Author: kannadanewsnow07

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಬೆಂಗಳೂರು: ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿನ ಸಂತ್ರಸ್ತೆಯೊಬ್ಬರ ಅಪಹರಣದ ಆರೋಪದಡಿ ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದಪಟ್ಟಂತೆ ಇಂದು ಮಧ್ಯಾಹ್ನ 2.45ಕ್ಕೆ ತೀರ್ಪು ಪ್ರಕಟ ಪಡಿಸಲಿದೆ. ಶಾಸಕರು– ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (ಸಿಸಿಎಚ್‌–82) ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು ವಾದ-ಪ್ರತಿವಾದವನ್ನು ಆಲಿಸಿದ್ದು, ಇಂದು ಮಧ್ಯಾಹ್ನ ಇಂದು ಮಧ್ಯಾಹ್ನ 2.45ಕ್ಕೆ ತೀರ್ಪು ನೀಡಲಿದ್ದಾರೆ.

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಬಿಳಿ ಎಕ್ಕದ ಗಿಡ ರೂಟ್ ಉಪಾಯವನ್ನು ಯಾವ ರೀತಿ ಮಾಡುವುದು. ಮತ್ತು ಏನೇನು ಸಾಮಗ್ರಿಗಳು ಬೇಕು. ಯಾವ ಒಂದು ಸಮಯದಲ್ಲಿ ಮಾಡಬಾರದು. ಯಾವ ದಿನ ಮಾಡಬೇಕು. ಎಂಬ ಎಲ್ಲ ವಿಷಯವನ್ನು. ಪ್ರಿಯ ವೀಕ್ಷಕರೆ ಬಿಳಿ ಎಕ್ಕದ ಗಿಡ ಸಾಕ್ಷಾತ್ ದೇವತಾ ಸ್ವರೂಪವನ್ನು ಹೊಂದಿದೆ. ಎಂಬುದನ್ನು ಹೇಳಬಹುದು. ಬಿಳಿ ಎಕ್ಕದ ಗಿಡದಲ್ಲಿ ಸದಾ ದೇವರು ಅಥವಾ ದೇವತೆಗಳು ಇರುತ್ತಾರೆ. ಅನ್ನುವಂತಹ ಒಂದು ನಂಬಿಕೆ ಇದೆ. ತಂತ್ರ ಜ್ಯೋತಿಷ್ಯಗಳಿಗೆ ಇದನ್ನು ಬಳಸುತ್ತಾರೆ. ತಂತ್ರ ಮಂತ್ರ ಜ್ಯೋತಿಷ್ಯಗಳಿಗೆ ಯಥೇಚ್ಛವಾಗಿ ಎಕ್ಕದ ಗಿಡದ ಬೇರು ಅಥವಾ ಕಡ್ಡಿ ಬಳಸುತ್ತಾರೆ. ಈ ಬೇರು ಸಾಕ್ಷಾತ್ ಗಣಪತಿ ಎಂದೇ ಹೇಳಬಹುದು. ಈ ಗಿಡದ ಗೊಂಬೆ ಅಥವಾ ಬೇರೆ ಸಾಕ್ಷಾತ್ ಗಣಪತಿಗೆ ಸಮಾನ ಎಂದೆ ಹೇಳಬಹುದು. ಪುಷ್ಯ ನಕ್ಷತ್ರ ಭಾನುವಾರ ಮಾಡುವಂತದು. ಪುಷ್ಯಮಿ ಅಥವಾ ಪುಷ್ಯ ನಕ್ಷತ್ರ ಬಂದರೆ ಭಾನುವಾರದ ವಿಶೇಷವಾದ…

