Author: kannadanewsnow07

ಅವಿನಾಶ್‌ ಆರ್ ಭೀಮಸಂದ್ರ ಬೆಂಗಳೂರು: 2025-26ನೇ ಸಾಲಿನ ಬಜೆಟ್‌ ಅನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡನೆ ಮಾಡುತ್ತಿದ್ದಾರೆ. ಈ ನಡುವೆ ಅವರು ತಮ್ಮ ಬಜೆಟ್‌ ಮಂಡನೆ ವೇಳೆಯಲ್ಲಿ ಮಾತನಾಡುತ್ತ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಭವಿಶ್ಯದ ಕರ್ನಾಟಕದ ಆರ್ಥಿಕ ಅಭಿವೃದ್ದಿಗೆ ಸಹಾಯವಾಗಲಿದೆ ಅಂತ ತಿಳಿಸಿದರು. ಬೆಂಗಳೂರಿಗೆ ಅನುದಾನ ಏಳು ಸಾವಿರ ಕೋಟಿ ಏರಿಕೆ ಮಾಡಲಾಗಿದೆ ಅಂತ ತಿಳಿಸಿದರು. ಇನ್ನೂ ಇದೇ ವೇಳೆ ಬೆಂಗಳೂರು ಟನಲ್‌ ಯೋಜನೆಗೆ ನಲವತ್ತು ಸಾವಿರ ಕೋಟಿಯನ್ನು ಬಿಡುಗಡೆ ಮಾಡಲಾಗುವುದು ಅಂತ ತಿಳಿಸಿದರು. ಇದೇ ವೇಳೆ ಸರ್ಕಾರಿ-ಪ್ರೌಢಶಾಲೆ ಶಿಕ್ಷಕರ ಗೌರವ ಧನ ಹೆಚ್ಚಳ ಮಾಡಲಾಗಿದ್ದು, ಮಾಸಿಕ ಎರಡು ಸಾವಿರ ರೂಗಳನ್ನು ಹೆಚ್ಚಳ ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ

Read More

ಬೆಂಗಳೂರು: 2025-26ನೇ ಸಾಲಿನ ಬಜೆಟ್‌ ಅನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡನೆ ಮಾಡುತ್ತಿದ್ದಾರೆ. ಈ ನಡುವೆ ಅವರು ತಮ್ಮ ಬಜೆಟ್‌ ಮಂಡನೆ ವೇಳೆಯಲ್ಲಿ ಮಾತನಾಡುತ್ತ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಭವಿಶ್ಯದ ಕರ್ನಾಟಕದ ಆರ್ಥಿಕ ಅಭಿವೃದ್ದಿಗೆ ಸಹಾಯವಾಗಲಿದೆ ಅಂತ ತಿಳಿಸಿದರು. ಬೆಂಗಳೂರಿಗೆ ಅನುದಾನ ಏಳು ಸಾವಿರ ಕೋಟಿ ಏರಿಕೆ ಮಾಡಲಾಗಿದೆ ಅಂತ ತಿಳಿಸಿದರು.

