Author: kannadanewsnow07

ನವದೆಹಲಿ: ಕಾಂಗ್ರೆಸ್ನ ಮಾಜಿ ರಾಷ್ಟ್ರೀಯ ಮಾಧ್ಯಮ ಸಂಯೋಜಕಿ ರಾಧಿಕಾ ಖೇರಾ ಮಂಗಳವಾರ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದರು. ಬಿಜೆಪಿ ಸೇರುವ ಮುನ್ನ ರಾಧಿಕಾ ಖೇರಾ ಅವರು ಛತ್ತೀಸ್ ಗಢ ಕಾಂಗ್ರೆಸ್ ಮಾಧ್ಯಮ ಅಧ್ಯಕ್ಷ ಸುಶೀಲ್ ಆನಂದ್ ಶುಕ್ಲಾ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ, ಖೇರಾ ಅವರು ಕಾಂಗ್ರೆಸ್ನ ಛತ್ತೀಸ್ಗಢ ಕಚೇರಿಯಲ್ಲಿ ಅನುಭವಿಸಿದ ನಿಂದನೆಯ ಬಗ್ಗೆ ಮತ್ತು ಭೂಪೇಶ್ ಬಘೇಲ್, ಸಚಿನ್ ಪೈಲಟ್ ಮತ್ತು ಜೈರಾಮ್ ರಮೇಶ್ ಅವರಂತಹ ನಾಯಕರು ಪದೇ ಪದೇ ಕರೆ ಮಾಡಿದರೂ ತನ್ನ ರಕ್ಷಣೆಗೆ ಬರಲಿಲ್ಲ ಎಂಬುದರ ಬಗ್ಗೆ ಸುದೀರ್ಘವಾಗಿ ಮಾತನಾಡಿದರು. ಏಪ್ರಿಲ್ 31 ರಂದು ನಿಗದಿಯಾಗಿರುವ ಹಿರಿಯ ನಾಯಕ ಪವನ್ ಖೇರಾ ಅವರ ಭೇಟಿಯ ಬಗ್ಗೆ ಏಪ್ರಿಲ್ 30 ರಂದು ಪಕ್ಷದ ಕಚೇರಿಯಲ್ಲಿ ಖೇರಾ ಮತ್ತು ಸುಶೀಲ್ ಆನಂದ್ ಶುಕ್ಲಾ ನಡುವೆ ವಾಗ್ವಾದ ನಡೆಯಿತು. ಛತ್ತೀಸ್ ಗಢದಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆ ನಡೆದಾಗ ಸುಶೀಲ್ ಆನಂದ್ ಶುಕ್ಲಾ…

Read More

ನವದೆಹಲಿ: ಕಾಂಗ್ರೆಸ್ ಪಕ್ಷವು ಕೇಂದ್ರದಲ್ಲಿ ಸರ್ಕಾರ ರಚಿಸಿದರೆ ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕೆ ಅನುಕೂಲ ಮಾಡಿಕೊಟ್ಟ ಸುಪ್ರೀಂ ಕೋರ್ಟ್ ತೀರ್ಪನ್ನು ರದ್ದುಗೊಳಿಸಲು ರಾಹುಲ್ ಗಾಂಧಿ ಯೋಜಿಸಿದ್ದರು ಎಂದು ಮಾಜಿ ಕಾಂಗ್ರೆಸ್ ಮುಖಂಡ ಆಚಾರ್ಯ ಪ್ರಮೋದ್ ಕೃಷ್ಣಂ ಸೋಮವಾರ ಹೇಳಿದ್ದಾರೆ. ನಾನು 32 ವರ್ಷಗಳಿಗಿಂತ ಹೆಚ್ಚು ಕಾಲ ಕಾಂಗ್ರೆಸ್ನಲ್ಲಿ ಕಳೆದಿದ್ದೇನೆ. ಅಮಿತ್ ಶಾ ಬಾನು ಪ್ರಕರಣದಲ್ಲಿ ರಾಜೀವ್ ಗಾಂಧಿ ಸುಪ್ರೀಂ ಕೋರ್ಟ್ ತೀರ್ಪನ್ನು ಬದಲಿಸಿದಂತೆಯೇ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ರಚಿಸಿದರೆ, ರಾಮ ಮಂದಿರ ತೀರ್ಪನ್ನು ರದ್ದುಗೊಳಿಸಲು ಸೂಪರ್ ಪವರ್ ಆಯೋಗವನ್ನು ರಚಿಸಲಾಗುವುದು ಎಂದು ರಾಹುಲ್ ಗಾಂಧಿ ತಮ್ಮ ಆಪ್ತರೊಂದಿಗಿನ ಸಭೆಯಲ್ಲಿ ಹೇಳಿದ್ದರು ಎಂದು ಪ್ರಮೋದ್ ಕೃಷ್ಣಂ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.

