Subscribe to Updates
Get the latest creative news from FooBar about art, design and business.
Author: kannadanewsnow05
ಚಿತ್ರದುರ್ಗ : ಫೋಕ್ಸೋ ಪ್ರಕರಣದಡಿ ಆರೋಪಿಯಾಗಿರುವ ಮುರುಘಾ ಶ್ರೀ ಕೈಗೆ ಮಠದ ಆಡಳಿತ ನೀಡಿದ್ದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಅದರಂತೆ ಇಂದು ಮಧ್ಯಂತ ಆದೇಶ ನೀಡಿದ ಸುಪ್ರೀಂಕೋರ್ಟ್, ಮುರುಘಾಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿದೆ. ಅಲ್ಲದೆ, ಮುರುಘಾಮಠ ಹಾಗೂ ಎಸ್ಜೆಎಂ ವಿದ್ಯಾಪೀಠ ಆಡಳಿತಕ್ಕೆ ಮೂರು ದಿನದಲ್ಲಿ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. https://kannadanewsnow.com/kannada/breaking-big-relief-for-former-ips-officer-annamalai-sc-stays-criminal-case/ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧ್ಯಕ್ಷ ಮುರುಘಾ ಶ್ರೀಯನ್ನು ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಜೈಲಿನಿಂದ ಬಿಡುಗಡೆಯಾದ ನಂತರ ಮುರುಘಾ ಶ್ರೀಗಳು ಮುರುಘಾಮಠ, ಎಸ್ಜೆಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಆಡಳಿತ ನಡೆಸುತ್ತಿದ್ದರು. ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಮಠದ ಆಡಳಿತಕ್ಕೆ ಸಮಿತಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಹೈಕೋರ್ಟ್ ಆದೇಶದಂತೆ ಸಮಿತಿ ರಚಿಸದೇ ಇದ್ದಲ್ಲಿ…
ನವದೆಹಲಿ : ತಮಿಳುನಾಡಿನ ಬಿಜೆಪಿ ನಾಯಕ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಸಂದರ್ಶನ ಒಂದರಲ್ಲಿ ದ್ವೇಷ ಭಾಷಣ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು ಸುಪ್ರೀಂಕೋರ್ಟ್ ಅವರ ವಿರುದ್ಧ ದಾಖಲಾದ ಪ್ರಕರಣಕ್ಕೆ ತಡೆ ನೀಡಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/breaking-govt-is-sitting-with-its-eyes-closed-sc-pulls-up-centre-over-patanjali-fake-advertisement-case/ ದೀಪಾವಳಿ ಸಮಯದಲ್ಲಿ ಪಟಾಕಿ ನಿಷೇಧಿಸುವಂತೆ ಕೋರಿ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಲಾಗಿರುವ ಅರ್ಜಿಯ ಹಿಂದೆ ಕ್ರಿಶ್ಚಿಯನ್ ಮಿಷನರಿಗಳಿಗೆ ಸೇರಿದ ಎನ್ಜಿಒಗಳ ಕೈವಾಡ ಇದೆ ಎಂದು ತಮಿಳುನಾಡಿನ ಬಿಜೆಪಿ ನಾಯಕ ಅಣ್ಣಾಮಲೈ ಸಂದರ್ಶನವೊಂದರಲ್ಲಿ ಆರೋಪಿಸಿದ್ದರು. https://kannadanewsnow.com/kannada/if-your-mobile-slips-into-the-water-do-this-immediately/ ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಇದೀಗ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.