Author: kannadanewsnow07

ಬೆಂಗಳೂರು: ವಿತ್ತೀಯ ಕೊರತೆ 82981 ಕೋಟಿ ರೂ.ಗಳು ರಷ್ಟಿದ್ದು, ರಾಜ್ಯದ ಜಿಎಸ್ ಡಿ ಪಿಯ 2.95% ರಷ್ಟಿದೆ. ಇದು ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಅಧಿನಿಯಮ 2002ರಲ್ಲಿ ನಿಗದಿಪಡಿಸಿರುವ ಶೇ.3 ರ ಮಿತಿಯೊಳಗೆ ಇದ್ದು, ವಿತ್ತೀಯ ಶಿಸ್ತು ಪಾಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು 2024-25ನೇ ಸಾಲಿನ ಮುಂಗಡ ಪತ್ರದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕರ್ನಾಟಕದಲ್ಲಿ ರಾಜಸ್ವ ಕೊರತೆ 27354 ಕೋಟಿ ರೂಇದ್ದು, 0.97% ರಷ್ಟಿದೆ. ಹೊಣೆಗಾರಿಕೆಯು(Borrowings) 105246 ಕೋಟಿಗಳಿದ್ದು, ಜಿಎಸ್ ಡಿಪಿಯ ಶೇ.23.68ರಷ್ಟಿದೆ. ರಾಜಸ್ವ ಹೆಚ್ಚಳ (Revenue Surplus)ನ್ನು ಮುಂದಿನ ವರ್ಷದಿಂದ ಸ್ಥಿರಗೊಳ್ಳಲಿದೆ ಎಂದರು. ರಾಜ್ಯ ಆರ್ಥಿಕವಾಗಿ ಸುಭದ್ರ 2017-2018 ರಿಂದ ಇಲ್ಲಿಯವರೆಗೆ 1,87,000 ಲಕ್ಷ ಕೋಟಿ ಬಂದಿದ್ದರೆ ರಾಜ್ಯ ಅಭಿವೃದ್ಧಿಯಾಗುತ್ತಿತ್ತು. 6 ವರ್ಷಗಳಲ್ಲಿ 62000 ಕೋಟಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ಕೇಂದ್ರದಿಂದ ನ್ಯಾಯಯುತ ಪಾಲು ಬರದಿದ್ದರೂ ರಾಜ್ಯ ಆರ್ಥಿಕವಾಗಿ ಸುಭದ್ರವಾಗಿದ್ದೇವೆ. ಗ್ಯಾರಂಟಿಗಳಿಗೆ 52009 ಕೋಟಿ ಅಂದಾಜಿಸಲಾಗಿದೆ. ಇದಕ್ಕೂ ಹೆಚ್ಚು ಬೇಕಾದಲ್ಲಿ ನೀಡಲಾಗುವುದು ಎಂದರು. ಕೇಂದ್ರದಿಂದ ರಾಜ್ಯಕ್ಕೆ ಕೇವಲ…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನ ಸಭಾಂಗಣದಲ್ಲಿ 2024-25ನೇ ಸಾಲಿನ ಮುಂಗಡ ಪತ್ರದ ಕುರಿತು ಸುದ್ದಿಗೋಷ್ಠಿ ನಡೆಸಿದರು. ಇದೇ ವೇಳೇ ಅವರು ಮಾತನಾಡುತ್ತ  ಕೇಂದ್ರದಿಂದ ರಾಜ್ಯಕ್ಕಾದ ಅನ್ಯಾಯವನ್ನು ಜನರಿಗೆ ಹೇಳುವುದು ನನ್ನ ಕರ್ತವ್ಯ ಹಾಗೂ ಜವಾಬ್ದಾರಿ. ಅವರು ಕೂಡ ಕೋಲೆಬಸವನ ಹಾಗೆ ತಲೆ ಅಲ್ಲಾಡಿಸದೇ ಕೇಂದ್ರದವರನ್ನು ಕೇಳಬೇಕಿತ್ತು. ಕೋಲಾರ ಸಂಸದ ಮುನಿಸ್ವಾಮಿಯವರು ಅವರು ಸಂಸತ್ತಿನಲ್ಲಿ ಒಂದು ದಿನವೂ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಬಾಯಿಬಿಡಲಿಲ್ಲ. ಐದು ವರ್ಷದಲ್ಲಿ ಒಂದು ಬಾರಿಯಾದರೂ ಮಾತನಾಡಿದ್ದಾರಾ? ಅವರು ಸಂಸದರಾಗಲು ಲಾಯಕ್ಕೇ ಎಂದರು. ಕೇಂದ್ರ ಸರ್ಕಾರದಿಂದ ನ್ಯಾಯಯುತವಾದದ್ದು ಕೇಳಲು ಇವರಿಗೆ ಸಾಧ್ಯವಿಲ್ಲ ಎಂದರೇ ಏನು ಸೂಚಿಸುತ್ತದೆ. ನಾನು ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ , ಕೇಂದ್ರದ ಅನುದಾನವನ್ನು ಪಡೆಯಿರಿ ಎಂದು ಒತ್ತಾಯಿಸಿದ್ದೆ. 15 ನೇ ಹಣಕಾಸು ಆಯೋಗದವರು ವಿಶೇಷ ಅನುದಾನ 5495 ಕೋಟಿ ರೂ ವಿಶೇಷ ಅನುದಾನ ಪಡೆಯಲು ಹೇಳಿದ್ದೆ. ಬೆಂಗಳೂರು ಅಭಿವೃದ್ಧಿಗೆ 6000 ಕೋಟಿ ಕೊಟ್ಟಿದ್ದಾರೆ. ಅದನ್ನು ಪಡೆಯಿರಿ ಎಂದು ಹೇಳಿದ್ದೆ. ಒಟ್ಟು 11495…

