Author: kannadanewsnow07

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಹೆಣ್ಣುಮಕ್ಕಳನ್ನು ದೇವಿ ಲಕ್ಷ್ಮೀಗೆ ಹೋಲಿಸಲಾಗುತ್ತದೆ ಏಕೆಂದರೆ ಮನೆಯಲ್ಲಿ ಹೆಣ್ಣುಮಕ್ಕಳು ಖುಷಿಖುಷಿಯಾಗಿದ್ದರೆ ಆ ಮನೆ ಸಮೃದ್ಧ ವಾಗುತ್ತದೆ ಎಂಬ ಪ್ರತೀತಿ ಇದೆ.ಇನ್ನೂ ಸ್ತ್ರೀಯರನ್ನು ಫಲ ರೂಪಿಣಿ ಎಂದೂ ಕರೆಯಲಾಗುತ್ತದೆ ಏಕೆಂದರೆ ಸ್ತ್ರೀಯರು ಇರುವ ಜಾಗದಲ್ಲಿ ಲಕ್ಷ್ಮೀ ದೇವಿಯ ಅನುಗ್ರಹ ಸದಾ ಇರುತ್ತದೆ. ಇನ್ನೂ ಸ್ತ್ರೀಯರು ಎಲ್ಲಿ ಇರುತ್ತಾರೋ ಅಲ್ಲಿ ಲಕ್ಷ್ಮೀಯ ಅಂಶ ಖಂಡಿತವಾಗಿಯೂ ಇರುತ್ತದೆ ಹಾಗಾಗಿ ಸ್ತ್ರೀಯರನ್ನು ಯಾವುದೇ ಕಾರಣಕ್ಕೂ ನಿಂದಿಸಬಾರದು, ನರಳಿಸಬಾರದು, ಅಳಿಸಬಾರದು,ನೋಯಿಸಬಾರದು ಹಾಗೂ ದಂಡಿಸಬಾರದು.ಒಂದು ವೇಳೆ ನೀವು ಸ್ತ್ರೀಯರನ್ನು ನಿಂದಿಸಿದ್ದೆ ಆದಲ್ಲಿ ಸ್ತ್ರೀಯರ ಕಣ್ಣಲ್ಲಿ ನೀರು ಬರಿಸಿದ್ದೆ ಆದಲ್ಲಿ ಆ ಮನೆಯಲ್ಲಿ ದರಿದ್ರ ಸೃಷ್ಟಿಯಾಗುತ್ತದೆ. ಇನ್ನೂ ಸ್ತ್ರೀಯು ಲಕ್ಷ್ಮೀ ಸ್ವರೂಪಿ , ಫಲ ರೂಪಿಣಿ ಹಾಗಾಗಿ ಆಕೆಯ ಮುಖದಲ್ಲಿ ಲಕ್ಷ್ಮೀ ನೆಲೆಸಿರುತ್ತಾಳೆ.ಇನ್ನೂ ಪ್ರತಿಯೊಬ್ಬ ಸ್ತ್ರೀಯಲ್ಲೂ ಲಕ್ಷ್ಮೀ ಅಂಶ ಇದ್ದೇ ಇರುತ್ತದೆ ಆದರೆ ಕೆಲವು ವಿಶೇಷವಾದ ಸ್ತ್ರೀಯರಲ್ಲಿ ಲಕ್ಷ್ಮೀ ಅಂಶ ಹೆಚ್ಚಾಗಿರುತ್ತದೆ.…

