Author: kannadanewsnow07

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಕೂದಲಿನ ಆರೈಕೆ ಅಷ್ಟು ಸುಲಭವಲ್ಲ. ಕೂದಲಿನ ಆರೈಕೆ ಮಾಡಿಕೊಳ್ಳಲು ಅನೇಕ ಮನೆಮದ್ದುಗಳಿವೆ ಹಾಗು ಮಾರುಕಟ್ಟೆಯಲ್ಲಿ ಅನೇಕ ಬಗೆಯ ಕಾಸ್ಮೆಟಿಕ್ಸ್‌ ಕೂಡ ಇವೆ. ಇವುಗಳಲ್ಲದೇ ಬಿಯರ್‌ ಮೂಲಕವಾಗಿಯೂ ಕೂದಲಿನ ಆರೈಕೆ ಮಾಡಿಕೊಳ್ಳಬಹುದು ಎಂಬ ಸಂಗತಿಯನ್ನು ನಾವಿಂದು ನಿಮಗೆ ತಿಳಿಸಿಕೊಡಲಿದ್ದೇವೆ. ಏನೇ ಮನೆಮದ್ದುಗಳನ್ನು ಟ್ರೈ ಮಾಡಿ ಕೂದಲು ಸೊಂಪಾಗಿ ಬೆಳೆಯದಿದ್ದಾಗ ಬಿಯರ್‌ ಟ್ರೈ ಮಾಡಿ ನೋಡಿ. ಹೌದು. ಬಿಯರ್‌ ಬಳಸಿ ಕೂದಲು ತೊಳೆಯುವುದರಿಂದ ಕೂದಲು ಆರೋಗ್ಯಕರವಾಗಿ ಸೊಂಪಾಗಿ ಬೆಳೆಯುತ್ತವೆ ಅನ್ನೋದು ಸಂಶೋಧನೆವೊಂದರ ವರದಿಯಾಗಿದೆ. ಕಾರಣ ಬಿಯರ್‌ನಲ್ಲಿ ವಿಟಮಿನ್‌ ಬಿ ಹೇರಳವಾಗಿದ್ದು. ಇದು ಕೂದಲನ್ನು ಸೊಂಪಾಗಿಸುತ್ತದೆ. ಅಷ್ಟೆ ಅಲ್ಲದೇ ಬಿಯರ್‌ನಲ್ಲಿ ಬಯೋಟಿಕ್‌, ಕ್ಯಾಲ್ಸಿಯಂ, ವಿಟಮಿನ್‌ ಡಿ, ಸತು, ಪೋಲೇಟ್‌ ನಂತಹ ಪೋಷಕಾಂಶಗಳಿವೆ. ಈ ಎಲ್ಲಾ ಪೋಷಕಾಂಶಗಳು ಕೂದಲಿನ ಆರೋಗ್ಯನ್ನು ಕಾಪಾಡುವುದರ ಜೊತೆಗೆ ಸೊಂಪಾಗಿ ಬೆಳೆಯುವಂತೆ ಮಾಡುತ್ತದೆ. ನಿಮಗೆ ಇನ್ನೊಂದು ಮುಖ್ಯವಾದ ವಿಷಯ ಗೊತ್ತಿರಲಿ. ನೀವು ಈಗಾಗಲೇ ಬಿಯರ್‌ ಬಳಸಿ ಕೂದಲು ತೊಳೆದುಕೊಳ್ಳುತ್ತಿದ್ದೀರಿ. ಅದು ಹೇಗೆ ಅಂತಿರಾ? ಅನೇಕ ಶಾಂಪು ಕಂಪನಿಗಳು ಶಾಂಪು ತಯಾರಿಸುವಲ್ಲಿ ಬಿಯರ್‌…

