Subscribe to Updates
Get the latest creative news from FooBar about art, design and business.
Author: kannadanewsnow07
ನವದೆಹಲಿ: ಪಕ್ಷ ನನ್ನಿಂದ ಏನು ಕೇಳುತ್ತದೆಯೋ ಅದನ್ನು ಮಾಡುತ್ತೇನೆ ಅಂತ ರಾಹುಲ್ ಗಾಂಧಿ ಹೇಳಿದ್ದು, ಈ ಮೂಲಕ ಅವರು ಅಮೇಥಿ ಲೋಕಸಭೆಯಿಂದ ಅವರು ಸ್ಪರ್ಧೆ ಮಾಡುವ ಸುಳಿವು ಬಿಟ್ಟುಕೊಂಡಿದ್ದಾರೆ. ಈಗಾಗಲೇ ರಾಹುಲ್ ಗಾಂಧಿಯವರು ವಯನಾಡಿನಿಂಧ ಲೋಕಸಭೆಗೆ ಎರಡನೇ ಬಾರಿ ಆಯ್ಕೆಯಾಗುವ ಸಲುವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಸಿಇಸಿ ಮತ್ತು ಕಾಂಗ್ರೆಸ್ ಅಧ್ಯಕ್ಷರು ನನ್ನನ್ನು ಏನು ಮಾಡಲು ಕೇಳುತ್ತಾರೋ ಅದನ್ನು ನಾನು ಮಾಡುತ್ತೇನೆ… ಅಂತಹ ನಿರ್ಧಾರಗಳನ್ನು ನಮ್ಮ ಸಿಇಸಿಯಲ್ಲಿ ತೆಗೆದುಕೊಳ್ಳಲಾಗುತ್ತದೆ ಅಂತ ಹೇಳಿದ್ದರು. ರಾಹುಲ್ ಗಾಂಧಿ 2004 ರಿಂದ ಸತತ ಮೂರು ಬಾರಿ ಅಮೇಥಿ ಸ್ಥಾನವನ್ನು ಗೆದ್ದಿದ್ದರು . ಆದಾಗ್ಯೂ, ಕೇಂದ್ರ ಸಚಿವೆ ಇರಾನಿ 2019 ರಲ್ಲಿ 55,000 ಮತಗಳಿಂದ ಈ ಸ್ಥಾನವನ್ನು ಗೆಲುವ ಕಂಡರು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಲಲಿತ ಸಹಸ್ರನಾಮ ಎಷ್ಟೊಂದು ಶ್ರೇಷ್ಠ ಹಾಗೂ ರಚನೆಯ ಹಿಂದಿನ ಗಾಡವಾದ ಪುರಾಣವನ್ನು ನೋಡಿದ್ದೇವೆ ನಮ್ಮ ಸಂಕಲ್ಪ ಸಿದ್ಧಿಸಬೇಕು ಎಂದರೆ ತಾಯಿ ಲಲಿತಾಂಬೆಯ ಪಾದಗಳಿಗೆ ಅರ್ಪಣೆಯಾಗಬೇಕು ನಂಬಿಕೆ ಇಲ್ಲದೆ ಕೇವಲ ಪೂಜಾ ಪ್ರಾರ್ಥನೆಗಳನ್ನು ಮಾಡಿದರೆ ಖಂಡಿತವಾಗಿಯೂ ಫಲ ಸಿಗುವುದಿಲ್ಲ ಆ ತಾಯಿ ಲಲಿತಾಂಬಿಕೆ ನಮ್ಮ ಮನಸ್ಸಿನಲ್ಲಿ ನೆಲೆಸಿದ್ದಾಳೆ ನಮ್ಮ ಪ್ರತಿಯೊಂದು ಕೆಲಸ ಕಾರ್ಯಗಳನ್ನು ವೀಕ್ಷಿಸುತ್ತಿರುತ್ತಾರೆ ಪ್ರಾತ ಕಾಲದಲ್ಲಿ ಸ್ನಾನವನ್ನು ಮಾಡಿ ಸಂಧ್ಯಾವಂದನೆ ಮಾಡಿ ಶ್ರೀ ಚಕ್ರವನ್ನು ಪೂಜಿಸಬೇಕು ನಂತರ ಪಂಚದರ್ಶನ ಮಂತ್ರವನ್ನು ಸಾವಿರ ಸಲವಾಗಲಿ 300 ಸಲ ಅಥವಾ 100 ಬಾರಿಯಾದರೂ ಜಪಿಸಬೇಕು ನಿಗದಿತ ಸಂಖ್ಯೆಯ ಮಂತ್ರ ಜಪದ ಬಳಿಕ ಸಹಸ್ರನಾಮವನ್ನು