Read More

ಅಯ್ಯೋಧೆ : ಅಯೋಧ್ಯೆಯ ಹೊಸ ರಾಮ್ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ವಿಸ್ತೃತ ಸಮಯ ಗುರುವಾರ ಜಾರಿಗೆ ಬಂದಿದ್ದು, ವಾಹನ ಸಂಚಾರವನ್ನು ನಿಯಂತ್ರಿಸಲು ದೇವಾಲಯ ಪಟ್ಟಣಕ್ಕೆ ಹೋಗುವ ಪ್ರಮುಖ ರಸ್ತೆಗಳನ್ನು ಮುಚ್ಚಿದ್ದರಿಂದ ಬೆಳಿಗ್ಗೆ 6 ರಿಂದ ‘ದರ್ಶನ’ಕ್ಕೆ ಅವಕಾಶ ನೀಡಲಾಗಿದೆ. ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ, ರಾಮ ಮಂದಿರದ ಪ್ರತಿಷ್ಠಾಪನೆಯ ನಂತರದ ಎರಡನೇ ದಿನದಂದು ಕಂಡುಬಂದ ಭಾರಿ ಯಾತ್ರಾರ್ಥಿಗಳ ದಟ್ಟಣೆಯಿಂದಾಗಿ ಅಯೋಧ್ಯೆ ಜಿಲ್ಲಾಡಳಿತವು ನಗರದ ಗಡಿಗಳನ್ನು ಸದ್ಯಕ್ಕೆ ಮುಚ್ಚಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಜನಸಂದಣಿ ನಿರ್ವಹಣೆಗಾಗಿ ಹೆಚ್ಚಿನ ಕ್ಷಿಪ್ರ ಕ್ರಿಯಾ ಪಡೆ (ಆರ್ಎಎಫ್) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿಯನ್ನು ದೇವಾಲಯದ ಪ್ರದೇಶದ ಹೊರಗೆ ನಿಯೋಜಿಸಲಾಗಿರುವುದರಿಂದ, ಆಡಳಿತವು ಬಸ್ತಿ, ಗೊಂಡಾ, ಅಂಬೇಡ್ಕರ್ ನಗರ, ಬಾರಾಬಂಕಿ, ಸುಲ್ತಾನ್ಪುರ ಮತ್ತು ಅಮೇಥಿ ಮಾರ್ಗಗಳಿಂದ ಗಡಿಯಿಂದ 15 ಕಿ.ಮೀ ಮುಂಚಿತವಾಗಿ ದಿಗ್ಬಂಧನಗಳನ್ನು ರಚಿಸಿದೆ ಎನ್ನಲಾಗಿದೆ. ಈ ನಡುವೆ ದೇವಾಲಯದ ಆಡಳಿತ ಮಂಡಳಿಯು ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ಜನರಿಗೆ ಪ್ರಾರ್ಥನೆ ಸಲ್ಲಿಸಲು…

Read More

ಬೆಂಗಳೂರುಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಭಾಗಿಯಾಗಲಿದ್ದಾರೆ. ಅಂದಹಾಗೇ 219 ಡಯಾಲಿಸಿಸ್ ಕೇಂದ್ರಗಳು, 800 ಡಯಾಲಿಸಿಸ್ ಯಂತ್ರಗಳನ್ನು ಒಳಗೊಂಡಿದೆ. ಇವುಗಳಿಗೆ ವಾರ್ಷಿಕ ಯೋಜನಾ ವೆಚ್ಚ 108 ಕೋಟಿಯಾಗಿದೆ. ಇವುಗಳಿಂದ 7.20 ಲಕ್ಷ ವಾರ್ಷಿಕ ಡಯಾಲಿಸಿಸ್ ಸೈಕಲ್ ಗಳು ನಡೆಯಲಿವೆ. ಇದಷ್ಟೇ ಅಲ್ಲದೇ ಡಯಾಲಿಸಿಸ್ ಗುಣಮಟ್ಟ ಹೆಚ್ಚಿಸಲು ಏಕ ಬಳಕೆಯ ಡಯಾಲೈಸರ್ ಅಳವಡಿಸಲಾಗಿದೆ. ಈ ಮೂಲಕ ಡಯಾಲಿಸಿಸ್ ರೋಗಿಗಗಳು ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಹಿಸಿದ್ರೇ, ಮುಖ್ಯ ಅತಿಥಿಗಳಾಗಿ ಸಚಿವ ರಾಮಲಿಂಗಾರೆಡ್ಡಿ, ಕೆ.ಜೆ ಜಾರ್ಜ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಬಿಎಸ್ ಸುರೇಶ್ ಕೂಡ ಹಾಜರಿರಲಿದ್ದಾರೆ. ಜೊತೆಗೆ ವಿಪಕ್ಷ ನಾಯಕ ಆರ್ ಅಶೋಕ್ ಭಾಗವಹಿಸಲಿದ್ದಾರೆ.

