Author: kannadanewsnow07

ಬೆಂಗಳೂರು: ಮೈಸೂರು(Mysore) ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳ್ಳುಸೋಗೆ ಗ್ರಾಮದಲ್ಲಿ ಕಾವೇರಿ ನದಿಯಿಂದ 150 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮವನ್ನು ಸಿಎಂ ಹಮ್ಮಿಕೊಂಡಿದ್ದ ವೇಳೇಯಲ್ಲಿ ಬಟನ್ ಒತ್ತುವ ಮೂಲಕ ಸಿಎಂ ಯೋಜನೆಗೆ ಚಾಲನೆ ನೀಡಬೇಕಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಒತ್ತಿದ ವೇಳೆ ಬಟನ್ ಚಾಲನೆಯಾಗಿಲ್ಲವಾಗಿತ್ತು ಆದರೆ ಅದು ಸರಿಯಾಗ ಕಾರ್ಯ ನಿರ್ವಹಣೆ ಮಾಡದ ಹಿನ್ನಲೆಯಲ್ಲಿ ದ್ಯುತ್ ಬಗ್ಗೆ ಮುನ್ನೆಚ್ಚರಿಕಾ ಕ್ರಮ ವಹಿಸದ ಚೆಸ್ಕಾಂ ಎಂಡಿ ಶ್ರೀಧರ್, ಅಂದಿನ ಕಾರ್ಯಕ್ರಮಕ್ಕೂ ಗೈರಾಗಿದ್ದರು, ಹೀಗಾಬಿ ಹಿನ್ನಲೆ ಕರ್ತವ್ಯಲೋಪ ಎಸಗಿದ ಹಿನ್ನಲೆ ಜೊತೆಗೆ ಸರ್ಕಾರ ಮುಜುಗರಕ್ಕೆ ಒಳಪಡುವ ಸನ್ನಿವೇಶ ಸೃಷ್ಟಿಸಿದ್ದಕ್ಕೆ ಅವರನ್ನು ಅಮಾನತ್ತು ಮಾಡಿ ಆದೇಶ ಮಾಡಿ ಹೊರಡಿಸಲಾಗಿದೆ. ಮೈಸೂರು ಇವರ ಪತ್ರದಲ್ಲಿ ದಿನಾಂಕ: 24.01.2024ರಂದು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಮುತ್ತಿನಮುಳುಸೋಗೆ ಗ್ರಾಮದ ಹತ್ತಿರ ಕಾವೇರಿ ನದಿಯಿಂದ ನೀರೆತ್ತಿ 79 ಗ್ರಾಮಗಳಲ್ಲಿ ಬರುವ 150 ಕೆರೆಗಳು ಹಾಗು ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯ ಉದ್ಘಾಟನೆಗೆ ಸನ್ಮಾನ್ಯ ಮುಖ್ಯಮಂತ್ರಿರವರು ಆಗಮಿಸಿ, ಉದ್ಘಾಟನೆ ಕಾರ್ಯ ನೆರವೇರಿಸಿರುತ್ತಾರೆ. ಸನ್ಮಾನ್ಯರು…