Read More

ಬೆಂಗಳೂರು: ಪ್ರಸ್ತುತ ಅನಧಿಕೃತ ಸ್ವತ್ತುಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ ಇ-ಖಾತಾ ನೀಡಲು ಕ್ರಮ ವಹಿಸಲಾಗಿರುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್. ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ಮುನಿಸಿಪಲ್ ಕಾಯ್ದೆಗಳ ತಿದ್ದುಪಡಿಯಂತೆ ಕರ್ನಾಟಕ ಪೌರಸಭೆಗಳ (ತೆರಿಗೆ) ನಿಯಮಗಳು 1995 ಮತ್ತು ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ಶೆಡ್ಯೂಲ್ 3ರ ತೆರಿಗೆ ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. ಅದರಂತೆ ಅನಧಿಕೃತ ಸ್ವತ್ತುಗಳನ್ನು ತೆರಿಗೆ ವ್ಯಾಪ್ತಿಗೆ ತಂದು ಇ-ಖಾತಾ ವಿತರಿಸಲು ಈಗಾಗಲೇ ಕ್ರಮ ವಹಿಸಲಾಗಿರುತ್ತದೆ ಎಂದು ತಿಳಿಸಿದರು. ಇ-ಆಸ್ತಿ ತಂತ್ರಂಶದಲ್ಲಿ ಖಾತಾ ಸೃಜನೆ ಮಾಡಲು ಅನುಸರಿಸಬೇಕಾದ ಕ್ರಮಗಳು ಮತ್ತು ತೆಗೆದುಕೊಳ್ಳಬೇಕಾದ ದಾಖಲೆಗಳ ಕುರಿತು ವ್ಯವಸ್ಥತಿತ ಕಾರ್ಯಾಚರಣೆ ವಿಧಾನವನ್ನು ಪೌರಾಡಳಿತ ನಿರ್ದೇಶನಾಲಯದಿಂದ 2025ನೇ ಫೆಬ್ರವರಿ 17ರಂದು ಹೊರಡಿಸಲಾಗಿದೆ ಹಾಗೂ 2025ನೇ ಫೆಬ್ರವರಿ 11ರಿಂದ ಅನಧಿಕೃತ ಸ್ವತ್ತುಗಳಿಗೆ ಖಾತ ನೀಡಲು ಇ-ಆಸ್ತಿ…

Read More

ಬೆಂಗಳೂರು: ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‍ಗಳಲ್ಲಿ ತಪಾಸಣೆ ನಡೆಸಿ 26 ಲಕ್ಷ ನಕಲಿ ಕಾರ್ಡ್‍ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಸದನಕ್ಕೆ ತಿಳಿಸಿದರು. ಸದಸ್ಯ ಮಹೇಷ ಟೆಂಗಿನಕಾಯಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಇನ್ಮುಂದೆಯೂ ಸಹ ನಕಲಿ ಕಾರ್ಡ್‍ಗಳನ್ನು ತಪಾಸಣೆ ನಡೆಸಿ ರದ್ದುಪಡಿಸಲಾಗುವುದು ಎಂದು ಅವರು ಹೇಳಿದರು. 2022ರಿಂದ ಈವರೆಗೆ ಮದುವೆ ಧನ ಸಹಾಯಕ್ಕಾಗಿ 1,57,174 ಅರ್ಜಿಗಳು ಬಂದಿದ್ದು, 1,06,091 ಅರ್ಜಿಗಳನ್ನು ಮಂಜೂರು ಮಾಡಲಾಗಿದೆ ಎಂದರು. ತಿರಸ್ಕರಿಸಿದ ಅರ್ಜಿಗಳಿಗೆ ಸಹ ಕಾರಣವನ್ನು ನಮೂದಿಸಲಾಗಿರುತ್ತದೆ ಎಂದು ಸದಸ್ಯರ ಮತ್ತೊಂದು ಪ್ರಶ್ನೆಗೆ ಅವರು ಉತ್ತರಿಸಿದರು. ಇನ್ನೂ ಕೆಲದಿನಗಳಲ್ಲಿ ಅಂಬೇಡ್ಕರ್ ಸೇವಾ ಕೇಂದ್ರಗಳನ್ನು ಶೀಘ್ರ ಆರಂಭಿಸಲಾಗುತ್ತಿದ್ದು, ಅವುಗಳಿಗೆ ಒದಗಿಸಲಾಗಿರುವ ವಾಹನಗಳ ಮೂಲಕ ಅರ್ಜಿ ಸಲ್ಲಿಸಿದವರ ಮನೆಗೆ ತೆರಳಿ ಪರಿಶೀಲಿಸಿ ಶಿಫಾರಸ್ಸು ಮಾಡಲಾಗುತ್ತದೆ ಎಂದರು

