Author: kannadanewsnow07

ಬೆಂಗಳೂರು: ಕಾವೇರಿ 2.0 ತಂತ್ರಾಂಶದಲ್ಲಿ ಬರುವಂತ ಸಮಸ್ಯೆಗಳನ್ನು ಕಾಲಕಾಲಕ್ಕೆ ಪರಿಹರಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಚಿದಾನಂದ್ ಎಂ. ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾವೇರಿ 2.0 ತಂತ್ರಂಶದಲ್ಲಿ ಸಿಟಿಜನ್ ಲಾಗಿನ್ ನಲ್ಲಿ ಸ್ವತ್ತು ಹಾಗೂ ಪಕ್ಷಕಾರರು ವಿವರಗಳನ್ನು ನಮೂದಿಸಿ ಸಂಬಂಧಿಸಿದ ದಾಖಲೆಗಳನ್ನು ಅಪ್ ಲೊಡ್ ಮಾಡಿ ಸಲ್ಲಿಸಬೇಕಾಗಿರುತ್ತದೆ. ಈ ಸಮಯದಲ್ಲಿ ಪಕ್ಷಕಾರರ ಪೋಟೋ ಅಪ್ ಲೋಡ್ ಮಾಡುವ ಅವಶ್ವಕತೆ ಇರುವುದಿಲ್ಲ. ವಿವಿರಗಳ ನಮೂದು ಸಮಯದಲ್ಲಿ ಸೆಷನ್ ಔಟ್ ಆದಲ್ಲಿ ಮತ್ತೊಮ್ಮೆ ಲಾಗಿನ್ ಆಗಿ ಮುಂದುವರೆಯಬಹುದಾಗಿದೆ. ಹಿಂದೆ ನಮೂದಿಸಲಾದ ಮಾಹಿತಿ ಸೇವ್ ಆಗಿರುತ್ತದೆ ಮತ್ತು ಹೊಸದಾಗಿ ಮಾಹಿತಿಯನ್ನು ನಮೂದಿಸುವ ಅವಶ್ಯಕತೆ ಇರುವುದಿಲ್ಲ. ಸಿಟಿಜನ್ ಲಾಗ್ ಇನ್ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇದರಲ್ಲಿ ಯಾವುದೇ ಸಮಸ್ಯೆಗಳಿರುವುದಿಲ್ಲ. ತಪ್ಪಾದ ಪಾಸ್ ವರ್ಡ್ ನಮೂದಿಸಿ ಲಾಗಿನ್ ವಿಫಲವಾದಲ್ಲಿ ಪಾಸ್ ವರ್ಡ್ ನ್ನು ರಿಸೆಟ್ ಮಾಡಿ ಲಾಗಿನ್ ಆಗಲು…

Read More

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಸ್ನಾತಕೋತ್ತರ ಪದವಿಗಳು, ಡಿಪ್ಲೊಮಾ ಹಾಗೂ ಯುಜಿ/ಪಿಜಿ ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ ಜುಲೈ 22, 2024 ರಿಂದ ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಬಾಪೂಜಿನಗರ ಇಲ್ಲಿ ಆನ್ ಲೈನ್ ಮೂಲಕ ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದ್ದು, ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ www.ksoumysuru.ac.in ನಲ್ಲಿ ಲಭ್ಯವಿರುವ ವಿವರಣಾ ಪುಸ್ತಕದಲ್ಲಿ ಎಲ್ಲಾ ವಿವರಗಳನ್ನು ನೀಡಿದ್ದು, ವಿದ್ಯಾರ್ಥಿಗಳು ಅದರನ್ವಯ ಅರ್ಹ ಶಿಕ್ಷಣ ಕ್ರಮಗಳಿಗೆ ಆನ್ ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಅಥವಾ ಖುದ್ದು ಅಗತ್ಯ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿದರೆ ಪ್ರವೇಶಾತಿ ಪೂರ್ಣ ಪ್ರಕ್ರಿಯೆಯನ್ನು ಮಾಡಿಕೊಳ್ಳಬಹುದು. ವಿದ್ಯಾರ್ಥಿಗಳು Online ನಲ್ಲಿ ಅರ್ಜಿ ಸಲ್ಲಿಸಿ ಅಥವಾ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬೇಕು. ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್‌ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ…

