Author: kannadanewsnow07

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಮ್ಮ ಸನಾತನ ಧರ್ಮದಲ್ಲಿ ಲವಂಗವನ್ನು ಅತ್ಯಂತ ಪವಿತ್ರ. ಲವಂಗವನ್ನು ಆಹಾರದಲ್ಲಿನ ಸ್ವಾಧವನ್ನು ಹೆಚ್ಚಿಸಲು, ಆರೋಗ್ಯವನ್ನು ವೃದ್ಧಿಮಾಡಲು, ಜ್ಯೋತಿಷ್ಯದ ಉಪಯೋಗಗಳಲ್ಲಿ, ತಂತ್ರಕ್ರಿಯೆಗಳಲ್ಲಿ ಬಳಸುತ್ತಾರೆ. ಏಕೆಂದರೆ ಇದನ್ನು ಶಕ್ತಿಯ ವಾಹಕ ಎಂದು ತಿಳಿಯಲಾಗಿದೆ. ಅದೃಷ್ಟವನ್ನು ಬದಲಾಯಿಸಲು ಕನಸನ್ನು ನೆರವೇರಿಸಲು ಬಳಸುತ್ತಾರೆ. ಯಾವುದೇ ವೈಜ್ಞಾನಿಕವಾದ ಆಧಾರವಿಲ್ಲ.ಪ್ರಾಚೀನ ಕಾಲದಿಂದಲೂ ಉಪಾಯವನ್ನು ಮಾಡಿಕೊಂಡು ಬಂದಿದ್ದಾರೆ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮೊದಲನೇ ಉಪಾಯ ಮನೆಯಲ್ಲಿನ ಕೆಟ್ಟ ಶಕ್ತಿಗಳನ್ನು ಓಡಿಸುತ್ತದೆ. ಅದಕ್ಕೂ ಮೊದಲು ಮನೆ ಆಚೆ ಇರುವ ನಕಾರಾತ್ಮಕ ಶಕ್ತಿಯನ್ನು ಒಳಗೆ ಬಾರದ ಹಾಗೆ ನೋಡಿಕೊಳ್ಳಬೇಕು. ಇದಕ್ಕೆಲ್ಲ ಒಂದ್ ಪರಿಹಾರವೆಂದರೆ, ಮಂಗಳವಾರದ ರಾತ್ರಿ ಐದು ಲವಂಗ, ಮೂರು ಕರ್ಪೂರದ ತುಂಡನ್ನು,ಮೂರ ಏಲಕ್ಕಿಯನ್ನು ಹಾಕಿ ಸುಡಬೇಕು,ಯಾವಾಗ ಅದರಲ್ಲೂ ಅಗ್ನಿಯ ಹೊಗೆ ಆಡಲು ಶುರು ಆಗುತ್ತದೆಯೋ ಅದನ್ನು ಎಲ್ಲಾ…

Read More

ಬೆಂಗಳೂರು: ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಡ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಇಂಥಾ ಮೌಡ್ಯದಲ್ಲಿ ನಂಬಿಕೆ ಇಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ SSLC ಮತ್ತು PUC ಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಉತ್ತೇಜಿಸಿ ಮಾತನಾಡಿದರು. ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ನಡೆಸಿದ, “ನಮಗೆ ಸರಾಯಿ ಅಂಗಡಿ ಬೇಡ. ವಸತಿ ಶಾಲೆ ಬೇಕು” ಎನ್ನುವ ಹೋರಾಟದಿಂದ ಪ್ರೇರಿತನಾಗಿ ಮೊದಲ ಬಜೆಟ್ ಮಂಡಿಸುವ ವೇಳೆ ಗ್ರಾಮೀಣ ಭಾಗದಲ್ಲಿ ಮೊರಾರ್ಜಿ ಶಾಲೆಗಳನ್ನು ಆರಂಭಿಸಿದೆ. ಅವತ್ತಿನಿಂದ ನಿರಂತರವಾಗಿ ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯುತ್ತಲೇ ಇದ್ದೇನೆ. ಸದ್ಯ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ 833 ವಸತಿ ಶಾಲೆಗಳಿವೆ. ಅಲ್ಪ ಸಂಖ್ಯಾತ ಇಲಾಖೆಯಡಿಯಲ್ಲಿರುವುದೂ ಸೇರಿ ಒಟ್ಟು 946 ವಸತಿ ಶಾಲೆಗಳಿವೆ ಎಂದು ವಿವರಿಸಿದರು. ಕೆಲವು ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ…

