Author: kannadanewsnow07

ಬೆಂಗಳೂರು: ಬಿಡುಗಡೆಯಾದ ಮರುಕ್ಷಣವೇ ನಾರಾಯಣ ಗೌಡರು ಪೊಲೀಸರು ವಶಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆ ಅವರನ್ನು ಕೆಲ ದಿನಗಳ ಹಿಂದೆ ನಡೆದ ಗಲಾಟೆ ಪ್ರಕರಣದಲ್ಲಿ ಜಾಮೀನು ನೀಡಿದ ಬಳಿಕ ಬಿಡುಗಡೆ ಮಾಡಲಾಗಿತ್ತು. ಈ ನಡುವೆ ಇಂದು 13  ದಿನಗಳ ಬಳಕ ಅವರನ್ನು ಬಿಡುಗಡೆ ಮಾಡಿ ಮರುಕ್ಷಣವೇ ನಾರಾಯಣ ಗೌಡರನ್ನು ಪೊಲೀರು ವಶಖ್ಕೆ ಪಡೆದುಕೊಂಡಿದ್ದು, ಸದ್ಯ ಅವರನ್ನು ಸೆಂಟ್‌ ಮಾರ್ಥಸ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದು, ಅವರನ್ನು ನೃಪತುಂಗ ರಸ್ತೆಯಲ್ಲಿ ನ್ಯಾಯಾಲಯದ ನ್ಯಾಯಧೀಶರ ಮುಂದೆ ಅವರನ್ನು ಹಾಝರು ಪಡಿಸಿಲಿದ್ದಾರೆ ಅಂತ ತಿಳಿದುಬಂದಿದೆ. ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ

Read More

ಬೆಂಗಳೂರು: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಮೇಟ್ರಿಕ್ ನಂತರ ವ್ಯಾಸಂಗ ಮಾಡುವ ಎಸ್‌ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಆಸಕ್ತರು ಸದುಪಯೋಗ ಕೇಂದ್ರ ಸರ್ಕಾರದಿಂದ ಪಡೆದುಕೊಳ್ಳಬಹುದು. ಪರಿಶಿಷ್ಟಜಾತಿಯ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ 69ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸುವ ಯೋಜನೆ ಜಾರಿಗೆ ತರಲಾಗಿದ್ದು, ಆಯಾ ರಾಜ್ಯಗಳ ವಿದ್ಯಾರ್ಥಿವೇತನ ಪೋರ್ಟಲ್‌ಗಳ ಮೂಲಕ ಅರ್ಜಿ ಸಲ್ಲಿಸಬಹುದು. ಪಾಲಕರ ವಾರ್ಷಿಕ ಆದಾಯ 2.5ಲಕ್ಷ ಮೀರಿರಬಾರದು. ಕಾಲೇಜಿನ ಟ್ಯೂಷನ್ ಶುಲ್ಕ ಸೇರಿ ವಾರ್ಷಿಕವಾಗಿ 2,500 ರೂ.ನಿಂದ 13,500 ರೂ. ಶೈಕ್ಷಣಿಕ ಭತ್ಯೆ (ಅಂಗವಿಕಲರಿಗೆ ಶೇ.10 ಹೆಚ್ಚಳ) ಪಾವತಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ http://socialjustice.gov.in/ schemes/25 ವೆಬ್‌ಸೈಟ್ ಪರಿಶೀಲಿಸಬಹುದು.