Read More

ಬೆಂಗಳೂರು: ಎಸ್‌ಐಟಿ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಹಾಗೂ ಡಿಕೆ ಶಿವಕುಮಾರ್ ಇನ್ವೆಗೇಷನ್ ಟೀಂ ಆಗಿದೆ ಅಂತ ಹೆಚ್‌ ಡಿ ಕುಮಾರಸ್ವಾಮಿಯವರು ಹೇಳಿದ್ದಾರೆ. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಎಸ್ ಐ ಟಿ ಅಧಿಕಾರಿಗಳು ಸಿಎಂ, ಡಿಸಿಎಂ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ‌. ಡಿಕೆ ಶಿವಕುಮಾರ್ ಇಂತಹ ವಿಚಾರದಲ್ಲಿ ನಿಸ್ಸೀಮರು ಅಂಥ ಆರೋಪಿಸಿದರು. ಇನ್ನೂ ಪೊಲೀಸ್ ಅಧಿಕಾರಿಗಳನ್ನು ಇಟ್ಟುಕೊಂಡು ಹಂಚಿಕೆ ಮಾಡಿದ್ದಾರೆ. ಮಂಡ್ಯ, ಬೆಂಗಳೂರು ಗ್ರಾಮಾಂತರದಲ್ಲಿ ಮಾಡಿದ್ದಾರೆ. ಪೆನ್ ಡ್ರೈವ್ ಹಾಸನ ಜಿಲ್ಲೆಗೆ ಮಾತ್ರ ಸೀಮಿತ ಆಗಿರಲಿಲ್ಲ ಅಂತ ಹೇಳಿದರು.ಇದಲ್ಲದೇ ಎಸ್ ಐ ಟಿ ಕೊಟ್ಟಾಗ ಪಾರದರ್ಶಕವಾಗಿ ತನಿಖೆ ಆಗಬಹುದು ಎಂಬು ಭಾವಿಸಿದ್ದೆ. ಆದರೆ ಇದು ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಹಾಗೂ ಡಿಕೆ ಶಿವಕುಮಾರ್ ಇನ್ವೆಗೇಷನ್ ಟೀಂ ಆಗಿದೆ. ಯಾರ ಜೊತೆಗೆ ಯಾರು ಮಾತನಾಡಿದ್ದಾರೆ ಎಂಬ ಕಾಲ್ ರೆಕಾರ್ಡಿಂಗ್ ಹೊರಬರಬೇಕು. ತನಿಖೆ ಯಾವ ರೀತಿಯಲ್ಲಿ ಹೋಗುತ್ತಿದೆ ಎಂಬುದು ಮುಖ್ಯವಾಗಿದೆ ಅಂಥ ಹೇಳಿದರು.