Read More

ಬೆಂಗಳೂರ್: ಪತಿ ಭೇಟಿಗಾಗಿ ಆಗಮಿಸಿದ ವಿಜಯ ಲಕ್ಷ್ಮಿ ದರ್ಶನ್ ಅನ್ನಪೂರ್ಣಶ್ವೇರಿ ನಗರ ಪೋಲಿಸ್‌ ಠಾಣೆಗೆ ಆಗಮಿಸಿದ್ದಾರೆ. ಕಳೆದ ಒಂದು ವಾರದಿಂದ ರೇಣುಕಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ದರ್ಶನ್‌ ಪೊಲೀಸ್‌ ಕಸ್ಟಡಿಯಲ್ಲಿದ್ದು, ಪೊಲೀಸರ ಕಸ್ಟಡಿ ನಾಳೆಗೆ ಅಂತ್ಯವಾಗಲಿದೆ. ಈ ನಡುವೆ ಯಾರು ಕೂಡ ದರ್ಶನ್‌ ಅವರನ್ನು ನೋಡಲು ಬರಲಿಲ್ಲ ಎನ್ನುವ ಮಾತು ಕೇಳಿ ಬರುತಿತ್ತು. ಇದರ ನಡುವೆ ಇಂದು ವಿಜಯ ಲಕ್ಷ್ಮಿ ದರ್ಶನ್ ಆಗಮಿಸಿದ್ದು, ಎಲ್ಲರ ಕೂತುಹಲವನ್ನು ಹೆಚ್ಚಿಸಿದೆ.

Read More

ಬೆಂಗಳೂರು: ನಟ ದರ್ಶನ್‌ ಸದ್ಯ ಕೊಲೆ ಆರೋಪದ ಮೇಲೆ ಪೋಲಿಸ್‌ ಕಸ್ಟಡಿಯಲ್ಲಿದ್ದು, ಠಾಣೆಯಲ್ಲಿ ಕಂಬಿಗಳ ಹಿಂದೆ ಕಾಲ ಕಳೆಯುತ್ತಿದ್ದಾರೆ. ಈ ನಡುವೆ ದರ್ಶನ್‌ ತನ್ನ ಗೆಳತಿಯ ಮಾಜಿ ಗಂಡನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸಂಜಯ್‌ ಮೇಲೆ ಪವಿತ್ರಗೌಡ ಇಲ್ಲ ಸಲ್ಲದ್ದನ್ನು ಹೇಳಿ ಹೊಡೆಸಿದ್ದಾಳೆ ಎನ್ನಲಾಗಿದೆ. ಈ ನಡುವೆ ಪವಿತ್ರಗೌಡ ಹಾಗೂ ದರ್ಶನ್‌ ಸಂಬಂಧದ ಬಗ್ಗೆ ಅನೇಕ ಅನುಮಾನಗಳು ಹುಟ್ಟು ಹಾಕಿದೆ. ಮಗಳನ್ನು ತನ್ನ ಜೊತೆಗೆ ಕಳುಹಿಸಿಕೊಡುವಂತೆ ಸಂಜಯ್‌ ಸಿಂಗ್‌ ಕೇಳುತ್ತಿದ್ದ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಪವಿತ್ರಗೌಡ ಈ ಬಗ್ಗೆ ದರ್ಶನ್‌ಗೆ ಮಾಹಿತಿ ನೀಡಿದ್ದಳು ಎನ್ನಲಾಗಿದೆ. ಇದರಿಂದ ಸಿಟ್ಟಾಗಿದ್ದ ದರ್ಶನ್‌ ಉಪಾಯದಿಂದ ಸಂಜಯ್‌ ಸಿಂಗ್‌ ಅನ್ನು ಕರೆಸಿಕೊಂಡು ಹಿಗ್ಗಾಮುಗ್ಗಾ ಜಾಡಿಸಿ ಇನ್ನೊಂದು ಸಾರಿ ಇಲ್ಲಿ ಕಾಣಿಸಿಕೊಳ್ಳಬೇಡ ಅಂತ ವಾರ್ನಿಂಗ್‌ ಮಾಡಿ ಕಳುಹಿಸಿಕೊಟ್ಟಿದ್ದ ದರ್ಶನ್ ಎನ್ನಲಾಗಿದೆ. ಇದಕ್ಕೆ ಪವಿತ್ರಗೌಡ ಸಾಥ್‌ ನೀಡಿದ್ದಳು ಎನ್ನಲಾಗಿದೆ. ಡೈವೋರ್ಸ್‌ ಬಳಿಕ ದರ್ಶನ್‌ ಜೊತೆಗೆ ಪವಿತ್ರಗೌಡ ಜೀವನ ನಡೆಸುತ್ತಿದ್ದಳು ಎನ್ನಲಾಗಿದೆ. ದರ್ಶನ್‌ ಜೊತೆಗೆ ಇರುವ ಸಲುವಾಗಿಯೇ ಪವಿತ್ರಗೌಡ ಡೈವೋರ್ಸ್‌…

