Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು: ನಿಮ್ಮ ಮಗ ಯತೀಂದ್ರ ಅವರ ಯಾವುದು ಆದ್ರೂ ಸಿಡಿ ಬರಬಹುದು ಸಿದ್ದರಾಮಣ್ಣನವರೇ ನೀವು ಎಚ್ಚರದಿಂದ ಇರಿ ಅಂಥ ಬಿಜೆಪಿ ರಾಜೂಗೌಡ ಅವರು ಹೇಳಿದ್ದಾರೆ. ಅವರು ಯಾದಗರಿಯ ಹುಣಸಗಿ ಪಟ್ಟಣದಲ್ಲಿ ಅವರು ಈ ಬಗ್ಗೆ ಸ್ಪೋಟಕ ಮಾಹಿತಿಯನ್ನು ಬಿಚ್ಚಿಟ್ಟರು. ಇದೇ ವೇಳೆ ಅವರು ಮಾತನಾಡುತ್ತ ಡಿಸಿಎಂ ಶಿವಕುಮಾರ್ ಸಿಡಿ ಮಾಡುವುದರಲ್ಲಿ ಪರಿಣತರಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಯತೀಂದ್ರ ಅವರ ಯಾವುದಾದರೂ ಸಿಡಿ ಹೊರ ಬಂದರು ಬರಬಹುದು ಅಂಥ ಅವರು ಹೇಳಿದರು.
ಮೈಸೂರು: ಎಚ್.ಡಿ ರೇವಣ್ಣ ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದೆ. ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದೆ ಎನ್ನಲಾಗಿದ್ದು, ಸದ್ಯ ಪ್ರಕರಣ ಸಂಬಂಧ ವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ನಡುವೆಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಬೆಳಗ್ಗೆ 11:30ಕ್ಕೆ ಈ ಅರ್ಜಿಯ ವಿಚಾರಣೆ ನಡೆಸಲಿದೆ. ಪೆನ್ಡ್ರೈವ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ನಿಗೆ ಈಗ ಇನ್ನೊಂದು ಸಂಕಷ್ಟ ಎದುರಾಗಿದೆ.
ರಾಣೆಬೇನ್ನೂರು: ತಾಲೂಕಿನ ಆರೇಮಲ್ಲಾಪುರ ಗ್ರಾಮದಲ್ಲಿ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನವೀಯ ಘಟನೆ ನಡೆದಿದ್ದು, ಈ ಮೂಲಕ ರಾಜ್ಯದಲ್ಲಿ ಮತ್ತೊಂದು ಅವಮಾನೀಯ ಘಟನೆ ನಡೆದಿದೆ. ಈ ಘಟನೆ 4 ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹನುಮವ್ವಳ ಮಗ ಮಂಜುನಾಥ ಎಂಬ ಯುವಕ ಯುವತಿಯನ್ನ ಕರೆದುಕೊಂಡು ಓಡಿ ಹೋಗಿದ್ದಾನೆ. ಇದರಿಂದ ಆಕ್ರೋಶಗೊಂಡ ಹುಡಗಿ ಮನೆಯ ಚಂದ್ರಪ್ಪ ,ಗಂಗಪ್ಪ ಹಾಗೂ ಗುತ್ತೆವ್ವ ಎಂಬುವರು ಹನುಮವ್ವ ಮೆಡ್ಲರಿ (50) ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ. ರಾಣೆಬೇನ್ನೂರು ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮೊದಲು ಒಂದು ತಟ್ಟೆಯಲ್ಲಿ ಅಕ್ಕಿಯನ್ನು