Read More

ನವದೆಹಲಿ: ಬಾಕ್ಸಿಂಗ್ ಚಾಂಪಿಯನ್ ಮೇರಿ ಕೋಮ್, “ನಾನು ಇನ್ನೂ ನಿವೃತ್ತಿ ಘೋಷಿಸಿಲ್ಲ ಮತ್ತು ನನ್ನನ್ನು ತಪ್ಪಾಗಿ ಉಲ್ಲೇಖಿಸಲಾಗಿದೆ. ನಾನು ಅದನ್ನು ಘೋಷಿಸಲು ಬಯಸಿದಾಗಲೆಲ್ಲಾ ನಾನು ವೈಯಕ್ತಿಕವಾಗಿ ಮಾಧ್ಯಮಗಳ ಮುಂದೆ ಬರುತ್ತೇನೆ. ನಾನು ನಿವೃತ್ತಿ ಘೋಷಿಸಿದ್ದೇನೆ ಎಂದು ಹೇಳುವ ಕೆಲವು ಮಾಧ್ಯಮ ವರದಿಗಳನ್ನು ನಾನು ನೋಡಿದ್ದೇನೆ ಮತ್ತು ಇದು ನಿಜವಲ್ಲ ಅಂತ ಹೇಳಿದ್ದಾರೆ. ಆರು ಬಾರಿ ವಿಶ್ವ ಚಾಂಪಿಯನ್ ಮತ್ತು 2012 ರ ಒಲಿಂಪಿಕ್ ಪದಕ ವಿಜೇತೆ ಎಂಸಿ ಮೇರಿ ಕೋಮ್ ಬುಧವಾರ ಬಾಕ್ಸಿಂಗ್ನಿಂದ ನಿವೃತ್ತಿ ಘೋಷಿಸಿದರು ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ. ಆದರೆ ಈಗ ಅವರೇ ನಾನು ಇನ್ನೂ ನಿವೃತ್ತಿ ಘೋಷಿಸಿಲ್ಲ ಅಂಥ ಹೇಳಿದ್ದಾರೆ. ಐಬಿಎ ನಿಯಮಗಳ ಪ್ರಕಾರ, ಎರಡೂ ಲಿಂಗಗಳ ಬಾಕ್ಸರ್ಗಳಿಗೆ 40 ವರ್ಷ ವಯಸ್ಸಿನವರೆಗೆ ಮಾತ್ರ ಅತ್ಯುನ್ನತ ಮಟ್ಟದಲ್ಲಿ ಸ್ಪರ್ಧಿಸಲು ಅವಕಾಶವಿದೆ.41 ವರ್ಷದ ಮೇರಿ ಕೋಮ್ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ತಾನು ಇನ್ನೂ ಉನ್ನತ ಮಟ್ಟದಲ್ಲಿ ಹೋರಾಡುವ ಬಯಕೆಯನ್ನು ಹೊಂದಿದ್ದೇನೆ ಆದರೆ ವಯಸ್ಸಿನ ನಿರ್ಬಂಧವು ತನ್ನ ವೃತ್ತಿಜೀವನವನ್ನು ಕೊನೆಗೊಳಿಸಬೇಕು ಅಂತ…

Read More

ಬೆಂಗಳೂರು: ದರ್ಶನ್​ ಜೊತೆಗಿನ ಫೋಟೋಗಳನ್ನು ನಟಿ ಪವಿತ್ರಗೌಡ ಹಂಚಿಕೊಂಡಿದ್ದು, ಮತ್ತೆ ವಿವಾದಲ್ಲಿ ನಟ ದರ್ಶನ್‌ ಅವರು ಸಿಲುಕಿಕೊಂಡಿದ್ದಾರೆ. ಕೆಲ ವರ್ಶಗಳ ಹಿಂದಿನಿಂದಲೂ ಕೂಡ ನಟ ದರ್ಶನ್‌ ಮತ್ತು ನಟಿ ಪವಿತ್ರಗೌಡ ಅವರ ಸಂಬಂಧ ಬಗ್ಗೆ ಹಲವು ಗಾಸಿಪ್‌ಗಳು ಕೇಳಿ ಬರುತ್ತಿದ್ದು, ಇಬ್ಬರೂ ಕೂಡ ಅನ್ಯೋನತೆಯಲ್ಲಿ ಇರುವ ಫೋಟೋಗಳು, ಪೂಜೆಯಲ್ಲಿ ಭಾಗವಹಿಸಿರುವ ಪೋಟೋಗಳನ್ನು ಪವಿತ್ರಗೌಡ ಹಂಚಿಕೊಂಡಿದ್ದಾರೆ. ಇನ್ನೂ ಕೆಲ ದಿನಗಳ ಹಿಂದೆ ಪವಿತ್ರ ಗೌಡ ಅವರ ಮಗಳ ಜೊತೆಗಿನ ದರ್ಶನ್‌ ಅವರು ಮಾಡಿದ್ದ ವಿಡಿಯೋ ಕೂಡ ವೈರಲ್‌ ಆಗಿತ್ತು. ಈ ನಡುವೆ ನಮ್ಮಿಬ್ಬರ ರಿಲೇಶನ್​ಶಿಪ್​ಗೆ 10 ವರ್ಷ ಅಂತ ನಟಿ ಪವಿತ್ರಾ ಗೌಡ ದರ್ಶನ್​ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದರ ಬೆನ್ನಲೇ ವಿಜಯಲಕ್ಷ್ಮೀಯವರು ಪವಿತ್ರ ಗೌಡ ಮತ್ತು ಆಕೆಯ ಪತಿ ಸಂಜಯ್​ ಸಿಂಗ್​ ಜೊತೆಗಿನ ಫೋಟೋವನ್ನು ಹಂಚಿಕೊಂಡಿದ್ದು, ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದ್ದಾರೆ. ವಿಜಯಲಕ್ಷ್ಮೀಯವರು ಇನ್‌ಸ್ಟಾಗ್ರಾಮ್‌ನಲ್ಲಿ ಹೇಳುವ ಪ್ರಕಾರ :  ಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುವ ಮೊದಲು ಈ ಮಹಿಳಗೆ ಪ್ರಜ್ಞೆಗೆ…

