Author: kannadanewsnow07

ಬಳ್ಳಾರಿ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಉದ್ಯೋಗವನ್ನು ಬಯಸುವಂತಹ ಬಳ್ಳಾರಿ ಜಿಲ್ಲೆಯ ವಿಕಲಚೇತನರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ತಿಳಿಸಿದ್ದಾರೆ. ಆಸಕ್ತರು https://udyoga.skillconnet.kaushalkar.com/ ಲಿಂಕ್‍ಗೆ ಭೇಟಿ ನೀಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಜಿಲ್ಲೆಯ ಎಂಆರ್‍ಡಬ್ಲ್ಯೂಗಳ ದೂರವಾಣಿ ಸಂಖ್ಯೆ: ಬಳ್ಳಾರಿ, ಕಂಪ್ಲಿ-8880875620, ಕುರುಗೋಡು-9538000887, ಸಿರುಗುಪ್ಪ-9743509698, ಸಂಡೂರು-9632052270 ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ದೂ.08392-267886 ಗೆ ಸಂರ್ಪಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/breaking-cbi-raids-former-jammu-and-kashmir-governor-satya-pal-maliks-residence/

Read More

ಬೆಂಗಳೂರು: 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ಮೂ ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಆ ಕೂಡಲೇ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆ. KMF ಮೂಲಕ ಮಕ್ಕಳಿಗೆ ಹಾಲು ಹೋಗುತ್ತದೆ. ಈ ಹಾಲಿನ ಹಣವನ್ನು ಸರ್ಕಾರ KMF ಗೆ ನೀಡುತ್ತದೆ. ಆ ಮೂಲಕ KMF ಗೆ ಹಾಲು ಸರಬರಾಜು ಮಾಡುವ ರೈತರಿಗೆ ನೆರವಾಗುವ ತೀರ್ಮಾನ ಮಾಡಿದೆವು. ಇದರ ಜತೆಗೆ ಕಳೆದ ಬಜೆಟ್ ನಲ್ಲಿ…

Read More

ಬೆಂಗಳೂರೂ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು 2023 ರ ಡಿಸೆಂಬರ್, 26 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ.   https://kannadanewsnow.com/kannada/breaking-cbi-raids-former-jammu-and-kashmir-governor-satya-pal-maliks-residence/ https://kannadanewsnow.com/kannada/sslc-puc-exam-2024-what-day-which-test-heres-the-information/ https://kannadanewsnow.com/kannada/13-health-issues-among-those-vaccinated-abroad-report/ https://kannadanewsnow.com/kannada/breaking-fema-violation-ed-look-out-circular-against-baiju-ravindran/ 2023 ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 1800 599 9918 ಗೆ ಕರೆ ಮಾಡುವ ಮೂಲಕ ಅಥವಾ…

Read More

ನವದೆಹಲಿ: ಸಾಂಕ್ರಾಮಿಕ ಸಮಯದಲ್ಲಿ ಮಾರಣಾಂತಿಕ ವೈರಸ್ ವಿರುದ್ಧದ ಹೋರಾಟದಲ್ಲಿ ಭರವಸೆಯ ದೀಪವಾಗಿ ಹೊರಹೊಮ್ಮಿದ ಕೋವಿಡ್ -19 ಲಸಿಕೆಗಳು ಅಪರೂಪದ ಮೆದುಳು, ಹೃದಯ ಮತ್ತು ರಕ್ತದ ಅಸ್ವಸ್ಥತೆಗಳೊಂದಿಗೆ ಆತಂಕ ಮೂಡಿಸಿದೆ ಅಂತ ಹೊಸ ಅಧ್ಯಯನದ ನಂತರ ಮತ್ತೆ ಸುದ್ದಿಯಲ್ಲಿವೆ ಎಂದು ವಿಜ್ಞಾನ ಜರ್ನಲ್ ವ್ಯಾಕ್ಸಿನ್ ಕಳೆದ ವಾರ ವರದಿ ಮಾಡಿದೆ.  ವಿಶ್ವ ಆರೋಗ್ಯ ಸಂಸ್ಥೆಯ ಸಂಶೋಧನಾ ವಿಭಾಗವಾದ ಗ್ಲೋಬಲ್ ವ್ಯಾಕ್ಸಿನ್ ಡಾಟಾ ನೆಟ್ವರ್ಕ್ನ ಸಂಶೋಧಕರು ಕೋವಿಡ್ -19 ಲಸಿಕೆಗಳು “ವಿಶೇಷ ಆಸಕ್ತಿಯ ಪ್ರತಿಕೂಲ ಘಟನೆಗಳು” ಎಂದು ಪರಿಗಣಿಸಲಾದ 13 ವೈದ್ಯಕೀಯ ಪರಿಸ್ಥಿತಿಗಳನ್ನು ಉಲ್ಬಣಗೊಳಿಸಿದೆ ಎಂದು ಜರ್ನಲ್ ವರದಿ ಮಾಡಿದೆ. ಅರ್ಜೆಂಟೀನಾ, ಆಸ್ಟ್ರೇಲಿಯಾ, ಕೆನಡಾ, ಡೆನ್ಮಾರ್ಕ್, ಫಿನ್ಲ್ಯಾಂಡ್, ಫ್ರಾನ್ಸ್, ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ಎಂಬ ಎಂಟು ದೇಶಗಳ 99 ಮಿಲಿಯನ್ ಲಸಿಕೆ ಪಡೆದ ಜನರ ಮೇಲೆ ನಡೆಸಿದ ಅಧ್ಯಯನವು ಕೆಲವು ರೀತಿಯ ಎಂಆರ್ಎನ್ಎ ಲಸಿಕೆಗಳನ್ನು ಪಡೆದ ಜನರು ಹೃದಯ ಸ್ನಾಯುವಿನ ಉರಿಯೂತವಾದ ಮಯೋಕಾರ್ಡಿಟಿಸ್ನ ಹೆಚ್ಚಿನ ಅಪಾಯವನ್ನು ಹೊಂದಿರುವುದು ಕಂಡುಬಂದಿದೆ ಎಂದು ವರದಿ ಮಾಡಿದೆ. https://kannadanewsnow.com/kannada/sslc-puc-exam-2024-what-day-which-test-heres-the-information/…

