Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು: ಏರ್ಪೋರ್ಟ್ನಲ್ಲೇ ಪ್ರಜ್ವಲ್ ರೇವಣ್ಣ ಬಂಧನ ಮಾಡಲಾಗುವುದು ಅಂಥ ಗೃಹ ಸಚಿವ ಜಿ.ಪರಮೇಶ್ವರ್ ಅವರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಎಲ್ಲಾ ರೀತಿಯಲ್ಲಿ ಕಾನೂನು ಪ್ರಕಾರ ನಡೆಸಲಾಗಿದೆ ಅಂಥ ತಿಳಿಸಿದ ಅವರು ಬಂಧನಕ್ಕೆ ಸಂಬಂಧಪಟ್ಟಂಥೆ ಹಲವು ಅಡ್ಡಿಗಳಿದ್ದು, ಅವುಗಳಿಗೆ ತಕ್ಕಂತೆ ನಾವು ನಡೆದುಕೊಳ್ಳಬೇಕಾಗಿದೆ ಅಂಥ ಹೇಳಿದರು. ಇನ್ನೂ ಪಾಸ್ಪೋರ್ಟ್ ರದ್ದು ಮಾಡುವುದಕ್ಕೆ ಸಂಬಂಧಪಟ್ಟಂಥೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸಚಿವರು ಕೂಡ ಸೂಕ್ತ ಕ್ರಮಕೈಗೊಳ್ಳಲಾಗುವುದು ಅಂಥ ಹೇಳಿದರು.
ಬೆಂಗಳೂರು: ಮಾನವ ಹಾಲನ್ನು ಸಂಸ್ಕರಿಸಲು/ಮಾರಾಟ ಮಾಡುವ ಮತ್ತು ಮಾನವ ಹಾಲು ಮತ್ತು ಅದರ ಉತ್ಪನ್ನಗಳ ವಾಣಿಜ್ಯೀಕರಣಕ್ಕೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸಲು ಎಲ್ಲಾ ಆಹಾರ ಉದ್ದಿಮೆದಾರರಿಗೆ ಸೂಚಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಯಾವುದೇ ಉಲ್ಲಂಘನೆಯ ಪ್ರಕರಣಗಳು ಕಂಡು ಬಂದಲ್ಲಿ ಆಹಾರ ಉದ್ದಿಮೆದಾರರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011ರನ್ವಯ ಕಾನೂನು ಕ್ರಮಜರುಗಿಸಲಾಗುತ್ತದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೇಂದ್ರ ಎಫ್ಎಸ್ಎಸ್ಎಐ ರವರು ಮಾನವ ಹಾಲು ಮತ್ತು ಅದರ ಉತ್ಪನ್ನಗಳ ವಾಣಿಜ್ಯೀಕರಣದ ಕುರಿತು ವಿವಿಧ ನೊಂದಾಯಿತ ಸಮಾಜಗಳಿಂದ ಪ್ರಾತಿನಿಧ್ಯಗಳನ್ನು ಸ್ವೀಕರಿಸಲಾದ ಹಿನ್ನೆಲೆಯಲ್ಲಿAdvisory : RCD-02005/1/2023-Regulatoty-FSSAI, E-8065, 30:24.05.2024 ಅನ್ನು ಹೊರಡಿಸಿದ್ದು, ಸದರಿ Advisory ಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011ರಡಿಯಲ್ಲಿ ಮಾನವ ಹಾಲನ್ನು ಸಂಸ್ಕರಿಸಲು/ಮಾರಾಟ ಮಾಡಲು ಅವಕಾಶವಿರುವುದಿಲ್ಲ. ಆದ್ದರಿಂದ ಮಾನವ ಹಾಲು ಮತ್ತು ಅದರ ಉತ್ಪನ್ನಗಳ ವಾಣಿಜ್ಯಕರಣಕ್ಕೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳನ್ನು…