Read More

ನವದೆಹಲಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಗ್ರಾಹಕರ ಖಾತೆಗಳು, ಪ್ರಿಪೇಯ್ಡ್ ಸಾಧನಗಳು, ವ್ಯಾಲೆಟ್ಗಳು, ಫಾಸ್ಟ್ಟ್ಯಾಗ್ಗಳು, ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ಗಳು ಇತ್ಯಾದಿಗಳಲ್ಲಿ ಹೆಚ್ಚಿನ ಠೇವಣಿಗಳು, ಕ್ರೆಡಿಟ್ ವಹಿವಾಟುಗಳು ಅಥವಾ ಟಾಪ್-ಅಪ್ಗಳನ್ನು ಮಾಡದಿರುವ ಗಡುವನ್ನು ಆರ್ಬಿಐ ಫೆಬ್ರವರಿ 29 ರಿಂದ ಮಾರ್ಚ್ 15 ರವರೆಗೆ ಭಾಗಶಃ ವಿಸ್ತರಿಸಿದೆ.  ಅಂತೆಯೇ, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ನಿರ್ದಿಷ್ಟಪಡಿಸಿದ ಸೇವೆಗಳನ್ನು ಹೊರತುಪಡಿಸಿ ಇತರ ಬ್ಯಾಂಕಿಂಗ್ ಸೇವೆಗಳನ್ನು ನೀಡುವುದನ್ನು ನಿಲ್ಲಿಸುವ ಗಡುವನ್ನು ಫೆಬ್ರವರಿ 29 ರಿಂದ ಮಾರ್ಚ್ 15 ರವರೆಗೆ ವಿಸ್ತರಿಸಲಾಗಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಫೆಬ್ರವರಿ 16 ರಂದು ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಪಿಪಿಬಿಎಲ್) ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ಎಫ್ಎಕ್ಯೂ (ಆಗಾಗ್ಗೆ ಕೇಳಲಾಗುವ ಪ್ರಶ್ನೆಗಳು) ಹೊರಡಿಸಿದ್ದು, ನಿರ್ದೇಶನಗಳ ವಿವಿಧ ಅಂಶಗಳನ್ನು ವಿವರಿಸಿದೆ ಮತ್ತು ಕೇಂದ್ರ ಬ್ಯಾಂಕ್ ಕ್ರಮದಿಂದಾಗಿ ಬ್ಯಾಂಕಿನ ಗ್ರಾಹಕರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಭರವಸೆ ನೀಡಿದೆ. https://kannadanewsnow.com/kannada/udaan-actress-kavita-chaudhary-passes-away-due-to-cardiac-arrest-kavita-chaudhary-no-more/ https://kannadanewsnow.com/kannada/there-is-nothing-in-the-head-of-the-bjp-cm-siddaramaiah-hits-back/

