Author: kannadanewsnow07

ಬೆಂಗಳೂರು: ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ದೇಶದೆಲ್ಲೆಡೆಯ ಶಿವನ ದೇವಾಲಯಗಳಿಗೆ ಭಕ್ತರ ದಂಡು ಹರಿದು ಬರುತ್ತಿದೆ. ವಿಶೇಷ ಪೂಜೆ, ಪ್ರಾರ್ಥನೆಗಳು ನಡೆಯುತ್ತಿದ್ದು, ಭಕ್ತರು ತಮ್ಮ ತನು ಮನವನ್ನು ದೇವನತ್ತ ಅರ್ಪಿಸುತ್ತಿದ್ದಾರೆ.ಧರ್ಮಸ್ಥಳ, ನಂಜನಗೂಡು ಸೇರಿದಂಥೆ ಆಂಧ್ರಪ್ರದೇಶದ ಶ್ರೀಕಾಳಹಸ್ತಿ, ತಿರುಪತಿ, ವಿಜಯವಾಡದ ರಾಮಲಿಂಗೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ದೇಶದ ನಾನಾ ಕಡೆಗಳಲ್ಲಿ ಶಿವಘೋಷ ಮೊಳಗುತ್ತಿದೆ.  ಈ ನಡುವೆ ಅರಮನೆಯ ಆವರಣದಲ್ಲಿರುವ ಶ್ರೀ ತ್ರಿನೇಶ್ವರ ದೇವರಿಗೆ ಯದುವಂಶಸ್ಥರಾದ ಯದುವೀರ್ ಹಾಗೂ ಕುಟುಂಬಸ್ಥರು ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯದುವೀರ್ ಅವರು, ನಾಡಿನ ಜನತೆಗೆ ಶಿವರಾತ್ರಿಯ ಶುಭಾಶಯಗಳು. ಎಲ್ಲರಿಗೂ ಶುಭವಾಗಲಿ. ಪ್ರತಿ ವರ್ಷವೂ ತ್ರಿಣೇಶ್ವರ ದೇವರಿಗೆ ಪೂಜೆ ಸಲ್ಲಿಸುತ್ತೇವೆ. ಶ್ರೀರಂಗಪಟ್ಟಣದಲ್ಲಿ ರಾಜರು ಇದ್ದಾಗಿನಿಂದಲೂ ಇಲ್ಲಿ ಪೂಜೆ ಇದೆ ಎಂದರು. https://kannadanewsnow.com/kannada/chitradurga-4-day-old-baby-dies-due-to-negligence-of-doctors-alleges-family/ https://kannadanewsnow.com/kannada/we-will-start-rameswaram-cafe-tomorrow-by-singing-national-anthem-cao-raghavendra-rao/