Read More

ಬೆಂಗಳೂರು: ಜೂನ್ 1 ರಿಂದ ರಾಜ್ಯದ ಮದ್ಯಪ್ರಿಯರಿಗೆ ಮದ್ಯ ಸಿಗುವುದು ಅನುಮಾನ ಎನ್ನಲಾಗಿದೆ. ಹೌದು, ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗುತ್ತಿದ್ದಾವೆ ಎನ್ನಲಾಗಿದೆ.  ಜೂನ್ 1 ರಂದು ಸಂಜೆ 4 ರಿಂದ ಜೂನ್ 3 ರ ಸಂಜೆ 4 ರವರೆಗೆ ವಿಧಾನ ಪರಿಷತ್ ಚುನಾವಣೆಯ ಕಾರಣ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.ಜೂನ್ 1 ರಂದು ಸಂಜೆ 4 ರ ಒಳಗೆ ಮತ್ತು ಜೂನ್ 3 ರ ಸಂಜೆ 4 ರ ನಂತರ ಮದ್ಯ ಮಾರಾಟಕ್ಕೆ ಅವಕಾಶವಿದೆ.ಲೋಕಸಭೆ ಚುನಾವಣೆಯ ಮತ ಎಣಿಕೆಯ ಕಾರಣ ಜೂನ್ 3 ರ ಮಧ್ಯರಾತ್ರಿಯಿಂದ ಜೂನ್ 4 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೊರಡಿಸಲಾಗಿದೆ.ಜೂನ್ 6 ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿಯವರೆಗೆ ಎಂಎಲ್‌ಸಿ ಚುನಾವಣೆಯ ಮತ ಎಣಿಕೆಯ ಕಾರಣ ಮದ್ಯ ಮಾರಾಟ ಇರುವುದಿಲ್ಲ. ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಸಲುವಾಗಿ ಬೆಂಗಳೂರು…

Read More

ನವದೆಹಲಿ: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸುವಂತೆ ವಿದೇಶಾಂಗ ಸಚಿವಾಲಯ (ಎಂಇಎ) ನೀಡಿರುವ ಶೋಕಾಸ್ ನೋಟಿಸ್ಗೆ ಉತ್ತರಿಸಲು ಜೂನ್ 2 ರವರೆಗೆ ಸಮಯವಿದೆ.  ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕೋರಿರುವಂತೆ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ಅನ್ನು ಏಕೆ ರದ್ದುಗೊಳಿಸಬಾರದು ಎಂದು ಎಂಇಎ ಮೇ 23 ರಂದು ಶೋಕಾಸ್ ನೋಟಿಸ್ ನೀಡಿತ್ತು. “ನಾವು ಮೇ 21 ರಂದು ಕರ್ನಾಟಕ ಸರ್ಕಾರದಿಂದ ವಿನಂತಿಯನ್ನು ಸ್ವೀಕರಿಸಿದ್ದೇವೆ. ಭಾರತೀಯ ಪಾಸ್ಪೋರ್ಟ್ ಕಾಯ್ದೆಯ ಪ್ರಕಾರ ಮೇ 23ರಂದು ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

Read More

ಕನ್ಯಾಕುಮಾರಿ: ಪ್ರಧಾನಿ ನರೇಂದ್ರ ಮೋದಿ ಅವರು ಕನ್ಯಾಕುಮಾರಿಯಲ್ಲಿ ಧ್ಯಾನ ಮಾಡುತ್ತಿರುವ ಮೊದಲ ದೃಶ್ಯದಲ್ಲಿ ಬಿಜೆಪಿ ನಾಯಕ ಸ್ವಾಮಿ ವಿವೇಕಾನಂದರ ಪ್ರತಿಮೆಯ ಮುಂದೆ ಧ್ಯಾನ ಮಾಡುತ್ತಿರುವುದನ್ನು ಕಾಣಬಹುದಾಗಿದೆ ಪ್ರಧಾನಿ ಮೋದಿ ಶನಿವಾರ ಸಂಜೆಯವರೆಗೆ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಧ್ಯಾನ ಮಾಡಲಿದ್ದಾರೆ.  ಭಾರತದ ಭವಿಷ್ಯದ ಬಗ್ಗೆ ಸ್ಪಷ್ಟ ದೃಷ್ಟಿಕೋನವನ್ನು ಪಡೆಯಲು ಸ್ವಾಮಿ ವಿವೇಕಾನಂದರು 1892 ರಲ್ಲಿ ಧ್ಯಾನ ಮಾಡಿದ ಸ್ಥಳವಾದ ಧ್ಯಾನ ಮಂಟಪದಲ್ಲಿ ಪ್ರಧಾನಿ ಧ್ಯಾನ ಮಾಡುತ್ತಿದ್ದಾರೆ. ಇದು ಹಿಂದೂ ಮಹಾಸಾಗರ, ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮ ಸ್ಥಳವಾಗಿದೆ ಮತ್ತು ಕನ್ಯಾಕುಮಾರಿಯ ಆಯ್ಕೆಯು ರಾಷ್ಟ್ರೀಯ ಏಕತೆಯ ಸಂದೇಶವನ್ನು ನೀಡುತ್ತದೆ ಎಂದು ಬಿಜೆಪಿ ನಾಯಕರು ಹೇಳಿದರು. ನಾಯಕ ಸ್ಮಾರಕದಲ್ಲಿ ಧ್ಯಾನ ಮಾಡುತ್ತಿರುವ ಚಿತ್ರಗಳನ್ನುವಿಡಿಯೋಗಳನ್ನು ಪಕ್ಷ ಇಂದು ಬಿಡುಗಡೆ ಮಾಡಿದೆ. https://twitter.com/ANI/status/1796393810140049542

