತಲಿದ್ದಾರೆ ಹಾಗಾಗಿ ಅವರನ್ನು ನಿಮ್ಮ ಮಡಿಲಿಗೆ ಹಾಕುತ್ತಿದ್ದೇವೆ. ಅವಳನ್ನು ಗೆಲ್ಲಿಸಿ ಸಂಸತ್​​​ಗೆ ಕಳುಹಿಸಿ ಕೊಡಿ ಎಂದು ಮನವಿ ಮಾಡಿದರು.

Read More

ಕೋಲಾರ : ನದಿ ಆಗಿರಬಹುದು ಅಥವಾ ಕೃಷಿ ಹೋಂಡ ಆಗಿರಬಹುದು ಇನ್ ಯಾವುದೇ ನೀರಿನ ಸೆಲೆಯಲ್ಲಿ ಈಜಲು ತೆರಳಿದವರು ಮುಳುಗುತ್ತಿದ್ದನ್ನು ಕಂಡು ಯಾರಾದರೂ ಜೀವ ಉಳಿಸಲು ಪ್ರಯತ್ನಿಸುತ್ತಾರೆ. ಆದರೆ ಇಲ್ಲಿ ಅಣ್ಣನೊಬ್ಬ ಕೃಷಿ ಹೊಂಡದಲ್ಲಿ ಮುಳುಗಿ ಈಜಲು ಬಾರದೆ ಮುಳುಗುತ್ತಿದ್ದರು ಕೂಡ ಆತನ ತಂಗಿಯೊಬ್ಬಳು ವಿಡಿಯೋ ಮಾಡುತ್ತಿದ್ದಳು. ಆದರೆ ದುರಾದೃಷ್ಟವಶಾತ್ ಆ ಯುವಕ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕಿನ ನಾಗನಾಳ ಗ್ರಾಮದಲ್ಲಿ ಸಂಭವಿಸಿದೆ. ಘಟನೆ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಮೃತ ಯುವಕನನ್ನು ಗೌತಮ್ ಗೌಡ (26) ಎಂದು ಗುರುತಿಸಲಾಗಿದೆ. ಈತ ಮೈಸೂರಿನ ರಾಘವೇಂದ್ರನಗರ ಬಡಾವಣೆ ನಿವಾಸಿಯಾಗಿದ್ದಾರೆ.ಗೌತಮ್ ಗೌಡ ತಂದೆಯ ಊರಾದ ವೇಮಗಲ್ ಸಮೀಪದ ನಾಗನಾಳ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ, ಸರಿಯಾಗಿ ಈಜು ಬಾರದಿದ್ದರೂ ಈಜಲು ಹೋಗಿದ್ದರು. ಆರಂಭದಲ್ಲಿ ಚೆನ್ನಾಗಿಯೇ ಈಜುತ್ತಿದ್ದ ಅವರು ಕ್ರಮವೇಣ ಮುಳುಗಲಾರಂಭಿಸಿದರು. ಈ ವೇಳೆ ಗೌತಮ್ ತಂಗಿ ವಿಡಿಯೋ ಮಾಡುತ್ತಿದ್ದಳು ಆದರೆ ಅಣ್ಣ ಈಜುತ್ತಿದ್ದಾನೆ ಎಂದು ತಿಳಿದುಕೊಂಡು ಆಕೆ ವಿಡಿಯೋ ಮಾಡುವುದನ್ನು ಮುಂದುವರಿಸಿದಳು.…

Read More

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರು ಬೆಂಗಳೂರಿನ ಸೆಷನ್ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯದ ಜಡ್ಜ್ ವಿಚಾರಣೆಯನ್ನು ನಾಳೆಗೆ ಮುಂದೂಡಿದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ FIR ಅಲ್ಲಿ ಎಲ್ಲವೂ ಜಾಮೀನು ನೀಡಬಹುದಾದ ಆರೋಪಗಳಿವೆ. ನಿರೀಕ್ಷಣಾ ಜಾಮೀನು ಅರ್ಜಿ ಹೇಗೆ ಊರ್ಜಿತವಾಗುತ್ತದೆ? ನೀವು ವಿಚಾರಣಾ ನ್ಯಾಯಾಲಯದಲ್ಲಿ ನೆರವಾಗಿ ಹಾಜರಾಗಬಹುದಿತ್ತಲ್ಲ? ಎಂದು ಶಾಸಕ ಎಚ್ ಡಿ ರೇವಣ್ಣ ಪರ ಹಿರಿಯವ ವಕೀಲರಿಗೆ ವಿಶೇಷ ಕೋರ್ಟ್ ನ ಜಡ್ಜ್ ಸಂತೋಷ್ ಗಜಾನನ ಭಟ್ ಪ್ರಶ್ನಿಸಿದೆ. ಈ ವೇಳೆ HD ರೇವಣ್ಣ ಪರ ಹಿರಿಯ ವಕೀಲರು ವಾದ ಮಂಡಿಸಿ ಎಫ್ಐಆರ್ ನಲ್ಲಿ ಜಾಮೀನು ನೀಡಬೇಕಾದಂತಹ ಆರೋಪಗಳಿವೆ.ಆದರೆ ಮ್ಯಾಜಿಸ್ಟ್ರೇಟಿಗೆ ಅತ್ಯಾಚಾರ ಆರೋಪ ಸೇರಿಸಲು ಅರ್ಜಿ ನೀಡಲಾಗಿದೆ.ಇದಕ್ಕೆ ಪೂರಕವಾಗಿ HD ರೇವಣ್ಣ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಎಚ್ ಡಿ ರೇವಣ್ಣ ಪರ ಹಿರಿಯ ಮೂರ್ತಿ…