Read More

ಹೈದರಾಬಾದ್: ದೂರದರ್ಶನ ಕಾರ್ಯಕ್ರಮ ‘ಉಡಾನ್’ ಮತ್ತು ಸರ್ಫ್ ಜಾಹೀರಾತುಗಳಲ್ಲಿ ಲಲಿತಾಜಿ ಪಾತ್ರದ ಮೂಲಕ ಸ್ಮರಣೀಯ ಪಾತ್ರಗಳಿಗೆ ಹೆಸರುವಾಸಿಯಾದ ಖ್ಯಾತ ನಟಿ ಕವಿತಾ ಚೌಧರಿ ನಿಧನರಾಗಿದ್ದಾರೆ. ಅವರ ಸೋದರಳಿಯ ಅಜಯ್ ಸಯಲ್ ಅವರ ಪ್ರಕಾರ, ಚೌಧರಿ ಹೃದಯ ಸ್ತಂಭನದಿಂದ ಬಳಲುತ್ತಿದ್ದರು ಮತ್ತು ಗುರುವಾರ ರಾತ್ರಿ ಅಮೃತಸರದಲ್ಲಿ ಕೊನೆಯುಸಿರೆಳೆದರು ಎನ್ನಲಾಗಿದೆ.  ಅಜಯ್ ಸಯಾಲ್, “ಅವರು ಗುರುವಾರ ರಾತ್ರಿ 8.30 ಕ್ಕೆ ಹೃದಯ ಸ್ತಂಭನದಿಂದ ನಿಧನರಾದರು. ಅಮೃತಸರದ ಪಾರ್ವತಿ ದೇವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದರು. ಚೌಧರಿ ಅವರಿಗೆ 67 ವರ್ಷ ವಯಸ್ಸಾಗಿತ್ತು ಅಂತ ತಿಳಿಸಿದ್ದಾರೆ. https://kannadanewsnow.com/kannada/russian-president-putins-critic-alexei-navalny-dies-in-prison/ https://kannadanewsnow.com/kannada/applications-for-new-bpl-apl-ration-cards-to-begin-from-april-1/ https://kannadanewsnow.com/kannada/do-you-want-300-units-of-free-electricity-sit-at-home-and-apply-in-just-5-minutes/

