Author: kannadanewsnow07

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಆರೋಗ್ಯ ಸಮತೋಲನದಲ್ಲಿರಿಸಲು ಹಸಿ ತರಕಾರಿ, ಸೊಪ್ಪು, ಹಣ್ಣುಗಳನ್ನು ನಿತ್ಯದ ಆಹಾರದಲ್ಲಿ ಸೇವನೆ ಮಾಡಬೇಕು. ಅದರಲ್ಲೂ ತರಕಾರಿ ಮತ್ತು ಸೊಪ್ಪುಗಳ ಸೇವೆನೆ ತುಸು ಹೆಚ್ಚೇ ಮಾಡಿದರೆ ಒಳಿತು. ಇದರಿಂದಾಗಿ ಖಾಯಿಲೆ ಬೀಳುವ ಪ್ರಸಂಗ ಕಡಿಮೆ ಎಂದು ವೈದ್ಯರು ಹೇಳುತ್ತಾರೆ. ಈ ನಿಟ್ಟಿನಲ್ಲಿ ಮೆಂತ್ಯೆ ಸೊಪ್ಪಿನ ಸೇವನೆಯಿಂದಾಗುವ ಪ್ರಯೋಜನಗಳೇನು ಎಂದು ಒಂದೊಂದಾಗಿ ತಿಳಿದುಕೊಳ್ಳೋಣ ಬನ್ನಿ. ಮೆಂತ್ಯೆ ಸೊಪ್ಪು ಸೇವನೆಯಿಂದಾಗಿ ಹಿಮೋಗ್ಲೋಬಿನ್‌ ಪ್ರಮಾಣ ಹೆಚ್ಚಾಗುತ್ತದೆ. ಇದರಲ್ಲಿ ಕಬ್ಬಿಣದ ಅಂಶ ಹೇರಲಾಗಿರುತ್ತದೆ. ಇದು ರಕ್ತ ಹೀನತೆ ಸಮಸ್ಯೆಯನ್ನು ಪರಿಹರಿಸುತ್ತದೆ. ರಕ್ತ ಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ಮೆಂತ್ಯೆ ಸೊಪ್ಪನ್ನು ನಿತ್ಯದ ಆಹಾರದಲ್ಲಿ ಸೇವಿಸಿದರೆ ಹಿಮೋಗ್ಲೋಬಿನ್‌ ಪ್ರಮಾಣ ಏರಿಕೆ ಆಗುತ್ತದೆ. ಮೆಂತ್ಯೆ ಸೊಪ್ಪು ನಿತ್ಯವೂ ಸೇವಿಸಿದರೆ ಉರಿಯೂತ ಖಾಯಿಲೆ ನಿವಾರಣೆಯಾಗುತ್ತದೆ. ಸಲಾಡ್‌ ರೂಪದಲ್ಲಿ ಈ ಸೊಪ್ಪು ಸೇವಿಸಬಹುದು. ಅಥವಾ ಅಡುಗೆಯಲ್ಲೂ ಹಾಕಿ ಸೇವಿಸಬಹುದು. ಬ್ರಾಂಕ್ರೈಟಿಸ್‌ ಹಾಗು ಇನ್ನಿತರ ಚರ್ಮಕ್ಕೆ ಸಂಬಂಧಿಸಿದ ಖಾಯಿಲೆಗಳಿಗೆ ಮೆಂತ್ಯೆ ಸೊಪ್ಪಿನ ಸೇವನೆ ತುಂಬಾ ಪರಿಣಾಮಕಾರಿ ಎಂದು ವೈದ್ಯರು ಹೇಳುತ್ತಾರೆ. ದೀರ್ಘಕಾಲದಿಂದಲೂ ಇದ್ದ ಕೆಮ್ಮು ನಿವಾರಣೆಗೆ…

