Author: kannadanewsnow07

ಬೆಂಗಳೂರು: ಆರ್.ಸಿ.ಬಿ. ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿರೋಧಪಕ್ಷದಿಂದ ಮಂಡಿಸಲಾದ ನಿಲುವಳಿ ಸೂಚನೆಗೆ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉತ್ತರಿಸಿದರು. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮಾನ್ಯ ಸದಸ್ಯರುಗಳು ದಿನಾಂಕ 11-8-2025 ರಂದು ಆರ್.ಸಿ.ಬಿ. ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿಲುವಳಿ ಸೂಚನೆ ನೀಡಿರುತ್ತಾರೆ. ಸದರಿ ನಿಲುವಳಿಯನ್ನು ಮಾನ್ಯ ಸಭಾಧ್ಯಕ್ಷರು ನಿಯಮ 69 ಕ್ಕೆ ಪರಿವರ್ತಿಸಿ ಚರ್ಚೆಗೆ ಅವಕಾಶ ನೀಡಿದ್ದರು. ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಸದಸ್ಯರಾದ ಶ್ರೀ ಸುರೇಶ್ ಕುಮಾರ್, ಜೆಡಿಎಸ್‍ನ ಎಂ.ಟಿ ಕೃಷ್ಣಪ್ಪ ಅವರು ಮಾತನಾಡಿದ್ದಾರೆ. ಸುರೇಶ್ ಕುಮಾರ್ ಅವರು ಕಡಿಮೆ ಮಾತನಾಡಿದರೂ ಶೇಕ್ಸ್‍ಸ್ಪೀಯರ್ ಜೂಲಿಯಸ್ ಸೀಸರ್ ನಾಟಕದಲ್ಲಿ ಮಾರ್ಕ್ ಆಂಟನಿಯ ಭಾಷಣದಂತೆ ಮಾತನಾಡಲು ಪ್ರಯತ್ನಿಸಿದ್ದಾರೆ. ಆಂಟನಿ, ಮಾತುಗಳ ಮೂಲಕವೇ ದಂಗೆ ಎಬ್ಬಿಸಲು ಪ್ರಯತ್ನಿಸಿದ ಮಾತುಗಾರ. ಆರ್. ಅಶೋಕ್ ಅವರು ಬಹುಶಃ ಜೂನ್ 4 ರಿಂದಲೇ ಹೇಗೆ ಮಾತನಾಡಬೇಕೆಂದು ತಯಾರಿ ಮಾಡಿಕೊಂಡ ಹಾಗೆ ಕಾಣುತ್ತದೆ. ಒಬ್ಬ ರಾಜಕಾರಣಿ ಹೇಗೆ ಮಾತನಾಡಬೇಕೊ ಹಾಗೆ ಮಾತನಾಡಿದ್ದಾರೆ. ತನ್ನ…

