ನವದೆಹಲಿ: ಭಾರತದ ಅತಿದೊಡ್ಡ ಸಾಲದಾತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಬುಧವಾರ ತನ್ನ ಗ್ರಾಹಕರಿಗೆ ‘ಮೊಬೈಲ್ ಹ್ಯಾಂಡ್ಹೆಲ್ಡ್ ಡಿವೈಸ್’ ಸೇವೆಯನ್ನು ಪ್ರಾರಂಭಿಸಿದೆ, ಇದು ಅವರ ಮನೆ ಬಾಗಿಲಿಗೆ ಬ್ಯಾಂಕಿಂಗ್ ಪ್ರವೇಶವನ್ನು ಒದಗಿಸುತ್ತದೆ. ಮೊಬೈಲ್ ಹ್ಯಾಂಡ್ಹೆಲ್ಡ್ ಸಾಧನವು ಐದು ಪ್ರಮುಖ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುತ್ತದೆ, ಅಂದರೆ ಆರಂಭಿಕ ಹಂತದಲ್ಲಿ ನಗದು ಹಿಂಪಡೆಯುವಿಕೆ, ನಗದು ಠೇವಣಿ, ನಿಧಿ ವರ್ಗಾವಣೆ, ಬ್ಯಾಲೆನ್ಸ್ ವಿಚಾರಣೆ ಮತ್ತು ಮಿನಿ ಸ್ಟೇಟ್ಮೆಂಟ್, ಇದು ಎಸ್ಬಿಐನ ಸಿಎಸ್ಪಿ ಮಳಿಗೆಗಳಲ್ಲಿ ನಡೆಸಿದ ಒಟ್ಟು ವಹಿವಾಟಿನ 75% ಕ್ಕಿಂತ ಹೆಚ್ಚು. ಹೆಚ್ಚುವರಿಯಾಗಿ, ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ನೋಂದಣಿಗಳು, ಖಾತೆ ತೆರೆಯುವಿಕೆ, ಹಣ ರವಾನೆ ಮತ್ತು ಕಾರ್ಡ್ ಆಧಾರಿತ ಸೇವೆಗಳಂತಹ ಸೇವೆಗಳನ್ನು ಸೇರಿಸುವ ಮೂಲಕ ಬ್ಯಾಂಕ್ ತನ್ನ ಕೊಡುಗೆಗಳನ್ನು ವಿಸ್ತರಿಸಲು ಯೋಜಿಸಿದೆ. ಬ್ಯಾಂಕಿಂಗ್ ಸೇವೆಗಳನ್ನು ಪಡೆಯುವಲ್ಲಿ ಪ್ರವೇಶ ಮತ್ತು ಅನುಕೂಲತೆಯನ್ನು ಹೆಚ್ಚಿಸುವ ಮಹತ್ವದ ಕ್ರಮದಲ್ಲಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಎಫ್ಐ ಗ್ರಾಹಕರಿಗೆ ‘ಮೊಬೈಲ್ ಹ್ಯಾಂಡ್ಹೆಲ್ಡ್ ಸಾಧನ’ ಪರಿಚಯಿಸುವುದಾಗಿ ಘೋಷಿಸಿದೆ. ಎಸ್ಬಿಐ…
Author: kannadanewsnow07
ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2023-24ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಯು.ಜಿ.ಸಿ. ವತಿಯಿಂದ ಅಕ್ಟೋಬರ್ 20 ರವರೆಗೆ ವಿಸ್ತರಿಸಿದೆ. ಅಭ್ಯರ್ಥಿಗಳು ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯೂ., ಬಿ.ಲಿಬ್.ಐ.ಎಸ್ಸಿ., ಎಂ.ಎ., ಎಂ.ಎಸ್ಸಿ., ಎಂ.ಬಿ.ಎ., ಎಂ.ಲಿಬ್.ಐ.ಎಸ್ಸಿ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಪಿ.ಜಿ. ಸರ್ಟಿಫಿಕೇಟ್, ಡಿಪ್ಲೊಮಾ ಮತ್ತು ಯುಜಿ ಸರ್ಟಿಫಿಕೇಟ್ ಕೋರ್ಸುಗಳಿಗೆ ವಿಶ್ವವಿದ್ಯಾನಿಲಯದ ಅಧಿಕೃತ ಜಾಲತಾಣ www.ksoumysuru.ac.