Author: kannadanewsnow07

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಂದ ನಂತ್ರ, ಮಹಿಳೆಯರು ಪುಲ್ ಖುಷ್ ಆಗಿದ್ದಾರೆ. ಬಡತನದ ಬೇಗೆಯಲ್ಲಿ ಇದ್ದಂತ ಅದೆಷ್ಟೋ ಯಜಮಾನಿಯರಿಗೆ ಗೃಹ ಲಕ್ಷ್ಮೀ ಯೋಜನೆ ಸಂಸಾರದ ನೊಗವನ್ನೇ ಮುನ್ನೆಡೆಸೋ ಶಕ್ತಿಯನ್ನು ನೀಡಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಅನಾರೋಗ್ಯದಿಂದ ಸಾವನ್ನಪ್ಪಿದಂತ ಮಗನ ಶವದ ಮುಂದೆ ತಾಯಿಯೊಬ್ಬಳು ಕಣ್ಣೀರಿಡುತ್ತಲೇ ಗೃಹಲಕ್ಷ್ಮೀ ಯೋಜನೆ ಬಗ್ಗೆ ಆಡುವ ಮಾತು ಮನ ಮಿಡಿಸುತ್ತದೆ. ಆ ಬಗ್ಗೆ ಮುಂದೆ ಓದಿ.   https://kannadanewsnow.com/kannada/list-of-most-popular-chief-ministers-cms-of-india-announced-what-is-the-position-of-guarantee-ramayya-heres-the-full-list/ https://kannadanewsnow.com/kannada/bigg-news-muslim-population-to-increase-in-many-countries-by-2030-study-report/ ಸೋಷಿಯಲ್ ಮೀಡಿಯಾದಲ್ಲಿ ಒಂದು ವೀಡಿಯೋ ವೈರಲ್ ಆಗಿದೆ. ಸತ್ತ ಮಗನ ಶವಕ್ಕೆ ಹಾರ ಹಾಕುತ್ತ, ಆ ತಾಯಿ ಕಣ್ಣೀರು ಇಡೋದು ಎಂಥವರನ್ನು ಕಣ್ಣೀರು ತರಿಸುವಂತಿದೆ. ಮಗನ ಶವಕ್ಕೆ ಹಾರ ಹಾಕುತ್ತಲೇ, ಆಸ್ಪತ್ರೆಗೆ ತೋರಿಸಿಕೊಳ್ಳೋ ಅಂದಿದ್ದೆ. ತೋರಿಸಿಕೊಂಡಿದ್ರೇ ಹಿಂಗೆ ಆಗುತ್ತಿರಲಿಲ್ಲ. ಅಯ್ಯೋ ಮಗನೆ ಎಂಬುದಾಗಿ ದುಖ ತೋಡಿಕೋಳ್ಳೋದನ್ನು ಕಾಣ ಬಹುದಾಗಿದೆ. ಸವದತ್ತಿ ತಾಲೂಕು ಮರಕುಂಬಿ ಗ್ರಾಮದ ವಿಶ್ವನಾಥ ಶಿವಲಿಂಗಪ್ಪ ಗುರಕ್ಕನವರ(34) ಅನಾರೋಗ್ಯದಿಂದ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ವೇಳೆ ಮೃತ ವಿಶ್ವನಾಥನ ತಾಯಿ‌ ನೀಲವ್ವಗೆ…