Read More

ಬೆಂಗಳೂರು: ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ Digital Evaluation ಉದ್ಘಾಟನಾ ಕಾರ್ಯಕ್ರಮ ನೇರವೇರಿತು. ಈ ವೇಳೆ ಡಾ. ರೀಟಾ ಭಟ್ಟಾಚಾರ್ಜಿ ಡೀನ್, ಅಕಾಡೆಮಿಕ್ಸ್, ಬಿಎಂಎಸ್ಸಿಡಬ್ಲ್ಯೂ , ಡಾ.ಡಿ.ಇ.ವಸುಂಧರಾ, ಗಾಯತ್ರಿ ಎ ಪ್ರಾಂಶುಪಾಲರು, ಬಿಎಂಎಸ್ಸಿಡಬ್ಲ್ಯೂ, ಸುಮಂಗಲಾ, ವೆಂಕಟರಾಮನ್ ಉಮಾಕಾಂತ್, ಸೂರ್ಯ ನಾರಾಯಣನ್, ರಚನಾ, ಶಿಲ್ಪಾ ಎಸ್, ಹಾಜರಿದ್ದರು.  Meta-i technologies digital evaluation solutions ವತಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಭೋಧಕ ಮತ್ತು ಭೋಧಕತೇರ ಸಿಬ್ಬಂದಿ ಹಾಜರಿದ್ದು, ಕಾರ್ಯಕ್ರಮದ ಉದ್ದೇಶವನ್ನು ತಿಳಿದುಕೊಂಡರು.

Read More

ಬೆಂಗಳೂರು: ನಾಳೆ ಪರಪ್ಪನ ಅಗ್ರಹಾರಕ್ಕೆ ದರ್ಶನ್‌ ಅಂಡ್‌ ಗ್ಯಾಂಗ್‌ ಶಿಫ್ಟ್‌ ಮಾಡಲಾಗುವುದು ಎನ್ನಲಾಗಿದೆ.  ನಾಳೆ ದರ್ಶನ್‌ ಅಂಡ್‌ ಗ್ಯಾಂಗ್‌ ಪೊಲೀಸ್‌ ಕಸ್ಟಡಿ ಅವಧಿ ಮುಗಿಯಲಿದ್ದು, ಈ ನಿಟ್ಟಿನಲ್ಲಿ ಅವರನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದು, ನಾಳೆ ಮತ್ತೆ ಪೊಲೀಸರು ತಮ್ಮ ವಶಕ್ಕೆ ಕೇಳುವ ಸಾಧ್ಯತೆ ಕಡಿಮೆ ಇದ್ದು, ನಾಳೆ ದರ್ಶನ್‌ ಅಂಡ್‌ ಗ್ಯಾಂಗ್‌ ಪರಪ್ಪನ ಅಗ್ರಹಾರಕ್ಕೆ ಸ್ಥಳತಾಂತರ ಮಾಡುವ ಸಾಧ್ಯತೆಯನ್ನು ಕೂಡ ತಳ್ಳಿ  ಹಾಕುವಂತಿಲ್ಲ. ಒಂದು ವೇಳೆ ನಾಳೆ ಪರಪ್ಪನ ಅಗ್ರಹಾರಕ್ಕೆ ಹೋದರೆ ದರ್ಶನ್ ಎರಡನೇ ಬಾರಿಗೆ ಅಲ್ಲಿ ತಮ್ಮ ದಿನಗಳನ್ನು ಕಳೆಯಲಿದ್ದಾರೆ.  ಈ ನಡುವೆ ರೇಣುಕಸ್ವಾಮಿ ಹತ್ಯೆ ವೇಳೆ ನಟ ದರ್ಶನ್‌ ಧರಿಸಿದ್ದ ಬಟ್ಟೆ ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ಕೃತ್ಯ ನಡೆದ ಬಳಿಕ ಬಟ್ಟೆಯನ್ನು ಒಗೆದು ಒಣಗಿ ಹಾಕಲಾಗಿತ್ತು ಎನ್ನಲಾಗಿದೆ. ಆರ್‌ ಆರ್ ನಗರದಲ್ಲಿರುವ ದರ್ಶನ್‌ ಮನೆಯಿಂದ ಈ ಬಟ್ಟೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ಸದ್ಯ ಬಟ್ಟೆಗಳನ್ನು ವಧಿ ವಿಜ್ಞಾನ ವಿಭಾಗಕ್ಕೆ ಹೆಚ್ಚಿನ ತನಿಖೆಗಾಗಿ ಕಳುಹಿಕೊಟ್ಟಿದ್ದು, ಬಟ್ಟೆ ಮೇಲೆ…

