Author: kannadanewsnow07

 ಹಸುಗಳನ್ನು ನಿರ್ದಿಷ್ಟವಾದ ಸ್ಥಳದಲ್ಲಿ ಕಟ್ಟಲಾಗುತ್ತದೆ. ಹಾಲು, ಹೈನು ಇತ್ಯಾದಿಗಳಿಗಾಗಿ ಪ್ರತ್ಯೇಕ ಕೊಟ್ಟಿಗೆ ದೊಡ್ಡಿಗಳನ್ನು ರೂಪಿಸಿ, ಯುಕ್ತ, ಮುಕ್ತ ಸ್ಥಳಾವಕಾಶ ರೂಪಿಸಿದರೆ ಅದು ಒಳ್ಳೆಯದೇ. ಈ ಕೊಟ್ಟಿಗೆಗಳು ದಕ್ಷಿಣ ದಿಕ್ಕಿನಲ್ಲಿ ಕಟ್ಟುವುದು ಸರಿ ಅಲ್ಲ. ಹಾಗೆಯೇ ಕುರಿ, ಕೋಳಿ, ಹಂದಿ ಸಾಕಣಿಕೆ ನಿಷಿದ್ಧವಲ್ಲ. ಮನೆಯ ವಾಸ್ತುವಿಗೆ ಪಂಚ ಭೂತ ತತ್ವಾಧಾರಿತ ಬೆಳಕು, ಗಾಳಿ, ನೀರು, ಮಣ್ಣು ಹಾಗೂ ಆಕಾಶ ಧಾತುಗಳು ಪ್ರಾಮುಖ್ಯವಾದವು ಎಂಬುದು ನಾವೆಲ್ಲಾ ತಿಳಿದ ವಿಚಾರ. ಹೀಗಾಗಿ ಈ ಪಂಚ ಭೂತಾತ್ಮಕ ಘಟಕಗಳು ಒಂದು ಸಾವಯವ ಚಕ್ರದ ನಿಯಂತ್ರಣಕ್ಕೆ ಒಳಗೊಂಡಾಗ ತಂತಾನೆ ಇವು ಅಶುದ್ಧತೆಯಿಂದ ಶುದ್ಧತೆಗೆ ಪರಿವರ್ತನೆಗೊಳ್ಳುತ್ತವೆ. ಮನುಷ್ಯ ಮಿದುಳಿನ ವಿಕಾಸದಿಂದಾಗಿ ಪರಿಸರವನ್ನು ಮಲಿನಗೊಳಿಸದ ಹಾಗೆ ಹೇಗೆ ರಕ್ಷಿಸಬೇಕೆಂಬುದನ್ನು ತಿಳಿದಿರುತ್ತಾನೆ. ಆದರೆ ಸಾಕು ಪ್ರಾಣಿಗಳಿಗೆ ಬುದ್ಧಿ ವಿಕಸನ ಇರುವುದಿಲ್ಲ. ತಮ್ಮನ್ನೇ ತಾವು ಶುದ್ಧಿಕರಿಸಿಕೊಳ್ಳುವ ವಿಚಾರದಲ್ಲಿ ಅವು ಹಿಂದೆ ಬೀಳುತ್ತವೆ. ಕಟ್ಟಿಕೊಂಡ ಮನೆಯಲ್ಲಿ ಸ್ವಾಭಾವಿಕವಾಗಿ ಅವು ಶುದಟಛಿವಾಗಿರಲು ಸಾಧ್ಯವಾಗದು. ಹೀಗಾಗಿ ಮನೆಯೊಳಗಡೆ ಪ್ರಾಣಿಗಳನ್ನು ಸಾಧ್ಯವಾದಷ್ಟು ದೂರವಿಡಲು ಪ್ರಯತ್ನಿಸಬೇಕು. ಕೆಲವರು ಸಾಕು ಪ್ರಾಣಿಗಳನ್ನು ತಮ್ಮ…

