Author: kannadanewsnow05

ಬೆಂಗಳೂರು : ಕಾಂಗ್ರೆಸ್ ಹಿರಿಯ ಶಾಸಕ ಹಾಗು ಮಾಜಿ ಸಚಿವ ಎಚ್ ವೈ ಮೇಟಿ (79) ನಿಧನರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ ಶಾಸಕ ಎಚ್ ವೈ ಮೇಟಿ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ ವೈ ಮೇಟಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಕಾಸಿಗೆ ಆಸ್ಪತ್ರೆಯಲ್ಲಿ ಎಚ್ ವೈ ಮೇಟಿ ದಾಖಲಾಗಿದ್ದರು, ಚಿಕಿತ್ಸೆಫಲಕಾರಿಯಾಗದೆ ಶಾಸಕ ಎಚ್ ವೈ ಮೇಟಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಶಾಸಕ ಎಚ್ ವೈ ಮೇಟಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ನಾಳೆ ಹುಟ್ಟೂರಿನಲ್ಲಿ ಎಚ್ ವೈ ಮೇಟಿ ಅಂತ್ಯಕ್ರಿಯೆ ನೆರವೇರಲಿದೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಲಿಂಗಾಯತ ಧಾರ್ಮಿಕ ವಿಧಿ ವಿಧಾನದ ಪ್ರಕಾರ ಅಂತ್ಯಕ್ರಿಯೆ ನಡೆಯಲಿದೆ. ಮೇಟಿ ಅಂತ್ಯಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಬಾಗಲಕೋಟೆಗೆ ತೆರಳಲಿದ್ದಾರೆ. ಇಂದು ರಾತ್ರಿ 8 ಗಂಟೆ ವೇಳೆ ಮೃತದೇಹ ಶಿಫ್ಟ್ ಮಾಡಲಾಗುತ್ತದೆ. ಬಾಗಲಕೋಟೆಗೆ ರವಾನೆ…

Read More

ಗಳೂರು : ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು ನವೆಂಬರ್ ನಲ್ಲಿ ಕ್ರಾಂತಿ ಆಗಲಿದೆ ಎಂದು ಈಗಾಗಲೇ ಕೆಲವು ನಾಯಕರು ಹೇಳಿಕೆ ನೀಡಿದ್ದಾರೆ. ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಟೆಂಪಲ್ ರನ್ ಮಾಡುತ್ತಿದ್ದರೆ, ಮತ್ತೊಂದು ಕಡೆ ಸಿಎಂ ಸಿದ್ದರಾಮಯ್ಯ ಅಹಿಂದ ನಾಯಕತ್ವ ದಾಳ ಉರುಳಿಸಿದ್ದಾರೆ. ಇದೀಗ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಗ್ಗುಂಜಿ ಮಠದ ವೆಂಕಟೇಶ ಗುರೂಜಿ ಭವಿಷ್ಯ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಅಷ್ಟಕ್ಕೂ ವೆಂಕಟೇಶ ಗುರೂಜಿ ಹೇಳಿದ್ದು ಏನೆಂದರೆ, ಡಿಕೆಶಿ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ಇದೆ. ನವೆಂಬರ್ 26ರ ಬಳಿಕ ಡಿ.ಕೆ ಶಿವಕುಮಾರ್‌ ಸಿಎಂ ಆಗೋದನ್ನ ಯಾರೂ ತಡೆಯೋಕಾಗಲ್ಲ. ಡಿಕೆಶಿ ಸಿಎಂ ಆದ್ರೂ ಕೇವಲ ಒಂದೂವರೆ ವರ್ಷ ಅಷ್ಟೆ ಅಧಿಕಾರ ಮಾಡೋದು ಅಂತ ಭವಿಷ್ಯ ನುಡಿದಿದ್ದಾರೆ. ಡಿಕೆ ಶಿವಕುಮಾರ್‌ ಅವರಿಗೆ ಸಿಎಂ ಯೋಗ ಇದೆ, ಆಗೇ ಆಗ್ತಾರೆ. 2031ರ ವರೆಗೆ ರಾಜನಂತೆ ಇರ್ತಾರೆ. ಏಕೆಂದ್ರೆ ಡಿಕೆಶಿ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ಇದೆ. ಈ ಯೋಗ ಎಲ್ಲರಿಗೂ ಇರಲ್ಲ, ಅವರ ಜಾತಕದಲ್ಲಿ…