Read More

ಅಗರ್ತಲಾ: ತ್ರಿಪುರಾ ಮುಖ್ಯಮಂತ್ರಿ ಡಾ.ಮಾಣಿಕ್ ಸಹಾ ಅವರು ಮುಖ್ಯಮಂತ್ರಿಗಳಲ್ಲಿ ಜನಪ್ರಿಯತೆಯ ರೇಟಿಂಗ್ ವಿಷಯದಲ್ಲಿ ಭಾರತದ ಪ್ರತಿಷ್ಠಿತ ಐದನೇ ಸ್ಥಾನವನ್ನು ಪಡೆದಿದ್ದಾರೆ ಎಂದು ಮಾಧ್ಯಮವೊಂದರ ಇತ್ತೀಚಿನ ಸಮೀಕ್ಷೆ ತಿಳಿಸಿದೆ. ಸಮೀಕ್ಷೆಯು ದೇಶದ ಮುಖ್ಯಮಂತ್ರಿಗಳ ಜನಪ್ರಿಯತೆ ಮತ್ತು ಸ್ವೀಕಾರಾರ್ಹತೆಯನ್ನು ಅಳೆಯುವ ಗುರಿಯನ್ನು ಹೊಂದಿದ್ದು, ಕೆಲವು ಕುತೂಹಲಕಾರಿ ಫಲಿತಾಂಶಗಳನ್ನು ಅನಾವರಣಗೊಳಿಸಿದೆ.   https://kannadanewsnow.com/kannada/good-news-for-scheduled-caste-students-application-invitation-for-incentives/ ಸಮೀಕ್ಷೆಯ ಪ್ರಕಾರ, ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಶೇಕಡಾ 52.7 ರಷ್ಟು ಗಮನಾರ್ಹ ಜನಪ್ರಿಯತೆ ರೇಟಿಂಗ್ನೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶೇ.51.3ರಷ್ಟು ಜನಪ್ರಿಯತೆಯೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. https://kannadanewsnow.com/kannada/bigg-news-muslim-population-to-increase-in-many-countries-by-2030-study-report/ ನವೀನ್ ಪಟ್ನಾಯಕ್: ಮಾರ್ಚ್ 2000 ರಿಂದ ಅಧಿಕಾರದಲ್ಲಿರುವ ಒಡಿಶಾದ 77 ವರ್ಷದ ಮುಖ್ಯಮಂತ್ರಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಸಮೀಕ್ಷೆಯ ಪ್ರಕಾರ, ಅವರು ಶೇಕಡಾ 52.7 ರಷ್ಟು ಜನಪ್ರಿಯತೆ ರೇಟಿಂಗ್ ಪಡೆದಿದ್ದಾರೆ. ಬಿಜು ಜನತಾದಳದ ಮುಖ್ಯಸ್ಥರು ದೇಶದ ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಗಳಲ್ಲಿ ಒಬ್ಬರು. ಯೋಗಿ ಆದಿತ್ಯನಾಥ್: ಎರಡನೇ ಸ್ಥಾನದಲ್ಲಿ ಯೋಗಿ ಆದಿತ್ಯನಾಥ್ ಇದ್ದಾರೆ, ಮಾರ್ಚ್ 2017 ರಿಂದ ಉತ್ತರ…

