Author: kannadanewsnow07

ಮನೆಯಲ್ಲಿ ದೈವಿಕ ಶಕ್ತಿ ತುಂಬಲು ಪೂಜೆ, ದೇವರ ಪ್ರಾರ್ಥನೆ ಎಲ್ಲರೂ ಮನೆಯಲ್ಲಿ ದೇವಾನುದೇವತೆಗಳನ್ನು ಪೂಜಿಸುತ್ತಿರಲಿ, ದೇವಸ್ಥಾನಕ್ಕೆ ಹೋಗಲಿ ನಮ್ಮ ಕುಟುಂಬ ಉತ್ತಮ ರೀತಿಯಲ್ಲಿ ಬದುಕಬೇಕು. ಆಗಾಗ ನಾವು ದೇವಸ್ಥಾನಕ್ಕೂ ಹೋಗಿ ಪೂಜೆ ಮಾಡುವುದು ಮುಂದಿನ ಹಂತ. ಮನೆಯಲ್ಲಿ ನಿತ್ಯ ಪೂಜೆ ಮಾಡೋಣ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ, ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರ, ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ…

Read More

ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಮದ್ಯಪ್ರಿಯರಿಗೆ ಸಿಹಿ ಸುದ್ದಿಯನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಡುವೆ ಅಬಕಾರಿ ತೆರಿಗೆಯನ್ನು (ಎಇಡಿ) ಸರಕಾರ ಇಳಿಕೆ ಮಾಡುವ ಸಂಬಂಧ ಸರಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ದುಬಾರಿ ಬೆಲೆಯ ಬ್ರಾಂಡ್‌ಗಳ ಮದ್ಯದ ದರ ಅಗ್ಗವಾಗಲಿದೆ ಎನ್ನಲಾಗಿದೆ. ಅಬಕಾರಿ ತೆರಿಗೆ ಇಳಿಕೆ ಸಂಬಂಧ ಕರಡು ಅಧಿಸೂಚನೆ ಪ್ರಕಟಿಸಿದೆ. ಅಲ್ಲದೆ, ಈ ಅಧಿಸೂಚನೆ ಸಂಬಂಧ ಆಕ್ಷೇಪಣೆ ಸಲ್ಲಿಕೆಗೆ ಏಳು ದಿನಗಳ ಕಾಲಾವಕಾಶ ನೀಡಿದೆ. ಹೆಚ್ಚುವರಿ ಅಬಕಾರಿ ತೆರಿಗೆಯಿಂದ ರಾಜ್ಯದ ಬೊಕ್ಕಸದ ಆದಾಯಕ್ಕೆ ಹೊಡೆತ ಬೀಳುತ್ತಿದ್ದು, ಹೀಗಾಗಿ, ಸ್ಪರ್ಧಾತ್ಮಕ ದರ ನಿಗದಿಪಡಿಸಲು ಸರಕಾರ ಅಧಿಸೂಚನೆ ಹೊರಡಿಸಿದೆ.

