Author: kannadanewsnow07

ಬೆಂಗಳೂರು: ಅನಧಿಕೃತ ಸಾಗುವಳಿ ಸಕ್ರಮೀಕರಣ (ಬಗರ್ ಹುಕುಂ ಸಾಗುವಳಿ) ಕೋರಿ ರಾಜ್ಯದಲ್ಲಿ 9.55ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, 54ಲಕ್ಷ ಹೆಕ್ಟೇರ್ ಜಮೀನು ಸಕ್ರಮಕ್ಕೆ ಕೋರಲಾಗಿದೆ. ಆದರೇ ಅಚ್ಚರಿ ಎಂದರೆ ವಾಸ್ತವವಾಗಿ ಅಷ್ಟು ಪ್ರಮಾಣದ ಸರಕಾರಿ ಜಮೀನು ರಾಜ್ಯದಲ್ಲಿ ಲಭ್ಯವಿಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ತಿಳಿಸಿದರು. ಹರಿಹರ ಶಾಸಕ ಹರೀಶ್ ಬಿ.ಪಿ ಅವರು ವಿಧಾನಸಭಾ ಅಧಿವೇಶನದಲ್ಲಿಂದು ಕೇಳಿದ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು ಬಡವರಿಗೆ ಸಹಾಯ ಮಾಡಲು ತಂದಿರುವ ಕಾನೂನು ದುರುಪಯೋಗ ಹೆಚ್ಚಾಗುತ್ತಿದೆ. ಒಂದು ಕಡೆ ಓರ್ವ ವ್ಯಕ್ತಿ 25 ಅರ್ಜಿ ಸಲ್ಲಿಸಿರುವುದನ್ನು, ಅರ್ಜಿ ಸಲ್ಲಿಸಿದ ವ್ಯಕ್ತಿ 1990 ಏಪ್ರಿಲ್ 14ಕ್ಕಿಂತ ಮುಂಚೆ ಕಡೆಯ ಪಕ್ಷ ಹಿಂದಿನ ಮೂರು ವರ್ಷಗಳ ಕಡಿಮೆಯಿಲ್ಲದ ಅವಧಿಯ ನಿರಂತರ ಭೂಮಿಯ ಅನಧಿಕೃತ ಅಧಿಬೋಗನಾಗಿರಬೇಕು ಎಂಬ ನಿಯಮವಿದೆ; ಬಂದಿರುವ ಕೆಲ ಅರ್ಜಿಗಳಲ್ಲಿ ಈಗμÉ್ಟೀ 18 ವರ್ಷ ತುಂಬಿದವರು ಸಹ ಇದ್ದಾರೆ ಎಂಬ ಬೇಸರವನ್ನು ಸಚಿವ ಕೃಷ್ಣಬೈರೇಗೌಡ ಅವರು ಹೊರಹಾಕಿದರು. ಹರಿಹರ ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ 138…

Read More

ಬೆಂಗಳೂರು : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.26 ಮತ್ತು 27 ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಅಯೋಜಿಸಲಾಗಿದ್ದು, ನಿರುದ್ಯೋಗಿ ಯುವಕ ಯುವತಿಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ದೊರಕಿಸುವ ಸಲುವಾಗಿ ವಿವಿಧ ಇಲಾಖೆಗಳ (ಬೃಹತ್ ಕೈಗಾರಿಕೆ, ಉನ್ನತ ಶಿಕ್ಷಣ, ಯುವಸಬಲೀಕರಣ, ಕೌಶಲ್ಯಾಭಿವೃದ್ದಿ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ ಇತ್ಯಾದಿ) ಸಚಿವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ಸಮಿತಿಯ ಮಾರ್ಗದರ್ಶನದಂತೆ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗಿದೆ. ಹಾಗಾದ್ರೇ ನೋಂದಣಿ ಹೇಗೆ..? ಅಭ್ಯರ್ಥಿಗಳು ಮತ್ತು ಕಂಪನಿಗಳು ಈ https://udyogamela.skillconnect.kaushalkar.com/ ವೆಬ್ಸೈಟ್ನಲ್ಲಿ ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಬಹುದು. 1) https://skillconnect.kaushalkar.com/new ಭೇಟಿ ನೀಡಿ ಹಂತ 2 : ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ ಹಂತ 3 : ಉದ್ಯೋಗ ಮೇಳ ಕ್ಲಿಕ್ ಮಾಡಿ ಹಂತ 4: ಅಭ್ಯರ್ಥಿ ನೋಂದಣಿ ಮೇಲೆ ಕ್ಲಿಕ್…

