Author: ಅವಿನಾಶ್‌ ಆರ್‌ ಭೀಮಸಂದ್ರ

ಅವಿನಾಶ್‌ ಆರ್‌ ಭೀಮಸಂದ್ರ ಪರಿಚಯ: ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 15 ವರ್ಷಗಳ ಅನುಭವ, ತನಿಖಾ ಪತ್ರಿಕೋದ್ಯಮ, ಅಪರಾಧ ವರದಿಗಾರಿಕೆ ಇವರ ಪ್ರಮುಖ ಆಸಕ್ತಿ ವಿಭಾಗ. ಊರು ಕಲ್ಪತರು ನಾಡು ತುಮಕೂರು ಜಿಲ್ಲೆಯ ಇವರು ಓದಿದ್ದು ಪದವಿಯಲ್ಲಿ ಪತ್ರಿಕೋದ್ಯಮ, ಐಚ್ಚಿಕ ಕನ್ನಡ, ಮನೋವಿಜ್ಞಾನ, ಪತ್ರಿಕೋದ್ಯಮದಲ್ಲಿ ಸ್ನಾತ್ತಕೋತ್ತರ ಪದವಿ. ಕಸ್ತೂರಿ ನ್ಯೂಸ್‌. ವಿಜಯವಾಣಿ, ಪ್ರಜಾಪ್ರಗತಿ, ಪ್ರಗತಿ ಟಿವಿಯಲ್ಲಿ ಕೆಲಸ ಮಾಡಿದ ಅನುಭವವಿದೆ. ಕನ್ನಡಿಗರ ಮನೆಮಾತಾಗಿರುವ ಕನ್ನಡ ನ್ಯೂಸ್‌ನೌ.ಕಾಂ ಡಿಜಿಟಲ್‌ ಮೀಡಿಯಾದ ಸಂಸ್ಥಾಪಕ ಸಂಪಾದಕರು ಕೂಡ ಹೌದು.

ಬೆಂಗಳೂರು: ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಕ್ಷೇತ್ರದ ಜನರು ಹುಡುಕಿ ಹುಡುಕಿ ಸುಸ್ತಾಗಿದ್ದು, ಓಟು ಹಾಕಿದ ತಪ್ಪಿಗೆ ನಾವೇ ನಮ್ಮದನ್ನು ಹೊಡೆದುಕೊಳ್ಳಬೇಕು ಎನ್ನುವ ಆಕ್ರೋಶ ಭರಿತ ಮಾತುಗಳನ್ನು ಆಡಿಕೊಳ್ಳುತ್ತಿದ್ದಾರೆ. ಈ ಬಾರಿಯ ವಿಧಾನಸಭೆಯಲ್ಲಿ ತಮ್ಮ ತಂದೆಯವರ ಸಾವಿನ ಸಿಂಪತಿಯನ್ನು ಗಿಟ್ಟಿಸಿಕೊಂಡು ಗೆಲುವು ಕಂಡಿರುವ ದರ್ಶನ್ ಪುಟ್ಟಣ್ಣಯ್ಯ ತಮ್ಮ ಶಾಸಕ ಸ್ಥಾನವನ್ನು ಸರಿಯಾಗಿ ನಿಭಾಸುತ್ತಿಲ್ಲ ಎಲ್ಲದಕ್ಕಿಂತ ಹೆಚ್ಚಾಗಿ ಅವರಿಗೆ ಮೇಲುಕೋಟೆ ಕ್ಷೇತ್ರಕ್ಕಿಂತ ಅಮೇರಿಕಾದಲ್ಲಿರುವ ತಮ್ಮ ವ್ಯವಹಾರದ ಮೇಲೆಯೇ ಹೆಚ್ಚು ಪ್ರೀತಿ ಅಂಥ ಹೇಳುತ್ತಿದ್ದಾರೆ. ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಶಾಸಕರಾಗಿ ಆಯ್ಕೆಯಾದ ಏಳೇ ತಿಂಗಳಲ್ಲಿ ನಾಲ್ಕನೇ ಬಾರಿ ಅಮೇರಿಕಕ್ಕೆ ತೆರಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ವಿಧಾನಸಭೆ ಚುನಾವಣೆಗೂ ಮೊದಲು ಅಮೆರಿಕಾದಲ್ಲಿನ ತನ್ನ ಕಂಪನಿ ಮಾರಾಟ ಮಾಡಿ ಹುಟ್ಟೂರಲ್ಲೇ ಇರುವುದಾಗಿ ದರ್ಶನ್ ಪುಟ್ಟಣಯ್ಯ ಭರವಸೆ ನೀಡಿದ್ದರು. ಆದಾದ ಬಳಿಕ ಅವರು ಅಮೇರಿಕಾಕ್ಕೆ ಹೋಗಿದ್ದರು, ಬಳಿಕ ಜನತೆಯ ಆಕ್ರೋಶಕ್ಕೆ ಕಾರಣವಾಗಿದ್ದರು, ಆದಾದ ಬಳಿಕ ಅವರು ತಮ್ಮ ಜನತೆ ಬಳಿಕ ಇನ್ಮುಂದೆಹೀಗೆ ಆಗುವುದಿಲ್ಲ…