ಸೇಲಂ ಮೂಲದ ಸಾಮಾಜಿಕ ಕಾರ್ಯಕರ್ತ ವಿ. ಪಿಯೂಷ್ ಅವರು ಅಣ್ಣಾಮಲೈ ವಿರುದ್ಧ ಈ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ವಜಾ ಮಾಡುವಂತೆ ಮದ್ರಾಸ್ ಹೈಕೋರ್ಟ್ಗೆ ಅಣ್ಣಾಮಲೈ ಮೇಲ್ಮನವಿ ಸಲ್ಲಿಸಿದ್ದರು. https://kannadanewsnow.com/kannada/bengaluru-4-accused-including-an-international-drug-peddler-arrested-in-bengaluru/ ಆದರೆ ಮದ್ರಾಸ್ ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಅಣ್ಣಾಮಲೈ…
ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿಯಾದಂತಹ ಕಾರ್ಯಾಚರಣೆ ನಡೆಸಿದ್ದು ಅಂತರಾಷ್ಟ್ರೀಯ ಡ್ರಗ್ ಪೆಡ್ಲರ್ ಸೇರಿದಂತೆ ಒಟ್ಟು ನಾಲ್ಕು ಆರೋಪಿಗಳನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. https://kannadanewsnow.com/kannada/breaking-delhi-ed-summons-arvind-kejriwal-in-delhi-liquor-policy-case/ ಪ್ರತ್ಯೇಕ ಪ್ರಕರಣಗಳಲ್ಲಿ ಬರೋಬ್ಬರಿ 2.35 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ವಶಕ್ಕೆ ಪಡೆದಿದೆ. ಪ್ರತ್ಯೇಕ ಮೂರು ಪ್ರಕರಣಗಳ ಸಂಬಂಧ ಸಿಸಿಬಿ ಕಾರ್ಯಾಚರಣೆ ನಡೆಸಿ ಅನೇಕರ ಹೆಡೆಮುರಿ ಕಟ್ಟಿದೆ. ವಿದೇಶದಿಂದ ಬಂದು ಡ್ರಗ್ ದಂಧೆಯಲ್ಲೇ ಭಾಗಿಯಾಗಿದ್ದ ಡ್ರಗ್ ಪೆಡ್ಲರ್ ಮತ್ತು ನೈಜಿರಿಯಾ ಹಾಗೂ ಘಾನದಿಂದ ಬಂದು ಪ್ರತ್ಯೇಕ ಎರಡು ತಂಡಗಳಿಂದ ನಡೆಯುತ್ತಿದ್ದ ಡ್ರಗ್ ದಂಧೆಯ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/revered-father-his-son-failed-to-convince-st-somashekar-yatnal-on-bsy-byv/ ಸೊಲದೇವನಹಳ್ಳಿಯ ಕಾರ್ಯಾಚರಣೆಯಲ್ಲಿ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಲಾಗಿದೆ. ಈ ಹಿಂದೆ ಇದೆ ಪ್ರಕರಣದಲ್ಲಿ ಜೈಲು ಸೇರಿದ್ದ ವ್ಯಕ್ತಿ ಜೈಲಿನಿಂದ ಬಿಡುಗಡೆಯಾಗಿ ಮತ್ತೋರ್ವ ವಿದೇಶಿ ವ್ಯಕ್ತಿಯ ಜೊತೆ ಸೇರಿಕೊಂಡು ಬೆಂಗಳೂರಿನಲ್ಲಿ ದಂಧೆ ನಡೆಸುತ್ತಿದ್ದ. ಸದ್ಯ ಈಗ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ 51 ಲಕ್ಷ ಮೌಲ್ಯದ 500…