Read More

ಬೆಂಗಳೂರು: ಬೆಂಗಳೂರು ಜಲಮಂಡಳಿಯ ವತಿಯಿಂದ ಜುಲೈ 26ರಂದು ಶುಕ್ರವಾರ ಬೆಳಿಗ್ಗೆ 9.30 ರಿಂದ 10.30 ಗಂಟೆಯವರೆಗೆ ಜಲಮಂಡಳಿಯ ಅಧ್ಯಕ್ಷರೊಂದಿಗೆ ಫೋನ್-ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವಲಯ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ ಇಳಿಗುಂಡಿಯಿAದ ತಾಜ್ಯ ನೀರು ಹೊರಬರುತ್ತಿರುವ ಬಗ್ಗೆ ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ದೂರವಾಣಿ ಸಂಖ್ಯೆ : 080-22945119 ಮತ್ತು 080-22229639 ಮೂಲಕ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಹುದು. ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡಬಹುದು. ಸಾರ್ವಜನಿಕರು ಈ ಫೋನ್-ಇನ್ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳುವಂತೆ ಬೆಂಗಳೂರು ಜಲಮಂಡಳಿಯ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಇವತ್ತಿನ ಈ ಸಂಚಿಕೆಯಲ್ಲಿ ಲಕ್ಷ್ಮಿದೇವಿಯು ನಿಮ್ಮ ಮನೆಯಲ್ಲಿ ಸದಾ ಕಾಲ ನೆಲೆಯಾಗಿರಬೇಕು ಎಂದರೆ ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳೋಣ, ಅದಕ್ಕಿಂತ ಮೊದಲು ನಮ್ಮ ಒಂದು ಪೇಜ್ ಗೆ ಸಬ್ ಸ್ಕ್ರೈಬ್ ಆಗಿ . ಪೆಂಗ್ ಶೂಯಿಯನ್ನು ಚೀನಿಯರು ವಾಸ್ತು ಶಾಸ್ತ್ರದಂತೆ ಅಭ್ಯಾಸ ಮಾಡುತ್ತಾರೆ. ಇದು ಮನೆಯಲ್ಲಿ ಸಂತೋಷದ ಜೊತೆಗೆ ಅಭಿವೃದ್ಧಿಯ ಮಾರ್ಗಗಳನ್ನು ತೆರೆಯುತ್ತದೆ. ಚೀನಿ ವಾಸ್ತುಶಾಸ್ತ್ರದ ಪ್ರಕಾರ, ಕೆಲವು ವಸ್ತುಗಳನ್ನು ಮನೆ ಅಥವಾ ಕಚೇರಿಯಲ್ಲಿ ಇರಿಸುವುದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಧನಾತ್ಮಕತೆಯನ್ನು ಉಂಟುಮಾಡುತ್ತದೆ. ಆ ವ್ಯಕ್ತಿಯ ಜೀವನದಲ್ಲಿ ಸಂತೋಷ ಇರುತ್ತದೆ ಎಂದು ನಂಬಲಾಗಿದೆ. ಪ್ರತಿಯೊಬ್ಬ ವ್ಯಕ್ತಿಯ ಅದೃಷ್ಟವನ್ನು ಬದಲಾಯಿಸುವ ಐದು ಪ್ರಮುಖ ವಿಷಯಗಳ ಬಗ್ಗೆ ಪೆಂಗ್ ಶೂಯಿ ಉಲ್ಲೇಖಿಸುತ್ತದೆ. ಈ ವಸ್ತುಗಳನ್ನು ನಿಮ್ಮ ಮನೆಯಲ್ಲಿ ಇಟ್ಟರೆ ಲಕ್ಷ್ಮಿ ದೇವಿಯ ಆಶೀರ್ವಾದ ಸಿಗುತ್ತದೆ ಎಂದು ನಂಬಲಾಗಿದೆ. ಎಂಬುದನ್ನು ಇಲ್ಲಿ ತಿಳಿದುಕೊಳ್ಳೋಣ. ಆಮೆ – ಪುರಾಣಗಳ…