Read More

ನವದೆಹಲಿ: ಲೋಕಸಭಾ ಚುನಾವಣೆ ಮುಗಿದ ನಂತರ, ಕೆಲವೊಮ್ಮೆ ರಾಹುಲ್ ಗಾಂಧಿ ಮತ್ತು ಕೆಲವೊಮ್ಮೆ ವಿಶ್ವದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಎಲೋನ್ ಮಸ್ಕ್ ಇವಿಎಂಗಳ ನ್ಯಾಯಸಮ್ಮತತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಲೇ ಇರುತ್ತಾರೆ. ಈಗ ಭಾರತೀಯ ತಜ್ಞರು ಎಲೋನ್ ಮಸ್ಕ್ ಅವರಿಗೆ ಪ್ರತಿಕ್ರಿಯಿಸಿ ಇವಿಎಂಗಳನ್ನು ಯಾವುದೇ ಸಾಧನ ಅಥವಾ ವ್ಯವಸ್ಥೆಗೆ ಸಂಪರ್ಕಿಸಲು ಸಾಧ್ಯವಿಲ್ಲ ಅಂಥ ಚುನಾವಣಾ ಆಯೋಗ ತಿಳಿಸಿದೆ.  ಇವಿಎಂಗಳನ್ನು ವಿನ್ಯಾಸಗೊಳಿಸಿದ ತಾಂತ್ರಿಕ ಸಮಿತಿಯ ತಜ್ಞ ರಜತ್ ಮೂನಾ, ಯಂತ್ರವು ಸಾಮಾನ್ಯ ಕ್ಯಾಲ್ಕುಲೇಟರ್ ಅನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲದಂತೆಯೇ, ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಮತಯಂತ್ರಗಳ ಅಕ್ರಮ ಹ್ಯಾಕಿಂಗ್ ನಂತಹ ವಿಷಯಗಳು ರಾಜಕೀಯ ಸ್ವರೂಪದ್ದಾಗಿವೆ ಮತ್ತು ಅಂತಹ ವಿಷಯಗಳಿಂದ ದೂರವಿರಲು ಬಯಸುತ್ತೇನೆ ಎಂದು ಅವರು ಹೇಳಿದರು. ಆದರೆ ಯಾವುದೇ ಇವಿಎಂ ಅನ್ನು ಹ್ಯಾಕ್ ಮಾಡಲು ಅಥವಾ ತಿರುಚಲು ಸಾಧ್ಯವಿಲ್ಲ ಎಂದು ನಾನು ಹೇಳಲೇಬೇಕು ಅಂತ ಹೇಳಿದ್ದಾರೆ. ಮತದಾನ ಯಂತ್ರವನ್ನು ಕಟ್ಟುನಿಟ್ಟಾಗಿ ಒಮ್ಮೆ ಮಾತ್ರ ಬಳಸಬಹುದು ಎಂದು ತಜ್ಞರು ಹೇಳುತ್ತಾರೆ. ಇದು ಇತರ…

Read More

ಬೆಂಗಳೂರು: ಗುಣಮಟ್ಟದ ಶಿಕ್ಷಣ ಎಂದರೆ ಕೇವಲ ಅಂಕಗಳಿಕೆಯಲ್ಲ, ವೈಜ್ಞಾನಿಕತೆ, ಸಾಮಾಜಿಕ ಸಮಾನತೆ, ನೈತಿಕ ಮೌಲ್ಯಗಳನ್ನು ಬಿತ್ತಬೇಕು. ಶಿಕ್ಷಣವನ್ನು ಪೆÇ್ರೀತ್ಸಾಹಿಸಲು ಸರ್ಕಾರವು ಎಲ್ಲಾ ರೀತಿಯ ನೆರವನ್ನು ನೀಡಲಿದೆ. ಖಾಸಗಿ ಶಾಲೆಗಳ ಭರಾಟೆಯ ನಡುವೆ ಸರ್ಕಾರಿ ವಸತಿ ಶಾಲೆಯಲ್ಲಿ ಓದಿದ ಗ್ರಾಮೀಣ ಭಾಗದ ವಿದ್ಯಾರ್ಥಿನಿಯೊಬ್ಬಳು 625 ಅಂಕ ಗಳಿಸಿ ರಾಜ್ಯಕ್ಕೆ ಮೊದಲಿಗಳಾಗಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಅಂತಹ ಪ್ರತಿಭಾವಂತ ಮಕ್ಕಳನ್ನು ರೂಪಿಸಿದ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ಸಹಯೋಗದಲ್ಲಿ ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಇಂದು ಆಯೋಜಿಸಿದ್ದ 2024 ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದ ಅವರು, ಈ ಹಿಂದೆ ದಲಿತ ಸಂಘರ್ಷ ಸಮಿತಿಯು ರಾಜ್ಯದಲ್ಲಿ ಸಾರಾಯಿ ಅಂಗಡಿಗಳು ಬೇಡ, ವಸತಿ ಶಾಲೆಗಳು ಬೇಕು ಎಂದು ಒತ್ತಾಯಿಸಿತ್ತು ಅದರ ಪ್ರೇರಣೆಯಿಂದಾಗಿ 1994-95 ರಲ್ಲಿ ತಾವು ಹಣಕಾಸು ಸಚಿವರಾಗಿದ್ದಾಗ ಮಂಡಿಸಿದ ಮೊದಲ…

