Subscribe to Updates
Get the latest creative news from FooBar about art, design and business.
Author: kannadanewsnow07
ನವದೆಹಲಿ: ರಾಮ್ಲಾಲಾ ಭಕ್ತರು ಪ್ರತಿದಿನ ಅಯೋಧ್ಯೆಯಿಂದ ನೇರವಾಗಿ ಆರತಿಯ ನೇರ ಪ್ರಸಾರವನ್ನು ವೀಕ್ಷಿಸಬಹುದು. ದೂರದರ್ಶನ ರಾಷ್ಟ್ರೀಯ ವಾಹಿನಿಯು ಅಯೋಧ್ಯೆಯ ರಾಮ ಮಂದಿರದಿಂದ ಪ್ರತಿದಿನ ಬೆಳಿಗ್ಗೆ 6:30 ಕ್ಕೆ ಆರತಿಯನ್ನು ಪ್ರಸಾರ ಮಾಡಲಿದೆ ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22 ರಂದು ನಡೆಸಿದ ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ಜನವರಿ 23 ರಂದು ಅಯೋಧ್ಯೆ ರಾಮ ದೇವಾಲಯವನ್ನು ಸಾರ್ವಜನಿಕರಿಗೆ ತೆರೆಯಲಾಯಿಗಿದ್ದು, ದೇವರನ್ನು ನೋಡಬಹುದಾಗಿದೆ. ಇದಲ್ಲದೇ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಕಾರ, ರಾಮ ಮಂದಿರ ಸಂಕೀರ್ಣದ ನಿರ್ಮಾಣವು ಈ ವರ್ಷದ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ. ವಿವಿಧ ಕಾರಣಗಳಿಂದ ಅಯೋಧ್ಯೆಗೆ ಭೇಟಿ ನೀಡಲು ಸಾಧ್ಯವಾಗದ ಎಲ್ಲ ಭಕ್ತರು ಡಿಡಿ ನ್ಯಾಷನಲ್ ಮೂಲಕ ಶ್ರೀರಾಮನ ಮಂಗಳಕರ ದರ್ಶನವನ್ನು ಪಡೆಯಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. https://kannadanewsnow.com/kannada/breaking-indian-army-personnel-leave-maldives/ https://kannadanewsnow.com/kannada/good-news-for-weavers-in-the-state-here-are-the-state-governments-economic-schemes-apply-today/ ಮೂರು ಅಂತಸ್ತಿನ ದೇವಾಲಯದ ಕಟ್ಟಡದ ಉಳಿದ ಎರಡು ಮಹಡಿಗಳ ನಿರ್ಮಾಣವನ್ನು ತ್ವರಿತಗೊಳಿಸಲು 3,500 ಕ್ಕೂ ಹೆಚ್ಚು ಹೆಚ್ಚುವರಿ ಕಾರ್ಮಿಕರನ್ನು ಶೀಘ್ರದಲ್ಲೇ ನಿಯೋಜಿಸಲಾಗುವುದು ಎಂದು…
ನವದೆಹಲಿ: ಇದೀಗ ನಟಿ ರಶ್ಮಿಕಾ ಅವರ ಮತ್ತೊಂದು ಡೀಪ್ಫೇಕ್ ವಿಡಿಯೋ ವೈರಲ್ ಆಗಿದೆ. ಯಾರದೋ ದೇಹಕ್ಕೆ ರಶ್ಮಿಕಾ ಮಂದಣ್ಣ ಮುಖವನ್ನು ಎಡಿಟ್ ಮಾಡಿರುವ ಕಿಡಿಗೇಡಿಗಳು ವಿಡಿಯೋ ವೈರಲ್ (Video Viral) ಮಾಡಿದ್ದಾರೆ. ಈ ವಿಡಿಯೋವನ್ನು ನೋಡಿರುವ ಅಭಿಮಾನಿಗಳು ರಶ್ಮಿಕ ಅವರಿಗೆ ಟ್ಯಾಗ್ ಮಾಡಿ ಪ್ರಶ್ನೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಬೇರೆಯವರ ದೇಹಕ್ಕೆ ರಶ್ಮಿಕಾ ಮಂದಣ್ಣ ಮುಖವನ್ನು ಜೋಡಿಸಿರುವ ಕಿಡಿಗೇಡಿಗಳು ಅಶ್ಲೀಲವಾಗಿ ಬಿಂಬಿಸುವ ಯತ್ನ ಮಾಡುತ್ತಿದ್ದು, ಕೆಲ ದಿನಗಳ ಹಿಂದೆ ಕೂಡ ಇದೇ ತೆರನಾದ ವಿಡಿಯೋ ರಶ್ಮೀಕ ಅವರು ಸೇರಿದಂತೆ ಹಲವು ಮಂದಿಯ ವಿಡಿಯೋಗಳು ವೈರಲ್ ಆಗಿತ್ತು. ಇದಲ್ಲದೇ ಈ ಬಗ್ಗೆ ಕೇಂದ್ರ ಸರ್ಕಾರ ಕೂಡ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿತ್ತು. https://kannadanewsnow.com/kannada/eshwarappas-son-loses-lok-sabha-ticket-from-haveri-fixed-for-bommai/ https://kannadanewsnow.com/kannada/rs-7-5-lakh-looted-in-byadgi-market-people-in-panic/ https://kannadanewsnow.com/kannada/big-news-daughter-in-law-cant-claim-maintenance-from-in-laws-karnataka-high-court/