Read More

ಚಿಕ್ಕಮಗಳೂರು: ಪೊಲೀಸ್‌ ಠಾಣೆ ಮುಂದೆ ಧರಣಿ ಮಾಡುತ್ತಿದ್ದ ಬಿಜೆಪಿ ಮಾಜಿ ಶಾಸಕ ಸಿಟಿ ರವಿಯನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ. ರಾಜ್ಯದಲ್ಲಿ ರಾಮನ ಕರ ಸೇವಕರನ್ನು ಪೊಲೀಸರು ಬಂಧಿಸುತ್ತಿದ್ದಾರೆ ಅಂಥ ಆರೋಪಿಸಿ ರಾಜ್ಯದ ವಿವಿಧ ಕಡೆಗಳಲ್ಲಿ ಬಿಜೆಪಿಯವರು ರಾಜ್ಯ ಸರ್ಕಾರ ವಿರುದ್ದ ಕಿಡಿಕಾರಿ, ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಈ ನಡುವೆ ಇಂದು ಕೂಡ ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಚಿಕ್ಕಮಗಳೂರಿನ ಪೊಲೀಸ್‌ ಠಾಣೆ ಅವರಣದಲ್ಲಿ ನನ್ನ ಕೂಡ ಬಂಧಿಸಿ ಎನ್ನುವ ಫಲಕವನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸುತ್ತಿದ್ದರು. ಮುಂಜಾಗ್ರತ ಕ್ರಮವಾಗಿ ಪೊಲೀಸರು ಸಿಟಿ ರವಿಯವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ನಡುವೆ ಸ್ಥಳದಲ್ಲಿ ಕೆಲ ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು. ಪೊಲೀಸರು ಮತ್ತು ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ನಡುವೆ ವಾಗ್ವಾದ ಕೂಡ ನಡೆದಿದೆ.

Read More

ನವದೆಹಲಿ: ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ. ಬಡ್ಡಿದರಗಳ ಬಗ್ಗೆ ಯುಎಸ್ ಫೆಡ್ ನಿರ್ಧಾರದ ಅನಿಶ್ಚಿತತೆಯಿಂದಾಗಿ ಬುಲಿಯನ್ ಮಾರುಕಟ್ಟೆ ಪ್ರಕ್ಷುಬ್ಧವಾಗಿರುವ ಹಿನ್ನಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸುಮಾರು 200 ರೂಪಾಯಿ ಏರಿಕೆಯಾಗಿದೆ ಎನ್ನಲಾಗಿದೆ. ಈ ನಡುವೆ ವಿದೇಶಿ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ 2 ವಾರಗಳ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಬೆಳ್ಳಿ ಕೂಡ ಸುಮಾರು 3 ವಾರಗಳ ಕನಿಷ್ಠ ಮಟ್ಟಕ್ಕೆ ಇಳಿದಿದೆ. ದೇಶೀಯ ಫ್ಯೂಚರ್ಸ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸುಮಾರು 200 ರೂ.ಗಳಷ್ಟು ಏರಿಕೆಯಾಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 62,700 ರೂ. ಬೆಳ್ಳಿ ಕೂಡ 40 ರೂ.ಗಳ ಅಲ್ಪ ಏರಿಕೆಯೊಂದಿಗೆ ವಹಿವಾಟು ನಡೆಸುತ್ತಿದೆ. ಎಂಸಿಎಕ್ಸ್ನಲ್ಲಿ ಬೆಳ್ಳಿಯ ಬೆಲೆ ಪ್ರತಿ ಕೆ.ಜಿ.ಗೆ 72373 ರೂ ಆಗಿದೆ. ಡಾಲರ್ ಸೂಚ್ಯಂಕ ಮತ್ತು ಬಾಂಡ್ ಇಳುವರಿಯಲ್ಲಿನ ಹೆಚ್ಚಳವು ಅಂತರರಾಷ್ಟ್ರೀಯ ಸ್ಪಾಟ್ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳ ಮೇಲೆ ಒತ್ತಡ ಹೇರುತ್ತಿದೆ. ಕಾಮೆಕ್ಸ್ನಲ್ಲಿ ಚಿನ್ನ 2 ಮತ್ತು…

Read More

ಬೆಂಗಳೂರು: ಎದೆಗೆ ಗುಂಡು ಹೊಡೆದುಕೊಂಡು ವಿದ್ಯಾರ್ಥೀಯೊಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾವನ್ನಪ್ಪಿರುವ ವಿದ್ಯಾರ್ಥಿಯನ್ನು ವಿಷು ಉತ್ತಪ್ಪ (19) ಎಂದು ಗುರುತಿಸಲಾಗಿದೆ. ಕೊಡಗು ಮೂಲದ  ಮೃತ ವಿಷು ಉತ್ತಪ್ಪ (19) ನ ತಂದೆ ತಮ್ಮಯ್ಯ ರೇಷನ್ ತರಲು ಹೋದಾಗ ಪುತ್ರ ವಿಷು ಉತ್ತಪ್ಪ ಮನೆಯಲ್ಲಿದ್ದ ಗನ್ ತೆಗೆದುಕೊಂಡು ಎದೆಗೆ ಶೂಟ್ ಮಾಡಿಕೊಂಡು ತಂದೆಗೆ ಕರೆ ಮಾಡಿ ಇನ್ಮುಂದೆ ತಪ್ಪು ಮಾಡುವುದಿಲ್ಲ ಅಂತ ಹೇಳಿದ್ದಾನೆ ಎನ್ನಲಾಗಿದೆ. ಈ ನಡುವೆ ಕೂಡಲೇ ಮನೆಗೆ ಬಂದ ತಮ್ಮಯ್ಯ ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗಮಧ್ಯವೇ ವಿಷು ಉತ್ತಪ್ಪ ಸಾವನ್ನಪ್ಪಿದ್ದಾನೆ ಎನ್ನಲಾಗಿದೆಈ ನಡುವೆ ಘಟನೆ ಸಂಬಂಧ ಮಾಧನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇನ್ನೂ ಘಟನೆಗೆ ಕಾರಣ ವಿಷು ಉತ್ತಪ್ಪ ಸರಿಯಾಗಿ ಓದುತಿಲ್ಲ ಎನ್ನಲಾಗಿದ್ದು, ಇದಕ್ಕೆ ಸಂಬಂಧಪಟ್ಟಂತೆ ವಿಷು ಉತ್ತಪ್ಪ ಮತ್ತು ಆತನ ತಂದೆ ತಮ್ಮಯ್ಯ ನಡುವೆ ಆಗ್ಗಾಗ್ಗೆ ಗಲಾಟೆ ನಡೆಯುತಿತ್ತು ಎನ್ನಲಾಗಿದೆ. ಆದರೆ ಎಲ್ಲವೂ ತನಿಖೆ ಬಳಿಕವೇ ಎಲ್ಲವೂ ಹೊರ…

Read More

ಶಿವಮೊಗ್ಗ: ರಾಜ್ಯ ಸರ್ಕಾರದ ಬಹುನಿರೀಕ್ಷಿತ ಯುವನಿಧಿ ಯೋಜನೆಯ ಉದ್ಘಾಟನೆಯನ್ನು ಜನಪರ ಕಾರ್ಯಕ್ರಮವನ್ನಾಗಿ ರೂಪಿಸಲು ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬುಧವಾರ ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ ಸಚಿವರು ಜ.12ರಂದು ಯುವನಿಧಿ ಯೋಜನೆಯ ನಗದು ಸಂದಾಯ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿ ಹಾಗೂ ಅರ್ಥಪೂರ್ಣವಾಗಿ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು. ಜನವರಿ 12ರಂದು ಯುವನಿಧಿ ಕಾರ್ಯಕ್ರಮ ಫ್ರೀಡಂ ಪಾರ್ಕ್‍ನಲ್ಲಿ ಲೋಕಾರ್ಪಣೆ ಆಗುತ್ತಿದ್ದು ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗ ಸುಮಾರು ಕಾಲೇಜಿನ ಮಕ್ಕಳಿಗೆ ಬಸ್ ವ್ಯವಸ್ಥೆ ಮಾಡಲು 5-6 ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮಕ್ಕೆ ಕರತರಲು ಸೂಚಿಸಿದರು. ಸ್ಥಳಕ್ಕೆ ಭೇಟಿ: ಇದಕ್ಕೂ ಮುನ್ನ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಕಾರ್ಯಕ್ರಮ ನಡೆಯುವ ಫ್ರೀಡಂಪಾರ್ಕ್‍ಗೆ ತೆರಳಿ ಪೂರ್ವಸಿದ್ದತೆ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು. ಜಿಲ್ಲಾ…