Read More

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಕಾಂಗ್ರೆಸ್ ಜೆಡಿಎಸ್‌ ನಡುವೆ ಫೋಸ್ಟರ್‌ ವಾರ್‌ ಶುರುವಾಗಿದೆ. ನಗರದ ಲೂಲು ಮಾಲ್ ಹಾಗೂ ಕೆಪಿಸಿಸಿ ಕಚೇರಿ ಮುಂದೆ ಆಗಂತುಕರು ಪೋಸ್ಟರ್ ಅಂಟಿಸಿದ್ದಾರೆ. ಪೋಸ್ಟರ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ರಾತ್ರೋ ರಾತ್ರಿ ಬೆಂಗಳೂರಿನ ಬೀದಿ ಬೀದಿಗಳಲ್ಲಿ ಡಿಕೆ ಶಿವಕುಮಾರ್​ ಮತ್ತು ಸಿದ್ದರಾಮಯ್ಯ ಅವರನ್ನು ಒಳಗೊಂಡ ಬಿತ್ತಿಪತ್ರಗಳು ಪತ್ತೆಯಾಗಿವೆ. ನಗರದ ಪ್ರಮುಖ ಸ್ಥಳಗಳಲ್ಲಿ ಈ ಫೋಟೋಗಳು ವೈರಲ್‌ ಆಗಿದೆ. ಈ ನಡುವೆ ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರ ರಹಿತ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

Read More

ಬೆಂಗಳೂರು: ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಿಗೆ ಮತದಾನ ಮುಂದುವರೆದಿದೆ. ಬೆಳಗ್ಗೆ 11 ಗಂಟೆಯವರೆಗೆ ಶೇ.24.48ರಷ್ಟು ಮತದಾನವಾಗಿದೆ ಎನ್ನಲಾಗಿದೆ. ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ 11 ಗಂಟೆಯವರೆಗೆ ಶೇ.24.48ರಷ್ಟು ಮತದಾನವಾಗಿದೆ. ಕ್ಷೇತ್ರವಾರು ಮಾಹಿತಿ ಹೀಗಿದೆ. ಬಾಗಲಕೋಟೆ – ಶೇ.23.81ರಷ್ಟು ಬೆಳಗಾವಿ – ಶೇ.23.21ರಷ್ಟು ಬಳ್ಳಾರಿ – ಶೇ.26.45ರಷ್ಟು ಬೀದರ್ – ಶೇ.22.33ರಷ್ಟು ವಿಜಯಪುರ – ಶೇ.23.91ರಷ್ಟು ಚಿಕ್ಕೋಡಿ – ಶೇ.27.23ರಷ್ಟು ದಾವಣಗೆರೆ -ಶೇ.23.63ರಷ್ಟು ಧಾರವಾಡ – ಶೇ.24.00ರಷ್ಟು ಗುಲಬರ್ಗಾ – ಶೇ.23.64ರಷ್ಟು ಹಾವೇರಿ – ಶೇ.24.24ರಷ್ಟು ಕೊಪ್ಪಳ – ಶೇ.23.94ರಷ್ಟು ರಾಯಚೂರು – ಶೇ.22.05ರಷ್ಟು ಶಿವಮೊಗ್ಗ – ಶೇ.27.22ರಷ್ಟು ಉತ್ತರ ಕನ್ನಡ – ಶೇ.27.64ರಷ್ಟು