Read More

ಚಂಡೀಗಢ: ಭಾರತೀಯ ರಾಷ್ಟ್ರೀಯ ಲೋಕದಳದ ಹರಿಯಾಣ ಘಟಕದ ಅಧ್ಯಕ್ಷ ನಫೆ ಸಿಂಗ್ ರಾಠಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಭಾನುವಾರ ಝಜ್ಜರ್ ಜಿಲ್ಲೆಯಲ್ಲಿ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.  https://kannadanewsnow.com/kannada/demonetisation-of-rs-2000-notes-has-affected-banks-public-rbi/ ಮಾಜಿ ಶಾಸಕ ರಾಠಿ ಅವರು ಎಸ್ಯುವಿಯಲ್ಲಿ ಪ್ರಯಾಣಿಸುತ್ತಿದ್ದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಝಜ್ಜರ್ನ ಬಹದ್ದೂರ್ಗಢ ಪಟ್ಟಣದಲ್ಲಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಝಜ್ಜರ್ ಜಿಲ್ಲೆಯಲ್ಲಿ ರಾಠಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಐಎನ್ಎಲ್ಡಿ ನಾಯಕ ಅಭಯ್ ಚೌಟಾಲಾ ಪಿಟಿಐಗೆ ತಿಳಿಸಿದ್ದಾರೆ. https://kannadanewsnow.com/kannada/state-government-orders-cremation-of-mla-raja-venkatappa-nayaka-with-full-state-honours/ https://kannadanewsnow.com/kannada/7-killed-in-blast-at-firecracker-factory-in-ups-kaushambi/ ರಾಠಿ ಅವರ ಜೀವಕ್ಕೆ ಬೆದರಿಕೆ ಇದ್ದರೂ ಅವರಿಗೆ ಭದ್ರತೆ ಒದಗಿಸಲು ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದರು ಮತ್ತು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ನವದೆಹಲಿ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಕಳೆದ ವರ್ಷ 2000 ರೂ.ಗಳ ನೋಟುಗಳ ಮುದ್ರಣವನ್ನು ನಿಲ್ಲಿಸಿತ್ತು ಮತ್ತು ಅದನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತ್ತು. ಈ ನಿರ್ಧಾರವು ಸಾರ್ವಜನಿಕರು, ಬ್ಯಾಂಕ್ ಮತ್ತು ಆರ್ಥಿಕತೆಯ ಮೇಲೆ ಬೀರುವ ಪರಿಣಾಮದ ಬಗ್ಗೆ ಆರ್ಬಿಐ ಸ್ವತಃ ಮಾಹಿತಿ ನೀಡಿದೆ.  https://kannadanewsnow.com/kannada/bigg-news-central-government-orders-fixing-the-age-of-a-child-for-admission-to-class-1/ https://kannadanewsnow.com/kannada/mla-raja-venkatappa-nayaka-passes-away-fan-dies-of-heart-attack/ https://kannadanewsnow.com/kannada/have-you-applied-for-the-yuvanidhi-scheme-if-you-dont-do-this-you-wont-get-unemployment-allowance/ 2,000 ರೂಪಾಯಿ ನೋಟುಗಳ ಚಲಾವಣೆಯಿಂದ ಹಿಂದೆ ಸರಿಯುವ ವ್ಯತ್ಯಾಸವು ಕಾಣಿಸಿಕೊಳ್ಳಲು ಪ್ರಾರಂಭಿಸಿದೆ ಎಂದು ಕೇಂದ್ರ ಬ್ಯಾಂಕ್ ಹೇಳಿದೆ. ಫೆಬ್ರವರಿ 9 ಕ್ಕೆ ಕೊನೆಗೊಂಡ ವಾರದಲ್ಲಿ ಚಲಾವಣೆಯಲ್ಲಿರುವ ನೋಟುಗಳ ಸಂಖ್ಯೆಯಲ್ಲಿನ ಬೆಳವಣಿಗೆಯು ಶೇಕಡಾ 3.7 ಕ್ಕೆ ಇಳಿದಿದೆ. ಅದೇ ಸಮಯದಲ್ಲಿ, ಇದು ಒಂದು ವರ್ಷದ ಹಿಂದೆ ಶೇಕಡಾ 8.2 ರಷ್ಟಿತ್ತು. ಚಲಾವಣೆಯಲ್ಲಿರುವ ಕರೆನ್ಸಿಯು ಆರ್ಥಿಕತೆಯಲ್ಲಿ ಚಲಾವಣೆಯಲ್ಲಿರುವ ಒಟ್ಟು ನೋಟುಗಳು ಮತ್ತು ನಾಣ್ಯಗಳ ಸಂಖ್ಯೆಯನ್ನು ಸೂಚಿಸುತ್ತದೆ. ಇದರಲ್ಲಿ, ಸಾರ್ವಜನಿಕರ ಕೈಯಲ್ಲಿ ಎಷ್ಟು ಕರೆನ್ಸಿ ಇದೆ ಎಂದು ತಿಳಿಯಲು ಬ್ಯಾಂಕುಗಳಲ್ಲಿ ಠೇವಣಿ ಇಟ್ಟ ಹಣವನ್ನು ಕಡಿಮೆ ಮಾಡಲಾಗುತ್ತದೆ. 2000 ನೋಟುಗಳ ಮುಚ್ಚುವಿಕೆಯಿಂದಾಗಿ, ವಾಣಿಜ್ಯ ಬ್ಯಾಂಕುಗಳ ಒಟ್ಟು ಠೇವಣಿಗಳು…