Read More

ಬೆಂಗಳೂರು: ಬೆಂಗಳೂರು: ಕಿರುತೆರೆ ನಟಿ ಲಕ್ಷ್ಮೀ ಸಿದ್ದಯ್ಯ (Lakshmi Siddaiah) ಆ್ಯಕ್ಸಿಡೆಂಡ್ ಮಾಡಿ ಯುವತಿ ಮೇಲೆ ಹಲ್ಲೆ ಮಾಡಿ ಯುವತಿ ಬಳಿ ಇದ್ದ ಪೋನ್‌ ಅನ್ನು ಕಸಿದುಕೊಂಡು ಹೋಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಇನ್ನೂ ದೂರು ದಾಖಲಿಸಿಕೊಂಡಿರುವ ಪೊಲೀಸರು ಕೂಡ ತನಿಖೆಯನ್ನು ನಡೆಸದೇ ಕಾಲ ತಳ್ಳುತ್ತಿದ್ದಾರ ಅಂಥ ಯುವತಿ ಆರೋಪಿಸಿದ್ದಾರೆ. ಮಾಧುರಿ ಎಂಬ ಯುವತಿ ತನ್ನ ಸೋದರಿ ಐಶ್ವರ್ಯ ಜತೆ ಯಮಹಾ ಫೆಸಿನೋ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಲಕ್ಷ್ಮಿ ಸಿದ್ದಯ್ಯ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಇದೇ ವೇಳೆ ಲಕ್ಷ್ಮಿ ಹಾಗೂ ಅವರ ಸಹಚರ ಆನಂದ್ ಕುಮಾರ್ ಎಂಬಾತನಿಂದ ಹಲ್ಲೆ ನಡೆದಿದ್ದಾಗಿ ಯುವತಿಯರು ಆರೋಪಿಸಿದ್ದಾರೆ.ಈ ನಡುವೆ ಲಕ್ಷ್ಮಿ ಹಾಗೂ ಅವರ ಸಹಚರ ಆನಂದ್ ಕುಮಾರ್ ಎಂಬಾತನಿಂದ ಹಲ್ಲೆ ನಡೆದಿದ್ದಾಗಿ ಯುವತಿಯರು ಯಾವುದೇ ರೀತಿಯಲ್ಲಿ ಮುಂದಾಗಿಲ್ಲ ಎನ್ನಲಾಗಿದೆ. ಕಳೆದ ಡಿಸೆಂಬರ್ 6ನೇ ತಾರೀಖು ಈ ಘಟನೆ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. ಇದಲ್ಲದೇ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಶಿವರಾತ್ರಿ ಹಬ್ಬದ ಸಂಪೂರ್ಣ ಪೂಜಾ ವಿಧಾನ ಮತ್ತು ಬಿಲ್ವ ಪತ್ರೆ ಅರ್ಚನೆ ಬಗ್ಗೆ ತಿಳಿದುಕೊಂಡು ಪೂಜೆ ಮಾಡಿ.ಮೊದಲು ಪೀಠವನ್ನು ತಯಾರು ಮಾಡಬೇಕು ಮತ್ತು ಶಿವ ಪಾರ್ವತಿ ಫೋಟೋ ಇಟ್ಟು ಹೂವಿನಿಂದ ಅಲಂಕಾರ ಮಾಡಬೇಕು.ನಂತರ ಶಿವ ಲಿಂಗವನ್ನು ಒಂದು ಪ್ಲಟ್ ನಲ್ಲಿ ಇಡಬೇಕು ಹಾಗೂ ಪಂಚ ಮೃತ ಅಭಿಷೇಕ ಜಲ ಅಭಿಷೇಕ ಅಥವಾ ಎಳೆನೀರಿನ ಅಭಿಷೇಕ ಮಾಡಬೇಕು.