Read More

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ʻHRMSʼ ತಂತ್ರಾಂಶದಲ್ಲಿ ತಪ್ಪಾಗಿ ನಮೂದಿಸಿರುವ ಕೆ.ಜಿ ಐಡಿ ಪ್ರಥಮ ಪಾಲಿಸಿ ಸಂಖ್ಯೆಯನ್ನು ಸರಿಪಡಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದ್ದು, ಈ ಬಗ್ಗೆ ಆದೇಶವನ್ನು ಕೂಡ ಹೊರಡಿಸಲಾಗಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯನ್ನು ಸಂಪೂರ್ಣ ಗಣಕೀಕರಣಗೊಳಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಅದರಲ್ಲಿ ಪ್ರಸ್ತುತ ವಿಮಾದಾರರಿಗೆ online ಮೂಲಕ ಸೇವೆಯನ್ನು ನೀಡಲು ಪ್ರಾರಂಭಿಸಲಾಗಿದೆ. ಈ ಸಂಬಂಧ ಗಣಕೀಕೃತ ಮಾಹಿತಿಯಲ್ಲಿನ ವಿಮಾದಾರರ ಪ್ರಥಮ ಕೆ.ಜಿ.ಐಡಿ ಸಂಖ್ಯೆಯ ದತ್ತಾಂಶವನ್ನು ಹೆಚ್.ಆ‌ರ್ .ಎಂ.ಎಸ್. ತಂತ್ರಾಂಶದಲ್ಲಿರುವ ವಿಮಾದಾರರ ಪ್ರಥಮ ಕೆ.ಜಿ.ಐ.ಡಿ ಸಂಖ್ಯೆಯ ದತ್ತಾಂಶದೊಂದಿಗೆ ಪರಿಶೀಲಿಸಲಾಗಿ ಈ ಕೆಳಕಂಡ ಅಂಶಗಳನ್ನು ಗಮನಿಸಲಾಗಿದೆ. 1) ರಾಜ್ಯ ಸರ್ಕಾರದ ವಿವಿಧ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಅಧಿಕಾರಿ/ನೌಕರರ ಪ್ರಕರಣಗಳಲ್ಲಿ ಪ್ರಥಮ ಕೆ.ಜಿ.ಐ.ಡಿ. ಪಾಲಿಸಿ ಸಂಖ್ಯೆಯನ್ನು ಹೆಚ್.ಆರ್.ಎಂ.ಎಸ್. ತಂತ್ರಾಂಶದಲ್ಲಿ ನಮೂದಿಸದೆ ಇತರೆ ಸಂಖ್ಯೆಯನ್ನು ನಮೂದಿಸಿ ವೇತನವನ್ನು ಸೆಳೆಯಲಾಗುತ್ತಿದೆ. 2) ಕೆಲವು ಅಧಿಕಾರಿ/ನೌಕರರ ಪ್ರಕರಣಗಳಲ್ಲಿ ಇತರೆ ವಿಮಾದಾರರ ಪ್ರಥಮ/ ತರುವಾಯದ ಪಾಲಿಸಿ ಸಂಖ್ಯೆಯನ್ನು ಪ್ರಥಮ ಪಾಲಿಸಿ ಸಂಖ್ಯೆಯನ್ನಾಗಿ ಹೆಚ್.ಆರ್.ಎಂ.ಎಸ್.ತಂತ್ರಾಂಶದಲ್ಲಿ ನಮೂದಾಗಿರುವುದು…