ಪಠಿಸಬೇಕು ನಂತರ ಲಲಿತಾಂಬೆಗೆ ಪುಷ್ಪಗಳನ್ನು ಸಮರ್ಪಿಸಬೇಕು ನಮ್ಮ ಜೀವಿತಾವಧಿಯಲ್ಲಿ ಒಂದೇ ಒಂದು ಬಾರಿ ಈ ಸಹಸ್ರನಾಮವನ್ನು ಪಠಿಸಿದರೆ ಉಂಟಾಗುವ ಫಲಗಳು ನಿಜಕ್ಕೂ ಅದ್ಭುತವೇ ಗಂಗಾಧಿ ಸರ್ವದೇವತೆಗಳಲ್ಲಿ ಸ್ನಾನ ಮಾಡುವುದರಿಂದ ಪಡೆಯುವ…
ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರಲ್ಲಿ ವಿಕಲಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಮತದಾನ ಮಾಡಲು ಹಲವು ರೀತಿಯ ವಿಶೇಷ ಸೌಲಭ್ಯಗಳಾದ ಗಾಲಿ ಕುರ್ಚಿಗಳು, ಮತಗಟ್ಟೆಗಳಲ್ಲಿ ಇಳಿಜಾರು ಮತ್ತು ರೈಲಿಂಗ್ಸ್, ಮತಯಂತ್ರದಲ್ಲಿ ಬ್ರೈಲ್ ಲಿಪಿ, ಮತಗಟ್ಟೆಗೆ ಬರಲು ಸಾರಿಗೆ ವ್ಯವಸ್ಥೆ, ತರಬೇತಿ ಪಡೆದ ಸ್ವಯಂ ಸೇವಕರು, ಸನ್ನೆ: ಸೂಚನಾ ಪಲಕಗಳು, ವಿಕಲಚೇತನ ಸ್ನೇಹಿ ಶೌಚಾಲಯ, ಮತದಾನ ಮಾಡಲು ಪ್ರತ್ಯೇಕ ಸಾಲಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ವಿಕಲಚೇತನರಿಗೆ ಪ್ರತ್ಯೇಕ ವಾಹನ ನಿಲ್ದಾಣದ ವ್ಯವಸ್ಥೆ, ಅಂಧ ಮತದಾರರಿಗೆ ಒಬ್ಬರು ಸಹಾಯಕರ ವ್ಯವಸ್ಥೆ, ಮನೆಯಿಂದಲೇ ಮತದಾನ ಮಾಡುವ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ತಿವ್ರತೆರನಾದ ವಿಕಲಚೇತನರಿಗೆ ಬ್ಯಾಲೆಟ್ ಪೇಪರ್ ವ್ಯವಸ್ಥೆಯನ್ನು ಒದಗಿಸಲಾಗುವುದು. ವಿಕಲಚೇತನರಿಗೆ ಆಪ್, ವೋಟರ್ ಹೆಲ್ಪ್ಲೈನ್ ವ್ಯವಸ್ಥೆ, ಶ್ರವಣದೋಷವುಳ್ಳ ಮತದಾರರಿಗೆ ಮತದಾನದ ಬಗ್ಗೆ ಸನ್ನೆ : ಭಾಷೆಯಲ್ಲಿ ಮಾಹಿತಿ ಒದಗಿಸುವುದು. ಈ ಎಲ್ಲ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಮತದಾನ ಮಾಡುವಂತೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು…