Read More

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಆರ್ಥಿಕ ಸಮಸ್ಯೆಗಳು ನಿಮ್ಮನ್ನು ಬಹಳಷ್ಟು ತೊಂದರೆ ಕೊಡುತ್ತಿದೆಯೆ ಕೈಯಲ್ಲಿ ಬಿಡುಗಾಸೂ ಇಲ್ಲದೆ ವಿಲ ವಿಲ ಎಂದು ಒದ್ದಾಡುವಂತಾಗಿದೆಯೆ ಹಾಗಾದರೆ ನಿಮ್ಮ ಮೇಲೆ ಜಗನ್ಮಾತೆಯಾದ ಶ್ರೀ ಮಹಾಲಕ್ಷ್ಮಿಯ ಕರುಣೆ ಕೃಪೆ ಸರಿಯಾಗಿ ಆಗಿಲ್ಲ ಅಂತಾನೆ ಭಾವಿಸಬೇಕು ಮತ್ತೆ ಆಕೆಯ ಅನುಗ್ರಹ ಆಗಬೇಕಾದರೆ ಯಾವುದೇ ಪ್ರಯತ್ನವಿಲ್ಲದೆ ಸುಲಭವಾಗಿ ಯಾವುದು ಸಿಗುವುದಿಲ್ಲ ನಾವು ನಮ್ಮ ಕರ್ಮವನ್ನ ತಪ್ಪದೆ ಆಚರಿಸಬೇಕು ಆಮೇಲೆ ಆಕೆಯ ಅನುಗ್ರಹ ನಮ್ಮ ಮೇಲೆ ತಪ್ಪದೇ ಆಗುತ್ತದೆ ಹಾಗಾದರೆ ಪ್ರತಿಯೊಬ್ಬ ಮನುಷ್ಯ ಏನು ಮಾಡಬೇಕು ಅಂತೀರಾ ಸಂಪೂರ್ಣ ಶ್ರೀ ಮಹಾಲಕ್ಷ್ಮಿಯ ಕೃಪೆ ಆಗಬೇಕು ಅಂದರೆ ನಾವು ಕೆಲವೊಂದು ಪದ್ಧತಿಗಳನ್ನ ,ನಿಯಮಗಳನ್ನ, ರೂಢಿಗಳನ್ನ , ಸದಾಚಾರಗಳನ್ನ. ನಮ್ಮ ದಿನನಿತ್ಯದ ಕರ್ಮಗಳಲ್ಲಿ ಅಳವಡಿಸಿಕೊಳ್ಳಬೇಕು ಪ್ರತಿನಿತ್ಯ ಸೂರ್ಯೋದಯದ ವೇಳೆಗೆ ಎದ್ದು ಮನೆಯನ್ನು ಸ್ವಚ್ಛಗೊಳಿಸಿಕೊಂಡು. ಅಂಗಳವನ್ನ ಸಾರಿಸಿ ಕೊಂಡು, ರಂಗೋಲಿಯನ್ನಿಟ್ಟು ಮಹಾಲಕ್ಷ್ಮಿಯನ್ನ ಹವ್ನಾನಿಸುವಂತಿರಬೇಕು ಆ ಮನೆ ಇನ್ನು ಗೋಧೂಳಿಯ ಸಮಯದಲ್ಲಿ…