ಬೆಂಗಳೂರು: ರಾಜ್ಯದ ಕೆಲವು ಪ್ರದೇಶಗಳಲ್ಲಿ Smoking Biscuit/ Desserts ಮತ್ತು ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ Liquid Nitrogen ಅನ್ನು ಬಳಸುವುದರಿಂದ ಸಾರ್ವಜನಿಕರ/ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುವ ಹಿನ್ನೆಲೆಯಲ್ಲಿ ಮತ್ತು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006, ನಿಯಮಗಳು 2011ರ ಅಪೆಂಡಿಕ್ಸ್-ಸಿ, II. Table-9 ರಡಿ Liquid Nitrogen eಟಿ ಅನ್ನು Contact Freezing and Cooling Agent ಆಗಿ Dairy-based desserts Ice Cream ಗಳ ತಯಾರಿಕೆಯ ಸಮಯದಲ್ಲಿ ಮಾತ್ರ ಬಳಸಲು ಅನುಮೋದನೆ ಇದ್ದು, ಸದರಿ Liquid Nitrogen ಅನ್ನು Smoking Biscuit/Desserts ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ ಉಪಯೋಗಿಸಲು ಅನುಮೋದನೆ ಇರುವುದರಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ Liquid Nitrogen ಅನ್ನು Smoking Biscuit/Desserts ಸೇರಿದಂತೆ ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ (Seಡಿve ಮಾಡುವ ಸಮಯದಲ್ಲಿ) ಉಪಯೋಗಿಸುವುದನ್ನು ನಿಬರ್ಂಧಿಸಿ ಮೇ 3 ರಂದು ಆದೇಶಿಸಲಾಗಿದೆ.…
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸರ್ಕಾರದ ನಿರ್ದೇಶನದಂತೆ ಉಚಿತ/ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಿತರಣೆ ಮಾಡುತ್ತಿದೆ. 2024-25 ನೇ ಸಾಲಿನ ವಿದ್ಯಾರ್ಥಿ ಪಾಸಿಗಾಗಿ ಮೇ 29 ರಿಂದ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಿ, ಜೂನ್ 1 ರಿಂದ ವಿದ್ಯಾರ್ಥಿ ಪಾಸುಗಳನ್ನು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುವುದು. 2024-25ನೇ ಸಾಲಿನ ವಿದ್ಯಾರ್ಥಿ ರಿಯಾಯಿತಿ ಪಾಸಿನ ಆನ್ಲೈನ್ ಅರ್ಜಿಯು ಸೇವಾಸಿಂಧು ಪೆÇೀರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿದ್ಯಾರ್ಥಿ ಪಾಸಿಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿ ಪಾಸುಗಳನ್ನು ಬೆಳಿಗ್ಗೆ 08 ಗಂಟೆಯಿಂದ ಸಂಜೆ 06.30 ಗಂಟೆಯವರೆಗೆ ವಾರದ ಎಲ್ಲಾ ದಿನಗಳಲ್ಲಿ ಬೆಂಗಳೂರು ಒನ್ ಕೇಂದ್ರಗಳಲ್ಲಿ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕೆಂಪೇಗೌಡ ಬಸ್ನಿಲ್ದಾಣ, ಕೆಂಗೇರಿ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ ಸಿಟಿ ಘಟಕ -19, ಶಾಂತಿನಗರ ಟಿಟಿಎಂಸಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಆನೇಕಲ್ ಬಸ್ ನಿಲ್ದಾಣದಲ್ಲಿ ವಿತರಿಸಲಾಗುವುದು. ಶಕ್ತಿ…
