Subscribe to Updates
Get the latest creative news from FooBar about art, design and business.
Author: kannadanewsnow07
ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) 2023-24ನೇ ಸಾಲಿಗೆ ನೌಕರರ ಭವಿಷ್ಯ ನಿಧಿಗೆ ಶೇಕಡಾ 8.25 ರಷ್ಟು ಬಡ್ಡಿದರವನ್ನು ನಿಗದಿಪಡಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್ಒ) ಕೇಂದ್ರೀಯ ಟ್ರಸ್ಟಿಗಳ ಮಂಡಳಿ (ಸಿಬಿಟಿ) 2023-2024ರ ಹಣಕಾಸು ವರ್ಷಕ್ಕೆ ಸುಮಾರು 8% ಬಡ್ಡಿದರವನ್ನು ಪ್ರಸ್ತಾಪಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಹಿಂದಿನ ವರ್ಷಗಳಲ್ಲಿ, ಇಪಿಎಫ್ಒ 2023 ರ ಹಣಕಾಸು ವರ್ಷದಲ್ಲಿ 8.15% ಮತ್ತು 2022 ರ ಹಣಕಾಸು ವರ್ಷದಲ್ಲಿ 8.10% ಬಡ್ಡಿಯನ್ನು ಜಮಾ ಮಾಡಿತ್ತು. ಸಿಬಿಟಿ ಶನಿವಾರ ಸಭೆ ಸೇರಲಿದೆ. ಹೂಡಿಕೆಗಳ ಮೇಲಿನ ಆದಾಯವನ್ನು ಸುಧಾರಿಸುವ ಸಲುವಾಗಿ ಷೇರುಗಳಲ್ಲಿನ ಹೂಡಿಕೆಯನ್ನು ಪ್ರಸ್ತುತ 10% ರಿಂದ 15% ಕ್ಕೆ ಹೆಚ್ಚಿಸಲು ಮಂಡಳಿಯಿಂದ ಅನುಮೋದನೆ ಪಡೆಯಲು ಇಪಿಎಫ್ಒ ಯೋಜಿಸುತ್ತಿದೆ. ಇಪಿಎಫ್ಒ ಮಂಡಳಿಯ ಸದಸ್ಯರೊಬ್ಬರು ಮಾತನಾಡಿ, ಸರ್ಕಾರವು ಚುನಾವಣಾ ವರ್ಷವಾಗಿರುವುದರಿಂದ, ಭವಿಷ್ಯ ನಿಧಿ (ಪಿಎಫ್) ಠೇವಣಿಗಳ ಮೇಲೆ ಸುಸ್ಥಿರ ರಿಟರ್ನ್ ದರವನ್ನು ಒದಗಿಸುವ ಗುರಿಯನ್ನು ಹೊಂದಿದೆ,…
ಬಳ್ಳಾರಿ: ಕಾಂಗ್ರೆಸ್ ಶಾಸಕ ನಾ.ರಾ. ಭರತ್ ರೆಡ್ಡಿ ನಿವಾಸದ ಮೇಲೆ ED ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಇಂದು ಬೆಳಗ್ಗೆ 6:30ಕ್ಕೆ ಬೆಂಗಳೂರಿನ ಪಾಸಿಂಗ್ ವಾಹನಗಳಲ್ಲಿ ಬೆಂಗಳೂರಿನ ಪಾಸಿಂಗ್ ವಾಹನಗಳಲ್ಲಿ ಏಕಕಾಲಕ್ಕೆ ಆಗಮಿಸಿದ ಅಧಿಕಾರಿಗಳು