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಖುದ್ದು ಅಗತ್ಯ ದಾಖಲಾತಿಗಳೊಂದಿಗೆ ಬಾಪೂಜಿನಗರ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಪ್ರಾದೇಶಿಕ ಕೇಂದ್ರಕ್ಕೆ ದಾಖಲಾತಿಗಳೊಂದಿಗೆ ಭೇಟಿ ನೀಡಿ ಹಾಗೂ ಇನ್ನೂ ಅರ್ಜಿ ಹಾಕಿಲ್ಲದೇ ಇರುವಂತಹ ಆಸಕ್ತ ವಿದ್ಯಾರ್ಥಿಗಳು ಕಡೆಯ ದಿನಾಂಕದೊಳಗೆ ಪ್ರವೇಶಾತಿಗೆ ಅರ್ಜಿ ಸಲ್ಲಿಸಿ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ www.ksoumysuru.ac.in ಮತ್ತು ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01,…
ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಮೂರು ತಂಡಗಳು ರಾಜ್ಯಕ್ಕೆ ಅಗಮಿಸುತ್ತಿದ್ದು, ಅಕ್ಟೋಬರ್ 5 ರಿಂದ ನಾಲ್ಕು ದಿನಗಳ ಕಾಲ ವಿವಿಧ ಜಿಲ್ಲಾ ಪ್ರವಾಸ ಕೈಗೊಂಡು ಪರಿಶೀಲನೆ ನಡೆಸಲಿವೆ. ಕೇಂದ್ರ ತಂಡ ಹತ್ತು ಸದಸ್ಯರನ್ನೊಳಗೊಂಡಿದ್ದು, ರಾಜ್ಯದ ಸ್ಥಳೀಯ ಅಧಿಕಾರಿಗಳೊಂದಿಗೆ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದೆ. ಅಕ್ಟೋಬರ್ 5 ರಂದು ಮೂರೂ ತಂಡಗಳು ಬೆಳಿಗ್ಗೆ 9:30 ರಿಂದ 10:30ರ ಗಂಟೆಯವರೆಗೆ ಕರ್ನಾಟಕ ರಾಜ್ಯ ಪೃಕೃತಿ ವಿಕೋಪ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಲಿವೆ. ಮಧ್ಯಾಹ್ನ 12:00 ಗಂಟೆಗೆ ವಿಧಾನ ಸೌಧ ಕೊಠಡಿಯಲ್ಲಿ ರಾಜ್ಯದ ಬರ ಪರಿಸ್ಥಿತಿಯ ಸಂಕ್ಷಿಪ್ತ ವಿವರ ಪಡೆದು ಜಿಲ್ಲೆಗಳಿಗೆ ತೆರಳಲಿವೆ. ಜಿಲ್ಲಾ ಪ್ರವಾಸದ ವಿವರ: ಮೊದಲ ತಂಡವು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ಐ.ಎ.ಎಸ್. ಅವರ ನೇತೃತ್ವ. ಇದರಲ್ಲಿ ಎಣ್ಣೆ ಬೀಜಗಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಡಾ. ಜೆ ಪೆÇನ್ನುಸ್ವಾಮಿ, ವೆಚ್ಚ ವ್ಯವಹಾರಗಳ ಇಲಾಖೆಯ ಸಹಾಯಕ…
ಮಡಿಕೇರಿ: ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನಿಂದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ (4.1) ಹಿತ್ತಲಿನ ಅಲಂಕಾರಿಕ ಮೀನು ಸಾಕಾಣಿಕೆ ಘಟಕ. 2. (5.4) ಬ್ಯಾಕ್ಯಾರ್ಡ್ ಮಿನಿ ಆರ್ಎಎಸ್ ಘಟಕಗಳ ಸ್ಥಾಪನೆ. (1.4)ಹೊಸಮೀನು ಕೃಷಿ ಕೊಳ ನಿರ್ಮಾಣ(ಪ.ಜಾತಿ). (1.12) ಸಿಹಿ ನೀರಿನ ಪ್ರದೇಶಗಳಿಗೆ ಬಯೋಫೆÇ್ಲೀಕ್ ಕೊಳಗಳನಿರ್ಮಾಣ, (ಹೆಕ್ಟೇರಿಗೆ 4 ಲಕ್ಷರೂ ಹೂಡಿಕೆ ವೆಚ್ಚ ಸೇರಿದಂತೆ). ಮತ್ತು (11.2) ಸಾಂಪ್ರದಾಯಿಕ ಮೀನುಗಾರರಿಗೆ ಯಾಂತ್ರಿಕೃತ ಎಫ್ಆರ್ಪಿ ದೋಣಿಗಳು ಖರೀದಿಗೆ ಸಹಾಯಧನ. ಯೋಜನೆಗಳನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್, 31 ಕೊನೆಯ ದಿನವಾಗಿದೆ. ಈ ಉಪ ಯೋಜನೆ ಪ್ರಾರಂಭಿಸಲು ಶೇ.40 ರಷ್ಟು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಮತ್ತು ಶೇ.60 ರಷ್ಟು ಪ.ಜಾತಿ/ ಪ.ಪಂಗಡ/ ಮಹಿಳಾ ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಡಿಕೇರಿ, ಪೆÇನ್ನಂಪೇಟೆ ಮತ್ತು ಸೋಮವಾರಪೇಟೆ ಅವರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಉಡುಪಿ: ಜಿಲ್ಲೆಯ ಕಾರ್ಕಳ ಮತ್ತು ಬ್ರಹ್ಮಾವರ ತಾಲೂಕುಗಳನ್ನು ಸರ್ಕಾರದ ಆದೇಶದಂತೆ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದ್ದು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಆಧಿನಿಯಮದ ವಿಧಿ 3(4) ರಡಿ ನೀಡಿದ ಅಧಿಕಾರದನ್ವಯ 2022-2023 ರ ಮಾಸ್ಟರ್ ಸುತ್ತೋಲೆಯ ಅಧ್ಯಾಯ 4.2.3 ರ ಅನ್ವಯ ಬರಪೀಡಿತ ತಾಲೂಕುಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಒಂದು ಕುಟುಂಬಕ್ಕೆ ಹೆಚ್ಚುವರಿಯಾಗಿ 50 ದಿನಗಳ ಅಂದರೆ ಒಟ್ಟು 150 ದಿನಗಳ ಉದ್ಯೋಗ ಒದಗಿಸಲು ಅವಕಾಶವಿದೆ. ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳಬಹುದಾಗಿದೆ. ಯೋಜನೆಯಡಿ ಅನುಮತಿಸಿದ ಸಾರ್ವಜನಿಕ ಮತ್ತು ವೈಯಕ್ತಿಕ ಕಾಮಗಾರಿಗಳನ್ನು ನಿರ್ವಹಿಸಲು ಅವಕಾಶವಿದ್ದು, ವೈಯಕ್ತಿಕ ಕಾಮಗಾರಿಗಳಲ್ಲಿ ಉದಾಹರಣೆಗೆ ಮುಖ್ಯವಾಗಿ ದನದ ಕೊಟ್ಟಿಗೆ, ಕುರಿ, ಕೋಳಿ, ಹಂದಿ ಶೆಡ್ಗಳು, ಎರೆಹುಳು ತೊಟ್ಟಿ, ವಸತಿ ಯೋಜನೆಯಡಿ ಮಂಜೂರಾದ ಮನೆಗಳ ನಿರ್ಮಾಣ, ಮೀನು ಒಣಗಿಸುವ ಕಣ, ಕೃಷಿ ಹೊಂಡ, ಕೃಷಿ ಬಾವಿ ಮತ್ತು ಕೃಷಿ ಜಮೀನಿಗೆ ಸಂಬAಧಿಸಿದ ಇತರೆ ಕಾಮಾಗಾರಿಗಳು, ಇಂಗು…