ಬ್ಯಾಡಗಿ: ಇಲ್ಲಿನ ಸುಪ್ರಸಿದ್ದ ಬ್ಯಾಡಗಿ ಮಾರುಕಟ್ಟೆಯಲ್ಲಿ ಬರೋಬ್ಬರಿ 7.5 ಲಕ್ಷ ಲೂಟಿ ಮಾಡಿಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಬ್ಯಾಡಗಿ ಮಾರುಕಟ್ಟೆಯಲ್ಲಿ ಕೆಲ ದಿನಗಳಿಂದ ಗಲಾಟೆ ನಡೆಯುತಿತ್ತು ಎನ್ನಲಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಕಿಡಿಗೇಡಿಗಳು ಈ ಕೆಲಸ ಮಾಡಿದ್ದಾರೆ ಎನ್ನಲಾಗಿದೆ. ಇಲ್ಲಿನ ಮೋಹನ್ ಎಂಟರ್ಪ್ರೈಸಸ್ ಗೆ ನುಗ್ಗಿದ ಆಂದ್ರ ಮೂಲದ ಕೆಲವು ಮಂದಿ ದಾಂಧಲೆ ನಡೆಸಿ ಹಣವನ್ನು ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಅಂಗಡಿಯು ಚೂರು ಚೂರಾಗಿದೆ. ಇನ್ನೂ ಘಟನೆ ಬಗ್ಗೆ ಸ್ತಳೀಯ ವ್ಯಾಪಾರಿಗಳು ಹಾಗೂ ಜನತೆ ಆಕ್ರೋಶ ಮತ್ತು ಆತಂಕವನ್ನು ವ್ಯಕ್ತಪಡಿಸಿದ್ದಾರೆ. https://kannadanewsnow.com/kannada/big-news-daughter-in-law-cant-claim-maintenance-from-in-laws-karnataka-high-court/ https://kannadanewsnow.com/kannada/anant-kumar-hegdes-big-shock-will-he-miss-the-lok-sabha-election-ticket-this-time/ https://kannadanewsnow.com/kannada/big-breaking-manohar-lal-khattar-likely-to-resign-as-haryana-cm/
ಬೆಂಗಳೂರು:ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡನೇ ಪಟ್ಟಿಯಲ್ಲಿ ಕಾಣಿಸಿಕೊಳ್ಳಬಹುದು ಮತ್ತು ಅವರನ್ನು ಹಾವೇರಿ-ಗದಗ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. https://kannadanewsnow.com/kannada/big-breaking-manohar-lal-khattar-likely-to-resign-as-haryana-cm/ ಈ ನಡುವೆ ಹಾವೇರಿಯಿಂದ ಸ್ಪರ್ಧೆ ಮಾಡುವುದಕ್ಕೆ ಮುಂದಾಗಿದ್ದ ಮಾಜಿ ಡಿಸಿಎಂ ಈಶ್ವರಪ್ಪ ಪುತ್ರ ಕಾಂತೇಶ್ವರ್ಗೆ ಟಿಕೇಟ್ ನೀಡದೇ ಇರುವುದಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದ್ದು, ಅವರಿಗೆ ಪಾರ್ಟಿಯಲ್ಲಿ ಒಳ್ಳೆ ಸ್ಥಾನ ನೀಡುವುದಾಗಿ ಭರವಸೆ ನೀಡಲಾಗಿದೆ ಎನ್ನಲಾಗಿದೆ. ಇದಲ್ಲದೇ ಮೂಲಗಳ ಪ್ರಕಾರ, ಪ್ರಸ್ತುತ ಉಡುಪಿ ಚಿಕ್ಕಮಗಳೂರು ಸಂಸದೆಯಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಕೆಲವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದು ಅವರಿಗೆ ಟಿಕೆಟ್ ನೀಡದಂತೆ ಹೇಳಿದ್ದಾರೆ ಎನ್ನಲಾಗಿದೆ. https://kannadanewsnow.com/kannada/railways-recruitment-2019-apply-for-9144-technician-posts/ ಸೋಮವಾರದ ಸಭೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಲವಾರು ಹಿರಿಯ ನಾಯಕರು ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆಯಬಹುದಾದ ಸಂಭಾವ್ಯ ಆಯ್ಕೆಗಳ ಪಟ್ಟಿಯನ್ನು ಪರಿಶೀಲಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ…