Read More

ನವದೆಹಲಿ : ಭಾರತದ ಅತಿದೊಡ್ಡ ಜಾಗತಿಕ ಜವಳಿ ಕಾರ್ಯಕ್ರಮಗಳಲ್ಲಿ ಒಂದಾದ ಭಾರತ್ ಟೆಕ್ಸ್ 2024 ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಭಾರತ್ ಮಂಟಪದಲ್ಲಿ ಉದ್ಘಾಟಿಸಿದರು.    https://kannadanewsnow.com/kannada/man-assaults-owner-for-not-liking-saree-for-wife/ https://kannadanewsnow.com/kannada/big-news-monkey-disease-cases-rise-in-state-elderly-woman-dies-in-shivamogga/ https://kannadanewsnow.com/kannada/udyog-mela-to-be-held-at-district-level-from-now-on-state-govt/ ಈ ಕಾರ್ಯಕ್ರಮವು ಭಾರತದ ಶ್ರೀಮಂತ ಜವಳಿ ಪರಂಪರೆಯನ್ನು ಉತ್ತೇಜಿಸುವಲ್ಲಿ ಮತ್ತು ಉದ್ಯಮದೊಳಗೆ ಸಹಯೋಗವನ್ನು ಬೆಳೆಸುವಲ್ಲಿ ಮಹತ್ವದ ಮೈಲಿಗಲ್ಲನ್ನು ಸೂಚಿಸುತ್ತದೆ. ಉದ್ಘಾಟನಾ ಸಮಾರಂಭದಲ್ಲಿ, ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಕೇವಲ ಏಳು ತಿಂಗಳ ಹಿಂದೆ ಉದ್ಘಾಟನೆಯಾದಾಗಿನಿಂದ ಭಾರತ್ ಮಂಟಪದ ಗಮನಾರ್ಹ ಬೆಳವಣಿಗೆಯನ್ನು ಎತ್ತಿ ತೋರಿಸಿದರು. ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಮೂಲಸೌಕರ್ಯವನ್ನು ವಿಸ್ತರಿಸುವ ಅಗತ್ಯವನ್ನು ಅವರು ಒತ್ತಿಹೇಳಿದರು, ಭಾರತ್ ಮಂಟಪ ಮತ್ತು ಯಶೋಭೂಮಿ ಎರಡರಲ್ಲೂ 2 ನೇ ಹಂತವನ್ನು ಪ್ರಾರಂಭಿಸಲು ಸಲಹೆ ನೀಡಿದರು.

Read More

ನವದೆಹಲಿ: ಬೆಂಗಳೂರು ವಿಭಾಗದ 15 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ ಕಾರ್ಯಗಳು ಮತ್ತು ಎರಡು ರಸ್ತೆ ಮೇಲ್ಸೇತುವೆಗಳು (ಆರ್ಒಬಿಗಳು) ಮತ್ತು ಎರಡು ರಸ್ತೆ ಕೆಳ ಸೇತುವೆಗಳು (ಆರ್ಯುಬಿ) ಸೇರಿದಂತೆ ಇತರ ಮೂಲಸೌಕರ್ಯ ಕಾರ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 26 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೇರವೇರಿಸಿದರು.  ಅಮೃತ್ ಭಾರತ್ ಸ್ಟೇಷನ್ ಸ್ಕೀಮ್ (ಎಬಿಎಸ್ಎಸ್) ಅಡಿಯಲ್ಲಿ ಭಾರತದಾದ್ಯಂತ 554 ರೈಲ್ವೆ ನಿಲ್ದಾಣಗಳು ಮತ್ತು 1,585 ಆರ್ಒಬಿಗಳು ಮತ್ತು ಆರ್ಯುಬಿಗಳ ಪುನರಾಭಿವೃದ್ಧಿಯ ಅಡಿಯಲ್ಲಿ ಈ ಕೆಲಸ ನಡೆಯಲಿದೆ. https://kannadanewsnow.com/kannada/udyog-mela-to-be-held-at-district-level-from-now-on-state-govt/ https://kannadanewsnow.com/kannada/man-assaults-owner-for-not-liking-saree-for-wife/ https://kannadanewsnow.com/kannada/big-news-monkey-disease-cases-rise-in-state-elderly-woman-dies-in-shivamogga/ https://kannadanewsnow.com/kannada/go-back-shobha-karandlaje-campaign-fir-lodged-against-four-youths-for-pasting-posters/ ಬಂಗಾರಪೇಟೆ, ಚನ್ನಪಟ್ಟಣ, ಧರ್ಮಪುರಿ, ದೊಡ್ಡಬಳ್ಳಾಪುರ, ಹಿಂದೂಪುರ, ಹೊಸೂರು, ಕೆಂಗೇರಿ, ಕೃಷ್ಣರಾಜಪುರಂ, ಕುಪ್ಪಂ, ಮಲ್ಲೇಶ್ವರಂ, ಮಾಲೂರು, ಮಂಡ್ಯ, ರಾಮನಗರ, ತುಮಕೂರು ಮತ್ತು ವೈಟ್ ಫೀಲ್ಡ್ ಸೇರಿದಂತೆ ಬೆಂಗಳೂರು ವಿಭಾಗದ 15 ನಿಲ್ದಾಣಗಳಲ್ಲಿ 372.13 ಕೋಟಿ ರೂ.ಗಳ ಪುನರಾಭಿವೃದ್ಧಿ ಮತ್ತು ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಎಬಿಎಸ್ಎಸ್ ಭಾರತೀಯ ರೈಲ್ವೆಯ ಪ್ರಮುಖ ಯೋಜನೆಯಾಗಿದ್ದು, ನಿಲ್ದಾಣಗಳನ್ನು ಗುರುತಿಸುವ ಮೂಲಕ, ವಿಶಾಲ ಉದ್ದೇಶಗಳನ್ನು ಸ್ಥಾಪಿಸುವ ಮೂಲಕ,…