ನಂತರ ಪೂಜೆಯನ್ನು ಪ್ರಾರಂಭ ಮಾಡಬೇಕಾಗುತ್ತದೇ.ಮೊದಲು ಒಂದು ಪ್ಲಟ್ ನಲ್ಲಿ 5 ಇಡಿ ಅಕ್ಕಿಯನ್ನು ಹಾಕಿ ರಂಗೋಲಿ ಮೇಲೆ ಇಡಬೇಕು. ಅಕ್ಕಿಯ ಮೇಲೆ ಸ್ವಸ್ತಿಕ್ ಚಿತ್ರವನ್ನು ಬರಿಯಬೇಕು.ನಂತರ ಅದರ ಮೇಲೆ ವಿಭೂತಿ ಮತ್ತು ಅಕ್ಷತೆಯನ್ನು ಹಾಕಿ.ನಂತರ ಮೂರು ಎಲೆ ಇರುವ ಬಿಲ್ವ ಪತ್ರೆ ತೆಗೆದುಕೊಂಡು ವಿಭೂತಿ ಹಚ್ಚಿ ಅದರ ಮೇಲೆ ಶಿವ ಲಿಂಗವನ್ನು ಪ್ರತಿಷ್ಟಪನೆ ಮಾಡಬೇಕು. ಶಿವ ಲಿಂಗಕ್ಕೆ ವಿಭೂತಿ ಹಚ್ಚಿ ಬಿಳಿ ಹೂವುಗಳಿಂದ ಅಲಂಕಾರ ಮಾಡಬೇಕು.ಲಿಂಗದ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಈ ರಾಶಿಯ ಪುರುಷರಿಗೆ ಮಹಿಳೆಯರು ಹೆಚ್ಚು ಆಕರ್ಷಿತರಾಗುತ್ತಾರಂತೆ ನಿಮ್ಮ ರಾಶಿ ಇದೆಯಾ ನೋಡಿ ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಮಹಿಳೆಯರು ಸಾಮಾನ್ಯವಾಗಿ ಪುರುಷರಿಗಿಂತ ವಿಭಿನ್ನವಾಗಿ ಚಿಂತಿಸುತ್ತಾರೆ ಪ್ರಾಯೋಗಿಕ ಸಂಗತಿಗಳಿಗಿಂತ ಭಾವನಾತ್ಮಕ ವಿಷಯಕ್ಕೆ ಮಹತ್ವ ನೀಡುವವರು ಈ ಮಹಿಳೆಯರು ಹಾಗಾಗಿ ತಮ್ಮ ಜೀವನ ಸಂಗಾತಿ ಅಥವಾ ಪ್ರೇಮಿಯಾಗಿ ಇರುವ ಹುಡುಗ ಇಂತಹದ್ದೇ ಗುಣಗಳು ಹಾಗೂ ವರ್ತನೆಗಳನ್ನು ಹೊಂದಿರಬೇಕು ಎನ್ನುವ ಆಸೆಯನ್ನು ಇಟ್ಟುಕೊಂಡಿರುತ್ತಾರೆ ಅದಕ್ಕಾಗಿ ಸಾಕಷ್ಟು ಸಮಯ ಕಾಯಲು ಸಹ ಸಿದ್ದರಾಗಿರುತ್ತಾರೆ ಅಂತೆಯೇ ತಮ್ಮ ಭಾವನೆಗಳಿಗೆ ಹೊಂದಿಕೆಯಾಗಿರುವ ವ್ಯಕ್ತಿಯನ್ನು ಅತ್ಯಂತ ಪ್ರೀತಿಯಿಂದ ಹಾಗೂ ಗೌರವದಿಂದ ಕಾಣುವರು ಹುಡುಗ ಹಾಗೂ ಹುಡುಗಿಯ ನಡುವೆ ಪ್ರೀತಿಯ ಭಾಂದವ್ಯ ಅಥವಾ ಸ್ನೇಹ ಉತ್ತಮವಾಗಲು ಒಂದು ಸುಂದರ ಸೆಳೆತ ಇರಬೇಕು ಇಬ್ಬರ ನಡುವೆಯೂ ಸ್ನೇಹದ ಭಾವ ಹಾಗೂ ಹೊಂದಾಣಿಕೆಯು ಸ್ವಭಾವ ಮೆಚ್ಚುಗೆಯನ್ನು ಪಡೆದುಕೊಂಡಾಗ ಪರಸ್ಪರ ಆಕರ್ಷಣೆ ಹಾಗೂ ಸೆಳೆತಕ್ಕೆ ಒಳಗಾಗುವುದು ಸಹಜ…