ಬೆಂಗಳೂರು:ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಜೂನ್ 7 ರಿಂದ 14 ರವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷೆ-2 ನಡೆಯಲಿದ್ದು, ಪರೀಕ್ಷೆಯು ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ದಿನಾಂಕ ಜೂನ್ 7 ರಿಂದ 14 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-02 ರ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೆÇೀಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು…
ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (ಸಿಇಆರ್ಟಿ-ಇನ್) ಆಪಲ್ ಉತ್ಪನ್ನಗಳು, ವಿಂಡೋಸ್ ಉತ್ಪನ್ನಗಳು ಮತ್ತು ಸಾಫ್ಟ್ವೇರ್, ಗೂಗಲ್ ಕ್ರೋಮ್, ಮೊಜಿಲ್ಲಾ ಮತ್ತು ಹೆಚ್ಚು ಬಳಸುವ ಸಾಫ್ಟ್ವೇರ್ ಮತ್ತು ಸಾಧನಗಳಲ್ಲಿನ ನ್ಯೂನತೆಗಳನ್ನು ಕಾಲಕಾಲಕ್ಕೆ ನಿರಂತರವಾಗಿ ವರದಿ ಮಾಡುತ್ತದೆ. ಆದಾಗ್ಯೂ, ಇಂದು, ಸರ್ಕಾರಿ ಸಂಸ್ಥೆಯು ಗಂಭೀರ ಸಮಸ್ಯೆ ಮಾತ್ರವಲ್ಲ, ಅದನ್ನು ನಿರ್ಲಕ್ಷಿಸುವುದರಿಂದ ನಿಮಗೆ ನಷ್ಟವಾಗಬಹುದು. ವಾಸ್ತವವಾಗಿ, ಸೈಬರ್ ಭದ್ರತಾ ಸಂಸ್ಥೆ ಟಿಪಿ-ಲಿಂಕ್ ರೂಟರ್ನಲ್ಲಿ ಭದ್ರತಾ ದೋಷವನ್ನು ಕಂಡುಹಿಡಿದಿದೆ. ಸಿಇಆರ್ಟಿ-ಇನ್ ಪ್ರಕಾರ, ಈ ದುರ್ಬಲತೆಯು ವೈ-ಫೈಗೆ ಸಂಪರ್ಕ ಹೊಂದಿದ ಸಂಪರ್ಕಿತ ಸಾಧನಕ್ಕೆ ಹ್ಯಾಕರ್ಗಳಿಗೆ ಪ್ರವೇಶವನ್ನು ನೀಡುತ್ತದೆ ಎನ್ನಲಾಗಿದೆ. ಅತ್ಯಂತ ಜನಪ್ರಿಯ ವೈ-ಫೈ ರೂಟರ್ ಗಳು : ಟಿಪಿ-ಲಿಂಕ್ ಭಾರತದ ಅತ್ಯಂತ ಜನಪ್ರಿಯ ವೈ-ಫೈ ರೂಟರ್ ಗಳಲ್ಲಿ ಒಂದಾಗಿದೆ. ವೈ-ಫೈ ರೂಟರ್ ಎಂಬುದು ನಿಮ್ಮನ್ನು ಇಂಟರ್ನೆಟ್ ನೀಡುಗರಿಗೆ ಸಂಪರ್ಕಿಸುವ ಸಾಧನವಾಗಿದೆ ಮತ್ತು ನಿಮ್ಮ ಮನೆ ಅಥವಾ ಕಚೇರಿಯಲ್ಲಿ ವೈರ್ ಲೆಸ್ ನೆಟ್ ವರ್ಕ್ ಅನ್ನು ನೀಡುತ್ತದೆ. ಇದು ಸ್ಮಾರ್ಟ್ಫೋನ್ಗಳು, ಲ್ಯಾಪ್ಟಾಪ್ಗಳು ಮತ್ತು ಟ್ಯಾಬ್ಲೆಟ್ಗಳಂತಹ ನಿಮ್ಮ ಸಾಧನಗಳನ್ನು ಕೇಬಲ್ಗಳನ್ನು…
ಬೆಂಗಳೂರು: ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯರ ಕಾವೇರಿ ನಿವಾಸಕ್ಕೆ ಇಂದು ಬೆಳಗ್ಗೆ ವಾಸಕ್ಕೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು, ಈ ನಡುವೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಅಂದ ಹಾಗೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಟಿ ಸಮುದಾಯದ ಸಚಿವ ನಾಗೇಂದ್ರ ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈ ಬಿಡುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿನ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಚಂದ್ರಶೇಖರ್ ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್ ನೋಟ್ ನಲ್ಲಿ ಮೂವರು ಅಧಿಕಾರಿಗಳ ಹೆಸರು ಕೂಡ ಅವರು ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ. ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ…
ಉತ್ತರ ಕೊರಿಯಾ ಮತ್ತು ದಕ್ಷಿಣ ಕೊರಿಯಾದಲ್ಲಿ ಉದ್ವಿಗ್ನತೆ ಮುಂದುವರೆದಿದೆ. ಈಗ, ತನ್ನ ನೆರೆಹೊರೆಯವರೊಂದಿಗೆ ಹೊಸ ವ್ಯವಹರಿಸಲು ಹೊಸ ಹೆಜ್ಜೆ ಇಟ್ಟಿರುವ ಉತ್ತರ ಕೊರಿಯಾ, ಗಡಿಯುದ್ದಕ್ಕೂ ಕೊಳಕು ಮತ್ತು ಕಸ ತುಂಬಿದ ಚೀಲಗಳನ್ನು ಸಾಗಿಸಲು ದೊಡ್ಡ ಬಲೂನ್ಗಳನ್ನು ಬಳಕೆ ಮಾಡಲು ಮುಂದಾಗಿದೆ. ಗಡಿ ಪ್ರದೇಶಗಳು, ಸಿಯೋಲ್ ಮತ್ತು ಆಗ್ನೇಯ ಪ್ರಾಂತ್ಯದ ದಕ್ಷಿಣ ಗ್ಯೋಂಗ್ಸಾಂಗ್ ಸೇರಿದಂತೆ ದೇಶಾದ್ಯಂತ ವಿವಿಧ ಸ್ಥಳಗಳಲ್ಲಿ ಇಳಿದ ಉತ್ತರ ಕೊರಿಯಾ ಕಳುಹಿಸಿದ ಸುಮಾರು 260 ಬಲೂನ್ಗಳನ್ನು ಬುಧವಾರ ಬೆಳಿಗ್ಗೆ ಮಿಲಿಟರಿ ಪತ್ತೆ ಮಾಡಿದೆ ಎಂದು ದಕ್ಷಿಣ ಕೊರಿಯಾದ ಜಂಟಿ ಮುಖ್ಯಸ್ಥರು (ಜೆಸಿಎಸ್) ತಿಳಿಸಿದ್ದಾರೆ ಎಂದು ಯೋನ್ಹಾಪ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಜೆಸಿಎಸ್ ಹಂಚಿಕೊಂಡ ಚಿತ್ರಗಳಲ್ಲಿ ಎರಡು ದೈತ್ಯ ಬಲೂನ್ಗಳಲ್ಲಿ ಪ್ಲಾಸ್ಟಿಕ್ ಚೀಲಗಳು ಮತ್ತು ಕೆಲವು ಕಸವಿದೆ, ಇದರಲ್ಲಿ ಕಾಗದದ ತುಂಡುಗಳು, ಪ್ಲಾಸ್ಟಿಕ್ ತುಂಡುಗಳು ಮತ್ತು ಕಸದ ತ್ಯಾಜ್ಯವಿದೆ. ಆದಾಗ್ಯೂ, ಬಲೂನ್ಗಳಿಂದ ಇಲ್ಲಿಯವರೆಗೆ ಯಾವುದೇ ಹಾನಿ ಕಂಡುಬಂದಿಲ್ಲ ಎನ್ನಲಾಗಿದೆ. ಜೆಸಿಎಸ್ ಅಧಿಕಾರಿಯ ಪ್ರಕಾರ, ಬಿದ್ದ ಬಲೂನ್ಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳು, ಬ್ಯಾಟರಿಗಳು,…