Read More

ಬೆಂಗಳೂರು: ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ. ಈ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಸಮ್ಮುಖದಲ್ಲಿ ಸೋಮವಾರ ಇಲ್ಲಿ ಒಡಂಬಡಿಕೆಗೆ ಅಂಕಿತ ಹಾಕಲಾಯಿತು. https://kannadanewsnow.com/kannada/%e0%b2%b8%e0%b2%bf%e0%b2%8e%e0%b2%82-%e0%b2%b8%e0%b2%bf%e0%b2%a6%e0%b3%8d%e0%b2%a6%e0%b2%b0%e0%b2%be%e0%b2%ae%e0%b2%af%e0%b3%8d%e0%b2%af-%e0%b2%86%e0%b2%b0%e0%b3%8b%e0%b2%97%e0%b3%8d%e0%b2%af%e0%b2%a6/ https://kannadanewsnow.com/kannada/breaking-pak-don/ ಬಳಿಕ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಏರ್ ಇಂಡಿಯಾದ ಮುಖ್ಯ ವಾಣಿಜ್ಯ ವ್ಯವಹಾರ ಅಧಿಕಾರಿ ನಿಪುಣ್ ಅಗರವಾಲ್ ಹಾಗೂ ಟಿಎಎಸ್ಎಲ್ ಸಿಇಒ ಸುಕರಣ್ ಸಿಂಗ್ ಒಡಂಬಡಿಕೆ ಪತ್ರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು. ವಿಧಾನಸೌಧದಲ್ಲಿ ನಡೆದ ಒಡಂಬಡಿಕೆ ವಿನಿಮಯದ ನಂತರ ಮಾತನಾಡಿದ ಸಚಿವ ಪಾಟೀಲ, `ಟಾಟಾ ಸಮೂಹದ ಈ ಹೂಡಿಕೆಯಿಂದ ನೇರವಾಗಿ 1,650 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು ಹೂಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ (ಎಂಆರ್…

Read More

ಬೆಂಗಳೂರು: ವಸತಿ ಶಾಲೆಗಳಲ್ಲಿ “ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ” ಎಂಬ ಕುವೆಂಪು ವಿರಚಿತ ಸಾಲುಗಳನ್ನು ಬದಲಾಯಿಸಿ, “ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ” ಎನ್ನುವ ನಾಮಮಫಲಕ ಈಗ ವಿವಾದಕ್ಕೆ ಕಾರಣವಾಗಿದೆ. ಈ ನಡುವೆ ಸಮಾಜ ಕಲ್ಯಾಣ ಅಧಿಕಾರಿ ಮಣಿವಣ್ಣನ್‌ ಅವರನ್ನು ಸರ್ಕಾರ ಬೇರೆ ಕಡೆ ವರ್ಗಾವಣೆ ಮಾಡುವುದಕ್ಕೆ ಮುಂದಾಗಿದೆ ಎನ್ನಲಾಗಿದೆ. 1998 ಐಎಎಸ್‌ ಬ್ಯಾಚ್ ಅಧಿಕಾರಿ ಮಣಿವಣ್ಣನ್ ಅವರ ಕಾರ್ಯವೈಕರಿ ಬಗ್ಗೆ ಇಲಾಖೆಯಲ್ಲಿ ಅಸಮಾಧಾನ ಕೂಡ ಇದೇ ಎನ್ನಲಾಗಿದ್ದು, ಇಲಾಖೆಗೆ ಸಂಬಂಧಪಟ್ಟ ಯಾವುದೇ ಕೆಲಸ ಹಾಗೂ ಬದಲಾವಣೆ ಮಾಡುವುದಕ್ಕೆ ಅವರು ಮನಸ್ಸು ಮಾಡುತ್ತಿಲ್ಲ ಎನ್ನಲಾಗಿದೆ. ಇದಲ್ಲದೇ ಆಪ್ತರಿಗೆ ಇಲಾಖೆಯಲ್ಲಿ ಸ್ಥಾನ ನೀಡುತ್ತಿದ್ದಾರೆ ಎನ್ನಲಾಗಿದ್ದು, ಇಲಾಖೆಯಲ್ಲಿ ಕೆಲಸಗಳನ್ನು ಕೂಡ ತಮ್ಮ ಆಪ್ತರಿಗೆ ನೀಡುತ್ತಿದ್ದಾರೆ ಎನ್ನುವ ಆರೋಫ ಕೇಳಿ ಬಂದಿದೆ. ಕೆಲ ತಿಂಗಳ ಹಿಂದೆ ಶಾಸಕರೊರಬ್ಬರು ಮತ್ತು ಮಹಿಳಾ ಐಎಎಸ್‌ ಅಧಿಕಾರಿಗಳ ನಡುವಿನ ವಿವಾದದಲ್ಲಿ ಸಂಧಾನವನ್ನು ಕೂಡ ಮಾಡಲು ಪಿ.ಮಣಿವಣ್ಣನ್‌ ಮುಂದಾಗಿದ್ದರು ಎನ್ನುವ ಪೋಟೋಗಳು ವೈರಲ್‌ ಆಗಿದ್ದವು. https://kannadanewsnow.com/kannada/bigg-news-state-govt-withdraws-controversial-signboard-following-outrage/ https://kannadanewsnow.com/kannada/breaking-big-relief-for-siddaramaiah-other-leaders-sc-stays-trial/