Read More

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿಯಡಿ, ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಪ್ರಮುಖ ಬದಲಾವಣೆಗಳು ನಡೆಯುತ್ತಿವೆ. ಕೆಲವು ಬದಲಾವಣೆಗಳಿಗೆ ಅಡಿಪಾಯ ಹಾಕಲಾಗಿದ್ದು, ಕೆಲವು ಬದಲಾವಣೆಗಳಿಗೆ ಸಿದ್ಧತೆಗಳು ನಡೆಯುತ್ತಿವೆ. ಈ ಅನುಕ್ರಮದಲ್ಲಿ, ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿನ ವಯಸ್ಸನ್ನು ನಿಗದಿಪಡಿಸಬೇಕು ಎಂದು ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ಇದಕ್ಕಾಗಿ ವಯಸ್ಸಿನ ಮಿತಿಯನ್ನು 6 ವರ್ಷಗಳಿಗೆ ನಿಗದಿಪಡಿಸಲಾಗಿದೆ. ಎಲ್ಲಾ ರಾಜ್ಯಗಳ ಶಾಲೆಗಳು ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿನ ವಯಸ್ಸು 6 ವರ್ಷಗಳಿಗಿಂತ ಕಡಿಮೆಯಿಲ್ಲ ಎಂದು ನೋಡಬೇಕು ಎಂದು ಕೇಂದ್ರ ಹೇಳಿದೆ. ಈ ವಯಸ್ಸಿನ ಮಿತಿಯನ್ನು ಎನ್ಇಪಿ 2020 ರ ಅಡಿಯಲ್ಲಿ ಪ್ರಸ್ತಾಪಿಸಲಾಗಿದೆ, ಇದನ್ನು ಕಳೆದ ವರ್ಷವೂ ಚರ್ಚಿಸಲಾಯಿತು.  https://kannadanewsnow.com/kannada/state-government-orders-cremation-of-mla-raja-venkatappa-nayaka-with-full-state-honours/ ಕಳೆದ ವರ್ಷವೂ ಸೂಚನೆಗಳನ್ನು ನೀಡಲಾಗಿತ್ತು : ಕಳೆದ ವರ್ಷ ಅಂದರೆ 2023 ರಲ್ಲಿ, ಶಿಕ್ಷಣ ಸಚಿವಾಲಯವು ಈ ನಿಟ್ಟಿನಲ್ಲಿ ಪತ್ರವನ್ನು ಸಿದ್ಧಪಡಿಸಿ ರಾಜ್ಯಗಳಿಗೆ ಕಳುಹಿಸಿತು. ಮತ್ತೆ, ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತನ್ನ ಸೂಚನೆಗಳನ್ನು…