Read More

ಬೆಂಗಳೂರು: ಬಜೆಟ್‌ನಲ್ಲಿ ಏನಿಲ್ಲವೆಂದು ಘೋಷಣೆ ಕೂಗುವ ಬಿಜೆಪಿಗರ ತಲೆಯಲ್ಲಿ ಏನಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಅವರು ಇಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು 3,71,383 ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಲಾಗಿದೆ. ಕಳೆದ ವರ್ಷ 3,27,747 ಕೋಟಿ ಬಜೆಟ್ ಗಾತ್ರವಾಗಿತ್ತು. ಈ ವರ್ಷದ ಬಜೆಟ್ ಕಳೆದ ಜುಲೈಗೆ ಮಂಡನೆ ಮಾಡಿದ ಬಜೆಟ್ ಗಾತ್ರಕ್ಕಿಂತ 46,636 ಕೋಟಿ ಹೆಚ್ಚಳವಾಗಿದ್ದು ಶೇ 13 ರಷ್ಟು ಬೆಳವಣಿಗೆ ಆಗಿದೆ ಎಂದರು. ಬಜೆಟ್ ಮಂಡನೆ ಮಾಡುವಾಗ ವಿರೋಧ ಪಕ್ಷ ಬಹಿಷ್ಕಾರ ಮಾಡಿದ ಇತಿಹಾಸ ಇಲ್ಲ. ನಾನು ಬಜೆಟ್ ಮಂಡನೆ ಮಾಡುವಾಗ ಸುನೀಲ್ ಕುಮಾರ್ ಏನಿಲ್ಲ ಏನಿಲ್ಲ ಎಂದು ಕೂಗುತ್ತಿದ್ದರು. ಆದರೆ, ಅವರ ತಲೆಯಲ್ಲಿ ಏನಿಲ್ಲ. ಅವರಿಗೆ ಪ್ರಜಾಪ್ರಭುತ್ವ, ಸಂವಿಧಾನದಲ್ಲಿ ನಂಬಿಕೆ ಇಲ್ಲ. ಅವರಿಗೆ ರಾಜಕೀಯ ಮಂಜು ಆವರಿಸಿದೆ. ಕಾಮಾಲೆ ರೋಗದವರೆಗೆ ಕಂಡದೆಲ್ಲಾ‌ ಹಳದಿ ಅಂತ ಹೇಳಿದರು. https://kannadanewsnow.com/kannada/do-you-want-300-units-of-free-electricity-sit-at-home-and-apply-in-just-5-minutes/ https://kannadanewsnow.com/kannada/applications-for-new-bpl-apl-ration-cards-to-begin-from-april-1/ https://kannadanewsnow.com/kannada/russian-president-putins-critic-alexei-navalny-dies-in-prison/

Read More

ನವದೆಹಲಿ: ನವದೆಹಲಿ: ಫಾಸ್ಟ್ ಟ್ಯಾಗ್ ಗಳನ್ನು ಖರೀದಿಸಲು ಭಾರತದ ರಸ್ತೆ ಟೋಲ್ ಪ್ರಾಧಿಕಾರ ಶಿಫಾರಸು ಮಾಡಿದ ಅಧಿಕೃತ ಬ್ಯಾಂಕುಗಳ ಪಟ್ಟಿಯಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಅನ್ನು ಕೈಬಿಡಲಾಗಿದೆ ಎಂದು ವರದಿಯಾಗಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಹೊಂದಿರದ 32 ಅಧಿಕೃತ ಬ್ಯಾಂಕುಗಳ ಪಟ್ಟಿಯಿಂದ ಫಾಸ್ಟ್ಟ್ಯಾಗ್ಗಳನ್ನು ಖರೀದಿಸಲು ಭಾರತೀಯ ಹೆದ್ದಾರಿ ನಿರ್ವಹಣಾ ಕಂಪನಿ ಹೆದ್ದಾರಿ ಬಳಕೆದಾರರಿಗೆ ಸಲಹೆ ನೀಡಿದೆ. ಇದರರ್ಥ ಸುಮಾರು 20 ಮಿಲಿಯನ್ ಪೇಟಿಎಂ ಫಾಸ್ಟ್ಟ್ಯಾಗ್ ಬಳಕೆದಾರರು ಹೊಸ ಆರ್ಎಫ್ಐಡಿ (ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್) ಸ್ಟಿಕ್ಕರ್ಗಳನ್ನು ಪಡೆಯಬೇಕಾಗುತ್ತದೆ. ಏರ್ಟೆಲ್ ಪೇಮೆಂಟ್ಸ್ ಬ್ಯಾಂಕ್, ಅಲಹಾಬಾದ್ ಬ್ಯಾಂಕ್, ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಕೆನರಾ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಸಿಟಿ ಯೂನಿಯನ್ ಬ್ಯಾಂಕ್, ಕಾಸ್ಮೋಸ್ ಬ್ಯಾಂಕ್, ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್, ಫೆಡರಲ್ ಬ್ಯಾಂಕ್, ಫಿನೋ ಪೇಮೆಂಟ್ಸ್ ಬ್ಯಾಂಕ್, ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಐಡಿಬಿಐ ಬ್ಯಾಂಕ್, ಐಡಿಎಫ್ಸಿ ಫಸ್ಟ್ ಬ್ಯಾಂಕ್,…

