Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು. 14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಕಲಬುರಗಿಯಲ್ಲಿ ಬಸವಣ್ಣ ಮತ್ತು ವಚನ ಮಂಟಪ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದಲ್ಲದೇ ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ನೀಡಲಾಗುವುದು. 233 ಕೋಟಿ ರೂ. ವೆಚ್ಚದಲ್ಲಿ ಸೈನ್ಸ್ ಸಿಟಿ ನಿರ್ಮಾಣ, ಮಾಡಲಾಗುವುದು ಅಂಥ ತಿಳಿಸಿದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು. 14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಇನ್ನೂ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಹೇಳಿದ್ದಾರೆ. 2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ. 2024-25ನೇ ಸಾಲಿಗೆ 38,525…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು. 14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಈ ನಡುವೆ ಸದದಲ್ಲಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ವೇಳೆಯಲ್ಲಿ ವಿರೋಧ ಪಕ್ಷಗಳಿಂದ ಪ್ರತಿಭಟನೆ ನಡೆಸುತ್ತಿರುವುದು ಕಂಡು ಬಂಧಿದೆ. ಸಿದ್ದರಾಮಯ್ಯ ಅವರು ಈ ವೇಳೆಯಲ್ಲಿ ಅವರು ಸದನದಲ್ಲಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದಲ್ಲದೇ ಜೆಟ್ ಅನ್ನು ಕೇಂದ್ರದ ವಿರುದ್ಧ ಟೀಕೆಗೆ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು. 14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಇನ್ನೂ ಮದ್ಯಪ್ರಿಯರಿಗೆ ಮತ್ತೆ ಬಿಗ್ ಶಾಕ್ ಎದುರಾಗಿದ್ದು, ಬಿಯರ್ ಸೇರಿದಂತೆ ಎಲ್ಲ ಬ್ರಾಂಡ್ಗಳ ಮದ್ಯದ ದರವನ್ನು ಹೆಚ್ಚಳ ಮಾಡುವುದಕ್ಕೆ ಮುಂಂದಾಗಿದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು. 14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಬೆಂಗಳೂರು: HSRP ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೊಂದು ಮಹತ್ವದ ಕ್ರಮವನ್ನು ಕೈಗೊಳ್ಳವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ HSRP ನಂಬರ್ ಪ್ಲೇಟ್ ಅಳವಡಿಕೆಗೆ ಜಿಲ್ಲೆಗಳಲ್ಲಿ ಹೆಚ್ಚಿನ ಕಡೆ ನೋಂದಣಿ ಕೇಂದ್ರ ಸ್ಥಾಪಿಸಲು ಯೋಜಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ, HSRP ನಂಬರ್ ಪ್ಲೇಟ್ ಆನ್ಲೈನ್ನಲ್ಲಿ ಅಳವಡಿಕೆ ಮಾಡುವ ದಿನಾಂಕವನ್ನು ಮುಂದೂಡಿಕೆ ಮಾಡಿದ್ದೇವೆ. ಮೂರು ತಿಂಗಳು ಕಾಲಾವಕಾಶ ನೀಡಲಾಗಿದೆ. ಎಲ್ಲರೂ ಒಂದೇ ಅವಧಿಗೆ ಅಪ್ಲೈ ಮಾಡುವಾಗ ಸರ್ವರ್ ಸಮಸ್ಯೆ ಆಗಲಿದೆ, ಈ ನಿಟ್ಟಿನಲ್ಲಿ ಸರ್ವರ್ ಸಮಸ್ಯೆಯನ್ನು ಸರಿಪಡಿಸುತ್ತೇವೆ ಅಂತ ಹೇಳಿದರು.