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನಿರ್ಧರಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸೋಮವಾರ ತನ್ನ ಎರಡನೇ ಸಭೆಯನ್ನು ನಡೆಸಿದೆ. ಗುಜರಾತ್, ಮಹಾರಾಷ್ಟ್ರ, ಬಿಹಾರ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ಚಂಡೀಗಢದ 99 ಸ್ಥಾನಗಳ ಬಗ್ಗೆ ಚರ್ಚಿಸಲಾಯಿತು. ಮೂಲಗಳ ಪ್ರಕಾರ, ಭಾರತದ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಹೇಳಿಕೆ ನೀಡಿದ ವಿವಾದದ ಮಧ್ಯೆ ಉತ್ತರ ಕನ್ನಡ ಕ್ಷೇತ್ರದಿಂದ ಅನಂತಕುಮಾರ್ ಹೆಗಡೆ ಅವರನ್ನು ಪಕ್ಷ ಕೈಬಿಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಮೈಸೂರಿನಿಂದ ಪ್ರತಾಪ್ ಸಿಂಹ, ದಾವಣಗೆರೆಯಿಂದ ಮಾಜಿ ಕೇಂದ್ರ ಸಚಿವ ಜಿ.ಎಂ.ಸಿದ್ದೇಶ್ವರ, ಬಳ್ಳಾರಿಯಿಂದ ಯರಬಾಸಿ ದೇವೇಂದ್ರಪ್ಪ, ಕೊಪ್ಪಳದಿಂದ ಕರಡಿ ಸಂಗಣ್ಣ ಅಮರಪ್ಪ, ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ಹಾಗೂ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಕೈಬಿಡುವ ಸಾಧ್ಯತೆ ಇದೆ ಎನ್ನಲಾಗಿದೆ. https://kannadanewsnow.com/kannada/big-breaking-manohar-lal-khattar-likely-to-resign-as-haryana-cm/ https://kannadanewsnow.com/kannada/caa-will-be-implemented-to-disturb-peace-in-the-country-dcm-shivakumar/ https://kannadanewsnow.com/kannada/railways-recruitment-2019-apply-for-9144-technician-posts/
ಬೆಂಗಳೂರು: ಈ ದೇಶದಲ್ಲಿ ಶಾಂತಿ ಕದಲಿಸಬೇಕು ಎಂದು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ ಅಂತ ಡಿಸಿಎಂ ಶಿವಕುಮಾರ್ ಅವರು ಹೇಳಿದ್ದಾರೆ. https://kannadanewsnow.com/kannada/railways-recruitment-2019-apply-for-9144-technician-posts/ https://kannadanewsnow.com/kannada/big-breaking-manohar-lal-khattar-likely-to-resign-as-haryana-cm/ https://kannadanewsnow.com/kannada/pm-modi-launches-10-new-vande-bharat-express-trains-including-those-from-karnataka/ ಅವರು ಇದೇ ವೇಳೇ ಈಗ ಎಲೆಕ್ಷನ್ ಬಂದಿದೆ, ಈ ಅಸ್ಸಾಂ ಪಶ್ಚಿಮ ಬಂಗಾಳದಲ್ಲಿ ಜಾತಿ ಹೋರಾಟ ನಡೆಯಿತು. ಈ ದೇಶದಲ್ಲಿ ಶಾಂತಿ ಕದಲಿಸಬೇಕು ಎಂದು ಈ ತೀರ್ಮಾನ ಮಾಡಿದ್ದಾರೆ ಅಂತ ಕೇಂಧ್ರ ಸರ್ಕಾರದ ವಿರುದ್ದ ಕಿಡಿಕಾರಿದರು. ಇನ್ನೂ ಎಲ್ಲಾ ಜಾತಿ ಧರ್ಮ ರಕ್ಷಣೆ ಮಾಡುವುದು ನಮ್ಮ ಪಕ್ಷದ ಕರ್ತವ್ಯ. ಹೀಗಾಗಿ ಸಿಎಎ (CAA) ಜಾರಿಗೆ ತಂದಿರುವ ನಿರ್ಧಾರವನ್ನು ಖಂಡಿಸುವುದಾಗಿ ಅವರು ತಿಳಿಸಿದರು.