Read More

ಹುಬ್ಬಳ್ಳಿ: ಶಾಲಾ ವಿದ್ಯಾರ್ಥಿ ಓರ್ವ ಯುವತಿಯೊಂದಿಗೆ ಮಾತನಾಡಿದ್ದ ಎನ್ನುವ ಕಾರಣಕ್ಕೆ ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಶಾಲಾ ವಿದ್ಯಾರ್ಥಿ ಓರ್ವ ಯುವತಿಯೊಂದಿಗೆ ಮಾತನಾಡುತ್ತಿದ್ದ ಎನ್ನಲಾಗಿದ್ದು, ಈ ನಡುವೆ ಕೆಲ ಹುಡುಗರು ಯುವತಿಯೊಂದಿಗೆ ಏಕೆ ಮಾತನಾಡಿದ್ದಿ ಅಂಥ ಹುಡುಗನನ್ನು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು , ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ವಿದ್ಯಾರ್ಥಿಯ ಶಾಲೆಯ ಪ್ರಾಂಶುಪಾಲರು ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಾಂಶುಪಾಲರು ನೀಡಿದ ದೂರಿನ ಅನ್ವಯ ಪೋಲೀಸರ ತನಿಖೆ ನಡೆಸಿ, ಹಲ್ಲೆ ಮಾಡಿದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಮತ್ತು ಆಸ್ಟ್ರಿಯಾಕ್ಕೆ ಎರಡು ರಾಷ್ಟ್ರಗಳ ಭೇಟಿಗೆ ತೆರಳುತ್ತಿದ್ದಂತೆ, ಉಭಯ ದೇಶಗಳ ಭೇಟಿಯು ಉಭಯ ರಾಷ್ಟ್ರಗಳೊಂದಿಗಿನ ಸಂಬಂಧವನ್ನು ಆಳಗೊಳಿಸಲು ಭಾರತಕ್ಕೆ ಅವಕಾಶವನ್ನು ಒದಗಿಸುತ್ತದೆ ಎಂದು ಹೇಳಿದರು. “ಮುಂದಿನ ಮೂರು ದಿನಗಳಲ್ಲಿ ನಾನು ರಷ್ಯಾ ಮತ್ತು ಆಸ್ಟ್ರಿಯಾದಲ್ಲಿರುತ್ತೇನೆ. ಈ ಭೇಟಿಗಳು ಈ ರಾಷ್ಟ್ರಗಳೊಂದಿಗಿನ ಸಂಬಂಧವನ್ನು ಆಳಗೊಳಿಸಲು ಅದ್ಭುತ ಅವಕಾಶವಾಗಿದೆ, ಅವರೊಂದಿಗೆ ಭಾರತವು ಸಮಯೋಚಿತ ಸ್ನೇಹವನ್ನು ಹೊಂದಿದೆ. ಈ ದೇಶಗಳಲ್ಲಿ ವಾಸಿಸುವ ಭಾರತೀಯ ಸಮುದಾಯದೊಂದಿಗೆ ಸಂವಹನ ನಡೆಸಲು ನಾನು ಎದುರು ನೋಡುತ್ತಿದ್ದೇನೆ ಅಂತ ಹೇಳಿದರು. ತಮ್ಮ ಸ್ನೇಹಿತ ಅಧ್ಯಕ್ಷ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಸಹಕಾರದ ಅಂಶಗಳನ್ನು ಚರ್ಚಿಸಲು ಬಯಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

