Subscribe to Updates
Get the latest creative news from FooBar about art, design and business.
Author: ಅವಿನಾಶ್ ಆರ್ ಭೀಮಸಂದ್ರ
ಅವಿನಾಶ್ ಆರ್ ಭೀಮಸಂದ್ರ ಪರಿಚಯ: ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 15 ವರ್ಷಗಳ ಅನುಭವ, ತನಿಖಾ ಪತ್ರಿಕೋದ್ಯಮ, ಅಪರಾಧ ವರದಿಗಾರಿಕೆ ಇವರ ಪ್ರಮುಖ ಆಸಕ್ತಿ ವಿಭಾಗ. ಊರು ಕಲ್ಪತರು ನಾಡು ತುಮಕೂರು ಜಿಲ್ಲೆಯ ಇವರು ಓದಿದ್ದು ಪದವಿಯಲ್ಲಿ ಪತ್ರಿಕೋದ್ಯಮ, ಐಚ್ಚಿಕ ಕನ್ನಡ, ಮನೋವಿಜ್ಞಾನ, ಪತ್ರಿಕೋದ್ಯಮದಲ್ಲಿ ಸ್ನಾತ್ತಕೋತ್ತರ ಪದವಿ. ಕಸ್ತೂರಿ ನ್ಯೂಸ್. ವಿಜಯವಾಣಿ, ಪ್ರಜಾಪ್ರಗತಿ, ಪ್ರಗತಿ ಟಿವಿಯಲ್ಲಿ ಕೆಲಸ ಮಾಡಿದ ಅನುಭವವಿದೆ. ಕನ್ನಡಿಗರ ಮನೆಮಾತಾಗಿರುವ ಕನ್ನಡ ನ್ಯೂಸ್ನೌ.ಕಾಂ ಡಿಜಿಟಲ್ ಮೀಡಿಯಾದ ಸಂಸ್ಥಾಪಕ ಸಂಪಾದಕರು ಕೂಡ ಹೌದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮಂಜುನಾಥ ಸ್ವಾಮಿಯ ಕೃಪೆ ಇರುವುದರಿಂದ ಆರು ರಾಶಿಯವರಿಗೆ ಸುವರ್ಣ ರಾಜಯೋಗ ಆರಂಭವಾಗಿದೆ. ನಿಮ್ಮ ಜೀವನದಲ್ಲಿ ಅನುಭವಿಸಿದಂತ ಎಲ್ಲಾ ರೀತಿಯ ಸಮಸ್ಯೆಗಳು ದೂರವಾಗಿ ಸುಖ ಸಂತೋಷ ನೆಮ್ಮದಿಯ ವಾತಾವರಣಗಳು ಸೃಷ್ಟಿಯಾಗುತ್ತದೆ. ಯಾವುದಾದರೂ ಕೆಲಸ ದೀರ್ಘ ಕಾಲದಿಂದ ಮಾಡಬೇಕು ಅಂದುಕೊಂಡಿರುವ ಕೆಲಸ ಕಾರ್ಯಗಳು ಸಂಪೂರ್ಣವಾಗಿ ಈಡೇರಲು ಸಾಧ್ಯವಾಗುತ್ತದೆ. ವ್ಯಾಪಾರವನ್ನ ಮಾಡುವ ವ್ಯಕ್ತಿಗಳು ದೂರ ಪ್ರಯಾಣ ಮಾಡುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ವೃತ್ತಿ ಜೀವನದಲ್ಲಿ ಸಾಕಷ್ಟು ರೀತಿಯ ಪ್ರಯೋಜನಗಳನ್ನು ಕಾಣುತ್ತೀರಿ. ಮಕ್ಕಳೊಂದಿಗೆ ಹೆಚ್ಚು ಸಮಯವನ್ನು ಕಳೆಯುತ್ತೀರಿ, ಯಾವುದೇ ರೀತಿಯ ಸಮಸ್ಯೆಗಳು ಬಂದರೂ ಕೂಡ ಅವುಗಳನ್ನು ನೀವು ದೂರ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ತಮ್ಮನ್ನ ತಾವು ತೊಡಗಿಸಿಕೊಳ್ಳುವುದರಿಂದ ತುಂಬಾ ಶುಭವಾದ ಫಲವನ್ನು ಪಡೆಯುತ್ತೀರಿ. ಸರ್ಕಾರಿ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿರುವವರಿಗೆ ಸರ್ಕಾರದಿಂದ ಸಾಕಷ್ಟು ರೀತಿಯ ಪ್ರಯೋಜನಗಳನ್ನು ಪಡೆಯಲು ಸಾಧ್ಯ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ತಮ್ಮನ್ನ ತಾವು ತೊಡಗಿಸಿಕೊಳ್ಳುವುದರಿಂದ…
ನವದೆಹಲಿ: ಈಶಾನ್ಯ ರಾಜ್ಯದಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದ ನಂತರ ಮಣಿಪುರ ಸರ್ಕಾರ ಸೋಮವಾರ ತೌಬಲ್ ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಗಳಲ್ಲಿ ಮತ್ತೆ ಕರ್ಫ್ಯೂ ವಿಧಿಸಿದೆ. ತೌಬಲ್ ಜಿಲ್ಲೆಯ ಲಿಲಾಂಗ್ ಪ್ರದೇಶದಲ್ಲಿ ಸೋಮವಾರ ಸಂಜೆ ಅಪರಿಚಿತ ಸಶಸ್ತ್ರ ದುಷ್ಕರ್ಮಿಗಳು ಮತ್ತು ಸ್ಥಳೀಯರ ನಡುವೆ ಘರ್ಷಣೆಗಳು ನಡೆದಿವೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ. ಶಸ್ತ್ರಸಜ್ಜಿತ ದುಷ್ಕರ್ಮಿಗಳು ನಾಗರಿಕರ ಮೇಲೆ ಗುಂಡು ಹಾರಿಸಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.ಹಿಂಸಾಚಾರದ ನಂತರ, ತೌಬಲ್ ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಮತ್ತೆ ವಿಧಿಸಲಾಯಿತು ಅಂಥ ತಿಳಿದು ಬಂದಿದೆ. “ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವುದರಿಂದ ಮತ್ತು ಯಾವುದೇ ಅಹಿತಕರ ಘಟನೆಗಳು ಮತ್ತು ಜೀವ ಮತ್ತು ಆಸ್ತಿಪಾಸ್ತಿ ನಷ್ಟವನ್ನು ತಡೆಗಟ್ಟಲು ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ, 2023 ರ ಡಿಸೆಂಬರ್ 31 ರ ಕರ್ಫ್ಯೂ ಸಡಿಲಿಕೆ ಆದೇಶವನ್ನು ರದ್ದುಪಡಿಸಲಾಗಿದೆ ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಯ ಎಲ್ಲಾ ಪ್ರದೇಶಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಸಂಪೂರ್ಣ ಕರ್ಫ್ಯೂ ವಿಧಿಸಲಾಗಿದೆ” ಎಂದು ಇಂಫಾಲ್ ಪಶ್ಚಿಮ…