Read More

ನವದೆಹಲಿ: ಈ ವರ್ಷದ ಜೂನ್ನಲ್ಲಿ ಭಾರತವು ಸಾಮಾನ್ಯಕ್ಕಿಂತ ಕಡಿಮೆ ಮಾನ್ಸೂನ್ ಮಳೆಗೆ ಸಾಕ್ಷಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೇಶದಲ್ಲಿ ಮಾನ್ಸೂನ್ ಆಗಮನದ ಬಗ್ಗೆ ನವೀಕರಣದಲ್ಲಿ, ಭಾರತ ಹವಾಮಾನ ಇಲಾಖೆ, “ಒಟ್ಟಾರೆಯಾಗಿ ದೇಶದಲ್ಲಿ ಜೂನ್ ಸರಾಸರಿ ಮಳೆಯು ಸಾಮಾನ್ಯಕ್ಕಿಂತ ಕಡಿಮೆ ಇರುತ್ತದೆ, ಅಂದರೆ ದೀರ್ಘಾವಧಿಯ ಸರಾಸರಿಯ (ಎಲ್ಪಿಎ) ಶೇಕಡಾ 92 ಕ್ಕಿಂತ ಕಡಿಮೆ” ಎಂದು ಹೇಳಿದೆ. ಕಳೆದ ಕೆಲವು ತಿಂಗಳುಗಳಿಂದ ಭಾರತದ ಕೆಲವು ಭಾಗಗಳು ತೀವ್ರವಾದ ಶಾಖದ ಅಲೆಯಿಂದ ತತ್ತರಿಸುತ್ತಿವೆ. ಮೇ 30 ರಂದು ಕೇರಳದಲ್ಲಿ ನೈಋತ್ಯ ಮಾನ್ಸೂನ್ ಪ್ರಾರಂಭವಾದಾಗಿನಿಂದ ದೇಶದಲ್ಲಿ ಶೇಕಡಾ 20 ರಷ್ಟು ಕಡಿಮೆ ಮಳೆಯಾಗಿದೆ, ಜೂನ್ 12 ಮತ್ತು 18 ರ ನಡುವೆ ಮಳೆ ಆಧಾರಿತ ವ್ಯವಸ್ಥೆಯು ಗಮನಾರ್ಹ ಪ್ರಗತಿ ಸಾಧಿಸಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದಾಗ್ಯೂ, ಮುಂದಿನ ಮೂರರಿಂದ ನಾಲ್ಕು ದಿನಗಳಲ್ಲಿ ಮಹಾರಾಷ್ಟ್ರ, ಛತ್ತೀಸ್ಗಢ, ಒಡಿಶಾ, ಕರಾವಳಿ ಆಂಧ್ರಪ್ರದೇಶ, ವಾಯುವ್ಯ ಬಂಗಾಳ ಕೊಲ್ಲಿ, ಬಿಹಾರ ಮತ್ತು ಜಾರ್ಖಂಡ್ನ ಕೆಲವು ಭಾಗಗಳಲ್ಲಿ ಮಾನ್ಸೂನ್ ಮತ್ತಷ್ಟು ಮುಂದುವರಿಯಲು…