ಶಿವಮೊಗ್ಗ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿಗೆ ಪ್ರವರ್ಗ-1 ರ 6(ಎ) ಯಿಂದ 6(ಎಕೆ) ವರೆಗೆ ಬರುವ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪಜಾತಿಗಳಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ದಿ: 02-11-2023 ರವರೆಗೆ ಸೇವಾ ಸಿಂಧು ಪೋರ್ಟಲ್, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಸಲ್ಲಿಸಬಹುದು. ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಕೊನೆಯ ದಿನಾಂಕ ಇರುವುದಿಲ್ಲ. ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸತು ಮತ್ತು ನವೀಕರಣ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಗಳಡಿ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆ ಸೌಲಭ್ಯ ಪಡೆಯಲು ಆಧಾರ್…
ಬೆಂಗಳೂರು : ಸರ್ಕಾರದ ವಿವಿಧ ಪ್ರಮಾಣ ಪತ್ರ ನೀಡುವ 66 ಸೇವೆಗಳು ಬಾಪೂಜಿ ಕೇಂದ್ರದಲ್ಲೇ ಸಿಗಲಿದ್ದು, ಈ ಮೂಲಕ ಜನತೆಯ ಅಲೆದಾಟಕ್ಕೆ ಬ್ರೇಕ್ ಬಿದಿದ್ದೆ. ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ವಿವಿಧ ಇಲಾಖೆಗಳ ಸೇವೆಸೇರಿದಂತೆ ಒಟ್ಟು 66 ಸೇವೆಗಳು ಬಾಪೂಜಿ ಕೇಂದ್ರದಲ್ಲಿ ಲಭ್ಯವಾಗಲಿದೆ. ಯಾವೆಲ್ಲ ಸೇವೆಗಳು ಲಭ್ಯ? ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ, ಕೃಷಿ ಕಾರ್ಮಿಕ ಪ್ರಮಾಣ ಪತ್ರ, ಮೇಲುಸ್ತರಕ್ಕೆ ಸೇರಿಲ್ಲವೆಂದು ದೃಢೀಕರಣ ಪತ್ರ, ಭೂ ಹಿಡುವಳಿ ಪ್ರಮಾಣ ಪತ್ರ, ಬೋನಫೈಡ್ ದೃಢೀಕರಣ ಪತ್ರ, ಸಾಲ ತೀರಿಸುವ ಶಕ್ತಿ ಪ್ರಮಾಣ ಪತ್ರ, ನಿವಾಸಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ (ಉದ್ಯೋಗದ ಸಲುವಾಗಿ ಮಾತ್ರ), ಆದಾಯ ದೃಢೀಕರಣ ಪತ್ರ (ಅನುಕಂಪದ ಆಧಾರದ ನೇಮಕಾತಿಗೆ), ಕುಟುಂಬ ವಂಶವೃಕ್ಷ ದೃಢೀಕರಣ ಪತ್ರ. ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಮೈತ್ರಿ, ಮನಸ್ವಿನಿ, ಅಂತ್ಯ ಸಂಸ್ಕಾರ ಯೋಜನೆ, ಆಸಿಡ್ ದಾಳಿಗೊಳಗಾದ…
ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮಂತ್ರದಿಂದ ಮಳೆ ಬರಿಸಿದ ಸಿದ್ದಿ ಪುರುಷರು ಇದ್ದಾರೆ ಪೌರಾಣಿಕ ಇತಿಹಾಸದಲ್ಲಿ.ಮಂತ್ರದಿಂದ ಭಗವಂತನನ್ನು ಧರೆಗೆ ಇಳಿಸಿದ್ದಾರೆ.ದೇವರಿಗೆ ಇದ್ದಷ್ಟು ಶಕ್ತಿ ಮಂತ್ರಗಳಿಗೂ ಇರುತ್ತದೆ.ದಿನದ ಆರಂಭ ಶುಭ ಆಗಿದ್ದರೆ ಆ ದಿನವೆಲ್ಲ ಶುಭ ಆಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದ ಕೂಡಲೇ ದರ್ಶನವನ್ನು ಮಾಡಿ.ಅದರಲ್ಲೂ ಮುಂಜಾನೆ ಎದ್ದ ತಕ್ಷಣ ಪಟಿಸ ಬೇಕಾದ ಮಂತ್ರ. ನಿದ್ರೆಯಿಂದ ಎಚ್ಚರ ಅದ ತಕ್ಷಣ ಈ ಮಂತ್ರವನ್ನು ಪಠನೆ ಮಾಡುವುದರಿಂದ ದಿನವೆಲ್ಲ ಮಂಗಳಕರ ಆಗಿರುತ್ತದೆ.ಬೆಳಗ್ಗೆ ಎದ್ದ ತಕ್ಷಣ ಈ ಮಂತ್ರವನ್ನು ಪಠನೆ ಮಾಡಬೇಕು.ಓಂ ನಮೋ ನಾರಾಯಣಾಯ ನಮಃ ||| ಕುಳಿತ ಹಾಸಿಗೆ ಮಲೆ ಎರಡು ಅಗೈ ಅನ್ನು ನೋಡಿಕೊಂಡು ಈ ಮಂತ್ರವನ್ನು ಹೇಳುತ್ತಾ ಸಕಲ ದೇವನು ದೇವತೆಗಳನ್ನು ಸ್ಮರಿಸಿಕೊಳ್ಳಿ.ಇನ್ನು ಭೂಮಿಗೆ ಸಂಬಂಧ ಪಟ್ಟ ಕೆಲಸವನ್ನು ಮಾಸುತ್ತಿದ್ದಾರೆ ಹಾಗು ಈ ಕೆಲಸದಲ್ಲಿ ಯಶಸ್ಸು ಆಗಬೇಕು ಎಂದರೆ ಈ ಒಂದು ಮಂತ್ರವನ್ನು 3 ಬಾರಿ ಜಪ…
ನವದೆಹಲಿ: ಸಿಕ್ಕಿಂನಲ್ಲಿ ಪ್ರವಾಹದಿಂದಾಗಿ 23 ಸೇನಾ ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಸ್ಥಳೀಯ ಮಾಧ್ಯಮಗಳ ವರದಿಗಳ ಮೂಲಗಳ ಪ್ರಕಾರ, ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಲೆ ಹಠಾತ್ ಮೇಘಸ್ಫೋಟವು ಲಾಚೆನ್ ಕಣಿವೆಯ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹಕ್ಕೆ ಕಾರಣವಾಯಿತು ಎನ್ನಲಾಗಿದೆ. ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಲೆ ಹಠಾತ್ ಮೋಡ ಸ್ಫೋಟದಿಂದಾಗಿ, ಲಾಚೆನ್ ಕಣಿವೆಯ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಸಂಭವಿಸಿದೆ. ಕಣಿವೆಯ ಉದ್ದಕ್ಕೂ ಕೆಲವು ಸೇನಾ ಸಂಸ್ಥೆಗಳ ಮೇಲೆ ಪರಿಣಾಮ ಬೀರಿದೆ ಮತ್ತು ವಿವರಗಳನ್ನು ದೃಢೀಕರಿಸುವ ಪ್ರಯತ್ನಗಳು ನಡೆಯುತ್ತಿವೆ. 23 ಸಿಬ್ಬಂದಿ ಕಾಣೆಯಾಗಿದ್ದಾರೆ ಮತ್ತು ಕೆಲವು ವಾಹನಗಳು ಕೆಸರಿನ ಅಡಿಯಲ್ಲಿ ಮುಳುಗಿವೆ ಎಂದು ವರದಿಯಾಗಿದೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಅಂತಗುವಾಹಟಿ ರಕ್ಷಣಾ ಪಿಆರ್ಒ ಮಾಧ್ಯಮಪ್ರಕಟಣೆ ಹೊರಡಿಸಿದ್ದಾರೆ. https://twitter.com/ANI/status/1709410691713782106