ಶಾಸಕ ನಾರಾಭರತ ರೆಡ್ಡಿ ಮನೆ, ತಂದೆಯ ಕಚೇರಿ, ಚಿಕ್ಕಪ್ಪ ಪ್ರತಾಪ ರೆಡ್ಡಿ ಮನೆ ಮತ್ತು ಕಚೇರಿಯ ಮೇಲೆ ದಾಳಿ ಮಾಡಿದ್ದು ಮಹತ್ವದ ಕಾಗದ ಪತ್ರಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಿಂದ ಆಗಮಿಸಿದ ಹತ್ತಾರು ಈಡಿ ಅಧಿಕಾರಿಗಳು ಸಿಬ್ಬಂದಿ ತಂಡ. ಶಾಸಕ ನಾರಾ ಭರತ್ ರೆಡ್ಡಿ ನಿವಾಸಕ್ಕೆ ಭದ್ರತಾ ಸಿಬ್ಬಂದಿಯೊಂದಿಗೆ ಆಗಮಿಸಿದ ಇಡಿ ಅಧಿಕಾರಿಗಳು ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಅಂತ ತಿಳಿದು ಬಂದಿದೆ. ಅಂದ ಹಾಗೇ ಶಾಸಕರು ಈ ಹಿಂದೆ ಹುಟ್ಟುಹಬ್ಬಕ್ಕೆ ಇಡೀ ಬಳ್ಳಾರಿ ನಗರದ ಮನೆ ಮನೆಗೆ ಶಾಸಕ ಭರತ ರೆಡ್ಡಿ ಕುಕ್ಕರ್ ನೀಡಿ ಎಲ್ಲರ ಗಮನ ಸೆಳೆದಿದ್ದರು.
ತೈ ಅಮಾವಾಸ್ಯೆಯಂದು ಅದೃಷ್ಟವನ್ನು ಪಡೆಯಲಿರುವ 6 ರಾಶಿಚಕ್ರದ ಚಿಹ್ನೆಗಳು. 9.02.2024 ತೈ ಅಮಾವಾಸೈ. ತೈ ಅಮಾವಾಸ್ಯೆಯ ನಂತರ ಗ್ರಹಗಳ ಬದಲಾವಣೆಯಿಂದ ಮುಂದಿನ ತಿಂಗಳು ಅದೃಷ್ಟದ ಗಾಳಿಯನ್ನು ಉಸಿರಾಡಲಿರುವ 6 ರಾಶಿಗಳು ಯಾರು ಎಂಬುದರ ಕುರಿತು ಜ್ಯೋತಿಷ್ಯದ ಆಧಾರದ ಮೇಲೆ ನಾವು ಕೆಲವು ಜ್ಯೋತಿಷ್ಯ ಮಾಹಿತಿಯನ್ನು ತಿಳಿಯಲಿದ್ದೇವೆ. ಈ ಆರು ರಾಶಿಯವರಿಗೆ ಮುಂದಿನ ತಿಂಗಳು ಯೋಗ. ಈ ಪಟ್ಟಿಯಲ್ಲಿ ನಿಮ್ಮ ರಾಶಿ ಇದೆಯೇ ಎಂದು ನೋಡಿ. ನಿಮ್ಮ ಕಷ್ಟಗಳಿಗೆ ಬಿಡುಗಡೆಯ ಕಾಲ ಯಾವ ರೀತಿಯಲ್ಲಿ ಹುಟ್ಟುತ್ತದೆ ಎಂಬುದನ್ನು ತಿಳಿಯಲು ಈ ಜ್ಯೋತಿಷ್ಯ ಲೇಖನವನ್ನು ಸಂಪೂರ್ಣವಾಗಿ ಓದೋಣ ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು,…