ಯಾವುದೇ ಕೆಲಸವಾಗಲೀ ಅದಕ್ಕೆ ಆರಂಭ, ಅಂತ್ಯ ಇರುತ್ತದೆ. ಹಿರಿಯರು ಒಂದು ಮಾತು ಹೇಳುತ್ತಿದ್ದರು. ಅದೇನೆಂದರೆ ಗುರುವಾರ ಈ ಕೆಲಸ ಮಾಡಬೇಡಿ. ಈ ಕೆಲಸ ಆದರೆ ಮಾಡಬಹುದೆಂದು..! ಯಾಕೆಂದರೆ ಕೆಲವೊಂದು ನಮ್ಮ ಮೇಲೆ ನಕಾರಾತ್ಮಕ ಪ್ರಭಾವ ಬೀರುವ ಸಾಧ್ಯತೆ ಇದೆ. ಇದರಿಂದ ಆರ್ಥಿಕ ಸಂಕಷ್ಟ ಉಂಟಾಗಬಹುದು. ಬ್ರಹ್ಮಸ್ಪತಿಗೆ ಇಷ್ಟವಾಗದ ಕೆಲಸವನ್ನು ಗುರುವಾರ ಮಾಡಬಾರದು. ಸುಖ ಪರಿವಾರ, ಶಿಕ್ಷಣ , ಜ್ಞಾನ ಹಾಗೂ ಹಣದ ಮೇಲೆ ಇದು ಪರಿಣಾಮ ಬೀರಬಹುದು. ಮೊದಲೇ ಆರ್ಥಿಕ ಸಮಸ್ಯೆ ಎದುರಿಸುತ್ತಿರುವವರು ಗುರುವಾರ ಅಪ್ಪಿ ತಪ್ಪಿಯೂ ಈ ಕೆಲಸ ಮಾಡಲೇಬೇಡಿ. ಪೋಷಕರು, ಗುರು, ಶಿಕ್ಷಕರು ಬ್ರಹ್ಮಸ್ಪತಿಯ ಪ್ರತಿರೂಪ. ಹೀಗಾಗಿ ಇವರನ್ನ ಅವಮಾನ ಮಾಡಬೇಡಿ. ಕಿಚಡಿಯನ್ನ ಮನೆಯಲ್ಲಿ ತಯಾರಿಸಬೇಡಿ. ಹಾಗೆಯೇ ಗುರುವಾರ ಕಿಚಡಿಯನ್ನ ತಿನ್ನಬೇಡಿ. ಗುರುವಾರ ಉಗುರು ಕತ್ತರಿಸಬೇಡಿ. ಗುರುವಾರದಂದು ಮಹಿಳೆಯರು ತಲೆಗೆ ಸ್ನಾನ ಮಾಡಬಾರದು. ಯಾಕೆಂದರೆ ಗುರುವಾರ ಸ್ನಾನ ಮಾಡಿದರೇ ಆಸ್ತಿ ಹಾಗೂ ಸಮೃದ್ದಿಯಲ್ಲಿ ನಷ್ಟವುಂಟಾಗುತ್ತದೆ. ಗುರುವಾರ ಬಟ್ಟೆ ಹೊಗೆಯಬಾರದೆಂದು ಶಾಸ್ತ್ರವೊಂದರಲ್ಲಿ ಹೇಳಲಾಗಿದೆ. ಸೂರ್ಯ ಉದಯವಾಗುವ ಮೊದಲೇ ಎದ್ದು ಸ್ನಾನ…
ನವದೆಹಲಿ: ಮೇ 31 ರ ಶುಕ್ರವಾರದ ಮೊದಲು ತೆರಿಗೆದಾರರು ತಮ್ಮ ಶಾಶ್ವತ ಖಾತೆ ಸಂಖ್ಯೆ (ಪ್ಯಾನ್) ಅನ್ನು ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡಬೇಕೆಂದು ಆದಾಯ ತೆರಿಗೆ ಇಲಾಖೆ ಮಂಗಳವಾರ ಒತ್ತಾಯಿಸಿದೆ. ಸಾಮಾಜಿಕ ಮಾಧ್ಯಮ ಸೈಟ್ ಎಕ್ಸ್ನಲ್ಲಿನ ಪೋಸ್ಟ್ನಲ್ಲಿ, ಐಟಿ ಇಲಾಖೆ ಹಾಗೆ ಮಾಡಲು ವಿಫಲವಾದರೆ ಹೆಚ್ಚಿನ ದರದಲ್ಲಿ ತೆರಿಗೆ ಕಡಿತಕ್ಕೆ ಕಾರಣವಾಗುತ್ತದೆ ಎಂದು ಗಮನಿಸಿದೆ. “ದಯವಿಟ್ಟು ತೆರಿಗೆದಾರರ ಗಮನವೇ, ದಯವಿಟ್ಟು ನಿಮ್ಮ ಪ್ಯಾನ್ ಅನ್ನು ಆಧಾರ್ನೊಂದಿಗೆ ಮೇ 31, 2024 ರೊಳಗೆ ಲಿಂಕ್ ಮಾಡಿ, ನೀವು ಈಗಾಗಲೇ ಇಲ್ಲದಿದ್ದರೆ, ಹೆಚ್ಚಿನ ದರದಲ್ಲಿ ತೆರಿಗೆ ಕಡಿತವನ್ನು ತಪ್ಪಿಸಲು. ದಯವಿಟ್ಟು ಸಿಬಿಡಿಟಿ ಸುತ್ತೋಲೆ ಸಂಖ್ಯೆ 6/2024 ಅನ್ನು ಏಪ್ರಿಲ್ 23, 2024 ರಂದು ನೋಡಿ” ಎಂದು ಅದು ಹೇಳಿದೆ. ಮಾರ್ಚ್ 31, 2024 ಕ್ಕಿಂತ ಮೊದಲು ಮಾಡಿದ ವಹಿವಾಟುಗಳಿಗೆ ನಿಷ್ಕ್ರಿಯ ಪ್ಯಾನ್ ಕಾರಣದಿಂದಾಗಿ ಆದಾಯ ತೆರಿಗೆ ಕಾಯ್ದೆ, 1961 ರ ಸೆಕ್ಷನ್ 206 ಎಎ ಮತ್ತು 206 ಸಿಸಿ ಅಡಿಯಲ್ಲಿ ಹೆಚ್ಚಿನ ತೆರಿಗೆ ಕಡಿತ…