Read More

ಬೆಂಗಳೂರು : 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್​ 1 ರಿಂದ 22ರ ವರೆಗೆ ಮತ್ತು ಎಸ್‌ಎಸ್‌ಎಲ್​ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಜೂನ್​ 06ರ ವರೆಗೆ ನಡೆಯಲಿದ್ದಾವೆ. ಅಂದ ಹಾಗೇ ಮೊನ್ನೆ ಈ ಬಗ್ಗೆ ಸಚಿವ ಮಧುಬಂಗಾರಪ್ಪನವರು ಕೂಡ ಮಾಹಿತಿ ನೀಡಿದ್ದಾರೆ. ಹಾಗಾದ್ರೇ 2023-24ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ ಎಸ್‌ ಎಲ್‌ಸಿ ಎಕ್ಸಾಂ ಯಾವ ದಿನ? ಯಾವ ಪರೀಕ್ಷೆ? ನಡೆಯಲಿದೆ ಎನ್ನುವುದರ ಮಾಹಿತಿ ಇಲ್ಲಿದೆ.    https://kannadanewsnow.com/kannada/breaking-elderly-couple-commits-suicide-by-hanging-themselves-in-bengaluru-over-family-dispute/ https://kannadanewsnow.com/kannada/breaking-cbi-raids-former-jammu-and-kashmir-governor-satya-pal-maliks-residence/ https://kannadanewsnow.com/kannada/pil-in-high-court-to-enforce-10-ews-quota-in-state/ https://kannadanewsnow.com/kannada/pil-in-high-court-to-enforce-10-ews-quota-in-state/ ಎಸ್‌ಎಸ್‌ಎಲ್‌ಸಿ ಅಂತಿಮಾ ಪರೀಕ್ಷಾ ವೇಳಾಪಟ್ಟಿ 25-03-2024 ರಂದು ಪ್ರಥಮ ಭಾಷೆ ಕನ್ನಡ,ಇಂಗ್ಲಿಷ್, ಹಿಂದಿ, ಮರಾಠಿ,ತಮಿಳು, ಉರ್ದು,ಸಂಸ್ಕೃತ 27-03-2024 ರಂದು ಸಮಾಜ ವಿಜ್ಞಾನ 30-03-2024ರಂದು ವಿಜ್ಞಾನ, ರಾಜ್ಯ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ 03-04-2024 ರಂದು ಅರ್ಥಶಾಸ್ತ್ರ 04-04-2024- ತೃತೀಯ ಭಾಷೆ ಕನ್ನಡ,ಇಂಗ್ಲಿಷ್, ಹಿಂದಿ, ಉರ್ದು,ಸಂಸ್ಕೃತ, ಪರ್ಶಿಯನ್, ತುಳು 06-04-2024- ದ್ವೀತಿಯ ಭಾಷೆ ಇಂಗ್ಲಿಷ್, ಕನ್ನಡ ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ…

