Author: kannadanewsnow07

ರಾಮಾಂಜನೇಯ ಅವಿನಾಶ್‌ ಬೆಂಗಳೂರು : ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿಗೆ ಜಾಮೀನು ಮಂಜೂರಾಗಿದೆ.  2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಶೇಕಡಾ 40 ಕಮಿಷನ್ ಮಾಡಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಮುಂದೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದರು. ಬಿಜೆಪಿ ವಿರುದ್ಧ ಕಮಿಷನ್ ಪಡೆದ ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದ್ದು ಇದರ ವಿಚಾರಣೆ ಈಗ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪ್ರಕರಣದ ವಿಚಾರಣೆಗೆ ಕಳೆದ ವಾರ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಜಾಮೀನು ಸಿಕ್ಕಿದನ್ನು ಸ್ಮರಿಸಬಹುದಾಗಿದೆ.

Read More

ನ್ಯೂಯಾರ್ಕ್‌: ಯುನೈಟೆಡ್ ಸ್ಟೇಟ್ಸ್ನಲ್ಲಿ ಮೊದಲ ಬಾರಿಗೆ, ಟ್ರೈಕೋಫೈಟನ್ ಮೆಂಟಗ್ರೋಫೈಟ್ಸ್ ಟೈಪ್ 7 ಎಂಬ ಅಪರೂಪದ ಶಿಲೀಂಧ್ರದಿಂದ ಉಂಟಾಗುವ ಲೈಂಗಿಕವಾಗಿ ಹರಡುವ ಶಿಂಗಲ್ಸ್ ವರದಿಯಾಗಿದೆ. ರೋಗಿಯು ನ್ಯೂಯಾರ್ಕ್ ನಗರದ 30 ವರ್ಷದ ಪುರುಷ ಆಗಿದ್ದಾರೆ . ಇಂಗ್ಲೆಂಡ್, ಗ್ರೀಸ್ ಮತ್ತು ಕ್ಯಾಲಿಫೋರ್ನಿಯಾ ಪ್ರವಾಸದ ಸಮಯದಲ್ಲಿ ಹಲವಾರು ಪುರುಷರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ನಂತರ ರೋಗಿಯ ಕಾಲುಗಳು, ಸೊಂಟ ಮತ್ತು ಪೃಷ್ಠದ ಮೇಲೆ ಕೆಂಪು, ತುರಿಕೆ ತೇಪೆಗಳು ಕಾಣಿಸಿಕೊಂಡಿದ್ದಾವೆ. ಆಂಟಿಫಂಗಲ್ ಚಿಕಿತ್ಸೆಗಳಿಂದ ವ್ಯಕ್ತಿಯ ಸೋಂಕನ್ನು ಗುಣಪಡಿಸಲಾಯಿತು, ಆದರೆ ಚೇತರಿಸಿಕೊಳ್ಳಲು ನಾಲ್ಕೂವರೆ ತಿಂಗಳು ಬೇಕಾಯಿತು. ಅವರ ಚಿಕಿತ್ಸೆಯಲ್ಲಿ ಯಾವುದೇ ಸುಧಾರಣೆಯಿಲ್ಲದೆ ನಾಲ್ಕು ವಾರಗಳವರೆಗೆ ಫ್ಲುಕೊನಜೋಲ್ ತೆಗೆದುಕೊಳ್ಳುವುದು, ನಂತರ ಆರು ವಾರಗಳವರೆಗೆ ಟೆರ್ಬಿನಾಫೈನ್ ಮತ್ತು ಸುಮಾರು ಎಂಟು ಹೆಚ್ಚುವರಿ ವಾರಗಳವರೆಗೆ ಇಟ್ರಾಕೊನಜೋಲ್ ತೆಗೆದುಕೊಳ್ಳುವುದು ಸೇರಿದೆ. ಎನ್ವೈಯು ಲ್ಯಾಂಗೋನ್ ಹೆಲ್ತ್ನ ವೈದ್ಯರು ಜಾಮಾ ಡರ್ಮಟಾಲಜಿಯಲ್ಲಿ ಪ್ರಕಟಿಸಿದ ಕೇಸ್ ಸ್ಟಡಿ, ಜಾಗತಿಕವಾಗಿ ಶಿಲೀಂಧ್ರಗಳ ಸೋಂಕಿಗೆ ಚಿಕಿತ್ಸೆ ನೀಡುವ ಕಷ್ಟವನ್ನು ಒತ್ತಿಹೇಳುತ್ತದೆ. ವೆಸ್ಟರ್ನ್ ರಿಸರ್ವ್ ವಿಶ್ವವಿದ್ಯಾಲಯದ ಚರ್ಮರೋಗ ಪ್ರಾಧ್ಯಾಪಕ ಮಹಮೂದ್ ಘನ್ನೌಮ್,…

