Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಕೂಡ ಬಾಕಿ ಉಳಿದುಕೊಂಡಿದೆ. ಈ ನಡುವೆ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದಾರೆ. ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಹೀಗಾಗಿ ಈ ಲೋಕಸಭಾ ಚುನಾವಣೆ ಜೊತೆಗೆ ಸುರಪುರ ವಿಧಾನಸಭೆಗೂ ಕೂಡ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ರಾಜಾ ವೆಂಕಟಪ್ಪ ನಾಯಕ್ ಜಯಭೇರಿ ಬಾರಿಸಿದ್ದರು. ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ನರಸಿಂಹ ನಾಯಕ್ ಅವರನ್ನು 3,672 ಮತಗಳ ಅಂತರದಿಂದ ಸೋಲಸಿದ್ದರು. ಈ ನಡುವೆ ಸಿಎಂ ಸಿದ್ರಾಮಯ್ಯ ಅವರು ಕೂಡ ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ. ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ…
ಬೆಂಗಳೂರು: ದಿನಾಂಕ 09.03.2023ರ ಅಧಿಸೂಚನೆ ಸಂಖ್ಯೆ ಎಚ್ಸಿಆರ್ಬಿ/ಸಿಜೆಆರ್ 1/2023ರ ಅನುಸಾರವಾಗಿ, ಕರ್ನಾಟಕ ನ್ಯಾಯಾಂಗ ಸೇವೆಗಳ (ನೇಮಕಾತಿ) ನಿಯಮಗಳು, 2004 ಮತ್ತು ತಿದ್ದುಪಡಿ ನಿಯಮಗಳು, 2011, 2015 ಮತ್ತು 2016ರ ಪ್ರಕಾರ ನೇರ ನೇಮಕಾತಿ ಮೂಲಕ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು . ನವೆಂಬರ್, 2023 ರಲ್ಲಿ ನಡೆದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಮತ್ತು 30.01.2024 ರಿಂದ 01.02.2024 ರವರೆಗೆ ನಡೆದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಸಿದ್ಧಪಡಿಸಿದ ಮೆರಿಟ್ ಕ್ರಮದಲ್ಲಿ ಆಯ್ಕೆಯಾದವರ ವಿವರ ಹೀಗಿದೆ. https://kannadanewsnow.com/kannada/bigg-news-bjp-to-release-first-list-of-candidates-in-three-days-bsy/ https://kannadanewsnow.com/kannada/good-news-for-puc-cet-neet-aspirants-applications-invited-for-free-training/ https://kannadanewsnow.com/kannada/no-officers-can-be-assigned-to-lok-sabha-constituencies-neighbouring-districts-election-commission/