Read More

ಬೆಂಗಳೂರು: ಬಿಡುವಿಲ್ಲದ ಕಾರ್ಯಕ್ರಮದಲ್ಲಿ ನಿರಂತರವಾಗಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಉಂಟಾಗಿದ್ದು ಸದ್ಯ ಅವರು ವಿಶ್ರಾಂತಿಗಾಗಿ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯನವರಿಗೆ ಗಂಟಲು ನೋವುನ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ಇನ್ನೂ ಮಧ್ಯಾಹ್ನದ ನಂತರ ನಡೆಯುವ ಸದನಕ್ಕೆ ಮತ್ತೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. https://kannadanewsnow.com/kannada/breaking-big-relief-for-cm-siddaramaiah-sc-stays-hc-order/ https://kannadanewsnow.com/kannada/vhp-protests-against-govt-in-mangaluru-over-teachers-derogatory-remarks-on-hinduism/ https://kannadanewsnow.com/kannada/sandesh-khali-supreme-2/

Read More

ನವದೆಹಲಿ: ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದ್ದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಇಂದು ನಡೆಸಿತು.  https://kannadanewsnow.com/kannada/sandesh-khali-supreme-2/ ಇದೇ ವೇಳೆ ಹೈಕೋರ್ಟ್ ನೀಡಿದ್ದ ಖುದ್ದು ಹಾಜರಾತಿಗೆ ಸುಪ್ರಿಂಕೋರ್ಟ್‌ ತಡೆ ನೀಡಿದೆ. ಸಿಎಂ ಸಿದ್ದರಾಮಯ್ಯ ಅವರ ಪರ ಸುಪ್ರಿಂಕೋರ್ಟ್‌ನಲ್ಲಿ ಕಪಿಲ್‌ ಸಿಬಲ್. ಮತ್ತು ಅಭಿಶೇಕ್‌ ಸಿಂಗ್ವಿ ಅವರ ವಾದವನ್ನು ಮಂಡಿಸಿದ್ದರು.ನೈತಿಕ ಹೊಣೆ ಹೊತ್ತು ಕೆ.ಎಸ್.‌ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ರೇಸ್ ವ್ಯೂ ಹೋಟೆಲ್ ಬಳಿ ಪ್ರತಿಭಟನೆಯನ್ನು ಕಾಂಗ್ರೆಸ್‌ ನಾಯಕರು ಮಾಡಿದ್ದರು. ಈ ವೇಳೆ ಸಾರ್ವಜನಿಕ ಮುಕ್ತ ಸಂಚಾರಕ್ಕೆ ಅಡ್ಡಿ ಪಡಿಸಿದ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ನಗರದ ಹೈ ಗ್ರೌಂಡ್ಸ್‌ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.  ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ತಮ್ಮ ಮತ್ತು ಇತರರ ವಿರುದ್ಧ 2022ರಲ್ಲಿ ದಾಖಲಾಗಿದ್ದ ಎಫ್‌ಐಆರ್‌ ರದ್ದುಗೊಳಿಸುವಂತೆ ಮಾಡಲಾಗಿದ್ದ ಮನವಿಯನ್ನು ಹೈಕೋರ್ಟ್‌ ಇತ್ತೀಚೆಗೆ ವಜಾಗೊಳಿಸಿತ್ತು. https://kannadanewsnow.com/kannada/shocking-breast-cancer-case-death-toll-on-the-rise-in-karnataka-ncrp/ ಇನ್ನೂ ಹೈಕೋರ್ಟ್‌ ನೀಡಿದ್ದ ತೀರ್ಪಿನ ವಿರುದ್ಧ…