Read More

ಮಂಡ್ಯ: ಬಿರುಗಾಳಿ ಸಹಿತ ಭಾರೀ ಮಳೆಗೆ ಮರಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಇಂದು ಕಾರ್ತಿಕ್ ಹುಟ್ಟು ಹಬ್ಬವಿತ್ತು. ಹೀಗಾಗಿ ಹೊಸ ಬಟ್ಟೆ ಖರೀದಿಸಿ, ಬಳಿಕ ತಂದೆ ಆರೋಗ್ಯ ವಿಚಾರಿಸಿಕೊಂಡು ತೆರಳುವಾಗ ದುರ್ಘಟನೆ ಜರುಗಿದೆ. ಮಂಡ್ಯ ತಾಲೋಕಿನ ಜಿ.ಬೊಮ್ಮನಹಳ್ಳಿ ಗ್ರಾಮದ ಕಾರ್ತಿಕ್ (27) ಮೃತ ಯುವಕರಾಗಿದ್ದಾರೆ. ಮಂಡ್ಯ ನಗರದ ಜಿಲ್ಲಾಸ್ಪತ್ರೆ ರಸ್ತೆಯ ಶಿಲ್ಪಶ್ರೀ ಆಸ್ಪತ್ರೆ ಬಳಿ ಘಟನೆ ನಡೆದಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ತಂದೆ ಆರೋಗ್ಯ ವಿಚಾರಿಸಿ ವಾಪಾಸ್ಸಾಗುತ್ತಿದ್ದ ಕಾರ್ತಿಕ್. ಬಿರುಗಾಳಿ ಸಹಿತ ಭಾರೀ ಮಳೆ ಹಿನ್ನೆಲೆ ಬೈಕ್ ನಿಲ್ಲಿಸಿ ಸ್ನೇಹಿತನ ಕಾರು ಹತ್ತಿ ಕಾರ್ತಿಕ್‌ ಕುಳಿತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾರಿನ ಹೊರಗಡೆ ನಿಂತಿದ್ದ ಸ್ನೇಹಿತ ಪ್ರಾಣಾಪಾಯಾದಿಂದ ಪಾರಾಗಿದ್ದಾನೆ.ಈ ಸಂಬಂಧ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ: ರೇಖಾ ಜುಂಜುನ್ವಾಲಾ ದೇಶದ ಪ್ರಮುಖ ಹೂಡಿಕೆದಾರರಲ್ಲಿ ಒಬ್ಬರಾಗಿದ್ದಾರೆ. ಅವರು ಒಂದೇ ದಿನದಲ್ಲಿ ಸುಮಾರು ೮೦೦ ಕೋಟಿ ರೂ.ಗಳ ನಷ್ಟವನ್ನು ಅನುಭವಿಸಿದ್ದಾರೆ. ಟೈಟಾನ್ ಕಂಪನಿಯಲ್ಲಿ ಅವರ ಹೂಡಿಕೆಯಲ್ಲಿ ಈ ಕುಸಿತ ಕಂಡುಬಂದಿದೆ.  ರೇಖಾ ಜುಂಜುನ್ವಾಲಾ ಅವರು ಟೈಟಾನ್ ಕಂಪನಿಯಲ್ಲಿ ಹೂಡಿಕೆ ಮಾಡಿದ್ದರಿಂದ 800 ಕೋಟಿ ರೂ.ಗಿಂತ ಹೆಚ್ಚು ನೋಷನಲ್ ಮೌಲ್ಯವನ್ನು ಕಳೆದುಕೊಂಡಿದ್ದಾರೆ. ಕಂಪನಿಯು ಕ್ಯೂ 4 ಫಲಿತಾಂಶಗಳನ್ನು ವರದಿ ಮಾಡಿದ ನಂತರ ಟೈಟಾನ್ ಷೇರು ಇಂದು (ಮೇ 36) ಶೇಕಡಾ 5 ಕ್ಕಿಂತ ಹೆಚ್ಚು ಕುಸಿದಿದೆ. ರೇಖಾ ಜುಂಜುನ್ವಾಲಾ ಅವರು ಮಾರ್ಚ್ 31, 2024 ರ ವೇಳೆಗೆ ಟಾಟಾ ಗ್ರೂಪ್ ಸಂಸ್ಥೆಯಲ್ಲಿ ಶೇಕಡಾ 5.35 ರಷ್ಟು ಪಾಲನ್ನು ಹೊಂದಿದ್ದಾರೆ, ಇದು ಶುಕ್ರವಾರ ಟೈಟಾನ್ನ ಮುಕ್ತಾಯದ ಬೆಲೆಯಲ್ಲಿ 16,792 ಕೋಟಿ ರೂ ಆಗಿತ್ತು.

