Subscribe to Updates
Get the latest creative news from FooBar about art, design and business.
Author: kannadanewsnow07
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಜೀವನದಲ್ಲಿ ಅನೇಕ ರೀತಿಯ ಹಣದ ಸಮಸ್ಯೆಗಳು ಕಾಡುತ್ತಿರುತ್ತವೆ. ಪ್ರಮಾಣಿಕವಾಗಿ ದುಡಿದ ಹಣವು ನಮ್ಮ ಕೈ ಸೇರುವುದಿಲ್ಲ. ಕೆಲವೊಮ್ಮೆ ನಾವು ಸಾಲವಾಗಿ ನೀಡಿದ ಹಣವು ಅಥವಾ ಬೇರೆಯವರ ಸಹಾಯಕ್ಕಾಗಿ ನೀಡಿದ ಹಣ ನಮ್ಮ ಬಳಿ ಬರುವುದಿಲ್ಲ. ಇದೇ ರೀತಿ ಹಲವು ಬಾರಿ ಕೊಟ್ಟ ಹಣ ಕೈಗೆ ಸೇರುವುದಿಲ್ಲ. ಇದರಿಂದಾಗಿ ಹಣದ ಕೊರತೆ ಉಂಟಾಗಬಹುದು. ಅಲ್ಲದೆ ನಮಗೆ ಅವಶ್ಯಕತೆ ಇರುವಾಗ ಹಣ ನಮ್ಮ ಬಳಿ ಇರದೇ ಇರಬಹುದು. ಇಂತಹ ಹಣದ ಸಮಸ್ಯೆಗಳಿಗೆ ಮನೆಯಲ್ಲಿಯೇ ವಿಶೇಷ ತಂತ್ರಗಳನ್ನು ಮಾಡುವುದರ ಮೂಲಕ ಪರಿಹಾರ ಕಂಡುಕೊಳ್ಳಬಹುದು. ಈ ತಂತ್ರಗಳನ್ನು ಯಾವ ಸಮಯದಲ್ಲಿ ಅಥವಾ ಯಾವ ದಿನದಲ್ಲಾದರೂ ಮಾಡಬಹುದು. ಈ ತಂತ್ರಗಳನ್ನು ಮಾಡಲು ಮುಖ್ಯವಾಗಿ ಒಂದು ಬಿಳಿ ಹಾಳೆ, ಒಂದು ತೆಂಗಿನ ಕಾಯಿ ಮತ್ತು ಅರಿಶಿಣದ ದಾರವನ್ನು ತೆಗೆದುಕೊಳ್ಳಬೇಕು. ಮೊದಲಿಗೆ ಬಿಳಿ ಹಾಳೆಯ ಮೇಲೆ ಒಂದು ಯಂತ್ರವನ್ನು ಬರೆದುಕೊಳ್ಳಬೇಕು. ಬಿಳಿ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ (ಮೇ 12) ಪಶ್ಚಿಮ ಬಂಗಾಳದ ಬರಾಕ್ಪುರದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು, ಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಜಾರಿಗೆ ತರಲಾಗುವುದು ಎಂದು ಅವರು ಜನರಿಗೆ ಭರವಸೆ ನೀಡಿದರು, ಕೇಂದ್ರವು ಯಾವುದೇ ವಿರೋಧದಿಂದ ಹಿಂಜರಿಯುವುದಿಲ್ಲ ಎಂದು ಪ್ರತಿಪಾದಿಸಿದರು. ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಪಶ್ಚಿಮ ಬಂಗಾಳದ ಜನರಿಗೆ 5 ಭರವಸೆಗಳನ್ನು ನೀಡಿದರು – ಧರ್ಮದ ಆಧಾರದ ಮೇಲೆ ಯಾರೂ ಮೀಸಲಾತಿ ನೀಡಲು ಸಾಧ್ಯವಿಲ್ಲ, ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯನ್ನು ಮುಟ್ಟಲಾಗುವುದಿಲ್ಲ, ರಾಮ ನವಮಿಯನ್ನು ಆಚರಿಸುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ, ರಾಮ ಮಂದಿರದ ಬಗ್ಗೆ ಸುಪ್ರೀಂ ಕೋರ್ಟ್ನ ತೀರ್ಪನ್ನು ರದ್ದುಗೊಳಿಸಲಾಗುವುದಿಲ್ಲ ಮತ್ತು ಸಿಎಎ ಅನುಷ್ಠಾನವನ್ನು ಯಾರೂ ತಡೆಯಲು ಸಾಧ್ಯವಿಲ್ಲ ಅಂದ್ರು. ಪಶ್ಚಿಮ ಬಂಗಾಳದಲ್ಲಿ 2019 ರ ಚುನಾವಣೆಗಿಂತ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗಳಿಸಲಿದೆ ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು. https://twitter.com/BJP4India/status/1789548808457670663
