Subscribe to Updates
Get the latest creative news from FooBar about art, design and business.
Author: kannadanewsnow07
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564. ಹಿಂದೂ ಸಂಪ್ರದಾಯದಲ್ಲಿ ಅನ್ನಪೂರ್ಣೇಶ್ವರಿ ದೇವರಿಗೆ ಒಂದು ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಯಾಕೆಂದರೆ ಅನ್ನ ನೀಡುವ ತಾಯಿಯಾಗಿದ್ದಾಳೆ ಅನ್ನಪೂರ್ಣೇಶ್ವರಿ. ಅನ್ನಪೂರ್ಣೇಶ್ವರಿ ಸಾಮಾನ್ವಾಗಿ ಯಾವ ಭಕ್ತರ ಮೇಲೂ ಕೋಪ ಮಾಡಿಕೊಳ್ಳುವುದಿಲ್ಲ . ಒಂದು ವೇಳೆ ನೀವು ತಪ್ಪು ಮಾಡಿದರು ಸಾಮಾನ್ಯವಾಗಿ ಅನ್ನಪೂರ್ಣೇಶ್ವರಿ ದೇವಿ ಮುನಿಸಿಕೊಳ್ಳುವುದಿಲ್ಲ. ನೀವೇನಾದರೂ ಗಣ ಘೋರವಾದ ತಪ್ಪು…
ವಾಷಿಂಗ್ಟನ್ : ಉಕ್ರೇನ್ ನಲ್ಲಿನ ಸಂಘರ್ಷವನ್ನು ಕೊನೆಗೊಳಿಸುವಂತೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಒತ್ತಾಯಿಸುವ ಸಾಮರ್ಥ್ಯವನ್ನು ರಷ್ಯಾದೊಂದಿಗಿನ ಭಾರತದ ಸಂಬಂಧವು ನೀಡುತ್ತದೆ ಎಂದು ಶ್ವೇತಭವನ ಮಂಗಳವಾರ ಹೇಳಿದೆ. ಉಕ್ರೇನ್ ಸಂಘರ್ಷಕ್ಕೆ ಪರಿಹಾರವು ಮಾತುಕತೆಯಲ್ಲಿದೆಯೇ ಹೊರತು ಯುದ್ಧಭೂಮಿಯಲ್ಲಿ ಅಲ್ಲ ಎಂದು ಪ್ರಧಾನಿ ಮೋದಿ ಅಧ್ಯಕ್ಷ ಪುಟಿನ್ ಅವರಿಗೆ ಒತ್ತಿ ಹೇಳಿದ ನಂತರ ಈ ಹೇಳಿಕೆ ಬಂದಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರಿನ್ ಜೀನ್-ಪಿಯರೆ, ಭಾರತವನ್ನು ಯುಎಸ್ನ “ಕಾರ್ಯತಂತ್ರದ ಪಾಲುದಾರ” ಎಂದು ಕರೆದರು, ಅವರೊಂದಿಗೆ ಅವರು ರಷ್ಯಾದೊಂದಿಗಿನ ಸಂಬಂಧಗಳು ಸೇರಿದಂತೆ “ಸಂಪೂರ್ಣ ಮತ್ತು ಮುಕ್ತ ಮಾತುಕತೆ” ನಡೆಸುತ್ತಾರೆ. ಉಕ್ರೇನ್ ವಿಷಯಕ್ಕೆ ಬಂದಾಗ ಭಾರತ ಸೇರಿದಂತೆ ಎಲ್ಲಾ ರಾಷ್ಟ್ರಗಳು ಶಾಶ್ವತ ಶಾಂತಿಯನ್ನು ಸಾಧಿಸುವ ಪ್ರಯತ್ನಗಳನ್ನು ಬೆಂಬಲಿಸುವುದು ನಿರ್ಣಾಯಕ ಎಂದು ಅವರು ಹೇಳಿದರು.