Read More

ಕಾರವಾರ: ಸೀರೆ ಪತ್ನಿಗೆ ಇಷ್ಟವಾಗಿಲ್ಲವೆಂದು ಮಾಲೀಕನ ಮೇಲೆ ಹಲ್ಲೆ ಮಾಡಿರುವ ಘಟನೆ ಮಾಡಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.  https://kannadanewsnow.com/kannada/some-men-are-arrogant-for-power-shobha-karandlaje/ ಶಿರಸಿಯ ಮೊಹಮ್ಮದ್ ಹಲ್ಲೆ ಮಾಡಿದ ವ್ಯಕ್ತಿಂ. ಬಲರಾಮ್ ಹಲ್ಲೆಗೊಳಗಾದ ಅಂಗಡಿ ಮಾಲೀಕ. ಶಿರಸಿಯ ಸಿಪಿ ಬಜಾರದಲ್ಲಿರುವ ಸಾಗರ ಬಟ್ಟೆ ಅಂಗಡಿಯಲ್ಲಿ ಮೊಹಮ್ಮದ್ ಪತ್ನಿಗೆಂದು ಸೀರೆ ತೆಗೆದುಕೊಂಡು ಹೋಗಿದ್ದಾರೆ. ಈ ವೇಳೆ, ಆ ಸೀರೆ ಹೆಂಡ್ತಿಗೆ ಇಷ್ಟ ಆಗದ ಹಿನ್ನೆಲೆ ಅಂಗಡಿಗೆ ಪುನಃ ಬಂದು ಸೀರೆ ನೋಡಿದ್ದಾನೆ. ಆದರೆ ಅಂಗಡಿಯಲ್ಲಿರುವ ಯಾವುದೇ ಸೀರೆ ಪತ್ನಿಗೆ ಇಷ್ಟ ಆಗಲಿಲ್ಲ. ಹೀಗಾಗಿ ಸಿಟ್ಟುಗೊಂಡ ಮೊಹಮ್ಮದ್ ಒಳ್ಳೆ ಬಟ್ಟೆ ಇಡೋಕೆ ಆಗಲ್ವಾ ಅಂತಾ ಅವಾಚ್ಯ ಪದ ಬಳಕೆ ಮಾಡಿ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಈ ಘಟನೆ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಘಟನೆ ಸಂಬಂಧ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/go-back-shobha-karandlaje-campaign-fir-lodged-against-four-youths-for-pasting-posters/ https://kannadanewsnow.com/kannada/life-style-toothpaste-can-also-be-used-as-do-you-know/