Read More

ಮುಂಬೈ: ವಿಕಾಸವು ಮುಗಿಯುವುದಿಲ್ಲ. ಮತ್ತು ವಿಜ್ಞಾನಿಗಳ ಪ್ರಕಾರ, ಮಾನವ ದೇಹವು ಕೆಲವು ಪ್ರಮುಖ ಅಂಗರಚನಾ ಬದಲಾವಣೆಗಳಿಗೆ ಸದ್ದಿಲ್ಲದೆ ಒಳಗಾಗುತ್ತಿದೆ.  ನಮ್ಮ ಆಧುನಿಕ ಜೀವನಶೈಲಿಯು ಟೇಕ್‌ಔಟ್, ಥರ್ಮೋಸ್ಟಾಟ್‌ಗಳು ಮತ್ತು ಸ್ಮಾರ್ಟ್‌ಫೋನ್‌ಗಳಿಂದ ತುಂಬಿರುವುದರಿಂದ, ಕೆಲವು ದೇಹದ ಭಾಗಗಳು ಬಳಕೆಯಲ್ಲಿಲ್ಲದವು, ಭವಿಷ್ಯದ ಪೀಳಿಗೆಯಿಂದ ನಿಧಾನವಾಗಿ ಆದರೆ ಖಂಡಿತವಾಗಿಯೂ ಕಣ್ಮರೆಯಾಗುತ್ತಿವೆ. ನಮ್ಮ ಪೂರ್ವಜರಲ್ಲಿ ಒಂದು ಕಾಲದಲ್ಲಿ ನಿರ್ದಿಷ್ಟ ಕಾರ್ಯವನ್ನು ಹೊಂದಿದ್ದರೂ, ಕೆಲವು ಮಾನವ ದೇಹದ ಭಾಗಗಳು ಯಾವುದೇ ಉದ್ದೇಶವನ್ನು ಪೂರೈಸುವುದಿಲ್ಲ. ದೇಹದ ಕೂದಲು ಮತ್ತು ಬುದ್ಧಿವಂತಿಕೆಯ ಹಲ್ಲುಗಳಿಂದ ಹಿಡಿದು ಅಪೆಂಡಿಕ್ಸ್‌ವರೆಗೆ, ಐದು ನಿರ್ದಿಷ್ಟ ಲಕ್ಷಣಗಳು ಒಂದು ದಿನ ಸಂಪೂರ್ಣವಾಗಿ ಕಣ್ಮರೆಯಾಗಬಹುದು ಎಂದು ಸಂಶೋಧಕರು ಹೇಳುತ್ತಾರೆ. ನಿಮ್ಮ ಮರಿಮೊಮ್ಮಕ್ಕಳು ಏನನ್ನು ಕಳೆದುಕೊಳ್ಳುವುದಿಲ್ಲ ಎಂಬುದರ ಪಟ್ಟಿ ಇಲ್ಲಿದೆ. ಆಧುನಿಕ ಜೀವನಶೈಲಿಯಿಂದಾಗಿ ಭವಿಷ್ಯದಲ್ಲಿ ಮಾನವರು ಕಳೆದುಕೊಳ್ಳಬಹುದಾದ ದೇಹದ ಭಾಗಗಳ ಪಟ್ಟಿ ಹೀಗಿದೆ ಕೂದಲು: ಒಮ್ಮೆ ನಮ್ಮ ಪೂರ್ವಜರು ಬೆಚ್ಚಗಿರಲು, ಕೀಟಗಳನ್ನು ದೂರವಿಡಲು ಮತ್ತು ಬೆದರಿಕೆಗಳನ್ನು ಸಹ ಗ್ರಹಿಸಲು ದೇಹದ ಕೂದಲು ಸಹಾಯ ಮಾಡುತ್ತಿತ್ತು. ಈಗ? ಇದು ಹೆಚ್ಚಾಗಿ ಅಂದಗೊಳಿಸುವ ಉಪದ್ರವವಾಗಿದೆ. ಆಧುನಿಕ…

Read More

ಉಡುಪಿ: ಬಿ ಎಲ್ ಸಂತೋಷ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಸಂಬಂಧಪಟ್ಟಂತೆ ಹ್ಮಾವರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ. ವಿಚಾರಣೆಗೆ ಹಾಜರಾಗದ ಕಾರಣ ಉಜಿರೆಯ ಮನೆಯಿಂದ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಸಾಮಾಜಿಕ ಕಾರ್ಯಕರ್ತ ಮಹೇಶ್‌ ಶೆಟ್ಟಿ ತಿಮರೋಡಿಗೆ ) ಕೋರ್ಟ್‌ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಕೋರ್ಟ್‌ ಆದೇಶದ ಹಿನ್ನೆಲೆ ಮಹೇಶ್ ತಿಮರೋಡಿ ಈಗ ಹಿರಿಯಡ್ಕ ಸಬ್ ಜೈಲು ನಲ್ಲಿದ್ದಾರೆ. ನಾಳೆ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಡೆಸಲಿದೆ ಅಂತ ತಿಳಿದು ಬಂದಿದೆ. ನಿನ್ನ ಅವರ ರಕ್ತದೊತ್ತಡ ಹೆಚ್ಚಿತ್ತು ಎನ್ನಲಾಗಿದೆ.