Read More

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಲೆಫ್ಟಿನೆಂಟ್ ಗವರ್ನರ್ ಸತ್ಯಪಾಲ್ ಮಲಿಕ್ ಅವರ ದೆಹಲಿಯ ನಿವಾಸದ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ಗುರುವಾರ ದಾಳಿ ನಡೆಸಿದೆ. ಕಿರು ಜಲವಿದ್ಯುತ್ ಯೋಜನೆಯ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಸ್ಥೆ ದಾಳಿ ನಡೆಸಿದೆ. ಕಿರು ಜಲವಿದ್ಯುತ್ ಯೋಜನೆಯ 2,200 ಕೋಟಿ ರೂ.ಗಳ ಸಿವಿಲ್ ಕಾಮಗಾರಿಗಳನ್ನು ನೀಡುವಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಸಿಬಿಐ ದೆಹಲಿ ಮತ್ತು ಜಮ್ಮುವಿನ ಎಂಟು ಸ್ಥಳಗಳಲ್ಲಿ ದಾಳಿ ನಡೆಸಿದೆ. ಆಗಸ್ಟ್ 23, 2018 ಮತ್ತು ಅಕ್ಟೋಬರ್ 30, 2019 ರ ನಡುವೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್, ಯೋಜನೆಗೆ ಸಂಬಂಧಿಸಿದ ಒಂದು ಕಡತ ಸೇರಿದಂತೆ ಎರಡು ಕಡತಗಳನ್ನು ತೆರವುಗೊಳಿಸಲು ತನಗೆ 300 ಕೋಟಿ ರೂ.ಗಳ ಲಂಚದ ಆಫರ್ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ. https://kannadanewsnow.com/kannada/pil-in-high-court-to-enforce-10-ews-quota-in-state/ https://kannadanewsnow.com/kannada/pil-in-high-court-to-enforce-10-ews-quota-in-state/

Read More

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳ ಒಂದರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಲಿದ್ದಾರೆ. ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ 53,619 ಪ್ರಾಥಮಿಕ, ಪ್ರೌಢಶಾಲೆಗಳ 55,55,952 ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು ಎನ್ನಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 22ರಂದು ಬೆಂಗಳೂರಿನಲ್ಲಿ ಯೋಜನೆಗೆ ಚಾಲನೆ ನೀಡಲಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಆಯ್ದ ಶಾಲೆಗಳಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಮಾರ್ಚ್ 31ರೊಳಗೆ ರಾಜ್ಯಾದ್ಯಂತ ಇದನ್ನು ವಿಸ್ತರಣೆ ಮಾಡಲಾಗುವುದು ಎನ್ನಲಾಗಿದೆ. https://kannadanewsnow.com/kannada/centre-launches-fresh-initiative-to-control-rice-prices-asks-for-information-on-stock-stock/ ಈ ನಡುವೆ ಈ ಕಾರ್ಯಕ್ರಮಕ್ಕೆ ಸಂಬಂಧಪಟ್ಟಂತೆ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಸುತ್ತೋಲೆಯಲ್ಲಿ ಉಲ್ಲೇಖ ಮಾಡಿರುವಂತೆ 2023-24ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಹಾಲಿನೊಂದಿಗೆ ಬೆರೆಸಿ ಕುಡಿಯಲು ಶ್ರೀ ಸತ್ಯ ಸಾಯಿ ಅನ್ನಪೂರ್ಣ ಸಂಸ್ಥೆಯವರು ಉಚಿತವಾಗಿ…

Read More

ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ Second PUC Exams) ಬರೆಯುವ ಬೆಂಗಳೂರಿನ ವಿದ್ಯಾರ್ಥಿಗಳಿಗೆ ಬಿಬಿಎಂಟಿಸಿ (BMTC) ಗುಡ್​ನ್ಯೂಸ್ ನೀಡಿದ್ದು ಎಕ್ಸಾಂ ಬರೆಯುವ ವಿದ್ಯಾರ್ಥಿಗಳು ತಮ್ಮ ಹಾಲ್‌ಟಿಕೇಟ್‌ ಅನ್ನು ತೋರಿಸುವ ಮೂಲಕ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ರಾಜ್ಯಾದ್ಯಂತ . ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ಪರೀಕ್ಷೆಗಳು ಆರಂಭವಾಗಲಿವೆ.ಕೆಎಸ್‌ಆರ್‌ಟಿಸಿಕೂಡ ಈ ಅವಕಾಶವನ್ನು ನೀಡಲಿದ್ದು, ಶೀಘ್ರದಲ್ಲಿ ಈ ಬಗ್ಗೆ ಅಧಿಸೂಚನೆಯನ್ನು ಹೊರಡಿಸಲಿದೆ.  ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಹೀಗಿದೆ ಪರೀಕ್ಷೆಗಳು ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯವಾಗಲಿವೆ. 01-03-2024 : ಶುಕ್ರವಾರ ಕನ್ನಡ ಹಾಗೂ ಅರೇಬಿಕ್ 04-03-2024 : ಸೋಮವಾರ ಗಣಿತ 05-03-2024 : ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ 06-03-2024 : ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್ ಪರೀಕ್ಷೆ 07-03-2024 : ಇತಿಹಾಸ ಹಾಗೂ ಭೌತಶಾಸ್ತ್ರ 09-03-2024 : ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ 11-03-2024 : ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ 13-03-2024 : ಇಂಗ್ಲಿಷ್ ಪರೀಕ್ಷೆ…