ಬೆಂಗಳೂರು: ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26, 2024ರ ಶುಕ್ರವಾರದಂದು ಹಾಗೂ ಎರಡನೇ ಹಂತದಲ್ಲಿ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಶೋರಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಮೇ 07, 2024ರ ಮಂಗಳವಾರ ನಡೆಸಲಾಗುತ್ತಿದ್ದು, ಮತದಾನ ನಡೆಯುವ ದಿನದಂದು ವೇತನ ಸಹಿತ ಸಾವ್ರರ್ತಿಕ ರಜೆ ಘೋಷಿಸಲಾಗಿದೆ. ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾಪ್ರತಿನಿಧಿ ಕಾಯ್ದೆ 1951 ಹಾಗೂ ಓegoಣiಚಿbಟe Iಟಿsಣಡಿumeಟಿಣ ಂಛಿಣ 1881 ರ ಪ್ರಕಾರ ವೇತನ ಸಹಿತ ರಜೆ ನೀಡಲು ಆದೇಶಿಸಿದೆ. ಮೊದಲ ಹಂತದಲ್ಲಿ ಲೋಕಸಭಾ ಚುನಾವಣಾ ಕ್ಷೇತ್ರಗಳಾದ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ,…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ತಿಳಿದಿರುವಂತೆ ಮಂಗಳವಾರ ಯಾವುದೇ ಕೆಲಸಗಳನ್ನು ಮಾಡಬಾರದು ಮತ್ತು ಮಂಗಳವಾರ ಕೆಲಸಗಳನ್ನು ಮಾಡುವುದು ಅಶುಭ ಎಂದು ಹೇಳಲಾಗುತ್ತದೆ. ಆದರೆ ಕೆಲವು ವಿಷಯಗಳನ್ನು ಮಂಗಳವಾರದ ದಿನ ಮಾಡುವುದು ತುಂಬಾ ಒಳ್ಳೆಯದು ಮತ್ತು ಅದು ಮುಂದಿನ ಜೀವನದಲ್ಲಿ ಶುಭ ಫಲಗಳನ್ನು ನೀಡುತ್ತದೆ ಹಾಗೂ ವ್ಯಕ್ತಿಗೆ ಬಹಳ ಅನುಕೂಲಗಳನ್ನು ಉಂಟು ಮಾಡುತ್ತದೆ ಎಂದು ಹೇಳುತ್ತಾರೆ. ಮಂಗಳವಾರದ ದಿನ ನಾವು ಯಾವುದೇ ಕಾರಣಕ್ಕೂ ಬೇರೆಯವರಿಗೆ ಸಾಲವನ್ನು ಕೊಡಬಾರದು. ಆದರೆ ನಾವು ಬೇರೆಯವರಿಂದ ಸಾಲವನ್ನು ಪಡೆದಿದ್ದರೆ ಅದನ್ನು ಹಿಂದುರಗಿಸಿ ಅವರಿಗೆ ನೀಡಬಹುದು. ಬೇರೆಯವರಿಗೆ ಸಾಲವನ್ನು ಕೊಡುವುದರಿಂದ ನಾವು ನಷ್ಟವನ್ನು ಅನುಭವಿಸಬೇಕಾಗುತ್ತದೆ. ಮಂಗಳವಾರದ ದಿನ ಸಾಲವನ್ನು ತೀರಿಸುವುದು ಬಹಳ ಒಳ್ಳೆಯದು. ಮಂಗಳವಾರದ ದಿನ ಸಾಲವನ್ನು ತೀರಿಸುವುದರಿಂದ ಮುಂದಿನ ಜೀವನದಲ್ಲಿ ಹೆಚ್ಚಾಗಿ ಸಾಲವನ್ನು ತೆಗೆದು ಕೊಳ್ಳುವ ಸಂದರ್ಭಗಳು ಬರುವುದಿಲ್ಲ. ಯಾರಾದರೂ ಕ್ರೀಡಾ ಪಟುಗಳು ಅಥವಾ ಕ್ರೀಡೆಗೆ ಸಂಬಂಧಿಸಿದ ತರಗತಿಗಳಿಗೆ ಹೋಗಬೇಕು…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮನೆಯಲ್ಲಿ ಇಂತಹ ಸಂಕೇತಗಳು ಕಂಡು ಬಂದರೆ ಅದು ಮಾಟ ಮಂತ್ರದ ಪ್ರಭಾವ ಆಗಿರಬಹುದು ಎಂಬುದನ್ನು ತಿಳಿಯೋಣ. ಎಷ್ಟು ಸೌಲಭ್ಯಗಳು ಇದ್ದರೆ ಏನು? ಎಷ್ಟು ಹಣ ಇದ್ದರೆ ಏನು ? ನಮ್ಮ ಮನೆಯಲ್ಲಿ ನೆಮ್ಮದಿ ಇಲ್ಲ ಎಂದರೆ , ತುಂಬಾ ಚಿಂತೆ ಉಂಟಾಗುತ್ತದೆ . ಮನೆಯಲ್ಲಿ ನೆಮ್ಮದಿ ಇರುವುದಿಲ್ಲ ಯಾವಾಗಲೂ ಒಂದು ರೀತಿಯ ಕಿರಿಕಿರಿ , ಆರೋಗ್ಯದ ಸಮಸ್ಯೆ , ಯಾವುದೇ ಕೆಲಸ ಮಾಡಲು ಸೋಮಾರಿತನ , ಈ ರೀತಿ ಎಲ್ಲಾ ನಡೆದಾಗ ನಮಗೆ ಏನು ಎಂಬ ಪ್ರಶ್ನೆ ಕಾಡಲು ಶುರುವಾಗುತ್ತದೆ . ಇದು ನಿಮ್ಮ ಮೇಲೆ ಆದಂತಹ ಮಾಟ ಮಂತ್ರದ ಒಂದು ಪರಿಣಾಮವಾಗಿರುತ್ತದೆ . ಜನರು ತಾತ್ಕಾಲಿಕವಾಗಿ ತಮ್ಮ ತಮ್ಮ ಕೆಲಸವನ್ನು ಸಾಧಿಸಿಕೊಂಡು , ನಂತರ ಎದುರಿಗೆ ಎದುರುಗಡೆ ಇರುವ ವ್ಯಕ್ತಿಗೆ ಮಾಟ ಮಂತ್ರ ಪ್ರಯೋಗಿಸಿ ತಾತ್ಕಾಲಿಕವಾಗಿ ಅವರು ಜಯವನ್ನು ಸಾಧಿಸುತ್ತಾರೆ…
ಕೆಎನ್ಎನ್ಡಿಜಿಟಲ್ಡೆಸ್ಕ್: ರೂಪಾ ರಾವ್ ನಿರ್ಮಾಣ ಮತ್ತು ಸಹದೇವ್ ಕೆಲವಡಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ `ಕೆಂಡ’. ಆರಂಭದಿಂದ ಇಲ್ಲಿಯವರೆಗೂ ಒಂದಷ್ಟು ಕುತೂಹಲಕರ ವಿಚಾರಗಳೊಂದಿಗೇ ಈ ಸಿನಿಮಾ ಪ್ರೇಕ್ಷಕರನ್ನು ತಲುಪುತ್ತಾ ಬಂದಿದೆ. ಇದೀಗ ಸಂಪೂರ್ಣವಾಗಿ ಚಿತರ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ಸಜ್ಜುಗೊಂಡಿರುವ `ಕೆಂಡ’ದ ಕಡೆಯಿಂದೀಗ ಸಮ್ಮೋಹಕ ಹಾಡುಗಳ ಹಂಗಾಮಾ ಶುರುವಾಗಿದೆ. ಈಚೆಗಷ್ಟೇ ಚೆಂದದ್ದೊಂದು ಹಾಡು ಬಿಡುಗಡೆಗೊಂಡಿತ್ತು. ಇದೀಗ ಮತ್ತೊಂದು ಲಿರಿಕಲ್ ವೀಡಿಯೋ ಸಾಂಗ್ ಅನಾವರಣಗೊಂಡಿದೆ. ದಾರಿಯಲ್ಲಿ ಧೂಳು… ದೂರ ಎಲ್ಲೋ ಊರು… ಅಂತ ತೆರೆದುಕೊಳ್ಳೋ ಈ ಹಾಡು ನವಿರು ಸಾಹಿತ್ಯ, ಅದಕ್ಕೊಪ್ಪುವ ಸಂಗೀತ ಹಾಗೂ ಧ್ವನಿಯೊಂದಿಗೆ ಮೆಲ್ಲಗೆ ಮನಸಿಗಿಳಿಯುವಂತಿದೆ. ವಿಶೇಷವೆಂದರೆ, ರಿತ್ವಿಕಕ್ ಕಾಯ್ಕಿಣಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ಈ ಹಾಡನ್ನು, ಖ್ಯಾತ ಸಂಗೀತ ನಿರ್ದೇಶಕ ಚರಣ್ ರಾಜ್ ಹಾಡಿದ್ದಾರೆ. ಪ್ರತಿಯೊಂದರಲ್ಲಿಯೂ ಹೊಸತನ, ಪ್ರಯೋಗಾತ್ಮಕ ಗುಣಗಳೊಂದಿಗೆ ಮುಂದುವರೆಯುತ್ತಿರುವ ಚಿತ್ರತಂಡ, ಈ ವಿಚಾರದಲ್ಲಿಯೂ ಗಮನ ಸೆಳೆದಿದೆ. ಜಯಂತ್ ಕಾಯ್ಕಿಣಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಅದಕ್ಕೆ ಅವರ ಪುತ್ರ ರಿತ್ವಿಕ್ ಮೆಲುವಾದ ಸಂಗೀತ ಸ್ಪರ್ಶ…