Read More

ವಸಂತ್ ಬಿ ಈಶ್ವರ ಗೆರೆ ಜೊತೆಗೆ ಅವಿನಾಶ್‌ ಆರ್‌ ಭೀಮಸಂದ್ರ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು. ಇನ್ನೂ ಇದೇ ವೇಳೇ ಬಜೆಟ್‌ನಲ್ಲಿ ಸುಧಾರಣಾ ಕ್ರಮಗಳ ಅನುಷ್ಠಾನದ ಮೇಲ್ವಿಚಾರಣೆ ಮಾಡಲಿದೆ. ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಏಳನೇ ವೇತನ ವ: ಆಯೋಗವನ್ನು ರಚಿಸಲಾಗಿದ್ದು, ಆಯೋಗದ ವರದಿ ಸ್ವೀಕರಿಸಿದ ನಂತರ ಪರಿಶೀಲಿಸಿ ಕ್ರಮವಹಿಸಲಾಗುವುದು. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ರಚಿಸಲು ವಿವಿಧ ಕಾನೂನಿನಡಿಯಲ್ಲಿ 7,214 ಸಂಸ್ಥೆಗಳ ಶಾಸನಬದ್ಧ ಬ್ಯಾಂಕ್ ಡಿ ಲೆಕ್ಕಪರಿಶೋಧಕರಾಗಿರುತ್ತದೆ. ಈ ಸಂಸ್ಥೆಗಳ ಲೆಕ್ಕಪರಿಶೋಧನೆಯಲ್ಲಿ ಏಕರೂಪತೆಯನ್ನು ತರಲು ಲೆಕ್ಕಪರಿಶೋಧನಾ ಕಾಯ್ದೆಯನ್ನು ಜಾರಿಗೆ ತರಲಾಗುವುದು.…

Read More

ವಸಂತ್ ಬಿ ಈಶ್ವರ ಗೆರೆ ಜೊತೆಗೆ ಅವಿನಾಶ್‌ ಆರ್‌ ಭೀಮಸಂದ್ರ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.  https://kannadanewsnow.com/kannada/rural-development-and-panchayat-raj-department-gets-bumper-gift-in-state-budget/ https://kannadanewsnow.com/kannada/what-did-women-and-youth-get-in-this-years-state-budget-heres-the-complete-information/ ಇದೇ ವೇಳೆ ಅವರು ಬಜೆಟ್‌ನಲ್ಲಿ ಬೆಂಗಳೂರಿನ BIEC ನಿಂದ ತುಮಕೂರುವರೆಗೆ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿವರೆಗೆ ಸಾರ್ವಜನಿಕ ಖಾಸಗ ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆಗಳನ್ನು ಪ್ರಾರಂಭಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು. ಅಂತ ತಿಳಿಸಿದರು. ಇನ್ನೂ ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನದಟ್ಟಣೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ರಿಂಗ್‌ ರಸ್ತೆಯ ಮೇಲೆ ಒತ್ತಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ನಗರಕ್ಕೆ ಪೆರಿಫೆರಲ್‌ ರಿಂಗ್‌ ರಸ್ತೆಯನ್ನು ಪಿಪಿಪಿ…