ತುಮಕೂರು: 13 ವರ್ಷದ ಬಾಲಕಿಯ ಮೇಲೆ ತಂದೆಯಿಂದಲೇ ಅತ್ಯಾಚಾರ ನಡೆದಿರುವುದಾಗಿ ಬಾಲಕಿಯ ತಾಯಿ ತಿಪಟೂರಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸದ್ಯ ನಾಪತ್ತೆಯಾಗಿರುವ ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಪತ್ನಿಯು ಕೂಲಿಗೆ ಹೋದಾಗ ತಂದೆಯು ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಬಾಲಕಿ ತಿಳಿಸಿದ್ದಾರೆ. ಮೇ 6ರಂದೇ ದೂರು ದಾಖಲಾಗಿತ್ತು. ಆದರೆ, ಈ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಪತಿಯು ತನ್ನ ಸ್ವಂತ 13 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಾಯಿ ತನ್ನ ದೂರಿನಲ್ಲಿ ವಿವರಿಸಿದ್ದಾರೆ. ಬಾಲಕಿಯು ಅಪ್ರಾಪ್ತೆಯಾಗಿರುವುದರಿಂದ ಆತನ ಮೇಲೆ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ನಿಗ್ರಹ ಕಾಯ್ದೆ (ಪೋಕ್ಸೋ) ಪ್ರಕಾರ ದೂರು ದಾಖಲಾಗಿದೆ.
ಬೆಂಗಳೂರು: ಕರ್ನಾಟಕದ ಕೆಲ ರಾಜಕಾರಣಿಗಳ ಆಡಿಯೋ-ವಿಡಿಯೋ ಬಿಡುಗಡೆ ಮಾಡಲು ವಕೀಲ ದೇವರಾಜೇಗೌಡ ಪ್ಲಾನ್ ಮಾಡಲು ಮುಂದಾಗಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಹೌದು, ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನಲ್ಲಿದ್ದು, ಎಸ್ಐಟಿ ವಿಚಾರಣೆ ವೇಳೆಯಲ್ಲಿ ಹಲವು ಮಹತ್ವ ಮಾಹಿತಿಗಳು ಲಭ್ಯವಾಗಿವೆ ಎನ್ನಲಾಗಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಹಿರಿಯೂರು ಬಳಿ ದೇವರಾಜೇಗೌಡನನ್ನು ಬಂಧಿಸಲಾಗಿತ್ತು. ಆದರೆ ಆತ ದೆಹಲಿಗೆ ತೆರಳಿ ಅಲ್ಲಿ ಬಿಜೆಪಿ ನಾಯಕರನ್ನು ಬೇಟಿ ಮಾಡುವುದಕ್ಕೆ ಮುಂದಾಗಿದ್ದರು ಎನ್ನಲಾಗಿದೆ. ಇನ್ನೂ ದೆಹಲಿ ತೆರಳಿದ ಬಳಿಕ ಅಲ್ಲಿ ಸುದ್ದಿಗೋಷ್ಠಿಯಲ್ಲಿ ಕರ್ನಾಟಕದ ಕೆಲ ರಾಜಕಾರಣಿಗಳ ಆಡಿಯೋ ವಿಡಿಯೋಗಳನ್ನು ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದರು ಎನ್ನುವ ಅನುಮಾನಗಳು ತನಿಖಾ ತಂಡಕ್ಕೆ ಮೂಡಿ ಬಂದಿವೆ ಎನ್ನಲಾಗಿದೆ. ಇನ್ನೂ ದೇವರಾಜೇಗೌಡರನ್ನು ವಿಚಾರಣೆ ನಡೆಸುತ್ತಿರುವ ತನಿಖಾ ತಂಡಕ್ಕೆ ಅವರು ಸರಿಯಾಗಿ ಸಹಕರಿಸುತ್ತಿಲ್ಲ ಎನ್ನುವ ಆರೋಪ ಕೂಡ ಕೇಳಿ ಬಂದಿದೆ.
