Subscribe to Updates
Get the latest creative news from FooBar about art, design and business.
Author: kannadanewsnow07
ಮಂಗಳವಾರ ಈ ಬೇರು ತಂದು ಧರಿಸಿದರೆ ಹಣ ಯಾವ ರೀತಿ ಎಳೆಯುತ್ತದೆ ಎಂದು ತಿಳಿಯೋಣ .ಯಾವುದಾದರೂ ಮಂಗಳವಾರದ ದಿನ ಈ ಸಸ್ಯದ ಬೇರನ್ನು ನಿಮ್ಮ ಕೊರಳಿನಲ್ಲಿ ಧರಿಸಬೇಕು . ಜೀವನದ ಎಲ್ಲಾ ಕಷ್ಟಗಳಿಂದ ತಕ್ಷಣವೇ ನಿಮಗೆ ಮುಕ್ತಿ ದೊರೆಯುತ್ತದೆ . ಆಂಜನೇಯ ಸ್ವಾಮಿಯ ಆಶೀರ್ವಾದದಿಂದ ನಿಮ್ಮ ಜೀವನದಲ್ಲಿ ಧನ ಸಂಪತ್ತಿನ ಮಳೆ ಸುರಿಯುವುದು ಅಷ್ಟೇ ಅಲ್ಲದೆ ನಿಮ್ಮ ಭಾಗ್ಯೋದಯವೂ ಆಗುತ್ತದೆ . ಜೊತೆಗೆ ಧನ ಸಂಪತ್ತು ನಿಮ್ಮ ಹಿಂದೆ ಓಡಿ ಬರುತ್ತದೆ . ಯಾವ ವ್ಯಕ್ತಿಗಳು ಮಂಗಳವಾರದ ದಿನ ಈ ಬೇರನ್ನು ಧರಿಸಿಕೊಳ್ಳುತ್ತಾರೋ , ಆ ವ್ಯಕ್ತಿ ಕೋಟ್ಯಾಧೀಶ್ವರರು ಆಗುತ್ತಾರೆ . ಜೊತೆಗೆ ಆಂಜನೇಯ ಸ್ವಾಮಿಯ ಆಶೀರ್ವಾದ ಅವರಿಗೆ ದೊರೆಯುತ್ತದೆ . ಇಲ್ಲಿ ಯಾವ ದೀಪವನ್ನು ಉರಿಸದೆ , ಪೂಜೆ ಪಾಠಗಳನ್ನು ಮಾಡದೆ , ಉಪವಾಸಗಳನ್ನು ಮಾಡದೆ , ಇಲ್ಲಿ ಕೇವಲ ಮಂಗಳವಾರದ ದಿನ ಈ ಬೇರನ್ನು ಕೊರಳಲ್ಲಿ ಧರಿಸುವುದರಿಂದ , ನಿಮ್ಮ ದರಿದ್ರತೆ ನಾಶವಾಗುತ್ತದೆ . ಆಂಜನೇಯ ಸ್ವಾಮಿಗೆ ಈ…
ರಾಮನಗರ: ಉಚಿತವಾಗಿ ಶಾಲಾ ಮಕ್ಕಳಿಗೆ ಮಲ್ಲಕಂಬ ತರಬೇತಿ ನೀಡುವ ಮತ್ತು ತರಬೇತುದಾರರ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ. ಖೇಲೋ ಇಂಡಿಯಾ ಕೇಂದ್ರ, ರಾಮನಗರ ಜಿಲ್ಲೆಯ ಕೇಂದ್ರ ಸರ್ಕಾರದ ಕ್ರೀಡಾ ಇಲಾಖೆಯ ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್ಎಐ) ದ ಸಹಯೋಗದಲ್ಲಿ ಕರ್ನಾಟಕ ಸಾಹಸ ಕಲಾ ಅಕಾಡೆಮಿಯಲ್ಲಿ ಖೇಲೋ ಇಂಡಿಯಾ ಕೇಂದ್ರವನ್ನು ಸ್ಥಾಪಿಸಲು ಅನುಮತಿ ದೊರೆತಿದ್ದು, ಇದರ ಅಡಿಯಲ್ಲಿ ಶಾಲಾ ಮಕ್ಕಳಿಗೆ ಮಲ್ಲಕಂಬ ತರಬೇತಿ ನೀಡಲು ರಾಜ್ಯ ಮಟ್ಟದ ತರಬೇತಿಗೆ ಈ ಸಂಸ್ಥೆಯು ಮಾನ್ಯತೆ ಪಡೆದಿರುತ್ತದೆ. ಶಾಲಾ ಮಕ್ಕಳಿಗೆ ಉಚಿತ ತರಬೇತಿ ನೀಡುತ್ತಿದ್ದು, 14 ರಿಂದ 16 ವರ್ಷದ ವಯಸ್ಸಿನ ಗಂಡು/ ಹೆಣ್ಣು ಮಕ್ಕಳು ತರಬೇತಿ ಪಡೆಯಬಹುದಾಗಿದೆ. ಈ ಸಂಬAಧ ನುರಿತ ತರಬೇತುದಾರರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಮನಗರ ಜಿಲ್ಲೆ ಇವರನ್ನು ಖುದ್ದಾಗಿ ಅಥವಾ 9483501854 ಗೆ ಸಂಪರ್ಕಿಸುವAತೆ ರಾಮನಗರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ…
ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನಲ್ಲಿ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಹಾಗೂ ಸಾರಿಗೆ ಮತ್ತು ಮುಜರಾಯಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಇದೇ ಜುಲೈ 1 ರಿಂದ 3ರ ವರೆಗೆ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿವರ: ಜುಲೈ 1 ರಂದು ಮಧ್ಯಾಹ್ನ ವಿರೂಪಾಕ್ಷಿಪುರ, ಭೂಹಳ್ಳಿ, ಸಿಂಗರಾಜಿಪುರ, ಬಿ.ವಿ.ಹಳ್ಳಿಯ ವ್ಯಾಪ್ತಿಯ ವಿರೂಪಾಕ್ಷಿಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ. ಜುಲೈ 2ರಂದು ಬೆಳಿಗ್ಗೆ 10.30ಕ್ಕೆ ಮಳೂರು, ಮಳೂರು ಪಟ್ಟಣ, ಮತ್ತಿಕೆರೆ, ಚಕ್ಕೆರೆ, ಕೂಡ್ಲೂರು, ಮುದಗೆರೆ ವ್ಯಾಪ್ತಿಯ ಮಳೂರಿನಲ್ಲಿ, ಮಧ್ಯಾಹ್ನ 3 ಗಂಟೆಗೆ ಹೊಂಗನೂರು, ತಗಚಗೆರೆ, ವಂದಾರಗುಪ್ಪೆ, ನೀಲಸಂದ್ರ ವ್ಯಾಪ್ತಿಯ ಹೊಂಗನೂರಿನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಹಾಗೂ ಜುಲೈ 3 ರಂದು ಬೆಳಿಗ್ಗೆ 10.30ಕ್ಕೆ ಚನ್ನಪಟ್ಟಣ ವಾರ್ಡ್ ನಂ. 1 ರಿಂದ 15ರ ವರೆಗೆ ಚನ್ನಪಟ್ಟಣ ಟೌನಿನಲ್ಲಿ ಹಾಗೂ ಮಧ್ಯಾಹ್ನ 3 ಗಂಟೆಗೆ ವಾರ್ಡ್ ನಂ. 16 ರಿಂದ 31ರ ವರೆಗೆ ಚನ್ನಪಟ್ಟಣ ಟೌನಿನಲ್ಲಿ…
ದಾವಣಗೆರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯಿAದ ಜುಲೈ 10 ರಿಂದ 30 ದಿನಗಳ ಮೋಟಾರ್ ರಿವೈಂಡಿAಗ್ ಉಚಿತ ತರಬೇತಿ ಆಯೋಜಿಸಲಾಗಿದ್ದು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜುಲೈ 8 ರಂದು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9241482541, 8884554510, 9113880324 ಗೆ ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.
ನವದೆಹಲಿ: ಹಸಿರು ಇಂಧನವನ್ನು ಉತ್ತೇಜಿಸಲು ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ವಿಶ್ವ ಬ್ಯಾಂಕ್ ಭಾರತಕ್ಕೆ 150 ಮಿಲಿಯನ್ ಡಾಲರ್ ಸಹಾಯವನ್ನು ಅನುಮೋದಿಸಿದೆ. ಇದು ನವೀಕರಿಸಬಹುದಾದ ಇಂಧನವನ್ನು ಉತ್ತೇಜಿಸಲು ಭಾರತಕ್ಕೆ ಸಹಾಯ ಮಾಡುತ್ತದೆ ಎನ್ನಲಾಗುತ್ತದೆ. ಕಡಿಮೆ ಇಂಗಾಲದ ಇಂಧನ ಕಾರ್ಯಕ್ರಮ ಅಭಿವೃದ್ಧಿ ನೀತಿಯಡಿ ಇದು ಎರಡನೇ ಕಂತಿನ ಹಣಕಾಸು ಪ್ರೋತ್ಸಾಹವಾಗಿದೆ ಎಂದು ವಿಶ್ವ ಬ್ಯಾಂಕ್ ಶನಿವಾರ ತಿಳಿಸಿದೆ. ಕಳೆದ ವರ್ಷ ಜೂನ್ನಲ್ಲಿ ವಿಶ್ವ ಬ್ಯಾಂಕ್ ಭಾರತಕ್ಕೆ 150 ಮಿಲಿಯನ್ ಡಾಲರ್ ನೆರವು ನೀಡಿತ್ತು. ಈ ಸಹಾಯದಿಂದ, ದೇಶವು ವರ್ಷಕ್ಕೆ 450,000 ಮೆಟ್ರಿಕ್ ಟನ್ ಹಸಿರು ಹೈಡ್ರೋಜನ್ ಮತ್ತು 1,500 ಮೆಗಾವ್ಯಾಟ್ ವಿದ್ಯುದ್ವಿಭಜಕಗಳನ್ನು ಉತ್ಪಾದಿಸುವ ನಿರೀಕ್ಷೆಯಿದೆ. ಇದು ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಹೆಚ್ಚಿಸಲು ಮತ್ತು ವರ್ಷಕ್ಕೆ 50 ಮಿಲಿಯನ್ ಟನ್ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. “ವಿಶ್ವದ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಮತ್ತು ಜನಸಂಖ್ಯೆಯ ದೇಶವಾಗಿ ಕಡಿಮೆ ಇಂಗಾಲದ, ಸ್ಥಿತಿಸ್ಥಾಪಕ ಆರ್ಥಿಕತೆಗೆ ಭಾರತದ ಪರಿವರ್ತನೆಯು ದೇಶೀಯ ಮತ್ತು ಜಾಗತಿಕ ಮಟ್ಟದಲ್ಲಿ ನಿರ್ಣಾಯಕವಾಗಿದೆ”…
ಬೆಂಗಳೂರು: ಮೀನುಗಾರಿಕೆ ಇಲಾಖೆ ವತಿಯಿಂದ 2024-25ನೇ ರಾಜ್ಯ ವಲಯ ವಿವಿಧ ಯೋಜನೆಗಳಿಗೆ ಸಹಾಯಧನ ನೀಡಲು ಅರ್ಹ ಮೀನುಗಾರ ಫಲಾನುಭವಿಗಳು, ಮೀನುಗಾರರ ಸಹಕಾರ ಸಂಘಗಳು, ನೋಂದಾಯಿತ ಖಾಸಗಿ ಮೀನುಮರಿ ಪಾಲನಾ ಕೇಂದ್ರಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ರಾಜ್ಯ ವಲಯ ಯೋಜನೆಯಡಿ ನದಿ, ಕೆರೆ, ಜಲಾಶಯಗಳ ವ್ಯಾಪ್ತಿಯ ವೃತ್ತಿಪರ ಮೀನುಗಾರರಿಗೆ ಮೀನು ಹಿಡಿಯುವ ಬಲೆ ಅಥವಾ ಫೈಬರ್ ಹರಿಗೋಲು ವಿತರಣೆ, ಸರ್ಕಾರಿ ಮೀನುಮರಿ ಉತ್ಪಾದನಾ ಮತ್ತು ಪಾಲನಾ ಕೇಂದ್ರ, ಖಾಸಗಿ ನೋಂದಾಯಿತ ಮೀನುಮರಿ ಕೇಂದ್ರಗಳಿAದ ಮೀನುಮರಿ ಖರೀದಿಸುವ ವ್ಯಕ್ತಿ, ಮೀನುಗಾರರ ಸಹಕಾರ ಸಂಘಗಳಿಗೆ, ನೋಂದಾಯಿತ ಖಾಸಗಿ ಮೀನುಮರಿ ಪಾಲನಾ ಕೇಂದ್ರಗಳಿಗೆ ಮೀನುಮರಿ ಖರೀದಿಸಲು ಸಹಾಯಧನ ಹಾಗೂ ಇಲಾಖಾ ಕೆರೆ, ಜಲಾಶಯ ಮತ್ತು ಗ್ರಾಮಪಂಚಾಯಿತಿ ಕೆರೆಗಳ ಅಂಚಿನಲ್ಲಿ ಕೊಳಗಳನ್ನು ನಿರ್ಮಿಸಿ ಮೀನುಮರಿ ಪಾಲನೆ ಮಾಡಲು ಕೆರೆ, ಜಲಾಶಯ ಗುತ್ತಿಗೆಗೆ ಪಡೆದ ಮೀನುಗಾರಿಕೆ ಸಹಕಾರ ಸಂಘ/ವ್ಯಕ್ತಿಗಳಿಗೆ ಸಹಾಯಧನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮೀನುಗಾರ ಫಲಾನುಭವಿಗಳು, ಮೀನುಗಾರರ ಸಹಕಾರ ಸಂಘಗಳು, ನೋಂದಾಯಿತ ಖಾಸಗಿ ಮೀನುಮರಿ ಪಾಲನಾ ಕೇಂದ್ರದವರು…
ಸಾಕಷ್ಟು ಕಠಿಣ ಪರಿಶ್ರಮದ ನಂತರವೂ, ನೀವು ಕೆಲಸದಲ್ಲಿ ಯಶಸ್ಸನ್ನು ಪಡೆಯದಿದ್ದರೆ ಅಥವಾ ನಿಮ್ಮ ಕೈಯಲ್ಲಿ ಹಣ ನಿಲ್ಲಬೇಕಾದರೆ ಏನು ಮಾಡಬೇಕು..? ಹಣದ ಸಮಸ್ಯೆ ದೂರಾಗಿಸಿಕೊಳ್ಳುವುದು ಹೇಗೆ..? ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಅವರಿಂದ ತಿಳಿಯೋಣ ಬನ್ನಿ. ಈಗಿನ ಕಾಲದಲ್ಲಿ ಹಣವೇ ಮುಖ್ಯ ಎನ್ನುವುದು ವಿದ್ಯಾರ್ಥಿಗಳಿಂದ ಹಿಡಿದು ವಯಸ್ಸಾದವರವರೆಗೆ ಎಲ್ಲರಿಗೂ ಕೂಡ ಮನವರಿಕೆಯಾಗಿದೆ. ಹಣಕಾಸಿನ ಪರಿಸ್ಥಿತಿ ಹದಗೆಟ್ಟವರಿಗೆ ಯಾರು ಕೂಡ ಬೆಲೆ ಕೊಡುವುದಿಲ್ಲ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ…