Read More

ಉತ್ತರ ಕನ್ನಡ: 2015ರ ನಂತರ ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ನಿವೃತ್ತಿ, ಮರಣ ಮತ್ತು ರಾಜೀನಾಮೆಯಿಂದ ತೆರವಾದ ಹುದ್ದೆಗಳನ್ನು ಕೂಡಲೇ ತುಂಬಿಕೊಳ್ಳಲು ಅನುಮತಿ ನೀಡಬೇಕೆಂದು ವಿಧಾನಪರಿಷತ್ತಿನ ಶಾಸಕರಾದ ಎಸ್ .ವಿ .ಸಂಕನೂರ್ ಇವರು ಸರಕಾರವನ್ನು ಒತ್ತಾಯಿಸಿದರು . ಅವರು ಎಂ.ಪಿ.ಇ ಸೊಸೈಟಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಭಾಂಗಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ಪದವಿ ಪೂರ್ವ ಮಹಾವಿದ್ಯಾಲಯಗಳ ನೌಕರರ ಸಂಘ(ರಿ) ಧಾರವಾಡ ಇದರ ಘಟಕವಾದ ಕಾರವಾರ ಶೈಕ್ಷಣಿಕ ಜಿಲ್ಲಾ ಪದವಿ ಪೂರ್ವ ನೌಕರರ ಸಂಘವನ್ನು ಉದ್ಘಾಟಿಸಿ ಮಾತನಾಡಿದರು .ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಅನುದಾನಿತ ಶಿಕ್ಷಕರ ಕೊರತೆಯಿಂದಾಗಿ ಶಿಕ್ಷಣ ಸಂಸ್ಥೆಗಳು ಸಂಕಷ್ಟದಲ್ಲಿದೆ. ಈ ಹಿಂದೆ ಅನುದಾನಕ್ಕೆ ಒಳಪಟ್ಟ ಪದವಿ ಕಾಲೇಜಿನಿಂದ ಬೇರ್ಪಟ್ಟ ಪದವಿಪೂರ್ವ ಕಾಲೇಜುಗಳಿಗೆ ಅನುದಾನಿತ ಹುದ್ದೆಯನ್ನು ಹೊಸದಾಗಿ ಸೃಜಿಸದೆ ಇಂತಹ ಕಾಲೇಜುಗಳು ಸಂಕಷ್ಟಕ್ಕೆ ಒಳಗಾಗಿದ್ದು ಶೀಘ್ರವಾಗಿ ಅಗತ್ಯ ಇರುವ ಹುದ್ದೆಗಳನ್ನು ತುಂಬಬೇಕು ಹಾಗೂ ಅನುದಾನಕ್ಕೆ ಒಳಪಡಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. 2006ರ ನಂತರ ನೇಮಕವಾದ ಅನುದಾನಿತ ಉಪನ್ಯಾಸಕರಿಗೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತಂದು…

Read More

ಬಳ್ಳಾರಿ: ಬಳ್ಳಾರಿ ತಾಲ್ಲೂಕಿನ ಜಾಲಿಬೆಂಚಿ ಕ್ರಾಸ್ ನಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಾಯೋಜಿಸಲ್ಪಟ್ಟ ಮಹಿಳಾ ಪೂರಕ ಪೌಷ್ಟಿಕ ಆಹಾರ ಉತ್ಪಾದನಾ ಘಟಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಶನಿವಾರ ದಿಢೀರ್ ಭೇಟಿ ನೀಡಿ, ಪರಿಶೀಲಿಸಿದರು. ಘಟಕದಲ್ಲಿ ಉತ್ಪಾದನಾ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಪರೀಕ್ಷಿಸಿದರು. ಉತ್ಪಾದನಾ ಘಟಕದ ಕಾರ್ಯನಿರತ ಮಹಿಳೆಯರಿಂದಲೇ ಆಹಾರ ಸಾಮಗ್ರಿಗಳ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಅಂಗನವಾಡಿಗಳಿಗೆ ಪೂರೈಕೆ ಮಾಡುವ ಆಹಾರ ಸಾಮಗ್ರಿಗಳಲ್ಲಿ, ಅದರಲ್ಲೂ ಉತ್ಪಾದನೆಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಸಂಬಂಧಪಟ್ಟವರಿಗೆ ಸಚಿವರು ಸೂಚಿಸಿದರು. ಇದೇ ವೇಳೆ, ಪುಷ್ಟಿ ನ್ಯೂಟ್ರಿಮಿಕ್ಸ್, ಗೋಧಿ ನುಚ್ಚು ಹಾಲಿನ ಪುಡಿ, ಅರಿಶಿಣ ಪುಡಿ ಇತ್ಯಾದಿ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಪರೀಕ್ಷಿಸಿದರಲ್ಲದೇ, ಉತ್ಪಾದನಾ ಆಹಾರ ಸಮಗ್ರಗಳ ಬಗ್ಗೆ ಸ್ಥಳದಲ್ಲಿದ್ದ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಯಿಂದ ಮಾಹಿತಿ ಪಡೆದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಬಿ.ಎಚ್…