Read More

ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಕೂಡ ಬಾಕಿ ಉಳಿದುಕೊಂಡಿದೆ. ಈ ನಡುವೆ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದಾರೆ. ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಹೀಗಾಗಿ ಈ ಲೋಕಸಭಾ ಚುನಾವಣೆ ಜೊತೆಗೆ ಸುರಪುರ ವಿಧಾನಸಭೆಗೂ ಕೂಡ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ.  ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ರಾಜಾ ವೆಂಕಟಪ್ಪ ನಾಯಕ್ ಜಯಭೇರಿ ಬಾರಿಸಿದ್ದರು. ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ನರಸಿಂಹ ನಾಯಕ್ ಅವರನ್ನು 3,672 ಮತಗಳ ಅಂತರದಿಂದ ಸೋಲಸಿದ್ದರು. ಈ ನಡುವೆ ಸಿಎಂ ಸಿದ್ರಾಮಯ್ಯ ಅವರು ಕೂಡ ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ. ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ…

Read More

ಬೆಂಗಳೂರು: ದಿನಾಂಕ 09.03.2023ರ ಅಧಿಸೂಚನೆ ಸಂಖ್ಯೆ ಎಚ್ಸಿಆರ್ಬಿ/ಸಿಜೆಆರ್ 1/2023ರ ಅನುಸಾರವಾಗಿ, ಕರ್ನಾಟಕ ನ್ಯಾಯಾಂಗ ಸೇವೆಗಳ (ನೇಮಕಾತಿ) ನಿಯಮಗಳು, 2004 ಮತ್ತು ತಿದ್ದುಪಡಿ ನಿಯಮಗಳು, 2011, 2015 ಮತ್ತು 2016ರ ಪ್ರಕಾರ ನೇರ ನೇಮಕಾತಿ ಮೂಲಕ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು . ನವೆಂಬರ್, 2023 ರಲ್ಲಿ ನಡೆದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಮತ್ತು 30.01.2024 ರಿಂದ 01.02.2024 ರವರೆಗೆ ನಡೆದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಸಿದ್ಧಪಡಿಸಿದ ಮೆರಿಟ್ ಕ್ರಮದಲ್ಲಿ ಆಯ್ಕೆಯಾದವರ ವಿವರ ಹೀಗಿದೆ.   https://kannadanewsnow.com/kannada/bigg-news-bjp-to-release-first-list-of-candidates-in-three-days-bsy/ https://kannadanewsnow.com/kannada/good-news-for-puc-cet-neet-aspirants-applications-invited-for-free-training/ https://kannadanewsnow.com/kannada/no-officers-can-be-assigned-to-lok-sabha-constituencies-neighbouring-districts-election-commission/

Read More

ಚಿಕ್ಕಮಗಳೂರು: ಇನ್ನು ಮೂರು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಹೇಳಿದರ. ಅವರು ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು.    https://kannadanewsnow.com/kannada/no-officers-can-be-assigned-to-lok-sabha-constituencies-neighbouring-districts-election-commission/ https://kannadanewsnow.com/kannada/bigg-news-state-govt-to-scrap-vehicles-that-violate-traffic-rules-continuously/ https://kannadanewsnow.com/kannada/surapura-congress-mla-raja-venkatappa-nayaka-passes-away-cm-siddaramaiah-condoles-death/ https://kannadanewsnow.com/kannada/karnataka-bandh-if-name-plate-for-kannada-is-not-changed/ ಇದೇ ವೇಳೇ ಅವರು ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರಣಕ್ಕೆ ಇಡೀ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪರವಾಗಿ ವಾತಾವರಣವಿದೆ ಎಂದರು. ಇನ್ನೂ ಕಳೆದ ಬಾರಿ 3.50 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಬಾರಿಯೂ ಅದೇ ಅಂತರ ಅಥವಾ ಅದಕ್ಕಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (Yediyurappa) ಭವಿಷ್ಯ ನುಡಿದಿದ್ದಾರೆ. ಮುಂದಿನ ಎರಡು ಮೂರು ದಿನಗಳಲ್ಲಿ ಗೊತ್ತಾಗಲಿದೆ. ಬಿಜೆಪಿಯ ಮೊದಲ ಪಟ್ಟಿ ಮುಂದಿನ ಮೂರು ದಿನಗಳಲ್ಲಿ ಬಿಡುಗಡೆಯಾಗಬಹುದು ಎಂದು ಭಾವಿಸಿದ್ದೇನೆ ಎಂದರು. ರಾಜ್ಯದಲ್ಲೂ ಕೂಡ ಅದೇ ವಾತಾವರಣವಿದೆ. ಶೋಭಾ ಕರಂದ್ಲಾಜೆ ವಿರುದ್ಧದ ಪಿತೂರಿ ಅದೊಂದು ಷಡ್ಯಂತ್ರ. ಅದನ್ನು ಯಾರು ಮಾಡಿಸುತ್ತಿದ್ದಾರೆ…