Read More

ನವದೆಹಲಿ: ಹೊಸ ವರ್ಷದ ಮುನ್ನಾದಿನದಂದು ಸ್ವಿಗ್ಗಿ ಬಿರಿಯಾನಿ ದಾಖಲೆ ಮಟ್ಟದಲ್ಲಿ ಮಾರಾಟ ಮಾಡಿದೆ. ಹೌದು, 4.8 ಲಕ್ಷಕ್ಕೂ ಹೆಚ್ಚು ಆರ್ಡರ್ ಗಳೊಂದಿಗೆ, ನಿಮಿಷಕ್ಕೆ 1,244 ಬಿರಿಯಾನಿಗಳು ಗರಿಷ್ಠ ಮಟ್ಟವನ್ನು ತಲುಪಿವೆ ಎನ್ನಲಾಗಿದೆ. ಇನ್ನೂ ಮತ್ತೊಂದೆಡೆ, ಸ್ವಿಗ್ಗಿ ಇನ್ಸ್ಟಾಮಾರ್ಟ್ ಗಂಟೆಗೆ 1722 ಕಾಂಡೋಮ್ಗಳ ಗರಿಷ್ಠ ಮಾರಾಟವನ್ನು ಮಾಡಿದೆ ಅಂತ ತಿಳಿಸಿದೆ. ಈ ಮೂಲಕ ಬಿರಿಯಾನಿಯನ್ನು ಮೀರಿಸಲು ಯಾವುದೂ ಸಾಧ್ಯವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಆನ್ಲೈನ್ ಫುಡ್ ಡೆಲಿವರಿ ಪ್ಲಾಟ್ಫಾರ್ಮ್ ಸ್ವಿಗ್ಗಿ ಹೈದರಾಬಾದ್ನಲ್ಲಿ ಹೊಸ ವರ್ಷದ ಮುನ್ನಾದಿನದಂದು 4.8 ಲಕ್ಷಕ್ಕೂ ಹೆಚ್ಚು ಬಿರಿಯಾನಿ ಆರ್ಡರ್ಗಳನ್ನು ಸ್ವೀಕರಿಸಿದೆ ಎಂದು ಬಹಿರಂಗಪಡಿಸಿದೆ. ಆಹಾರ ವಿತರಣಾ ಪ್ಲಾಟ್ಫಾರ್ಮ್ನ ಸಹೋದರ ಸಂಸ್ಥೆಯಾದ ಸ್ವಿಗ್ಗಿ ಇನ್ಸ್ಟಾಮಾರ್ಟ್ ಪೋಸ್ಟ್ ಅನ್ನು ಹಂಚಿಕೊಂಡಿದ್ದು, ಕಾಂಡೋಮ್ಗಳ ಆರ್ಡರ್ಗಳು ಗಂಟೆಗೆ 1722 ಕಾಂಡೋಮ್ಗಳಿಗೆ ಏರಿದೆ ಎಂದು ಹೇಳಿದೆ.