Read More

ಕರಾಚಿ: 2015ರ ಗುರುದಾಸ್ಪುರ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಅಲಿ ರಾಜಾ ಅವರನ್ನು ಪಾಕಿಸ್ತಾನದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಪಾಕಿಸ್ತಾನದ ಕರಾಚಿಯಲ್ಲಿ ಭಾನುವಾರ (ಜುಲೈ 7) ಅಪರಿಚಿತ ದಾಳಿಕೋರನೊಬ್ಬ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಮತ್ತು ಐಎಸ್ಐ ಅಧಿಕಾರಿ ಅಲಿ ರಾಜಾ ಅವರನ್ನು ಗುಂಡಿಕ್ಕಿ ಕೊಂದಿದ್ದಾನೆ. ಅಲಿ ರಾಜಾ 2015 ರಲ್ಲಿ ಗುರುದಾಸ್ಪುರ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಎನ್ನಲಾಗಿದೆ.

Read More

ನವದೆಹಲಿ: ನಿಮ್ಮ ಹೆಸರಿನಲ್ಲಿ ಅನೇಕ ಸಿಮ್ ಕಾರ್ಡ್ ಗಳನ್ನು ತೆಗೆದುಕೊಳ್ಳುವುದು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ಟೆಲಿಕಾಂ ಕಾನೂನಿನಲ್ಲಿ ನಿರ್ದಿಷ್ಟಪಡಿಸಿರುವುದಕ್ಕಿಂತ ಹೆಚ್ಚಿನ ಸಿಮ್ ಕಾರ್ಡ್ ಗಳನ್ನು ನೀವು ತೆಗೆದುಕೊಂಡಿದ್ದರೆ ನೀವು ಭಾರಿ ದಂಡವನ್ನು ಪಾವತಿಸಬೇಕಾಗಬಹುದು. ನಿಯಮವನ್ನು ಪದೇ ಪದೇ ಉಲ್ಲಂಘಿಸಿದರೆ ನಿಮ್ಮನ್ನು ಜೈಲಿಗೆ ತಳ್ಳಬಹುದು. ನೀವು ಎಷ್ಟು ಸಿಮ್ ಕಾರ್ಡ್ ಗಳನ್ನು ತೆಗೆದುಕೊಳ್ಳಬಹುದು ಮತ್ತು ಆನ್ ಲೈನ್ ನಲ್ಲಿ ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ಗಳು ನೋಂದಾಯಿಸಲ್ಪಟ್ಟಿವೆ ಎಂಬುದನ್ನು ಹೇಗೆ ಪರಿಶೀಲಿಸುವುದು ಎಂಬುದರ ಕುರಿತು ಇತ್ತೀಚಿನ ನಿಯಮಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಮುಂದೆ ಓದಿ  ನಿಮ್ಮ ಹೆಸರಿನಲ್ಲಿ ನೀವು ಎಷ್ಟು ಸಿಮ್ ಕಾರ್ಡ್ ಗಳನ್ನು ತೆಗೆದುಕೊಳ್ಳಬಹುದು? ಒಬ್ಬ ವ್ಯಕ್ತಿಯು ತೆಗೆದುಕೊಳ್ಳಬಹುದಾದ ಗರಿಷ್ಠ ಸಂಖ್ಯೆಯ ಸಿಮ್ ಕಾರ್ಡ್ ಗಳು ಅವನು ಅಥವಾ ಅವಳು ಸಿಮ್ ಕಾರ್ಡ್ ಅನ್ನು ಎಲ್ಲಿ ತೆಗೆದುಕೊಳ್ಳುತ್ತಿದ್ದಾರೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. “ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ ಮತ್ತು ಈಶಾನ್ಯ ಪರವಾನಗಿ ಪಡೆದ ಸೇವಾ ಪ್ರದೇಶಗಳನ್ನು (ಎಲ್ ಎಸ್…