ನವದೆಹಲಿ: ರೈಲ್ವೆ ನೇಮಕಾತಿ ಮಂಡಳಿ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಪ್ರಾದೇಶಿಕ ಆರ್ಆರ್ಬಿಗಳ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಡ್ರೈವ್ ಸಂಸ್ಥೆಯಲ್ಲಿ 9144 ಹುದ್ದೆಗಳನ್ನು ಭರ್ತಿ ಮಾಡುತ್ತದೆ. ನೋಂದಣಿ ಪ್ರಕ್ರಿಯೆಯು ಮಾರ್ಚ್ 9, 2024 ರಿಂದ ಪ್ರಾರಂಭವಾಗುತ್ತದೆ. https://kannadanewsnow.com/kannada/pm-modi-launches-10-new-vande-bharat-express-trains-including-those-from-karnataka/ https://kannadanewsnow.com/kannada/caa-applicants-do-not-need-a-passport-or-visa-under-the-new-guidelines/ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 8, 2024. ತಿದ್ದುಪಡಿ ವಿಂಡೋ ಏಪ್ರಿಲ್ 9 ರಂದು ತೆರೆಯುತ್ತದೆ ಮತ್ತು ಏಪ್ರಿಲ್ 18, 2024 ರಂದು ಕೊನೆಗೊಳ್ಳುತ್ತದೆ. ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳಿಗಾಗಿ ಕೆಳಗೆ ಓದಿ. ಖಾಲಿ ಹುದ್ದೆಗಳ ವಿವರ ಟೆಕ್ನಿಷಿಯನ್ ಗ್ರೇಡ್ 1 ಸಿಗ್ನಲ್: 1092 ಹುದ್ದೆಗಳು ಟೆಕ್ನಿಷಿಯನ್ ಗ್ರೇಡ್ 3: 8052 ಹುದ್ದೆಗಳು ಅರ್ಹತಾ ಮಾನದಂಡಗಳು : ಆಸಕ್ತ ಅಭ್ಯರ್ಥಿಗಳು ಇಲ್ಲಿ ಲಭ್ಯವಿರುವ ವಿವರವಾದ ಅಧಿಸೂಚನೆಯ ಮೂಲಕ ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಪರಿಶೀಲಿಸಬಹುದು. ಇಲ್ಲಿ ಕ್ಲಿಕ್ ಮಾಡಿ ಆಯ್ಕೆ ಪ್ರಕ್ರಿಯೆ : ಆಯ್ಕೆ ಪ್ರಕ್ರಿಯೆಯು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್ನಿಂದ 10 ಹೊಸ ವಂದೇ ಭಾರತ್ ರೈಲುಗಳು ಮತ್ತು ಇತರ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಿದರು. ಅಹಮದಾಬಾದ್ನಲ್ಲಿ 10 ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹಸಿರು ನಿಶಾನೆ ತೋರಿದರು. ಭಾರತೀಯ ರೈಲ್ವೆಯ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ರಾಷ್ಟ್ರೀಯ ಸಾರಿಗೆ ನೀಡುವ ಹೊಸ ಯುಗದ ಪ್ರಯಾಣದ ಮುಖವಾಗಿದೆ ಎನ್ನಲಾಗಿದೆ. ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು 8 ಅಥವಾ 16 ಬೋಗಿಗಳನ್ನು ಹೊಂದಿರುವ ಹವಾನಿಯಂತ್ರಿತ ಚೇರ್ ಕಾರ್ ಸೇವೆಗಳಾಗಿವೆ. ಸೆಮಿ-ಹೈಸ್ಪೀಡ್ ರೈಲುಗಳು ಸ್ವಯಂ ಚಾಲಿತ ರೈಲು ಸೆಟ್ ಗಳಾಗಿದ್ದು, ಪ್ರತಿ ತುದಿಯಲ್ಲಿ ಚಾಲಕ ಕ್ಯಾಬಿನ್ ಮತ್ತು ಪ್ರಯಾಣಿಕರಿಗೆ “ವಿಶ್ವ ದರ್ಜೆಯ” ಸೌಕರ್ಯಗಳನ್ನು ಹೊಂದಿವೆ. 10 ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು: ಮಾರ್ಗಗಳ ಪಟ್ಟಿ ಪಿಎಂ ಮೋದಿ ಈ ಕೆಳಗಿನ ಮಾರ್ಗಗಳಲ್ಲಿ ಹತ್ತು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು: ಲಕ್ನೋ -…