Read More

ಬೆಂಗಳೂರು: ಶೀಘ್ರವೇ ಬಸ್‌ ಪ್ರಯಾಣ ದರ ಹೆಚ್ಚಳ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಸುಳಿವು ನೀಡಿದ್ದಾರೆ. ಅವರು ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಡೀಸೆಲ್ ದರ ಹೆಚ್ಚಳದಿಂದ ಹೆಚ್ಚು ಹೊರೆ ಆಗುತ್ತಿದೆ. ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ಮಾಡುತ್ತೇವೆ ಅಂತ ಹೇಳಿದರು. ಇದೇ ವೇಳೆ ಅವರು ಮಾತನಾಡಿ, ಶಕ್ತಿ ಗ್ಯಾರಂಟಿ (Shakti Scheme) ಯೋಜನೆಯ 1100 ಕೋಟಿ ರೂ. ಹಣವನ್ನು ಸಾರಿಗೆ ನಿಗಮಗಳಿಗೆ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Read More

ಬೆಂಗಳೂರು: ವಿಧಾನ ಸಭಾ ಕ್ಷೇತ್ರದಿಂದ, ಶಿಕ್ಷಕರ ಕ್ಷೇತ್ರದಿಂದ ಹಾಗೂ ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ಚುನಾಯಿತರಾಗಿರುವ ಒಟ್ಟು 17 ಶಾಸಕರುಗಳು ಜೂನ್ 24 ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನವಾಗಿ ಚುನಾಯಿತರಾದ ಶಾಸಕರುಗಳಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ವಿಧಾನ ಪರಿಷತ್ ಸಚಿವಾಲಯದ ಪ್ರಕಟಣೆ ತಿಳಿಸಿದೆ.

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಮ್ಮ ಸನಾತನ ಧರ್ಮದಲ್ಲಿ ಲವಂಗವನ್ನು ಅತ್ಯಂತ ಪವಿತ್ರ. ಲವಂಗವನ್ನು ಆಹಾರದಲ್ಲಿನ ಸ್ವಾಧವನ್ನು ಹೆಚ್ಚಿಸಲು, ಆರೋಗ್ಯವನ್ನು ವೃದ್ಧಿಮಾಡಲು, ಜ್ಯೋತಿಷ್ಯದ ಉಪಯೋಗಗಳಲ್ಲಿ, ತಂತ್ರಕ್ರಿಯೆಗಳಲ್ಲಿ ಬಳಸುತ್ತಾರೆ. ಏಕೆಂದರೆ ಇದನ್ನು ಶಕ್ತಿಯ ವಾಹಕ ಎಂದು ತಿಳಿಯಲಾಗಿದೆ. ಅದೃಷ್ಟವನ್ನು ಬದಲಾಯಿಸಲು ಕನಸನ್ನು ನೆರವೇರಿಸಲು ಬಳಸುತ್ತಾರೆ. ಯಾವುದೇ ವೈಜ್ಞಾನಿಕವಾದ ಆಧಾರವಿಲ್ಲ.ಪ್ರಾಚೀನ ಕಾಲದಿಂದಲೂ ಉಪಾಯವನ್ನು ಮಾಡಿಕೊಂಡು ಬಂದಿದ್ದಾರೆ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮೊದಲನೇ ಉಪಾಯ ಮನೆಯಲ್ಲಿನ ಕೆಟ್ಟ ಶಕ್ತಿಗಳನ್ನು ಓಡಿಸುತ್ತದೆ. ಅದಕ್ಕೂ ಮೊದಲು ಮನೆ ಆಚೆ ಇರುವ ನಕಾರಾತ್ಮಕ ಶಕ್ತಿಯನ್ನು ಒಳಗೆ ಬಾರದ ಹಾಗೆ ನೋಡಿಕೊಳ್ಳಬೇಕು. ಇದಕ್ಕೆಲ್ಲ ಒಂದ್ ಪರಿಹಾರವೆಂದರೆ, ಮಂಗಳವಾರದ ರಾತ್ರಿ ಐದು ಲವಂಗ, ಮೂರು ಕರ್ಪೂರದ ತುಂಡನ್ನು,ಮೂರ ಏಲಕ್ಕಿಯನ್ನು ಹಾಕಿ ಸುಡಬೇಕು,ಯಾವಾಗ ಅದರಲ್ಲೂ ಅಗ್ನಿಯ ಹೊಗೆ ಆಡಲು ಶುರು ಆಗುತ್ತದೆಯೋ ಅದನ್ನು ಎಲ್ಲಾ…