Read More

ಬೆಂಗಳೂರು: ರಾಜ್ಯದ ಪಶುವೈದ್ಯ ಇಲಾಖೆಯಲ್ಲಿ ಒಟ್ಟು 18563 ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ 8151 ಅಧಿಕಾರಿ/ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಉಳಿದಂತೆ ಒಟ್ಟು 10412 ಹುದ್ದೆಗಳು ಖಾಲಿ ಇವೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರು ತಿಳಿಸಿದರು. ಪರಿಷತ್ತಿನಲ್ಲಿಂದು ಪ್ರಶ್ನೋತ್ತರ ವೇಳೆ ಸದಸ್ಯರಾದ ಎಂ. ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಸಚಿವರು ಇಲಾಖೆಯಲ್ಲಿ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆ ವಿಳಂಬವಾಗಬಹುದಾದ ಹಿನ್ನಲೆಯಲ್ಲಿ ಹಾಲಿ 400 ಪಶುವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಈಗಾಗಲೇ 360 ಪಶು ವೈದ್ಯಾಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಿರುತ್ತಾರೆ. ಕಲ್ಯಾಣ ಕರ್ನಾಟಕ 371 ಜೆ ಯಡಿ 32 ಪಶು ವೈದ್ಯಕೀಯ ಪರೀಕ್ಷಕರ ಹುದ್ದೆಗಳಿಗೆ ವಿಶೇಷ ನೇಮಕಾತಿ ನಿಯಮದ ಮೂಲಕ ಅರ್ಹ 32 ಅಭ್ಯರ್ಥಿಗಳಿಗೆ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಿ 27 ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡಲಾಗಿದೆ. ಖಾಲಿ ಇರುವ ಗ್ರೂಪ್…

Read More

ಚಿಕ್ಕನಾಯಕನಹಳ್ಳಿ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹುಳಿಯಾರು ಆಸ್ಪತ್ರೆಯಲ್ಲಿ ನಡೆದಿದೆ. ಪಟ್ಟಣದ ಜಿ.ಎಚ್‌.ಎಸ್.ನಲ್ಲಿ ಹತ್ತನೇ ತರಗತಿ ಓದುತ್ತಿದ್ದ ತಾಲ್ಲೂಕಿನ ಭೈರಾಪುರ ಗ್ರಾಮದ ಜಯರಾಂ ಎಂಬುವರ ಪುತ್ರ ರಾಹುಲ್ ಬಿ.ಜೆ. (16) ಎಂಬಾತನೇ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿರುವದುರ್ದೈವಿ. ರಾಹುಲ್ ಶುಕ್ರವಾರ ಶಾಲೆಗೆ ಹೋಗಿ ಸಂಜೆ ಮನೆಗೆ ಬಂದ ನಂತರ ರಾತ್ರಿ 9.30ರಲ್ಲಿ ಓದುತ್ತಿರುವಾಗ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಪೋಷಕರು ಹುಳಿಯಾರಿನ ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ಕಾಂತರಾಜು, ಚಿಕ್ಕನಾಯಕನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿ ವರ್ಗ ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಯ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. ಶಾಸಕ ಸಿ.ಬಿ.ಸುರೇಶ್ ಬಾಬು ಅವರು ವಿದ್ಯಾರ್ಥಿನಿಯ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಸನಾತನ ಧರ್ಮದಲ್ಲಿ ಸುಲಭವಾಗಿ ಒಲಿಸಿಕೊಳ್ಳಬಹುದಾದ ದೇವರೆಂದರೆ ಅದು ಶಂಕರ, ಶಂಕರ ಎಂದರೆ ಶುಭವನ್ನುಂಟು ಮಾಡುವವನು ಎಂದರ್ಥ. ಭಕ್ತಿಯಿಂದ ಪ್ರಾರ್ಥಿಸಿದರೆ ಶಂಕರ ಎಂಥವರಿಗೂ ಒಲಿಯುತ್ತಾನೆ.ಸನಾತನ ಧರ್ಮದಲ್ಲಿ ಸುಲಭವಾಗಿ ಒಲಿಸಿಕೊಳ್ಳಬಹುದಾದ ದೇವರೆಂದರೆ ಅದು ಶಂಕರ, ಶಂಕರ ಎಂದರೆ ಶುಭವನ್ನುಂಟು ಮಾಡುವವನು ಎಂದರ್ಥ. ಭಕ್ತಿಯಿಂದ ಪ್ರಾರ್ಥಿಸಿದರೆ ಶಂಕರ ಎಂಥವರಿಗೂ ಒಲಿಯುತ್ತಾನೆ. ಭಕ್ತಿಯಿಂದ ಪ್ರಾರ್ಥಿಸಿದ ಅಸುರರಿಗೂ ಒಲಿದ ಕಾರಣದಿಂದಲೇ ಶಿವನಿಗೆ ಭೋಳಾ ಶಂಕರ ಎಂಬ ಹೆಸರು ಇದೆ. ಶಿವನಿಗೆ ಸಂಬಂಧಿಸಿದಂತೆ ವೈಭವವಾಗಿ, ಅತ್ಯಂತ ಸಡಗರ ಭಕ್ತಿ ಭಾವಗಳಿಂದ ಆಚರಿಸುವ ಪರ್ವದಿನವೆಂದರೆ ಅದು ಶಿವರಾತ್ರಿ, ಈ ಬಾರಿ ಫೆ.26 ರಂದು ಬಂದಿದೆ.ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಶಿವರಾತ್ರಿಯಂದು ಶಿವನನ್ನು ಒಲಿಸಿಕೊಳ್ಳುವುದಕ್ಕಾಗಿ ಕೆಲವು ಸರಳ ಮಂತ್ರಗಳಿದ್ದು, ಇವುಗಳನ್ನು ಪಠಿಸಿದರೆ ಶಿವ ತತ್ವವನ್ನು ತಲುಪುವುದಕ್ಕೆ ಮನಸ್ಸನ್ನು ಸಿದ್ಧಪಡಿಸಿಕೊಳ್ಳುವುದು…