Read More

ನವದೆಹಲಿ: 2024 ರ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಜೂನ್ 4 ರಂದು ಮೂವರು ವ್ಯಕ್ತಿಗಳು ಸಂಸತ್ ಭವನಕ್ಕೆ ಪ್ರವೇಶಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದಾಗ್ಯೂ, ಈ ಮೂವರನ್ನು ಸಿಐಎಸ್ಎಫ್ ಅಧಿಕಾರಿಗಳು ವಶಕ್ಕೆ ಪಡೆದರು. ಕಾಸಿಮ್, ಮೋನಿಸ್ ಮತ್ತು ಶೋಯೆಬ್ ಎಂದು ಗುರುತಿಸಲ್ಪಟ್ಟ ಮೂವರು ವ್ಯಕ್ತಿಗಳು ಕಾರ್ಮಿಕರಂತೆ ನಟಿಸಿ ಗೇಟ್ ಸಂಖ್ಯೆ 3 ರಿಂದ ಹೆಚ್ಚು ಭದ್ರವಾದ ಸಂಸತ್ ಕಟ್ಟಡವನ್ನು ಪ್ರವೇಶಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸಂಸತ್ ಸಂಕೀರ್ಣವನ್ನು ಪ್ರವೇಶಿಸುವ ಪ್ರಯತ್ನದಲ್ಲಿ ಅವರು ಭದ್ರತಾ ಸಿಬ್ಬಂದಿಗೆ ನಕಲಿ ಆಧಾರ್ ಕಾರ್ಡ್ಗಳನ್ನು ತೋರಿಸಿದ್ದಾರೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

Read More

ಅಹ್ಮದಾಬಾದ್: ಭ್ರಷ್ಟ ಸರ್ಕಾರಿ ಅಧಿಕಾರಿಗಳು ಮತ್ತು ಅವರ ಮಧ್ಯವರ್ತಿಗಳು ಗುಜರಾತ್ನಲ್ಲಿ ಜನರಿಗೆ ಸುಲಭ ಕಂತುಗಳಲ್ಲಿ ಲಂಚ ಪಾವತಿಸುವ ಆಯ್ಕೆಯನ್ನು ನೀಡುತ್ತಿದ್ದಾರೆ ಎನ್ನಲಾಗಿದೆ. ಈ ವರ್ಷ ಇದುವರೆಗೆ ಕನಿಷ್ಠ 10 ಇಂತಹ ಪ್ರಕರಣಗಳು ವರದಿಯಾಗಿವೆ, ಆದರೆ ಈ ಅಭ್ಯಾಸದಲ್ಲಿ ಹೊಸದೇನೂ ಇಲ್ಲ ಎಂದು ಭ್ರಷ್ಟಾಚಾರ ನಿಗ್ರಹ ದಳ ಕೂಡ ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಜರಾತ್ನಲ್ಲಿ ಈ ವರ್ಷ ಕನಿಷ್ಠ ಹತ್ತು ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ ಸರ್ಕಾರಿ ಅಧಿಕಾರಿಗಳು ಮತ್ತು ಅವರ ಮಧ್ಯವರ್ತಿಗಳು ಕಂತುಗಳಲ್ಲಿ ಲಂಚದ ಹಣವನ್ನು ಬೇಡಿಕೆ ಇಟ್ಟಿದ್ದಾರೆ ಎಂದು ರಾಜ್ಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಎಸಿಬಿ ನಿರ್ದೇಶಕ ಶಂಶೇರ್ ಸಿಂಗ್ ಅವರ ಪ್ರಕಾರ, ಕಂತುಗಳಲ್ಲಿ ಲಂಚ ತೆಗೆದುಕೊಳ್ಳುವ ಈ ಅಭ್ಯಾಸವು ಹೊಸದಲ್ಲ ಮತ್ತು ಇದು ಬಹಳ ಸಮಯದಿಂದ ನಡೆಯುತ್ತಿದೆ ಹೇಳಿದ್ದಾರೆ. ದರಲ್ಲಿ ಹೊಸದೇನೂ ಇಲ್ಲ. ಸಾಮಾನ್ಯವಾಗಿ, ಬಲಿಪಶುವು ಕೆಲಸ ಮುಗಿಯುವ ಮೊದಲು ಮೊದಲ ಕಂತನ್ನು ನೀಡಲು ಒಪ್ಪುತ್ತಾನೆ ಮತ್ತು ನಂತರ ಕೆಲಸ ಮುಗಿದ ನಂತರ…