Read More

ದಿನಾಂಕ: 26.02.2024 ಆರಮನೆ ಮೈದಾನ ಬೆಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿರುವ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳ -2024 ಕ್ಕೆ ಸಂಬAಧಿಸಿದAತೆ ಮಾಹಿತಿ • ರಾಜ್ಯ ಸರ್ಕಾರವು ಯುವ ಸಮೃದ್ಧಿ ಸಮ್ಮೇಳನದ – 2024 ನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಆಯೋಜಿಸಲಾಗಿರುತ್ತದೆ. • ಕರ್ನಾಟಕದಲ್ಲಿ ಅಂದಾಜು ಪ್ರತಿ ವರ್ಷ ಪಿ.ಯು.ಸಿ.ಯಲ್ಲಿ 932450, ಕೈಗಾರಿಕಾತರಬೇತಿ ಸಂಸ್ಥೆಗಳಲ್ಲಿ 62437, ಪಾಲಿಟೆಕ್ನಿಕ್‌ನಲ್ಲಿ 48153, ಪದವಿಯಲ್ಲಿ 480000 ವಿದ್ಯಾರ್ಥಿಗಳು ತೇರ್ಗಡೆಯಾಗುತ್ತಿದ್ದು, ಇದರಲ್ಲಿ ನಿರುದ್ಯೋಗದ ಶೇಕಡವಾರುದರ ಪಿರಿಯೋಡಿಕ್ ಲೇಬರ್ ಫೋರ್ಸ್ಸರ್ವೆ ಪ್ರಕಾರ 2.4 ಇರುತ್ತದೆ. • ಈ ಕಾರ್ಯಕ್ರಮದ ಮೂಲ ಉದ್ದೇಶವೆನೆಂದರೆ ರಾಜ್ಯದಲ್ಲಿನ ನಿರುದ್ಯೋಗಿ ಯುವಜನತೆಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸಿಕೊಡುವ ಮುಖೇನ ಇಂದಿನ ಯುವಜನತೆಗೆ ಉತ್ತಮ ಭವಿಷ್ಯ ಕಲ್ಪಿಸಿಕೊಡುವುದರೊಂದಿಗೆ ಈ ಮೂಲಕ ಕೌಶಲ್ಯಯುತ ಮಾನವ ಸಂಪನ್ಮೂಲನವನ್ನು ಒದಗಿಸುವುದಾಗಿದೆ. • ನಮ್ಮ ಸರ್ಕಾರದ ಅವಧಿಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯನ್ನು 2016 ನೇ ಸಾಲಿನಲ್ಲಿ ಸೃಜಿಸಲಾಗಿದ್ದು, ಈ ಮೂಲಕ ಸರ್ಕಾರದ…