ಚಿಕ್ಕಮಗಳೂರು: ಇನ್ನು ಮೂರು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಹೇಳಿದರ. ಅವರು ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. https://kannadanewsnow.com/kannada/no-officers-can-be-assigned-to-lok-sabha-constituencies-neighbouring-districts-election-commission/ https://kannadanewsnow.com/kannada/bigg-news-state-govt-to-scrap-vehicles-that-violate-traffic-rules-continuously/ https://kannadanewsnow.com/kannada/surapura-congress-mla-raja-venkatappa-nayaka-passes-away-cm-siddaramaiah-condoles-death/ https://kannadanewsnow.com/kannada/karnataka-bandh-if-name-plate-for-kannada-is-not-changed/ ಇದೇ ವೇಳೇ ಅವರು ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರಣಕ್ಕೆ ಇಡೀ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪರವಾಗಿ ವಾತಾವರಣವಿದೆ ಎಂದರು. ಇನ್ನೂ ಕಳೆದ ಬಾರಿ 3.50 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಬಾರಿಯೂ ಅದೇ ಅಂತರ ಅಥವಾ ಅದಕ್ಕಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (Yediyurappa) ಭವಿಷ್ಯ ನುಡಿದಿದ್ದಾರೆ. ಮುಂದಿನ ಎರಡು ಮೂರು ದಿನಗಳಲ್ಲಿ ಗೊತ್ತಾಗಲಿದೆ. ಬಿಜೆಪಿಯ ಮೊದಲ ಪಟ್ಟಿ ಮುಂದಿನ ಮೂರು ದಿನಗಳಲ್ಲಿ ಬಿಡುಗಡೆಯಾಗಬಹುದು ಎಂದು ಭಾವಿಸಿದ್ದೇನೆ ಎಂದರು. ರಾಜ್ಯದಲ್ಲೂ ಕೂಡ ಅದೇ ವಾತಾವರಣವಿದೆ. ಶೋಭಾ ಕರಂದ್ಲಾಜೆ ವಿರುದ್ಧದ ಪಿತೂರಿ ಅದೊಂದು ಷಡ್ಯಂತ್ರ. ಅದನ್ನು ಯಾರು ಮಾಡಿಸುತ್ತಿದ್ದಾರೆ…
ಬೆಂಗಳೂರು: ನಿರಂತರವಾಗಿ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳನ್ನು ಗುಜರಿಗೆ ಹಾಕುವ ಸಂಬಂಧ ಸಂಚಾರ ವಿಭಾಗವು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ. ಇದೀಗ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ನಿರಂತರ ಸಂಚಾರ ನಿಯಮ ಪಾಲಿಸದ ಪ್ರಕರಣಗಳಲ್ಲಿ ವಾಹನಗಳನ್ನು ನಜ್ಜುಗೊಳಿಸುವ ಅಧಿಕಾರ ನೀಡುವಂತೆ ರಸ್ತೆ ಸುರಕ್ಷತೆ ಹಾಗೂ ಸಂಚಾರ ವಿಭಾಗವು ಮನವಿ ಮಾಡಿದೆ ಎನ್ನಲಾಗ್ಇದೆ. ”ಮೋಟಾರು ಕಾಯ್ದೆ ತಿದ್ದುಪಡಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತಿದ್ದುಪಡಿಯಾದರೆ ಕಠಿಣ ನಿಯಮ ಜಾರಿಗೆ ಬರಲಿದೆ” ಎಂದು ರಸ್ತೆ ಸುರಕ್ಷತೆ ಹಾಗೂ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆಯಾಗಿದ್ದು, ಸರ್ಕಾರವು ಒಪ್ಪಿದರೆ, ಮುಂದಿನ ದಿನಗಳಲ್ಲಿ ವಾಹನಗಳು ನಾಶವಾಗುವುದು ಗ್ಯಾರಂಟಿ. https://kannadanewsnow.com/kannada/karnataka-bandh-if-name-plate-for-kannada-is-not-changed/ https://kannadanewsnow.com/kannada/surapura-congress-mla-raja-venkatappa-nayaka-passes-away-cm-siddaramaiah-condoles-death/ https://kannadanewsnow.com/kannada/no-officers-can-be-assigned-to-lok-sabha-constituencies-neighbouring-districts-election-commission/
ಬೆಂಗಳೂರು: ಕರ್ನಾಟಕ ನಾಮಫಲಕ ಬದಲಾಗದಿದ್ದರೆ ಕರ್ನಾಟಕ ಬಂದ್ಗೆ ಕರೆ ನೀಡಲಾಗುವುದು ಅಂಥ ಕನ್ನಟ ಪರ ಹೋರಾಟಗಾರ. ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಅವರು ಮಾತನಾಡಿ ಕನ್ನಡ ನಾಮಫಲಕ ಕಾಯ್ದೆಯನ್ನು ಕೂಡಲೇ ಜಾರಿ ಮಾಡಬೇಕು ಅಂತ ಆಗ್ರಹಿಸಿದರು. ಇನ್ನೂ ಕನ್ನಡದಲ್ಲೇ ನಾಮಫಲಕ ಹಾಕುವುದು ಐಟಿ ಬಿಟಿಯವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಅಂತ ಅವರು ಆರೋಪಿಸಿದರು. https://kannadanewsnow.com/kannada/congress-mla-raja-venkatappa-nayaka-passes-away-due-to-cardiac-arrest/ https://kannadanewsnow.com/kannada/no-officers-can-be-assigned-to-lok-sabha-constituencies-neighbouring-districts-election-commission/ https://kannadanewsnow.com/kannada/free-travel-for-ii-puc-exam-students/
