Subscribe to Updates
Get the latest creative news from FooBar about art, design and business.
Author: kannadanewsnow07
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಈ ಶಕ್ತಿ ಶಾಲಿಯಾದ ತಂತ್ರವನ್ನ ಮಾಡುವುದರಿಂದ ನೀವು ಪ್ರೀತಿಸಿದ ವ್ಯಕ್ತಿಯು ಎಲ್ಲೇ ಇರಲಿ ಹೇಗೆ ಇರಲಿ, ಅವರನ್ನ ಈ ತಂತ್ರದ ಮೂಲಕ ನೀವು ವಶ ಮಾಡಿಕೊಳ್ಳಬಹುದಾಗಿದೆ. ಈ ತಂತ್ರವನ್ನು ಮಾಡಿ ನೀವು ಖಂಡಿತ ಬದಲಾವಣೆಯನ್ನು ಕಾಣುತ್ತೀರಿ. ಈ ತಂತ್ರವನ್ನ ಅಮಾವಾಸ್ಯೆಯ ದಿನ ಮಾಡುವುದರಿಂದ ತುಂಬಾ ಪ್ರಭಾವವಾಗಿರುತ್ತದೆ ಆದ್ದರಿಂದ ಈ ತಂತ್ರವನ್ನು ಅಮಾವಾಸ್ಯೆಯ ದಿನ ಮಾಡಿ ಅದರಲ್ಲೂ ಮಧ್ಯರಾತ್ರಿ 12 ಗಂಟೆಯ ಸಮಯದಲ್ಲಿ ಮಾಡುವುದರಿಂದ ಇದು ಕಾರ್ಯ ಸಿದ್ಧಿಯಾಗುತ್ತದೆ ಮತ್ತು ಸಾಕಷ್ಟು ಬದಲಾವಣೆಯನ್ನು ನೀವು ಕಾಣಲು ಸಾಧ್ಯ. ಲಿಂಬೆ ಹಣ್ಣಿನ ಮೇಲೆ ನೀವು ಯಾರನ್ನು ವಶ ಮಾಡಬೇಕು ಅಂದುಕೊಂಡಿದ್ದೀರಾ ಅಥವಾ ನೀವು ತುಂಬಾ ಇಷ್ಟಪಡುವ ವ್ಯಕ್ತಿಯ ಹೆಸರನ್ನ ಬರೆಯಬೇಕು. ಸ್ವಲ್ಪ ಕಲ್ಲುಪ್ಪನ್ನ ತೆಗೆದುಕೊಂಡು ಆ ಒಂದು ಲೋಟ ನೀರಿಗೆ ಹಾಕಬೇಕು ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್…
ದೇವಸ್ಥಾನದಲ್ಲಿ ಕೊಡುವ ಮಂತ್ರಾಕ್ಷತೆಯಿಂದ ಹೀಗೆ ಮಾಡಿ ದೇವರ ಕೃಪೆಗೆ ಪಾತ್ರರಾಗಿ.ನಮಸ್ಕಾರ ಪ್ರಿಯ ಬಂಧೂಗಳೇ ನಾವು ನಮ್ಮ ಮನಸ್ಸಿನಲ್ಲಿ ಇರುವ ಕೋರಿಕೆಗಳನ್ನು ಈಡೇರಿಸಿಕೊಳ್ಳಲು ಹಾಗೇನೆ ನಮ್ಮ ಜೀವನದಲ್ಲಿ ಇರುವ ಸಮಸ್ಯೆಗಳಿಂದ ಮುಕ್ತಿ ಹೊಂದಲು ದೇವಸ್ಥಾನಕ್ಕೆ ಹೋಗುತ್ತೇವೆ ಏಕೆಂದರೆ ದೇವಸ್ಥಾನದಲ್ಲಿ ದೇವರಿಗೆ ನಮಸ್ಕರಿಸಿ ಕುಳಿತರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಏಕೆಂದರೆ ದೇವಸ್ಥಾನ ಒಂದು ಪವಿತ್ರವಾದ ತಾಣವಾಗಿದೆ ಅಲ್ಲಿ ಪ್ರಶಾಂತತೆ ತುಂಬಿರುತ್ತದೆ ಆ ದೇವರು ಆ ಪವಿತ್ರವಾದ ಜಾಗದಲ್ಲಿ ನೆಲೆಸಿದ್ದಾನೆ ಎನ್ನುವ ಭಕ್ತಿಭಾವ ನಮ್ಮ ಮನಸ್ಸಿನಲ್ಲಿ ಬೇರೂರಿರುತ್ತದೆ ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…