Read More

ಮಹಾ ಸುದರ್ಶನ ಹೋಮ – ಅಬಿಚಾರ ದೋಷ, ಪ್ರೇತಬಾಧೆ, ಸಂಮೋಹನಕ್ರಿಯೆಗೆ., ಮಹಾ ಮೃತ್ಯುಂಜಯ ಹೋಮ – ಮರಣಾವಸ್ಥೆಯಲ್ಲಿರುವವರಿಗೆ (ತೀವ್ರತರದ ವ್ಯಾಧಿಗಳಿಗೆ)., ಅಭಯಂಕರ ಹೋಮ – ದೀರ್ಘವ್ಯಾಧಿ, ಕುಷ್ಟ, ಚರ್ಮವ್ಯಾಧಿಗಳಿಗೆ. ತ್ರಯಂಭಕ ಹೋಮ – ಆಕಸ್ಮಿಕ ಮರಣಗಳಿಗೆ. ದುರ್ಗಾ ಹೋಮ – ಕೃತ್ರಿಮ(ಮಾಟ)ಮಹಾ ಅನಿಷ್ಟಗಳಿಗೆ. ಅಶ್ಲೇಷಬಲಿ – ಸರ್ಪದೋಷ ಶ್ರೀಘ್ರವಿವಾಹ. ಸುಬ್ರಹ್ಮಣ್ಯಹೋಮ – ಶಸ್ತ್ರ ಚಿಕಿತ್ಸೆ, ವಾಹನ ಅಪಘಾತದಿಂದ ನಿವಾರಣೆಗಾಗಿ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ, ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ, ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ,…

Read More

ಬೆಂಗಳೂರು: ಕರ್ನಾಟಕ ಬಿಜೆಪಿ ಸಲ್ಲಿಕೆ ಮಾಡಿ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ರಾಹುಲ್ ಗಾಂಧಿಯವರನ್ನು ಸಿಎಂ ಡಿ.ಸಿಎಂ ಅವರು ಸ್ವಾಗತಿಸಿದರು. ಇನ್ನೂ ಇದೇ ವೇಳೇ ಅವರು ಕೋರ್ಟ್‌ ನತ್ತ ತೆರಳುತ್ತಿದ್ದಾರೆ. ಜೂನ್ 1 ರಂದು ನಡೆದ ವಿಚಾರಣೆಗೆ ರಾಹುಲ್ ಗಾಂಧಿ ಹಾಜರಾಗಿರಲಿಲ್ಲ. ಆ ದಿನ ವಿಚಾರಣೆಗೆ ಹಾಜರಾಗದೇ ಇರುವುದಕ್ಕೆ ವಿನಾಯಿತಿ ನೀಡಿದ್ದ ನ್ಯಾಯಾಲಯ, ಜೂನ್ 7 ರಂದು ಹಾಜರಾಗಬೇಕು ಎಂದು ಸೂಚನೆ ನೀಡಿತ್ತು ಈ ಹಿನ್ನಲೆಯಲ್ಲಿ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದು, ಅವರು ನ್ಯಾಯಾಲಯದಿಂದ ಇಂದು ಜಾಮೀನು ಕೋರಲಿದ್ದಾರೆ ಎನ್ನಲಾಗಿದೆ.