Read More

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸನ ಜಿಲ್ಲೆಯ ಹೊಳೆನರಸಿಪುರ ಠಾಣೆಯಲ್ಲಿ ದೂರು ನೀಡಿದ ಮಹಿಳೆ ಬೆಂಗಳೂರಿನಲ್ಲಿ ಜಡ್ಜ್ ಮುಂದೆ ಸಿ ಆರ್ ಪಿ ಸಿ ಸೆಕ್ಷನ್ 164ರ ಅಡಿ ಹೇಳಿಕೆಯನ್ನು ದಾಖಲಿಸಿರು. ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೇ ಜಡ್ಜ್ ಮುಂದೆ ಹಾಜರಾಗಿ ಹೇಳಿಕೆಯನ್ನು ದಾಖಲಿಸಿದ್ದಾಳೆ.ಸಿ ಆರ್ ಪಿ ಸಿ ಸೆಕ್ಷನ್ 164 ರ ಅಡಿ ಹೇಳಿಕೆ ದಾಖಲಿಸಿದ ಸಂತ್ರಸ್ತೆ.ವೈರಲ್ ವಿಡಿಯೋದಲ್ಲಿರುವ ಮಹಿಳೆಯಿಂದ ಇದೀಗ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಜಡ್ಜ್ಮುಂದೆ ಹೇಳಿಕೆ ದಾಖಲಿಸಿದ ನಂತರ ಮಹಿಳೆಯನ್ನು ಕೋರ್ಟಿಗೆ ಹಾಜರು ಪಡಿಸಲಾಗಿದೆ.ಸಂತ್ರಸ್ತ ಮಹಿಳೆಯನ್ನು ಎಸ್ ಐ ಡಿ ಪೊಲೀಸರು ಕೋಟಿಗೆ ಕರಿತದಿದ್ದಾರೆ ಬೆಂಗಳೂರಿನ ಮ್ಯಾಜಿಸ್ಟರೆಟ್ ಕೋರ್ಟಿಗೆ ಎಸ್ಐಟಿ ಗೊಳಿಸಲು ಕರೆತಂದಿದ್ದಾರೆ.

Read More

ಬೆಂಗಳೂರು : ಕ್ಷುಲಕ ಕಾರಣಕ್ಕೆ ದಂಪತಿಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆಯು ವಿಕೋಪಕ್ಕೆ ತಿರುಗಿ ರಸ್ತೆಯಲ್ಲಿಯೇ ಪತ್ನಿಗೆ ಚಾಕುವಿನಿಂದ ಇರಿದು ಪತಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಧ್ಯಾಹ್ನ 3.30 ರ ಸುಮಾರಿಗೆ ಪತ್ನಿ ಇಂದುವನ್ನು ಪತಿ ಬರ್ಬರವಾಗಿ ಹತ್ಯೆಗೈಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರ ನಡುವೆ ಭಿನ್ನಾಭಿಪ್ರಾಯದಿಂದ ಪತಿಯಿಂದ ಇಂದು ದೂರವಾಗಿದ್ದಳು.ಪತ್ನಿ ಜೊತೆ ಜಗಳ ತೆಗೆದು ರಸ್ತೆಯಲ್ಲಿ ಪತಿ ಇರಿದು ಇಂದುವನ್ನು ಕೊಂದಿದ್ದಾನೆ. ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಕೊಲೆ ಕುರಿತಂತೆ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಲಬುರಗಿ : ಕಳೆದ ಜನವರಿ 22ರಂದು ಕಲಬುರ್ಗಿಯ ಕೋಟನೂರ ರಸ್ತೆಯಲ್ಲಿರುವ ಅಂಬೇಡ್ಕರ್ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಲ್ ಪಡೆದು ಹೊರಗಡೆ ಬಂದಿದ್ದ ಆರೋಪಿ ಮನೆಯ ಮೇಲೆ 50 ಜನರ ಗುಂಪು ದಾಳಿ ಮಾಡಿತ್ತು. ಈ ಪ್ರಕರಣವನ್ನು ಸಿಐಡಿಗೆ ವಹಿಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಕಲಬುರ್ಗಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೀಗ ಹಲ್ಲೆ ನಡೆದ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಸರ್ಕಾರ, ಸಂಪೂರ್ಣ ಸತ್ಯಾಂಶ ಹೊರಬರಬೇಕು ಎಂದು ಸಿಐಡಿಗೆ ನೀಡಲು ತೀರ್ಮಾನ ಮಾಡಿದ್ದೆವೆ. ಬಿಜೆಪಿಯವರು ಇದನ್ನ ರಾಜಕೀಯ ಅಸ್ತ್ರ ಮಾಡಿಕೊಳ್ಳೊಕೆ ಬಿಡೋದಿಲ್ಲ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ಹೇಳಿದ್ದಾರೆ. ಘಟನೆ ಹಿನ್ನೆಲೆ? ಕಳೆದ ಜನವರಿ 22ರಂದು ಕಲ್ಬುರ್ಗಿ ನಗರದ ಹೊರವಲಯದಲ್ಲಿರುವ ಕೂಟನೂರ ರಸ್ತೆಯ ಬಳಿ ಡಾ. ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ದುಷ್ಕರ್ಮಿಗಳು ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ್ದರು. ಈ…

Read More