ಹಾಕಿಕೊಂಡು ಅಕ್ಕಿಯ ಮೇಲೆ ಕುಂಕುಮದಿಂದ ಸ್ವಸ್ತಿಕ್ ಮಂಡಲವನ್ನು ಹಾಕಿಕೊಳ್ಳಬೇಕು ಈ ರೀತಿಯಾಗಿ ಸ್ವಸ್ತಿಕ್ಕನ್ನು ಬರೆದು ಅದರಲ್ಲಿ ಗಣಪತಿಯನ್ನು ಆಹ್ವಾನ ಮಾಡುವುದರಿಂದ ನೀವು ಎಲ್ಲಿ ಪೂಜೆ ಮಾಡಿದಿರಾ ಅಲ್ಲಿ ಒಂದು ರಂಗೋಲಿಯನ್ನು ಹಾಕಿಕೊಂಡು ಮಧ್ಯದಲ್ಲಿ ಈ ತಟ್ಟೆಯನ್ನು ಇಟ್ಟುಕೊಳ್ಳಬೇಕು ನಂತರ ಗಣಪತಿ ಮೂರ್ತಿ ಇದು ನಿಮ್ಮ ಮನೆಯಲ್ಲಿ ಬೆಳ್ಳಿಯ ಗಣಪತಿ,ಹಿತ್ತಾಳೆ,ಪಂಚಲೋಹ ಯಾವುದೇ ರೀತಿಯ ಗಣಪತಿಯ ಮೂರ್ತಿಯನ್ನು ಮನೆಯಲ್ಲಿ ಇಟ್ಟುಕೊಳ್ಳಲೇಬೇಕು ಅದಕ್ಕೆ ಸ್ವಲ್ಪ ಅಕ್ಷತೆಯನ್ನು ಹಾಕಿ ಗಣಪತಿಯನ್ನು ಆಹ್ವಾನ ಮಾಡಿಕೊಳ್ಳಬೇಕು ನಂತರ ದೇವರಿನ ಬಲಗಡೆ ಒಂದು ಎಳ್ಳೆಣ್ಣೆಯ ದೀಪವನ್ನು ಹಚ್ಚಿ ಇಟ್ಟರೆ ಸಾಕು ಈಗ ನೈವೇದ್ಯಕ್ಕಾಗಿ ಗರಿಕೆಯನ್ನು ಇಟ್ಟುಕೊಳ್ಳಬೇಕು 21 ಗರಿಕೆ ಗಣಪತಿಯ ಪೂಜೆಗೆ ಬೇಕೇ ಬೇಕು ತಾಂಬೂಲ,ದಕ್ಷಿಣ ಇಟ್ಟುಕೊಳ್ಳಬೇಕು ಜೊತೆಗೆ 21+1 ಗೆಜ್ಜೆ ವಸ್ತ್ರವನ್ನು ನಂತರ ಗಣಪತಿ ಮೂರ್ತಿ ಇದು ನಿಮ್ಮ ಮನೆಯಲ್ಲಿ ಬೆಳ್ಳಿಯ ಗಣಪತಿ,ಹಿತ್ತಾಳೆ,ಪಂಚಲೋಹ ಯಾವುದೇ…
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಹೊಗಳಿದ ಪಾಕಿಸ್ತಾನದ ಮಾಜಿ ಸಚಿವ ಫವಾದ್ ಚೌಧರಿ ಅವರ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಪ್ರತಿಕ್ರಿಯಿಸಿದ್ದು, ಇದು ಪಾಕಿಸ್ತಾನ ಮತ್ತು ಕಾಂಗ್ರೆಸ್ ನಡುವಿನ ಪಾಲುದಾರಿಕೆಯನ್ನು ಬಹಿರಂಗಪಡಿಸಿದೆ ಎಂದು ಹೇಳಿದ್ದಾರೆ. ಗುಜರಾತ್ನ ಆನಂದ್ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಭಾರತದಲ್ಲಿ ಪಕ್ಷ ದುರ್ಬಲವಾಗುತ್ತಿರುವಾಗ ಪಾಕಿಸ್ತಾನದ ನಾಯಕರು ಕಾಂಗ್ರೆಸ್ಗಾಗಿ ಪ್ರಾರ್ಥಿಸುತ್ತಿದ್ದಾರೆ ಮತ್ತು ಅವರು ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡಲು ಬಯಸುತ್ತಾರೆ ಎಂದು ಹೇಳಿದರು. “ಕಾಕತಾಳೀಯವನ್ನು ನೋಡಿ, ಇಂದು ಭಾರತದಲ್ಲಿ ಕಾಂಗ್ರೆಸ್ ದುರ್ಬಲವಾಗುತ್ತಿದೆ. ತಮಾಷೆಯ ವಿಷಯವೆಂದರೆ ಇಲ್ಲಿ ಕಾಂಗ್ರೆಸ್ ಸಾಯುತ್ತಿದೆ ಮತ್ತು ಅಲ್ಲಿ ಪಾಕಿಸ್ತಾನ ಅಳುತ್ತಿದೆ. ಈಗ ಪಾಕಿಸ್ತಾನದ ನಾಯಕರು ಕಾಂಗ್ರೆಸ್ ಗಾಗಿ ಪ್ರಾರ್ಥಿಸುತ್ತಿದ್ದಾರೆ. ರಾಜಕುಮಾರನನ್ನು