Read More

ಬೆಂಗಳೂರು: ನಿರಂತರವಾಗಿ ಸಂಚಾರ ನಿಯಮ‌ ಉಲ್ಲಂಘಿಸುವ ವಾಹನಗಳನ್ನು ಗುಜರಿಗೆ ಹಾಕುವ ಸಂಬಂಧ ಸಂಚಾರ ವಿಭಾಗವು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ. ಇದೀಗ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ನಿರಂತರ ಸಂಚಾರ ನಿಯಮ ಪಾಲಿಸದ ಪ್ರಕರಣಗಳಲ್ಲಿ ವಾಹನಗಳನ್ನು ನಜ್ಜುಗೊಳಿಸುವ ಅಧಿಕಾರ ನೀಡುವಂತೆ ರಸ್ತೆ ಸುರಕ್ಷತೆ ಹಾಗೂ ಸಂಚಾರ ವಿಭಾಗವು ಮನವಿ ಮಾಡಿದೆ ಎನ್ನಲಾಗ್‌ಇದೆ. ”ಮೋಟಾರು ಕಾಯ್ದೆ ತಿದ್ದುಪಡಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತಿದ್ದುಪಡಿಯಾದರೆ ಕಠಿಣ ನಿಯಮ ಜಾರಿಗೆ ಬರಲಿದೆ” ಎಂದು ರಸ್ತೆ ಸುರಕ್ಷತೆ ಹಾಗೂ ಸಂಚಾರ ವಿಭಾಗದ ಹೆಚ್ಚುವರಿ‌ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳ‌ ಮಟ್ಟದಲ್ಲಿ ಚರ್ಚೆಯಾಗಿದ್ದು, ಸರ್ಕಾರವು ಒಪ್ಪಿದರೆ, ಮುಂದಿನ ದಿನಗಳಲ್ಲಿ ವಾಹನಗಳು ನಾಶವಾಗುವುದು ಗ್ಯಾರಂಟಿ. https://kannadanewsnow.com/kannada/karnataka-bandh-if-name-plate-for-kannada-is-not-changed/ https://kannadanewsnow.com/kannada/surapura-congress-mla-raja-venkatappa-nayaka-passes-away-cm-siddaramaiah-condoles-death/ https://kannadanewsnow.com/kannada/no-officers-can-be-assigned-to-lok-sabha-constituencies-neighbouring-districts-election-commission/

Read More

ಬೆಂಗಳೂರು: ಕರ್ನಾಟಕ ನಾಮಫಲಕ ಬದಲಾಗದಿದ್ದರೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗುವುದು ಅಂಥ ಕನ್ನಟ ಪರ ಹೋರಾಟಗಾರ. ಮಾಜಿ ಶಾಸಕ ವಾಟಾಳ್ ನಾಗರಾಜ್‌ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಅವರು ಮಾತನಾಡಿ ಕನ್ನಡ ನಾಮಫಲಕ ಕಾಯ್ದೆಯನ್ನು ಕೂಡಲೇ ಜಾರಿ ಮಾಡಬೇಕು ಅಂತ ಆಗ್ರಹಿಸಿದರು. ಇನ್ನೂ ಕನ್ನಡದಲ್ಲೇ ನಾಮಫಲಕ ಹಾಕುವುದು ಐಟಿ ಬಿಟಿಯವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಅಂತ ಅವರು ಆರೋಪಿಸಿದರು. https://kannadanewsnow.com/kannada/congress-mla-raja-venkatappa-nayaka-passes-away-due-to-cardiac-arrest/ https://kannadanewsnow.com/kannada/no-officers-can-be-assigned-to-lok-sabha-constituencies-neighbouring-districts-election-commission/ https://kannadanewsnow.com/kannada/free-travel-for-ii-puc-exam-students/