Read More

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಿಮ್ಮ ನಕ್ಷತ್ರ ಹೇಳುತ್ತೆ ನಿಮ್ಮ ಮದುವೆ ಜೀವನ ಹೇಗಿರುತ್ತೆ ಎಂದು ನಿಮ್ಮ ನಕ್ಷತ್ರಗಳು ಹೇಳುವ ಜೀವನದ ಭವಿಷ್ಯವನ್ನು ಇಲ್ಲಿ ನಾವು ತಿಳಿದುಕೊಳ್ಳೋಣ.ರೋಹಿಣಿ ನಕ್ಷತ್ರ ರೋಹಿಣಿ ನಕ್ಷತ್ರದ ಗುಟ್ಟು ಏನೆಂದರೆ ಸುಖ ಸಂಸಾರ ರೋಹಿಣಿ ನಕ್ಷತ್ರ ದಲ್ಲಿ ಜನಿಸಿದವರು ಸಂಸಾರದಲ್ಲಿ ಶಾಂತಿ ನೆಮ್ಮದಿಯನ್ನು ಹೊಂದಿರುತ್ತಾರೆ. ಹಸ್ತ ನಕ್ಷತ್ರ ಈ ನಕ್ಷತ್ರದ ಗುಟ್ಟು ಅಖಂಡ ಅದೃಷ್ಟ ಎಂಬುದಾಗಿದೆ. ಹಸ್ತ ನಕ್ಷತ್ರದಲ್ಲಿ ಜನಿಸಿದ ವ್ಯಕ್ತಿಗಳು ತಮ್ಮ ಜೀವನದಲ್ಲಿ ಅದೃಷ್ಟ ಶಾಲಿಗಳಾಗಿರುತ್ತಾರೆ.ಅಶ್ವಿನಿ ನಕ್ಷತ್ರ ಈ ನಕ್ಷತ್ರದ ಗುಟ್ಟು ಏನೆಂದರೆ ನಾಯಕತ್ವದ ಗುಣ. ಅಶ್ವಿನಿ ನಕ್ಷತ್ರದಲ್ಲಿ ಜನಿಸಿದವರು ನಾಯಕತ್ವ ಗುಣವನ್ನು ಹೊಂದಿರುತ್ತಾರೆ. ಭರಣಿ ನಕ್ಷತ್ರ ಸುಖವಂತರು ತಮ್ಮ ಜೀವನದ ಉದ್ದಕ್ಕೂ ಸುಖ ವನ್ನು ಕಾಣುತ್ತಾರೆ ಎಂಬುದು ಇದರ ಅರ್ಥವಾಗಿರುತ್ತದೆ.ಪ್ರತಿ ಯೊಂದು ಕಾರ್ಯವನ್ನು ಉತ್ಸಾಹದಿಂದ ಮಾಡುವಂತಹ ಗುಣವನ್ನು ಹೊಂದಿರುವ ವ್ಯಕ್ತಿಗಳಾಗಿರುತ್ತಾರೆ. 100 ಶಿರ ನಕ್ಷತ್ರ ಅನ್ಯೋನ್ಯವಾದ ಸುಖ, ಸಂಸಾರ ಈ…

Read More

ಬಾಗಿಲಲ್ಲಿ ಭತ್ತದ ತೋರಣ :ಪ್ರತಿಯೊಬ್ಬರ ಮನೆಯ ಬಾಗಿಲಲ್ಲೂ ಕೂಡ ಭತ್ತದ ತೋರಣಗಳನ್ನ ಕಾಣುತ್ತೇವೆ. ಅಲಂಕಾರಿಕವಾಗಿಯೂ ಕೂಡ ಅದನ್ನ ಬಳಸುತ್ತಾರೆ. ಹಳ್ಳಿ ಕಡೆಯ ಪ್ರತಿಯೊಂದು ಮನೆಯಲ್ಲೂ ಕೂಡ ಭತ್ತದ ತೋರಣಗಳನ್ನ ನೋಡುತ್ತೇವೆ. ಭತ್ತದ ತೋರಣಗಳನ್ನ ಮನೆಯಲ್ಲಿ ಕಟ್ಟುವುದರಿಂದ ವಾಸ್ತು ದೋಷಗಳು ನಿವಾರಣೆಯಾಗುತ್ತದೆ ಮತ್ತು ತುಂಬಾ ಅನುಕೂಲಕರವಾದ ವಾತಾವರಣವನ್ನ ಸೃಷ್ಟಿಸುತ್ತದೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ತಂತ್ರಿ 9686268564. ನಿಮಗೆ…

Read More

ಬೆಂಗಳೂರು: ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-2024 ಕಾರ್ಯಕ್ರಮವನ್ನು ಜನವರಿ 05 ರಿಂದ 07 ರವರೆಗೆ ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. ಜನವರಿ 05 ರಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಆಗಮಿಸುವರು. ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವರಾದ ಪ್ರಲ್ಹಾದ ಜೋಶಿ ಅವರು ಅಂತರರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನೆಯನ್ನು ನೆರವೇರಿಸುವರು. ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ವಸ್ತು ಪ್ರದರ್ಶನ ಉದ್ಘಾಟನೆ ನೆರವೇರಿಸುವರು. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ರೈತರ ಕಾರ್ಯಾಗಾರ ಉದ್ಘಾಟಿಸುವರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಎಲೆಕ್ಟಾçನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್ ಆಗಮಿಸುವರು. ಕೃಷಿ ಸಚಿವರು ಹಾಗೂ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-2024ರ ಉಸ್ತುವಾರಿ…

Read More