Author: kannadanewsnow07

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಒಂದೇ ಒಂದು ಲವಂಗದಿಂದ ಹೀಗೆ ಮಾಡಿ ದುಡ್ಡು ಮನೆಯಲ್ಲಿ ನಿಮ್ಮ ಜೀವನವನ್ನೇ ಹೇಗೆ ಬದಲಾಯಿಸುತ್ತದೆ ಎಂದು ತಿಳಿಯೋಣ . ಅಡುಗೆ ಮನೆಯಲ್ಲಿ ಇರುವ ಲವಂಗಕ್ಕೆ ನಿಮ್ಮ ಸಮಸ್ಯೆಗಳನ್ನು ಸರಿ ಮಾಡುವ ಶಕ್ತಿ ಇದೆ. ಜ್ಯೋತಿಷ್ಯದಲ್ಲಿ ಲವಂಗದ ಬಗ್ಗೆ ಹೇಳಿರುವ ಉಪಾಯವನ್ನು ಮಾಡಿದರೆ ಕೆಲವೇ ದಿನಗಳಲ್ಲಿ ನಿಮ್ಮನ್ನು ಶ್ರೀಮಂತರಾಗಿ ಮಾಡುತ್ತದೆ . ಲವಂಗದಿಂದ ಕೆಲವು ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ . ಹಾಗಾದರೆ ಲವಂಗದಿಂದ ಏನು ಮಾಡಬೇಕು , ಏನು ಮಾಡುವುದರಿಂದ ಮನೆಯಲ್ಲಿ ಸಿರಿ ಸಂಪತ್ತು ಹೆಚ್ಚಾಗುತ್ತದೆ ಎಂಬುದನ್ನು ಇಲ್ಲಿ ತಿಳಿಯೋಣ . ಮೊದಲಿಗೆ ಎರಡು ಲವಂಗವನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ಇಡಬೇಕು . ಅದಕ್ಕೂ ಮೊದಲು ದೇವರಿಗೆ ಒಂದು ತುಪ್ಪದ ದೀಪವನ್ನು ಹಚ್ಚಬೇಕು . ಲವಂಗ ಸುರಕ್ಷಿತವಾಗಿರುವಂತೆ ಸುರಕ್ಷಿತ ಸ್ಥಳದಲ್ಲಿ ಅದನ್ನು ಇಡಬೇಕು . ಇದನ್ನು ಯಾರಿಗೂ ಹೇಳಬಾರದು . ಈ ಕೆಲಸ…

Read More

*ಅವಿನಾಶ್‌ ಆರ್‌ ಭೀಮಸಂದ್ರ ಬೆಂಗಳೂರು: 2024-25 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರುಗಳ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರುಗಳನ್ನು ಮಾಡಿಕೊಳ್ಳುವ ಬಗ್ಗೆ ಆದೇಶವನ್ನು ಹೊರಡಿಸಲಾಗಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಉಲ್ಲೇಖ (01) ರ ಸರ್ಕಾರದ ಆದೇಶದಲ್ಲಿ 2024-25 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳು, ಬಡ್ತಿ, ವಯೋನಿವೃತ್ತಿ. ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳು ಹಾಗೂ ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ ಮಾಡಿಕೊಳ್ಳಬೇಕಾದ ಅತಿಥಿ ಉಪನ್ಯಾಸಕರು ಒಟ್ಟು 4689 ಉಪನ್ಯಾಸಕರ ಹುದ್ದೆಗಳಿಗೆ ಮಾಸಿಕ ರೂ. 12,000/- (ಹನ್ನೆರೆಡು ಸಾವಿರ ಮಾತ್ರ) ರಂತೆ ಗೌರವಧನದ ಆಧಾರದಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿದ್ದು, ಮಾರ್ಚ್ 2025 ರ ಅಂತ್ಯಕ್ಕೆ ಖಾಲಿಯಾಗುವ ಹುದ್ದೆಗಳಿಗೆ, ಕಾರ್ಯಭಾರ ಕಡಿಮೆ ಇರುವ ವಿವಿಧ ವಿಷಯಗಳ ಉಪನ್ಯಾಸಕರುಗಳನ್ನು ಸರಿದೂಗಿಸಿದ ನಂತರ ಲಭ್ಯವಾಗುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲು ಅನುಮತಿಸಿದೆ.…