Read More

ಬೆಂಗಳೂರು: : ಕೊಲೆಯಾದ ರೇಣುಕಾಸ್ವಾಮಿಯವರ ಕುಟುಂಬಕ್ಕೆ ಧೈರ್ಯ ತುಂಬುವ ಕಾರ್ಯವನ್ನು ರಾಜ್ಯ ಸರಕಾರ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅವರು ಸರ್ಕಾರಕ್ಕೆ ಮನವಿ ಮಾಡಿದ್ದು, ಈ ನಡುವೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಕೂಡ ಈ ಬಗ್ಗೆ ಸೂಕ್ತ ಕ್ರಮವನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಇವೆಲ್ಲದರ ನಡುವೆ ಒಂದು ವೇಳೆ ಸರ್ಕಾರಿ ಉದ್ಯೋಗ ನೀಡಿದರೆ ಅದು ಪ್ರಜಾಪ್ರಭುತ್ವಕ್ಕೆ ಮಾಡುವ ಅಮಮಾನ ಅಂಥ ಹಲವು ಮಂದಿ ವಿರೋಧ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಹಲವು ಮಂದಿ ಕೊಲೆಯಾಗಿದ್ದಾರೆ. ಅದರಲ್ಲೂ ದಲಿತ, ಹಿಂದುಳಿದ ಅನೇಕ ಮಂದಿ ರೇಣುಕಸ್ವಾಮಿಗಿಂತ ಭೀಕರವಾಗಿ ಕೊಲೆಯಾಗಿ ಅವರಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ, ಇಂತಹ ಸನ್ನಿವೇಶದಲ್ಲಿ ರೇಣುಸ್ವಾಮಿ ಹೆಂಡತಿಗೆ ಸರ್ಕಾರಿ ಉದ್ಯೋಗ ನೀಡುವುದು ಅನ್ಯಾಯಾವಾಗುತ್ತದೆ. ಇದಲ್ಲದೇ ಈಗಾಗಲೇ ಕೊಲೆಯಾಗಿ ಸಾವನ್ನಪ್ಪಿರುವ ದಲಿತರು ಸೇರಿದಂಥೆ ಅನೇಕರಿಗೆ ಇನ್ನೂ ಕೂಡ ನ್ಯಾಯ ಅನ್ನೋದು ಮರಿಚೀಕೆಯಾಗಿದೆ. ಮೊದಲು ಅವರಿಗೆ ಸರ್ಕಾರಿ ಕೆಲಸ ನೀಡಬೇಕೇ ಹೊರತು, ರೇಣುಕಸ್ವಾಮಿಗೆ ಅಲ್ಲ ಅಂಥ ಅನೇಕ ಮಂದಿ ವಾದ ಮಾಡುತ್ತಿದ್ದಾರೆ. ಸದ್ಯ ಸರ್ಕಾರಿ ಕೆಲಸ ನೀಡದೇ…

Read More

ಬೆಂಗಳೂರು: ನಟ ದರ್ಶನ್‌ ವಿರುದ್ದ ಮಾತನಾಡುವವರಿಗೆ ದರ್ಶನ್‌ ಅಭಿಮಾನಿಗಳಿಂದ ಧಮ್ಕಿ ಶುರುವಾಗುತ್ತಿದ್ದು ಈ ನಡುವೆ ಅಂತಹವರಿಗೆ ಪೊಲೀಸ್‌ ಇಲಾಖೆ ಬಿಗ್‌ ಶಾಕ್‌ ನೀಡಲು ಮುಂದಾಗಿದೆ. ಸಾಮಾಜಿಕ ಜಾಲತಾಣದಲ್ಲಿ ದರ್ಶನ್‌ ವಿರುದ್ದ ಮಾತನಾಡುತ್ತಿರುವರಿಗೆ ದರ್ಶನ್‌ ಅಭಿಮಾನಿಗಳು ಬೆದರಿಕೆ ಹಾಕುತ್ತಿದ್ದಾರೆ ಎನ್ನಲಾಗುತ್ತಿದ್ದು, ಇದರಿಂದ ಹಲವು ಮಂದಿ ಆತಂಕವನ್ನು ಹೊರ ಹಾಕುತ್ತಿದ್ದಾರೆ. ಇವೆಲ್ಲದರ ನಡುವೆ ಪೊಲೀಸ್‌ ಇಲಾಖೆ ಕೂಡ ಸಾಮಾಜಿಕ ಜಾಲತಾಣದ ಮೇಲೆ ಕಣ್ಣು ಇಟ್ಟಿದ್ದು,. ಅಂತಹವರ ಹೆಡೆಮುರಿ ಕಟ್ಟುವುದಕ್ಕೆ ಮುಂದಾಗಿದೆ ಎನ್ನಲಾಗಿದೆ. ಅಭಿವ್ಯಕ್ತಿ ಸ್ವಾತಂತ್ಯ್ರದ ಹೆಸರಿನಲ್ಲಿ ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಬಾರದು, ಅಲ್ಲದೇ ಧಮ್ಕಿ. ಹೆದರಿಕೆ ಹಾಕುವುದು ಕಾನೂನು ಪ್ರಕಾರ ತಪ್ಪು ಅಂತ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.