ನವದೆಹಲಿ: ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಉಳಿದ ಮೂರು ಪಂದ್ಯಗಳನ್ನು ಆಡುತ್ತಿಲ್ಲ. ರಾಜ್ಕೋಟ್, ರಾಂಚಿ ಮತ್ತು ಧರ್ಮಶಾಲಾದಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯಗಳಿಗೆ ತಮ್ಮ ಹೆಸರನ್ನು ಹಿಂತೆಗೆದುಕೊಳ್ಳುತ್ತಿರುವುದಾಗಿ ಕೊಹ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಹಿರಿಯ ರಾಷ್ಟ್ರೀಯ ಆಯ್ಕೆ ಸಮಿತಿಗೆ ಮಾಹಿತಿ ನೀಡಿದ್ದಾರೆ. ತಂಡದಿಂದ ಹೊರಗುಳಿಯಲು “ಅವರ ಉಪಸ್ಥಿತಿ ಮತ್ತು ಅವಿಭಜಿತ ಗಮನವನ್ನು ಬಯಸುವ ಕೆಲವು ವೈಯಕ್ತಿಕ ಸಂದರ್ಭಗಳನ್ನು” ಕೊಹ್ಲಿ ಉಲ್ಲೇಖಿಸಿದ್ದಾರೆ. “ಬಿಸಿಸಿಐ ಅವರ ನಿರ್ಧಾರವನ್ನು ಗೌರವಿಸುತ್ತದೆ ಮತ್ತು ಮಂಡಳಿ ಮತ್ತು ತಂಡದ ಆಡಳಿತವು ಸ್ಟಾರ್ ಬ್ಯಾಟ್ಸ್ಮನ್ಗೆ ತನ್ನ ಬೆಂಬಲವನ್ನು ನೀಡಿದೆ ಮತ್ತು ಟೆಸ್ಟ್ ಸರಣಿಯಲ್ಲಿ ಪ್ರಶಂಸನೀಯ ಪ್ರದರ್ಶನವನ್ನು ನೀಡಲು ಉಳಿದ ತಂಡದ ಸದಸ್ಯರ ಸಾಮರ್ಥ್ಯದ ಬಗ್ಗೆ ವಿಶ್ವಾಸವಿದೆ” ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ನಂತರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಹ್ಲಿ ತಮ್ಮ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ ತವರು ಸರಣಿಯ ಭಾಗವಾಗಿರುವುದಿಲ್ಲ. ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್…
ನವದೆಹಲಿ: ಅತ್ತೆ-ಮಾವನ ಮನೆ ಬಿಟ್ಟು ಗಂಡನೊಂದಿಗೆ ವಾಸಿಸಲು ನಿರಾಕರಿಸುವ ಹೆಂಡತಿ ʻಜೀವನಾಂಶʼಕ್ಕೆ ಅರ್ಹಳಲ್ಲ ಅಂತ ಹೇಳಿದೆ. ಮಧ್ಯ ಪ್ರದೇಶದ ಕೌಟುಂಬಿಕ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಕೆ.ಎನ್.ಸಿಂಗ್ ಅವರಿದ್ದ ನ್ಯಾಯಪೀಠವು ಆದೇಶವನ್ನು ನೀಡುವ ವೇಳೆಯಲ್ಲಿ ಈ ರೀತಿ ತಿಳಿಸಿದೆ. ಜಬಲ್ಪುರ ನಿವಾಸಿ ಸಚಿನ್ ಪರವಾಗಿ ವಕೀಲರಾದ ಜಿ.ಎಸ್.