Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ರೈಲ್ವೆ ಇಲಾಖೆ, ಕೇಂದ್ರ ಲೋಕಸೇವಾ ಆಯೋಗವು ನಡೆಸುತ್ತಿರುವ ವಿವಿಧ ಹುದ್ದೆಗಳ ನೇಮಕಾತಿಗಳಿಗೆ ಅರ್ಜಿ ಸಲ್ಲಿವುದಕ್ಕೆ ಇಂದು ಕೊನೆ ದಿನಾಂಕವಾಗಿದ್ದು, ಈ ನಿಟ್ಟಿನಲ್ಲಿ ಈಗ ನಾವು ನಿಮಗಾಗಿ ಮಹತ್ವದ ಮಾಹಿತಿಯನ್ನು ನೀಡುತ್ತಿದ್ದೇವೆ. ಕೂಡಲೇ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ನಿಟ್ಟಿನಲ್ಲಿ ನಿಮಗಾಗಿ ಇಲ್ಲಿದೆ ಮಾಹಿತಿ. ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದಾದ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ -247 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ನಡುವೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ 15, 2024 ರ ರಾತ್ರಿ 23-೦೦ ಗಂಟೆವರೆಗೆ ಅವಕಾಶ ಇರುತ್ತದೆ. ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚಿಸಿ ಅರ್ಜಿ ಆಹ್ವಾನಿಸಿದ್ದು, ಈ ಹುದ್ದೆಗಳಿಗೆ ಮೇ 15, 2024 ಅರ್ಜಿ ಸಲ್ಲಿಸಲು…
ಬೆಂಗಳೂರು ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆಯು 2024-25 ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಟೆಕ್ಸ್ಟೈಲ್ ಟೆಕ್ನಾಲಜಿ ಕೋರ್ಸಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶ್ರೀಮತಿ ಉಷಾ ಎಸ್. ಪ್ರಾಂಶುಪಾಲರು ಮೊಬೈಲ್ ಸಂಖ್ಯೆ 9481101049 ಹಾಗೂ ವಿಭಾಗದ ಮುಖ್ಯಸ್ಥರಾದ ವಿ. ಶ್ರೀನಿವಾಸಯ್ಯ ಮೊ.ಸಂ. 9448705205 ಇವರನ್ನು ಸಂಪರ್ಕಿಸಬಹುದು ಅಥವಾ ಸಂಸ್ಥೆಯ ಕಾರ್ಯಾಲಯಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಾದ ಚೇತನ್ ಹಾಗೂ ಲಿಖಿತ್ ಗೌಡ ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.ಹಾಸನದ ಒಂದನೇ ಅಧಿಕ ಹಿರಿಯ ಸಿವಿಲ್ ನ್ಯಾಯಾಲಯ (Court) ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದೆ. ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ಡ್ರೈವ್ ಇಟ್ಟುಕೊಂಡಿದ್ದ ಆರೋಪದ ಮೇರೆಗೆ ವಿಶೇಷ ತನಿಖಾ ದಳ (SIT) ಮೇ 12ರಂದು ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಾದ ಚೇತನ್ ಹಾಗೂ ಲಿಖಿತ್ ಗೌಡನನ್ನು ವಶಕ್ಕೆ ಪಡೆದುಕೊಂಡಿದ್ದು, ಈ ಇಬ್ಬರು ನ್ಯಾಯಾಂಗ ಬಂಧನದಲ್ಲಿದ್ದಾರೆ. ತಮ್ಮ ಬಂಧನವನ್ನು ಪ್ರಶ್ನಿಸಿ ಇಬ್ಬರು ಕೂಡ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು.