Read More

ಬೆಂಗಳೂರು: ದಿನಾಂಕ: 07-06-2024 ರಂದು ಬಿಡುಗಡೆಯಾಗಲಿರುವ “ಹಮಾರ ಬಾರಾಹ್” ಎಂಬ ವಿವಾದಾತ್ಮಕ ಸಿನಿಮಾವನ್ನು ಬಿಡುಗಡೆ ಮಾಡುವುದನ್ನು ನಿಷೇಧಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ, ರಾಜ್ಯದ ವಿವಿಧ ಜಿಲ್ಲೆ / ತಾಲ್ಲೂಕುಗಳ ಮುಸ್ಲಿಂ ಸಂಘಗಳಿಂದ ಸ್ವೀಕೃತವಾಗಿರುವ ಮನವಿಗಳಲ್ಲಿ ಜೀ ಸಿನಿಮಾ ವಾಹಿನಿಯು ಇತ್ತೀಚಿಗೆ “ಹಮಾರ ಬಾರಾಹ್” ಎಂಬ ಚಲನಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ದು, ಇದರಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಪುಚೋದನಾತ್ಮಕ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ. ಆದ್ದರಿಂದ ಇಂತಹ ಚಿತ್ರಗಳಿಗೆ ಅನುಮತಿ ನೀಡಿದರೆ ಧರ್ಮ ಮತ್ತು ಜಾತಿಗಳ ಮಧ್ಯೆ ದ್ವೇಷ ಹುಟ್ಟಿಸುತ್ತದೆ. ದೇಶದಲ್ಲಿ ಒಂದು ಧರ್ಮವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ, ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡಿ, ದೇಶದಲ್ಲಿ ಅಶಾಂತಿ ಉಂಟು ಮಾಡುವುದು, ಮುಸ್ಲಿಂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದು ಒಂದು ಷಡ್ಯಂತ್ರವಾಗಿದೆ. ಚಲನಚಿತ್ರಗಳು ಸಮಾಜದಲ್ಲಿ ಮಾರ್ಗದರ್ಶನವಾಗಬೇಕು, ಅದನ್ನು ಬಿಟ್ಟು ಧರ್ಮಗಳ ಮಧ್ಯೆ ದ್ವೇಷ ಭಾವನೆ ಹುಟ್ಟಿಸುವುದಲ್ಲ. ಅದರಂತೆ, ಜೂನ್ 07, 2024 ರಂದು ದೇಶಾದ್ಯಂತ ಬಿಡುಗಡೆಯಾಗಲಿರುವ “ಹಮಾರೆ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಿಮ್ಮ ಕಷ್ಟಗಳನ್ನು ದೂರ ಮಾಡುವ ಪ್ರಪಂಚದ ಶಕ್ತಿ ಶಾಲಿ ಮಂತ್ರ ಯಾವುದು ಎಂದು ತಿಳಿಯೋಣ . ಜೀವನದಲ್ಲಿ ಯಾವ ಕೋರಿಕೆ ಇದ್ದರೂ , ಅದು ಶೀಘ್ರವಾಗಿ ನೆರವೇರಬೇಕು ಅಂದುಕೊಂಡಿದ್ದರೆ , ಮತ್ತು ಶೀಘ್ರವಾಗಿ ಸಿಗಬೇಕು ಎಂದರೆ , ಲಲಿತಾ ದೇವಿಗೆ ಸಂಬಂಧಪಟ್ಟ ಈ ಒಂದು ಮಂತ್ರವನ್ನು ಪ್ರತಿನಿತ್ಯ ಹೇಳಿಕೊಳ್ಳಬೇಕು . ಈ ಮಂತ್ರ ಅಥವಾ ನಾಮದಿಂದ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತದೆ , ಈ ಮಂತ್ರದ ನಿಯಮಗಳು ಏನು ಎಂಬ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ . ಈ ಒಂದು ಕಲಿಯುಗದಲ್ಲಿ ತುಂಬಾ ಶಕ್ತಿಯುತವಾದ ನಾಮವೆಂದರೆ , ಲಲಿತಾ ಸಹಸ್ರನಾಮ . ಲಲಿತಾ ಸಹಸ್ರನಾಮಗಳಲ್ಲಿ ಕೆಲವು ನಾಮಗಳನ್ನು ಹೇಳಿಕೊಂಡರೆ , ವಿಶೇಷವಾದ ದೈವಬಲ ಮತ್ತು ಪ್ರಯೋಜನಗಳು ಪ್ರಾಪ್ತಿಯಾಗುತ್ತದೆ . ಲಲಿತ ಸಹಸ್ರನಾಮದಲ್ಲಿ ಒಂದು ಶಕ್ತಿಯುತ ವಾದಂತಹ ಮಂತ್ರವಿದೆ . ಮೊದಲು ಈ ಮಂತ್ರವನ್ನು…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಹುಟ್ಟಿದ ಮಕ್ಕಳಿಂದ ಹಿಡಿದು 17 ವರ್ಷ ತುಂಬುವ ವರೆಗು ಬಾಲಗ್ರಹ ಆಗುತ್ತೆ. ಬಾಲಗ್ರಹ ಆದಾಗ ಮುಖದಲ್ಲಿ ಬದಲಾವಣೆಗಳು ಕಾಣಿಸಿಕೊಳ್ಳುತ್ತೆ. ಅದು ಸುಮಾರು ಹಾಲ್ ಕುಡಿಯೋ ಮಕ್ಕಳಲ್ಲಿ ತಾಯಂದಿರಿಗೆ ಗೊತ್ತಾಗುತ್ತೆ ಏನ್ ಗೊತ್ತಾ ಮಕ್ಕಳಲ್ಲಿ ಒಂದು ಸೊಗಡಿರುತ್ತೆ, ಆ ವಾಸನೆ ಬರುತ್ತೆ ಒಂತರಾ ಸ್ಮೆಲ್ ಬರೋದಕ್ಕೆ ಶುರುವಾಗುತ್ತೆ. ಅದರಲ್ಲೇ ಗೊತ್ತಾಗೋದು ಮಕ್ಕಳಿಗೆ ಬಾಲಗ್ರಹ ಆಗಿದೆ ಅಂತ. ಮಕ್ಕಳು ಸಪ್ಪೆ ಇರ್ತಾವೆ ಅಳ್ತಾ ಇರುತ್ತೆ ಹಾಲು ಕುಡಿದಾಗ ವಾಂತಿ ಮಾಡ್ಕೊಳ್ಳುತ್ತೆ. ಬೇಧಿ ಆಗುತ್ತೆ. ಊಟ ತಿನ್ನುವುದಿಲ್ಲ. ರಾತ್ರಿ ಹೊತ್ತು ಬೆಚ್ಚಿ ಬೆಚ್ಚಿ ಎದ್ದೆಹೇಳುವುದು ಕಿಟ್ಟಾರಂತ ಕಿರ್ಚೋದು ಇತರಲ್ಲ ಆಗುತ್ತೆ. ಕಣ್ಣಿನ ಉಬ್ಬು ಕಣ್ಣಿನ ರೆಪ್ಪೆಗಳು ಮೈಯಲ್ಲಿರುವ ಸಣ್ಣ ಸಣ್ಣ ರೋಮಗಳೆಲ್ಲ ಒಂತರಾ ಸ್ಟ್ರೈಟ್ ಆಗಿ ನಿಂತ್ಕೊಂಡಂಗೆ ನಿಮಗೆ ಗೊತ್ತಾಗುತ್ತೆ. ಅದನ್ನು ನೋಡಿದಾಗ ನಿಮಗೆ ಅನುಭವ ಆಗೋದು. ಸುಮಾರು ಅನ್ನ ತಿನ್ನೋದಕ್ಕೆ ಶುರು ಮಾಡಿದ್ರೆ ಮಕ್ಕಳಲ್ಲಿ…