ಠಾಕೂರ್ ಮತ್ತು ಅರುಣ್ ಕುಮಾರ್ ಭಗತ್ ನ್ಯಾಯಾಲಯದಲ್ಲಿ ವಾದ ಮಂಡನೆ ಮಾಡಿದ್ದರು, ಇದರಿಂದ ಸಚಿನ್ ಅವರ ಪತ್ನಿ 2020 ರ ಡಿಸೆಂಬರ್ 15 ರಿಂದ ತನ್ನ ಅತ್ತೆ ಮನೆಯಿಂದ ತನ್ನ ತಾಯಿಯ ಮನೆಯಲ್ಲಿ ವಾಸಿಸಲು ಪ್ರಾರಂಭಿಸಿದ್ದಾರೆ ಎಂದು ಅವರು ತಮ್ಮ ವಾದ ಮಂಡಿದ್ದಾರೆ. ಇದೇ ವೇಳೆ ಪತಿಯಿಂದ ಸೆಕ್ಷನ್ -9 ಹಿಂದೂ ವಿವಾಹ ಕಾಯ್ದೆಯ ಪ್ರಕರಣದ ನೋಟಿಸ್ ಪಡೆದ ನಂತರವೂ, ಸೆಕ್ಷನ್ 125 ಕ್ರಿಮಿನಲ್ ಪ್ರೊಸೀಜರ್ ಕೋಡ್ ಪ್ರಕರಣವನ್ನು ಪ್ರಸ್ತುತಪಡಿಸುವ ಮೂಲಕ ಜೀವನಾಂಶವನ್ನು ಕೋರಿದ್ದಾರೆ. ಇದಲ್ಲದೆ, ನವೆಂಬರ್ 26, 2020 ರಂದು, ಅಧರ್ತಾಲ್ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳದ ಪ್ರಕರಣ ದಾಖಲಾ ಮಾಡಿದ್ದಾರೆ. ಹೀಗಾಗಿ ನಾನು…
ಕೆಎನ್ಎನ್ಡಿಜಿಟಲ್ಡೆಸ್ಕ್: ಸಾಮಾನ್ಯವಾಗಿ ಎಣ್ಣೆಯಲ್ಲಿ ಮಾಡಿದ ಪದಾರ್ಥಗಳನ್ನು ತಿಂದ ನಂತರ ಹೆಚ್ಚಿನವರಿಗೆ ಹೊಟ್ಟೆಯುಬ್ಬರ, ಹೊಟ್ಟೆಯುರಿಯಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದರೆ ಇಂತಹ ಸಮಸ್ಯೆಯಿಂದ ಪಾರಾಗಲು ಕೆಲವು ಟಿಪ್ಸ್ ಗಳಿವೆ . ಎಣ್ಣೆಯುಕ್ತ ಆಹಾರಗಳು ಅಥವಾ ಎಣ್ಣೆಯಲ್ಲಿ ಕರಿದ ಆಹಾರಗಳನ್ನು ಸೇವಿಸಲು ಹೆಚ್ಚಿನರು ತುಂಬಾ ಇಷ್ಟಪಡುತ್ತಾರೆ. ಆದರೆ ಅದನ್ನುತಿಂದ ನಂತರ ಅಜೀರ್ಣ, ಹೊಟ್ಟೆಭಾರ ಮತ್ತು ಹೊಟ್ಟೆಯಲ್ಲಿ ಸುಡುವ ಅನುಭವ ಉಂಟಾಗುತ್ತದೆ. ಇವೆಲ್ಲಾ ಅತಿಯಾದ ಎಣ್ಣೆ ಮತ್ತು ಮಸಾಲೆಗಳಿಂದ ಉಂಟಾಗುತ್ತದೆ. ಆಯುರ್ವೇದದ ಪ್ರಕಾರ, ಹುರಿದ ಜೀರಿಗೆಯೊಂದಿಗೆ ಮೊಸರು ಸೇರಿಸಿ ಊಟದ ನಂತರ ಸೇವನೆ ಮಾಡುವುದರಿಂದ ಜೀರ್ಣಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಪ್ರೋಬಯಾಟಿಕ್ಸ್ ಲ್ಯಾಕ್ಟೋಬಾಸಿಲಸ್ ಬ್ಯಾಕ್ಟೀರಿಯಾ ಆಮ್ಲೀಯತೆಯನ್ನು ತಡೆಗಟ್ಟಲು