Read More

ಬೆಂಗಳೂರು: ಬೇಸಿಗೆಯಲ್ಲಿ ಬಿಸಲಿನ ತಾಪವು ಹೆಚ್ಚಾಗಿರುವುದರಿಂದ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮ ಹಾಗೂ ಅವುಗಳ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕಕು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ಕೋರಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಸಾರ್ವಜನಿಕರು ಬಿಸಿಲಿನ ತಾಪಮಾನದಿಂದ ಹೇಗೆ ರಕ್ಷಿಸಿಕೊಳ್ಳಬೇಕು ಮತ್ತು ಬಿಸಿಲಿನ ಬೇಗೆಯಿಂದ ಮನುಷ್ಯ ಶಾಖಾಘಾತಕ್ಕೊಳಗಾದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈ ಕೆಳಕಂಡಂತೆ ತಿಳಿಸಿದ್ದಾರೆ. *ಏನು ಮಾಡಬೇಕು:* ಸಡಿಲವಾದ, ತೆಳು ಬಣ್ಣದ ಹತ್ತಿಯ ಬಟ್ಟೆ ಧರಿಸಬೇಕು. ಕೈಗೆಟುಕುವಂತೆ ಕುಡಿಯುವ ನೀರನ್ನು ಇಟ್ಟುಕೊಳ್ಳಿ. ಆಗಾಗ್ಗೆ ನಿಧಾನವಾಗಿ ಧಾರಳವಾಗಿ ಉಪ್ಪು, ಸಕ್ಕರೆ ಮಿಶ್ರಿತ ನೀರನ್ನು ಕುಡಿಯಿರಿ. ಹಣ್ಣಿನ ರಸ, ಪಾನಕಗಳನ್ನು ಕುಡಿಯಿರಿ. ಹತ್ತಿಯ ನುಣುಪಾದ ಬಟ್ಟೆ, ಟಿಶ್ಯೂ ಕರವಸ್ತ್ರದಿಂದ ಬೆವರನ್ನು ಒರೆಸಿರಿ. ನೀರು, ಮಜ್ಜಿಗೆ, ಎಳೆನೀರು ಕುಡಿಯಬಹುದು. ಬೆಚ್ಚಗಿನ, ಮಸಾಲೆ ರಹಿತ, ಶುದ್ದ ಸಾತ್ವಿಕ ಆಹಾರ ಸೇವಿಸಬೇಕು. ಗಾಳಿಯಾಡುವಂತಹ ಪಾದರಕ್ಷೆ ಧರಿಸಿರಿ. ಮನೆಯಿಂದ ಹೊರಗಡೆ ಹೋಗುವಾಗ ಜೊತೆಯಲ್ಲಿ ತಪ್ಪದೇ ಶುದ್ದ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2023-24 ನೇ ಜನವರಿ ಆವೃತ್ತಿ ಪ್ರವೇಶಾತಿಯನ್ನು ಮಾರ್ಚ್, 31 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ. ಕೆಲಸಕ್ಕೆ ಹೋಗುವ ಆಸಕ್ತರು ಕ.ರಾ.ಮು.ವಿ.ಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2024ರ ಮಾರ್ಚ್, 31 ರವರೆಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕರಾಮುವಿ, ಮಡಿಕೇರಿ ಪ್ರಾದೇಶಿಕ ಕೇಂದ್ರ ಕಚೇರಿಯನ್ನು ತೆರೆಯುವ ಮೂಲಕ ಪ್ರವೇಶಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ಸ್ನಾತಕ/ಸ್ನಾತಕೋತ್ತರ ಕೋಸ್ರ್ಗಳಾದ ಬಿ.ಎ, ಬಿಕಾಂ, ಬಿ.ಬಿ.ಎ, ಬಿ.ಸಿ.ಎ, ಬಿಲಿಬ್ ಐಎಸ್ಸಿ, ಬಿ.ಎಸ್ಸಿ, ಬಿಎಸ್ ಡಬ್ಲ್ಯು, ಎಂ.ಎ, ಎಂ.ಸಿ.ಜೆ, ಎಂ.ಕಾಂ, ಎಂ.ಎಸ್ಸಿ, ಎಂಲಿಬ್‍ಐಎಸ್ಸಿ,{ಎಂಬಿಎ, ಎಂಸಿಎ, ಎಂಎಸ್‍ಡಬ್ಲ್ಯು ಮತ್ತು ಪಿಜಿ ಸರ್ಟಿಫಿಕೇಟ್ ಡಿಪೆÇ್ಲಮಾ ಸರ್ಟಿಫಿಕೇಟ್ ಪೆÇ್ರೀಗ್ರಾಮ್ಸ್ ಗಳಿಗೆ…

Read More

ಮಡಿಕೇರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣ ಕ್ಕಾಗಿ ರಾಜ್ಯ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ ಮತ್ತು ನೀಟ್) 30 ದಿನಗಳ ತರಬೇತಿಯನ್ನು ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಆಸಕ್ತರು ಹಾಗೂ ಪೆÇೀಷಕರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣ ದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಮಾರ್ಚ್, 7 ರೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ:0821-2515944 ಸಂಪರ್ಕಿಸಬಹುದಾಗಿದೆ.