Read More

ಬೆಂಗಳೂರು: ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್‌ ಸಿಡಿ ಕೂಡ ಬರಬಹುದು ಅಂಥ ಬಿಜೆಪಿ ಜಾರಕಿಹೊಳಿಯವರು ಹೇಳಿದ್ದಾರೆ. ಅವರು ಇಂದು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದರು. ಇದೇ ವೇಳೆ ಅವರು ನಾನು ಮೊದಲಿಂದಲೂ ಪದೇ ಪದೇ ಹೇಳುತ್ತಿದ್ದೆ, ನನಗೆ ಆಗಿರುವುದು ನಾಳೆ ಸಿದ್ದರಾಮಯ್ಯ ಮತ್ತು ಗೃಹ ಸಚಿವರಿಗೂ ಆಗಬಹುದು, ದಯವಿಟ್ಟು ನಾನು ಕೈ ಮುಗಿದುಕೇಳುವೆ ಇದರ ಬಗ್ಗೆ ಅಂತ್ಯ ಕಾಣಬೇಕಾಗಿದೆ ಅಂತ ಹೇಳಿದರು. ಇನ್ನೂ ಮಹಾನಾಯಕ ಹಣದಲ್ಲಿ ಪ್ರಬಲನಾಗಿದ್ದಾನೆ,. ಅವನು ಏನು ಬೇಕಾದ್ರು ಮಾಡಬಹುದು ಅಂಥ ಅವರು ಹೇಳಿದರು.

Read More

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಈ ಶಕ್ತಿ ಶಾಲಿಯಾದ ತಂತ್ರವನ್ನ ಮಾಡುವುದರಿಂದ ನೀವು ಪ್ರೀತಿಸಿದ ವ್ಯಕ್ತಿಯು ಎಲ್ಲೇ ಇರಲಿ ಹೇಗೆ ಇರಲಿ, ಅವರನ್ನ ಈ ತಂತ್ರದ ಮೂಲಕ ನೀವು ವಶ ಮಾಡಿಕೊಳ್ಳಬಹುದಾಗಿದೆ. ಈ ತಂತ್ರವನ್ನು ಮಾಡಿ ನೀವು ಖಂಡಿತ ಬದಲಾವಣೆಯನ್ನು ಕಾಣುತ್ತೀರಿ ಈ ತಂತ್ರವನ್ನ ಅಮಾವಾಸ್ಯೆಯ ದಿನ ಮಾಡುವುದರಿಂದ ತುಂಬಾ ಪ್ರಭಾವವಾಗಿರುತ್ತದೆ ಆದ್ದರಿಂದ ಈ ತಂತ್ರವನ್ನು ಅಮಾವಾಸ್ಯೆಯ ದಿನ ಮಾಡಿ ಅದರಲ್ಲೂ ಮಧ್ಯರಾತ್ರಿ 12 ಗಂಟೆಯ ಸಮಯದಲ್ಲಿ ಮಾಡುವುದರಿಂದ ಇದು ಕಾರ್ಯ ಸಿದ್ಧಿಯಾಗುತ್ತದೆ ಮತ್ತು ಸಾಕಷ್ಟು ಬದಲಾವಣೆಯನ್ನು ನೀವು ಕಾಣಲು ಸಾಧ್ಯ. ಲಿಂಬೆ ಹಣ್ಣಿನ ಮೇಲೆ ನೀವು ಯಾರನ್ನು ವಶ ಮಾಡಬೇಕು ಅಂದುಕೊಂಡಿದ್ದೀರಾ ಅಥವಾ ನೀವು ತುಂಬಾ ಇಷ್ಟಪಡುವ ವ್ಯಕ್ತಿಯ ಹೆಸರನ್ನ ಬರೆಯಬೇಕು. ಸ್ವಲ್ಪ ಕಲ್ಲುಪ್ಪನ್ನ ತೆಗೆದುಕೊಂಡು ಆ ಒಂದು ಲೋಟ ನೀರಿಗೆ ಹಾಕಬೇಕು. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್…

Read More