Read More

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಸಾಲಗಳು ಬೆಟ್ಟದಷ್ಟು ಇರಲಿ , ಈ ಒಂದು ವಸ್ತು ನಿಮ್ಮ ಜೊತೆಗೆ ಇದ್ದರೆ, ಬುಧನ ಅನುಗ್ರಹ , ಹಣದ ಏಳಿಗೆ ಹೇಗೆ ಆಗುತ್ತದೆ. ಎಂದು ತಿಳಿಯೋಣ . ನಿಮಗೆ ಲಕ್ಷ ಕೋಟಿ ಸಾಲ ಇದ್ದರೂ ಇಂದಿನಿಂದ ಈ ಕೆಲಸ ಮಾಡಿದರೆ, ಬುಧನ ಕೃಪೆಯಿಂದ ನಿಮ್ಮ ಸಾಲಗಳನ್ನು ತೀರಿಸಲು ಅನೇಕ ರೀತಿಯಾದ ಶಕ್ತಿ ಪ್ರಾಪ್ತಿಯಾಗುತ್ತದೆ. ಜೀವನದಲ್ಲಿ ತಿಳಿದು , ತಿಳಿಯದೆಯೋ, ತೀರಿಸಲಾಗದ ಸಾಲವನ್ನು ಮಾಡಿ ನರಳುತ್ತಿದ್ದರೆ, ಮೊದಲು ಈ ವಿಶೇಷ ತಂತ್ರ ಅಥವಾ ಪರಿಹಾರವನ್ನು ಮಾಡಿ ಆಗುವ ಬದಲಾವಣೆಗಳನ್ನು ನೀವು ನೋಡಬಹುದು . ಜ್ಯೋತಿಷ್ಯ ಶಾಸ್ತ್ರದಲ್ಲಿ ನವ ಗ್ರಹಗಳಲ್ಲಿ ಬುಧನಿಗೆ ಅತ್ಯಂತ ಪ್ರಿಯವಾದದ್ದು ಎಂದರೆ, ಅದು ಹಿಂಗು . ಬುಧನ ಅನುಗ್ರಹ ಇದ್ದರೆ, ಉದ್ಯೋಗದ ವಿಷಯದಲ್ಲಿ ಅಭಿವೃದ್ಧಿಯನ್ನು ಸದಾ ಕಾಣಬಹುದು . ವ್ಯಾಪಾರದಲ್ಲೂ ವಿವಿಧ ರೀತಿಯಾದ ಅಭಿವೃದ್ಧಿಯನ್ನು ಹೊಂದಬಹುದು . ಇದರಿಂದ ಹಣ…

Read More

ಬೆಂಗಳೂರು: ರಾಜ್ಯ ಸರ್ಕಾರದ 5 ಗ್ಯಾರಂಟಿಗಳನ್ನು ಒಳಗೊಂಡಂತೆ ಯಾವುದೇ ಜನಪರ ಯೋಜನೆಗಳ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ʼಯುವ ಕಣಜʼ ಎಂಬ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.  ಹಾಗಾದ್ರೇ ಯಾವೆಲ್ಲ ಇಲಾಖೆಗಳ ಮಾಹಿತಿ ಸಿಗಲಿದೆ ಎನ್ನುವುದನ್ನು ನೋಡುವುದಾದ್ರೆ ಇಲಾಖೆಗಳು ರೇಷ್ಮೆ ಇಲಾಖೆ ಹೆಸ್ಕಾಂ ಆರ್.ಜಿ.ಆರ್.ಎಚ್.ಸಿ.ಎಲ್ ಕೆ.ಎಸ್.ಆರ್.ಟಿ.ಸಿ ಕೆ.ಎಸ್.ಎಫ್.ಸಿ ಕೆ.ಎಸ್.ಟಿ.ಡಿ.ಸಿ ಕೆ.ಮ್.ಡಿ.ಸಿ ಕೈಮಗ್ಗ ಮತ್ತು ಜವಳಿ ಇಲಾಖೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಪಶುಸಂಗೋಪನಾ ಇಲಾಖೆ ಪಿ.ಡಬ್ಲ್ಯೂ.ಡಿ ಮೀನುಗಾರಿಕೆ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ ಕೌಶಲ್ಯಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಕಾಲೇಜು ಶಿಕ್ಷಣ ಇಲಾಖೆ ಸಹಕಾರ ಇಲಾಖೆ ಕಂದಾಯ ಇಲಾಖೆ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾನೂನು ಇಲಾಖೆ ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ…