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಟೂತ್‌ಪೇಸ್ಟ್‌ ಇರೋದು ಹಲ್ಲು ಉಜ್ಜೋಕೆ ಆದರೂ ಇದನ್ನು ಅನೇಕ ಬಾರಿ ಅನೇಕ ಕೆಲಸಗಳಲ್ಲಿ ಬಳಕೆ ಮಾಡಲಾಗುತ್ತದೆ. ಬಟ್ಟೆಯ ಮೇಲಿನ ಕರೆ ಹೋಗಲಾಡಿಸಲು ಹೀಗೆ ಅನೇಕ ರೀತಿಯಲ್ಲಿ ಟೂತ್‌ಪೇಸ್ಟ್‌ ಬಳಕೆ ಆಗುತ್ತದೆ. ಮುಖದ ಮೇಲಿನ ಮೊಡವೆ ಅಥವಾ ಮೊಡವೆಯ ಕಲೆಗಳನ್ನೂ ಹೋಗಲಾಡಿಸಲು ಟೂತ್‌ಪೇಸ್ಟ್‌ ಉಪಯೋಗಿಸಬಹುದು. ಅದು ಹೇಗೆ ಅಂತ ತಿಳಿದುಕೊಳ್ಳಲು ಮುಂದಿನ ಸಾಲುಗಳನ್ನು ಓದಿ, ಮುಖದ ಮೇಲೆ ಮೊಡವೆ ಇದ್ದವರು. ಸ್ವಲ್ಪ ಟೂತ್‌ಪೇಸ್ಟ್‌ಗೆ ಒಂದು ಸ್ಪೂನ್‌ ನಿಂಬೆರಸ ಹಾಕಿ ಕಲಿಸಿ, ಮುಖದ ಮೇಲೆ ಮೊಡವೆ ಇದ್ದಲ್ಲಿ ಮಾತ್ರ ತೆಳುವಾಗಿ ಹಚ್ಚಿಕೊಳ್ಳಿ. ಇಪ್ಪತ್ತು ನಿಮಿಷಗಳ ನಂತರ ತಣ್ಣೀರಿನಿಂದ ಮುಖ ತೊಳೆಯಿರಿ. ವಾರಕ್ಕೆ ಒಂದು ಬಾರಿ ಹೀಗೆ ಮಾಡಿ, ಮೊಡವೆಗಳು ಕ್ರಮೇಣ ಮಾಯವಾಗುತ್ತವೆ. ದಿನವೂ ಈ ಅಭ್ಯಾಸ ಒಳ್ಳೆಯದಲ್ಲ. ಟೊಮೆಟೊ ರಸಕ್ಕೆ ಸ್ವಲ್ಪ ಪೇಸ್ಟ್‌ ಕಲಿಸಿ ಮುಖಕ್ಕೆ ಹಚ್ಚಿ, ಇದರಿಂದಾಗಿ ಚರ್ಮದ ಕಾಂತಿ ಹೆಚ್ಚುತ್ತದೆ. ಇನ್ನು ಸನ್‌ ಬರ್ನ್‌ ಆದಾಗ ಇದನ್ನು ಹಚ್ಚಿದರೆ ಮುಖದ ಚರ್ಮ ಮತ್ತೇ ಸಹಜ ಸ್ಥಿತಿಗೆ ಬರುತ್ತದೆ. ಟೂತ್‌ಪೇಸ್ಟ್‌ಅನ್ನು ಸ್ಕ್ರಬ್‌…

Read More

ಬೆಂಗಳೂರು: ಕೊಳಕು ಬೆಟ್ಟೆ ಅಂತ ಅವಮಾನಿಸಿ ಮೆಟ್ರೋದಲ್ಲಿ ಪ್ರಯಾಣ ಮಾಡಲು ಅವಕಾಶ ನೀಡದ ಮೆಟ್ರೋ ಸಿಬ್ಬಂದಿಯನ್ನು ಸೇವೆಯಿಂದ ವಜಾ ಮಾಡಲಾಗಿದೆ ಅಂತ ತಿಳಿದು ಬಂದಿದೆ. ನಮ್ಮ ಮೆಟ್ರೋ ಸಾರ್ವಜನಿಕ ಸಾರಿಗೆಯಾಗಿದ್ದು, ರಾಜಾಜಿನಗರ ಘಟನೆಯ ಕುರಿತು ತನಿಖೆ ನಡೆಸಿ , ಭದ್ರತಾ ಮೇಲ್ವಿಚಾರಕರ ಸೇವೆಯನ್ನು ವಜಾಗೊಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಿಗಮವು ವಿಷಾದಿಸುತ್ತದೆ ಅಂಥ ಮೆಟ್ರೋ ತನ್ನಟ್ವಿಟರ್‌ ಖಾತೆಯಲ್ಲಿ ತಿಳಿಸಿದೆ. https://kannadanewsnow.com/kannada/arvind-kejriwal-evades-ed-summons-for-7th-time/ https://kannadanewsnow.com/kannada/two-congress-mlas-join-bjp-in-arunachal-pradesh/ https://kannadanewsnow.com/kannada/metro-staff-assaults-annadata-in-metro-refuses-to-let-his-clothes-get-dirty/ ಇನ್ನೂ ಮೆಟ್ರೋದಲ್ಲಿ ಅನ್ನದಾತನ ಮೇಲೆ ಮೆಟ್ರೋ ಸಿಬ್ಬಂದಿ ದರ್ಪ ಮಾಡಿರುವ ಘಟನೆ ನಡೆದಿತ್ತು . ಬೆಂಗಳೂರಿನ ರಾಜಾಜಿನಗರದಲ್ಲಿರುವ ಮೆಟ್ರೋ ಸಿಬ್ಬಂದಿಯು ರೈತರೊಬ್ಬರನ್ನು ಮೆಟ್ರೋ ಸಿಬ್ಬಂದಿಯು ನೋಡಿ ನಿಮ್ಮ ಬಟ್ಟೆ ಕೊಳೆಯಾಗಿದೆ ಅಂತ ಒಳಗೆ ಬಿಡಲು ನಿರಾಕರಣೆ ಮಾಡಿದ್ದಾರೆ ಎನ್ನಲಾಗಿದೆ. ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಘಟನೆ ಬಗ್ಗೆ ಸ್ಥಳದಲ್ಲಿದ್ದವರು ಕೂಡ ಆಕ್ರೋಶ ವ್ಯಕ್ರಪಡಿಸಿದ್ದು, ಕೂಡಲೇ ಸಂಬಂಧಪಟ್ಟ ವ್ಯಕ್ತಿಯನ್ನು ಕೂಡಲೇ ಕಾನೂನು ಪ್ರಕಾರ ಕೈಗೊಳ್ಳುವಂತೆ ಮೆಟ್ರೋ ಅಧಿಕಾರಿಗಳನ್ನು ಒತ್ತಾಯಪಡಿಸಿದ್ದರು. ಈ ಬಗ್ಗೆ ನಿಮ್ಮ ಕನ್ನಡ…