Read More

ಬೆಂಗಳೂರು: 2024-25 ನೇ ಸಾಲಿನಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪೆÇ್ರೀತ್ಸಾಹಿಸಲು ಹಸು / ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಶೇ.6ರ ಬಡ್ಡಿ ಸಹಾಯಧನ ನೀಡವ ಯೋಜನೆ ಜಾರಿಯಲ್ಲಿದ್ದು. ರೈತಾಪಿ ವರ್ಗದವರು ಅರ್ಜಿ ಸಲ್ಲಿಸಿ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮತ್ತು ಇತರೆ ವರ್ಗದ ಆಸಕ್ತ ರೈತಾಪಿ ವರ್ಗದ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಬೆಂಗಳೂರು ಉತ್ತರ -9480319121, ಬೆಂಗಳೂರು ದಕ್ಷಿಣ-9448206163, ಬೆಂಗಳೂರು ಪೂರ್ವ-9448155033, ಆನೇಕಲ್-9448732044 ನ್ನು ಸಂಪರ್ಕಿಸಲು ಬೆಂಗಳೂರು ನಗರ ಜಿಲ್ಲೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರು (ಆಡಳಿತ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಹಾಸನ: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ ಅಜ್ಜಿ ಮಲ್ಲಮ್ಮ ಅವರು ನಿಧನರಾಗಿದ್ದಾರೆ. ಅವರಿಗೆ 95 ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹಾಸನ ಜಿಲ್ಲೆಯ ಅರಸಿಕೆರೆಯ ಕಾಳೇನಹಳ್ಳಿಯಲ್ಲಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಅಜ್ಜಿ ಮಲ್ಲಮ್ಮಗೆ 5 ಜನ ಮಕ್ಕಳಿದ್ದರು. ಅದರಲ್ಲಿ ಡಾಲಿ ಅವರ ತಂದೆ ಅಡವಿಸ್ವಾಮಿ ಎರಡನೇಯವರಾಗಿದ್ದಾರೆ‘ವೀಕೆಂಡ್ ವಿತ್ ರಮೇಶ್ ಸೀಸನ್ 5’ರಲ್ಲಿ ಮಲ್ಲಮ್ಮ ಕೂಡ ಬಂದಿದ್ದರು. ಆಗ ಮೊಮ್ಮಗ ಡಾಲಿಯ ಮದುವೆ ಬಗ್ಗೆ ಮಾತನಾಡಿದ್ದರು. ಧನಂಜಯಗೆ ಬೇಗ ಮದುವೆ ಮಾಡಿಸಬೇಕು ಎಂದು ಅಜ್ಜಿ ಹೇಳಿದನ್ನು ಸ್ಮರಿಸಬಹುದು.

Read More

19 ಪ್ರಯಾಣಿಕರನ್ನು ಹೊತ್ತ ಸೌರ್ಯ ಏರ್ಲೈನ್ಸ್ ವಿಮಾನವು ಕಠ್ಮಂಡು ವಿಮಾನ ನಿಲ್ದಾಣದಲ್ಲಿ ರನ್ವೇಯಿಂದ ಜಾರಿ ಅಪಘಾತಕ್ಕೀಡಾಗಿದೆ ಎಂದು ರಾಜ್ಯ ಟೆಲಿವಿಷನ್ ತಿಳಿಸಿದೆ. ರಾಯಿಟರ್ಸ್ ಪ್ರಕಾರ, ಅಪಘಾತದ ನಂತರ 18 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೋಖಾರಾಗೆ ತೆರಳುತ್ತಿದ್ದ ವಿಮಾನದಲ್ಲಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದಾಗ ವಿಮಾನ ಸಿಬ್ಬಂದಿ ಸೇರಿದಂತೆ ಹತ್ತೊಂಬತ್ತು ಜನರನ್ನು ಹೊತ್ತೊಯ್ಯುತ್ತಿತ್ತು. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ವಿಮಾನದ ಪೈಲಟ್ ಅನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವಿಮಾನ ನಿಲ್ದಾಣದಲ್ಲಿ ನಿಯೋಜಿಸಲಾದ ಭದ್ರತಾ ಅಧಿಕಾರಿಯೊಬ್ಬರು ಹೆಚ್ಚಿನ ವಿವರಗಳನ್ನು ನೀಡದೆ ಪಿಟಿಐಗೆ ತಿಳಿಸಿದ್ದಾರೆ. ವಿಮಾನದಿಂದ ಸಂಭವಿಸಿದ ಬೆಂಕಿಯನ್ನು ನಂದಿಸಲಾಗಿದೆ ಎಂದು ಅವರು ಹೇಳಿದರು. ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರಯಾಣಿಕರ ಸ್ಥಿತಿಯ ಬಗ್ಗೆ ವಿವರಗಳು ತಿಳಿದಿಲ್ಲ.