ಪ್ರಧಾನಿಯನ್ನಾಗಿ ಮಾಡಲು ಪಾಕಿಸ್ತಾನ ಉತ್ಸುಕವಾಗಿದೆ ಮತ್ತು ಕಾಂಗ್ರೆಸ್ ಪಾಕಿಸ್ತಾನದ ಅಭಿಮಾನಿ ಎಂದು ನಮಗೆ ಈಗಾಗಲೇ ತಿಳಿದಿದೆ. ಪಾಕಿಸ್ತಾನ ಮತ್ತು ಕಾಂಗ್ರೆಸ್ ನಡುವಿನ ಈ ಪಾಲುದಾರಿಕೆ ಈಗ ಸಂಪೂರ್ಣವಾಗಿ ಬಹಿರಂಗವಾಗಿದೆ” ಎಂದು ಪ್ರಧಾನಿ ಮೋದಿ ಗುಜರಾತ್ನ ಆನಂದ್ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ…
ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನೋಟಿಸ್ಗೆ ಪ್ರತಿಕ್ರಿಯೆಯಾಗಿ ಎಚ್.ಡಿ.ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಇಬ್ಬರೂ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಂದೆ ಹಾಜರಾಗಬೇಕಾಗಿದೆ ಎಂದು ಅವರು ಒತ್ತಿ ಹೇಳಿದರು. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಅವರು ಎಸ್ಐಟಿ ಮುಂದೆ ಹಾಜರಾಗಬೇಕು ಎಂದು ತಿಳಿಸಲಾಗಿದೆ. ನೋಟಿಸ್ ನೀಡಿದಂತೆ ಅವರು (ಎಚ್.ಡಿ.ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ) ಹಾಜರಾಗಬೇಕು. ಅವರು ಹಾಜರಾಗದಿದ್ದರೆ, ಅವರನ್ನು ಬಂಧಿಸಲಾಗುವುದು” ಎಂದು ಹೇಳಿದರು. ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಮಾತನಾಡಿ, ಪ್ರಜ್ವಲ್ ಗೆ ದೇಶದ ಅತ್ಯುನ್ನತ ಶಿಕ್ಷೆಯಾಗಬೇಕು ರಾಜಕಾರಣಿಯಾಗಿ ನಾವು ಅವರ ಬಗ್ಗೆ ನಾಚಿಕೆಪಡುತ್ತೇವೆ. ಅವರು ಈ ದೇಶದ ಅತ್ಯುನ್ನತ ಶಿಕ್ಷೆಗೆ ಅರ್ಹನಾಗಿದ್ದಾನೆ. ‘ಬೇಟಿ ಬಚಾವೋ ಬೇಟಿ ಪಡಾವೋ’ ಎಂಬುದು ಘೋಷಣೆಯಾಗಿದ್ದು, ಪ್ರಧಾನಿ ಮೋದಿ…
ಆನಂದ್: ಹಿಂದಿನ ಯುಪಿಎ ಸರ್ಕಾರವು ಭಯೋತ್ಪಾದಕರಿಗೆ “ದಸ್ತಾವೇಜು” ನೀಡುತ್ತಿದೆ ಎಂದು ಆರೋಪಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಮತ್ತು ಪಾಕಿಸ್ತಾನದ ನಡುವಿನ ಪಾಲುದಾರಿಕೆಯನ್ನು ಆರೋಪಿಸಿದ್ದಾರೆ. ಇದನ್ನು “ಕಾಕತಾಳೀಯ” ಎಂದು ಕರೆದ ಪ್ರಧಾನಿ, ಭಾರತದಲ್ಲಿ ಕಾಂಗ್ರೆಸ್ ಪಕ್ಷವು ದುರ್ಬಲಗೊಳ್ಳುತ್ತಿದೆ ಎಂದು ಹೇಳಿದರು, ಪಕ್ಷವು ಮತ್ತೆ ಅಧಿಕಾರಕ್ಕೆ ಬರಲು ಪಾಕಿಸ್ತಾನ ನಾಯಕರು “ದುವಾ” (ಪ್ರಾರ್ಥನೆ) ನೀಡುತ್ತಿದ್ದಾರೆ ಎಂದು ಹೇಳಿದರು. “ದುರ್ಬಲ ಕಾಂಗ್ರೆಸ್ ಸರ್ಕಾರವು ಭಯೋತ್ಪಾದನೆಯ ಮಾಸ್ಟರ್ಗಳಿಗೆ ದಾಖಲೆಗಳನ್ನು ನೀಡುತ್ತಿತ್ತು. ಆದರೆ, ಮೋದಿಯವರ ಬಲಿಷ್ಠ ಸರ್ಕಾರವು ಅವರ ನೆಲದಲ್ಲಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿದೆ. ಇದು ಕಾಕತಾಳೀಯವಾಗಿದೆ, ಇಂದು ಭಾರತದಲ್ಲಿ ಕಾಂಗ್ರೆಸ್ ದುರ್ಬಲವಾಗುತ್ತಿದೆ ಮತ್ತು ಕಾಂಗ್ರೆಸ್ ಸಾಯುತ್ತಿರುವಾಗ ಪಾಕಿಸ್ತಾನವು ಅಳುತ್ತಿದೆ” ಎಂದು ಪ್ರಧಾನಿ ಹೇಳಿದರು. ಮೋದಿ ಹೇಳಿದರು. ‘ಶೆಹಜಾದಾ’ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಪಾಕಿಸ್ತಾನ ಉತ್ಸುಕವಾಗಿದೆ ಮತ್ತು ಕಾಂಗ್ರೆಸ್ ಈಗಾಗಲೇ ಪಾಕಿಸ್ತಾನದ ಅಭಿಮಾನಿಯಾಗಿದೆ. ಪಾಕಿಸ್ತಾನ ಮತ್ತು ಕಾಂಗ್ರೆಸ್ ನಡುವಿನ ಈ ಪಾಲುದಾರಿಕೆ ಈಗ ಸಂಪೂರ್ಣವಾಗಿ ಬಹಿರಂಗವಾಗಿದೆ” ಎಂದು ಪ್ರಧಾನಿ ಮೋದಿ ಗುಜರಾತ್ನ ಆನಂದ್ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ…
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ -3 ಲ್ಯಾಂಡರ್, ವಿಕ್ರಮ್ ಮತ್ತು ಪ್ರಜ್ಞಾನ್ ರೋವರ್ ಚಂದ್ರನ ಮೇಲ್ಮೈಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಅದ್ಭುತ ಹೈ ರೆಸಲ್ಯೂಶನ್ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಮಾರ್ಚ್ 15, 2024 ರಂದು ಸೆರೆಹಿಡಿಯಲಾದ ಮತ್ತು ಸ್ವತಂತ್ರ ಸಂಶೋಧಕ ಚಂದ್ರ ತುಂಗತುರ್ಥಿ ಸಂಸ್ಕರಿಸಿದ ಹೊಸದಾಗಿ ಬಿಡುಗಡೆಯಾದ ಚಿತ್ರಗಳು ಆಗಸ್ಟ್ 23, 2023 ರಂದು ಐತಿಹಾಸಿಕ ಲ್ಯಾಂಡಿಂಗ್ ನಂತರ ಇಸ್ರೋ ಹಂಚಿಕೊಂಡ ಆರಂಭಿಕ ಚಿತ್ರಗಳಿಗಿಂತ ಗಮನಾರ್ಹವಾಗಿ ಹೆಚ್ಚಿನ ವಿವರಗಳನ್ನು ಬಹಿರಂಗ ಪಡಿಸಿದ್ದಾವೆ. ಈ ಇತ್ತೀಚಿನ ಚಿತ್ರಗಳನ್ನು ಸುಮಾರು 65 ಕಿಲೋಮೀಟರ್ ಕಡಿಮೆ ಎತ್ತರದಿಂದ ಪಡೆಯಲಾಗಿದೆ, ಇದು ಪ್ರತಿ ಪಿಕ್ಸೆಲ್ಗೆ ಸುಮಾರು 17 ಸೆಂಟಿಮೀಟರ್ ರೆಸಲ್ಯೂಶನ್ಗೆ ಅನುವು ಮಾಡಿಕೊಡುತ್ತದೆ, ಇದು 100 ಕಿಲೋಮೀಟರ್ ನಿಯಮಿತ ಎತ್ತರದಲ್ಲಿ ಸೆರೆಹಿಡಿಯಲಾದ ಆರಂಭಿಕ ಪೋಸ್ಟ್-ಲ್ಯಾಂಡಿಂಗ್ ಇಮೇಜ್ಗೆ ಹೋಲಿಸಿದರೆ ಪ್ರತಿ ಪಿಕ್ಸೆಲ್ಗೆ 26 ಸೆಂಟಿಮೀಟರ್ ರೆಸಲ್ಯೂಶನ್ನೊಂದಿಗೆ ಲಭ್ಯವಿದೆ.