Read More

ಬೆಂಗಳೂರು: ಕರ್ನಾಟಕ ಔಷಧ ಪರೀಕ್ಷಾ ಪ್ರಯೋಗಾಲಯದ ಸರ್ಕಾರಿ ವಿಶ್ಲೇಷಕರು ಪ್ಯಾರ್‍ಕ್ಯೂರ್ -650 (ಪ್ಯಾರಾಸೆಟಮೋಲ್ ಟ್ಯಾಬ್ಲೆಟ್ಸ್ ಐ.ಪಿ.-650 ಎಂಜಿ), ಆಮ್ಲೋಡಿಫೈನ್ ಬಿಸೈಲೆಟ್ ಟ್ಯಾಬ್ಲೆಟ್ಸ್ ಐಪಿ-5ಎಂಜಿ (ಆಮ್ಲೋಪ್ರೈಮ್ 5 ಟ್ಯಾಬ್ಲೆಟ್ಸ್), ಜುಕೋಕ್ಸ್-ಪಿ (ಎಟೋರಿಕೋಕ್ಸಿಬ್ & ಪ್ಯಾರಾಸೆಟಮೋಲ್ ಟ್ಯಾಬ್ಲೆಟ್ಸ್), ಟ್ಯಾಬ್‍ಡೋಜ್-ಎಲ್‍ಪಿ ಟ್ಯಾಬ್ಲೆಟ್ಸ್ ಲೋರ್‍ನೋಕ್ಸಿಕೆಮ್ & ಪ್ಯಾರಾಸೆಟಮೋಲ್ ಟ್ಯಾಬ್ಲೆಟ್ಸ್, ಓಮಸೆಲ್-ಡಿ (ಒಮೆಪ್ರಜೋಲ್ & ಡೋಮ್‍ಫೆರಿಡನ್ ಕ್ಯಾಪ್ಸೂಲ್ಸ್ ಐ.ಪಿ.), ಎಲ್‍ವಿಸಿಪ್- 500 (ಸಿಫ್ರೋಪ್ಲಾಕ್ಸಸಿನ್ ಹೈಡ್ರೋಕ್ಲೋರೈಡ್ ಟ್ಯಾಬ್ಲೆಟ್ಸ್ ಐ.ಪಿ) ಆಮ್ಲೋಡಿಫೈನ್ ಅಂಡ್ ಅಟಿನೋಲೋಲ್ ಟ್ಯಾಬ್ಲೆಟ್ಸ್ ಐ.ಪಿ (ಅಮ್ಲೋರೆಡ್ ಅಟ್), ಪಿಯೋಗ್ಲಿಟಜೋಲ್ ಟ್ಯಾಬ್ಲೆಟಸ್ ಐ.ಪಿ 15 ಎಂಜಿ, ಶ್ವಾಸ್ (ಅಲ್ಬುಟೇರಾಲ್ ಎಟೋಫಿಲಿನ್ ಓರಲ್ ಲಿಕ್ವಿಡ್), ನಾಕ್ಟೈನ್ -ಪಿ ಸಸ್‍ಪೆನ್‍ಷನ್ (ಅಸೆಕ್ಲೋಫೆನಕ್ & ಪ್ಯಾರಾಸೆಟಮೋಲ್ ಸಸ್‍ಪೆನ್‍ಷನ್), ಡೆಕ್ಸ್ಟ್ರೋಮೆಥೋರ್‍ಫಾನ್ ಹೈಡ್ರೋಬ್ರೋಮೈಡ್, ಕ್ಲೋರ್ಫೆನಿರಮಿನ್ ಮ್ಯಾಲೆಟ್ & ಫೆನೈಲ್ಟ್ರಿನ್ ಹೈಡ್ರೋಕ್ಲೋರೈಡ್ ಸಿರಪ್ (ಸಾಂಬೆರಿ- ಎಕ್ಸ್‍ಎಲ್ ಸಿರಪ್), ರಾಬೆಫ್ರಜೋಲ್ ಸೋಡಿಯಂ & ಡೋಮ್‍ಫೆರಿಡಿನ್ ಎಸ್‍ಆರ್ ಕ್ಯಾಪ್ಸೂಲ್ಸ್ (20 ಎಂಜಿ/30ಎಂಜಿ), ಪೊವಿಡನ್ ಆಯೋಡಿನ್ ಸಲೂಷನ್ ಐ.ಪಿ.7.5%, ಡಿಸಲ್ಟಿರಾಮ್ ಟ್ಯಾಬ್ಲೆಟ್ಸ್ ಐ.ಪಿ.500 ಎಂಜಿ (ಕ್ರೋಟೋರಿಫ್), ಆಟ್ರೋಫಿನ್ ಸಲ್ಫೆಟ್ ಇನ್‍ಜೆಕ್ಷನ್ ಐಪಿ1 ಎಂಎಲ್,…

Read More

ಬೆಂಗಳೂರು:2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5. 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಾಂಕನವನ್ನು (Summative Assessment-(SA-2) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿದೆ. ಸದರಿ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ಅಂತಿಮ ವೇಳಾಪಟ್ಟಿಯನ್ನು ಜನವರಿ 5 ರಂದು ಮಂಡಳಿಯ ವೆಬ್‍ಸೈಟ್ https://kseab.karnataka.gov.in/ ನಲ್ಲಿ ಪ್ರಕಟಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಹೀಗಿದೆ 5, 8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಹೀಗಿದೆ ಮಾರ್ಚ್-2024ರ 5ನೇ ತರಗತಿ ಮೌಲ್ಯಾಂಕನ ಕಾರ್ಯದ ತಾತ್ಕಾಲಿಕ ವೇಳಾಪಟ್ಟಿ ದಿನಾಂಕ 11-03-2024ರ ಸೋಮವಾರ – ಪ್ರಥಮ ಭಾಷೆ – ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು. ದಿನಾಂಕ 12-03-2023ರ ಮಂಗಳವಾರ- ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ ದಿನಾಂಕ 13-03-2024ರ ಬುಧವಾರ – ಕೋರ್ ವಿಷಯ – ಪರಿಸರ ಅಧ್ಯಯನ ದಿನಾಂಕ 14-03-2024ರ ಗುರುವಾರ- ಕೋರ್…

Read More

ನವದೆಹಲಿ: ಮುಂದಿನ ಎರಡು ಮೂರು ವರ್ಷಗಳಲ್ಲಿ ದೇಶಾದ್ಯಂತ 25,000 ಜನೌಷಧಿ ಕೇಂದ್ರಗಳನ್ನು ತೆರೆಯುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದ್ದು, ಮೊದಲ ಹಂತದಲ್ಲಿ ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿಗಳ ಮೂಲಕ 2,000 ಜನೌಷಧಿ ಕೇಂದ್ರಗಳನ್ನು ತೆರೆಯಲು ಯೋಜಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಮನ್ಸುಖ್ ಮಾಂಡವಿಯಾ ಸೋಮವಾರ ಪ್ರಕಟಿಸಿದರು. ದೇಶದಲ್ಲಿ ಜನೌಷಧಿ ಕೇಂದ್ರಗಳನ್ನು ತೆರೆಯಲು ಪಿಎಸಿಎಸ್ನಿಂದ 2,300 ಕ್ಕೂ ಹೆಚ್ಚು ಅರ್ಜಿಗಳನ್ನು ಫಾರ್ಮಾಸ್ಯುಟಿಕಲ್ಸ್ ಇಲಾಖೆ ಈಗಾಗಲೇ ಅನುಮೋದಿಸಿದೆ, ಅದರಲ್ಲಿ 500 ಈಗಾಗಲೇ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಹೇಳಿದರು. ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಹಕಾರ ಸಚಿವ ಅಮಿತ್ ಶಾ, ಪಿಎಸಿಎಸ್ಗೆ ಜನೌಷಧಿ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡುವ ನಿರ್ಧಾರದ ಪ್ರಯೋಜನಗಳು ಸಹಕಾರಿ ಸಂಘಗಳಿಗೆ ಮಾತ್ರವಲ್ಲದೆ ಸಮುದಾಯದ ಕೆಳಸ್ತರಕ್ಕೂ ತಲುಪುತ್ತವೆ ಎಂದು ಹೇಳಿದರು. ಕಳೆದ ಒಂಬತ್ತು ವರ್ಷಗಳಲ್ಲಿ ಜನೌಷಧಿ ಕೇಂದ್ರಗಳ ಮೂಲಕ ಸುಮಾರು 26,000 ಕೋಟಿ ರೂ.ಗಳ ಬಡ ಜನರ ಹಣವನ್ನು ಉಳಿಸಲಾಗಿದೆ. ಈ ಕೇಂದ್ರಗಳಲ್ಲಿ ಜೆನೆರಿಕ್ ಔಷಧಿಗಳು ಮಾರುಕಟ್ಟೆ ಬೆಲೆಯ ಶೇಕಡಾ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಮಾರ್ಚ್ 09 ರಂದು ಹಮ್ಮಿಕೊಳ್ಳಲಾಗಿದೆ. ಈ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಇತ್ಯಾದಿ) ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು (ರೇರಾ),…