ಮತ್ತು ಸರಿಯಾದ ಕರುಳಿನ ಚಲನೆಯನ್ನು ಹೆಚ್ಚಿಸಲು ಈ ಪ್ರಕ್ರಿಯೆ ಸಹಾಯ ಮಾಡುತ್ತದೆ. ಗ್ರೀನ್ ಟೀ ಸೇವನೆ ಮಾಡುವುದು ಒಳ್ಳೆಯದು ನೀರಿನ ಬದಲಾಗಿ ನೀವು ಆಯ್ಕೆ ಮಾಡಬಹುದಾದ ಮತ್ತೊಂದು ಪಾನೀಯವೆಂದರೆ ಅದು ಗ್ರೀನ್ ಟೀ. ಇದು ಫ್ಲೇವನಾಯ್ಡ್ನಲ್ಲಿ ಸಮೃದ್ಧವಾಗಿದ್ದು ಉತ್ಕರ್ಷಣ ನಿರೋಧಕಗಳನ್ನು ಸೇರಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯ ಮೇಲಿನ ಆಕ್ಸಿಡೇಟಿವ್ ಲೋಡ್…
ಕೆಎನ್ಎನ್ಡಿಜಿಟಲ್ಡೆಸ್ಕ್: ನಾವು ಸೇವಿಸುವ ಆಹಾರದಲ್ಲಿರುವಂತಹ ತ್ಯಾಜ್ಯ ಹಾಗೂ ಕಲ್ಮಶವನ್ನು ಹೊರಗೆ ಹಾಕುವ ಪ್ರಕ್ರಿಯೆಯೇ ಮಲ ಹಾಗೂ ಮೂತ್ರ ವಿಸರ್ಜನೆ. ಇದು ಒಂದು ನೈಸರ್ಗಿಕ ಕ್ರಿಯೆಯಾಗಿದೆ ಬಂದಾಗ ಮಾಡಲೆಬೇಕು. ಇಲ್ಲವಾದರೆ ಅನೇಕ ಸಮಸ್ಯೆಗಳು ಉಂಟಾಗಬಹುದು ಆದರೆ ಹೆಚ್ಚಿನವರು ಮೂತ್ರವನ್ನು ತುಂಬಾ ಹೊತ್ತು ಹಿಡಿದುಕೊಂಡು ಇಡುವರು ಇದ್ದಾರೆ. ನಿರಂತರವಾಗಿ ಮೂತ್ರ ಮಾಡದೆ ಹಾಗೆ ಇಟ್ಟುಕೊಂಡರೆ ಖಂಡಿತವಾಗಿಯೂ ಬೇರೆ ಸಮಸ್ಯೆಗಳು ಕಾಡಬಹುದು. ಆರೋಗ್ಯಕರ ವ್ಯಕ್ತಿಯ ಮೂತ್ರಕೋಶವು ಸುಮಾರು 400-500 ಮಿಲಿ ಲೀಟರ್ ತನಕ ಮೂತ್ರವನ್ನು ಹಿಡಿದಿಟ್ಟು ಕೊಳ್ಳಬಹುದು ಅಥವಾ. ಮೂತ್ರಕೋಶವು ಹಿಗ್ಗುವಂತಹ ಅಂಗಾಂಗವಾದರೂ ಅತಿಯಾಗಿ ಮೂತ್ರ ಹಿಡಿದಿಟ್ಟುಕೊಂಡರೆ ಅನೇಕ ಸಮಸ್ಯೆ ಎದುರಾಗುತ್ತದೆ. ಮೂತ್ರ ಬಂದಾಗ ಅದನ್ನು ಹೊರಹಾಕಿದರೆ ಅದು ಆರೋಗ್ಯಕ್ಕೆ ಒಳ್ಳೆಯದು. ಆದರೆ ಮೂತ್ರ ಹಿಡಿದಿಟ್ಟುಕೊಂಡರೆ ಅದು ಮೂತ್ರಕೋಶದ ಮೇಲೆ ಗಂಭಿರ ವಾದ ತೊಂದರೆ ಮಾಡಬಹುದು. ಮೂತ್ರವನ್ನು ಹೆಚ್ಚು ಸಮಯ ಹಿಡಿದಿಟ್ಟುಕೊಂಡರೆ ಅದರಿಂದ ಮೂತ್ರಕೋಶದ ಸ್ನಾಯುಗಳು ದುರ್ಬಲವಾಗುತ್ತ ಹೋಗುತ್ತದೆ. ಮೂತ್ರವನ್ನು ಹಿಡಿದಿಟ್ಟು ಕೊಂಡರೆ ಮೂತ್ರಕೋಶದ ಸೋಂಕು ಉಂಟಾಗುತ್ತದೆ ನಿರಂತರವಾಗಿ ಮೂತ್ರ ವಿಸರ್ಜನೆ ಹಿಡಿದಿಟ್ಟುಕೊಳ್ಳುವುದನ್ನು ಅಭ್ಯಾಸ ಮಾಡಿ…