Read More

ನವದೆಹಲಿ: ಇತ್ತೀಚಿನ ಅಂದಾಜಿನ ಪ್ರಕಾರ, 2020 ಮತ್ತು 2030 ರ ನಡುವೆ ಭಾರತದ ಮುಸ್ಲಿಂ ಜನಸಂಖ್ಯೆ 35.62 ಮಿಲಿಯನ್ ಹೆಚ್ಚಾಗುವ ನಿರೀಕ್ಷೆಯಿದೆ ಅಂತ ತಿಳಿಸಿದೆ. 2030ರ ವೇಳೆಗೆ ಬಹು ರಾಷ್ಟ್ರಗಳಲ್ಲಿ ಮುಸ್ಲಿಂ ಜನಸಂಖ್ಯೆಯಲ್ಲಿ ಗಣನೀಯವಾದ ಹೆಚ್ಚಳ ಕಾಣಲಿದೆಯಂತೆ. ಈ ಜಗತ್ತಿನ ಜನಸಂಖ್ಯೆ ಬದಲಾವಣೆ ಕುರಿತು ಜಾಗತಿಕ ವ್ಯವಹಾರ ಪ್ರಕಾಶನವಾದ CEOWORLD ಎಂಬ ಸಂಸ್ಥೆಯ ಇತ್ತೀಚಿನ ಅಧ್ಯಯನ ಹೇಳಿದೆ. 2050ರ ವೇಳೆಗೆ ಭಾರತವು ಇಂಡೋನೇಷ್ಯಾವನ್ನು ಹಿಂದಿಕ್ಕಿ ವಿಶ್ವದಲ್ಲೇ ಅತಿ ಹೆಚ್ಚು ಮುಸ್ಲಿಮರನ್ನು ಹೊಂದಿರುವ ದೇಶವಾಗಲಿದೆ. ನೈಜೀರಿಯಾ ಪ್ರಸ್ತುತ ವಿಶ್ವದ ಐದನೇ ಅತಿ ಹೆಚ್ಚು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿದೆ, 100 ದಶಲಕ್ಷಕ್ಕೂ ಹೆಚ್ಚು ಮುಸ್ಲಿಮರನ್ನು ಹೊಂದಿದೆ. ನೈಜೀರಿಯಾದಲ್ಲಿ ಮುಸ್ಲಿಂ ಸಮುದಾಯದ ಗಾತ್ರವು 2020 ಮತ್ತು 2030 ರ ನಡುವೆ ಸುಮಾರು 35 ಮಿಲಿಯನ್ ಜನರು ಹೆಚ್ಚಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. ನೆರೆಯ ಪಾಕಿಸ್ತಾನದಲ್ಲಿ ಒಟ್ಟು ಜನಸಂಖ್ಯೆಯ ಶೇ.96.5ರಷ್ಟು ಜನರು ಮುಸ್ಲಿಮರಿದ್ದಾರೆ. ಹಿಂದೂಗಳು ಮತ್ತು ಕ್ರಿಶ್ಚಿಯನ್ನರ ಅನುಪಾತವು ಕ್ರಮವಾಗಿ ಶೇ.1.9 ಮತ್ತು ಶೇ.1.6ರಷ್ಟಿದೆ. ಭಾರತದಲ್ಲಿ 2030ರ ವೇಳೆಗೆ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಪ್ರತಿಯೊಬ್ಬರ ಜೀವನದಲ್ಲೂ ಕೂಡ ಶತ್ರುಗಳು ಇದ್ದೇ ಇರುತ್ತಾರೆ ನಮ್ಮ ಜೀವನದಲ್ಲಿ ಕೂಡ ಶತ್ರುಗಳು ಇರುತ್ತವೆ ಅಂತಹ ಶತ್ರುಗಳನ್ನ ನಾವು ದೂರ ಮಾಡಿಕೊಳ್ಳಬೇಕು. ಎಂದರೆ ಈ ಶಕ್ತಿಶಾಲಿಯಾದ ತಂತ್ರವನ್ನು ಮಾಡುವುದು ಉತ್ತಮ. ನಿಮ್ಮ ಶತ್ರುಗಳು ಸಂಪೂರ್ಣವಾಗಿ ದೂರವಾಗಲು ಸಾಧ್ಯ. ಒಂದು ಬಿಳಿಯ ಕಾಗದದ ಮೇಲೆ ಶತ್ರು ನಾಶ ಎಂಬುದಾಗಿ ನೀವು ಬರೆಯಬೇಕು. ನೀವು ಈ ತಂತ್ರವನ್ನು ಶುಕ್ರವಾರದ ದಿನ ಮಾಡಬೇಕು. ನಂತರ ನೀವು ಯಾವ ದೇವರನಾ ತುಂಬಾ ಇಷ್ಟಪಡುತ್ತಿರೋ ಆ ದೇವರ ಹೆಸರನ್ನ ಬರೆಯಬೇಕು. ನಂತರ ನಿಮ್ಮ ಜೀವನದಲ್ಲಿ ಇರುವಂತಹ ಶತ್ರುವಿನ ಹೆಸರನ್ನು ಬರೆಯಬೇಕು ಹೆಣ್ಣಾಗಿರಬಹುದುಅಥವಾ ಗಂಡಾಗಿರಬಹುದು ಯಾರು ಶತ್ರು ಆಗಿರುತ್ತಾರೆ ಅವರ ಹೆಸರನ್ನ ನೀವು ಬರೆಯಲೇಬೇಕು, ಅವರ ಹೆಸರನ್ನ ಬರೆದು ಫಟ್ ಸ್ವಾಹಾ ಎಂದು ಬರೆಯಬೇಕು. ನಿಮ್ಮ ಮನಸ್ಸಿನಲ್ಲಿ ಈ ಶಕ್ತಿಶಾಲಿ ಮಂತ್ರವನ್ನ ಪಠಣೆ ಮಾಡಬೇಕು ಆ ಮಂತ್ರ ಯಾವುದು ಎಂದರೆ…

Read More

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯು ಪ್ರಥಮ ಬಾರಿಯ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ (ಪ್ರೈಜ್ ಮನಿ) ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-02-2024 ಅರ್ಜಿ ಸಲ್ಲಿಸುವ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲಾಗದ ಕಾರಣ, ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಲು ವಿನಂತಿಸಲಾಗಿದೆ. https://kannadanewsnow.com/kannada/breaking-jaina-guru-acharya/ https://kannadanewsnow.com/kannada/sumalatha-hints-at-contesting-lok-sabha-elections-from-mandya-constituency/ ಅರ್ಜಿ ಸಲ್ಲಿಸಲು ಇದೇ ಫೆಬ್ರವರಿ 29 ಕೊನೆಯ ದಿನಾಂಕವಾಗಿದ್ದು, ನಿಗದಿತ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ https://swdservices.karnataka.gov.in/swprizemoney/Home.aspx?ReturnUrl=%2Fswprizemoney%2F