Read More

ನವದೆಹಲಿ: ನ್ಯಾಷನಲ್ ಏರೋನಾಟಿಕ್ಸ್ ಅಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ಇತ್ತೀಚೆಗೆ ಪತ್ತೆಯಾದ 2024 ವೈಆರ್ 4 ಎಂಬ ಕ್ಷುದ್ರಗ್ರಹದ ಪಥವನ್ನು ಪತ್ತೆಹಚ್ಚುತ್ತಲೇ ಇರುವುದರಿಂದ, ಅದು ಭೂಮಿಗೆ ಅಪ್ಪಳಿಸುವ ಸಾಧ್ಯತೆಗಳನ್ನು ಶೇಕಡಾ 3.1 ಕ್ಕೆ ಹೆಚ್ಚಿಸಿದೆ ಅಂತ ತಿಳಿಸಿದೆ. ಈ ನಡುವೆ ನಾಸಾ ತನ್ನ ಅಪಾಯದ ಮೌಲ್ಯಮಾಪನವನ್ನು ಪರಿಷ್ಕರಿಸಿದೆ, ಪರಿಣಾಮದ ಸಂಭವನೀಯತೆಯನ್ನು ಶೇಕಡಾ 3.1 ರಿಂದ (32 ರಲ್ಲಿ 1) 1.5 ಕ್ಕೆ (67 ರಲ್ಲಿ 1) ಕಡಿಮೆ ಮಾಡಿದೆ. ಇದು ಹಿಂದಿನ ಅಂದಾಜುಗಳಿಗಿಂತ ಸುಧಾರಣೆಯಾಗಿದ್ದರೂ, ಜಾಗತಿಕ ಬಾಹ್ಯಾಕಾಶ ಸಂಸ್ಥೆಗಳಿಗೆ ಕಠಿಣ ಕ್ರಮವನ್ನು ಪರಿಗಣಿಸಲು ಇದು ಇನ್ನೂ ಗಂಭೀರ ಬೆದರಿಕೆಯನ್ನು ಪ್ರತಿನಿಧಿಸುತ್ತದೆ ಎನ್ನಲಾಗಿದೆ. ಕ್ಷುದ್ರಗ್ರಹದ ಅಪಾಯದ ಕಾರಿಡಾರ್ ಪೂರ್ವ ಪೆಸಿಫಿಕ್ ಮಹಾಸಾಗರ, ಉತ್ತರ ದಕ್ಷಿಣ ಅಮೇರಿಕಾ, ಅಟ್ಲಾಂಟಿಕ್ ಮಹಾಸಾಗರ, ಆಫ್ರಿಕಾ, ಅರೇಬಿಯನ್ ಸಮುದ್ರ ಮತ್ತು ದಕ್ಷಿಣ ಏಷ್ಯಾದಾದ್ಯಂತ ವ್ಯಾಪಿಸಿದೆ ಎಂದು NASA ಡೇಟಾ ತೋರಿಸುತ್ತದೆಯಂತೆ. ಇದು ಮುಂಬೈ, ಕೋಲ್ಕತ್ತಾ, ಢಾಕಾ, ಬೊಗೋಟಾ, ಅಬಿಡ್ಜಾನ್, ಲಾಗೋಸ್ ಮತ್ತು ಖಾರ್ಟೂಮ್‌ನಂತಹ ವಿಶ್ವದ ಅತಿ ಹೆಚ್ಚು ಜನಸಂಖ್ಯೆ…