Read More

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆಯಾದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ಸಿಕ್ಕಿದ್ದು, ಸದ್ಯ ಎಸ್‌ಐಟಿಗೆ ನೀಡಿರುವ ದೂರನ್ನು ಸುಜಾತ ಭಟ್‌ ವಾಪಸ್ಸು ಪಡೆಯುವುದಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಈ ನಡುವೆ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ 2003ರಲ್ಲಿ ಧರ್ಮಸ್ಥಳದಿಂದ ನಾಪತ್ತೆಯಾಗಿರುವ ಬಗ್ಗೆ ಯುವತಿಯ ತಾಯಿ ಸುಜಾತಾ ಭಟ್ ಜುಲೈ 15ರಂದು ಧರ್ಮಸ್ಥಳ ಠಾಣೆಯಲ್ಲಿ ನೀಡಿದ್ದ ದೂರು ಅರ್ಜಿಯನ್ನು ಡಿಜಿ ಹಾಗೂ ಐಜಿಪಿ ಆದೇಶದಂತೆ ಆ.19ರಂದು ಎಸ್‌ಐಟಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಆದರೆ ಸುಜಾತ ಭಟ್‌ ದೂರನ್ನು ವಾಪಸ್ಸು ಪಡೆದುಕೊಳ್ಳದ ಹಿನ್ನಲೆಯಲ್ಲಿ, ಸದ್ಯ ಸುಜಾತ ಭಟ್‌ಗೆ ಎಸ್‌ಐಟಿ ಅಧಿಕಾರಿಗಳು ಬುಲಾವ್‌ ನೀಡಿದ್ದು, ತಮ್ಮ ಮಗಳು ಅಂತ ಹೇಳುತ್ತಿರುವ ಅನನ್ಯ ಬಟ್‌ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ. 2003ರಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಅನನ್ಯ ಭಟ್ ಕಾಣೆಯಾಗಿದ್ದ ಬಗ್ಗೆ ತಾಯಿ ಸುಜಾತ ಭಟ್ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ದೂರು ಅರ್ಜಿಯ ತನಿಖೆಯನ್ನು ಎಸ್‌ಐಟಿಗೆ…