Read More

ನವದೆಹಲಿ: ಶಿಕ್ಷಕರಿಂದ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುವುದು ಅಧಿಕಾರದ ಸ್ಥಾನದ ದುರುಪಯೋಗ ಮತ್ತು ಗಂಭೀರ ಅಪರಾಧವಾಗಿದ್ದು, ಇದು ವ್ಯಾಪಕವಾಗಿದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಸಂಬಂಧವು ಅತ್ಯಂತ ಧಾರ್ಮಿಕ ಸಂಬಂಧಗಳಲ್ಲಿ ಒಂದಾಗಿದೆ ಮತ್ತು ಪೋಷಕರು ತಮ್ಮ ಮಕ್ಕಳನ್ನು ತಮ್ಮ ಶಿಕ್ಷಕರ ಮಾರ್ಗದರ್ಶನದಲ್ಲಿ ಸುರಕ್ಷಿತ ಮತ್ತು ಅನುಕೂಲಕರ ವಾತಾವರಣದಲ್ಲಿರುತ್ತಾರೆ ಎಂಬ ಭರವಸೆಯಲ್ಲಿ ಮನೆಯಿಂದ ಕಳುಹಿಸುತ್ತಾರೆ ಎಂದು ನ್ಯಾಯಾಲಯ ಹೇಳಿದೆ. “ಆದಾಗ್ಯೂ, ಶಿಕ್ಷಕರಿಂದ ಲೈಂಗಿಕ ಕಿರುಕುಳದ ಕೃತ್ಯವು ವ್ಯಾಪಕ ಘಟನೆಗೆ ಸಾಕ್ಷಿಯಾಗಿದೆ, ಇದು ಗಂಭೀರ ಅಪರಾಧ ಮತ್ತು ಅಧಿಕಾರದ ಸ್ಥಾನದ ದುರುಪಯೋಗವಾಗಿದೆ” ಎಂದು ನ್ಯಾಯಮೂರ್ತಿ ಚಂದ್ರ ಧಾರಿ ಸಿಂಗ್ ಹೇಳಿದರು. “ಶಿಕ್ಷಕನು ತರಗತಿಯಲ್ಲಿ ಕಲಿಸುವ ವ್ಯಕ್ತಿ ಮಾತ್ರವಲ್ಲ, ವಿದ್ಯಾರ್ಥಿಗಳನ್ನು ಸಮಗ್ರ ವ್ಯಕ್ತಿಯಾಗಲು ಪ್ರೋತ್ಸಾಹಿಸುವ ಮತ್ತು ಪ್ರೇರೇಪಿಸುವವನು. ಶಿಕ್ಷಕರಿಗೆ ಬುದ್ಧಿವಂತಿಕೆಯನ್ನು ನೀಡುವ ಮತ್ತು ಭವಿಷ್ಯದ ಮಕ್ಕಳ ಮನಸ್ಸನ್ನು ರೂಪಿಸುವ ಶಕ್ತಿ ಇದೆ, ಮತ್ತು ಅಂತಹ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳದಿರುವುದು ಕಡ್ಡಾಯವಾಗಿದೆ” ಎಂದು ನ್ಯಾಯಾಧೀಶರು ಹೇಳಿದರು. https://kannadanewsnow.com/kannada/breaking-%e0%b2%ab%e0%b3%86-24-25%e0%b2%b0%e0%b2%82%e0%b2%a6%e0%b3%81-%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b2%b2%e0%b3%8d%e0%b2%b2%e0%b2%bf-%e0%b2%b0%e0%b2%be/ https://kannadanewsnow.com/kannada/8-%e0%b2%b5%e0%b2%be%e0%b2%b0%e0%b2%97%e0%b2%b3%e0%b2%b2%e0%b3%8d%e0%b2%b2%e0%b2%bf-%e0%b2%aa%e0%b3%8c%e0%b2%b0%e0%b2%95%e0%b2%be%e0%b2%b0%e0%b3%8d%e0%b2%ae%e0%b2%bf%e0%b2%95%e0%b2%b0%e0%b2%bf/