ಬೆಂಗಳೂರು: ಫ್ರಿ ಬಸ್ ಕೊಟ್ರು ಅಂತ ಹೆಣ್ ಮಕ್ಕಳು ಎಲ್ಲೆಲೋ ಹೋಗ್ತಾವ್ರೆ ಎನ್ನುವುದರ ಮೂಲಕ ಬಿಜೆಪಿ ನಾಯಕಿ, ಚಿತ್ರನಟಿ ಶೃತಿ ಅವರು ವಿವಾದತ್ಮಕ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದರಲ್ಲಿ ಅವರು ಹಲವು ಕಡೆಗಳಲ್ಲಿ ಗಂಡದರು ಮನೆಯಲ್ಲಿ ಅಳುತ್ತಿದ್ದಾರೆ. ಮನೆಯಲ್ಲಿ ಮಕ್ಕಳು ಹಸಿವಿನಿಂದ ಇದ್ದಾರೆ. ಬಿಟ್ಟಿ ಭಾಗ್ಯಗಳನ್ನು ನೀಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಹೆಣ್ಣುಮಕ್ಕಳು ಜುಟ್ಟುಹಿಡಿದುಕೊಂಡು ಹೊಡೆದುಕೊಳ್ಳುತ್ತಿದ್ದಾರೆ ಅಂತ ಆರೋಪಿಸಿದರು.ಇನ್ನೂ ಹಲವು ಮಂದಿ ಶೃತಿ ಅವರ ಹೇಳಿಕೆ ನೋಡಿ ಅವರ ವೈಯುಕ್ತಿಕ ಜೀವನದ ಬಗ್ಗೆ ಕೂಡ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇದು ತಪ್ಪು ಅಂತ ಕೂಡ ಹಲವು ಮಂದಿ ಬುದ್ದಿ ಹೇಳುತ್ತಿದ್ದಾರೆ.
ನವದೆಹಲಿ:ಸಂಪತ್ತಿನ ಮರುಹಂಚಿಕೆಗೆ ಸಂಬಂಧಿಸಿದಂತೆ ನೀಡಿದ ಹೇಳಿಕೆಯನ್ನು ಸಮರ್ಥಿಸಿಕೊಂಡ ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ, ತಮ್ಮ ಹೇಳಿಕೆಗಳನ್ನು ತಿರುಚಲಾಗಿದೆ ಅಂತ ಹೇಳಿದ್ದಾರೆ. “ಟಿವಿಯಲ್ಲಿ ನನ್ನ ಸಾಮಾನ್ಯ ಸಂಭಾಷಣೆಯಲ್ಲಿ ನಾನು ಯುಎಸ್ನಲ್ಲಿ ಯುಎಸ್ ಆನುವಂಶಿಕ ತೆರಿಗೆಯನ್ನು ಉದಾಹರಣೆಯಾಗಿ ಮಾತ್ರ ಉಲ್ಲೇಖಿಸಿದ್ದೇನೆ. ನಾನು ವಾಸ್ತವಾಂಶಗಳನ್ನು ಹೇಳಬಾರದೇ? ಈ ರೀತಿಯ ವಿಷಯಗಳನ್ನು ಜನರು ಚರ್ಚಿಸಬೇಕು ಮತ್ತು ಚರ್ಚಿಸಬೇಕು ಎಂದು ನಾನು ಹೇಳಿದೆ. ಇದಕ್ಕೂ ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷದ ನೀತಿಗೂ ಯಾವುದೇ ಸಂಬಂಧವಿಲ್ಲ” ಎಂದು ಅವರು ಹೇಳಿದರು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಈ ದಿನ ಗಂಡ ಹೆಂಡತಿಯಲ್ಲಿ ಕಲಹ ಜಗಳಗಳು ಮನಸ್ತಾಪಗಳು ಒಬ್ಬರ ಮುಖವನ್ನು ಒಬ್ಬರು ನೋಡಲಿಕ್ಕೆ ಆಗದ ರೀತಿಯಲ್ಲಿ ಜಗಳಗಳು ಗಂಡ ಬೇರೆಯವರ ಸಹವಾಸವನ್ನು ಮಾಡುತ್ತಾ ಇರುತ್ತಾನೆ. ಆಗಿನಿಂದ ಹೆಂಡತಿಯು ಮಾನಸಿಕವಾಗಿ ತೊಂದರೆ ಕ್ಷಮನ ಪದೇ ಪದೇ ಜಗಳಗಳು ಸಣ್ಣ ಸಣ್ಣ ವಿಷಯಕ್ಕೂ ಮನಸ್ತಾಪಗಳು ಕಲಹಗಳು ಈ ರೀತಿ ಯಾವುದರಿಂದ ಮಾನಸಿಕವಾಗಿ ದೈಹಿಕವಾಗಿ ಕುಗ್ಗುತ್ತಾ ಇರುತ್ತಾರೆ. ಹೆಣ್ಣು ಮಕ್ಕಳು ಆದ್ದರಿಂದ ಇದಕ್ಕೆಲ್ಲ ರಾಮಬಾಣವಾದ ಪರಿಹಾರವನ್ನು ಮಾಡಿದರೆ ಇವೆಲ್ಲವೂ ಸರಿಯಾಗಿ ಆಗುತ್ತದೆ. ಗಂಡ ಹೆಂಡತಿ ಬಾಂಧವ್ಯ ಚೆನ್ನಾಗಿದ್ದರೆ ಜೀವನದಲ್ಲಿ ಏನನ್ನು ಬೇಕಾದರೂ ಸಾಧನೆ ಮಾಡಬಹುದು ಎಂಬ ಗಾದೆ ಇದೆ ಸಂಸಾರದಲ್ಲಿ ಸತಿ ಪತಿಯರು ಅನ್ನೋನ್ಯವಾಗಿ ಇದ್ದರೆ ಮಾತ್ರ ಆ ಕುಟುಂಬ ಬಹಳ ಒಳ್ಳೆಯ ದಾರಿಯಲ್ಲಿ ಸಾಗುವುದಕ್ಕೆ ಸಹಕಾರಿಯಾಗುತ್ತದೆ. ಒಮ್ಮೊಮ್ಮೆ ಎಂತಹ ಪರಿಸ್ಥಿತಿ ಬರುತ್ತದೆ ಎಂದರೆ ವಿನಾಕಾರಣ ಯಾವುದೇ ತಪ್ಪು ಇರುವುದಿಲ್ಲ ಸತಿ ಪತಿಯರಲ್ಲಿ ಇಲ್ಲದೇ…
ಮೀನ ರಾಶಿಯಲ್ಲಿ ಅಂಗಾರಕ ಯೋಗ ಉಂಟಾಗಿದೆ. ರಾಹು ಮೀನ ರಾಶಿಯಲ್ಲಿ ಇದೆ, ಇದೀಗ ಮಂಗಳ ಕೂಡ ಇದೇ ರಾಶಿಗೆ ಸಂಚರಿಸಲಿದೆ. ಜೂನ್ 1ರವರೆಗೆ ಈ ಯೋಗ ಇರಲಿದೆ. ವೈದಿಕ ಜ್ಯೋತಿಷ್ಯದಲ್ಲಿ ಈ ಯೋಗ ಒಳ್ಳೆಯದು ಎಂದು ಹೇಳಲಾಗುವುದಿಲ್ಲ. ಇದು ಹೆಚ್ಚು ನಕರಾತ್ಮಕ ಪ್ರಭಾವ ಬೀರುವುದು. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮೀನ ರಾಶಿ ಮೀನ ರಾಶಿಯ ಮೊದಲ ಮನೆಯಲ್ಲಿ ಮಂಗಳ-ರಾಹು ಸಂಯೋಗವು ರೂಪುಗೊಂಡಿದೆ, ಹೀಗಿರುವಾಗ ಮೀನ ರಾಶಿಯವರು ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಬೇಕು. ಕುಂಭ ರಾಶಿ ಕುಂಭ ರಾಶಿಯ ಎರಡನೇ ಮನೆಯಲ್ಲಿ ಅಂಗಾರಕ ಯೋಗ ಉಂಟಾಗಿದೆ. ಎರಡನೇ ಮನೆಯಲ್ಲಿ ಅಂಗಾರಕ ಯೋಗ ಇದ್ದರೆ ಹಣಕಾಸಿನ ತೊಂದರೆ ಉಂಟಾಗುವುದು ಮಕರ ರಾಶಿ ಮಕರ ರಾಶಿಯಲ್ಲಿ 3ನೇ ಮನೆಯಲ್ಲಿ ಮಂಗಳ ಮತ್ತು ರಾಹು ಸಂಯೋಗವಾಗಿದ್ದು, ಈ ಮನೆಯಲ್ಲಿ ಉಂಟಾಗಿರುವುದರಿಂದ ಸಹೋದರಿ ಅಥವಾ ಸಹೋದರನಿಗೆ ಹಾನಿಯನ್ನು ಉಂಟುಮಾಡುತ್ತದೆ, ಈ ಅವಧಿಯಲ್ಲಿ ಅವರು…