ನವದೆಹಲಿ: ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್ಪಿಸಿ) ಸೆಕ್ಷನ್ 125 ರ ಅಡಿಯಲ್ಲಿ ಮುಸ್ಲಿಂ ಮಹಿಳೆಯರು ತಮ್ಮ ಗಂಡಂದಿರಿಂದ ಜೀವನಾಂಶವನ್ನು ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆಯರ (ವಿಚ್ಛೇದನದ ಹಕ್ಕುಗಳ ರಕ್ಷಣೆ) ಕಾಯ್ದೆ, 1986 ರ ನಿಬಂಧನೆಗಳು ಸಿಆರ್ಪಿಸಿ ಸ್ಥಾಪಿಸಿದ ಜಾತ್ಯತೀತ ಕಾನೂನನ್ನು ಮೀರುವುದಿಲ್ಲ ಎಂದು ಈ ನಿರ್ಧಾರವು ಸ್ಪಷ್ಟಪಡಿಸುತ್ತದೆ. ವಿಚ್ಛೇದಿತ ಮುಸ್ಲಿಂ ಮಹಿಳೆಯರು ತಮ್ಮ ಗಂಡಂದಿರಿಂದ ಆರ್ಥಿಕ ಬೆಂಬಲವನ್ನು ಪಡೆಯುವ ಹಕ್ಕನ್ನು ಹೊಂದಿದ್ದಾರೆ ಎಂದು ನ್ಯಾಯಾಲಯದ ತೀರ್ಪು ಖಚಿತಪಡಿಸುತ್ತದೆ, ಎಲ್ಲಾ ನಾಗರಿಕರಿಗೆ ಕಾನೂನಿನ ಅಡಿಯಲ್ಲಿ ಸಮಾನತೆ ಮತ್ತು ರಕ್ಷಣೆಯ ತತ್ವವನ್ನು ಬಲಪಡಿಸುತ್ತದೆ. ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶವನ್ನು ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ಕ್ರಿಮಿನಲ್ ಪ್ರೊಸೀಜರ್ ಕೋಡ್ನ ಸೆಕ್ಷನ್ 125 ರ ಅಡಿಯಲ್ಲಿ ವಿಚ್ಛೇದಿತ ಪತ್ನಿಗೆ ಜೀವನಾಂಶವನ್ನು ಪಾವತಿಸುವ ನಿರ್ದೇಶನವನ್ನು ಪ್ರಶ್ನಿಸಿ ಮುಸ್ಲಿಂ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಅಗಸ್ಟಿನ್ ಜಾರ್ಜ್ ಮಾಸಿಹ್…
ನವದೆಹಲಿ: ನಕಲಿ ನಗ್ನ ಕರೆಗಳ ನಂತರ, ಬ್ಲ್ಯಾಕ್ಮೇಲಿಂಗ್ ಬಗ್ಗೆ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಚೀನಾದ ಸ್ಕ್ಯಾಮರ್ಗಳು ಕಾಂಬೋಡಿಯಾಕ್ಕೆ ಕಳುಹಿಸಲಾದ ಅನೇಕ ಭಾರತೀಯ ಮಹಿಳೆಯರನ್ನು ಬ್ಲ್ಯಾಕ್ಮೇಲ್ ಮಾಡಲು ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಹನಿಟ್ರ್ಯಾಪ್ನಲ್ಲಿ ಜನರನ್ನು ಬಲೆಗೆ ಬೀಳಿಸಲು ಮಹಿಳೆಯರನ್ನು ಒತ್ತಾಯಿಸಲಾಗುತ್ತಿದೆ ಎನ್ನಲಾಗಿದೆ. ಚೀನೀಯರು ಈ ಮಹಿಳೆಯರನ್ನು ಭಾರತದಲ್ಲಿ ನಕಲಿ ನಗ್ನ ಕರೆಗಳನ್ನು ಮಾಡುವಂತೆ ಮಾಡುತ್ತಾರೆ. ಈ ಇಡೀ ಪ್ರಕರಣವನ್ನು ತೆಲಂಗಾಣದ ವ್ಯಕ್ತಿಯೊಬ್ಬರು ಭೇದಿಸಿದ್ದಾರೆ. ಆ ವ್ಯಕ್ತಿಯ ಹೆಸರು ಮುನ್ಷಿ ಪ್ರಕಾಶ್, ಅವನು ಸ್ವತಃ ಚೀನಾದ ವಂಚನೆಗೆ ಬಲಿಯಾಗಿದ್ದಾನೆ ಎನ್ನಲಾಗಿದೆ. ಮುನ್ಷಿ ಮೂಲತಃ ಮಹಬೂಬಾಬಾದ್ ನ ಬಯ್ಯರಾಮ್ ಮಂಡಲದವರು. ಸಿವಿಲ್ ಎಂಜಿನಿಯರಿಂಗ್ ನಲ್ಲಿ ಬಿಟೆಕ್ ಪದವಿ ಪಡೆದಿರುವ ಮುನ್ಷಿ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು ವಿದೇಶದಲ್ಲಿ ಉದ್ಯೋಗಕ್ಕಾಗಿ ತಮ್ಮ ಪೋಸ್ಟ್ ಅನ್ನು ಉದ್ಯೋಗ ಸೈಟ್ನಲ್ಲಿ ಅಪ್ಲೋಡ್ ಮಾಡಿದರು. ಮುನ್ಷಿ ಅವರ ಪ್ರಕಾರ, ಒಂದು ದಿನ ಕಾಂಬೋಡಿಯಾ ವಿಜಯ್ ಅವರ ಏಜೆಂಟ್ನಿಂದ ಕರೆ ಬಂತು, ಆಸ್ಟ್ರೇಲಿಯಾಕ್ಕೆ ಹೋಗಲು ಕೆಲಸ ನೀಡುವುದಾಗಿ ಹೇಳಿದರು. ನಂತರ ಪ್ರಯಾಣದ…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಪಟ್ಟ ಕೇಸಿಗೆ ಇಡಿ ಎಂಟ್ರಿಯಾಗಿದೆ. ಇಂದು ಬೆಳ್ಳಂ ಬೆಳಗ್ಗೆ ಬೆಂಗಳೂರು, ರಾಯಚೂರು, ಹೈದ್ರಬಾದ್ ಸೇರಿದಂತೆ ಒಟ್ಟು 18 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ಮಹತ್ವದ ದಾಖಲೆಗಳನ್ನು ಕಲೆ ಹಾಕುತ್ತಿದೆ ಎನ್ನಲಾಗಿದೆ. ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸಕ್ಕೆ ಬೆಳಗ್ಗೆ 7 ಗಂಟೆಗೆ ದಾಳಿ ನಡೆಸಿದ ಇ.ಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇದಲ್ಲದೇ ಬೆಂಗಳೂರಿನ ಯಲಹಂಕದಲ್ಲಿರುವ ಅವರ ಮನೆ ಮೇಲೆ ಕೂಡ ದಾಳಿ ನಡೆಸಿದ್ದಾರೆ. ಇನ್ನೂ ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾಗೇಂದ್ರ ಮನೆ ಮೇಲೂ ಕೂಡ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ಫ್ಲ್ಯಾಟ್ ಮೇಲೂ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ನಡುವೆ ಇಡಿ ದಾಳಿಗೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಜಿ.ಪರಮೇಶ್ವರ್ ಇಡಿ ಅಧಿಕಾರಿಗಳು ದಾಳಿ ಮಾಡುವ ಬಗ್ಗೆ ರಾಜ್ಯಕ್ಕೆ…
PM Modi Austria Visit: ಪ್ರಧಾನಿ ಮೋದಿ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಆಸ್ಟ್ರಿಯಾದ ಚಾನ್ಸಲರ್, ಫೋಟೋ ವೈರಲ್
ನವದೆಹಲಿ: ರಷ್ಯಾ ಪ್ರವಾಸವನ್ನು ಮುಗಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ನೇರವಾಗಿ ಆಸ್ಟ್ರಿಯಾ ತಲುಪಿದ್ದು, ಅವರು ನೇರವಾಗಿ ಯುರೋಪಿಯನ್ ದೇಶಕ್ಕೆ ಆಗಮಿಸಿದ್ದಾರೆ. ಯುರೋಪಿಯನ್ ದೇಶದಲ್ಲಿ ಪ್ರಧಾನಮಂತ್ರಿಯವರನ್ನು ಕೆಂಪು ಹಾಸಿನ ನೊಂದಿಗೆ ಸ್ವಾಗತಿಸಲಾಯಿತು. ಆಸ್ಟ್ರಿಯಾದ ವಿದೇಶಾಂಗ ಸಚಿವ ಅಲೆಕ್ಸಾಂಡರ್ ಶಾಲೆನ್ಬರ್ಗ್ ಸ್ವತಃ ವಿಮಾನ ನಿಲ್ದಾಣಕ್ಕೆ ಆಗಮಿಸಿ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು. ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದ ನಂತರ, ಅಲೆಕ್ಸಾಂಡರ್ ಶಾಲೆನ್ಬರ್ಗ್ ಟ್ವೀಟ್ ಮಾಡಿ, “ಆಸ್ಟ್ರಿಯಾಕ್ಕೆ ಐತಿಹಾಸಿಕ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಆತ್ಮೀಯ ಸ್ವಾಗತ. ಇಂದು ನಮ್ಮ ರಾಜತಾಂತ್ರಿಕ ಸಂಬಂಧಗಳ 75 ನೇ ವಾರ್ಷಿಕೋತ್ಸವ. ನಮ್ಮ ದೇಶಗಳ ನಡುವಿನ ಸಹಭಾಗಿತ್ವವು ಜಾಗತಿಕ ಭದ್ರತೆ, ಸ್ಥಿರತೆ ಮತ್ತು ಸಮೃದ್ಧಿಗೆ ಜಂಟಿ ಬದ್ಧತೆಯನ್ನು ಆಧರಿಸಿದೆ” ಎಂದು ಅವರು ಹೇಳಿದರು. ವಂದೇ ಮಾತರಂನೊಂದಿಗೆ ಸ್ವಾಗತ : ವಿಮಾನ ನಿಲ್ದಾಣದಿಂದ ನೇರವಾಗಿ ಆಸ್ಟ್ರಿಯಾದ ರಾಜಧಾನಿ ವಿಯೆನ್ನಾದ ಹೋಟೆಲ್ ರಿಟ್ಜ್-ಕಾರ್ಲ್ಟನ್ ತಲುಪಿದರು. ಇಲ್ಲಿ ಸಾಗರೋತ್ತರ ಭಾರತೀಯರು ಅವರನ್ನು ಸ್ವಾಗತಿಸಿದರು. ಹೋಟೆಲ್ ತಲುಪಿದ ಆಸ್ಟ್ರಿಯಾದ ಕಲಾವಿದರು ಪ್ರಧಾನಿ ಮೋದಿಯವರನ್ನು…
ಬೆಂಗಳೂರು: ಮಾಜಿ ಸಚಿವ B. ನಾಗೇಂದ್ರ ಮನೆ, ವಾಲ್ಮೀಕಿ ಕಚೇರಿ ಸೇರಿದಂತೆ ಕಡೆ ED ದಾಳಿ ನಡೆಸಿದ್ದು, ಹಲವು ಮಹತ್ವದ ಮಾಹಿತಿಗಳನ್ನು ಕಲೆ ಹಾಕುತ್ತಿದೆ. ಬೆಂಗಳೂರಿನ ವಸಂತ ನಗರದಲ್ಲಿರುವ ವಾಲ್ಮಿಕಿ ಕಚೇರಿ ಮೇಲೆ ಕೂಡ ಇಡಿ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದಾರೆ ಎನ್ನಲಾಗಿದೆ. ಇದಲ್ಲದೇ ಬೆಂಗಳೂರು ಮತ್ತು ಬಳ್ಳಾರಿಯಲ್ಲಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮೇಲೆ ದಾಳಿ ನಡೆಸಿದ್ದಾರ ಅಂತ ತಿಳಿದು ಬಂದಿದೆ. ಬಳ್ಳಾರಿ. ಬೆಂಗಳೂರು, ಹೈದ್ರಬಾದ್ ಸೇರಿದಂತೆ ಒಟ್ಟು 18 ಕಡೆಗಳಲ್ಲಿ ಇಡಿ ಅಧಿಕಾರಿಗಳಿಂದ ದಾಳಿ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಇದಲ್ಲದೇ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ಅವರ ಬೆಂಗಳೂರು. ರಾಯಚೂರಿನ ಮನೆ ಮೇಲೆ ಕೂಡ ಕೂಡ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದ ಸಂಬಂಧ ಪ್ರಮುಖ ಮಾಹಿತಿಗಳನ್ನು,. ಮಹತ್ವದ ದಾಖಲೆಗಳನ್ನು ಪರಿಶೀಲನೆ…
ಬೆಂಗಳೂರು: ಮಾಜಿ ಸಚಿವ B. ನಾಗೇಂದ್ರ ಮನೆ ಮೇಲೆ ಇಂದು ಬೆಳಗ್ಗೆ ದಾಳಿ ನಡೆಸಿದ್ದು, ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದೆ ಎನ್ನಲಾಗಿದೆ. ಇಂದು ಬೆಳಗ್ಗೆ ಬೆಂಗಳೂರಿನ ಸಂಜಯನಗರದಲ್ಲಿರುವ ಇದಲ್ಲದೇ ಬಳ್ಳಾರಿಯ ನೆಹರು ನಗರದಲ್ಲಿರುವ ನಾಗೇಂದ್ರ ಅವರ ಮನೆ ಮೇಲೆ ಕೂಡ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಸರಿ ಸುಮಾರು ಎಂಟು ಅಧಿಕಾರಿಗಳ ತಂಡ ದಾಳಿಯಲ್ಲಿ ಭಾಗವಹಿಸಿದ್ದಾರೆ ಎನ್ನಲಾಗಿದೆ. ಇದಲ್ಲದೇ ಶಾಸಕ ಬಸವರಾಜ ದದ್ದಲ್ ಬೆಂಗಳೂರಿನಲ್ಲಿರುವ ಅವರ ಮೇಲೆ ಕೂಡ ಅಧಿಕಾರಿಗಳು ದಾಳಿ ನಡೆಸಿದ್ದು, ಇಡಿ ಅಧಿಕಾರಿಗಳು ಮಹತ್ವದ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದ ಸಂಬಂಧ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ಮಂಗಳವಾರ ವಿಶೇಷ ತನಿಖಾ ತಂಡ (ಎಸ್ಐಟಿ)ದ ಎದುರು ಹಾಜರಾಗಿ ವಿಚಾರಣೆ ಎದುರಿಸಿದರು.