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಅಂಕಿತಾ ಬಸಪ್ಪ ಮೊದಲನೇ ಸ್ಥಾನಗಳಿಸಿದ್ದಾರೆ.ಈ ನಡುವೆ ಇಂದು ಅಂಕಿತ ಬಸಪ್ಪ ಅವರು ಡಿ.ಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಬೇಟಿಯಾದರು ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿವಕುಮಾರ್ ಅವರು ಮಾಹಿತಿಯನ್ನು ಹಂಚಿಕೊಂಡರು. SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಮೂಲದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ಕನ್ನಲಿ ಗ್ರಾಮದ ನವನೀತ್ ಅವರನ್ನು ಇಂದು ಭೇಟಿಯಾಗಿ ಸನ್ಮಾನಿಸಿ ಗೌರವಿಸಿದೆ. ಹಾಗೆಯೇ ಅವರ ಮುಂದಿನ ವಿದ್ಯಾಭ್ಯಾಸಕ್ಕಾಗಿ ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ಗೆ 2 ಲಕ್ಷ ರೂ. ಚೆಕ್ ವಿತರಿಸಿದೆ. ಸರ್ಕಾರಿ ಶಾಲೆಯ ಮಕ್ಕಳು ಯಾರಿಗೇನೂ ಕಡಿಮೆಯಿಲ್ಲ ಎಂಬುದನ್ನು ಈ ಇಬ್ಬರೂ ಮಕ್ಕಳು ನಿರೂಪಿಸಿದ್ದಾರೆ. ಮುಂದೆ ಕೂಡ ಇದೇ ರೀತಿ ಓದಿ ನಿಮ್ಮ ಶಾಲೆ, ಶಿಕ್ಷಕರು, ಪೋಷಕರಿಗೆ ಕೀರ್ತಿ ತನ್ನಿ ಎಂದು ಶುಭ ಹಾರೈಸಿದೆ ಅಂತ ಹೇಳಿದ್ದಾರೆ. https://twitter.com/DKShivakumar/status/1790295082090000824
ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಣ ಮಾಡಲು ಪ್ರಚೋದಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ನಡುವೆ ಜಾಮೀನು ಪ್ರಕ್ರಿಯೆಗಳುಯ ಎಲ್ಲವೂ ಕೂಡ ಆದ ಬಳಿಕ ಇಂದು ಹೆಚ್.ಡಿ ರೇವಣ್ಣನವರು ಪರಪ್ಪನ ಅಗ್ರಹಾರದಲ್ಲಿರುವ ಜೈಲನಲ್ಲಿನಿಂದ ಹೊರ ಬಂದರು. ಈ ನಡುವೆ ಅವರ ಅಭಿಮಾನಿಗಳು ಅವರನ್ನು ಸಂಭ್ರಮದಿಂದ ಸ್ವಾಗತಿಸಿದರು. ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ರೇವಣ್ಣಗೆ ಸೂಚಿಸಿರುವ ಕೋರ್ಟ್ ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮಂಡ್ಯ ಜಿಲ್ಲೆಯ ಕೆಆರ್ ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ ಹಾಕಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು ಷರತ್ತುಗಳ ಮೇಲೆ ಜಾಮೀನು ನೀಡಿದೆ. ಈ ನಡುವೆ ಸ್ಥಳದಲ್ಲಿ ರೇವಣ್ಣನವರನ್ನು ಬರಮಾಡಿಕೊಳ್ಳುವ ಸಲುವಾಗಿ ನೂರಾರು ಮಂದಿ ಜೆಡಿಎಸ್ ಕಾರ್ಯಕರ್ತರು ಆಗಮಿಸಿದ್ದರು. ಈ ವೇಳೆ ಮುಂಜಾಗ್ರತ ಕ್ರಮವಾಗಿ ಪೋಲಿಸರು ಸ್ಥಳದಲ್ಲಿದ್ದ ಕಾರ್ಯಕರ್ತರನ್ನು…