Read More

ಬೆಂಗಳೂರು: ಕರ್ನಾಟಕ ಔಷಧ ಪರೀಕ್ಷಾ ಪ್ರಯೋಗಾಲಯದ ಸರ್ಕಾರಿ ವಿಶ್ಲೇಷಕರು ಹಲವು ಔಷಧಿಗಳು/ ಕಾಂತವರ್ಧಕಗಳನ್ನು ಉತ್ತಮ ಗುಣಮಟ್ಟವಲ್ಲವೆಂದು ಘೋಷಿಸಿದ್ದಾರೆ. ಪಂಜಾಬ್‍ನ ಮೆ. ಮೈಕ್ರೋವಿನ್ ಲ್ಯಾಬ್ಸ್ ಪ್ರೈ. ಲಿಮಿಟೆಟ್‍ನ ಕ್ಯಾಡ್ಲಾನ್(ಕ್ಲೋರ್ಹೆಕ್ಸಿಡೈನ್ ಗ್ಲುಕೋನೆಟ್ ಸಲೂಷನ್ ಮತ್ತು ಸಿಟ್ರಿಮೈಡ್ ಆ್ಯಂಟಿಸಪ್ಟೀಕ್ ಲಿಕ್ವಿಡ್), ಉತ್ತರಖಂಡ್‍ನ ಮೆ. ನ್ಯೂಟ್ರಾ ಲೈಫ್ ಹೆಲ್ತ್‍ಕೇರ್ ಪ್ರೈ. ಲಿಮಿಟೆಡ್‍ನ ರ್ಯಾಬೆಪ್ರೋಜೋಲ್ ಗ್ಯಾಸ್ಟ್ರೋ-ರಿಸಿಸ್ಟೆಂಟ್ ಟ್ಯಾಬ್ಲೆಟ್ಸ್ ಐಪಿ 20 ಜಿ, ಹಿಮಾಚಲಪ್ರದೇಶದ ಮೆ. ಇನ್‍ಕ್ರೇಡಿಬಲ್ ಮೆಡಿಕೇರ್‍ನ ಅಸಿಯಮ್ಮರ್-ಪಿ ಟ್ಯಾಬ್ಲೆಟ್ಸ್ (ಅಸೇಕ್ಲೋಫೆನಕ್ ಮತ್ತು ಪ್ಯಾರಸೆಟಮೋಲರ್ ಟ್ಯಾಬ್‍ಲೆಟ್ಸ್), ಜಯ್‍ಪುರ್‍ದ ಮೆ. ವಿವೇಕ್ ಫಾರ್ಮಾಕೇಮ್ (ಇಂಡಿಯಾ) ಲಿಮಿಟೆಡ್‍ನ ಸಿಪ್ರೋಪ್ಲಾಕ್ಸಸಿನ್‍ನ ಹೈಡ್ರೋಕ್ಲೋರೈಡ್ ಟ್ಯಾಬ್ಲೆಟ್ ಐಪಿ 250 ಎಂಜಿ, ಸೋಲನ್‍ನ ಮೆ. ವ್ಯಾಟ್ಸ್ ಬಯೋಟೆಕ್ ಪ್ರೈ. ಲಿಮಿಟೆಡ್‍ನ ಎಸೀಫೋಲ್-ಎಕ್ಸ್ ಟಿ (ಕ್ಯಾಲ್ಸಿಯಂ ಕಾರ್ಬೋನೆಟ್, ವಿಟಮಿನ್ ಡಿ3, ಮೀಥೈಲ್ ಕೋಬಾಲಮಿನ್, ಎಲ್-ಮೀಥೈಲ್‍ಫೋಲೇಟ್ ಕ್ಯಾಲ್ಸಿಯಂ ಮತ್ತು ಫಿರಾಡೋಕ್ಸಿಲ್-5 ಫಾಸ್ಟೇಟ್ ಟ್ಯಾಬ್ಲೆಟ್ಸ್), ಅಹಮದಬಾದ್‍ನ ಮೆ. ಕ್ಯಾರೆವಿನ್ ಫಾಮಾಸ್ಯೂಟಿಕಲ್ಸ್ (ಗುಜಾ) ಪ್ರೈ. ಲಿಮಿಟೆಡ್‍ನ್ ಸೋಡಿಯಂ ಬೈಕಾರ್ಬೋನೇಟ್ ಇನ್‍ಜೆಕ್ಷನ್ ಐಪಿ (8.4% ಡಬ್ಲ್ಯೂ/ವಿ) (ಸೋಡಾಕ್ಯಾಬ್ 8.4%), ಹರಿದ್ವಾರದ ಮೆ. ಬಯೋಜೆನಟಿಕ್ ಡ್ರಗ್ಸ್…