Read More

ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ನಗರ ಸಂಚಾರಕ್ಕೆ 100 ಎಲೆಕ್ಟ್ರಿಕ್​ ಬಸ್​ಗಳನ್ನು ಒದಗಿಸಲಾಗುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಅಲ್ಲದೆ, ಸಾರಿಗೆ ಬಸ್​ಗಳಿಂದ ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗಿದೆ ಎಂದರು. ಅವರು ಇಂದು ಗೋಕುಲ್ ರಸ್ತೆಯ ಬಸ್ ನಿಲ್ದಾಣದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಧಾರವಾಡ ನಗರ ಸಾರಿಗೆ ಬಸ್ ನಿಲ್ದಾಣ ನಿರ್ಮಾಣದ ಶಂಕು ಸ್ಥಾಪನೆ, ಹುಬ್ಬಳ್ಳಿ ಗೋಕುಲ್ ರಸ್ತೆಯ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಪಲ್ಲಕ್ಕಿ ಬಸ್‌ಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ ಬೇರೆ ಸಾರಿಗೆ ನಿಗಮಗಳಲ್ಲಿ ನೀಡಲಾಗುವ ಅಪಘಾತ ಪರಿಹಾರ ವಿಮೆಯಂತೆ ಈ ಸಂಸ್ಥೆಯಲ್ಲಿಯೂ ಸಹ ರೂ.1 ಕೋಟಿ ಅಪಘಾತ ಪರಿಹಾರ ವಿಮೆಯನ್ನು ಹೆಚ್ಚಿಸಬೇಕಾಗಿದೆ. 9 ಸಾವಿರ ಜನರಿಗೆ ಉದ್ಯೋಗ ನೀಡಲಾಗಿದೆ. 3,800 ಬಸ್​ಗಳು ಕೋವಿಡ್ ಸಮಯದಲ್ಲಿ ಬಂದ್ ಆಗಿದ್ದವು. ಈಗ ಪುನಃ ಆರಂಭಗೊಂಡಿವೆ. ಇದರಿಂದ ಶಕ್ತಿ ಯೋಜನೆಗೆ ಬಸ್​ಗಳ ಕೊರತೆ ನೀಗಿದಂತಾಗಿದೆ. ಈ ಭಾಗದ ಜನರಿಗೆ ಹಳೆ…

Read More

ಬೆಂಗಳೂರು: ಸಿರಿಧಾನ್ಯಗಳ ಉತ್ಪಾದನೆ, ಮೌಲ್ಯ ವರ್ಧನೆ, ರಫ್ತು ಮತ್ತು ಮಾರಾಟಕ್ಕೆ ಅಭಿಯಾನದ ಸ್ವರೂಪ ನೀಡುವಲ್ಲಿ ಕರ್ನಾಟಕ ರಾಜ್ಯವು ವಿಶ್ವದಲ್ಲೇ ಮುಂಚೂಣಿಯಲ್ಲಿದ್ದು ಇದಕ್ಕಾಗಿ ಕೃಷಿ ಸಚಿವರು ಹಾಗೂ ಇಲಾಖೆಯನ್ನು ಅಭಿನಂದಿಸುವುದಾಗಿ  ಉಪ ಮುಖ್ಯ ಮಂತ್ರಿ  ಡಿ.ಕೆ ಶಿವಕುಮಾರ್ ಹೇಳಿದರು. ನಗರದ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಏರ್ಪಡಿಸಿದ್ದ ಸಾವಯವ ,ಸಿರಿಧಾನ್ಯ ಅಂತರಾಷ್ಟ್ರೀಯ  ವಾಣಿಜ್ಯ ಮೇಳದ ಸಮಾರೋಪ ಸಮಾರಂಭದಲ್ಲಿ ಆವರು ಮಾತನಾಡಿದರು. ನಾವು ನಮ್ಮ ಮೂಲ ಬೇರುಗಳನ್ನು ಮರೆಯಬಾರದು. ಸಿರಿಧಾನ್ಯ ನಮ್ಮ ಪರಂಪರೆಯ ಆಹಾರವಾಗಿದ್ದು ಅದನ್ನು ಬೆಳೆಸಿ, ಬಳಸಬೇಕು ಎಂದರು. ರಾಜ್ಯ ಸರ್ಕಾರ ಕೃಷಿ ಗೆ ಹೆಚ್ಚಿನ ಆಧ್ಯತೆ ನೀಡುತ್ತಿದೆ ಸಿರಿಧಾನ್ಯಗಳ ಜಾಗೃತಿಗೆ ವಿಶೇಷ ಕಾಳಜಿ ವಹಿಸಿದೆ. ಇμÉ್ಟೂಂದು ಉತ್ಕøಷ್ಟ ದರ್ಜೆಯಲ್ಲಿ ಅಚ್ಚುಕಟ್ಟಾಗಿ ಸಿರಿಧಾನ್ಯ ಮೇಳ ಆಯೋಜಿಸಿರುವುದು ಪ್ರಶಂಸನೀಯ ಎಂದರು. ಕೇಂದ್ರ ಬುಡಕಟ್ಟು ವ್ಯವಹಾರ, ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಅರ್ಜುನ್ ಮುಂಡಾ ಅವರು ಮಾತನಾಡಿ, ಅತ್ಯಂತ  ಪೌಷ್ಟಿಕತೆ ಸಿರಿಧಾನ್ಯಗಳ ಉತ್ಪಾದನೆ, ಬಳಕೆ ಮೌಲ್ಯ ವರ್ಧನೆಗೆ, ಜಾಗೃತಿ, ಪ್ರಚಾರಕ್ಕೆ ಆಂದೋಲನದ ರೂಪ ನೀಡಿರುವ…