ಬೆಂಗಳೂರು : ನಮ್ಮಲ್ಲಿ ಬರಿ ಹೊಂದಾಣಿಕೆಯ ರಾಜಕಾರಣ ಆಗಿ ಹೋಗಿದೆ. ಎಸ್ ಟಿ ಸೋಮಶೇಖರ್ ಈ ರೀತಿ ಮಾಡಬಾರದಾಗಿತ್ತು. ಯಾವ ಆತ್ಮ ಸಾಕ್ಷಿಯ ಮತಗಳು ಕೂಡ ಇಲ್ಲ ಎಸ್ ಟಿ ಸೋಮಶೇಖರ್ ಮನವೊಲಿಸಲು ಪೂಜ್ಯ ತಂದೆಯವರು ವಿಫಲರಾಗಿದ್ದಾರೆ ಪರೋಕ್ಷವಾಗಿ ಬಿಎಸ್ ವೈ ಹಾಗೂ ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. https://kannadanewsnow.com/kannada/those-with-these-symptoms-should-read-this-before-consuming-turmeric/ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಸಾಕ್ಷಿ ಎನ್ನುವುದು ಪಕ್ಷವು ಮಾಡಿರಬಾರದು, ಪಕ್ಷನೇ ಹೇಳಿರಬೇಕು ನಿಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತದಾನ ಮಾಡಿ ಎಂದು ಹೇಳಬೇಕು. ಆಗ ನಾವು ಮತ ಚಲಾಯಿಸುತ್ತೇವೆ. ನಮ್ಮ ಪಕ್ಷಕ್ಕೆ ಮತ ಹಾಕುವುದು ನಮ್ಮ ಕರ್ತವ್ಯ. https://kannadanewsnow.com/kannada/ananth-ambanis-pre-wedding-menu-2500-dishes-vegetarian-smacks/ ಯತ್ನಾಳ ಅವರು ಬಹಳಷ್ಟು ಪಕ್ಷಕ್ಕೆ ಡ್ಯಾಮೇಜ್ ಮಾಡಿದರೆ ಎಂದು ಸೋಮಶೇಖರ್ ಅವರು ಹೇಳಿದ್ದರು. ಪಕ್ಷವನ್ನು ಸದೃಢವನ್ನು ಮಾಡುವ ಕೆಲಸ ಮಾಡಿದ್ದೇನೆ ಆದರೆ ಡ್ಯಾಮೇಜ್ ಮಾಡುವುದು ಮಾಡಿಲ್ಲ. ಪೂಜ್ಯ ತಂದೆಯವರು ಎಸ್ ಟಿ ಸೋಮಶೇಖರ್ ಮನವೊಲಿಸಲು ವಿಫಲರಾಗಿದ್ದಾರೆ. ವಿ ಸೋಮಣ್ಣ ಅವರನ್ನು ಸೋಲಿಸಲು ನಮ್ಮವರದೇ ದೊಡ್ಡ…
ಬೆಂಗಳೂರು : 2024ನೇ ಸಾಲಿನ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮ) ವಿಧೇಯಕ ಅಂಗೀಕಾರ ಆಗಿದೆ.ಆದ್ರೆ ಇದೀಗ ಬೆಂಗಳೂರಿನಲ್ಲಿ ತೆರೆದಿದ್ದ ಹುಕ್ಕಾ ಬಾರ್ ಗಳ ಮೇಲೆ CCB ಅಧಿಕಾರಿಗಳು ದಾಳಿ ನಡೆಸಿ 7 ಜನರನ್ನು ಬಂಧಿಸಿದ್ದಾರೆ. https://kannadanewsnow.com/kannada/st-somashekar-cross-voting-bjp-yuva-morcha-to-gherao-mlas-house/ ಕರ್ನಾಟಕದಲ್ಲಿ ಹುಕ್ಕಾ ಬಾರ್ಗಳನ್ನು ನಿಷೇಧಿಸಲಾಗಿದೆ. ನಿಷೇಧದ ನಡುವೆಯೂ ಕೆಲವು ಕಡೆ ಹುಕ್ಕಾ ಬಾರ್ಗಳನ್ನು ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ 7 ಜನರನ್ನು ಬಂಧಿಸಿದ್ದಾರೆ. ಹಾಗೂ 12.5 ಲಕ್ಷ ಮೌಲ್ಯದ ಹುಕ್ಕಾ ಫ್ಲೇವರ್ ಹಾಗೂ ಇತರೇ ವಸ್ತುಗಳನ್ನು ಸೀಜ್ ಮಾಡಿದ್ದಾರೆ. https://kannadanewsnow.com/kannada/all-three-congress-candidates-will-win-rajya-sabha-polls-siddaramaiah/ ಮಹಾಲಕ್ಷ್ಮೀ ಲೇಔಟ್, ಹೆಚ್ಎಎಲ್ ಹಾಗೂ ಕೆ.ಆರ್. ಪುರಂ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಹುಕ್ಕಾ ಬಾರ್ಗಳ ಮೇಲೆ ನಿಷೇಧ ಹೇರಿತ್ತು. ಆದರೂ ಕೆಲವು ಕಡೆಗಳಲ್ಲಿ ಅನಧಿಕೃತವಾಗಿ ಹುಕ್ಕಾ ಬಾರ್ಗಳನ್ನು ನಡೆಸಲಾಗುತ್ತಿತ್ತು. ಈ ಬಗ್ಗೆ…