Read More

ಬೆಂಗಳೂರು: ನಟ ದರ್ಶನ್ ಸದ್ಯ ಕೊಲೆ ಆರೋಪದ ಮೇಲೆ ಪೊಲೀಸರ ವಶದಲ್ಲಿದ್ದು, ದಿನದಿಂದ ದಿನಕ್ಕೆ ಆತನ ಒಂದೊಂದು ಭಯಾನಕ ನಡವಳಿಕೆಗಳು ಬೆಳಕಿಗೆ ಬರುತ್ತಲಿವೆ. ಈ ನಡುವೆ ಆತನ ವಿರುದ್ದ ರೌಡಿ ಶೀಟ್‌ ತೆಗೆಯಲು ಪೊಲೀಸ್‌ ಇಲಾಖೆ ಮುಂದಾಗಿದ್ದು, ಎಲ್ಲವೂ ಅಂದುಕೊಂಡತೆ ಆದರೆ ಈ ವಾರದಲ್ಲಿ ಆತನ ವಿರುದ್ದ ರೌಡಿ ಶೀಟ್‌ ತೆಗೆದು ಪೊಲೀಸ್‌ ಠಾಣೆಯ ಬೋರ್ಡ್‌ನಲ್ಲಿ ಆತನ ಫೋಟೋವನ್ನು ಹಾಕುವುದು ಫಿಕ್ಸ್ ಎನ್ನಲಾಗುತ್ತಿದೆ. ರೇಣುಕಸ್ವಾಮಿ ಕೊಲೆ ಪ್ರಕರಣ ಬೆಳಕಿಗೆ ಬಂದ ಬಳಿಕ ನಟ ದರ್ಶನ್‌ ಪಾತಕಿ ಕೆಲಸಗಳು ಒಂದು ಒಂದೇ ಬೆಳಕಿಗೆ ಬರುತ್ತಿದ್ದು, ಅವುಗಳ ಬೆನ್ನು ಹತ್ತಿರುವ ಪೊಲೀಸರಿಗೆ ಶಾಕಿಂಗ್‌ ಮಾಹಿತಿಗಳು ಹೊರ ಬರುತ್ತಿವೆ. ಇವೆಲ್ಲದರ ನಡುವೆ ನಟ ದರ್ಶನ್‌ ರಾಜ್ಯದ ಪ್ರತಿಯೊಂದು ಜಿಲ್ಲೆಯಗಳ ಹೆಸರಾಂತ ರೌಡಿಗಳ ಜೊತೆಗೆ ಗುರುತಿಸಿಕೊಂಡಿದ್ದ ಎನ್ನಲಾಗಿದ್ದು, ತನ್ನ ವಿರುದ್ದ ಮಾತನಾಡುತ್ತಿದ್ದವರಿಗೆ ಅವರ ಮೂಲಕ ಬಿಸಿ ಮುಟ್ಟಿಸುತ್ತಿದ್ದ ಎನ್ನಲಾಗಿದೆ. ಇದಲ್ಲದೇ ಹಲವು ಮಂದಿಯನ್ನು ಕರೆ ತಂದು ಅವರಿಗೆ ಹೆದರಿಸಿ ಬೆದರಿಸುತ್ತಿದ್ದ ಎನ್ನುವ ಗಂಭಿರ ಆರೋಪ ಕೂಡ ಕೇಳಿ…

Read More