ಬೆಂಗಳೂರು: ಹಿರಿಯ ನಟ ದ್ವಾರಕೀಶ್ (81) ವಿಧೀವಶರಾಗಿದ್ದಾರೆ ಎನ್ನಲಾಗಿದೆ.ಅವರಿಗೆ ಹೃದಯಘಾತವಾಗಿತ್ತು ಅಂತ ಕುಟುಂಬಮೂಲಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾವೆ. ಕರ್ನಾಟಕದ ಅಗ್ರಗಣ್ಯ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾದ ದ್ವಾರಕೀಶ್ ಚಿತ್ರಾ 1969 ರಲ್ಲಿ ಪ್ರಾರಂಭವಾದಾಗಿನಿಂದ ಐದು ದಶಕಗಳಿಂದ ಬ್ಲಾಕ್ಬಸ್ಟರ್ ಚಲನಚಿತ್ರಗಳನ್ನು ನಿರ್ಮಿಸುತ್ತಿದೆ. ಬಂಗಳೆ ಶಾಮರಾವ್ ದ್ವಾರಕನಾಥ್ (ಅಕಾ ದ್ವಾರಕೀಶ್) ಸ್ಥಾಪಿಸಿದ ಈ ಕಂಪನಿಯು 50 ಕ್ಕೂ ಹೆಚ್ಚು ಚಲನಚಿತ್ರಗಳನ್ನು ನಿರ್ಮಿಸಿದೆ, ಅವುಗಳಲ್ಲಿ ಅನೇಕವು ಕನ್ನಡ ಚಿತ್ರರಂಗದಲ್ಲಿ ಮೈಲಿಗಲ್ಲುಗಳಾಗಿವೆ. ದ್ವಾರಕೀಶ್ ಚಿತ್ರಾವನ್ನು ಪ್ರಸ್ತುತ ಅವರ ಮಗ ಯೋಗೀಶ್ ದ್ವಾರಕೀಶ್ ಬಂಗಳೆ ನಿರ್ವಹಿಸುತ್ತಿದ್ದಾರೆ. 1969 ರಲ್ಲಿ ಡಾ.ರಾಜ್ ಕುಮಾರ್ ಮತ್ತು ಭಾರತಿ ಅಭಿನಯದ ಹೆಗ್ಗುರುತು ಚಿತ್ರ ಮೇಯರ್ ಮುತ್ತಣ್ಣ ಮೂಲಕ ದ್ವಾರಕೀಶ್ ಚಿತ್ರ ಪ್ರಾರಂಭವಾಯಿತು. ಇದರ ನಂತರ ಕುಳ್ಳ ಏಜೆಂಟ್ 000 ಮತ್ತು ಕೌಬಾಯ್ ಕುಳ್ಳ, ಭಾಗ್ಯವಂತರು, ಕಿಟ್ಟು ಪುಟ್ಟು, ಸಿಂಗಾಪುರ್ನಳ್ಳಿ ರಾಜ ಕುಲ್ಲಾ, ಪ್ರೀತಿ ಮಾಡು ತಮಾಶೆ ನೋಡು, ಗುರು ಶಿಷ್ಯರು, ಪೆದ್ದ ಗೆದ್ದ, ಪ್ರಚಂಡ ಕುಳ್ಳ, ನ್ಯಾಯ ಎಲಿದೆ, ಭಾರತ ರಾಮಾಯಣ, ರಾವಣ ರಾಜ್ಯ,…
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಶ್ರೀನಗರದ ಝೀಲಂ ನದಿಯಲ್ಲಿ ದೋಣಿ ಮಗುಚಿ ಬಿದ್ದಿದೆ. ಈ ಅವಘಡದಲ್ಲಿ 10 ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಅನೇಕ ಜನರು ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸದ್ಯ ಘಟನ ಸ್ಥಳದಲ್ಲಿ ಇಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳೀಐ ಮಾಧ್ಯಮ ವರದಿಗಳ ಪ್ರಕಾರ, ದೋಣಿಯಲ್ಲಿ ಒಂದು ಡಜನ್ಗೂ ಹೆಚ್ಚು ಮಕ್ಕಳು ಮತ್ತು ಇತರ ಕೆಲವು ಸ್ಥಳೀಯರು ಇದ್ದರು ಎನ್ನಲಾಗಿದೆ. ಎಸ್ಡಿಆರ್ಎಫ್ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಮತ್ತು ಕಾಣೆಯಾದ ಜನರನ್ನು ಹುಡುಕುವಲ್ಲಿ ತೊಡಗಿದೆ. ಸ್ಥಳೀಯರ ಪ್ರಕಾರ, ಘಟನೆ ನಡೆದ ಕೂಡಲೇ ಅವರು ಎಸ್ಡಿಆರ್ಎಫ್ ಮತ್ತು ಇತರ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಎನ್ನಲಾಗಿದೆ. https://twitter.com/ANI/status/1780093861148160496
ನವದೆಹಲಿ : ಭಾರತೀಯ ಅಂಚೆ ಕಛೇರಿಯು ಖಾಲಿಯಿರುವ ಪೋಸ್ಟ್ಮೆನ್ ಹುದ್ದೆಗಳ ಬೃಹತ್ ಸಂಖ್ಯೆಯ ಭರ್ತಿಗಾಗಿ ಇತ್ತೀಚಿನ ನೇಮಕಾತಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನ ತಿಳಿಯಲು ಈ ಲೇಖನವನ್ನ ಸಂಪೂರ್ಣವಾಗಿ ಓದಿ. ಅಧಿಸೂಚನೆ ಬಿಡುಗಡೆ: ಸರ್ಕಾರಿ ಸಂಸ್ಥೆಗಳಲ್ಲಿ ಒಂದಾಗಿರುವ ಭಾರತೀಯ ಅಂಚೆ ಇಲಾಖೆಯು ಈ ಬೃಹತ್ ನೇಮಕಾತಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಈ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ಎಸ್ಎಸ್ಎಲ್ಸಿ ವಿದ್ಯಾರ್ಹತೆಯನ್ನ ಹೊಂದಿರಬೇಕು. ವಯೋಮಿತಿ : ಈ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18 ರಿಂದ ಗರಿಷ್ಠ 40 ವರ್ಷಗಳ ನಡುವೆ ಇರಬೇಕು. ಸರ್ಕಾರದ ನಿಯಮಗಳ ಪ್ರಕಾರ ಎಸ್ಸಿ, ಎಸ್ಟಿಗೆ 3 ವರ್ಷ ಮತ್ತು ಒಬಿಸಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ. ಖಾಲಿ ಹುದ್ದೆಗಳ ಸಂಖ್ಯೆ: ಈ ಬೃಹತ್ ನೇಮಕಾತಿ ಅಧಿಸೂಚನೆಯ ಮೂಲಕ ಸುಮಾರು 32000 ಖಾಲಿ ಹುದ್ದೆಗಳನ್ನ ಭರ್ತಿ ಮಾಡಲಾಗುವುದು ಎಂದು ತೋರುತ್ತದೆ. ಸಂಬಳ : ಈ…