Read More

ಬೆಂಗಳೂರು; ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2023-24ನೇ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನಕ್ಕಾಗಿ ಅರ್ಹ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಮತ್ತು ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಗಳು ಕರ್ನಾಟಕದವರಾಗಿದ್ದು, ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರಬೇಕು. ಹಿಂದಿನ ವರ್ಷದ ಅಂತಿಮ ಪರೀಕ್ಷೆಯಲ್ಲಿ ವಿದ್ಯಾರ್ಥಿಯು ಕನಿಷ್ಠ 50% ಅಂಕಗಳನ್ನು ಗಳಿಸಿರಬೇಕು. ವಿದ್ಯಾರ್ಥಿಯ ಪಾಲಕರ ಅಥವಾ ಪೋಷಕರ ವಾರ್ಷಿಕ ಆದಾಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ರೂ. 2.00 ಲಕ್ಷಗಳಿಗಿಂತ ಮೀರಿರಬಾರದು ಮತ್ತು ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿಗಳಿಗೆ 2.50 ಲಕ್ಷಗಳಿಗಿಂತ ಮೀರಿರಬಾರದು. ಆಸಕ್ತ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು State Scholarship Portal ನ ವೆಬ್‍ಸೈಟ್ https://ssp.karnataka.gov.in ಅಥವಾ http:// dom.karnataka.gov.in (Directorate of Minorities-GOK) ನ ಮೂಲಕ ಜ.30 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಬೆಂಗಳೂರು: ಇಂಧನ ನಿರ್ವಹಣೆ ಸೇರಿದಂತೆ ಹಲವು ಕಾರಣಗಳನ್ನ ಮುಂದಿಟ್ಟುಕೊಂಡು ವಿದ್ಯುತ್ ದರ ಪರಿಷ್ಕರಣೆಗೆ ಸಕಲ ಸಿದ್ದತೆ ನಡೆಸುತ್ತಿದೆ ಎನ್ನಲಾಗಿದೆ.ಜ್ಯದ ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಮೆಕ್ಕಾಂ, ಚೆಕ್ಕಾಂ ಸೇರಿದಂತೆ ಇತರೆ ಕಂಪನಿಗಳು ಪ್ರತಿ ಬಾರಿಯಂತೆ ಈ ವರ್ಷವೂ 40 ಪೈಸೆಯಿಂದ ,60 ಪೈಸೆಯವರಿಗೆ ವಿದ್ಯುತ್ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಮನವಿ ಮಾಡಿದೆ ಅಂತ ತಿಳಿದು ಬಂದಿದೆ. ಇನ್ನೂ ಯಾವ ವರ್ಷ ಎಷ್ಟೆಷ್ಟು ಏರಿಕೆಯಾಗಿತ್ತು? ಎನ್ನುವುದನ್ನು ನೋಡುವುದಾದ್ರೆ ಅದರ ವಿವರ ಈ ಕೆಳಕಂಡತಿದೆ. 2009 ರಲ್ಲಿ ಪ್ರತಿ ಯೂನಿಟ್ ಗೆ 34 ಪೈಸೆ 2010 ರಲ್ಲಿ ಪ್ರತಿ ಯೂನಿಟ್ ಗೆ 30 ಪೈಸೆ 2011 ರಲ್ಲಿ ಪ್ರತಿ ಯೂನಿಟ್ ಗೆ 28 ಪೈಸೆ 2012 ರಲ್ಲಿ ಪ್ರತಿ ಯೂನಿಟ್ ಗೆ 13 ಪೈಸೆ 2013 ರಲ್ಲಿ ಪ್ರತಿ ಯೂನಿಟ್ ಗೆ 13 ಪೈಸೆ 2017 ರಲ್ಲಿ ಪ್ರತಿ ಯೂನಿಟ್ ಗೆ 48 ಪೈಸೆ 2019 ರಲ್ಲಿ ಪ್ರತಿ ಯೂನಿಟ್ ಗೆ 35 ಪೈಸೆ…

Read More

ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಪ್ರಕಾರ, ಜಪಾನ್ನ ದೇವಾಲಯವೊಂದು 1650 ವರ್ಷಗಳಲ್ಲಿ ಮೊದಲ ಬಾರಿಗೆ ಮಹಿಳೆಯರಿಗೆ ‘ಬೆತ್ತಲೆ ಪುರುಷ’ ಉತ್ಸವದಲ್ಲಿ ಭಾಗವಹಿಸಲು ಅವಕಾಶ ನೀಡುವ ಮೂಲಕ ಇತಿಹಾಸ ನಿರ್ಮಿಸಿದೆ, ನಂತರ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳೆಯರು ಜಪಾನ್ನ ನೇಕೆಡ್ ಮ್ಯಾನ್ ಉತ್ಸವದಲ್ಲಿ ಭಾಗವಹಿಸಲಿದ್ದಾರ ಎನ್ನಲಾಗಿದೆ. ಜಪಾನ್ ನ ಸಾಂಪ್ರದಾಯಿಕ ಹಬ್ಬ ‘ಹಡಕಾ ಮಟ್ಸುರಿ’ ಅನ್ನು ಐಚಿ ಪ್ರಿಫೆಕ್ಚರ್ ನ ಇನಾಜಾವಾದಲ್ಲಿನ ಕೊನೊಮಿಯಾ ದೇವಾಲಯವು ಆಯೋಜಿಸುತ್ತದೆ. ಈ ವರ್ಷದ ಫೆಬ್ರವರಿ 22 ರಂದು ನಡೆಯಲಿರುವ ಸಾಂಪ್ರದಾಯಿಕ ಉತ್ಸವದಲ್ಲಿ ಸುಮಾರು 10,000 ಸ್ಥಳೀಯ ಪುರುಷರು ಭಾಗವಹಿಸುವ ನಿರೀಕ್ಷೆಯಿದೆ. ಸಾಂಪ್ರದಾಯಿಕ ಪುರುಷರಿಗೆ ಮಾತ್ರ ಹಬ್ಬವು ಸಂಪ್ರದಾಯಗಳಲ್ಲಿ ಬದಲಾವಣೆಯನ್ನು ಕಾಣಲಿದ್ದು, ಈ ವರ್ಷ ಹಬ್ಬದ ಕೆಲವು ಆಚರಣೆಗಳಲ್ಲಿ ಭಾಗವಹಿಸಲು ಸುಮಾರು 40 ಮಹಿಳೆಯರಿಗೆ ಅವಕಾಶ ನೀಡಲಾಗುವುದು. ದಿ ಇಂಡಿಪೆಂಡೆಂಟ್ ವರದಿಯ ಪ್ರಕಾರ, ಮಹಿಳೆಯರು ಸಾಂಪ್ರದಾಯಿಕ ಉಡುಗೆ ಮತ್ತು ಸಂತೋಷದ ಜಾಕೆಟ್ಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ. ಅವರನ್ನು ‘ನೌಯಿಜಾಸಾ ಸನ್ಸ್’ ಎಂದು ಕರೆಯಲಾಗುತ್ತಿತ್ತು. “ಕೋವಿಡ್‌ ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಮೂರು…