Read More

ಬೆಂಗಳೂರು : ಕಾಂಗ್ರೆಸ್ ಹಿರಿಯ ಶಾಸಕ ಎಚ್ ವೈ ಮೇಟಿ (79) ನಿಧನರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ ಶಾಸಕ ಎಚ್ ವೈ ಮೇಟಿ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ ವೈ ಮೇಟಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಕಾಸಿಗೆ ಆಸ್ಪತ್ರೆಯಲ್ಲಿ ಎಚ್ ವೈ ಮೇಟಿ ದಾಖಲಾಗಿದ್ದರು, ಚಿಕಿತ್ಸೆಫಲಕಾರಿಯಾಗದೆ ಶಾಸಕ ಎಚ್ ವೈ ಮೇಟಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಶಾಸಕ ಎಚ್ ವೈ ಮೇಟಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ರಾಜಕೀಯದಲ್ಲಿ ನಡೆದುಬಂದ ಹಾದಿ ಹುಲ್ಲಪ್ಪ ಯಮನಪ್ಪ ಮೇಟಿ ಒಬ್ಬ ಭಾರತೀಯ ರಾಜಕಾರಣಿ. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರು , 14 ನೇ ಕರ್ನಾಟಕ ವಿಧಾನಸಭೆಯ ಸದಸ್ಯರು ಮತ್ತು ಸಿದ್ದರಾಮಯ್ಯ ಸಂಪುಟದಲ್ಲಿ ಮಾಜಿ ಸಚಿವರು . 2013 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ , ಮೇಟಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದರು, 2018…

Read More

ಹಾಸನ : ಹಾಸನದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಹಾಸನ ಹೊರವಲಯದ ಗೆಂಡೆಕಟ್ಟೆ ಅರಣ್ಯದಲ್ಲಿ ಈ ಒಂದು ಘಟನೆ ನಡೆದಿದ್ದು, ಬಟ್ಟೆ ಬಿಚ್ಚಿ ಭರತ ಎನ್ನುವ ಯುವಕನ ಮೇಲೆ ಯುವಕರ ಗುಂಪು ಹಲ್ಲೆ ಮಾಡಿದೆ. ಈ ಒಂದು ಘಟನೆಗೆ ಯುವತಿ ಹಾಗು ಹಣದ ವಿಚಾರಕ್ಕೆ ಈ ಒಂದು ಗ್ಯಾಂಗ್ ಹಲ್ಲೆ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಯುವಕ ಭರತ್ ಎಷ್ಟೇ ಬೇಡಿಕೊಂಡರೂ ಕೂಡ ಕಿಡಿಗೇಡಿಗಳು ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಘಟನೆ ಕುರಿತಂತೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ

Read More

ಬೆಂಗಳೂರು : ನಟ ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ನಟ ದರ್ಶನ್ ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಇದೀಗ ಪವಿತ್ರ ಗೌಡ ಮರು ಪರಿಶೀಲನ ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಮೀನು ರದ್ದು ಮಾಡಿತ್ತು. ಇದೀಗ ಮರು ಪರಿಶೀಲನೆ ಕೋರಿ ಪವಿತ್ರ ಗೌಡ ಮತ್ತೊಂದು ಅರ್ಜಿ ಸಲ್ಲಿಸಿದ್ದು ಜಾಮೀನು ಮಂಜೂರು ಮಾಡುವಂತೆ ಕೋರಿ ಪವಿತ್ರ ಗೌಡ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ನವೆಂಬರ್ 6 ರಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಇನ್ನು ಪವಿತ್ರ ಗೌಡ ಪುನರ್ ಪರಿಶೀಲನೆ ಅರ್ಜಿ ಸಲ್ಲಿಸಿದ್ದಾರೆ ಎಂದು ಸರ್ಕಾರದ ಪರ ವಕೀಲ ಅನಿಲ್ ನಿಶಾನಿ ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ದ್ವಿಸದಸ್ಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ. ಪುನರ್ ಪರಿಶೀಲನ ಅರ್ಜಿ ಪ್ರತಿಯನ್ನು ನಮಗೆ ನೀಡಿಲ್ಲ…