Read More

ಬೆಂಗಳೂರು: ಜೂನ್‌ 3ರಂದು ನಡೆಯುವ ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಯ ಕಾರಣ ಅರ್ಹ ಮತದಾರರಿಗಷ್ಟೇ ಸೀಮಿತವಾಗಿ ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಶಾನ್ಯ ಪದವೀಧರರ ಕ್ಷೇತ್ರ, ನೈರುತ್ಯ ಪದವೀಧರರ ಕ್ಷೇತ್ರ, ಬೆಂಗಳೂರು ಪದವೀಧರರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈ ಕ್ಷೇತ್ರದ ವ್ಯಾಪ್ತಿಗೆ ಬರುವ ಜಿಲ್ಲೆಗಳಲ್ಲಿನ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಈ ಆದೇಶ ಅನ್ವಯವಾಗಲಿದೆ. ಇಲ್ಲಿನ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಮತ್ತು ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು, ಕೈಗಾರಿಕಾ ಸಂಸ್ಥೆಗಳು, ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಖಾಯಂ ಅಥವಾ ದಿನಗೂಲಿ ಆಧಾರದಲ್ಲಿ ಕೆಲಸ ಮಾಡುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆ ನೀಡುವಂತೆ ನಿರ್ದೇಶನ ನೀಡಲಾಗಿದೆ. https://twitter.com/KarnatakaVarthe/status/1796113903136678381

Read More

ನವದೆಹಲಿ: ದೇಶಾದ್ಯಂತ ಹೆಚ್ಚುತ್ತಿರುವ ಶಾಖ ಮತ್ತು ಬಿಸಿಗಾಳಿಯ ಮಧ್ಯೆ, ವಿವಿಧ ರಾಜ್ಯಗಳಿಂದ ಜನರ ಸಾವಿನ ವರದಿಗಳು ಈಗ ಹೊರಬರುತ್ತಿವೆ. ದೇಶಾದ್ಯಂತ ಬಿಸಿಲಿನ ತಾಪಕ್ಕೆ ಈವರೆಗೆ 43 ಮಂದಿ ಬಲಿಯಾಗಿದ್ದಾರೆ. ಬಿಹಾರದಲ್ಲಿ ಬಿಸಿಲಿನ ತಾಪಕ್ಕೆ 20 ಮಂದಿ ಬಲಿಯಾಗಿದ್ದಾರೆ. ಅದೇ ಸಮಯದಲ್ಲಿ, ಒಡಿಶಾದಲ್ಲಿ ಶಾಖದಿಂದಾಗಿ 10 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬಿಹಾರದ ಅನೇಕ ಸ್ಥಳಗಳಲ್ಲಿ, ಪಾದರಸವು ಗುರುವಾರ 44 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಾಗಿದೆ. ರಾಜ್ಯದ 3 ಜಿಲ್ಲೆಗಳಲ್ಲಿ 20 ಜನರು ಸಾವನ್ನಪ್ಪಿದ್ದಾರೆ. ಔರಂಗಾಬಾದ್ ಆರೋಗ್ಯ ಇಲಾಖೆಯ ಪ್ರಕಾರ, ಬಿಸಿಗಾಳಿಯಿಂದಾಗಿ 12 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇದಲ್ಲದೆ, ಜಾರ್ಖಂಡ್ನ ಪಲಮು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 5 ಜನರು ಸಾವನ್ನಪ್ಪಿದ್ದಾರೆ. ಅದೇ ಸಮಯದಲ್ಲಿ, ಒಡಿಶಾದಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ.