Read More

ನವದೆಹಲಿ: ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಿಗೆ ಮುಂಚಿತವಾಗಿ, ಕಾಂಗ್ರೆಸ್ ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ಪಿಪಿ) ಯ ತಲಾ ಇಬ್ಬರು ಶಾಸಕರು ಭಾನುವಾರ ಅರುಣಾಚಲ ಪ್ರದೇಶದ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದರು. ರಾಜ್ಯದ ರಾಜಧಾನಿ ಇಟಾನಗರದಲ್ಲಿ ಮುಖ್ಯಮಂತ್ರಿ ಪೆಮಾ ಖಂಡು ಅವರ ಸಮ್ಮುಖದಲ್ಲಿ ನಾಲ್ವರು ಶಾಸಕರು ಕೇಸರಿ ಪಾಳಯಕ್ಕೆ ಸೇರಿದರು. ಕಾಂಗ್ರೆಸ್ನ ನಿನೊಂಗ್ ಎರಿಂಗ್ ಮತ್ತು ವಾಂಗ್ಲಿನ್ ಲೋವಾಂಗ್ಡಾಂಗ್ ಮತ್ತು ಎನ್ಪಿಪಿಯ ಮುತ್ತು ಮಿಥಿ ಮತ್ತು ಗೋಕರ್ ಬಸರ್ ಶಾಸಕರು ಶಾಸಕರು. ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ನೇತೃತ್ವದ ಎನ್ಪಿಪಿ ಅರುಣಾಚಲ ಪ್ರದೇಶದಲ್ಲಿ ಬಿಜೆಪಿಯ ಮಿತ್ರ ಪಕ್ಷವಾಗಿದೆ. “ಇದು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಬಿಜೆಪಿಯ ನೀತಿಗಳು ಮತ್ತು ಕಾರ್ಯಕ್ಷಮತೆಯನ್ನು ಒತ್ತಿಹೇಳುತ್ತದೆ” ಎಂದು ಖಂಡು ಹೇಳಿದರು. ಈ ಕಾರ್ಯಕ್ರಮದಲ್ಲಿ ಅಸ್ಸಾಂನ ನೀರಾವರಿ ಸಚಿವ ಮತ್ತು ಅರುಣಾಚಲ ಪ್ರದೇಶದ ಬಿಜೆಪಿ ಚುನಾವಣಾ ಉಸ್ತುವಾರಿ ಅಶೋಕ್ ಸಿಂಘಾಲ್ ಮತ್ತು ರಾಜ್ಯ ಪಕ್ಷದ ಅಧ್ಯಕ್ಷ ಬಿಯುರಾಮ್ ವಾಹ್ಗೆ ಭಾಗವಹಿಸಿದ್ದರು. https://kannadanewsnow.com/kannada/stock-market-sensex-nifty-fall-early-today/ …