Read More

ಕುಕ್ಕುಟ (ಕೋಳಿ) ಮತ್ತು ಜಾನುವಾರು (ಪಶು) ಆಹಾರ ತಯಾರಿಕಾ ಘಟಕಗಳು ಮತ್ತು ಮಾರಾಟ ಮಾಡುವ ಅಂಗಡಿ ಮತ್ತು ಸಂಘ ಸಂಸ್ಥೆಗಳು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಸರಿಯಾದ ಗುಣಮಟ್ಟದ ಕೋಳಿ, ಜಾನುವಾರು ಆಹಾರ ಉತ್ಪಾದಿಸಲು ಮತ್ತು ಮಾರಾಟ ಮಾಡಲು ಪರವಾನಗಿ (ಲೈಸೆನ್ಸ್) ಪಡೆಯುವುದು ಕಡ್ಡಾಯವಾಗಿದೆ. ಈಗಾಗಲೇ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಮತ್ತು ಸ್ಥಳೀಯವಾಗಿ ಕೈಗಾರಿಕಾ ಇಲಾಖೆಯಿಂದ ಪರವಾನಗಿ ಪಡೆದಿದ್ದರೂ ಕೂಡ ಕರ್ನಾಟಕ ಕುಕ್ಕುಟ, ಜಾನುವಾರು ಆಹಾರ (ತಯಾರಿಕೆ ಮತ್ತು ಮಾರಾಟ ನಿಯಂತ್ರಣ) ಆಜ್ಞೆ 1987 ರ ಪ್ರಕಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ ಮತ್ತು ಈ ರೀತಿ ಪಡೆದ ಪರವಾನಗಿಯು ಪ್ರತಿ ವರ್ಷ ಡಿಸೆಂಬರ್-31 ಕ್ಕೆ ಮುಕ್ತಾಯವಾಗುವುದರಿಂದ ನವೀಕರಣವನ್ನು ಜನವರಿ-01 ರಿಂದ ಪಡೆಯಬೇಕಾಗಿರುತ್ತದೆ. ಪ್ರಸ್ತುತ ವರ್ಷ 2024ನೇ ಸಾಲಿಗೆ ಕುಕ್ಕುಟ ಮತ್ತು ಜಾನುವಾರು ಆಹಾರ ಉತ್ಪಾದಕರು ಮತ್ತು ಮಾರಾಟಗಾರರು ನೂತನ ಪರವಾನಗಿ ಪಡೆಯಲು ಮತ್ತು…

Read More

1.ಮೇಷ-ಪೂರ್ವ-ಮಂಗಳ. 2.ವೃಷಭ-ಪೂರ್ವ-ಶುಕ್ರ. 3.ಮಿಥುನ-ಆಗ್ನೇಯ-ಬುಧ. 4.ಕರ್ಕಾಟಕ-ದಕ್ಷಿಣ-ಚಂದ್ರ . 5.ಸಿಂಹ-ದಕ್ಷಿಣ-ಸೂರ್ಯ. 6.ಕನ್ಯಾ-ನ್ಯೆರುತ್ಯ-ಬುಧ. 7.ತುಲಾ-ಪಶ್ಚಿಮ-ಶುಕ್ರ. 8.ವೃಶ್ಚಿಕ-ಪಶ್ಚಿಮ-ಮಂಗಳ. 9.ಧನಸ್ಸು-ವಾಯುವ್ಯ-ಗುರು. 10.ಮಕರ-ಉತ್ತರ-ಶನಿ. 11.ಕುಂಭ-ಉತ್ತರ-ಶನಿ. 12.ಮೀನ-ಈಶಾನ್ಯ-ಗುರು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್…

Read More