Read More

ನವದೆಹಲಿ: ಒಂದು ಅದ್ಭುತ mRNA ಕ್ಯಾನ್ಸರ್ ಲಸಿಕೆಯು ಇಲಿಗಳಲ್ಲಿ ಇಮ್ಯುನೊಥೆರಪಿಯ ಪರಿಣಾಮಗಳನ್ನು ಹೆಚ್ಚಿಸುವ ಸಾಮರ್ಥ್ಯವನ್ನು ತೋರಿಸಿದೆ, ಇದು ಬಹು ಕ್ಯಾನ್ಸರ್‌ಗಳ ವಿರುದ್ಧ ಹೋರಾಡುವ ಸಾರ್ವತ್ರಿಕ “ಆಫ್-ದಿ-ಶೆಲ್ಫ್” ಚಿಕಿತ್ಸೆಯ ಭರವಸೆಯನ್ನು ಹುಟ್ಟುಹಾಕಿದೆ. ನಿರ್ದಿಷ್ಟ ಗೆಡ್ಡೆ ಪ್ರೋಟೀನ್‌ಗಳನ್ನು ಗುರಿಯಾಗಿಸಲು ವಿನ್ಯಾಸಗೊಳಿಸಲಾದ ಸಾಂಪ್ರದಾಯಿಕ ಲಸಿಕೆಗಳಿಗಿಂತ ಭಿನ್ನವಾಗಿ, ಈ ವಿಧಾನವು ವೈರಸ್ ವಿರುದ್ಧ ಹೋರಾಡುತ್ತಿರುವಂತೆ ಪ್ರತಿರಕ್ಷಣಾ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸುತ್ತದೆ. ಫಲಿತಾಂಶಗಳು ನಾಟಕೀಯವಾಗಿದ್ದವು – ಚೆಕ್‌ಪಾಯಿಂಟ್ ಇನ್ಹಿಬಿಟರ್‌ಗಳೊಂದಿಗೆ ಜೋಡಿಸಿದಾಗ, ಗೆಡ್ಡೆಗಳು ಕುಗ್ಗಿದವು ಮತ್ತು ಕೆಲವು ಸಂದರ್ಭಗಳಲ್ಲಿ, ಲಸಿಕೆ ಮಾತ್ರ ಅವುಗಳನ್ನು ಅಳಿಸಿಹಾಕಿತು. ಮೌಸ್-ಮಾದರಿ ಅಧ್ಯಯನದಲ್ಲಿ, ಪ್ರಾಯೋಗಿಕ mRNA ಲಸಿಕೆಯು ಇಲಿ ಚಿಕಿತ್ಸೆಯ ಗೆಡ್ಡೆ-ಹೋರಾಟದ ಪರಿಣಾಮಗಳನ್ನು ಹೆಚ್ಚಿಸಿದೆ, ಕ್ಯಾನ್ಸರ್ ವಿರುದ್ಧ ಪ್ರತಿರಕ್ಷಣಾ ವ್ಯವಸ್ಥೆಯನ್ನು “ಎಚ್ಚರಗೊಳಿಸಲು” ಸಾರ್ವತ್ರಿಕ ಲಸಿಕೆಯನ್ನು ಅಭಿವೃದ್ಧಿಪಡಿಸುವ ಗುರಿಗೆ ಸಂಶೋಧಕರು ಒಂದು ಹೆಜ್ಜೆ ಹತ್ತಿರಕ್ಕೆ ತಂದಿದ್ದಾರೆ. ಇತ್ತೀಚೆಗೆ ನೇಚರ್ ಬಯೋಮೆಡಿಕಲ್ ಎಂಜಿನಿಯರಿಂಗ್‌ನಲ್ಲಿ ಪ್ರಕಟವಾದ ಫ್ಲೋರಿಡಾ ವಿಶ್ವವಿದ್ಯಾಲಯದ ಅಧ್ಯಯನವು ಒಂದು-ಎರಡು ಪಂಚ್‌ನಂತೆ, ಪರೀಕ್ಷಾ ಲಸಿಕೆಯನ್ನು ಇಮ್ಯೂನ್ ಚೆಕ್‌ಪಾಯಿಂಟ್ ಇನ್ಹಿಬಿಟರ್‌ಗಳು ಎಂದು ಕರೆಯಲ್ಪಡುವ ಸಾಮಾನ್ಯ ಕ್ಯಾನ್ಸರ್ ವಿರೋಧಿ ಔಷಧಿಗಳೊಂದಿಗೆ ಜೋಡಿಸುವುದರಿಂದ ಬಲವಾದ…

Read More

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು ಆದೇಶ ಹೊರಡಿಸಿದೆ. ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ. ಸರ್ಕಾರದ ಆದೇಶದ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (onetime measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು. ಸರ್ಕಾರದ ದಿನಾಂಕ: 03-03-2023ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ. ಪೆÇಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ…