Read More

ಬೆಂಗಳೂರು : 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ಸಂಕಲನಾತ್ಮಕ ಮೌಲ್ಯಾಂಕನ-2 (SA-2) ಕ್ಕೆ ಸಂಬಂಧಿಸಿದಂತೆ ಮಾದರಿ ಪ್ರಶೋತ್ತರ ಪತ್ರಿಕೆಗಳನ್ನು ಮಂಡಲಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಬಗ್ಗೆ ಆದೇಶವನ್ನು ಪ್ರಕಟ ಮಾಡಿದೆ. ಇದೇ ವೇಳೇ ಆದೇಶದ ಪ್ರಕಟಣೆಯಲ್ಲಿ ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಾಂಕನ-2 (SA-2) ಕಾರ್ಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿದೆ. ಸದರಿ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ 5, 8 ಮತ್ತು 9ನೇ ತರಗತಿಯ ಮಾದರಿ ಪ್ರಶೋತ್ತರ #gf 량: 26.01.2024 ಮಂಡಳಿಯ ವೆಬ್‌ ಸೈಟ್‌ https://kseab.karnataka.gov.in ಪ್ರಕಟಿಸಲಾಗಿದೆ. ಸದರಿ ಮಾದರಿ ಪ್ರಶೋತ್ತರ ಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಅಭ್ಯಸಿಸುವಂತೆ…

Read More

ಬೆಂಗಳೂರು: 2022-23 ನೇ ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಜನವರಿ, 28 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಮಡಿಕೇರಿ ನಗರದ ಶಾಲೆ, ಕಾಲೇಜುಗಳಲ್ಲಿ ನಡೆಯಲಿರುವ ಲಿಖಿತ ಪರೀಕ್ಷೆಯ ಸಂಬಂಧ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ. ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು, ಜಿಪ್ ಪಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸತಕ್ಕದಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸಬಾರದು. ಪರೀಕ್ಷಾ ಕೇಂದ್ರದೊಳಗೆ ಶೂಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ

Read More

ಬೆಂಗಳೂರು : ಖಾಸಗಿ ಅನುದಾನಿತ ಶಾಲೆಗಳಲ್ಲಿ ದಿನಾಂಕ: 01.04.2006 ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನಾ ವ್ಯಾಪ್ತಿಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಸರ್ಕಾರದ ಪತ್ರದಲ್ಲಿ ಖಾಸಗಿ ಅನುದಾನಿತ ಶಾಲೆಗಳಲ್ಲಿ ದಿನಾಂಕ: 01.04.2006 ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನಾ ವ್ಯಾಪ್ತಿಗೆ ಒಳಪಡಿಸುವ ಕುರಿತು ಪರಿಶೀಲಿಸಲು ಲಗತ್ತಿಸಿರುವ ಅನುಬಂಧದಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಕೂಡಲೇ ಸರ್ಕಾರಕ್ಕೆ ಸಲ್ಲಿಸುವಂತೆ ತಿಳಿಸಲಾಗಿದೆ. ಉಲ್ಲೇಖಿತ ಸರ್ಕಾರದ ಪತ್ರಗಳು ಮತ್ತು ಅದರೊಂದಿಗಿನ ಅನುಬಂಧವನ್ನು ಈ ಪತ್ರದೊಂದಿಗೆ ಲಗತ್ತಿಸಿ ಕಳುಹಿಸುತ್ತಾ, ಸರ್ಕಾರದ ವತ್ರದಲ್ಲಿ ತಿಳಿಸಿರುವಂತೆ ದಿನಾಂಕ: 01.04.2006 ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ಶಿಕ್ಷಕರು / ಸಿಬ್ಬಂದಿಗಳ ನಿವೃತ್ತಿ ನಂತರ ನಿಗಧಿಪಡಿಸಬೇಕಾದ ಪಿಂಚಣಿ ಲೆಕ್ಕಾಚಾರ ಮಾಡಿ ಪ್ರಾಥಮಿಕ / ಪ್ರೌಢಶಾಲೆಗಳ ಮಾಹಿತಿಯನ್ನು ಪ್ರತ್ಯೇಕವಾಗಿ ಅನುಬಂಧದಲ್ಲಿ…

Read More

ಬೆಂಗಳೂರು: ಲಿಯೋ ರಾಷ್ಟ್ರೀಯ ರೋಗನಿರೋಧಕ ದಿನದ ಅಂಗವಾಗಿ ಮಾರ್ಚ್ 3ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಅರ್ಹ ಮಗು ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜನವರಿ 24ರಂದು ಹಮ್ಮಿಕೊಂಡಿದ್ದ ಪೋಲಿಯೋ ಲಸಿಕಾ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ನಮ್ಮ ದೇಶದಲ್ಲಿ 2011ರ ನಂತರ ಪೋಲಿಯೋ ಪ್ರಕರಣಗಳು ಕಂಡುಬಂದಿಲ್ಲವಾದರೂ, ನಾವು ಮೈಮರೆಯುವಂತಿಲ್ಲ. ಪೋಲಿಯೋಗೆ ಕಾರಣವಾಗುವ ವೈರಸ್‌ಗಳು ನೆರೆಯ ಪಾಕಿಸ್ತಾನ, ಅಪಘಾನಿಸ್ತಾನ ದೇಶದಿಂದ ವಾತಾವರಣದಲ್ಲಿ ಸೇರಿಕೊಂಡು, ದೇಶದೊಳಗೆ ಬರುವ ಸಾಧ್ಯತೆಗಳಿರುತ್ತವೆ ಎಂಬುದಾಗಿ ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಜಗತ್ತಿನಿಂದಲೇ ಈ ಪೋಲಿಯೋ ವೈರಸ್ ನಿರ್ಮೂಲನೆಯಾಗುವವರೆಗೂ ಪಲ್ಸ್ ಪೋಲಿಯೋ ಲಸಿಕೆಯನ್ನು ತಪ್ಪದೆ ಮಕ್ಕಳಿಗೆ ಹಾಕಿಸುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು. ಲಸಿಕಾ ದಿನ ಎಲ್ಲಾ ಅಂಗನವಾಡಿ ಕೇಂದ್ರವನ್ನು ತೆರೆದಿಟ್ಟು ಮಕ್ಕಳಿಗೆ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕು. ತಾಯಂದಿರ ಸಭೆ, ಬಾಲ ವಿಕಾಸ ಸಮಿತಿ…