Read More

ನವದೆಹಲಿ: ಸಾಮಾಜಿಕ ಮಾಧ್ಯಮದಲ್ಲಿ ವಿಚಿತ್ರ ಉದ್ಯೋಗಗಳನ್ನು ಜಾಹೀರಾತು ಮಾಡುವ ಮೂಲಕ ಮಹಿಳೆಯರನ್ನು ಗರ್ಭಿಣಿಯನ್ನಾಗಿ ಮಾಡಿ ಲಕ್ಷಾಂತರ ರೂಪಾಯಿಗಳನ್ನು ಸಂಪಾದಿಸುತ್ತಿದ್ದ ಇಬ್ಬರು ಪುರುಷರನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ.  ಇತ್ತೀಚಿನ ದಿನಗಳಲ್ಲಿ, ನಿರುದ್ಯೋಗದಿಂದಾಗಿ, ಯುವಕರು ಆನ್ಲೈನ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಉದ್ಯೋಗಗಳನ್ನು ಹುಡುಕುತ್ತಲೇ ಇರುತ್ತಾರೆ ಮತ್ತು ಅಂತಹ ನಿರುದ್ಯೋಗಿ ಯುವಕರನ್ನು ಬಲೆಗೆ ಬೀಳಿಸುವ ಪ್ರಕ್ರಿಯೆಯಲ್ಲಿ ಅನೇಕ ಜನರಿದ್ದಾರೆ. ಅಂತಹ ಒಂದು ಘಟನೆ ಹರಿಯಾಣದಲ್ಲಿ ಬೆಳಕಿಗೆ ಬಂದಿದೆ. ಉದ್ಯೋಗ ಜಾಹೀರಾತನ್ನು ನೋಡಿದ ಪೊಲೀಸರು ಸಹ ಆಘಾತಕ್ಕೊಳಗಾಗಿದ್ದಾರೆ. ಹರಿಯಾಣದ ನುಹ್ ಜಿಲ್ಲೆಯಲ್ಲಿ, ‘ಮಹಿಳೆಯರನ್ನು ಗರ್ಭಧರಿಸಿ ಲಕ್ಷಾಂತರ ರೂಪಾಯಿಗಳನ್ನು ಸಂಪಾದಿಸಿ, ಎಂಬ ಜಾಹೀರಾತನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಯಿತು. ಈ ಜಾಹೀರಾತುಗಳನ್ನು ನೋಡಿದ ಪೊಲೀಸರು ಸಹ ಆಘಾತಕ್ಕೊಳಗಾಗಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಪೊಲೀಸರ ಪ್ರಕಾರ, ಮಹಿಳೆಯರನ್ನು ಗರ್ಭಧರಿಸುವ ಈ ನಕಲಿ ಜಾಹೀರಾತು ವೈರಲ್ ಆಗಿದೆ. ಇದು ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಧರಿಸುವ ಜಾಹೀರಾತಾಗಿತ್ತು. ಈ ಗ್ಯಾಂಗ್ನ ಜನರು…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 28 ನೇ ತಾರೀಖು ಆಕಾಶಕಾಯದಾಲ್ಲಿ ಕುಜ ಮತ್ತು ರಾಹುವಿನ ಗೃಹ ಸಂಯೋಗವಾಗಿರುವುದು ಬಹಳ ಪ್ರಮುಖವಾದದ್ದು. ಕುಜ ಮತ್ತು ರಾಹು ಸಂಧಿಯಿಂದ ಯಾವೆಲ್ಲ ತೊಂದರೆಗಳಾಗಿವೆ ಎಂದು ತಿಳಿದುಕೊಳ್ಳೋಣ ಬನ್ನಿ ಕುಜ ರಾಹು ಸಂಧಿಯಿಂದ ಈ ಹಿಂದೆ ಮಹಾಭಾರತದಲ್ಲಿ ಕೃಷ್ಣ ಮತ್ತು ಅರ್ಜುನರ ನಡುವೆ ವೈಮನಸ್ಸು ಉಂಟಾಗುತ್ತದೆ. ಹಾಗೆಯೇ ರಾಮಾಯಣದಲ್ಲಿ ರಾವಣನ ತಂಗಿ ಮಂಡೋದರಿ ಸಹ ಕುಜ-ರಾಹುವಿನ ಪ್ರಭಾವದಿಂದ ಆಕೆಗೆ ಲಕ್ಷ್ಮಣನಿಂದ ತೊಂದರೆಯಾಗುತ್ತದೆ ನಂತರ ರಾಮ ಮತ್ತು ಲಕ್ಷ್ಮಣರ ನಡುವೆ ವೈಮನಸ್ಸು ಉಂಟಾಗುತ್ತದೆ. ಇದೆಲ್ಲದಕ್ಕೂ ಕಾರಣವಾಗಿರುವುದು ಕುಜ ಮತ್ತು ರಾಹು ಸಂಯೋಗ ವಾಗಿರುವುದು. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ,ಮಾನವನ ಜನ್ಮ ಕುಲದಲ್ಲಿ ರಾಹು ಮತ್ತು ಕುಜನ ಪ್ರಭಾವದಿಂದ ಹಿಂಸಾತ್ಮಕವಾಗಿ ನಡೆಯುವಂತಹ ಯುದ್ಧಗಳು ಅತಿ ದೊಡ್ಡ ಪ್ರಮಾಣದ ಬೆಂಕಿ ಅನಾಹುತ,…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559. ನಿಮ್ಮ ಮನೆಯ ಮುಖ್ಯ ದ್ವಾರಕ್ಕೆ ಈ ರೀತಿ ಮಾಡಿದರೆ ವಿಶೇಷವಾದ ಫಲಗಳು ಪ್ರಾಪ್ತಿಯಾಗುತ್ತದೆ. ಅಕ್ಕಪಕ್ಕದ ಮನೆಯವರ ದೃಷ್ಟಿ ಯಾಗಬಾರದು ಅಥವಾ ಶತ್ರುಗಳ ಭಾದೆಯಾಗಿರಬಹುದು, ಅಮಾವಾಸ್ಯೆ ಹಾಗೂ ಹುಣ್ಣಿಮೆಗಳು ಸಮೀಪವಾಗುತ್ತಿದ್ದಂತೆ ಮನೆಯಲ್ಲಿ ಅನಾರೋಗ್ಯದ ಸಮಸ್ಯೆ ಹೆಚ್ಚಾಗುವುದು, ಪತಿ ಪತ್ನಿಯ ನಡುವೆ ಕಿರಿಕಿರಿ ಹೆಚ್ಚಾಗುತ್ತಿದ್ದರೆ ಮುಖ್ಯದ್ವಾರದ ಹೊರಬಾಗಿಲಿಗೆ ವಿಶೇಷವಾಗಿ ಜನರಿಗೆ ಕಾಣುವಂತೆ 3 ನವಿಲುಗರಿಯನ್ನು ನೇತಾಕ ಬೇಕಾಗುತ್ತದೆ ವಿಶೇಷವಾಗಿ ತ್ರಿಶೂಲ ಆಕಾರದಲ್ಲಿ ಮುಖ್ಯದ್ವಾರದ ಹೊರಬಾಗಿಲಿಗೆ ನೇತಾಕ ಬೇಕಾಗುತ್ತದೆ. ಹೀಗೆ ಮಾಡಿದ್ದೆ ಆದಲ್ಲಿ ಮನೆಗೆ ರಕ್ಷಣೆ ದೊರೆಯುತ್ತದೆ. ಈ ಕೆಲಸವನ್ನು ಅಮಾವಾಸ್ಯೆಯ ದಿನ ಅಥವಾ ಹುಣ್ಣಿಮೆಯ ದಿನ ನವಿಲುಗರಿಯನ್ನು ತಂದು ಮುಖ್ಯದ್ವಾರದ ಹೊರಬಾಗಿಲಿನ ಮೇಲ್ಗಡೆ ತ್ರಿಶೂಲ ಆಕಾರದಲ್ಲಿ ನೇತಾಕ ಬೇಕಾಗುತ್ತದೆ. ಈ ರೀತಿ ಮಾಡುವುದರಿಂದ ಮನೆಯಲ್ಲಿ ಸುಖ-ಶಾಂತಿ ಲಭಿಸುತ್ತದೆ. ದೈವ ಬಲ ಎಂಬುದು ಮನೆಗೆ ಹೆಚ್ಚಾಗಿ ಪ್ರಾಪ್ತಿಯಾಗುತ್ತದೆ. ಒಂದು ವೇಳೆ ಶತ್ರುಗಳು ಕಾಟ ಹೆಚ್ಚಾಗಿದ್ದರೆ ಒಂದು…

Read More