ಬೆಂಗಳೂರು : ಪಡಿತರ ಚೀಟಿಗಾಗಿ (Ration Card) ಸಲ್ಲಿಸಿರುವ ಅರ್ಜಿಗಳನ್ನು ಮಾರ್ಚ್ 31 ರೊಳಗೆ ಪರಿಶೀಲನೆ ನಡೆಸಿ ಏಪ್ರಿಲ್ 1 ರಿಂದ ವಿತರಣೆ ಮಾಡಲಾಗುವುದು ಅಂತ ಇಂದು ಸದನದಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್ ಮುನಿಯಪ್ಪ ಅವರು ತಿಳಿಸಿದ್ದಾರೆ. ಅವರು ಇಂದು ವಿ ಧಾನಸಭೆಯ (Vidhan Sabha) ಪ್ರಶ್ನೋತ್ತರ ವೇಳೆ ಶಾಸಕಿ ನಯನಾ ಮೋಟಮ್ಮ (Nayana Motappa) ಕೇಳಿದ ಪ್ರಶ್ನೆಗೆ ಉತ್ತರಿಸುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ನಾವು ಇಲ್ಲಿಯವರೆಗೆ 57 ಸಾವಿರ ಹೊಸ ಕಾರ್ಡ್ ವಿತರಿಸಿದ್ದೇವೆ. ಆರೋಗ್ಯ ಚಿಕಿತ್ಸೆಗಾಗಿ ಅರ್ಜಿ ಸಲ್ಲಿಸಿದವರಿಗೆ ತಕ್ಷಣ ಕಾರ್ಡ್ ವಿತರಿಸಲು ಸೂಚಿಸಿದ್ದೇವೆ. ಆರೋಗ್ಯ ತುರ್ತು ಕಾರಣಕ್ಕೆ 744 ಜನರಿಗೆ ಬಿಪಿಎಲ್ ಕಾರ್ಡ್ ಕೊಟ್ಟಿದ್ದೇವೆ. ಮುಂದಿನ ಮಾರ್ಚ್ 31 ರೊಳಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್ಗಳನ್ನು ವಿತರಿಸುವ ತೀರ್ಮಾನ ಕೈಗೊಂಡಿದ್ದೇವೆ ಅಂಥ ತಿಳಿಸಿದರು. ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ವೇಳೆ ತಾಂತ್ರಿಕ ಸಮಸ್ಯೆಯಾಗುತ್ತಿದ್ದು, ಲವರ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ನಿಗಮದ ನೌಕರರು ಮತ್ತು ಅವರ ಅವಲಂಬಿತರು ಪಡೆದ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು CGHS ದರಪಟ್ಟಿಯಲ್ಲಿ ಮರುಪಾವತಿ ಮಾಡಲಾಗುತ್ತಿದೆ. ಮುಂದುವರೆದು, ಸರ್ಕಾರವು ಮಾನ್ಯತೆ ನೀಡಿರುವ ಖಾಸಗಿ ಆಸ್ಪತ್ರೆ, ಡಯಗೋಸ್ಟಿಕ್ ಸೆಂಟ ಹಾಗೂ ಆಯುರ್ವೇದ/ನ್ಯಾಚುರೋಪತಿ ಆಸ್ಪತ್ರೆಗಳ ಪಟ್ಟಿಯನ್ನು ಊಲ್ಲೇಖ ಪತ್ರ-2 ರಂತೆ ಈಗಾಗಲೇ ಕಳುಹಿಸಲಾಗಿತ್ತು. ಜಂಟಿ ನಿರ್ದೇಶಕರು (ವೈದ್ಯಕೀಯ) ಆರೋಗ್ಯ ಸೌಧ, ಬೆಂಗಳೂರು ರವರಿಂದ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆಗಳ ಇತ್ತೀಚಿನ ಪಟ್ಟಿಯನ್ನು ಪಡೆದಿದ್ದು, ಸದರಿ ಪಟ್ಟಿಯನ್ನು ಈ ಪತ್ರದೊಂದಿಗೆ ಲಗತ್ತಿಸಿದ್ದು, ಸದರಿ ಪಟ್ಟಿಯಲ್ಲಿರುವ ತಿದ್ದುಪಡಿ/ಮಾರ್ಪಾಡುಗಳನ್ನು ಅಳವಡಿಸಿಕೊಂಡು ವೈದ್ಯಕೀಯ ಮರುಪಾವತಿಗೆ ಕ್ರಮವಹಿಸುವಂತೆ ಕೋರಲಾಗಿದೆ ವಿವರ ಹೀಗಿದೆ.
ಬೆಂಗಳೂರು:ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ರಾಜ್ಯಸಭೆಯ ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ ಬಿಜೆಪಿಯ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು ಸಲಹೆ ಕೊಟ್ಟಿದ್ದಾರೆ. ಮತಗಳ ಕೊರತೆ ಬಗ್ಗೆ ಚುನಾವಣೆ ವೇಳೆ ನಿರ್ಧಾರ ಆಗುತ್ತೆ. ಬಿಜೆಪಿ ಹಾಗೂ ಜೆಡಿಎಸ್ಗೆ ಹೆಚ್ಚುವರಿ ಮತಗಳಿವೆ ಅಂತ ಹೇಳಿದರು. ಇನ್ನೂ ಮಂಗಳೂರಿನಲ್ಲಿ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, “ಜೈ ಶ್ರೀರಾಮ್ ಘೋಷಣೆ ಕೂಗುವುದು ಪ್ರಜಾಪ್ರಭುತ್ವ ವಿರೋಧಿಯೇ? ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ, ಭಗವಾನ್ ರಾಮನ ಮಾತನ್ನು ಕೇಳಿ ಅವರು ತೊಂದರೆಗೀಡಾಗುತ್ತಿದ್ದಾರೆ… ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರು ಸಂಪೂರ್ಣವಾಗಿ ಭರವಸೆ ಕಳೆದುಕೊಳ್ಳುತ್ತಿದ್ದಾರೆ. ಅದಕ್ಕಾಗಿಯೇ ಅವರು ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸುವ ಮೂಲಕ ಬಹಳ ಆತುರದಿಂದ ವರ್ತಿಸುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ. https://twitter.com/ANI/status/1757987638152188307
ನವದೆಹಲಿ: ರಷ್ಯಾದ ವಿಜ್ಞಾನಿಗಳು ಕ್ಯಾನ್ಸರ್ಗೆ ಲಸಿಕೆಗಳನ್ನು ರಚಿಸಲು ಹತ್ತಿರದಲ್ಲಿದ್ದಾರೆ ಎಂದು ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಬುಧವಾರ (ಸ್ಥಳೀಯ ಸಮಯ) ಹೇಳಿದ್ದಾರೆ. “ಹೊಸ ಪೀಳಿಗೆಗಾಗಿ ಕ್ಯಾನ್ಸರ್ ಲಸಿಕೆಗಳು ಮತ್ತು ಇಮ್ಯುನೊಮೋಡ್ಯುಲೇಟರಿ ಔಷಧಿಗಳ ಸೃಷ್ಟಿಗೆ ನಾವು ಬಹಳ ಹತ್ತಿರದಲ್ಲಿದ್ದೇವೆ” ಎಂದು ಪುಟಿನ್ ದೂರದರ್ಶನದಲ್ಲಿ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/public-urges-farmers-organisations-to-call-off-bandh-to-avoid-trouble/ https://kannadanewsnow.com/kannada/breaking-anonymous-electoral-bond-violates-right-to-information-act-supreme-court/ https://kannadanewsnow.com/kannada/bengaluru-america-surya/ “ಶೀಘ್ರದಲ್ಲೇ ಅವುಗಳನ್ನು ವೈಯಕ್ತಿಕ ಚಿಕಿತ್ಸೆಯ ವಿಧಾನಗಳಾಗಿ ಪರಿಣಾಮಕಾರಿಯಾಗಿ ಬಳಸಲಾಗುವುದು ಎಂದು ನಾನು ಭಾವಿಸುತ್ತೇನೆ” ಎಂದು ಅವರು ಭವಿಷ್ಯದ ತಂತ್ರಜ್ಞಾನಗಳ ಬಗ್ಗೆ ಮಾಸ್ಕೋ ವೇದಿಕೆಯಲ್ಲಿ ಮಾತನಾಡುತ್ತಾ ಹೇಳಿದರು. ಪ್ರಸ್ತಾವಿತ ಲಸಿಕೆಗಳು ಯಾವ ರೀತಿಯ ಕ್ಯಾನ್ಸರ್ ಅನ್ನು ಗುರಿಯಾಗಿಸುತ್ತವೆ ಅಥವಾ ಹೇಗೆ ಎಂದು ಪುಟಿನ್ ನಿರ್ದಿಷ್ಟಪಡಿಸಿಲ್ಲ. 2030 ರ ವೇಳೆಗೆ 10,000 ರೋಗಿಗಳನ್ನು ತಲುಪುವ ಗುರಿಯೊಂದಿಗೆ “ವೈಯಕ್ತಿಕಗೊಳಿಸಿದ ಕ್ಯಾನ್ಸರ್ ಚಿಕಿತ್ಸೆಗಳನ್ನು” ಒದಗಿಸುವ ಕ್ಲಿನಿಕಲ್ ಪ್ರಯೋಗಗಳನ್ನು ಪ್ರಾರಂಭಿಸಲು ಯುಕೆ ಸರ್ಕಾರ ಕಳೆದ ವರ್ಷ ಜರ್ಮನಿ ಮೂಲದ ಬಯೋಎನ್ಟೆಕ್ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತು. ಔಷಧೀಯ ಕಂಪನಿಗಳಾದ ಮಾಡರ್ನಾ ಮತ್ತು ಮರ್ಕ್ & ಕೋ ಪ್ರಾಯೋಗಿಕ ಕ್ಯಾನ್ಸರ್ ಲಸಿಕೆಯನ್ನು…