Read More

ಹೈದರಾಬಾದ್: ಸಾಂಗ್ಲಿಯ ಸ್ವತಂತ್ರ ಸಂಸದ ವಿಶಾಲ್ ಪಾಟೀಲ್ ಗುರುವಾರ ಕಾಂಗ್ರೆಸ್ ಗೆ ಬೆಂಬಲ ನೀಡಿದ್ದು, INDIA ಮೈತ್ರಿಕೂಟದ ಸಂಖ್ಯೆ 233 ಕ್ಕೆ ಏರಿದೆ. ಪಾಟೀಲ್ ಅವರ ಬೆಂಬಲವನ್ನು ಸ್ವಾಗತಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಮಹಾರಾಷ್ಟ್ರದ ಜನರು ದ್ರೋಹ, ಅಹಂಕಾರ ಮತ್ತು ವಿಭಜನೆಯ ರಾಜಕೀಯವನ್ನು ಸೋಲಿಸಿದ್ದಾರೆ. ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜ್, ಮಹಾತ್ಮ ಜ್ಯೋತಿಬಾ ಫುಲೆ ಮತ್ತು ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರಂತಹ ನಮ್ಮ ಸ್ಪೂರ್ತಿದಾಯಕ ದಿಗ್ಗಜರಿಗೆ ಇದು ಸೂಕ್ತ ಗೌರವವಾಗಿದೆ. ಸಾಂಗ್ಲಿಯ ಚುನಾಯಿತ ಸಂಸದ ವಿಶಾಲ್ ಪಾಟೀಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಬೆಂಬಲವನ್ನು ಸ್ವಾಗತಿಸುತ್ತೇನೆ. ಸಂವಿಧಾನ ದೀರ್ಘಕಾಲ ಬಾಳಲಿ ಅಂತ ಹೇಳಿದರು.

Read More