Read More

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಜಾಹೀರಾತು ಪ್ರಕಟಿಸಿ ಮಾನಹಾನಿ ಮಾಡಿದ ಆರೋಪ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ಗೆ ಜಾಮೀನು ನೀಡಲಾಗಿದೆ. ಈ ನಡುವೆ ಸಂಸದ ರಾಹುಲ್ ಗಾಂಧಿ ಖುದ್ದು ಹಾಜರಾತಿಗೆ ವಿನಾಯ್ತಿ ಕೋರಿರುವ ಅರ್ಜಿ ವಿಚಾರಣೆ ನಡೆದು, ಇಂದು ಮಧ್ಯಾಹ್ನ ನಾಲ್ಕು ಗಂಟೆಗೆ ತೀರ್ಪು ನೀಡುವುದಾಗಿ ನ್ಯಾಯಾದೀಶರು ಹೇಳಿದ್ದರು. ಅದರಂತೆ ಈಗ ನ್ಯಾಯಾಧೀಶರು ಆದೇಶವನ್ನು ಹೊರಡಿಸಿದ್ದು, ತೀರ್ಪಿನಲ್ಲಿ ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಆದೇಶದಲ್ಲಿ  ಪ್ರಕರಣದ ವಿಚಾರಣೆ ನಡೆಸಿದ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ (42ನೇ ಸೆಷನ್ಸ್​ ನ್ಯಾಯಾಲಯ) ನ್ಯಾಯಾಧೀಶರಾದ ಕೆ.ಎನ್.ಶಿವಕುಮಾರ್ ಅವರು ಈ ಖುದ್ದು ಹಾಜರಾತಿಯಿಂದ ವಿನಾಯ್ತಿ ನೀಡಿದ್ದಾರೆ. ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸೂರ್ಯ ಮುಕುಂದರಾಜು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಅವರಿಗೆ ಎಸ್​.ಎ.ಅಹ್ಮದ್​ ಮತ್ತು ಸಿ.ಆರ್​.ದೀಪು ಮತ್ತು ರಾಹುಲ್​ ಗಾಂಧಿ ಅವರಿಗೆ ನಿಶಿತ್​ ಶೆಟ್ಟಿ ಮತ್ತು ಕೆಪಿಸಿಸಿ ಪರವಾಗಿ ಸಂಜಯ್​ ಯಾದವ್​ ಅವರು ವಾದವನ್ನು ಮಂಡನೆ ಮಾಡಿದ್ದರು. ಸುಳ್ಳು ಜಾಹೀರಾತು ನೀಡಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಹಾಗೂ…

Read More

ಅಫ್ಘಾನಿಸ್ತಾನದ ಪೂರ್ವ ನಂಗರ್ಹಾರ್ ಪ್ರಾಂತ್ಯದಲ್ಲಿ ನದಿ ದಾಟುವಾಗ ದೋಣಿ ಮುಳುಗಿ ಮಕ್ಕಳು ಸೇರಿದಂತೆ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಮೊಮಂಡ್ ದಾರಾ ಜಿಲ್ಲೆಯ ಬಸವುಲ್ ಪ್ರದೇಶದ ನದಿಯಲ್ಲಿ ಶನಿವಾರ ಬೆಳಿಗ್ಗೆ 7 ಗಂಟೆಗೆ (02:30 ಜಿಎಂಟಿ) ಹಡಗು ಮುಳುಗಿದೆ ಎಂದು ನಂಗರ್ಹಾರ್ ಪ್ರಾಂತ್ಯದ ಮಾಹಿತಿ ವಿಭಾಗದ ಮುಖ್ಯಸ್ಥ ಖುರೇಷಿ ಬದ್ಲೂನ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಗ್ರಾಮದ ನಿವಾಸಿಗಳ ಪ್ರಕಾರ, ದೋಣಿಯಲ್ಲಿ 25 ಜನರು ಇದ್ದರು, ಅವರಲ್ಲಿ ಐವರು ಬದುಕುಳಿದಿದ್ದಾರೆ ಎನ್ನಲಾಗಿದೆ. ಅಪಘಾತದ ಕಾರಣವನ್ನು ತನಿಖೆ ಮಾಡಲಾಗುತ್ತಿದೆ. ಈವರೆಗೆ ಒಬ್ಬ ಪುರುಷ, ಒಬ್ಬ ಮಹಿಳೆ, ಇಬ್ಬರು ಬಾಲಕರು ಮತ್ತು ಒಬ್ಬ ಬಾಲಕಿ ಸೇರಿದಂತೆ ಐದು ಶವಗಳನ್ನು ಹೊರತೆಗೆಯಲಾಗಿದೆ ಎಂದು ನಂಗರ್ಹಾರ್ ಆರೋಗ್ಯ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ. ಇತರರನ್ನು ಹುಡುಕುವ ಪ್ರಯತ್ನಗಳು ಇನ್ನೂ ನಡೆಯುತ್ತಿವೆ ಮತ್ತು ವೈದ್ಯಕೀಯ ತಂಡ ಮತ್ತು ಆಂಬ್ಯುಲೆನ್ಸ್ಗಳನ್ನು ಈ ಪ್ರದೇಶಕ್ಕೆ ಕಳುಹಿಸಲಾಗಿದೆ ಎಂದು ಅದು ಹೇಳಿದೆ. ಅಫ್ಘಾನ್ ಮಾಧ್ಯಮಗಳ ಪ್ರಕಾರ, ಸೇತುವೆಯ ಅನುಪಸ್ಥಿತಿಯಿಂದಾಗಿ ಈ…