Read More

ನವದೆಹಲಿ: ಪ್ರಧಾನಮಂತ್ರಿಯವರು ಸಂಭಾಲ್ ನಲ್ಲಿ ಹಿಂದೂ ದೇವಾಲಯ ಕಲ್ಕಿ ಧಾಮ್ ಗೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ, ಅವರು ಲಕ್ನೋದಲ್ಲಿ ಭೂಮಿ ಪೂಜೆ ಸಮಾರಂಭದಲ್ಲಿ ಭಾಗವಹಿಸಲಿದ್ದು, ಅಲ್ಲಿ ಅವರು 10 ಲಕ್ಷ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ. ಈ ಯೋಜನೆಗಳು ರಾಜ್ಯದಲ್ಲಿ 33.5 ಲಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿವೆ ಮತ್ತು ಮುಖ್ಯವಾಗಿ ಉತ್ಪಾದನೆ, ನವೀಕರಿಸಬಹುದಾದ ಇಂಧನ, ಮಾಹಿತಿ ತಂತ್ರಜ್ಞಾನ, ವಸತಿ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುತ್ತವೆ.  ಪಶ್ಚಿಮದಲ್ಲಿ ಗರಿಷ್ಠ ಶೇ.52, ಪೂರ್ವಾಂಚಲದಲ್ಲಿ ಶೇ.29, ಮಧ್ಯಾಂಚಲದಲ್ಲಿ ಶೇ.14 ಮತ್ತು ಬುಂದೇಲ್ಖಂಡ್ನಲ್ಲಿ ಶೇ.5ರಷ್ಟು ಹೂಡಿಕೆಗಳು ನಡೆಯುತ್ತಿವೆ ಎಂದು ಉತ್ತರ ಪ್ರದೇಶದ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ನಂದಗೋಪಾಲ್ ಗುಪ್ತಾ ಹೇಳಿದ್ದಾರೆ. https://kannadanewsnow.com/kannada/kuvempus-sentence-change-in-residential-school-what-minister-h-c-mahadevappa-said/ https://kannadanewsnow.com/kannada/india-will-be-declared-100-per-cent-hindu-rashtra-after-2024-pramod-muthalik/ https://kannadanewsnow.com/kannada/girl-death/