Read More

ಬೆಂಗಳೂರು: ಜ. 28 ರಂದು ಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ. ಈ ನಡುವೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್/ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) -3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜ. 28 ರಂದು ಬೆಳಗ್ಗೆ 11.00 ರಿಂದ 12.30ರವರೆಗೆ ರಾಜ್ಯಾದ್ಯಂತ ನಡೆಸಲಾಗುತ್ತಿದ್ದು, ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ತಿಳಿಸಲಾಗಿದೆ ಈ ಲಿಖಿತ ಪರೀಕ್ಷೆಗೆ ಹಾಜರಾಗುವ ಪುರುಷ ಮತ್ತು ತೃತಿಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು. ಜಿಪ್ ಪ್ಯಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸಬಾರದು. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸತಕ್ಕದ್ದಲ್ಲ. ಪರೀಕ್ಷಾ ಕೇಂದ್ರದೊಳಗೆ ಷೂಗಳನ್ನು ನಿಷೇಧಿಸಲಾಗಿದ್ದು, ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು ಧರಿಸುವುದು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಲಾಗಿದೆ ಎಂದು ಡಿ.ಐ.ಜಿ.ಪಿ.…

Read More

ಬೆಂಗಳೂರು: ಕಳೆದ ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕರ್ನಾಟಕದ ಸಾರ್ವಜನಿಕ ಹಾಗೂ ಶೈಕ್ಷಣಿಕ ವಲಯದಲ್ಲಿ ಅಪ್ರತಿಮ ಸಾಧನೆಗೈದ ಏಕೈಕ ಕನ್ನಡಿಗ ಹಾಗೂ ಒಂದೇ ಕ್ಷೇತ್ರದಿಂದ ಸತತ ಎಂಟು ಬಾರಿ ಆಯ್ಕೆಯಾಗಿ ವಿಶ್ವ ದಾಖಲೆ ನಿರ್ಮಿಸಿ ಕಳೆದ 43 ವರ್ಷಗಳಿಂದ ವಿಧಾನ ಪರಿಷತ್ತಿನಲ್ಲಿ ಶಿಕ್ಷಕರ ಹಿತ ಕಾಯುವಲ್ಲಿ ಶ್ರಮಿಸುತ್ತಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ಮುಡಿಗೆ ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್ ದಾಖಲೆಯ ಗರಿ ಸೇರ್ಪಡೆಯಾಗಿದೆ. 1990ರಲ್ಲಿ ಆರಂಭಗೊಂಡ ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್ ಸಂಸ್ಥೆ ಭಾರತೀಯರ ವಿಶ್ವ ದಾಖಲೆಗಳನ್ನು ದಾಖಲಿಸುವ ಸಂಸ್ಥೆಯಾಗಿದೆ. ಭಾರತದಲ್ಲಿ ಪ್ರಕಟವಾದ 2024ನೇ ಸಾಲಿನ ವಾರ್ಷಿಕ ಪುಸ್ತಕದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರ ಐತಿಹಾಸಿಕ ದಾಖಲೆಗಳನ್ನು ದಾಖಲಿಸಿ ಪ್ರಕಟಿಸಲಾಗಿದೆ. ಈ ಬಾರಿಯ ವಾರ್ಷಿಕ ಪುಸ್ತಕದಲ್ಲಿ ಸಿಕ್ಕಿಂ ರಾಜ್ಯದ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಅವರು 24 ವರ್ಷ 165 ದಿನಗಳ ಕಾಲ ಮುಖ್ಯಮಂತ್ರಿಯಾಗಿ ಸಲ್ಲಿಸಿದ ಸೇವಾ ಅವಧಿ ದಿನಗಳನ್ನು ದಾಖಲಿಸಲಾಗಿದೆ. ಜೊತೆಗೆ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಜ್ಯೋತಿ…

Read More