Read More

ಬೆಂಗಳೂರು: ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಇದೇ ವೇಳೆ ರಾಜಕೀಯ ನಾಯಕರ ವಿವಾದತ್ಮಕ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದೆ ಕೂಡ. ದೇಶ ವಿಭಜನೆಯ ಮಾತನಾಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೆಎಸ್‌ ಈಶ್ವರಪ್ಪ ತಮ್ಮ ವಿರುದ್ದ ದಾಖಲಾಗಿರುವ ಎಫ್‌ಐಆರ್‌ಗೆ ತಡೆ ನೀಡಬೇಕು ಅಂತ ಹೈಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೇ ವೇಳೇ ಅರ್ಜಿ ವಿಚಾರಣೆ ನಡೆಸಿದ ಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ಪೀಠ ‘ ನಮ್ಮ ರಾಜಕೀಯ ನಾಯಕರು ಏಕೆ ಒಳ್ಳೆಯ ಭಾಷೆ ಬಳಸುತ್ತಿಲ್ಲ? ಮಾತನಾಡುವಾಗ ಉತ್ತಮ ಸಂಸ್ಕೃತಿಯನ್ನೇಕೆ ಪ್ರತಿಬಿಂಬಿಸುವುದಿಲ್ಲ? ಈ ರೀತಿ ಮಾತನಾಡಿ ಏಕೆ ಭಾಷೆಯ ಮೇಲೆ ದೌರ್ಜನ್ಯ ಎಸಗುತ್ತಾರೆ,” ಎಂದು ಬೇಸರ ವ್ಯಕ್ತಪಡಿಸಿದರು . ಇನ್ನೂ ಇದೇ ವೇಳೇ, ಬಳಸುವ ಭಾಷೆಯ ಬಗ್ಗೆ ರಾಜಕಾರಣಿಗಳು ಎಚ್ಚರ ವಹಿಸಬೇಕು. ಕರ್ನಾಟಕ ವಿವಿಧ ಸಿದ್ಧಾಂತಗಳ ಜನರನ್ನು ಮಡಿಲಲ್ಲಿಇಟ್ಟುಕೊಂಡಿರುವ ರಾಜ್ಯ. ಅವರ ಮಾತುಗಳನ್ನು ಶಾಲಾ ಮಕ್ಕಳು ಸಹ ಗಮನಿಸುತ್ತಿರುತ್ತಾರೆ ಎನ್ನುವ…

Read More

ನವದೆಹಲಿ: ದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಹುಲ್ಲುಹಾಸಿನ ಮೇಲೆ ತಾತ್ಕಾಲಿಕ ಹ್ಯಾಂಗರ್ ಬಿದ್ದ ಪರಿಣಾಮ ಕನಿಷ್ಠ ಎಂಟು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ . ಕ್ರೀಡಾಂಗಣದ ಗೇಟ್ ಸಂಖ್ಯೆ 2ರ ಬಳಿ ಈ ಘಟನೆ ನಡೆದಿದೆ.  ಕಾರ್ಮಿಕರು ಊಟ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಕ್ರೀಡಾಂಗಣದ ಭದ್ರತಾ ಸಿಬ್ಬಂದಿ ತಿಳಿಸಿದ್ದಾರೆ. ದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಶನಿವಾರ ತಾತ್ಕಾಲಿಕ ವೇದಿಕೆ ಕುಸಿದು ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ. ಇನ್ನಿಬ್ಬರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಕ್ರೀಡಾಂಗಣದ ಗೇಟ್ ಸಂಖ್ಯೆ 2 ರ ಬಳಿ ಈ ಘಟನೆ ನಡೆದಿದ್ದು, ಅಲ್ಲಿ ಕೆಲವು ಕೆಲಸಗಳು ನಡೆಯುತ್ತಿದ್ದವು. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ದೆಹಲಿ ಪೊಲೀಸರು ಮತ್ತು ಅಗ್ನಿಶಾಮಕ ಟೆಂಡರ್ಗಳ ತಂಡ ಸ್ಥಳಕ್ಕೆ ತಲುಪಿದೆ. https://kannadanewsnow.com/kannada/breaking-stadium-falls/ https://kannadanewsnow.com/kannada/suresh-suresh-is-not-an-mp-sitting-in-delhi-he-is-an-mp-from-a-village-dk-shivakumar/ https://kannadanewsnow.com/kannada/breaking-brother-kills-brother-in-haveri-over-suspicion-of-wifes-illicit-relationship/