ಕೆಎನ್ಎನ್ಡಿಜಿಟಲ್ಡೆಸ್ಕ್: ಆಲುಗಡ್ಡೆ, ಬಾಳೆಕಾಯಿ, ಹೀರೆಕಾಯಿ ಪಕೋಡಾ ಸರ್ವೇ ಸಾಮಾನ್ಯ. ಆದರೆ ನಾವಿಂದು ಹೊಸ ರುಚಿ, ಸೌತೆಕಾಯಿ ಪಕೋಡಾ ಮಾಡುವ ಬಗೆ ತೀಳಿಸುತ್ತಿದ್ದೇವೆ. ಸಲಾಡ್ಗೆಂದು ಬಳಸುವ ಸೌತೆಕಾಯಿಯಿಂದ ಪಕೋಡಾ ಮಾಡಬಹುದಾ ಎಂದು ಹುಬ್ಬೇರಿಸಬೇಡಿ. ಹೌದು. ಸೌತೆಕಾಯಿ ಇಂದಲೂ ಪಕೋಡಾ ಮಾಡಬಹುದು. ಆಲುಗಡ್ಡೆ, ಹೀರೆಯಾಯಿಯಂತೆಯೇ ಸೇಮ್ ಅದರ ಹಾಗೆಯೇ ಸೌತೆಕಾಯಿ ಪಕೋಡಾ ಮಾಡಲಾಗುತ್ತದೆ. ಇದು ಮಾಡಲು ತುಂಬಾ ಈಸಿ ಕೂಡ ಹೌದು. ಸೌತೆಕಾಯಿ ಆರೋಗ್ಯಕ್ಕೆ ತುಂಬಾ ಪ್ರಯೋಜನ. ಇದರಿಂದ ಮಾಡಿದ ಪಕೋಡಾ ಆರೋಗ್ಯಕ್ಕೂ ಒಳ್ಳೆಯದು ಹಾಗು ನಾಲಿಗೆಗೂ ಸಖತ್ ರುಚಿ ನೀಡುತ್ತದೆ. ರುಚಿಕರವಾದ ಸೌತೆಕಾಯಿ ಪಕೋಡಾ ಮಾಡುವ ವಿಧಾನ ತಿಳಿದುಕೊಳ್ಳೋಣ ಬನ್ನಿ. ಬೇಕಾಗು ಸಾಮಗ್ರಿಗಳು ರೌಂಡಾಗಿ ಕತ್ತರಿಸಿ ಸೌತೆಕಾಯಿ ಕಡಲೆ ಹಿಟ್ಟು ಉಪ್ಪು ಕೆಂಪು ಮೆಣಸಿನಕಾಯಿ ಪುಡಿ ಓಂಕಾಳು ಚಿಟಕೆ ಸೋಡಾ ಕರಿಯಲು ಎಣ್ಣೆ ಮಾಡುವ ವಿಧಾನ: ಒಂದು ಕಪ್ ಕಡಲೆ ಹಿಟ್ಟಿಗೆ ಸ್ವಲ್ಪ ಸ್ವಲ್ಪ ನೀರು ಹಾಕಿ ಚೆನ್ನಾಗಿ ಕಲೆಸಿಕೊಳ್ಳಿ. ಗಟ್ಟಿ ಪೇಸ್ಟ್ ಹದಕ್ಕೆ ಕಲಿಸಿಕೊಳ್ಳಿ. ಈ ಪೇಸ್ಟ್ಗೆ ನಿಮಗೆ ರುಚಿಗೆ ಬೇಕಾಗುವಷ್ಟು…
ಕೆಎನ್ಎನ್ಡಿಜಿಟಲ್ಡೆಸ್ಕ್: ಹೌದು. ಸಾಮಾನ್ಯವಾಗಿ ಮದುವೆಯಾದ ಆರಂಭದ ದಿನಗಳಲ್ಲಿ ಗಂಡ ಹೆಂಡತಿ ತುಂಬಾ ಅನ್ಯೋನ್ಯವಾಗಿರುತ್ತಾರೆ. ಮೇಡ್ ಫಾರ್ ಈಚ್ ಅದರ್ ಎನ್ನವು ಹಾಗಿರುತ್ತಾರೆ. ಆದರೆ ದಿನಕಳೆದಂತೆ ಸಂಗಾತಿಯ ಮೇಲೆ ಮೊದಲಿದ್ದ ಆಸಕ್ತಿ ಪ್ರೀತಿ ಕುಂದುತ್ತಾ ಹೋಗುತ್ತದೆ. ಈ ಕುರಿತಾಗಿ ಮತ್ತಷ್ಟು ಮಾಹಿತಿ ತಿಳಿದುಕೊಳ್ಳೋಣ ಬನ್ನಿ. ಈಗ ನಾವು ಹೇಳ ಹೊರಟಿರುವ ಸಂಗತಿಗಳು ಎಲ್ಲರ ದಾಂಪತ್ಯ ಜೀವನದಲ್ಲೂ ಹೀಗೆ ಆಗುತ್ತದೆ ಎಂದೇನಿಲ್ಲ. ಆದರೆ ಸಾಮಾನ್ಯವಾಗಿ ಕೆಲವರ ದಾಂಪತ್ಯ ಜೀವನದಲ್ಲಿ ಹೀಗೆ ಆಗೋದು ಗಮನಕ್ಕೆ ಬಂದಿದೆ. ಆಂರಭದ ದಿನಗಳಲ್ಲಿ ಗಂಡ ಹೆಂಡತಿ ಯಾವಾಗಲೂ ಒಟ್ಟಿಗೆ ಇರುವುದು. ಆಫೀಸ್ ಕೆಲಸಗಳನ್ನು ಹೊರೆತು ಪಡಿಸಿ ಎಲ್ಲಿ ಹೋದರೂ ಒಟ್ಟಿಗೆ ಹೋಗುವುದು ಈ ರೀತಿಯಾಗಿದ್ದು ನಂತರ ದಿನಗಳಲ್ಲಿ ಕೆಸದ ಒತ್ತಡವೋ ಅಥವಾ ಸಮಯದ ಅಭಾವವೋ ಹೀಗೆ ಇಬ್ಬರೂ ಒಟ್ಟಿಗೆ ಓಡಾಡಲು ಆಗುವುದಿಲ್ಲ. ಇದಕ್ಕೆ ಇಬ್ಬರೂ ಬೇಸರಗೊಳ್ಳಬಾರದು, ಬದಲಾಗಿ ಸಮಯಕ್ಕೆ ತಕ್ಕ ಹಾಗೆ ಹೊಂದಿಕೊಂಡು ಹೋಗಬೇಕು. ಇನ್ನು ಪ್ರೀತಿಯ ಕೊರತೆಯಿಂದಾ ಹೀಗೆಲ್ಲಾ ಆಗುತ್ತದೆ ಎಂದು ಭಾವಿಸದರೆ ಅದು ತಪ್ಪು. ದೈನಂದಿನ ಚಟುವಟಿಕೆಗಳಲ್ಲಿ…