Read More

ಕಠ್ಮಂಡು : 19 ಪ್ರಯಾಣಿಕರನ್ನು ಹೊತ್ತ ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನವೊಂದು ಟೇಕ್ ಆಫ್ ಆಗುವ ವೇಳೆ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿದೆ. ಬೆಳಿಗ್ಗೆ 11 ಗಂಟೆ ಸುಮಾರಿಗೆ ಅಪಘಾತಕ್ಕೀಡಾದ ಪೊಖಾರಾಗೆ ತೆರಳುತ್ತಿದ್ದ ಸೌರ್ಯ ಏರ್ಲೈನ್ಸ್ ವಿಮಾನದಲ್ಲಿ ಏರ್ಕ್ರೂ ಸೇರಿದಂತೆ ಕನಿಷ್ಠ 19 ಜನರು ಇದ್ದರು ಎಂದು ಮೂಲಗಳು ತಿಳಿಸಿವೆ. ವಿಮಾನದ ಪೈಲಟ್ ಅನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವಿಮಾನ ನಿಲ್ದಾಣದಲ್ಲಿ ನಿಯೋಜಿಸಲಾದ ಭದ್ರತಾ ಅಧಿಕಾರಿಯೊಬ್ಬರು ಹೆಚ್ಚಿನ ವಿವರಗಳನ್ನು ನೀಡದೆ ಪಿಟಿಐಗೆ ತಿಳಿಸಿದ್ದಾರೆ. ವಿಮಾನದಿಂದ ಸಂಭವಿಸಿದ ಬೆಂಕಿಯನ್ನು ನಂದಿಸಲಾಗಿದೆ ಎಂದು ಅವರು ಹೇಳಿದರು. ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರಯಾಣಿಕರ ಸ್ಥಿತಿಯ ಬಗ್ಗೆ ವಿವರಗಳು ತಿಳಿದಿಲ್ಲ. ಸೌರ್ಯ ಏರ್ಲೈನ್ಸ್ ವಿಮಾನ ಅಪಘಾತಕ್ಕೀಡಾಗಿದೆ. ವಿಮಾನ ಅಪಘಾತಕ್ಕೀಡಾಗಿದೆ ಮತ್ತು ವಿವರಗಳು ಇನ್ನಷ್ಟೇ ಬರಬೇಕಿದೆ ಎಂದು ದಾನ್ ಬಹದ್ದೂರ್ ಕರ್ಕಿ ಅವರ ಕೇಂದ್ರ ವಕ್ತಾರ ಡಾನ್ ಬಹದ್ದೂರ್ ಕರ್ಕಿ ಹೇಳಿದ್ದಾರೆ ಎಂದು ಸರ್ಕಾರಿ ದಿನಪತ್ರಿಕೆ…

Read More

ಸಮಸ್ಯೆಗಳು ನಮ್ಮನ್ನು ಬೆನ್ನಟ್ಟುತ್ತಿದ್ದರೆ, ನಾವು ಯಾವಾಗಲೂ ಓಡಬಾರದು. ನಾವು ಒಂದು ನಿಮಿಷ ನಿಲ್ಲಬೇಕು ಮತ್ತು ಸಮಸ್ಯೆಯನ್ನು ನೋಡಬೇಕು ಮತ್ತು ಅದನ್ನು ಬೆನ್ನಟ್ಟಬೇಕು. ಸಾಲಕ್ಕೂ ಅದೇ ಹೋಗುತ್ತದೆ. ಬೆನ್ನತ್ತುವ ಋಣವನ್ನು ಸ್ವಲ್ಪ ಧೈರ್ಯದಿಂದ ಎದುರಿಸಿ ಆ ಋಣ ತೀರಿಸುವ ಮಾರ್ಗಗಳನ್ನು ಯೋಚಿಸಿದರೆ ಸಾಕು. ನಮ್ಮನ್ನು ಬೆನ್ನಟ್ಟುವ ಸಾಲವನ್ನು ನಾವು ಸೋಲಿಸಬಹುದು. ಅದಕ್ಕೂ ಧೈರ್ಯ ಬೇಕು ಅಲ್ಲವೇ? ಅದಕ್ಕಾಗಿ ಇಂದು ನಾವು ಸರಳವಾದ ಆಧ್ಯಾತ್ಮಿಕ ಪರಿಹಾರವನ್ನು ತಿಳಿಯಲಿದ್ದೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ,…

Read More