ಧಾರ್(ಮಧ್ಯಪ್ರದೇಶ): ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿರುವ ಭೋಜಶಾಲಾ ಕಾಂಪ್ಲೆಕ್ಸ್ ನಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ ಐ) ನಡೆಸುತ್ತಿರುವ ಸಮೀಕ್ಷೆ ಮಾರ್ಚ್ 22ರಂದು ಆರಂಭವಾಗಿದ್ದು, ಮಂಗಳವಾರ ಮುಕ್ತಾಯಗೊಂಡಿದೆ. ಎಎಸ್ಐ ಏಪ್ರಿಲ್ 29 ರಂದು ಇಂದೋರ್ ಹೈಕೋರ್ಟ್ಗೆ ವರದಿಯನ್ನು ಸಲ್ಲಿಸಬೇಕಾಗಿದೆ, ಆದರೆ ಎಎಸ್ಐ ಸಮೀಕ್ಷೆಗೆ ಇನ್ನೂ 8 ವಾರಗಳನ್ನು ಕೋರಿ ಅರ್ಜಿ ಸಲ್ಲಿಸಿದೆ. ಮಂಗಳವಾರ, ಎಎಸ್ಐ ತಂಡವು 21 ಸದಸ್ಯರು ಮತ್ತು 32 ಕಾರ್ಮಿಕರೊಂದಿಗೆ ಬೆಳಿಗ್ಗೆ ಭೋಜ್ಶಾಲಾವನ್ನು ತಲುಪಿತು. ಎಎಸ್ಐ ತಂಡದೊಂದಿಗೆ, ಹಿಂದೂ ಕಡೆಯಿಂದ ಗೋಪಾಲ್ ಶರ್ಮಾ ಮತ್ತು ಆಶಿಶ್ ಗೋಯಲ್ ಮತ್ತು ಮುಸ್ಲಿಂ ಕಡೆಯಿಂದ ಅಬ್ದುಲ್ ಸಮದ್ ಖಾನ್ ಕೂಡ ಸಂಕೀರ್ಣವನ್ನು ತಲುಪಿದರು. 2003 ರ ಒಪ್ಪಂದದ ಪ್ರಕಾರ, ಹಿಂದೂಗಳು ಮಂಗಳವಾರ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಸಂಕೀರ್ಣದಲ್ಲಿ ಪೂಜೆ ಸಲ್ಲಿಸಿದರೆ, ಮುಸ್ಲಿಮರು ಶುಕ್ರವಾರ ಮಧ್ಯಾಹ್ನ 1 ರಿಂದ 3 ರವರೆಗೆ ನಮಾಜ್ ಮಾಡುತ್ತಾರೆ. 2003 ರ ಒಪ್ಪಂದದ ಪ್ರಕಾರ, ಹಿಂದೂಗಳು ಮಂಗಳವಾರ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಸಂಕೀರ್ಣದಲ್ಲಿ ಪೂಜೆ ಸಲ್ಲಿಸಿದರೆ, ಮುಸ್ಲಿಮರು ಶುಕ್ರವಾರ ಮಧ್ಯಾಹ್ನ…
ನವದೆಹಲಿ: ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ, 2024 ರ ಲೋಕಸಭಾ ಚುನಾವಣೆಯ ಮಧ್ಯೆ, ಭಾರತದಲ್ಲಿ ಯುನೈಟೆಡ್ ಸ್ಟೇಟ್ಸ್ ಮಾದರಿಯ ಆನುವಂಶಿಕ ತೆರಿಗೆಯನ್ನು ಪ್ರತಿಪಾದಿಸಿದ್ದಾರೆ ಮತ್ತು ಸಂಪತ್ತಿನ ಮರುಹಂಚಿಕೆ ಯೋಜನೆಗಳ ಬಗ್ಗೆ ಕಾಂಗ್ರೆಸ್ ನಿಲುವನ್ನು ಬೆಂಬಲಿಸಿದ್ದಾರೆ. ಯುನೈಟೆಡ್ ಸ್ಟೇಟ್ಸ್ನಲ್ಲಿ, ಪಿತ್ರಾರ್ಜಿತ ತೆರಿಗೆಇದೆ, ಅದರ ಪ್ರಕಾರಅಮೆರಿಕದಲ್ಲಿ ಯಾರೇ ಸತ್ತರೂ ತಮ್ಮ ಸಂಪತ್ತಿನ ಶೇ.45ರಷ್ಟನ್ನು ಮಾತ್ರ ಮಕ್ಕಳಿಗೆ ನೀಡಬಹುದು, ಉಳಿದ ಶೇ.55ರಷ್ಟನ್ನು ಸರಕಾರಕ್ಕೆ ನೀಡಲಾಗುತ್ತದೆ. ಸ್ಯಾಮ್ ಪಿತ್ರೋಡಾ, “ಅಮೆರಿಕದಲ್ಲಿ ಆನುವಂಶಿಕ ತೆರಿಗೆ ಇದೆ. ಯಾರಾದರೂ 100 ಮಿಲಿಯನ್ ಡಾಲರ್ ಮೌಲ್ಯದ ಆಸ್ತಿಯನ್ನು ಹೊಂದಿದ್ದರೆ ಮತ್ತು ಅವರು ಸತ್ತಾಗ ಅವರು ತಮ್ಮ ಮಕ್ಕಳಿಗೆ 45% ಮಾತ್ರ ವರ್ಗಾಯಿಸಬಹುದು, ಸರ್ಕಾರವು 55% ತೆಗೆದುಕೊಳ್ಳುತ್ತದೆ. ಇದು ಒಂದು ಆಸಕ್ತಿದಾಯಕ ಕಾನೂನು ಅಂತ ಹೇಳಿದ್ದಾರೆ. ಭಾರತದಲ್ಲಿ ಈ ರೀತಿ ಇಲ್ಲ ಎಂದು ಅವರು ಹೇಳಿದ್ದು. ಒಬ್ಬರ ಆಸ್ತಿ 10 ಬಿಲಿಯನ್ ರೂ.ಗಳಾಗಿದ್ದರೆ ಮತ್ತು ಅವರು ಸತ್ತರೆ, ಅವರ ಮಕ್ಕಳಿಗೆ 10 ಬಿಲಿಯನ್ ರೂ.ಗಳು ಸಿಗುತ್ತವೆ ಮತ್ತು ಸಾರ್ವಜನಿಕರಿಗೆ ಏನೂ…
ಬೆಂಗಳೂರು:ಭಾರತ ಹವಾಮಾನ ಇಲಾಖೆಯು ಪ್ರಸಕ್ತ ವರ್ಷದಲ್ಲಿ ಅತೀ ಹೆಚ್ಚು, ತಾಪಮಾನ (heat wave) ಕುರಿತು ಹೊರಡಿಸಿದ ಮುನ್ಸೂಚನೆ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನವನ್ನು ಸೂಚಿಸುತ್ತದೆ. ಪ್ರಸ್ತುತ, ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಭಾರತೀಯ ಹವಾಮಾನ ಇಲಾಖೆಯು 2024 ರ ಏಪ್ರಿಲ್ 01 ರಂದು ಬಿಡುಗಡೆ ಮಾಡಲಾದ ಹವಾಮಾನ ಸಂಭವನೀಯತೆಯ ಮುನ್ನೋಟವನ್ನು ಆಧರಿಸಿ, ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ ಮಾಹೆಯಿಂದ ಮೇ- 2024 ರ ಅವಧಿಯಲ್ಲಿ ಮುಂಬರುವ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿ ಇರುತ್ತದೆ ಎಂದು ಸೂಚಿಸಿರುತ್ತದೆ. ತಾಪಮಾನದ ಮುನ್ಸೂಚನೆಯ ಹೆಚ್ಚಳವು ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆಯಿದೆ. ಅಲ್ಲದೇ, ಈಗಾಗಲೇ ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿರುವುದರಿಂದ, ಅತೀ ಹೆಚ್ಚು ತಾಪಮಾನ…