Read More

ನವದೆಹಲಿ: ಎಲ್ಲಾ ಚಾಲನಾ ಪರವಾನಗಿ (DL) ಹೊಂದಿರುವವರು ಮತ್ತು ನೋಂದಾಯಿತ ವಾಹನ ಮಾಲೀಕರು ಆಧಾರ್ ದೃಢೀಕರಣ ಪ್ರಕ್ರಿಯೆಯ ಮೂಲಕ DL ಮತ್ತು ನೋಂದಾಯಿತ ವಾಹನಗಳಿಗೆ ತಮ್ಮ ಮೊಬೈಲ್ ಸಂಖ್ಯೆಗಳನ್ನು ಸೇರಿಸಲು ಅಥವಾ ನವೀಕರಿಸಲು ರಸ್ತೆ ಸಾರಿಗೆ ಸಚಿವಾಲಯ ತಿಳಿಸಿದೆ. ಯಾವುದೇ ಸಾರಿಗೆ ಮತ್ತು ಚಾಲನಾ ಪರವಾನಗಿಗೆ ಸಂಬಂಧಿಸಿದ ಸೇವೆಗಳನ್ನು ಪಡೆಯಲು ಇದು ಪೂರ್ವಾಪೇಕ್ಷಿತವಾಗಿರುತ್ತದೆ ಎಂದು ಮೂಲಗಳು ತಿಳಿಸಿವೆ. ಜನರು ವಾಹನ್ ಮತ್ತು ಸಾರಥಿ ಪೋರ್ಟಲ್‌ಗಳಿಗೆ ಭೇಟಿ ನೀಡುವ ಮೂಲಕ ವಿವರಗಳನ್ನು ನವೀಕರಿಸಬಹುದು ಅಥವಾ ಸೇರಿಸಬಹುದು ಎಂದು ಸಚಿವಾಲಯ ಹೇಳಿದೆ. “ವಿವರಗಳು ಸಂಪೂರ್ಣ, ನಿಖರ ಮತ್ತು ನವೀಕೃತವಾಗಿವೆ ಎಂದು ಖಚಿತಪಡಿಸಿಕೊಳ್ಳಲು ಇದು ಅವರಿಗೆ ಸಹಾಯ ಮಾಡುತ್ತದೆ. ಪೋರ್ಟಲ್‌ನಲ್ಲಿ ಮೊಬೈಲ್ ಸಂಖ್ಯೆಗಳನ್ನು ನವೀಕರಿಸಲು ಆನ್‌ಲೈನ್ ಸೌಲಭ್ಯವನ್ನು ಒದಗಿಸಲಾಗಿದೆ” ಎಂದು ಅದು ಉಲ್ಲೇಖಿಸಿದೆ. ರಾಜ್ಯ ಸಾರಿಗೆ ಇಲಾಖೆಗಳು ವಾಹನ ಮಾಲೀಕರಿಗೆ ಮತ್ತು ವಾಹನ ಮಾಲೀಕರಿಗೆ ವಿವರಗಳನ್ನು ನವೀಕರಿಸಲು ಒತ್ತಾಯಿಸಿ ಸಂದೇಶಗಳನ್ನು ಕಳುಹಿಸುತ್ತಿವೆ. ದಂಡ ಪಾವತಿಸುವುದನ್ನು ತಪ್ಪಿಸಲು ಫೋನ್ ಸಂಖ್ಯೆಗಳು ಮತ್ತು ವಿಳಾಸಗಳನ್ನು ಬದಲಾಯಿಸುವ ವಾಹನ ಮಾಲೀಕರು…