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಆಲುಗಡ್ಡೆ, ಬಾಳೆಕಾಯಿ, ಹೀರೆಕಾಯಿ ಪಕೋಡಾ ಸರ್ವೇ ಸಾಮಾನ್ಯ. ಆದರೆ ನಾವಿಂದು ಹೊಸ ರುಚಿ, ಸೌತೆಕಾಯಿ ಪಕೋಡಾ ಮಾಡುವ ಬಗೆ ತೀಳಿಸುತ್ತಿದ್ದೇವೆ. ಸಲಾಡ್‌ಗೆಂದು ಬಳಸುವ ಸೌತೆಕಾಯಿಯಿಂದ ಪಕೋಡಾ ಮಾಡಬಹುದಾ ಎಂದು ಹುಬ್ಬೇರಿಸಬೇಡಿ. ಹೌದು. ಸೌತೆಕಾಯಿ ಇಂದಲೂ ಪಕೋಡಾ ಮಾಡಬಹುದು. ಆಲುಗಡ್ಡೆ, ಹೀರೆಯಾಯಿಯಂತೆಯೇ ಸೇಮ್‌ ಅದರ ಹಾಗೆಯೇ ಸೌತೆಕಾಯಿ ಪಕೋಡಾ ಮಾಡಲಾಗುತ್ತದೆ. ಇದು ಮಾಡಲು ತುಂಬಾ ಈಸಿ ಕೂಡ ಹೌದು. ಸೌತೆಕಾಯಿ ಆರೋಗ್ಯಕ್ಕೆ ತುಂಬಾ ಪ್ರಯೋಜನ. ಇದರಿಂದ ಮಾಡಿದ ಪಕೋಡಾ ಆರೋಗ್ಯಕ್ಕೂ ಒಳ್ಳೆಯದು ಹಾಗು ನಾಲಿಗೆಗೂ ಸಖತ್‌ ರುಚಿ ನೀಡುತ್ತದೆ. ರುಚಿಕರವಾದ ಸೌತೆಕಾಯಿ ಪಕೋಡಾ ಮಾಡುವ ವಿಧಾನ ತಿಳಿದುಕೊಳ್ಳೋಣ ಬನ್ನಿ. ಬೇಕಾಗು ಸಾಮಗ್ರಿಗಳು ರೌಂಡಾಗಿ ಕತ್ತರಿಸಿ ಸೌತೆಕಾಯಿ ಕಡಲೆ ಹಿಟ್ಟು ಉಪ್ಪು ಕೆಂಪು ಮೆಣಸಿನಕಾಯಿ ಪುಡಿ ಓಂಕಾಳು ಚಿಟಕೆ ಸೋಡಾ ಕರಿಯಲು ಎಣ್ಣೆ ಮಾಡುವ ವಿಧಾನ: ಒಂದು ಕಪ್‌ ಕಡಲೆ ಹಿಟ್ಟಿಗೆ ಸ್ವಲ್ಪ ಸ್ವಲ್ಪ ನೀರು ಹಾಕಿ ಚೆನ್ನಾಗಿ ಕಲೆಸಿಕೊಳ್ಳಿ. ಗಟ್ಟಿ ಪೇಸ್ಟ್‌ ಹದಕ್ಕೆ ಕಲಿಸಿಕೊಳ್ಳಿ. ಈ ಪೇಸ್ಟ್‌ಗೆ ನಿಮಗೆ ರುಚಿಗೆ ಬೇಕಾಗುವಷ್ಟು…

Read More