Read More

ವಸಂತ್ ಬಿ ಈಶ್ವರ ಗೆರೆ ಜೊತೆಗೆ ಅವಿನಾಶ್‌ ಆರ್‌ ಭೀಮಸಂದ್ರ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು. 14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್​ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್​ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಇನ್ನೂ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಮಹಿಳೆಯರು ಮತ್ತು ಯುವಜನತೆಗೆ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ ಇಲ್ಲಿದೆ 211. ನಿರುದ್ಯೋಗಿ ಯುವಜನರಲ್ಲಿ ಭರವಸೆ ತುಂಬಿ, ಉದ್ಯೋಗ ಪಡೆದುಕೊಳ್ಳುವತ್ತ ಬೆಂಬಲ…

Read More

ಬೆಂಗಳೂರು: ಬೆಂಗಳೂರು ನಗರವನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸಲು ನಾವು ಬ್ರಾಂಡ್‌ ಬೆಂಗಳೂರು ಪರಿಕಲ್ಪನೆಯನ್ನು ರೂಪಿಸಿ ಜಾರಿಗೊಳಿಸುತ್ತಿದ್ದೇವೆ. ಜನರ ಬದುಕಿನ ಗುಣಮಟ್ಟ ಸುಧಾರಣೆಗಾಗಿ ಹಾಗೂ ಹೂಡಿಕೆದಾರರನ್ನು ಆಕರ್ಷಿಸಲು ವಿವಿಧ ವಲಯಗಳಲ್ಲಿ ಗಣನೀಯ ಸುಧಾರಣೆಗಳನ್ನು ತರಲು ಹಲವಾರು ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಪ್ರಸಕ್ತ ಸಾಲಿನಲ್ಲಿ ಸಂಪನ್ಮೂಲಗಳ ಹೆಚ್ಚಳ, ಸಂಚಾರ ದಟ್ಟಣೆ ನಿವಾರಣೆ, ಗುಣಮಟ್ಟದ ರಸ್ತೆಗಳ ನಿರ್ಮಾಣ, ಶುದ್ಧ ಕುಡಿಯುವ ನೀರು ಪೂರೈಕೆ, ಉತ್ತಮ ಸಾರ್ವಜನಿಕ ಸಾರಿಗೆ ಮತ್ತು ಸ್ವಚ್ಛ-ಸುಂದರ ಬೆಂಗಳೂರು ನಿರ್ಮಾಣದ ಕುರಿತು ಹೆಚ್ಚಿನ ಗಮನ ಹರಿಸುತ್ತೇವೆ. 251. ಬಿ.ಬಿ.ಎಂ.ಪಿ ಯಲ್ಲಿ ತೆರಿಗೆ ಮತ್ತು ತೆರಿಗೆಯೇತರ ಸಂಪನ್ಮೂಲಗಳನ್ನು ಕ್ರೊಢೀಕರಿಸಲು ಸರ್ಕಾರವು ಹಲವು ಉಪಕ್ರಮಗಳನ್ನು ಕೈಗೊಳ್ಳಲಿದೆ; • 2023-24ನೇ ಸಾಲಿನಲ್ಲಿ 4,300 ಕೋಟಿ ರೂ. ತೆರಿಗೆ ಸಂಗ್ರಹ ಮಾಡುವ ಮುಖಾಂತರ ದಾಖಲೆಯ ತೆರಿಗೆ ಸಂಗ್ರಹ ಮಾಡುವತ್ತ ಮುನ್ನಡೆದಿದೆ. ಇದು 2022-23ನೇ ಸಾಲಿಗಿಂತ 1,000 ಕೋಟಿ ರೂ. ಗಳಷ್ಟು ಹೆಚ್ಚಾಗಿದೆ. 2024-25ರಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸೋರಿಕೆ ತಡೆಗಟ್ಟುವ ಮೂಲಕ 6,000 ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹದ…

Read More