ಕೆಎನ್ಎನ್ಡಿಜಿಟಲ್ಡೆಸ್ಕ್: ಗರ್ಭಾವಸ್ಥೆಯಲ್ಲಿ ಮಧುಮೇಹ ಸಮಸ್ಯೆ ಹುಟ್ಟಲಿರುವ ಮಗುವಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಕೆಲವೊಮ್ಮೆ ಮಧುಮೇಹ ಅಕಾಲಿಕ ಮಗು ಮತ್ತು ಗರ್ಭಪಾತದ ಅಪಾಯ ಹೆಚ್ಚಿಸುತ್ತದೆ. ಹೆಚ್ಚಿದ ರಕ್ತದ ಸಕ್ಕರೆ ಮಟ್ಟ ನಿಯಂತ್ರಿಸುವುದು ತುಂಬಾ ಮುಖ್ಯ. ಗರ್ಭಾವಸ್ಥೆಯಲ್ಲಿ ಕೆಲವು ಮಹಿಳೆಯರಿಗೆ ರಕ್ತದ ಸಕ್ಕರೆ ಮಟ್ಟ ಅಧಿಕವಾಗಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಆಹಾರ ಮತ್ತು ಪಾನೀಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕೆಲವು ಮಹಿಳೆಯರಿಗೆ ಗರ್ಭಾವಸ್ಥೆಯಲ್ಲಿ ಮಧುಮೇಹ ಸಮಸ್ಯೆ ಇರುತ್ತದೆ. ಇದನ್ನು ಗರ್ಭಾವಸ್ಥೆಯ ಮಧುಮೇಹ ಎಂದು ಕರೆಯುತ್ತಾರೆ. ಈ ಮಧುಮೇಹವು ಹೆರಿಗೆಯ ನಂತರ ಕೊನೆಗೊಳ್ಳುತ್ತದೆ. ಆದಾಗ್ಯೂ, ಗರ್ಭಾವಸ್ಥೆಯಲ್ಲಿ ಇದು ಹುಟ್ಟಲಿರುವ ಮಗುವಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಕೆಲವೊಮ್ಮೆ ಮಧುಮೇಹ ಅಕಾಲಿಕ ಮಗು ಮತ್ತು ಗರ್ಭಪಾತದ ಅಪಾಯ ಹೆಚ್ಚಿಸುತ್ತದೆ. ಅಂತಹ ಸ್ಥಿತಿಯಲ್ಲಿ, ಹೆಚ್ಚಿದ ರಕ್ತದ ಸಕ್ಕರೆ ಮಟ್ಟ ನಿಯಂತ್ರಿಸುವುದು ತುಂಬಾ ಮುಖ್ಯ. ಕೆಲವು ಆಹಾರ ಪದಾರ್ಥಗಳನ್ನು ನಿಮ್ಮ ತಟ್ಟೆಗೆ ಸೇರಿಸುವ ಮೂಲಕ ಮಧುಮೇಹವನ್ನು ನಿಯಂತ್ರಿಸಬಹುದು. ಅವುಗಳು ಯಾವವು ಎಂಬುದನ್ನು ಇಲ್ಲಿ ನೋಡೋಣ. ಮೊಟ್ಟೆ ತಿನ್ನುವುದು…