Read More

* ಅವಿನಾಶ್‌ ಆರ್‌ ಭೀಮಸಂದ್ರ ಬೆಂಗಳೂರು: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ತರುವುದಕ್ಕೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಇದರೊಂದಿಗೆ ಕಳೆದ ಐದು ದಶಕದ ಕನಸು ನನಸಾಗಿದೆ. ಸದ್ಯದ ಮಾಹಿತಿ ಪ್ರಕಾರ ಐದು ಗುಂಪುಗಳ ಬದಲಾಗಿ ಮೂರು ವರ್ಗವನ್ನು ಮಾಡುವುದಕ್ಕೆ ಸಚಿವ ಸಂಪುಟ ನಿರ್ಧಾರ ಮಾಡಿದೆ ಎನ್ನಲಾಗಿದೆ. ಇದಲ್ಲದೇ ಎಡಕ್ಕೆ ಆರು, ಬಲಗೈಗೆ ಆರು. ಇತರರಿಗೆ ನಾಲ್ಕು ಮೀಸಲಾತಿ ನೀಡುವುದಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ನಾಗಮೋಹನ್ ಅವರ ವರದಿಯಲ್ಲಿ ಐದು ಗುಂಪುಗಳನ್ನು ವಿಂಗಡನೆ ಮಾಡಲಾಗಿತ್ತು. ಪರಿಶಿಷ್ಟ ಕುಟುಂಬಗಳ ದತ್ತಾಂಶ ಸಂಗ್ರಹಿಸಲು ರಾಜ್ಯದಾದ್ಯಂತ ಮೇ 5ರಿಂದ ವಿವಿಧ ಹಂತಗಳಲ್ಲಿ ‘ಪರಿಶಿಷ್ಟ ಜಾತಿ, ಉಪ ಜಾತಿ ಸಮಗ್ರ ಸಮೀಕ್ಷೆ’ ನಡೆದಿತ್ತು ಅದರಂತೆ ಆಗಸ್ಟ್ 3, 2025 ರಂದು ಪರಿಶಿಷ್ಟ ಜಾತಿ ಒಳ ಮೀಸಲಾತಿ ಆಯೋಗದ ಅಧ್ಯಕ್ಷ ಎಚ್‌.ಎನ್. ನಾಗಮೋಹನ್‌ದಾಸ್‌ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ವರದಿಯನ್ನು ಸಲ್ಲಿಸಿದ್ದರು. ವರದಿ ಸಲ್ಲಿಕೆ ಬಳಿಕ ಸೇರಿದದ್ದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಮುಂದಿನ ಸಚಿವ ಸಂಪುಟ…

Read More

* ಅವಿನಾಶ್‌ ಆರ್‌ ಭೀಮಸಂದ್ರ ಬೆಂಗಳೂರು: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ತರುವುದಕ್ಕೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಇದರೊಂದಿಗೆ ಕಳೆದ ಐದು ದಶಕದ ಕನಸು ನನಸಾಗಿದೆ. ಸದ್ಯದ ಮಾಹಿತಿ ಪ್ರಕಾರ ಐದು ಗುಂಪುಗಳ ಬದಲಾಗಿ ಮೂರು ವರ್ಗವನ್ನು ಮಾಡುವುದಕ್ಕೆ ಸಚಿವ ಸಂಪುಟ ನಿರ್ಧಾರ ಮಾಡಿದೆ ಎನ್ನಲಾಗಿದೆ. ಇದಲ್ಲದೇ ಎಡಕ್ಕೆ ಆರು, ಬಲಗೈಗೆ ಆರು. ಇತರರಿಗೆ ನಾಲ್ಕು ಮೀಸಲಾತಿ ನೀಡುವುದಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ನಾಗಮೋಹನ್ ಅವರ ವರದಿಯಲ್ಲಿ ಐದು ಗುಂಪುಗಳನ್ನು ವಿಂಗಡನೆ ಮಾಡಲಾಗಿತ್ತು. ಪರಿಶಿಷ್ಟ ಕುಟುಂಬಗಳ ದತ್ತಾಂಶ ಸಂಗ್ರಹಿಸಲು ರಾಜ್ಯದಾದ್ಯಂತ ಮೇ 5ರಿಂದ ವಿವಿಧ ಹಂತಗಳಲ್ಲಿ ‘ಪರಿಶಿಷ್ಟ ಜಾತಿ, ಉಪ ಜಾತಿ ಸಮಗ್ರ ಸಮೀಕ್ಷೆ’ ನಡೆದಿತ್ತು ಅದರಂತೆ ಆಗಸ್ಟ್ 3, 2025 ರಂದು ಪರಿಶಿಷ್ಟ ಜಾತಿ ಒಳ ಮೀಸಲಾತಿ ಆಯೋಗದ ಅಧ್ಯಕ್ಷ ಎಚ್‌.ಎನ್. ನಾಗಮೋಹನ್‌ದಾಸ್‌ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ವರದಿಯನ್ನು ಸಲ್ಲಿಸಿದ್ದರು. ವರದಿ ಸಲ್ಲಿಕೆ ಬಳಿಕ ಸೇರಿದದ್ದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಮುಂದಿನ ಸಚಿವ ಸಂಪುಟ…

Read More