Read More

ಸುದ್ದಿ ಮೂಲ: ಪ್ರಜಾಕಹಳೆ, ತುಮಕೂರು ಕನ್ನಡ ದಿನಪತ್ರಿಕೆ, ಸಂಪಾದಕರು : ರಘು ಎ.ಎನ್‌  ಮಧುಗಿರಿ : ದೇವರ ಹೆಸರಿನಲ್ಲಿ ಲಕ್ಷ ಲಕ್ಷ ಖರ್ಚು ಮಾಡಿ ಪೂಜೆ ಮಾಡಿಸಿದರೆ ದೇವರು ಸಂತಸ ಪಡುವುದಿಲ್ಲ ಪ್ರಯಾಗ್ ರಾಜ್‌ಗೆ ಹೋಗಿ ಕೊಳಕು ನೀರಲ್ಲಿ ಮುಳುಗಿದರೆ ದೊರೆಯುವುದಿಲ್ಲ. ಬಡ ಪುಣ್ಯ ಜನರ ಸೇವೆ ಮಾಡಿ, ಅವರಿಗೆ ಒಳಿತು ಮಾಡಿದಾಗ ಮಾತ್ರ ದೇವರು ಒಲಿಯುತ್ತಾನೆ. ಬಡ ಜನರ ಸೇವೆಯಲ್ಲೇ ನಾನು ದೇವರನ್ನು ಕಾಣುತ್ತಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು. ಪಟ್ಟಣದ ಕನ್ನಡ ಭವನದಲ್ಲಿರುವ ಕೆ.ಎನ್‌. ರಾಜಣ್ಣನವರ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ತಾಲೂಕು ಮಡಿವಾಳ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಲಕ್ಷಾಂತರ ಹಣ ಖರ್ಚು ಮಾಡುವ ಬದಲು ಅದೇ ಹಣವನ್ನು ನೊಂದವರಿಗೆ ಬಡಜನರಿಗೆ ಅರ್ಥಿಕ ಶಕ್ತಿ ಇಲ್ಲದವರಿಗೆ ಸಹಾಯ ಮಾಡಿದರೆ ಅ ಬಡಜನರ ಆಶೀರ್ವಾದವೇ ನಮಗೆ ದೇವರ ಆಶೀರ್ವಾದದಂತೆ ನಮ್ಮ ನಮ್ಮ ಊರುಗಳಲ್ಲಿ ದೇವರಿಲ್ಲವಾ ನಮ್ಮೂರಲ್ಲೂ ನಮ್ಮ…

Read More

 ಮೈಸೂರು: ಮೈಸೂರಿನ ಅಂಬಾವಿಲಾಸ ಅರಮನೆ ಆವರಣದಲ್ಲಿರುವ ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದಸ ಅದ್ದೂರಿ ಮದುವೆ ಸಮಾರಂಭದಲ್ಲಿ ಇಂದು ನಟ ಧನಂಜಯ್​ ಅವರು ಚಿತ್ರದುರ್ಗ ಮೂಲದ ವೈದ್ಯೆ ಧನ್ಯತಾ ಅವರಿಗೆ ತಾಳಿಕಟ್ಟುವ ಮೂಲಕ ಅಧಿಕೃತವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

Read More