ನವದೆಹಲಿ: ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಸೋಮವಾರ ರಾತ್ರಿ ನಿಧನರಾದರು. ಸುಶೀಲ್ ಮೋದಿ ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕ್ಯಾನ್ಸರ್ ಚಿಕಿತ್ಸೆಗಾಗಿ ಅವರನ್ನು ಕೆಲವು ದಿನಗಳ ಹಿಂದೆ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿತ್ತು. . ಕೆಲವು ದಿನಗಳಿಂದ ಸುಶೀಲ್ ಮೋದಿ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ವೈದ್ಯರು ಅವನ ಜೀವವನ್ನು ಉಳಿಸಲು ಶ್ರಮಿಸಿದರು, ಆದರೆ ಯಶಸ್ವಿಯಾಗಲಿಲ್ಲ ಎನ್ನಲಾಗಿದೆ. ಮೂತ್ರಕೋಶದ ಕ್ಯಾನ್ಸರ್ ಎಂದರೇನು? ಮೂತ್ರಕೋಶವು ಮೂತ್ರನಾಳದ ಮೇಲೆ ಮತ್ತು ಮೂತ್ರಪಿಂಡಗಳ ಕೆಳಗೆ ಇದೆ ಎಂದು ಆಂಕೊಲಾಜಿಸ್ಟ್ ಡಾ.ಅನುರಾಗ್ ಕುಮಾರ್ ವಿವರಿಸುತ್ತಾರೆ. ಮೂತ್ರಪಿಂಡದಿಂದ ಮೂತ್ರವು ಮೂತ್ರಕೋಶದಲ್ಲಿ ಮಾತ್ರ ಬರುತ್ತದೆ. ಮೂತ್ರವು ಸ್ವಲ್ಪ ಸಮಯದವರೆಗೆ ಮೂತ್ರಕೋಶದಲ್ಲಿ ಉಳಿಯುತ್ತದೆ ಮತ್ತು ನಂತರ ದೇಹವನ್ನು ಬಿಡುತ್ತದೆ. ಮೂತ್ರಕೋಶದಲ್ಲಿರುವ ಜೀವಕೋಶಗಳು ವೇಗವಾಗಿ ಬೆಳೆಯಲು ಪ್ರಾರಂಭಿಸಿದಾಗ ಮೂತ್ರಕೋಶದ ಕ್ಯಾನ್ಸರ್ ಉಂಟಾಗುತ್ತದೆ. ಈ ಕ್ಯಾನ್ಸರ್ ಸಾಮಾನ್ಯವಾಗಿ 50 ವರ್ಷದ ನಂತರ ಸಂಭವಿಸುತ್ತದೆ. ಈ ಕ್ಯಾನ್ಸರ್ನ ರೋಗಲಕ್ಷಣಗಳನ್ನು ಸಮಯಕ್ಕೆ ಸರಿಯಾಗಿ ಪತ್ತೆಹಚ್ಚಿದರೆ, ಚಿಕಿತ್ಸೆ ಮಾಡಬಹುದು, ಆದರೆ ಈ ಕ್ಯಾನ್ಸರ್ ಮುಂದುವರಿದ ಹಂತಕ್ಕೆ ಹೋದರೆ ಚಿಕಿತ್ಸೆಯು…
ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಣ ಮಾಡಲು ಪ್ರಚೋದಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ನಡುವೆ ಜಾಮೀನು ಪ್ರಕ್ರಿಯೆಗಳುಯ ಎಲ್ಲವೂ ಕೂಡ ಆದ ಬಳಿಕ ಇಂದು ಹೆಚ್.ಡಿ ರೇವಣ್ಣನವರು ಪರಪ್ಪನ ಅಗ್ರಹಾರದಲ್ಲಿರುವ ಜೈಲನಲ್ಲಿನಿಂದ ಹೊರ ಬಂದರು. ಈ ನಡುವೆ ಅವರ ಅಭಿಮಾನಿಗಳು ಅವರನ್ನು ಸಂಭ್ರಮದಿಂದ ಸ್ವಾಗತಿಸಿದರು. ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ರೇವಣ್ಣಗೆ ಸೂಚಿಸಿರುವ ಕೋರ್ಟ್ ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮಂಡ್ಯ ಜಿಲ್ಲೆಯ ಕೆಆರ್ ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ ಹಾಕಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು ಷರತ್ತುಗಳ ಮೇಲೆ ಜಾಮೀನು ನೀಡಿದೆ. ರೇವಣ್ಣ ಅವರಿಗೆ ವಿಧಿಸಿರುವ ಷರತ್ತುಗಳು ಹೀಗಿವೆ: 5 ಲಕ್ಷ ರೂ. ಬಾಂಡ್. ಇಬ್ಬರು ವ್ಯಕ್ತಿಗಳ ಶ್ಯೂರಿಟಿ. ಪ್ರಕರಣ ಇತ್ಯರ್ಥವಾಗುವವರೆಗೆ ಕೆ.ಆರ್. ನಗರ ಪ್ರವೇಶಿಸುವಂತಿಲ್ಲ. ಕೋರ್ಟ್ಗೆ…
ಮೈಸೂರು: ನಮ್ಮಲ್ಲಿ ಒಳಜಗಳ ಇಲ್ಲ.ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಪಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದರು. ಉತ್ತಮ ವಾತಾವರಣ : ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು ಎಂದರು. ಪರಿಣಾಮ ಬೀರುವುದಿಲ್ಲ : ಮೈತ್ರಿ ಪರಿಣಾಮ ಚುನಾವಣೆಯ ಮೇಲೆ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಲೋಕಸಭೆ ಚುನಾವಣೆಯಲ್ಲಿಯೂ ಕೆಡಿಎಎ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು. ಸಾಧನೆಗಳ ತುಲನೆ ಮಾಡುವ ಶಕ್ತಿ ಮತದಾರರಿಗಿದೆ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಚುನಾವಣೆಯ…
ಬೆಂಗಳೂರು: ನಿಗದಿ ಮಾಡಿದ ಸಂಬಳಕ್ಕಿಥ ಕಡಿಮೆ ಸಂಬಳ ನೀಡುತ್ತಿರುವ ಹಿನ್ನಲೆಯಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರಿಂದ ದಿಢೀರ್ ಪ್ರತಿಭಟನೆ ನಡೆಸಿದ ಸನ್ನಿವೇಶ ಕಂಡು ಬಂದಿದೆ. ಇನ್ನೂ ಶಾಂತಿನಗರ ಡಿಪೋ- 3 ರ ಮುಂದೆ ಬಸ್ಸನ್ನು ಹೊರ ತೆಗೆಯದೇ ತಮಗೆ ಬರಬೇಕಾಗಿರುವ ಸಂಬಂಳಕ್ಕಾಗಿ ಡ್ರೈವರ್ಗಳು ಪ್ರತಿಭಟಿಸಿದರು. ಇನ್ನೂ ಸನ್ನಿವೇಶವನ್ನು ಅರಿತುಕೊಂಡು ಶೀಘ್ರವೇ ಬಿಎಂಟಿಸಿ ಅಧಿಕಾರಿಗಳು ವೇತನ ನೀಡುವ ಭರವಸೆ ನೀಡಿದ ಬಳಿಕ ಮಧ್ಯಾಹ್ನ ಮುಷ್ಕರವನ್ನು ಹಿಂದಕ್ಕೆ ಪಡೆದು ಚಾಲಕರು ಕರ್ತವ್ಯಕ್ಕೆ ಹಾಜರಾದರು ಎನ್ನಲಾಗಿದೆ.
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ರೈಲ್ವೆ ಇಲಾಖೆ, ಕೇಂದ್ರ ಲೋಕಸೇವಾ ಆಯೋಗವು ನಡೆಸುತ್ತಿರುವ ವಿವಿಧ ಹುದ್ದೆಗಳ ನೇಮಕಾತಿಗಳಿಗೆ ಅರ್ಜಿ ಸಲ್ಲಿವುದಕ್ಕೆ ಇಂದು ನಾಳೆ ಕೊನೆ ದಿನಾಂಕವಾಗಿದ್ದು, ಈ ನಿಟ್ಟಿನಲ್ಲಿ ಈಗ ನಾವು ನಿಮಗಾಗಿ ಮಹತ್ವದ ಮಾಹಿತಿಯನ್ನು ನೀಡುತ್ತಿದ್ದೇವೆ. ಕೂಡಲೇ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ನಿಟ್ಟಿನಲ್ಲಿ ನಿಮಗಾಗಿ ಇಲ್ಲಿದೆ ಮಾಹಿತಿ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಾದ ಗಡಿ ಭದ್ರತಾ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಕೇಂದ್ರ ಮೀಸಲು ಪೊಲೀಸ್ ಪಡೆ, ಇಂಡೊ-ಟೆಬೆಟನ್ ಗಡಿ ಪೊಲೀಸ್ ಮತ್ತು ಸಶಸ್ತ್ರ ಸೀಮಾ ಬಲ ಪಡೆಗಳಲ್ಲಿ ಅಗತ್ಯ ಗ್ರೂಪ್ ಎ ಅಸಿಸ್ಟಂಟ್ ಕಮಾಂಡಂಟ್ -506 ಹುದ್ದೆಗಳಿಗೆ ಅಪ್ಲಿಕೇಶನ್ ಸಲ್ಲಿಸಲು ಇಂದು ಕೊನೆ ದಿನಾಂಕವಾಗಿದೆ. 14-05-2024 ರ 18-00 ಗಂಟೆವರೆಗೆ. ಅರ್ಜಿ ಸಲ್ಲಿಸಬಹುದಾಗಿದೆ. ಆರ್ಆರ್ಬಿ’ಯು ರೈಲ್ವೆ ಭದ್ರತಾ ಪಡೆಯ ರೈಲ್ವೆ ಸಬ್ಇನ್ಸ್ಪೆಕ್ಟರ್- 452 , ರೈಲ್ವೆ ಕಾನ್ಸ್ಟೇಬಲ್- 4208 ಹುದ್ದೆಗಳಿಗೆ ಅಧಿಸೂಚಿಸಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸ್ವೀಕಾರ ಮಾಡುವುದು ಇಂದೇ…