Read More

ಬೆಂಗಳೂರು: ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಡ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಇಂಥಾ ಮೌಡ್ಯದಲ್ಲಿ ನಂಬಿಕೆ ಇಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ SSLC ಮತ್ತು PUC ಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಉತ್ತೇಜಿಸಿ ಮಾತನಾಡಿದರು. ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ನಡೆಸಿದ, “ನಮಗೆ ಸರಾಯಿ ಅಂಗಡಿ ಬೇಡ. ವಸತಿ ಶಾಲೆ ಬೇಕು” ಎನ್ನುವ ಹೋರಾಟದಿಂದ ಪ್ರೇರಿತನಾಗಿ ಮೊದಲ ಬಜೆಟ್ ಮಂಡಿಸುವ ವೇಳೆ ಗ್ರಾಮೀಣ ಭಾಗದಲ್ಲಿ ಮೊರಾರ್ಜಿ ಶಾಲೆಗಳನ್ನು ಆರಂಭಿಸಿದೆ. ಅವತ್ತಿನಿಂದ ನಿರಂತರವಾಗಿ ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯುತ್ತಲೇ ಇದ್ದೇನೆ. ಸದ್ಯ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ 833 ವಸತಿ ಶಾಲೆಗಳಿವೆ. ಅಲ್ಪ ಸಂಖ್ಯಾತ ಇಲಾಖೆಯಡಿಯಲ್ಲಿರುವುದೂ ಸೇರಿ ಒಟ್ಟು 946 ವಸತಿ ಶಾಲೆಗಳಿವೆ ಎಂದು ವಿವರಿಸಿದರು. ಕೆಲವು ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ…

Read More

ಬೆಂಗಳೂರ್: ಪತಿ ಭೇಟಿಗಾಗಿ ಆಗಮಿಸಿದ ವಿಜಯ ಲಕ್ಷ್ಮಿ ದರ್ಶನ್ ಅನ್ನಪೂರ್ಣಶ್ವೇರಿ ನಗರ ಪೋಲಿಸ್‌ ಠಾಣೆಗೆ ಆಗಮಿಸಿದ್ದಾರೆ. ಕಳೆದ ಒಂದು ವಾರದಿಂದ ರೇಣುಕಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ದರ್ಶನ್‌ ಪೊಲೀಸ್‌ ಕಸ್ಟಡಿಯಲ್ಲಿದ್ದು, ಪೊಲೀಸರ ಕಸ್ಟಡಿ ನಾಳೆಗೆ ಅಂತ್ಯವಾಗಲಿದೆ. ಈ ನಡುವೆ ಯಾರು ಕೂಡ ದರ್ಶನ್‌ ಅವರನ್ನು ನೋಡಲು ಬರಲಿಲ್ಲ ಎನ್ನುವ ಮಾತು ಕೇಳಿ ಬರುತಿತ್ತು. ಇದರ ನಡುವೆ ಇಂದು ವಿಜಯ ಲಕ್ಷ್ಮಿ ದರ್ಶನ್ ಆಗಮಿಸಿದ್ದು, ಎಲ್ಲರ ಕೂತುಹಲವನ್ನು ಹೆಚ್ಚಿಸಿದೆ.