ನವದೆಹಲಿ: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಬೊಜ್ಜಿನಿಂದ ಅಪಾಯಕ್ಕೆ ಒಳಗಾಗುತ್ತಿರುವುದು ಕಾಣಬಹುದಾಗಿದೆ. ಅದಕ್ಕೆ ಕಾರಣ ಕಳಪೆ ಆಹಾರ ಮತ್ತು ಜೀವನಶೈಲಿಯಿಂದಾಗಿ, ಜನರು ತೂಕವನ್ನು ಹೆಚ್ಚಿಸುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚಿನ ಅಧ್ಯಯನದ ಪ್ರಕಾರ, ಬೊಜ್ಜು ಕ್ಯಾನ್ಸರ್ ಸಮಸ್ಯೆಯನ್ನು ಹೆಚ್ಚಿಸುತ್ತದೆ ಎನ್ನಲಾಗಿದೆ. ಅಧಿಕ ತೂಕದಿಂದಾಗಿ ಕ್ಯಾನ್ಸರ್ ಗಳ ಸಂಖ್ಯೆ ಅನೇಕ ಪಟ್ಟು ಹೆಚ್ಚುತ್ತಿದೆ ಎಂದು ಅಧ್ಯಯನಗಳು ಕಂಡುಕೊಂಡಿವೆ. ಇತ್ತೀಚಿನ ಅಧ್ಯಯನವು 4.1 ಮಿಲಿಯನ್ ಭಾಗವಹಿಸುವವರನ್ನು ಒಳಗೊಂಡಿದೆ. ಈ ಹೊಸ ಅಧ್ಯಯನವು ಬೊಜ್ಜು ಸಂಬಂಧಿತ ಕ್ಯಾನ್ಸರ್ ಈಗ 10 ರಲ್ಲಿ 4 ಜನರಲ್ಲಿ ಕಂಡುಬರುತ್ತದೆ ಎಂದು ತೋರಿಸಿದೆ. ಅಧ್ಯಯನವು ಸ್ಥೂಲಕಾಯತೆಯನ್ನು 30 ರೀತಿಯ ಕ್ಯಾನ್ಸರ್ಗೆ ಲಿಂಕ್ ಮಾಡಿದೆ. ಈ ಮೊದಲು, ಬೊಜ್ಜಿಗೆ ಸಂಬಂಧಿಸಿದ 13 ರೀತಿಯ ಅಪಾಯಕಾರಿ ಕಾಯಿಲೆಗಳು ಇರಬಹುದು, ಆದರೆ ಈಗ ಈ ಸಂಖ್ಯೆ 32 ಕ್ಕೆ ಏರಿದೆ. ಆರೋಗ್ಯಕರ ಜೀವನಶೈಲಿ ಮುಖ್ಯ ಸಮಾಜವು ಆರ್ಥಿಕ ಬೆಳವಣಿಗೆ ಮತ್ತು ಹೊಸ ಅವಕಾಶಗಳಲ್ಲಿ ಅಭಿವೃದ್ಧಿ ಹೊಂದುತ್ತಿದ್ದರೂ, ವಿಶ್ವಾದ್ಯಂತ ಹೆಚ್ಚಿನ ಸಂಖ್ಯೆಯ ಜನರಲ್ಲಿ ಆಹಾರದ ಮಾದರಿಗಳು ಕಡಿಮೆ ಆರೋಗ್ಯಕರವಾಗುತ್ತಿವೆ,…
ನವದೆಹಲಿ: ತಾಯಿಯೊಬ್ಬಳು ತನ್ನ ಮಗಳನ್ನು ಕ್ರೂರವಾಗಿ ಹೊಡೆಯುತ್ತಿರುವ ಹೃದಯ ವಿದ್ರಾವಕ ವೀಡಿಯೊ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ವೈರಲ್ ಆಗುತ್ತಿದೆ. ವೈರಲ್ ಆಗಿರುವ ವೀಡಿಯೊ ಗುಜರಾತ್ನಿಂದ ಬಂದಿದೆ ಎಂದು ಹೇಳಲಾಗುತ್ತಿದೆ, ಆದಾಗ್ಯೂ, ವೀಡಿಯೊದ ಸತ್ಯಾಸತ್ಯತೆ ಇನ್ನೂ ಅಧಿಕೃತವಾಗಿ ಸಿಕ್ಕಿಲ್ಲ. ಈ ಭಯಾನಕ ವೀಡಿಯೊವನ್ನು ಅನೇಕ ಪತ್ರಕರ್ತರು ಮತ್ತು ಬಳಕೆದಾರರು ಸಾಮಾಜಿಕ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆಘಾತಕಾರಿ ವೀಡಿಯೊದಲ್ಲಿ ಮಹಿಳೆಯೊಬ್ಬಳು ಹುಡುಗಿಯ ತಾಯಿ ಎಂದು ಹೇಳಿಕೊಂಡು ಅವಳನ್ನು ನೆಲದ ಮೇಲೆ ಮಲಗಿಸುವ ಮೂಲಕ ಕ್ರೂರವಾಗಿ ಹೊಡೆಯುವುದನ್ನು ನೋಡಬಹುದಾಗಿದೆ. ಅಸಹಾಯಕ ಪುಟ್ಟ ಹುಡುಗಿ ತನ್ನ ರಕ್ಷಣೆಗಾಗಿ ಮತ್ತು ಸಹಾಯಕ್ಕಾಗಿ ಪಟ್ಟುಬಿಡದೆ ಕಿರುಚುತ್ತಿರುವುದನ್ನು ವೀಡಿಯೊ ಕಾಣಬಹುದಾಗಿದೆ. ತಾಯಿ ಪುಟ್ಟ ಹುಡುಗಿಯ ಕತ್ತು ಹಿಸುಕಲು ಪ್ರಯತ್ನಿಸುವ ಕ್ಷಣದಲ್ಲಿ ಈ ವೀಡಿಯೊದಲ್ಲಿ ಕಾಣಿಸುತ್ತಿದೆ. ಈ ವಿಚಿತ್ರ ವೀಡಿಯೊವನ್ನು ನೋಡಿ ಜನರು ಆಶ್ಚರ್ಯಚಕಿತರಾಗಿದ್ದಾರೆ, ಸಾಮಾಜಿಕ ಮಾಧ್ಯಮದಲ್ಲಿ ಜನರು ತಮ್ಮ ಸ್ವಂತ ಪುಟ್ಟ ಮಗಳನ್ನು ಇಷ್ಟು ಕ್ರೂರವಾಗಿ ಹೊಡೆಯುತ್ತಿರುವ ತಾಯಿ ಇಷ್ಟು ಕಲ್ಲಿನ ಹೃದಯದವರಾಗಲು ಹೇಗೆ ಸಾಧ್ಯ ಎಂದು…
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಯಾರೂ ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ, ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಮಾಹಿತಿ ಕೊಟ್ಟವರನ್ನೇ ಬಂಧನ ಮಾಡುತ್ತಿದ್ದಾರೆ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಸರಿಯಾದ ತನಿಖೆಗೆ ಸಿಬಿಐಗೆ ವಹಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್ ಐಟಿಯವರು ಅಪರಾಧಿಗಳನ್ನು ಬಂಧಿಸುತ್ತಿಲ್ಲ. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಅಂದರೆ, ಸಿಬಿಐಗೆ ವಹಿಸಲಿ ಎಂದು ಆಗ್ರಹಿಸಿದರು.ಈ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿಚಾರಣೆಯೂ ಮಾಡಬೇಕು ಎಂಬ ಕೆಲವರ ಆಗ್ರಹದ ಕುರಿತು ಕೇಳಿದ ಪ್ರಶ್ನೆಗೆ ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರ್ಯಾರ ಹೆಸರುಕೇಳಿಬರುತ್ತಿದೆಯೋ ಅವರ ವಿಚಾರಣೆಯೂ ಮಾಡಲಿ ಅದಕ್ಕೇ ನಾವು ಪ್ರಕರಣ ಸಿಬಿಐಗೆ ಕೊಡಲಿ ಅಂತ ಕೇಳುತ್ತಿದ್ದೇವೆ ಎಂದರು. ಪರಿಷತ್ ಚುನಾವಣೆಗೆ ಟಿಕೆಟ್ ಘೋಷಣೆಯಾದ ಮೇಲೆ ಕೆಲವರಲ್ಲಿ ಅಸಮಧಾನವಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಧಾನ ಪರಿಷತ್ ಚುನಾವಣೆಗೆ ಹಲವರು ಆಕಾಂಕ್ಷಿಗಳು ಇದ್ದರು. ಟಿಕೆಟ್ ಕೈತಪ್ಪಿದಾಗ ಸಹಜವಾಗಿ ಬೇಸರ…
ನವದೆಹಲಿ: ತಾಯಂದಿರ ದಿನವು ವಿಶ್ವಾದ್ಯಂತ ತಾಯಂದಿರನ್ನು ನೆನಪಿಸಿಕೊಳ್ಳಲು, ಗೌರವಿಸಲು ಮತ್ತು ಆಚರಿಸಲು ಮೀಸಲಾಗಿರುವ ವಿಶೇಷ ದಿನವಾಗಿದೆ. ಅನೇಖ ಮಂದಿಯ ಮಾತಿನಂತೆ, ‘ತಾಯಿಯಾಗಲು ನೀವು ಮಗುವಿಗೆ ಜನ್ಮ ನೀಡಬೇಕಾಗಿಲ್ಲ. ಪ್ರತಿವರ್ಷ ಮೇ ಎರಡನೇ ಭಾನುವಾರವನ್ನು ಅಮ್ಮಂದಿರ ದಿನವನ್ನಾಗಿ ಆಚರಿಸಲಾಗುತ್ತದೆ. ಅಮ್ಮನ ಪ್ರೀತಿ ಕಾಳಜಿ ತ್ಯಾಗಕ್ಕೆ ಕೃತಜ್ಞತೆ ಸಲ್ಲಿಸಲು, ಅಮ್ಮನ ಮಮತೆಯನ್ನು ಸ್ಮರಿಸುವ ದಿನವಿದು. ಇದೇ ಕಾರಣಕ್ಕೆ ಈ ದಿನ ಎಲ್ಲರಿಗೂ ಸ್ಪೆಷಲ್. ಈ ಸಲ ಮೇ 12ರಂದು ಅಮ್ಮನ ದಿನವನ್ನು ಆಚರಿಸಲಾಗುತ್ತದೆ. ತಮ್ಮ ಮಕ್ಕಳ ಮುಖದಲ್ಲಿ ನಗುವನ್ನು ತರಲು ತಮ್ಮ ಆರಾಮ ಮತ್ತು ಸಂತೋಷವನ್ನು ಬಿಟ್ಟುಕೊಡಲು ಎಂದಿಗೂ ಹಿಂಜರಿಯದ ಎಲ್ಲಾ ತಾಯಂದಿರಿಗೆ ಈ ದಿನ. ಇಂದು, ನಮ್ಮ ಜೀವನದಲ್ಲಿ ಎಲ್ಲಾ ತಾಯಂದಿರಿಗೆ ದೊಡ್ಡ ಅಪ್ಪುಗೆ ನೀಡೋಣ ಮತ್ತು ಅವರು ನಮಗೆ ಎಷ್ಟು ಮುಖ್ಯ ಎಂದು ಅವರಿಗೆ ಹೇಳೋಣ. ಈ ತಾಯಂದಿರ ದಿನದಂದು ಎಲ್ಲಾ ತಾಯಂದಿರ ನಗು ಬೆಳಗಲಿ. ತಾಯಂದಿರ ದಿನವನ್ನು ಆಚರಿಸುವ ಅಭ್ಯಾಸವನ್ನು ಪ್ರಾರಂಭಿಸಿದ ಕೀರ್ತಿ ಅಮೆರಿಕದ ಸಾಮಾಜಿಕ ಕಾರ್ಯಕರ್ತೆ ಅನ್ನಾ ಜಾರ್ವಿಸ್…
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಪ್ರತಿಯೊಬ್ಬರು ತಮ್ಮ ಆಸೆಗಳನ್ನು ಈಡೇರಿಸಿಕೊಳ್ಳಲು ತುಂಬಾ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಕೃಷಿಯನ್ನು ಮಾಡುತ್ತಾ ಕೆಲವು ಜನರು ಅದರ ಫಲ ಸರಿಯಾಗಿ ಹೊಂದದೆ ಬಳಲುತ್ತಿದ್ದಾರೆ. ಈ ಸಮಯದಲ್ಲಿ ಜನರು ದಿಕ್ಕು ತೋಚದೆ ದೇವರಲ್ಲಿ ಮೊರೆ ಹೋಗುತ್ತಾರೆ. ಭಗವಂತನು ಯಾವುದಾದರೂ ಒಂದು ದಾರಿಯನ್ನು ತೋರಿಸುತ್ತಾನೆ ಎಂಬ ಬಲವಾದ ನಂಬಿಕೆ ಹಲವಾರು ಜನರಲ್ಲಿ ಇರುತ್ತದೆ. ಇನ್ನೂ ದೇವಾಲಯದಲ್ಲಿ ಹಲವಾರು ಪೂಜೆಗಳನ್ನು ಮಾಡಿಕೊಂಡು ತಮ್ಮ ತಮ್ಮ ಕೋರಿಕೆಗಳನ್ನು ಈಡೇರಿಸುವಂತೆ ಭಗವಂತನಲ್ಲಿ ಪ್ರಾರ್ಥಿಸಿಕೊಳ್ಳುತ್ತಾರೆ. ಬಿಳಿ ಎಕ್ಕದ ಗಿಡ ಸಕಲ ಐಶ್ವರ್ಯವನ್ನು ವೃದ್ಧಿಸುವ ತಂತ್ರವನ್ನು ಹೊಂದಿರುವಂತಹ ಗಿಡ ಎಂದು ನಮ್ಮ ಹಿರಿಯರು ಹೇಳುತ್ತಾರೆ. ಮನೆಯಲ್ಲಿ ಸಕಲ ಐಶ್ವರ್ಯ ವೃದ್ಧಿ ಮತ್ತು ಹಣಕಾಸಿನ ಸಮಸ್ಯೆಗಳನ್ನು ನಿವಾರಿಸುವ ತಂತ್ರವನ್ನು ಹೊಂದಿದೆ. ಮನೆಯಲ್ಲಿ ಹಣಕಾಸಿನ ತೊಂದರೆ ಇದ್ದು, ಪ್ರತಿ ನಿತ್ಯ ಹಣಕಾಸಿಗಾಗಿ ಒದ್ದಾಡುತ್ತಿದ್ದರೆ ಇದಕ್ಕೆ ಒಳ್ಳೆ ಮಂತ್ರ ಬಿಳಿ ಎಕ್ಕದ ಗಿಡ. ಕೈಯಲ್ಲಿ ಹಣ…