Read More

ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಘೋಷಣೆಯಾ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಳ್ಳುವುದರಿಂದ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳ ಇರುವಂತಹ ಅನಧಿಕೃತ Wall writings, posters, banners ಇತ್ಯಾದಿಗಳನ್ನು ಕ್ರಮವಾಗಿ ಚುನಾವಣೆ ಘೋಷಣೆಯಾದ 24 ಗಂಟೆಗಳು, 48 ಗಂಟೆಗಳು ಮತ್ತು 72 ಗಂಟೆಗಳೊಳಗಾಗಿ ಉಲ್ಲೇಖ (1) ಮತ್ತು (2) 1 ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ತೆರವುಗೊಳಿಸಬೇಕಾಗಿರುತ್ತದೆ. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ತಯಾರಿಸಲು ತಮ್ಮ ಹಂತದಲ್ಲಿ ತಂಡಗಳನ್ನು ಮುಂಗಡವಾಗಿ ರಚಿಸಿಕೊಂಡು, ಚುನಾವಣೆ ಘೋಷಣೆಯಾದ ತಕ್ಷಣ ಮಾಹಿತಿಯನ್ನು ಇದರೊಂದಿಗೆ ಲಗತ್ತಿಸಿರುವ ಪ್ರಪತ್ರದಲ್ಲಿ ಈ ಕಚೇರಿಯ ಇಮೇಲ್ ವಿಳಾಸ additionalceo1.karnataka@gmail.com ಮತ jointceomcc@gmail.com ಕ್ಕೆ ಸಲ್ಲಿಸುವಂತೆ ಹಾಗೂ ಅದರ ಪ್ರತಿಯನ್ನು ಈ ಕಛೇರಿಗೆ ಸಲ್ಲಿಸುವಂತೆ ಉಪ ಮುಖ್ಯ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.

Read More

ಬಳ್ಳಾರಿ: ಇಲ್ಲಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯಕ್ಕೆ ರಾಜ್ಯ ಸರ್ಕಾರವು 50 ಲಕ್ಷ ರೂ.ಗಳ ಪ್ರೋತ್ಸಾಹ ಧನವನ್ನು ಮಂಜೂರು ಮಾಡಿದೆ. 2023-24ನೇ ಆರ್ಥಿಕ ಸಾಲಿನ ಆಯವ್ಯಯದ ಭಾಷಣದಲ್ಲಿ ಅತ್ಯುತ್ತಮ ಸಾಧನೆ ಮಾಡುವ ರಾಜ್ಯ ವಿಶ್ವವಿದ್ಯಾಲಯಗಳಿಗೆ ಸಹಾಯಧನ ನೀಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದರು. ಆಡಳಿತ ವ್ಯವಸ್ಥೆ ಉತ್ತಮಪಡಿಸಲು 10 ಸುಶಾಸನ ಸೂಚ್ಯಂಕ ಮಾನದಂಡಗಳನ್ನು ನೀಡಿ ಮೌಲ್ಯಮಾಪನ ನಡೆಸಲು ಸಮಿತಿಯೊಂದನ್ನು ರಚಿಸಲಾಗಿತ್ತು. ಒಟ್ಟು 7 ವಿವಿಧ ವರ್ಗಗಳಲ್ಲಿ ಉತ್ತಮ ಸಾಧನೆ ತೋರುವ ವಿಶ್ವವಿದ್ಯಾಲಯಗಳಿಗೆ ಒಟ್ಟು 350 ಲಕ್ಷ ರೂ.ಗಳನ್ನು ನಿಗದಿಪಡಿಸಲಾಗಿತ್ತು. ಇದರಲ್ಲಿ ‘ಪಾಲುದಾರರ ಸಂಭಾಷಣೆ’ (ಸ್ಟೇಕ್‍ಹೋಲ್ಡರ್ಸ್ ಕನ್ವರ್ಷೇಶನ್) ವಿಭಾಗದಲ್ಲಿ ವಿಶ್ವವಿದ್ಯಾಲಯವು ಒಟ್ಟು 71 ಅಂಕಗಳನ್ನು ಕಲೆ ಹಾಕಿ ಅಗ್ರ ಸ್ಥಾನ ಪಡೆದು ಸಹಾಯಧನ ಪಡೆಯಲು ಅರ್ಹತೆ ಹೊಂದಿತ್ತು. ವಿಶ್ವವಿದ್ಯಾಲಯದ ಚಟುವಟಿಕೆಗಳ ಕುರಿತು ನಿರಂತರವಾಗಿ ವಿದ್ಯಾರ್ಥಿಗಳಿಂದ ಪ್ರತಿಕ್ರಿಯೆ ಸಂಗ್ರಹಿಸುವುದು, ಹಳೆ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಆಯೋಜಿಸುವುದು ಮತ್ತು ಪ್ರತಿಕ್ರಿಯೆ ಪಡೆಯುವುದು, ವಿಶ್ವವಿದ್ಯಾಲಯದ ಬೋಧಕ ಸಿಬ್ಬಂದಿಯಿಂದ ಸುಧಾರಣಾ ಕ್ರಮಗಳ ಕುರಿತು ನಿರಂತರವಾಗಿ ಸಲಹೆಗಳನ್ನು ಸಂಗ್ರಹಿಸುವುದು, ಉದ್ಯಮ ಸಂಸ್ಥೆಗಳೊಂದಿಗೆ ಹಾಗೂ ಉದ್ಯಮಶೀಲ…