Read More

ನವದೆಹಲಿ: ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿದ ನೆಪದಲ್ಲಿ ಅತ್ಯಾಚಾರ ಆರೋಪ ಹೊತ್ತಿದ್ದ ವ್ಯಕ್ತಿಯನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಖುಲಾಸೆಗೊಳಿಸಿದೆ, ಆರೋಪಿಯು ತನ್ನ ಭರವಸೆಯನ್ನು ಈಡೇರಿಸುವಲ್ಲಿ ವಿಫಲನಾಗಿದ್ದಾನೆ ಎಂದು ಭಾವಿಸಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.  ಮದುವೆಯ ಭರವಸೆಯ ಮೇಲೆ ಸಂತ್ರಸ್ತೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ವ್ಯಕ್ತಿಗೆ ವಿಧಿಸಲಾಗಿದ್ದ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ರದ್ದುಗೊಳಿಸಿದೆ. ಭರವಸೆಯನ್ನು ಈಡೇರಿಸದಿರುವುದನ್ನು ಪ್ರತಿ ಸಂದರ್ಭದಲ್ಲೂ ಭರವಸೆ ಸುಳ್ಳು ಎಂದು ಅರ್ಥೈಸಲಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಭರವಸೆಯ ಹಿಂದೆ ಮೋಸ ಮಾಡುವ ಉದ್ದೇಶವಿದ್ದಾಗ ಮಾತ್ರ ಅತ್ಯಾಚಾರ ಪ್ರಕರಣ ಬೆಳಕಿಗೆ ಬರುತ್ತದೆ. ವಿಚಾರಣಾ ನ್ಯಾಯಾಲಯ ವಿಧಿಸಿದ್ದ 7 ವರ್ಷಗಳ ಜೈಲು ಶಿಕ್ಷೆಯ ಆದೇಶವನ್ನು ಪ್ರೇಮಿ ಪ್ರಶ್ನಿಸಿದ್ದರು. ಎಫ್ಐಆರ್ ಪ್ರಕಾರ, ಸಂತ್ರಸ್ತೆ ತನ್ನ ಸ್ವಂತ ಇಚ್ಛೆಯಿಂದ ಆರೋಪಿಯೊಂದಿಗೆ ಮನೆ ತೊರೆದಿದ್ದಳು. ಮದುವೆಯಾಗಲು ಎಲ್ಲಾದರೂ ಕರೆದೊಯ್ಯುವುದಾಗಿ ಹೇಳಿ ಅರ್ಜಿದಾರರು ಅವಳನ್ನು ಕರೆದಿದ್ದರು. ಆದರೆ, ಅವನು ಅವಳನ್ನು ಅವನು ಅವಳನ್ನು ಮದುವೆಯಾಗುವ ನೆಪದಲ್ಲಿ ಅತ್ಯಾಚಾರ ಮಾಡಿದನು ಎನ್ನಲಾಗಿದೆ.…

Read More

*ಪ್ರೀತಿ ಕಡೂರು ಬೆಂಗಳೂರು: ಬೆಂಗಳೂರಿನ ಹಲವು ಕಡೆಗಳಲ್ಲಿ ಮಳೆ ಆರಂಭವಾಗಿದ್ದು, ಮಳೆಯಿಂದಾಗಿ ಹಲವು ಮಂದಿ ವಾಹನ ಸವಾರರು ಪರದಾಟ ಮಾಡಬೇಕಾದ ಅನಿವಾರ್ಯತೆ ಕೂಡ ನಿರ್ಮಾಣವಾಗಿದೆ. ಬೆಂಗಳೂರು ಕಾರ್ಪೊರೇಷನ್, ಟೌನ್‌ಹಾಲ್, ಕೆ.ಆರ್‌.ಮಾರ್ಕೆಟ್‌ ಸೇರಿ ಹಲವೆಡೆ ಮಳೆ ಶುರುವಾಗಿದೆ.  ಈ ನಡುವೆ ರಾಜ್ಯದಲ್ಲಿ ಜೂನ್‌ ಮೊದಲ ವಾರ ಅಬ್ಬರದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲೂ ಜೂನ್‌ 3 ಹಾಗೂ 4 ರಂದು ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ ಅಂತ ತಿಳಿದು ಬಂದಿದೆ. ಜೂ.2 ರಿಂದ 7 ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಇದೇ ಅವಧಿಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read More