Read More

ವಿಜಯನಗರ : 2024 ರ‌ ನಂತರ ದೇಶ ನೂರಕ್ಕೆ ನೂರರಷ್ಟು ಹಿಂದು ರಾಷ್ಟ್ರವಾಗಿ ಘೋಷಣೆಯಾಗಲಿದೆ ಅಂಥ ಪ್ರಮೋದ್‌ ಮುತಾಲಿಕ್‌ ಅವರು ಹೇಳಿದ್ದಾರೆ. ಅವರು ಭಾನುವಾರ ನಗರದಲ್ಲಿ ಕಾರ್ಯಕರ್ತರೊಬ್ಬರ ಮನೆಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದರು, ಇದೇ ವೇಳೆ ಅವರು ಮಾತನಾಡುತ್ತ, 2024ರ ನಂತರ ನೂರಕ್ಕೆ ನೂರು ಹಿಂದು ರಾಷ್ಟ್ರವಾಗುತ್ತದೆ. ಯಾರೂ ದೇಶ ಬಿಟ್ಟು ಹೋಗಬೇಕಾಗಿಲ್ಲ, ಇಲ್ಲಿನ ಬಹುಸಂಖ್ಯಾತ ಹಿಂದುಗಳ ಸಂಸ್ಕೃತಿ ಒಪ್ಪಿ ಎಲ್ಲರೂ ಬದುಕು ನಡೆಸಬಹುದು ಅಂತ ಹೇಳಿದರು. ಇನ್ನೂ ಭಯೋತ್ಪಾದಕರನ್ನು ಬಳಸಿ ರಾಜಕಾರಣ ಮಾಡುವ ಕೆಟ್ಟ ಚಾಳಿ ಕಾಂಗ್ರೆಸ್ಸಿಗರಿಗಿದೆ ಎಂದು ಆರೋಪಿಸಿದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ‌ 400 ಸೀಟು ದಾಟುತ್ತಾರೆ. ಮತ್ತೆ ಸರಕಾರ ಬರುವುದರಲ್ಲಿ ಅನುಮಾನವಿಲ್ಲ ಎಂದರು. https://kannadanewsnow.com/kannada/ed-summons-kai-mla-k-y-nanjegowda-to-appear-before-it-on-feb-23-fearing-arrest/ https://kannadanewsnow.com/kannada/kuvempus-sentence-change-in-residential-school-what-minister-h-c-mahadevappa-said/ https://kannadanewsnow.com/kannada/ed-summons-kai-mla-k-y-nanjegowda-to-appear-before-it-on-feb-23-fearing-arrest/

Read More

ಬೆಂಗಳೂರು: ವಸತಿ ಶಾಲೆಯಲ್ಲಿ ಕುವೆಂಪು ವಾಕ್ಯ ಬದಲಾವಣೆ ಮಾಡಿರುವುದಕ್ಕೆ ಸಂಬಂಧಪಟ್ಟಂತೆ ಇಂದು ಹೆಚ್‌.ಸಿ ಮಹದೇವಪ್ಪ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ ವರ ಧೈರ್ಯವಾಗಿ ಪ್ರಶ್ನಿಸಿ ಎನ್ನುವುದರಲ್ಲಿ ತಪ್ಪು ಏನಿದೇ ಹೇಳಿ ಅಂತ ಅವರು ಹೇಳಿದರು. ಇನ್ನೂ ಇದರಲ್ಲಿ ತಪ್ಪೇನಿದೆ? ಕುವೆಂಪು ಅವರ ಬಗ್ಗೆ ನಮಗೆ ಅಭಿಮಾನವಿದೆ. ಇದು ಸಮಸ್ಯೆಯಲ್ಲ ಅಂತ ಹೇಳಿದರು. ಇನ್ನೂ ಬಿಜೆಪಿಯವರು ಎಲ್ಲವನ್ನೂ ವಿವಾದ ಮಾಡುತ್ತಾರೆ ಅಂತ ಹೇಳಿದರು. https://kannadanewsnow.com/kannada/ed-summons-kai-mla-k-y-nanjegowda-to-appear-before-it-on-feb-23-fearing-arrest/ https://kannadanewsnow.com/kannada/update-three-killed-in-perfume-godown-tragedy-3rd-person-identified/ https://kannadanewsnow.com/kannada/bjp-gears-up-for-proposal-in-assembly-over-changed-motto-in-schools/ ಘಟನೆ ಹಿನ್ನೆಲೆ? ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ವಿಚಾರವಾಗಿ ಒಂದು ಸುತ್ತೋಲೆ ಹೊರಡಿಸಿ ಅದಿನ್ನೇನು ವಿವಾದ ಆಗುತ್ತಿದ್ದಂತೆಯೇ ವಾಪಸ್ ಪಡೆದಿದ್ದ ಸರ್ಕಾರ ಇದೀಗ ಮತ್ತೊಂದು ಯಡವಟ್ಟು ಮಾಡಿಕೊಳ್ಳಲು ಮುಂದಾಗಿದೆಯಾ ಎಂಬ ಅನುಮಾನ ಸೃಷ್ಟಿಯಾಗಿದೆ’ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬರಹ ಬದಲಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಜಿಪುರದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.