Read More

ಕೊಚ್ಚಿ: ಶಿಕ್ಷಣದಲ್ಲಿ ಹೆಸರುವಾಸಿಯಾದ ಕೇರಳವು ತನ್ನ ಮೊದಲ ಕೃತಕ ಬುದ್ಧಿಮತ್ತೆ ಶಿಕ್ಷಕಿ ಐರಿಸ್ ಅನ್ನು ಪರಿಚಯಿಸುವ ಮೂಲಕ ಮತ್ತೊಂದು ನವೀನ ಹೆಜ್ಜೆ ಇಟ್ಟಿದೆ. ಮೇಕರ್ಲ್ಯಾಬ್ಸ್ ಎಜುಟೆಕ್ ಪ್ರೈವೇಟ್ ಲಿಮಿಟೆಡ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದ ಐರಿಸ್ ಶಿಕ್ಷಣದಲ್ಲಿ ಕೃತಕ ಬುದ್ಧಿಮತ್ತೆಯ ಏಕೀಕರಣದಲ್ಲಿ ಗಮನಾರ್ಹ ಪ್ರಗತಿಯನ್ನು ಸೂಚಿಸುತ್ತದೆ ಎನ್ನಲಾಗಿದೆ. ತಿರುವನಂತಪುರಂನ ಕೆಟಿಸಿಟಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಅನಾವರಣಗೊಂಡ ಐರಿಸ್ ವಿದ್ಯಾರ್ಥಿಗಳ ಕಲಿಕೆಯ ಅನುಭವವನ್ನು ಹೆಚ್ಚಿಸಲು ವಿನ್ಯಾಸಗೊಳಿಸಲಾದ ಹ್ಯೂಮನಾಯ್ಡ್ ಆಗಿದೆಯಂತೆ. ಮೇಕರ್ಲ್ಯಾಬ್ಸ್ ಇನ್ಸ್ಟಾಗ್ರಾಮ್ನಲ್ಲಿ ಐರಿಸ್ನ ವೀಡಿಯೊವನ್ನು ಹಂಚಿಕೊಂಡಿದೆ, ಇದು ಶಿಕ್ಷಣವನ್ನು ಪರಿವರ್ತಿಸುವ ಸಾಮರ್ಥ್ಯವನ್ನು ಪ್ರದರ್ಶಿಸುತ್ತದೆ. “ಐರಿಸ್ನೊಂದಿಗೆ, ನಿಜವಾದ ವೈಯಕ್ತಿಕಗೊಳಿಸಿದ ಕಲಿಕೆಯ ಅನುಭವವನ್ನು ರಚಿಸಲು ಎಐನ ಶಕ್ತಿಯನ್ನು ಬಳಸಿಕೊಳ್ಳುವ ಮೂಲಕ ಶಿಕ್ಷಣದಲ್ಲಿ ಕ್ರಾಂತಿಯನ್ನುಂಟು ಮಾಡಲು ನಾವು ಹೊರಟಿದ್ದೇವೆ” ಎಂದು ಅವರು ಬರೆದಿದ್ದಾರೆ. ಇದರ ವೀಡಿಯೊ ಐರಿಸ್ ಅವರ ಸಂವಾದಾತ್ಮಕ ಸಾಮರ್ಥ್ಯಗಳನ್ನು ಮತ್ತು ಬಹುಮುಖ ಬೋಧನಾ ಸಾಧನವಾಗಿ ಅದರ ಪಾತ್ರವನ್ನು ಪ್ರದರ್ಶಿಸುತ್ತದೆ. ನೀತಿ ಆಯೋಗ ಪ್ರಾರಂಭಿಸಿದ ಅಟಲ್ ಟಿಂಕರಿಂಗ್ ಲ್ಯಾಬ್ (ಎಟಿಎಲ್) ಯೋಜನೆಯಡಿ ನಿರ್ಮಿಸಲಾದ ಐರಿಸ್ ಸಾಂಪ್ರದಾಯಿಕ ಬೋಧನಾ ವಿಧಾನಗಳಲ್ಲಿ…

Read More