Read More

ಬೆಂಗಳೂರು: ಜಿಲ್ಲಾ / ತಾಲ್ಲೂಕು ಪಂಚಾಯಿತಿಗಳ ಪ್ರ.ದ.ಸ ಹಾಗೂ ದ್ವಿ.ದ.ಸ ಹುದ್ದೆಗಳ ಜಿಲ್ಲಾವಾರು ಮಾಹಿತಿ ಬಿಡುಗಡೆ ಮಾಡಲಾಗಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ರಾಜ್ಯದ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಲ್ಲಿ ನೇರ ನೇಮಕಾತಿ ಕೋಟಾದಡಿ ಗಣನೀಯ ಮಟ್ಟದಲ್ಲಿ ಲಿಪಿಕ ವೃಂದದ ಹುದ್ದೆಗಳು ಖಾಲಿ ಇದ್ದು, ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಈ ಹಿಂದೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿರುತ್ತದೆ. ಆರ್ಥಿಕ ಇಲಾಖೆಯು ಉಲ್ಲೇಖ(1)ರ ದಿನಾಂಕ: 02.11.2023ರ ಪತ್ರದಲ್ಲಿ 100 ಪು.ದ.ಸ ಹಾಗೂ 200 ದ್ವಿ.ದ.ಸ ಹುದ್ದೆಗಳನ್ನು ನೇರ ನೇಮಕಾತಿ ಮುಖೇನ ಭರ್ತಿ ಮಾಡಲು ಸಹಮತಿ ನೀಡಿದ್ದು, ಈ ಹುದ್ದೆಗಳನ್ನು ಜಿಲ್ಲಾ ಪಂಚಾಯತಿಯಲ್ಲಿ ನೇರ ನೇಮಕಾತಿ ಕೋಟಾದಡಿ ಮಂಜೂರಾದ / ಖಾಲಿ ಇರುವ ಹುದ್ದೆಗಳ ಆಧಾರದಲ್ಲಿ ಈ ಕೆಳಕಂಡಂತೆ ಹಂಚಿಕೆ ಮಾಡಲಾಗಿರುತ್ತದೆ. ಉಲ್ಲೇಖ 02 ರ ದಿನಾಂಕ: 13.02.2024 ರ ಆದೇಶದಲ್ಲಿ ತಿಳಿಸಿರುವಂತೆ ಜಿಲ್ಲಾ/ತಾಲ್ಲೂಕು ಲಿಪಿಕ ವೃಂದದ ಹುದ್ದೆಗಳಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ನೇಮಕಾತಿ ಹಾಗೂ ಶಿಸ್ತು ಪ್ರಾಧಿಕಾರಿಯಾಗಿದ್ದು, ಮೇಲೆ ತಿಳಿಸಿರುವ ಪ್ರ.ದ.ಸ ಹಾಗೂ…

Read More

ಬಳ್ಳಾರಿ: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ 2022-23 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ವಿಮಾ ಸಂಸ್ಥೆಯವರಿಂದ ತಿರಸ್ಕøತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಬಳ್ಳಾರಿ, ಕುರುಗೋಡು ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ 04 ಪ್ರಸ್ತಾವನೆಗಳು ಹಾಗೂ ಹಿಂಗಾರು ಹಂಗಾಮಿನಲ್ಲಿ 11 ಪ್ರಸ್ತಾವನೆಗಳು ಆಕ್ಷೇಪಣೆÀಗೊಂಡಿರುತ್ತವೆ. ರೈತರು ಆಕ್ಷೇಪಣೆಗಳಿದ್ದಲ್ಲಿ ಮಾರ್ಚ್ 02 ರೊಳಗೆ ಸಲ್ಲಿಸಬಹುದಾಗಿದೆ. ನಿಗದಿತ ಸಮಯದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸದಿದ್ದಲ್ಲಿ ಅಂತಹ ಪ್ರಸ್ತಾವನೆಗಳನ್ನು ಅಸಿಂಧು ಎಂದು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/the-reason-why-women-struggle-so-hard-in-their-lives-is-because-of-this-one-small-mistake-they-make/ https://kannadanewsnow.com/kannada/public-should-note-how-to-get-a-loan-under-pm-vishwakarma-yojana-heres-the-complete-information/ https://kannadanewsnow.com/kannada/reshme-govt-siddaramiah/

Read More