Read More

ನವದೆಹಲಿ: ಗೃಹಿಣಿಯ ಕೆಲಸದ ಅಳೆಯಲಾಗದ ಮೌಲ್ಯವನ್ನು ಅಂಗೀಕರಿಸಿದ ಸುಪ್ರೀಂ ಕೋರ್ಟ್, ಮನೆಯ ಜವಾಬ್ದಾರಿಗಳನ್ನು ನಿರ್ವಹಿಸುವ ಮಹಿಳೆಯ ಗಮನಾರ್ಹ ಮೌಲ್ಯವನ್ನು ಒತ್ತಿಹೇಳಿತು. ಇತ್ತೀಚೆಗೆ ನಡೆದ ಮೋಟಾರು ಅಪಘಾತ ಪ್ರಕರಣದಲ್ಲಿ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಕೆ.ವಿ.ವಿಶ್ವನಾಥನ್ ಅವರು ಪರಿಹಾರವನ್ನು ಶುಕ್ರವಾರ 6 ಲಕ್ಷ ರೂ.ಗೆ ಹೆಚ್ಚಿಸಿದ್ದಾರೆ.   https://kannadanewsnow.com/kannada/rahul-gandhi-resumes-bharat-jodo-nyay-yatra-from-prayagraj-in-uttar-pradesh/ https://kannadanewsnow.com/kannada/i-have-given-scam-free-governance-in-last-10-years-pm-modi-at-bjp-meet/ “ಗೃಹಿಣಿಯ ಪಾತ್ರವು ಕುಟುಂಬದ ಸದಸ್ಯರಷ್ಟೇ ಮುಖ್ಯವಾಗಿದೆ, ಅವರ ಆದಾಯವು ಸ್ಪಷ್ಟವಾಗಿದೆ. ಗೃಹಿಣಿ ನಿರ್ವಹಿಸುವ ಚಟುವಟಿಕೆಗಳನ್ನು ಒಂದೊಂದಾಗಿ ಲೆಕ್ಕಹಾಕಿದರೆ, ಕೊಡುಗೆಯು ಉನ್ನತ ಶ್ರೇಣಿಯದ್ದಾಗಿದೆ ಮತ್ತು ಅಮೂಲ್ಯವಾಗಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ವಾಸ್ತವವಾಗಿ, ಅವರ ಕೊಡುಗೆಗಳನ್ನು ವಿತ್ತೀಯ ಪರಿಭಾಷೆಯಲ್ಲಿ ಮಾತ್ರ ಲೆಕ್ಕಹಾಕುವುದು ಕಷ್ಟ” ಎಂದು ನ್ಯಾಯಪೀಠ ಹೇಳಿದೆ. ಕುಟುಂಬವು ಉತ್ತರಾಖಂಡ ಹೈಕೋರ್ಟ್ನಲ್ಲಿ ಹೆಚ್ಚಿನ ಪರಿಹಾರವನ್ನು ಕೋರಿತು, ಆದರೆ ಅವರ ಮನವಿಯನ್ನು 2017 ರಲ್ಲಿ ತಿರಸ್ಕರಿಸಲಾಯಿತು. ಗೃಹಿಣಿಯಾಗಿ ಮಹಿಳೆಯ ಪಾತ್ರವನ್ನು ಪರಿಗಣಿಸಿ, ಆಕೆಯ ಜೀವಿತಾವಧಿ ಮತ್ತು ಕನಿಷ್ಠ ಕಾಲ್ಪನಿಕ ಆದಾಯದ ಆಧಾರದ ಮೇಲೆ ಪರಿಹಾರವನ್ನು ನಿರ್ಧರಿಸಬೇಕು ಎಂದು ನ್ಯಾಯಾಲಯ ವಾದಿಸಿತು. ಹೈಕೋರ್ಟ್ನ ನಿಲುವಿಗೆ ಅಸಮ್ಮತಿ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್,…

Read More