Read More

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂಥೆ ಸಂತ್ರಸ್ತೆಯರು ಪೊಲೀಸರು ಹಾಗೂ ಎಸ್‍ಐಟಿ ಮುಂದೆ ಬಂದು ದೈರ್ಯವಾಗಿ ಮುಂದೆ ಬಂದು ದೂರು ನೀಡುವಂಥೆ ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ಅಧಿಕಾರಿಗಳು ಅವರ ವಿರುದ್ಧ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಿದ್ದಾರೆ. ಅಧಿಕಾರಿಗಳಿಗೆ ಅವರು ಸಹಕಾರ ಕೊಟ್ಟಿದ್ದಾರೋ ಇಲ್ಲವೋ ಗೊತ್ತಿಲ್ಲ. ಸಹಜವಾಗಿಯೇ ಅವರು ತನಿಖೆಗೆ ಸಹಕಾರ ಕೊಡಬೇಕು ಅಂಥ ಹೇಳಿದರು. ಇನ್ನೂ ಅವರ ರಾಜತಾಂತ್ರಿಕ ಪಾಸ್‍ಪೋರ್ಟ್ ರದ್ದಾಗುತ್ತೆ. ಅದೆಲ್ಲಾ ತಿಳಿದುಕೊಂಡು ಅವರೇ ಮರಳಿ ಬಂದಿರಬಹುದು ಎಂದು ಅವರು ಹೇಳಿದ್ದಾರೆ.

Read More

ಬೆಂಗಳೂರು: ರಾಜ್ಯದ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯುವ ಜಿಲ್ಲೆಯ ರೈತರ ಜಾನುವಾರುಗಳ ತುರ್ತು ಚಿಕಿತ್ಸೆಗಾಗಿ “ತುರ್ತು ವಾಹನ ಸೇವೆ” (ಅಂಬ್ಯುಲೆನ್ಸ್) ಆರಂಭಿಸಿದ್ದು, ಪಶುಚಿಕಿತ್ಸಾಲಯ ಲಭ್ಯವಿಲ್ಲದ ಗ್ರಾಮಗಳ ರೈತರು ಜಾನುವಾರುಗಳ ತುರ್ತು ಚಿಕಿತ್ಸೆ ಅವಶ್ಯವಿದ್ದಲ್ಲಿ ಸಹಾಯವಾಣಿ ಸಂಖ್ಯೆ 1962ಕ್ಕೆ ಕರೆಮಾಡಿ ಈ ಸೇವೆ ಸದುಪಯೋಗ ಪಡೆದುಕೊಳ್ಳುವಂತೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.  ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದಡಿ, ರೈತರ ಮನೆ ಬಾಗಿಲಿಗೆ ತುರ್ತು ಪಶುವೈದ್ಯಕೀಯ ಸೇವೆಗಳನ್ನು ಒದಗಿಸಲು 290 ಸುಸಜ್ಜಿತ ಸಂಚಾರಿ ಪಶುವೈದ್ಯಕೀಯ ವಾಹನಗಳನ್ನು ಒದಗಿಸಲಾಗಿದೆ. ಸುಸಜ್ಜಿತ ಅಂಬ್ಯುಲೆನ್ಸ್‌ ವಾಹನ ಆಧುನಿಕ ಪಶು ವೈದ್ಯಕೀಯ ಸೇವೆಗಳಾದ ಶಸ್ತ್ರ ಚಿಕಿತ್ಸಾ ಘಟಕ, ಪ್ರಯೋಗಶಾಲೆ, ಸ್ಕ್ಯಾನಿಂಗ್‌ ಉಪಕರಣ ಅಳವಡಿಸಲಾಗಿದೆ. ಪ್ರಸೂತಿ ಮತ್ತು ಶಸ್ತ್ರಚಿಕಿತ್ಸಾ ಉಪಕರಣಗಳ ಕಿಟ್‌, ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್‌, ವಾಶ್‌ ಬೇಸಿನ್‌, ಆಮ್ಲಜನಕ ಸಪೋರ್ಟ್‌ ಸಿಸ್ಟಮ್‌ ಒಳಗೊಂಡಿದ್ದು, ಪ್ರತಿ ಪಾಲಿಕ್ಲಿನಿಕ್‌ನ ಒಬ್ಬರು ಶಸ್ತ್ರ ಚಿಕಿತ್ಸಾ ತಜ್ಞರು ಮತ್ತು ಸಹಾಯಕರನ್ನು ನೇಮಕ ಮಾಡಲಾಗಿದೆ. ಪಶು ಪಾಲಕರು ಸಹಾಯವಾಣಿ ಸಂಖ್ಯೆ-1962ಕ್ಕೆ…

Read More