ಕೆಎನ್ಎನ್ಡಿಜಿಟಲ್ಡೆಸ್ಕ್: ಬೊಜ್ಜಿನ ಸಮಸ್ಯೆ ಅನೇಕರಲ್ಲಿ ಕಾಡುತ್ತಿದೆ. ಏನೇ ಡಯಟ್, ಏಕ್ಸಸೈಸ್, ಮಾಡಿದರೂ ದೇಹದ ಬೊಜ್ಜು ಮಾತ್ರ ಒಂದಿಂಚೂ ಕರಗಲಿಲ್ಲ ಎಂದು ಅದೆಷ್ಟೋ ಜನ ಗೋಳಾಡುತ್ತಿದ್ದಾರೆ. ಇಂತವರಿಗೆಲ್ಲಾ ಮನೆಯಲ್ಲಿಯೇ ಸುಲಭವಾಗಿ ಮಾಡಿಕೊಳ್ಳಬಹುದಾದ ಕೆಲ ಪಾನೀಯಗಳನ್ನು ನಾವಿಂದು ಹೇಳಿಕೊಡುತ್ತೇವೆ. ಇವುಗಳಿಂದ ಯಾವುದೇ ಸೈಡ್ ಎಫೆಕ್ಟ್ ಇಲ್ಲ. ಇವುಗಳನ್ನು ನಿಯಮಿತವಾಗಿ ಹಾಗು ನಿರತಂತವಾಗಿ ಸೇವಿಸುವ ಮೂಲಕ ದೇಹದ ಬೊಜ್ಜನ್ನು ನಿಯಂತ್ರಿಸಿಕೊಳ್ಳಬಹುದು. ನಿಂಬೆ ಹಣ್ಣಿನ ಜ್ಯೂಸ್: ನಿಂಬೆ ಹಣ್ಣಿನಲ್ಲಿ ವಿಟಮಿನ್ ಸಿ ಹೆಚ್ಚಿರುತ್ತದೆ. ಅಷ್ಟೆ ಅಲ್ಲದೇ ಬೊಜ್ಜು ಕರಗಿಸಲು ನೆರವಾಗುವ ನಾರಿನಾಂಶ ಇದರಲ್ಲಿದೆ. ಹಾಗು ಕೆಲ ಔಷಧಿ ಗಿಡಮೂಲಿಕೆ ಅಂಶಗಳೂ ನಿಂಬೆ ಹಣ್ಣಿನಲ್ಲಿದೆ. ಈ ಎಲ್ಲಾ ಅಂಶಗಳು ದೇಹದ ತೂಕ ಹೆಚ್ಚು ಆಗದಂತೆ ಹಾಗು ಈಗಾಗಲೇ ಇದ್ದ ಬೊಜ್ಜನ್ನು ಕರಗಿಸಲು ರಾಮಬಾಣದಂತೆ ಕೆಲಸ ಮಾಡುತ್ತದೆ. ದೇಹದಲ್ಲಿನ ವಿಷಕಾರಕ ಅಂಶವನ್ನು ಮಲ ಮೂತ್ರಗಳ ಮೂಲಕ ಹೊರ ಹಾಕುತ್ತದೆ. ಇದು ಮೆಟಬಾಲಿಸಂ ಪ್ರಕಿಯೆಯನ್ನು ಚುರುಕುಗೊಳಿಸುತ್ತದೆ. ಒಟ್ಟಾರೆ ನಿಂಬೆ ಹಣ್ಣಿನ ಟೀ ಸೇವಿಸಿದರೆ ಹೆಚ್ಚು ವೇಗದಲ್ಲಿ ದೇಹದ ಕ್ಯಾಲೋರಿಯನ್ನು ಕರಗಿಸಿ ಬೊಜ್ಜಿನ…
ನವದೆಹಲಿ: ಬಿಜೆಪಿ ಮುಖಂಡ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶನಿವಾರ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯನ್ನು ‘ದೀದಿ’ ಎಂದು ಕರೆಯುವುದನ್ನು ನಿಲ್ಲಿಸುವಂತೆ ಎಲ್ಲರಿಗೂ ಕರೆ ನೀಡಿದರು. ಜೆಎನ್ಯುನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸುವೇಂದು ಅಧಿಕಾರಿ, “ಮಮತಾ ಅವರನ್ನು ‘ದೀದಿ’ ಎಂದು ಕರೆಯುವುದನ್ನು ನಿಲ್ಲಿಸಿ, ಅವರು ಈಗ ಆಂಟಿಯಾಗಿದ್ದಾರೆ. ವಿಧಾನಸಭಾ ಚುನಾವಣೆಯ ಸಮಯದಲ್ಲಿ ನಂದಿಗ್ರಾಮದಲ್ಲಿ ನಾನು ಅವರನ್ನು ಸೋಲಿಸಿದೆ. ಅವರು ನನ್ನ ವಿರುದ್ಧ 42 ಪ್ರಕರಣಗಳನ್ನು ದಾಖಲಿಸಿದ್ದಾರೆ. ವಿಶೇಷವೆಂದರೆ, 2021 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ, ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಅವರನ್ನು 1,736 ಮತಗಳ ಅಂತರದಿಂದ ಸೋಲಿಸಿದ್ದರು. ಸಂದೇಶ್ಖಾಲಿ ಘಟನೆಯ ಬಗ್ಗೆ ಪಶ್ಚಿಮ ಬಂಗಾಳ ಸರ್ಕಾರವನ್ನು ಟೀಕಿಸಿದ ಸುವೇಂದು ಅಧಿಕಾರಿ, “ಸಂದೇಶ್ಖಾಲಿ ಉರಿಯುತ್ತಿದೆ, ಮಹಿಳೆಯರು ಕ್ರೌರ್ಯವನ್ನು ಎದುರಿಸುತ್ತಿದ್ದಾರೆ. ಇದು ಪಶ್ಚಿಮ ಬಂಗಾಳದ ಭ್ರಷ್ಟ ಸರ್ಕಾರ. ಇದು ಎಡಪಂಥೀಯರಿಂದ, ಮಾರ್ಕ್ಸ್…
ಬೆಂಗಳೂರು: 4ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯು ಮಾ.1ರಿಂದ ಮಾ.22ರವರೆಗೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಉತವಾಗಿ ಪ್ರಯಾಣಿಸಲು ಕೆಎಸ್ಸಾರ್ಟಿಸಿ ಅವಕಾಶ ನೀಡಿದೆ. 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದ್ದು, ಕೆಎಸ್ಸಾರ್ಟಿಸಿ ಬಸ್ ಗಳಲ್ಲಿ ಹಾಲ್ ಟಿಕೆಟ್ ತೋರಿಸಿ ಮನೆಯಿಂದ ಪರೀಕ್ಷಾ ಕೇಂದ್ರ ಹಾಗೂ ಕೇಂದ್ರದಿಂದ ಮನೆಯ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಕಟನೆ ತಿಳಿಸಿದೆ. https://kannadanewsnow.com/kannada/watch-video-boy-says-he-will-study-only-if-he-marries-first-what-happened-next-video-goes-viral/ https://kannadanewsnow.com/kannada/bengaluru-woman-sexually-harassed-while-she-went-to-throw-garbage-touched-her-private-parts-assaulted-by-miscreants/ https://kannadanewsnow.com/kannada/monthly-household-spending-has-doubled-in-the-last-10-years-in-the-country-nsso-survey/ ವಿದ್ಯಾರ್ಥಿವೇತನಕ್ಕಾಗಿ ಪೆÇೀಷಕರ ಆದಾಯ ಪ್ರಮಾಣಪತ್ರ ಸಲ್ಲಿಸಲು ಫೆ.29 ರವರೆಗೆ ಅವಕಾಶ : 2023-24 ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೆÇೀಷಕರ ಆದಾಯವು ರೂ.2.5 ಲಕ್ಷ ಮೀರಿರಬಾರದು ಎಂಬ ಷರತ್ತನ್ನು ವಿಧಿಸಿರುವುದರಿಂದ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೆÇೀಷಕರ ಆದಾಯ ಪ್ರಮಾಣಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ವಿದ್ಯಾರ್ಥಿಗಳ…