Read More

ಬೆಂಗಳೂರು: ನಟ ದರ್ಶನ್‌ ಸದ್ಯ ಕೊಲೆ ಆರೋಪದ ಮೇಲೆ ಪೋಲಿಸ್‌ ಕಸ್ಟಡಿಯಲ್ಲಿದ್ದು, ಠಾಣೆಯಲ್ಲಿ ಕಂಬಿಗಳ ಹಿಂದೆ ಕಾಲ ಕಳೆಯುತ್ತಿದ್ದಾರೆ. ಈ ನಡುವೆ ದರ್ಶನ್‌ ತನ್ನ ಗೆಳತಿಯ ಮಾಜಿ ಗಂಡನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸಂಜಯ್‌ ಮೇಲೆ ಪವಿತ್ರಗೌಡ ಇಲ್ಲ ಸಲ್ಲದ್ದನ್ನು ಹೇಳಿ ಹೊಡೆಸಿದ್ದಾಳೆ ಎನ್ನಲಾಗಿದೆ. ಈ ನಡುವೆ ಪವಿತ್ರಗೌಡ ಹಾಗೂ ದರ್ಶನ್‌ ಸಂಬಂಧದ ಬಗ್ಗೆ ಅನೇಕ ಅನುಮಾನಗಳು ಹುಟ್ಟು ಹಾಕಿದೆ. ಮಗಳನ್ನು ತನ್ನ ಜೊತೆಗೆ ಕಳುಹಿಸಿಕೊಡುವಂತೆ ಸಂಜಯ್‌ ಸಿಂಗ್‌ ಕೇಳುತ್ತಿದ್ದ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಪವಿತ್ರಗೌಡ ಈ ಬಗ್ಗೆ ದರ್ಶನ್‌ಗೆ ಮಾಹಿತಿ ನೀಡಿದ್ದಳು ಎನ್ನಲಾಗಿದೆ. ಇದರಿಂದ ಸಿಟ್ಟಾಗಿದ್ದ ದರ್ಶನ್‌ ಉಪಾಯದಿಂದ ಸಂಜಯ್‌ ಸಿಂಗ್‌ ಅನ್ನು ಕರೆಸಿಕೊಂಡು ಹಿಗ್ಗಾಮುಗ್ಗಾ ಜಾಡಿಸಿ ಇನ್ನೊಂದು ಸಾರಿ ಇಲ್ಲಿ ಕಾಣಿಸಿಕೊಳ್ಳಬೇಡ ಅಂತ ವಾರ್ನಿಂಗ್‌ ಮಾಡಿ ಕಳುಹಿಸಿಕೊಟ್ಟಿದ್ದ ದರ್ಶನ್ ಎನ್ನಲಾಗಿದೆ. ಇದಕ್ಕೆ ಪವಿತ್ರಗೌಡ ಸಾಥ್‌ ನೀಡಿದ್ದಳು ಎನ್ನಲಾಗಿದೆ. ಡೈವೋರ್ಸ್‌ ಬಳಿಕ ದರ್ಶನ್‌ ಜೊತೆಗೆ ಪವಿತ್ರಗೌಡ ಜೀವನ ನಡೆಸುತ್ತಿದ್ದಳು ಎನ್ನಲಾಗಿದೆ. ದರ್ಶನ್‌ ಜೊತೆಗೆ ಇರುವ ಸಲುವಾಗಿಯೇ ಪವಿತ್ರಗೌಡ ಡೈವೋರ್ಸ್‌…

Read More