ಬೆಂಗಳೂರು: ಪ್ರಮುಖ ರಾಷ್ಟ್ರೀಯ, ಸಾಂಸ್ಕøತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳ ಸಂದರ್ಭಗಳಲ್ಲಿ ರಾಷ್ಟ್ರೀಯ ಧ್ವಜವನ್ನು ಸಾರ್ವಜನಿಕರು ಬಳಸುವ ಬಗ್ಗೆ ಹಾಗೂ ಕಾರ್ಯಕ್ರಮದ ನಂತರ ಧ್ವಜವನ್ನು ನಿರ್ವಹಣೆ ಮಾಡುವ ಬಗ್ಗೆ ಖಚಿತಪಡಿಸಿಕೊಳ್ಳಲು ಹಾಗೂ ಅಂತಹ ಧ್ವಜಗಳನ್ನು ಖಾಸಗಿಯಾಗಿ, ಶ್ವಜದ ಘನತೆಗೆ ಅನುಗುಣವಾಗಿ ವಿಲೇವಾರಿ ಮಾಡುವ ಸಂಬಂಧ ಭಾರತ ಸರ್ಕಾರದ ಗೃಹ ಮಂತ್ರಾಲಯವು 2024ನೇ ಜನವರಿ 18ರ ಪತ್ರದಲ್ಲಿ ತಿಳಿಸಿದೆ. ಭಾರತದ ಧ್ವಜ ಸಂಹಿತೆಯ 2002ರ ಪ್ರಮುಖ ಲಕ್ಷಣಗಳೇನೆಂದರೆ, ಭಾರತದ ರಾಷ್ಟ್ರೀಯ ಧ್ವಜವು ಭಾರತದ ಜನರ ಭರವಸೆ ಮತ್ತು ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತದೆ. ಇದು ನಮ್ಮ ರಾಷ್ಟ್ರೀಯ ಹೆಮ್ಮೆಯ ಸಂಕೇತವಾಗಿದೆ ಮತ್ತು ರಾಷ್ಟ್ರೀಯ ಧ್ವಜದ ಬಗ್ಗೆ ಸಾರ್ವತ್ರಿಕ ಪ್ರೀತಿ ಮತ್ತು ಗೌರವ ಮತ್ತು ನಿμÉ್ಠ ಇದೆ. ಇದು ಭಾರತದ ಜನರ ಭಾವನೆಗಳು ಮತ್ತು ಮನಸ್ಸಿನಲ್ಲಿ ವಿಶಿಷ್ಟವಾದ ಮತ್ತು ವಿಶೇಷವಾದ ಸ್ಥಾನವನ್ನು ಪಡೆದುಕೊಂಡಿದೆ. ಭಾರತೀಯ ರಾಷ್ಟ್ರೀಯ ಧ್ವಜವನ್ನು ಹಾರಿಸುವುದು/ಬಳಸುವುದು/ಪ್ರದರ್ಶನವು ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ ಕಾಯಿದೆ, 1971 ಮತ್ತು ಭಾರತದ ಧ್ವಜ ಸಂಹಿತೆ, 2002 ರಿಂದ ನಿಯಂತ್ರಿಸಲ್ಪಡುತ್ತದೆ. ಭಾರತದ…
ಬೆಂಗಳೂರು: ಮಾಧ್ಯಮಗಳಲ್ಲಿ Shawarma ಆಹಾರ ಪದಾರ್ಥವನ್ನು ಸೇವಿಸಿ Food Poisoning ಆಗಿರುವ ಕುರಿತು ವರದಿಗಳು ಪ್ರಕಟವಾದ ಹಿನ್ನೆಲೆಯಲ್ಲಿ ಬಿಬಿಎಂಪಿ ವಲಯಗಳು, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೈಸೂರು, ತುಮಕೂರು, ಹುಬ್ಬಳ್ಳಿ, ಧಾರವಾಡ, ಮಂಗಳೂರು, ಬಳ್ಳಾರಿ ಮತ್ತು ಬೆಳಗಾವಿ ಜಿಲ್ಲೆಗಳ ಕಾಪೆರ್Çೀರೇಷನ್ ವ್ಯಾಪ್ತಿಗಳಲ್ಲಿ ಮಾರಾಟ ಮಾಡಲಾಗುತ್ತಿರುವ Shawarma ದ ಆಹಾರ ಮಾದರಿಗಳನ್ನು ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ. ವಿಶ್ಲೇಷಣೆಗೊಳಪಡಿಸಲಾಗಿರುವ ಒಟ್ಟು 17 ಮಾದರಿಗಳಲ್ಲಿ 9 ಮಾದರಿಗಳು ಸುರಕ್ಷಿತ ಎಂದು ವರದಿಯಾಗಿರುತ್ತವೆ ಹಾಗೂ 08 ಮಾದರಿಗಳಲ್ಲಿ ಬ್ಯಾಕ್ಟಿರಿಯಾ ಮತ್ತು ಈಸ್ಟ್ಗಳು ಕಂಡುಬಂದಿರುವುದರಿಂದ ಅಸುರಕ್ಷಿತ ಎಂದು ವರದಿಯಾಗಿರುತ್ತವೆ. ಅಸುರಕ್ಷಿತ ಎಂದು ವರದಿಯಾಗಿರುವ ಆಹಾರ ಮಾದರಿಗಳ ತಯಾರಕರುಗಳ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006, ನಿಯಮಗಳು 2011ರನ್ವಯ ಕಾನೂನು ಕ್ರಮವಹಿಸಲಾಗುತ್ತಿದೆ. ಬ್ಯಾಕ್ಟಿರಿಯಾ ಮತ್ತು ಈಸ್ಟ್ಗಳು ಆಹಾರ ತಯಾರಿಕೆ ಸಂದರ್ಭದಲ್ಲಿನ ನೈರ್ಮಲ್ಯತೆಯ ಕೊರತೆ, ಧೀರ್ಘಕಾಲದ ಸಂಗ್ರಹಣೆ ಮತ್ತು ವಿತರಣೆಯ ಸಂದರ್ಭದಲ್ಲಿನ ನೈರ್ಮಲ್ಯತೆಯ ಕೊರತೆಯಿಂದಾಗಿ ಕಂಡುಬರಬಹುದಾಗಿರುತ್ತದೆ. ಸಂಬಂಧಿಸಿದಂತೆ ಎಲ್ಲಾ Shawarma ಆಹಾರ ತಯಾರಕರುಗಳು ಸದರಿ ಆಹಾರದ ತಯಾರಿಕೆ. ಸಂಗ್ರಹಣೆ…
ಬೆಂಗಳೂರು: ಇಂದು ಅಥಾವ ನಾಳೆ ‘ಗೃಹಲಕ್ಷ್ಮಿ’ ಹಣ ಖಾತೆಗೆ ಹಾಕಲಾಗುವುದು ಅಂಥ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸೋಲ್ಲ, ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಅಂಥ ಅವರು ಇದೇ ವೇಳೆ ಹೇಳಿದರು. ಇನ್ನೂ ಗೃಹಲಕ್ಷ್ಮಿ ಹಣವನ್ನು ಮೇ 1ರಂದು ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಲಾಗಿದೆ ಅಂಥ ತಿಳಿಸಿದರು. ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ರಾಜ್ಯದ 1 ಕೋಟಿಗಿಂತ ಹೆಚ್ಚು ಮಹಿಳೆಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ.