Author: kannadanewsnow07

ನವದೆಹಲಿ: 2024 ರ ಲೋಕಸಭಾ ಚುನಾವಣೆಯ ವೇಳಾಪಟ್ಟಿಗೆ ಸಂಬಂಧಿಸಿದಂತೆ ನಕಲಿ ವಾಟ್ಸಾಪ್ ಸಂದೇಶವು ಚುನಾವಣಾ ಆಯೋಗದಿಂದ ಬಂದಿದೆ ಎಂದು ಸುಳ್ಳು ಹೇಳಿಕೊಂಡು ಹರಿದಾಡುತ್ತಿದೆ ಎಂದು ಭಾರತದ ಚುನಾವಣಾ ಆಯೋಗ ಶನಿವಾರ ಹೇಳಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಚುನಾವಣಾ ಆಯೋಗ, “#LokSabhaElections2024 ವೇಳಾಪಟ್ಟಿಗೆ ಸಂಬಂಧಿಸಿದಂತೆ ವಾಟ್ಸಾಪ್ನಲ್ಲಿ ನಕಲಿ ಸಂದೇಶವನ್ನು ಹಂಚಿಕೊಳ್ಳಲಾಗುತ್ತಿದೆ ಇದು ನಕಲಿಯಾಗಿದೆ ಅಂತ ತಿಳಿಸಿದೆ. https://kannadanewsnow.com/kannada/google-pay-payment-service-has-been-shut-down-in-america-since-june-4-google-pay/ https://kannadanewsnow.com/kannada/breaking-woman-dies-after-consuming-poison-5-month-old-baby-critical-after-dowry-harassment-allegations-in-shivamogga/ https://twitter.com/ECISVEEP/status/1761278667940872538?

Read More

ಎಷ್ಟೋ ಬಾರಿ ಪೂಜೆ ಮಾಡಿದ್ರು ನಿಮ್ಮ ಕೋರಿಕೆಗಳು ನೆರವೇರುತ್ತಿಲ್ಲ ಎಂದರೆ ಈ ಮಂತ್ರವನ್ನು 11 ಬಾರಿ ಹೇಳಿ ಎಲ್ಲಾ ಕಾರ್ಯ ನೆರವೇರಿಸಿ ಕೊಡುತ್ತಾರೆ ಈ ಶಕ್ತಿಶಾಲಿ ತಾಯಿ.! ಜೀವನದಲ್ಲಿ ಪ್ರತಿಯೊಬ್ಬರಿಗೂ ಕೂಡ ಒಂದಲ್ಲ ಒಂದು ರೀತಿಯ ಕಷ್ಟ ಇದ್ದೇ ಇರುತ್ತದೆ ‌. ಬಡವನಿಗೆ ಒಂದು ರೀತಿ ಸಮಸ್ಯೆ ಇದ್ದರೆ ಶ್ರೀಮಂತನಿಗೆ ಇನ್ನೊಂದು ರೀತಿಯ ಸಂಕಟ ಇರುತ್ತದೆ. ಈ ಪ್ರಪಂಚದಲ್ಲಿ ಮನುಷ್ಯನಾಗಿ ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿ ಕೂಡ ಸುಖ-ದುಃಖ ನಗು-ಅಳು ಎಲ್ಲವನ್ನು ಕೂಡ ಅನುಭವಿಸಿಯೇ ಹೋಗಬೇಕು. ಇದರ ನಡುವೆ ನೂರಾರು ಕನಸುಗಳನ್ನು ಕಟ್ಟಿಕೊಂಡು ಮಹತ್ವಾಕಾಂಕ್ಷೆಯನ್ನು ಸಾಧಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತೇವೆ. ನಮ್ಮ ಕೋರಿಕೆಗಳು ನೆರವೇರಲಿ ನಮಗಿರುವ ಕಷ್ಟಗಳು ಪರಿಹಾರವಾಗಲಿ ಎಂದು ಪ್ರಯತ್ನಿಸುತ್ತೇವೆ. ನಮ್ಮ ಕೈ ಮೀರಿ ಇರುವ ವಿಷಯಕ್ಕೆ ದೇವರ ಕೃಪೆ ಇರಲಿ ಈ ಸಮಸ್ಯೆಯನ್ನು ಭಗವಂತ ಪರಿಹರಿಸಲಿ ಎಂದು ಪ್ರಾರ್ಥಿಸುತ್ತೇವೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು…

Read More

ಬೆಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಫೆಬ್ರವರಿ 26 ಹಾಗೂ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಈ ಬಗ್ಗೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.   https://kannadanewsnow.com/kannada/breaking-housewife-found-dead-under-mysterious-circumstances-in-hassan-husband-allegedly-hangs-himself-to-death/ ಉದ್ಯೋಗ ಮೇಳದಲ್ಲಿ 502 ಕಂಪನಿಗಳು ಭಾಗಿಯಾಗಲಿದ್ದು, ಸುಮಾರು 1 ಲಕ್ಷ ಮಂದಿಗೆ ಉದ್ಯೋಗ ನೀಡಲಿದೆ‌‌. ಅರಮನೆ ಮೈದಾನದಲ್ಲಿ 600 ಸ್ಟಾಲ್ ಹಾಕಲಾಗುತ್ತಿದೆ. ಒಟ್ಟು 150 ಕೇಂದ್ರಗಳಲ್ಲಿ ಅಭ್ಯರ್ಥಿಗಳ ನೋಂದಣಿ ಆಗಲಿದೆ.‌ ಈ ಪೈಕಿ ವಿಶೇಷಚೇತನರಿಗಾಗಿ ಪ್ರತ್ಯೇಕ 5 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಉದ್ಯೋಗದಾತರಿಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಮೇಳದಲ್ಲಿ ಭಾಗಿಯಾಗಲು ಶುಲ್ಕ ಇರುವುದಿಲ್ಲ ಎಂದು ಮಾಹಿತಿ ನೀಡಿದರು.  https://kannadanewsnow.com/kannada/recruitment-2019-apply-for-1000-village-administration-officer-posts/ https://kannadanewsnow.com/kannada/raj-bhavan-chalo-adjourned-till-monday-as-assembly-passes-resolution-on-grant-discrimination/ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬೃಹತ್ ಉದ್ಯೋಗ ಮೇಳ ನಡೆಸಲಾಗಿತ್ತು. ಸಿದ್ದರಾಮಯ್ಯ ಅವರ ಸೂಚನೆಯಂತೆ ಈ ಬಾರಿ ಬೃಹತ್‌ ಮೇಳ ಆಯೋಜಿಸಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ, ಕೌಶಲಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಶರಣ ಪ್ರಕಾಶ್ ಪಾಟೀಲ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು.…

Read More

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಭ್ಯರ್ಥಿಗಳು ಒಂದು ಜಿಲ್ಲೆಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿದ್ದು, ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ಎರಡನೇ ಪಿ.ಯು.ಸಿ ಅಥವಾ ತತ್ಸಮಾನ ಪದವಿ ಪಡೆದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. https://kannadanewsnow.com/kannada/cbse-to-open-book-exam-trial/ ಒಟ್ಟು 1000 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಯು ಎರಡನೇ ಪಿಯುಸಿ ಅಥವಾ ತತ್ಸಮಾನತೆಯ ಶೈಕ್ಷಣಿಕ ವಿದ್ಯಾರ್ಹತೆಯನ್ನು ಪಡೆದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ 21,400-42,000 ನಿಗದಿಯಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮಾರ್ಚ್ 04 ರಿಂದ ಆರಂಭವಾಗಲಿದ್ದು, ಏಪ್ರೀಲ್ 03 ರವರೆಗೆ ಅವಕಾಶವಿದೆ.…

Read More

ನವದೆಹಲಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 2024-25ನೇ ಸಾಲಿಗೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 3000 ತಾತ್ಕಾಲಿಕ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 21, 2024 ರಿಂದ ಮಾರ್ಚ್ 6, 2024 ರವರೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಆನ್ಲೈನ್ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮಾರ್ಚ್ 10, 2024 ಕ್ಕೆ ನಿಗದಿಪಡಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಏಪ್ರಿಲ್ 1, 1996 ರಿಂದ ಮಾರ್ಚ್ 31, 2004 ರ ನಡುವೆ ಜನಿಸಿರಬೇಕು ಮತ್ತು ಮಾರ್ಚ್ 31, 2020 ರ ನಂತರ ಪಡೆದ ಪದವಿ ಪದವಿಯನ್ನು ಹೊಂದಿರಬೇಕು.   ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಅಪ್ರೆಂಟಿಸ್ ಕಾಯ್ದೆ, 1961 ರ ಅಡಿಯಲ್ಲಿ ಮತ್ತು ಬ್ಯಾಂಕಿನ ಅಪ್ರೆಂಟಿಸ್ಶಿಪ್ ನೀತಿಯ ಪ್ರಕಾರ ಅಪ್ರೆಂಟಿಸ್ಗಳನ್ನು ನೇಮಕ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಡ್ರೈವ್ ಬ್ಯಾಂಕಿನ ವಿವೇಚನೆಯ ಪ್ರಕಾರ ಆಯಾ ಪ್ರದೇಶಗಳಲ್ಲಿನ ವಿವಿಧ ಶಾಖೆಗಳು / ಕಚೇರಿಗಳಲ್ಲಿ ಸುಮಾರು…

Read More

ನವದೆಹಲಿ: ಪ್ರತಿಜೀವಕ ಪ್ರತಿರೋಧವು ಜಾಗತಿಕವಾಗಿ ವೇಗವಾಗಿ ಹೆಚ್ಚುತ್ತಿರುವ ಆರೋಗ್ಯ ಅಪಾಯಗಳಲ್ಲಿ ಒಂದಾಗಿದೆ. ಅನೇಕ ಅಧ್ಯಯನಗಳಲ್ಲಿ, ಪ್ರತಿಜೀವಕಗಳ ಬಳಕೆಯ ಬಗ್ಗೆ ಸಮಯಕ್ಕೆ ಸರಿಯಾಗಿ ಕಾಳಜಿ ವಹಿಸದಿದ್ದರೆ, ಈ ಕಾರಣದಿಂದಾಗಿ ಗಂಭೀರ ಸ್ವರೂಪದ ರೋಗಗಳ ಅಪಾಯವು ಭವಿಷ್ಯದಲ್ಲಿ ಗಮನಾರ್ಹವಾಗಿ ಹೆಚ್ಚಾಗಬಹುದು ಎಂಬ ನಿರಂತರ ಎಚ್ಚರಿಕೆಯನ್ನು ಕೂಡ ನೀಡಿದೆ. ಪ್ರತಿಜೀವಕ ನಿರೋಧಕತೆ ಎಂದರೇನು ಎಂದು ಮೊದಲು ತಿಳಿಯಿರಿ:  ಈ ರೋಗಕಾರಕಗಳು ಬ್ಯಾಕ್ಟೀರಿಯಾ ಅಥವಾ ಶಿಲೀಂಧ್ರಗಳಂತಹ ರೋಗಕಾರಕಗಳನ್ನು ಕೊಲ್ಲಲು ವಿನ್ಯಾಸಗೊಳಿಸಲಾದ ಔಷಧಿಗಳ ವಿರುದ್ಧ ರಕ್ಷಿಸುವ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸಿದಾಗ ಪ್ರತಿಜೀವಕ ಪ್ರತಿರೋಧ ಸಂಭವಿಸುತ್ತದೆ. https://kannadanewsnow.com/kannada/ipl-2024-schedule-of-first-21-matches-announced-heres-the-complete-list/ ಸೋಂಕಿನ ಸಂದರ್ಭದಲ್ಲಿ ರೋಗಕಾರಕಗಳನ್ನು ತೊಡೆದುಹಾಕಲು ಪ್ರತಿಜೀವಕಗಳನ್ನು ಮುಖ್ಯವಾಗಿ ನೀಡಲಾಗುತ್ತದೆ, ಆದರೆ ಪ್ರತಿಜೀವಕ ಪ್ರತಿರೋಧದ ಸಂದರ್ಭದಲ್ಲಿ, ಈ ಔಷಧಿಗಳು ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಈ ಪರಿಸ್ಥಿತಿಯಲ್ಲಿ, ಔಷಧಿ ತೆಗೆದುಕೊಂಡ ನಂತರವೂ, ರೋಗಾಣುಗಳು ಸಾಯುವುದಿಲ್ಲ ಆದರೆ ಬೆಳೆಯುತ್ತಲೇ ಇರುತ್ತವೆ. ನಿರೋಧಕ ಸೋಂಕುಗಳು ಚಿಕಿತ್ಸೆ ನೀಡಲು ಕಷ್ಟ ಮತ್ತು ಅಸಾಧ್ಯ. ಜಾಗತಿಕವಾಗಿ, ಪ್ರತಿಜೀವಕ ಪ್ರತಿರೋಧದ ಅಪಾಯವು ಕಳೆದ ಕೆಲವು ವರ್ಷಗಳಲ್ಲಿ ತ್ವರಿತ ಹೆಚ್ಚಳವನ್ನು ಕಂಡಿದೆ. https://kannadanewsnow.com/kannada/ipl-2024-schedule-of-first-21-matches-of-ipl-2024-announced-here-are-the-details/ ಪ್ರತಿಜೀವಕ…

Read More

ನವದೆಹಲಿ: ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಋತುವಿನ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಗುರುವಾರ ಪ್ರಕಟಿಸಿದೆ.  https://kannadanewsnow.com/kannada/schedule-for-annual-exams-for-students-of-classes-1-to-4-6-and-7-for-the-academic-year-2023-24-announced/ ಮಾರ್ಚ್ 22ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಈ ವರ್ಷದ ಏಪ್ರಿಲ್ ಮತ್ತು ಮೇ ನಡುವೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಗಳ ಕಾರಣದಿಂದಾಗಿ ಬಿಸಿಸಿಐ ವೇಳಾಪಟ್ಟಿಯ ಮೊದಲಾರ್ಧವನ್ನು ಪ್ರಕಟಿಸಿದೆ. ಮಂಡಳಿಯು ಇಡೀ ಐಪಿಎಲ್ ಋತುವನ್ನು ಭಾರತದಲ್ಲಿ ಆಯೋಜಿಸಲು ಉತ್ಸುಕವಾಗಿದೆ ಆದರೆ ಅದನ್ನು ಮತ್ತೊಮ್ಮೆ ದೇಶದಿಂದ ಹೊರಗೆ ನಡೆಯಲಿದೆ ಎನ್ನಲಾಗುತ್ತಿದೆ. ವಿಶೇಷವೆಂದರೆ, ಐಪಿಎಲ್ ಅನ್ನು ಈ ಹಿಂದೆ 2009 (ದಕ್ಷಿಣ ಆಫ್ರಿಕಾ), 2014 (ಯುಎಇ) ನಲ್ಲಿ ಎರಡು ಬಾರಿ ವಿದೇಶದಲ್ಲಿ ಆಡಲಾಗಿದೆ. ಭಾರತದಲ್ಲಿ ಕೋವಿಡ್ -19 ಬಿಕ್ಕಟ್ಟಿನಿಂದಾಗಿ ಇದನ್ನು 2020 ರಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತೆ ಆಯೋಜಿಸಿತು. https://twitter.com/StarSportsIndia/status/1760636710072033766

Read More

ಬೆಳಗಾವಿ: ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ಕಾರು ಮರಕ್ಕೆ ಹೊಡೆದ ಪರಿಣಾಮ ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆ ನಂಧಗಡದ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ.   https://kannadanewsnow.com/kannada/good-news-for-property-taxpayers-in-bengaluru-interest-waiver-on-dues-above-5-years/ https://kannadanewsnow.com/kannada/hc-quashes-st-status-order-for-maity-community/ ಕಾರಿನಲ್ಲಿದ್ದವರು ಮದುವೆ ಕಾರ್ಯಕ್ರಮ ಮುಗಿಸಿಕೊಂಡು ತಮ್ಮ ಊರಿನ ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಕಾರಿನಲ್ಲಿ ಒಂಬತ್ತು ಮಂದಿ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಸಾವನ್ನಪ್ಪಿದ್ದವರನ್ನು ಮಹಾರಾಸ್ಟ್ರದ ಮೂಲದವರು ಎನ್ನಲಾಗಿದೆ. ಘಟನ ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿದ್ದರು, ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ ಎನ್ನಲಾಗಿದೆ.

Read More

ಬಳ್ಳಾರಿ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಉದ್ಯೋಗವನ್ನು ಬಯಸುವಂತಹ ಬಳ್ಳಾರಿ ಜಿಲ್ಲೆಯ ವಿಕಲಚೇತನರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ತಿಳಿಸಿದ್ದಾರೆ. ಆಸಕ್ತರು https://udyoga.skillconnet.kaushalkar.com/ ಲಿಂಕ್‍ಗೆ ಭೇಟಿ ನೀಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಜಿಲ್ಲೆಯ ಎಂಆರ್‍ಡಬ್ಲ್ಯೂಗಳ ದೂರವಾಣಿ ಸಂಖ್ಯೆ: ಬಳ್ಳಾರಿ, ಕಂಪ್ಲಿ-8880875620, ಕುರುಗೋಡು-9538000887, ಸಿರುಗುಪ್ಪ-9743509698, ಸಂಡೂರು-9632052270 ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ದೂ.08392-267886 ಗೆ ಸಂರ್ಪಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/breaking-cbi-raids-former-jammu-and-kashmir-governor-satya-pal-maliks-residence/

Read More

ಬೆಂಗಳೂರು: 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ಮೂ ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಆ ಕೂಡಲೇ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆ. KMF ಮೂಲಕ ಮಕ್ಕಳಿಗೆ ಹಾಲು ಹೋಗುತ್ತದೆ. ಈ ಹಾಲಿನ ಹಣವನ್ನು ಸರ್ಕಾರ KMF ಗೆ ನೀಡುತ್ತದೆ. ಆ ಮೂಲಕ KMF ಗೆ ಹಾಲು ಸರಬರಾಜು ಮಾಡುವ ರೈತರಿಗೆ ನೆರವಾಗುವ ತೀರ್ಮಾನ ಮಾಡಿದೆವು. ಇದರ ಜತೆಗೆ ಕಳೆದ ಬಜೆಟ್ ನಲ್ಲಿ…

Read More