Read More

ಮುಂಬೈ: ಭಾರತೀಯ ಮಾರುಕಟ್ಟೆಗಳು ಸೋಮವಾರ ಕೆಂಪು ಬಣ್ಣದಲ್ಲಿ ಪ್ರಾರಂಭವಾಗಿದ್ದು, ಸೆನ್ಸೆಕ್ಸ್ 144.50 ಪಾಯಿಂಟ್ಗಳ ಕುಸಿತದೊಂದಿಗೆ 72,998.30 ಕ್ಕೆ ಮತ್ತು ನಿಫ್ಟಿ 56.80 ಪಾಯಿಂಟ್ಗಳ ಕುಸಿತದೊಂದಿಗೆ 22,155.90 ಕ್ಕೆ ತಲುಪಿದೆ. ನಿಫ್ಟಿ ಬ್ಯಾಂಕ್ 138.55 ಪಾಯಿಂಟ್ ಗಳ ಕುಸಿತದೊಂದಿಗೆ 46,673.20 ಕ್ಕೆ ವಹಿವಾಟು ನಡೆಸುತ್ತಿದೆ. ಸೆನ್ಸೆಕ್ಸ್ ಪ್ಯಾಕ್ನಿಂದ, ಟೈಟಾನ್ ಮಾರುತಿ ಮತ್ತು ಎನ್ಟಿಪಿಸಿ ಬೆಳಿಗ್ಗೆ ಸೆಷನ್ನಲ್ಲಿ ಪ್ರಮುಖ ಲಾಭ ಗಳಿಸಿದರೆ, ಎಚ್ಡಿಎಫ್ಸಿ, ಟಿಸಿಎಸ್ ಮತ್ತು ಏರ್ಟೆಲ್ ಹಿನ್ನಡೆ ಅನುಭವಿಸಿದವು. ಡಾಲರ್ ಎದುರು ರೂಪಾಯಿ ಮೌಲ್ಯ ಶೇ.0.03ರಷ್ಟು ಏರಿಕೆ ಕಂಡು 82.88ಕ್ಕೆ ತಲುಪಿದೆ. https://kannadanewsnow.com/kannada/good-news-for-central-government-employees-dearness-allowance-likely-to-be-hiked-by-4-in-march/ https://kannadanewsnow.com/kannada/senior-citizens-should-note-heres-all-you-need-to-know-about-the-scheme-that-offers-better-returns-at-the-post-office-after-retirement/ https://kannadanewsnow.com/kannada/senior-citizens-should-note-heres-all-you-need-to-know-about-the-scheme-that-offers-better-returns-at-the-post-office-after-retirement/ ಶುಕ್ರವಾರ ಮಾರುಕಟ್ಟೆಗಳು : ಸೂಚ್ಯಂಕಗಳು ಶುಕ್ರವಾರ ಕೆಂಪು ಬಣ್ಣದಲ್ಲಿ ಕೊನೆಗೊಂಡವು. 30 ಷೇರುಗಳ ಬಿಎಸ್ಇ ಸೆನ್ಸೆಕ್ಸ್ 15.44 ಪಾಯಿಂಟ್ ಅಥವಾ ಶೇಕಡಾ 0.2 ರಷ್ಟು ಕುಸಿದು 73,142.80 ಕ್ಕೆ ಕೊನೆಗೊಂಡಿತು. ಏತನ್ಮಧ್ಯೆ, ಎನ್ಎಸ್ಇ ನಿಫ್ಟಿ 23.80 ಅಥವಾ ಶೇಕಡಾ 0.11 ರಷ್ಟು ಕುಸಿದು 22,193.65 ಕ್ಕೆ ಕೊನೆಗೊಂಡಿತು. ನಿಫ್ಟಿ ಬ್ಯಾಂಕ್ 141.80 ಪಾಯಿಂಟ್ ಅಥವಾ ಶೇಕಡಾ…

Read More