ಬೆಂಗಳೂರು : ಇಂದು ರಾಜ್ಯಸಭೆಯ ಚುನಾವಣೆಯ ನಾಲ್ಕು ಸ್ಥಾನಗಳಿಗೆ ವಿಧಾನಸೌಧದಲ್ಲಿ ಮತದಾನ ನಡೆಯುತ್ತಿದ್ದು ಬಿಜೆಪಿಯ ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡುವ ಮೂಲಕ ಕಾಂಗ್ರೆಸ್ ಗೆ ಮತ ಹಾಕಿದ್ದಾರೆ, https://kannadanewsnow.com/kannada/all-three-congress-candidates-will-win-rajya-sabha-polls-siddaramaiah/ ಇದಕ್ಕೆ ಬಿಜೆಪಿ ನಾಯಕರು ಸೇರಿದಂತೆ, ಕಾರ್ಯಕರ್ತರು ಕೂಡ ಕುಪಿತಗೊಂಡಿದ್ದು, ಶಾಸಕ ಎಸ್ ಟಿ ಸೋಮಶೇಖರ್ ಅವರ ಮನೆಯ ಮುಂದೆ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಂಡಿದೆ. ಅಲ್ಲದೆ ಅವರ ಮನೆಗೆ ಮುತ್ತಿಗೆ ಹಾಕಲು ಕೂಡ ಸಿದ್ದತೆ ಮಾಡಿಕೊಂಡಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. https://kannadanewsnow.com/kannada/st-somashekar-shivaram-hebbar-resign-as-mlas-ahead-of-lok-sabha-polls/ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದ್ದಕ್ಕೆ ಬಿಜೆಪಿ ಗರಂ ಆಗಿದ್ದು, ಬಿಜೆಪಿಯ ಯುವ ಮೋರ್ಚಾದಿಂದ ಪ್ರತಿಭಟನೆ ಸಾಧ್ಯತೆ ಹಿನ್ನೆಲೆಯಲ್ಲಿ ಮೈಕೋ ಲೇಔಟ್ ಪೋಲಿಸರಿಂದ ಎಸ್ಟಿ ಸೋಮಶೇಖರ್ ಮನೆಗೆ ಭದ್ರತೆಯನ್ನು ಒದಗಿಸಲಾಗಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/rrb-rpf-notification-for-si-constable-posts-fake-pib-fact-check-clarification/
ಬೆಂಗಳೂರು : ರಾಜ್ಯಸಭೆಯ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನದ ಮೂಲಕ ಕಾಂಗ್ರೆಸ್ ಪರ ಮತ ಚಲಾಯಿಸಿದ್ದಕ್ಕೆ ಇಂದು ಸಂಜೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/kpsc-and-bmtc-invites-applications-for-2884-vacancies-heres-the-complete-information/ ಅಲ್ಲದೆ ಯಲ್ಲಾಪುರ ಕ್ಷೇತ್ರದ ಬಿಜೆಪಿಯ ಶಾಸಕ ಶಿವರಾಮ್ ಹೆಬ್ಬಾರ್ ಅವರು ಕೂಡ ಇಂದು ಸಂಜೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಇಂದು ಸಂಜೆ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ರಾಜ್ಯಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಅಡ್ಡ ಮತದಾನ ಮಾಡಿರುವ ಹಿನ್ನೆಲೆಯಲ್ಲಿ ಈ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. https://kannadanewsnow.com/kannada/tech-companies-continue-to-cut-jobs-expedia-lays-off-1500-jobs/ ಅಲ್ಲದೆ ಇದೇ ವೇಳೆ ವಿರೋಧ ಪಕ್ಷದ ಮುಖ್ಯ ಸಚೇತಕ ದಡ್ಡನಗೌಡ ಪಾಟೀಲ್ ಎಸ್ ಟಿ ಸೋಮಶೇಖರ್ ಗೆ ವಿಪ್ ನೋಟಿಸ್ ನೀಡುವ ವೇಳೆ ಅವರಿಗೆ ಸಿಗದೇ ಎಸ್ಟಿ…
ಬೆಂಗಳೂರು : ಕಾನೂನಿನ ಅರಿವಿಲ್ಲದಿರುವುದರಿಂದ ಯುವಕನೊಬ್ಬ ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಆರೋಪ ಮೇಲೆ 20 ವರ್ಷದ ಯುವಕನ ವಿರುದ್ಧ ಪೋಕೋ ಮತ್ತು ಬಾಲ್ಯ ವಿವಾಹ ತಡೆ ಕಾಯ್ದೆಯಡಿ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ. https://kannadanewsnow.com/kannada/state-govt-gives-important-information-to-yuvanidhi-scheme-beneficiaries-instructions-to-do-this-immediately/ https://kannadanewsnow.com/kannada/watch-video-uks-first-lady-akshata-murti-buys-a-book-on-the-street-video-goes-viral/ ಕಾನೂನಿನ ಅರಿವಿಲ್ಲದೆ ಅಪ್ರಾಪ್ತೆಯೊಂದಿಗೆ ಯುವ ದೈಹಿಕ ಸಂಪರ್ಕ ಬೆಳೆಸಿದ್ದಾರೆ ಈ ವೇಳೆ ಅಪ್ರಾಪ್ತೆಗೆ ಗಂಡು ಮಗು ಜನಿಸಿದೆ. ಪ್ರಾಪ್ತ ವಯಸ್ಸಿಗೆ ಬಂದ ನಂತರ ವಿವಾಹವನ್ನು ನೋಂದಾಯಿಸಲಾಗುವುದು. ತಾನು ಮತ್ತು ತನ್ನ ಪುತ್ರನ ಜೀವನ ಆರೋಪಿಯ ಮೇಲೆ ಅವಲಂಬಿತವಾಗಿದೆ ಎಂದು ತಿಳಿಸಿ 16 ವರ್ಷದ ಅಪ್ರಾಪ್ತೆ ಸಲ್ಲಿಸಿದ್ದ ಪ್ರಮಾಣ ಪತ್ರ ಪರಿಗಣಿಸಿದ ನ್ಯಾ. ಹೇಮಂತ ಚಂದನ ಗೌಡರ್ ಅವರ ಪೀಠ ಈ ಆದೇಶ ಮಾಡಿದೆ. https://kannadanewsnow.com/kannada/gaganyaan-these-are-the-indigenous-astronauts-who-will-fly-from-india/
ಬೆಂಗಳೂರು : ಇಂದು ವಿಧಾನಸೌಧದಲ್ಲಿ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಯಶವಂತಪುರ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಬಿಜೆಪಿಗೆ ಬಿಗ್ ಶಾಕ್ ನೀಡಿದ್ದು ಅಡ್ಡ ಮತದಾನದ ಮೂಲಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ. https://kannadanewsnow.com/kannada/prime-minister-modi-revealed-the-names-of-the-astronauts-shortlisted-for-the-gaganyan-mission-today/ ಇದೀಗ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನದ ಮೂಲಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಪರ ಮತ ಹಾಕಿದ್ದಕ್ಕೆ ನಿಮ್ಮ ಮೂಲಕ ಎಸ್ ಟಿ ಸೋಮಶೇಖರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://kannadanewsnow.com/kannada/breaking-big-shock-to-bjp-st-somashekhar-votes-for-congress-candidate/ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಗೆ ಅಡ್ಡ ಮತದಾನ ಮಾಡಿದ ಬೆನ್ನಲ್ಲೇ ಇದೀಗ ಶಿವರಾಮ್ ಹೆಬ್ಬಾರ್ ಕೂಡ ಅದೇ ದಾರಿ ತುಳುಯುತ್ತಾರೆ ಎಂದು ಬಿಜೆಪಿಗೆ ಭೀತಿ ಶುರುವಾಗಿದೆ ಹೀಗಾಗಿ ಬಿಜೆಪಿ ಅಡ್ಡ ಮತದಾನ ಮಾಡದೆ ಇರಲು ತನ್ನ ಎಲ್ಲ ಶಾಸಕರಿಗೆ ವಿಪ್ ಜಾರಿ ಮಾಡಲು ಮುಂದಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು…
ಬೆಂಗಳೂರು : ವಿಧಾನಸೌಧದಲ್ಲಿ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದ್ದು ರಾಜ್ಯಸಭಾ ಚುನಾವಣೆಗೆ ಈವರೆಗೂ 112 ಮತಗಳು ಚಲಾವಣೆಗೊಂಡಿವೆ. ಇದೆ ವೇಳೆ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಬಿಜೆಪಿಗೆ ಶಾಕ್ ನೀಡಿದ್ದು ಅಡ್ಡ ಮತದಾನದ ಮೂಲಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆ. https://kannadanewsnow.com/kannada/there-is-tremendous-power-in-the-flowering-plant/ ಮತದಾನ ನಂತರ ಮಾತನಾಡಿದ ಎಸ್ ಟಿ ಸೋಮಶೇಖರ್, ನನಗೆ ಭರವಸೆ ನೀಡಿದವರೆಗೆ ನಾನು ಮತ ಹಾಕಿದ್ದೇನೆ.ನಾನು ಆತ್ಮಸಾಕ್ಷಿಯ ಮತ ಚಲಾವಣೆ ಮಾಡಿದ್ದೇನೆ. ಅನುದಾನದ ಭರವಸೆ ನೀಡಿದವರಿಗೆ ನಾನು ಮತ ಹಾಕಿದ್ದೇನೆ ಎಂದು ಅವರು ತಿಳಿಸಿದರು. https://kannadanewsnow.com/kannada/war-of-words-between-former-cm-hd-kumaraswamy-and-st-somashekar-what-did-the-two-leaders-say/ ಮತದಾನಕ್ಕೂ ಮುನ್ನ ಅನುದಾನದ ಭರವಸೆ ನೀಡುವವರಿಗೆ ಬೆಂಬಲ ನೀಡುತ್ತೇನೆ. ಅನುದಾನ ಕೊಟ್ಟವರಿಗೆ ಮೊದಲ ಪ್ರಾಶಸ್ತದ ಮತ ಹಾಕುತ್ತೇನೆ. ಎಂದು ವಿಧಾನಸೌಧದಲ್ಲಿ ಎಸ್ ಟಿ ಸೋಮಶೇಖರ್ ತಿಳಿಸಿದ್ದರು. ಏನಾದರೂ ಆಗಲಿ ಆತ್ಮಸಾಕ್ಷಿಗೆ ಮತ ಹಾಕುತ್ತೇನೆ ನಾನು ಯಾವ ಲೀಡರ್ಗಳನ್ನು ಭೇಟಿಯಾಗಲ್ಲ ಎಂದು ಹೇಳಿದ್ದರು. ಇದೀಗ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತದಾನ ಮಾಡುವ ಮೂಲಕ ಬಿಜೆಪಿಗೆ ಬಿಗ್ ಶಾಕ್ ನೀಡಿದ್ದಾರೆ.…