Read More

ಬೆಂಗಳೂರು : ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ವಿವಾದದ ಬೆನ್ನಲೇ ತಿದ್ದುಪಡಿ ಆದೇಶವನ್ನು ಹೊರಡಿಸಿದೆ.  https://kannadanewsnow.com/kannada/good-news-for-coconut-growers-registration-process-for-copra-purchase-begins/ https://kannadanewsnow.com/kannada/breaking-complaint-lodged-with-film-chamber-against-actor-darshan-over-gummuskotiya-remark-against-producer/ ತಿದ್ದುಪಡಿ ಆದೇಶದಲ್ಲಿ ಇರೋದು ಏನು..? ರಾಷ್ಟ್ರಕವಿ ಜ್ಞಾನಪೀಠ ಪುರಸ್ಕೃತರಾದ ಡಾ. ಕುವೆಂಪುರವರ “ಜಯ ಭಾರತ ಜನನಿಯ ತನುಜಾತೆ” ಕವನವನ್ನು ನಾಡಗೀತೆಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಂಕಇ 207 ಕಸದ 2003, ದಿನಾಂಕ:07.01.2004ರ ಆದೇಶ ಭಾಗದಲ್ಲಿನ ಮಾರ್ಗಸೂಚಿ ‘ಇ” ಅಂಶಕ್ಕೆ ಹೊರಡಿಸಲಾದ ತಿದ್ದುಪಡಿ ಆದೇಶವನ್ನು ಹಿಂಪಡೆಯಲಾಗಿದೆ. ಮುಂದುವರೆದು ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂಬುದರ ಬದಲಾಗಿ “(ಇ) ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ…

Read More

ಬೆಂಗಳೂರು: ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ರವರ ಸೂಚನೆಯ ಮೇರೆಗೆ ಮಾನ್ಯ ಸಚಿವರು. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅವರ ಅಧ್ಯಕ್ಷತೆಯ ಸಭೆಯಲ್ಲಿ ನಿರ್ಣಯಿಸಿಲಾಗಿರುವಂತೆ ಬೆಂಗಳೂರು ನಗರ ಜಿಲ್ಲೆಯ ಅರಮನೆ ಮೈದಾನದಲ್ಲಿ ದಿನಾಂಕ:26.02.2024 ಮತ್ತು 27.02.2024 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಆಯೋಜಿಸಲು ತೀರ್ಮಾನಿಸಲಾಗಿರುತ್ತದೆ. https://kannadanewsnow.com/kannada/breaking-complaint-lodged-with-film-chamber-against-actor-darshan-over-gummuskotiya-remark-against-producer/ https://kannadanewsnow.com/kannada/breaking-samajwadi-party-alliance-with-congress-to-fight-lok-sabha-polls-together/  ಯುವ ಸಮೃದ್ಧಿ ಸಮ್ಮೇಳನವಾದ ಈ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದ ಉರ್ಯಕ್ರಮದಲ್ಲಿ ರಾಜ್ಯದ ಯುವ ಜನತೆಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಉಪಯುಕ್ತವಾಗುವಂತೆ ಹಾಗೂ ರಾಜ್ಯದ ಆಸಕ್ತ ಯುವಜನತೆಯು ಸ್ವಯಂ ಉದ್ಯೋಗಿಗಳಾಗಲು / ಸ್ವಾವಲಂಭಿಗಳಾಗಲು ಅರಿವು ಮೂಡಿಸಿ, ಪ್ರೇರೇಪಿಸಿ, ಜೀವನದಲ್ಲಿ ಭರವಸೆಯ ಬೆಳಕು ಮೂಡಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳು / ಪ್ಲೇಸ್‌ಮೆಂಟ್‌ಸೆಲ್‌ ಅಧಿಕಾರಿಗಳು ಸೂಚನಾ ಫಲಕದಲ್ಲಿ ಪ್ರಕಟಿಸಿ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ ಪದವಿ ಮುಗಿಸಿ ಹೊರಗುಳಿದಿರುವ ವಿದ್ಯಾರ್ಥಿಗಳು ಈ…

Read More