ಕೆಎನ್ಎನ್ಡಿಜಿಟಲ್ಡೆಸ್ಕ್:ಅನೇಕ ಬಾರಿ ಕಣ್ಣುಗಳಲ್ಲಿ ಊತ ಉಂಟಾಗುತ್ತದೆ. ಇದು ಕಣ್ಣುಗಳ ಉಬ್ಬುವಿಕೆಗೆ ಕಾರಣವಾಗುತ್ತದೆ. ಕೆಲವೊಮ್ಮೆ ಆಯಾಸ ಅಥವಾ ನಿದ್ರೆಯ ಕೊರತೆಯಿಂದಲೂ ಸಹ ಅನೇಕ ಬಾರಿ ಕಣ್ಣುಗಳ ಉಬ್ಬುವಿಕೆ ಉಂಟಾಗುತ್ತದೆ. ಉಬ್ಬಿದ ಕಣ್ಣುಗಳು ಮುಖದ ಅಂದವನ್ನು ಹಾಳು ಮಾಡುತ್ತದೆ. ಜೊತೆಗೆ ಕಣ್ಣಿನ ಸಮಸ್ಯೆಗೂ ಕಾರಣ ಆಗಬಹುದು. ಉಬ್ಬಿದ ಕಣ್ಣುಗಳಿಂದ ನೀವು ತೊಂದರೆಗೆ ಒಳಗಾಗಿದ್ದರೆ, ಕೆಲವು ವಿಷಯಗಳ ಬಗ್ಗೆ ಸೂಕ್ತ ಕಾಳಜಿ ವಹಿಸಿ. ಈ ಮೂಲಕ ಸಮಸ್ಯೆಯನ್ನು ಹೆಚ್ಚಿನ ಪ್ರಮಾಣದಲ್ಲಿ ನಿವಾರಣೆ ಮಾಡಿಕೊಳ್ಳಬಹುದು. ಉಬ್ಬಿದ ಕಣ್ಣುಗಳು, ಕಣ್ಣುಗಳ ಕೆಳಗೆ ಊತ ಉಂಟಾಗಲು ಕಾರಣವಾಗಿವೆ. ಇದರಿಂದಾಗಿ ಮುಖ ಮತ್ತು ಚರ್ಮದ ಟೋನ್ ಚೆನ್ನಾಗಿ ಕಾಣಿಸುವುದಿಲ್ಲ. ಮುಖ ಅಸಮಂಜಸವಾಗಿ ಕಾಣುತ್ತದೆ. ಮೇಕ್ಅಪ್ ಮಾಡುವಾಗ ಸಹ ಉಬ್ಬಿದ ಕಣ್ಣುಗಳನ್ನು ಮರೆ ಮಾಡಲು ಹೆಚ್ಚುವರಿ ಪದರದ ಮೇಕಪ್ ಅನ್ವಯಿಸಬೇಕಾಗುತ್ತದೆ. ಈ ಉಬ್ಬಿದ ಕಣ್ಣುಗಳನ್ನು ಹೇಗೆ ಕಡಿಮೆ ಮಾಡುವುದು ಎಂದು ತಿಳಿಯೋಣ. ಅನೇಕ ಬಾರಿ ಕಣ್ಣುಗಳಲ್ಲಿ ಊತ ಉಂಟಾಗುತ್ತದೆ. ಇದು ಕಣ್ಣುಗಳ ಉಬ್ಬುವಿಕೆಗೆ ಕಾರಣವಾಗುತ್ತದೆ. ಕೆಲವೊಮ್ಮೆ ಆಯಾಸ ಅಥವಾ ನಿದ್ರೆಯ ಕೊರತೆಯಿಂದಲೂ ಸಹ…
ಚಿತ್ರದುರ್ಗ: ಚಿತ್ರದುರ್ಗದ (Chitradurga) ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಈ ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿ ಬಂದಿದೆ. ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ , ರೋಗಿಯೊಬ್ಬರನ್ನು ಬೆಡ್ ಮೇಲೆ ಮಲಗಿಸಿ, ಆಪರೇಷನ್ ಮಾಡುವಂತೆ, ಇನ್ನೊಂದೆಡೆ ಭಾವಿ ಪತ್ನಿ ಅಭಿಷೇಕ್ಗೆ ಸಹಾಯ ಮಾಡುವಂತೆ ಚಿತ್ರೀಕರಿಸಿದ್ದಾರೆ. ಅಂತಿಮವಾಗಿ ಆಪರೇಷನ್ ಮುಗಿಯಿತು ಅಂದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುವ ವಿಡಿಯೋ ಈಗ ವೈರಲ್ ಆಗಿದೆ.