ಬೆಂಗಳೂರು: ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್ ಕಾರ್ಡ್ ಕೈಬಿಡಲು ಕ್ರಮ ಕೈಗೊಳ್ಳಬೇಕು. ಹಾಗೆಯೇ ಬಿಪಿಎಲ್ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಸೂಚಿಸಿದ್ದಾರೆ. ಇದಲ್ಲದೇ ರಾಜ್ಯ ಸರ್ಕಾರವು ʼಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆʼಯನ್ನು ಜಾರಿಗೆ ತಂದಿದೆ. ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲೀನ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿನಿತ್ಯ ಸಾರ್ವಜನಿಕರ ಮನೆ ಬಾಗಿಲಿಗೆ ಪತ್ರಿಕೆಗಳನ್ನು ವಿತರಿಸುತ್ತಾರೆ. ಸದರಿ ಕಾರ್ಮಿಕರಲ್ಲಿ ಬಹುತೇಕರು ದಿನಪತ್ರಿಕೆ ವಿತರಿಸಲು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದು, ಅಪಘಾತಕ್ಕೊಳಗಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಸದರಿ ಕಾರ್ಮಿಕರಿಗೆ ಅಪಘಾತ ಪರಿಹಾರ…
ಪ್ರತಿ ವರ್ಷ 436 ರೂ. ಪ್ರೀಮಿಯಂ ಕಟ್ಟಿ ಯಾವುದೇ ಕಾರಣದಿಂದ ಸಾವು ಸಂಭವಿಸಿದರೆ ಸಿಗಲಿದೆ 2ಲಕ್ಷ ರೂ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಅಡಿ ಪ್ರತಿ ವರ್ಷ 436 ರೂ. ಪ್ರೀಮಿಯಂ ಪಾವತಿಸಿದರೆ, ಯಾವುದೇ ಕಾರಣದಿಂದ ಸಾವು ಸಂಭವಿಸಿದರೆ 2ಲಕ್ಷ ರೂ. ಪಾಲಿಸಿ ಹಣ ದೊರೆಯುವುದು ಅಂತ ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ಅವರು ಎರಡು ದಿನಗಳ ಕಾಲ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿ ನಂತರ ಸಭೆಯನ್ನುದ್ದೇಶಿಸಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮಾಧ್ಯಮದವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, 18ರಿಂದ 50 ವರ್ಷದೊಳಗಿನವರು ಇದಕ್ಕೆ ಅರ್ಹರಿದ್ದಾರೆ. ಇದೇ ರೀತಿ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ವಾರ್ಷಿಕ ರೂ. 20 ಪ್ರೀಮಿಯಂ ಪಾವತಿಸಿದರೆ, ಅಪಘಾತದಲ್ಲಿ ಮೃತಪಟ್ಟರೆ ಅಥವಾ ಶಾಶ್ವತ ಅಂಗವೈಕಲ್ಯಕ್ಕೆ ರೂ. 2ಲಕ್ಷ ರೂ. ಹಾಗೂ ಶಾಶ್ವತ ಭಾಗಶಃ ಅಂಗವೈಕಲ್ಯಕ್ಕೆ 1ಲಕ್ಷ ರೂ. ಪಾಲಿಸಿ ಮೊತ್ತ ದೊರೆಯಲಿದೆ. 18ರಿಂದ 70 ವರ್ಷದೊಳಗಿನವರು ಈ ಯೋಜನೆ ವ್ಯಾಪ್ತಿಗೆ…