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಮಹಿಳೆಗೆ ಖಾಸಗಿ ಅಂಗ ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಇಂದಿರಾನಗರದಲ್ಲಿ ಈ ಒಂದು ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಯುವತಿಯ ದೂರಿನ ಅನ್ವಯ ಅಪರಿಚಿತನ ವಿರುದ್ಧ ಇದೀಗ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ.ಸದ್ಯ ಆರೋಪಿಗಾಗಿ ಇಂದಿರಾನಗರ ಠಾಣೆ ಪೊಲೀಸ್ರು ಇದೀಗ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಕೆಟ್ಟು ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಡ್ಯಾನ್ಸರ್ ಸುಧೀಂದ್ರ ಸಾವನಪ್ಪಿದ್ದಾರೆ. ರಸ್ತೆಯ ಮಧ್ಯೆ ಡ್ಯಾನ್ಸರ್ ಸುಧೀಂದ್ರ ಅವರ ಕಾರು ಕೆಟ್ಟು ನಿಂತಿತು. ಕಾರು ಪರಿಶೀಲನೆಯ ವೇಳೆ ವೇಗವಾಗಿ ಬಂದಂತಹ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ನೆಲಮಂಗಲ ತಾಲೂಕಿನ ಪೇಮ್ಮನಹಳ್ಳಿ ಬಳಿ ಈ ಒಂದು ದುರ್ಘಟನೆ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಗ್ರಾಮದಲ್ಲಿ ಕ್ಯಾಂಟರ್ ಗುದ್ದಿದ ರಬಸಕ್ಕೆ ಸ್ಥಳದಲ್ಲೇ ಡ್ಯಾನ್ಸರ ಸುಧೀಂದ್ರ ಸಾವನಪ್ಪಿದ್ದಾರೆ.ಮೃತ ಸುಧೀಂದ್ರ ವಿವಿಧ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದರು.ಅಪಘಾತದ ಕುರಿತು ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಜಮೀನಿನಲ್ಲಿ ವಿದ್ಯುತ್ ಪ್ರವಹಿಸಿ ರೈತ ಸಾವನಪ್ಪಿದ್ದಾನೆ. ಸಾಗ್ಯ ಗ್ರಾಮದಲ್ಲಿ ರೈತರ (38) ದುರ್ಮರಣ ಹೊಂದಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಸಾಗ್ಯ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಜಮೀನುನಲ್ಲಿ ವಿದ್ಯುತ್ ತಂತಿಗೆ ತೆಂಗಿನ ಗರಿಗಳು ತಾಗಿವೆ. ತೆಂಗಿನ ಗರಿಗಳನ್ನು ಜಮೀನಿನಿಂದ ಹೊರ ಹಾಕುವಾಗ ಈ ಒಂದು ದುರಂತ ಸಂಭವಿಸಿದೆ. ಘಟನೆ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಸೀರಿಯಲ್ ನಟಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು ಫೇಸ್ಬುಕ್ನಲ್ಲಿ ಗುಪ್ತಂಗದ ವಿಡಿಯೋ ಕಳುಹಿಸಿ ಕಾಮುಕನೊಬ್ಬ ಟಾರ್ಚರ್ ಕೊಡುತ್ತಿದ್ದ. ಕಾಮುಕನ ಕಿರುಕುಳಕ್ಕೆ ಬೇಸತ್ತು ಸಿರಿಯಲ್ ನಟಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ದೂರಿನ ಅನ್ವಯ ಕೇರಳ ಮೂಲದ ನವೀನ್ ಎನ್ನುವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕನ್ನಡ ತೆಲುಗು ಧಾರಾವಾಹಿಗಳಲ್ಲಿ ಕಿರುತೆರೆ ನಟಿ ನಟಿಸುತ್ತಿದ್ದು, ಮೂರು ತಿಂಗಳಿನಿಂದ ನಟಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಫೇಸ್ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಾನೆ. ಆದರೆ ರಿಕ್ವೆಸ್ಟ್ ಅನ್ನು ನಟಿ ಸ್ವೀಕರಿಸಲ್ಲ ಬಳಿಕ ಮೆಸೆಂಜರ್ ನಲ್ಲಿ ಮೆಸೇಜ್ ಹಾಕುತ್ತಾನೆ ಕಾಟ ಹೆಚ್ಚಾಗುತ್ತಿದ್ದಂತೆ ಆತನನ್ನ ನಟಿ ಬ್ಲಾಕ್ ಮಾಡಿದ್ದಾಳೆ. ಆದರೂ ಸಹ ಬೇರೆ ಐಡಿಯಿಂದ ಅಶ್ಲೀಲ ಫೋಟೋ ಕಳುಹಿಸಿ ವಿಕೃತಿ ಮೇರಿದಿದ್ದಾನೆ. ಕಿರುಕುಳ ನೀಡಿದ ಆರೋಪಿಗೆ ನಟಿ ಬುದ್ಧಿವಾದ ಹೇಳಿದ್ದಾಳೆ. ಆರೋಪಿಯನ್ನು ಭೇಟಿಯಾಗಿ ನಟಿ ಬುದ್ದಿವಾದ ಹೇಳಿದ್ದಾಳೆ. ಆದರೂ ಬುದ್ಧಿ ಕಲಿಯದ ಆಸಾಮಿ ಮತ್ತೆ ಕಿರುಕುಳ ನೀಡಲು ಆರಂಭಿಸಿದ್ದಾನೆ.…

Read More

ಬಾಗಲಕೋಟೆ : ಬಾಗಲಕೋಟೆಯಲ್ಲಿ ಸಾವಿನಲ್ಲು ದಂಪತಿಗಳು ಒಂದಾಗಿರುವ ಘಟನೆ ವರದಿಯಾಗಿದೆ. ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಶಶಿಧರ್ ಪತ್ತಾರ್ (40) ಸಾವನ್ನಪ್ಪಿದ್ದಾರೆ. ಪತಿಯ ಸಾವಿನ ಸುದ್ದಿ ತಿಳಿದು ಶಶಿಧರ್ ಅವರ ಪತ್ನಿ ಸರೋಜಾ ಅವರು ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಿಳಗಿಯ ನಿವಾಸಿ ಆಗಿರುವ ಇವರು ಸಾವಿನಲ್ಲೂ ಕೂಡ ಒಂದಾಗಿದ್ದಾರೆ. ಕಳೆದ 15 ವರ್ಷಗಳ ಹಿಂದೆ ಇಬ್ಬರ ಮದುವೆ ಆಗಿತ್ತು.

Read More