ಯಾದಗಿರಿ: ಕರ್ನಾಟಕದಲ್ಲಿ ಮುಂದಿನ ಸಲ ನಾನೂ ಬರ್ತೀನಿ, ನಾನೇ ಸಿಎಂ ಆಗ್ತಿನಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಹೇಳಿರುವುದು ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. https://kannadanewsnow.com/kannada/big-news-education-certificate-should-have-names-of-both-parents-hc/ https://kannadanewsnow.com/kannada/india-questions-veto-to-block-listing-of-terrorists-at-unsc/ https://kannadanewsnow.com/kannada/big-news-education-certificate-should-have-names-of-both-parents-hc/ ಅವರು ಯಾದಗರಿಯಲ್ಲಿ ನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತ ಈ ಬಗ್ಗೆ ಹೇಳಿದರು. ಇದೇ ವೇಳೆ ಅವರು ಮಾತನಾಡುತ್ತ, , ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದಾಗ ಯಾವಾಗ ಬಿಜೆಪಿಗೆ ರಾಜ್ಯದಲ್ಲಿ 120 ಸ್ಥಾನಗಳು ಬಂದಿವೆ ಹೇಳಿ? ಯಡಿಯೂರಪ್ಪ ಅವರದ್ದು ಅಷ್ಟು ತೂಕ ಇದ್ದಿದ್ದರೆ, 130 ಸ್ಥಾನ ಬರಬೇಕಿತ್ತು ಅಂಥ ಅವರು ವ್ಯಂಗ್ಯವಾಡಿದರು. ಇನ್ನೂ ರಾಜ್ಯದಲ್ಲಿ ಈ ಸಲ ಬಿಜೆಪಿ 28 ಸ್ಥಾನ ಗೆದ್ದೇ ಗೆಲ್ಲುತ್ತೆ. ಇದಕ್ಕೆ ವಿಜಯೇಂದ್ರ ಕಾರಣರಲ್ಲಂಥ ಅವರು ಮತ್ತೆ ಬಿಎಸ್ವೈ ವಿರುದ್ದ ನೇರವಾಗಿ ಕಿಡಿಕಾರಿದರು.
ಪೋರ್ಟ್-ಓ-ಪ್ರಿನ್ಸ್: ಹೈಟಿಯಲ್ಲಿ ಗ್ಯಾಂಗ್ ಹಿಂಸಾಚಾರ ಮುಂದುವರಿದಿದ್ದು, ಪ್ರಧಾನಿ ಏರಿಯಲ್ ಹೆನ್ರಿ ರಾಜೀನಾಮೆ ನೀಡಿದ್ದಾರೆ. ಹೆನ್ರಿ ಅವರ ರಾಜೀನಾಮೆಯು ಗ್ಯಾಂಗ್ನ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದೆ ಎನ್ನಲಾಗಿದ್ದು, ಈ ಕಾರಣಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. https://kannadanewsnow.com/kannada/big-news-education-certificate-should-have-names-of-both-parents-hc/ https://kannadanewsnow.com/kannada/big-news-education-certificate-should-have-names-of-both-parents-hc/ ಪದೇ ಪದೇ ಮುಂದೂಡಲ್ಪಟ್ಟ ಚುನಾವಣೆಗಳ ನಡುವೆ ಗ್ಯಾಂಗ್ ನೇತೃತ್ವದ ಹಿಂಸಾಚಾರವು ಅವ್ಯವಸ್ಥೆಗೆ ಕಾರಣವಾದ ಹೈಟಿಯಲ್ಲಿನ ಪರಿಸ್ಥಿತಿಯ ಬಗ್ಗೆ ಕ್ಯಾರಿಕಾಮ್ ನಾಯಕರು ತುರ್ತು ಶೃಂಗಸಭೆ ನಡೆಸಿದ ನಂತರ 74 ವರ್ಷದ ಹೆನ್ರಿ ರಾಜೀನಾಮೆ ನೀಡಿದ್ದಾರೆ.