ತುಮಕೂರು: ಶ್ರೀಸಿದ್ಧಲಿಂಗೇಶ್ವರ ಅನಾಥಾಲಯದ ಪ್ರವೇಶಕ್ಕೆ ಅರ್ಜಿಗಳನ್ನು ದಿನಾಂಕ 02.05.2024 ರಿಂದ ದಿನಾಂಕ 15.05.2024ರವರೆಗೆ ಕೊಡಲಾಗುವುದು. ಶ್ರೀ ಸಿದ್ಧಲಿಂಗೇಶ್ವರ ಅನಾಥಾಲಯಕ್ಕೆ ಹೊಸದಾಗಿ 3ನೇ ತರಗತಿಯಿಂದ 6ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಲು ಅವಕಾಶವಿರುತ್ತದೆ. ಗ್ರಾಮೀಣ ಬಡ ಕುಟುಂಬದ ವಿದ್ಯಾರ್ಥಿಗಳು ಖುದ್ದಾಗಿ ಬಂದು ಶ್ರೀಮಠದ ಲೆಕ್ಕಪತ್ರ ವಿಭಾಗದಲ್ಲಿ ಪ್ರವೇಶ ಅರ್ಜಿಯನ್ನು ಪಡೆಯುವುದು. (8ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಆಂಗ್ಲ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಲು ಅವಕಾಶವಿರುತ್ತದೆ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಆದ್ಯತೆಯನ್ನು ಕೊಡಲಾಗುವುದು. ಸರಿಯಾಗಿ ಭರ್ತಿ ಮಾಡಿದ ಪುವೇಶದ ಅರ್ಜಿಯ ಜೊತೆಗೆ ಆಯಾ ತಾಲ್ಲೂಕಿನ ತಹಶೀಲ್ದಾರರಿಂದ ನಿಗದಿತ ನಮೂನೆಯಲ್ಲಿ ಧೃಡೀಕರಿಸಲ್ಪಟ್ಟ ವಿದ್ಯಾರ್ಥಿಯ ವಾರ್ಷಿಕ ವರಮಾನದ ಆದಾಯ ಪುಮಾಣ ಪತ್ರ ಮತ್ತು ಉಳಿದ ಮಾಹಿತಿಯೊಂದಿಗೆ ಪುವೇಶವನ್ನು ಅಪೇಕ್ಷಿಸುವ ವಿದ್ಯಾರ್ಥಿಗಳು ದಿನಾಂಕ 01.06.2024 ರಿಂದ ದಿನಾಂಕ 10.06.2024ರವರೆಗೆ ನಡೆಯುವ ಸಂದರ್ಶನದ ವೇಳೆಯಲ್ಲಿ ಖುದ್ದಾಗಿ ಬಂದು ಅಧ್ಯಕ್ಷರ ಸಂದರ್ಶನವನ್ನು ಪಡೆಯುವುದು. ಪ್ರತ್ಯೇಕವಾದ ಸಂದರ್ಶನದ ಪತ್ರಗಳನ್ನು ಕಳುಹಿಸಿ ಕೊಡಲಾಗುವುದಿಲ್ಲ. ದೂರವಾಣಿ…