Read More

ಬೆಂಗಳೂರು : ಗ್ಯಾರಂಟಿ ಯೋಜನೆಗಳ ಅನುಷ್ಟಾನ ಮತ್ತು ಸಾಂಸ್ಥಿಕ ಕಾರ್ಯವಿಧಾನಗಳು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನ ಪ್ರಾಧಿಕಾರ, ಬಿ.ಬಿ.ಎಂ.ಪಿ. ಮಟ್ಟದ ಅನುಷ್ಮಾನ ಸಮಿತಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಅನುಷ್ಠಾನ ಸಮಿತಿಗಳನ್ನು ರಚಿಸಿ, ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಮುಖ್ಯಮಂತ್ರಿಗಳು ಜುಲೈ-2023ರಲ್ಲಿ ಮಂಡಿಸಿದ 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರಾಜ್ಯದ ಜನತೆಗೆ ‘ಶಕ್ತಿ’, ‘ಗೃಹ ಜ್ಯೋತಿ’, ‘ಅನ್ನ ಭಾಗ್ಯ’, ‘ಗೃಹ ಲಕ್ಷ್ಮಿ’ ಮತ್ತು ‘ಯುವ ನಿಧಿ’ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಘೋಷಿಸಿರುತ್ತಾರೆ. ಅದರಂತೆ, ಶಕ್ತಿ ಯೋಜನೆಯನ್ನು ಜೂನ್ 11, 2023 ರಂದು, ‘ಗೃಹ ಜ್ಯೋತಿ’ ಯೋಜನೆಯನ್ನು ಜುಲೈ 1, 2023 ರಂದು, ‘ಅನ್ನ ಭಾಗ್ಯ’ ಯೋಜನೆಯನ್ನು ಜುಲೈ- 2023ರಂದು, ‘ಗೃಹ ಲಕ್ಷ್ಮಿ’ ಯೋಜನೆಯನ್ನು 2023ರಂದು ಮತ್ತು ‘ಯುವ ನಿಧಿ’ ಯೋಜನೆಯನ್ನು ಜನವರಿ 12, 2024 ರಂದು ಜಾರಿಗೊಳಿಸಿ, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭಗಳನ್ನು ವಿತರಿಸಲಾಗುತ್ತಿದೆ. ಶಕ್ತಿ’ ಯೋಜನೆಯ ಮೂಲಕ ರಾಜ್ಯದ ಎಲ್ಲಾ ಸಾರಿಗೆ…

Read More

ಬೆಂಗಳೂರು: ನಟ ದರ್ಶನ್‌ಗೆ ಸಂಬಂಧಪಟ್ಟಂತೆ ಹಲವು ಮಾಹಿತಿಗಳು ಕಳೆದ ಎರಡು ದಿನದಿಂದ ವೈರಲ್‌ ಆಗುತ್ತಿದ್ದಾರೆ. ಸಾಮಾಜಿಕ ತಾಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ನಟಿ ಪವಿತ್ರ ಗೌಡವರ ವಿರುದ್ದ ಕಾನೂನು ಕ್ರಮ ಎಚ್ಚರಿಕೆ ನೀಡುವುದಾಗಿ ಹೇಳಿಕೊಂಡಿದ್ದಾರೆ. ಈ ನಡುವೆ ಇಂದು ಮತ್ತೆ ಪವಿತ್ರ ಅವರು ತಮ್ಮ ಹಾಗೂ ದರ್ಶನ್‌ ಅವರ ಸಂಬಂಧದ ಬಗ್ಗೆ ಬಗ್ಗೆ ಮಾಹಿತಿ ನೀಡಿದ್ದಾರೆ. ಹಾಗಾದ್ರೇ ಅವರ ಪೋಸ್ಟ್‌ನಲ್ಲಿ ಇರುವುದು ಎನು ಎನ್ನುವುದನ್ನು ನೋಡುವುದಾದ್ರೆ ಅದರ ವಿವರ ಈ ಕೆಳಕಂಡತಿದೆ. ನಾನು ಪವಿತ್ರ ಗೌಡ,ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು ನಂತರ ಖುಷಿ ಗೌಡ ಹುಟ್ಟಿರುತ್ತಾಳೆ. ನಮ್ಮ life ನಲ್ಲಿ ಉಂಟಾದ problems ಇಂದ ನಾನು ಸಂಜಯ್ ಅವರಿಂದ Divorce ಪಡೆದಿದೇನೆ. ಇಲ್ಲಿಯ ವರಗೂ ಖುಷಿ ಗೌಡ ದರ್ಶನ್ ಶ್ರೀನಿವಾಸರವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ!! ನಾನು ಹಾಗೂ ದರ್ಶನ್ ಶ್ರೀನಿವಾಸರವರು ಕಳೆದ 10 ವರ್ಷಗಳಿಂದ ಜೊತೆಯಲ್ಲಿ ಸಂತೋಷವಾಗಿದ್ದೀವಿ.plz Note this “I’m…

Read More