Author: kannadanewsnow07

ಒಂದು ಗ್ಲಾಸ್ ನೀರು ಮನೆಯಲ್ಲಿ ಯಾವುದೇ ಪ್ರಮುಖ ವಾಸ್ತು ದೋಷವನ್ನು ಸರಿಪಡಿಸಬಹುದು. ಇನ್ನು ವಾಸ್ತು ಸರಿಪಡಿಸಲು ಲಕ್ಷಗಟ್ಟಲೆ ಹಣ ಖರ್ಚು ಮಾಡಬೇಕಿಲ್ಲ. ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ…

Read More

ನವದೆಹಲಿ: ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್) ಮತ್ತು ರೈಲ್ವೆ ಪ್ರೊಟೆಕ್ಷನ್ ಸ್ಪೆಷಲ್ ಫೋರ್ಸ್ (ಆರ್ಪಿಎಸ್ಎಫ್) ನಲ್ಲಿ ಸಬ್ ಇನ್ಸ್ಪೆಕ್ಟರ್ (ಎಕ್ಸೆ) ಮತ್ತು ಕಾನ್ಸ್ಟೇಬಲ್ (ಎಕ್ಸೆ) ಹುದ್ದೆಗಳನ್ನು ಭರ್ತಿ ಮಾಡಲು ರೈಲ್ವೆ ನೇಮಕಾತಿ ಮಂಡಳಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು ಮತ್ತು ಇತರ ಪ್ರಮುಖ ವಿವರಗಳನ್ನು ಇಲ್ಲಿ ಅಥವಾ rpf.indianrailways.gov.in ಅಧಿಕೃತ ವೆಬ್ಸೈಟ್ನಲ್ಲಿ ಪರಿಶೀಲಿಸಬಹುದು. ಆರ್ಪಿಎಫ್/ ಆರ್ಪಿಎಸ್ಎಫ್ನಲ್ಲಿ ಕಾನ್ಸ್ಟೇಬಲ್ ಶ್ರೇಣಿಯಲ್ಲಿ 2000 ಮತ್ತು ಸಬ್ ಇನ್ಸ್ಪೆಕ್ಟರ್ ಶ್ರೇಣಿಯಲ್ಲಿ 250 ಹುದ್ದೆಗಳನ್ನು ಭರ್ತಿ ಮಾಡಲು ಪ್ರಸ್ತುತ ನೇಮಕಾತಿ ನಡೆಸಲಾಗುತ್ತಿದೆ. ನೇಮಕಾತಿ ಪ್ರಕ್ರಿಯೆ ನೇಮಕಾತಿಯು ಈ ಕೆಳಗಿನ ಹಂತಗಳಲ್ಲಿ ನಡೆಯಲಿದೆ: ಹಂತ 1: ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸಿಬಿಟಿ): ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ನಡೆಸುತ್ತದೆ. ಎರಡನೇ ಹಂತ: ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ) ಮತ್ತು ದೈಹಿಕ ಮಾಪನ ಪರೀಕ್ಷೆ (ಪಿಎಂಟಿ): ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್) ನಡೆಸುತ್ತದೆ. ಹಂತ 3: ದಾಖಲೆ ಪರಿಶೀಲನೆ: ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್)…

Read More

ಬೆಂಗಳೂರು: 2023-24ನೇ ಸಾಲಿನ ಜಯಂತಿಗಳ ಬಗ್ಗೆ ರಾಜ್ಯ ಸರ್ಕಾರದಿಂದ ದಿನಾಂಕ ಪ್ರಕಟ ಮಾಡಲಾಗಿದೆ. 2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ ಆಚರಿಸಬೇಕಾದ ಜಯಂತಿಗಳ ವಿವರಗಳನ್ನು ಕಳುಹಿಸಲಾಗಿತ್ತು. 2024ನೇ ಸಾಲಿನ ಕ್ಯಾಲೆಂಡರ್ ಇರದೇ ಇರುವುದರಿಂದ ಅದರಲ್ಲಿ ಕೆಲವು ಜಯಂತಿಗಳ ನಿಖರವಾದ ದಿನಾಂಕವನ್ನು ಗುರುತಿಸಲು ಸಾಧ್ಯವಾಗಿರುವುದಿಲ್ಲ. ಪ್ರಸ್ತುತ 2024ನೇ ಸಾಲಿನ ಕ್ಯಾಲೆಂಡರ್ ಪರಿಶೀಲಿಸಿ 2024ನೇ ಸಾಲಿನ ಜನವರಿಯಿಂದ ಡಿಸೆಂಬರ್ ಮಾಹೆಯಲ್ಲಿ ಆಚರಿಸಬೇಕಾದ ಜಯಂತಿಗಳ ದಿನಾಂಕಗಳ ಪಟ್ಟಿಯನ್ನು ಈ ಪತ್ರದೊಂದಿಗೆ ಲಗತ್ತಿಸಿದ್ದು, ಸದರಿ ಜಯಂತಿಗಳನ್ನು ಉಲ್ಲೇಖಿತ(2)ರ ಮಾರ್ಗಸೂಚಿಯನ್ವಯ ಆಚರಣೆ ಮಾಡಬೇಕೆಂದು ತಿಳಿಸಿದೆ.

Read More

ಬೆಂಗಳೂರು: ಕೈಗಾರಿಕಾ ಮತ್ತು ತರಬೇತಿ ಇಲಾಖೆಯು 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ, ಡಿಪ್ಲೋಮಾ ಪಡೆದ ನಿರುದ್ಯೋಗಿಗಳು ತಮ್ಮ ಪದವಿಯ ನಂತರ 180ದಿನಗಳು ಕಳೆದ ನಂತರವೂ ಉದ್ಯೋಗ ಪಡೆಯದ ನಿರುದ್ಯೋಗಿಗಳಿಗೆ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಪದವಿ, ಡಿಪ್ಲೋಮಾ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಕಾಲೇಜುಗಳಲ್ಲಿ ಹಿಂದಿನ ಸಾಲಿನಲ್ಲಿ ವ್ಯಾಸಂಗ ಪೂರ್ಣಗೊಳಿಸಿ ಪ್ರಸ್ತುತ ನಿರುದ್ಯೋಗಿಗಳಾಗಿರುವ ವಿದ್ಯಾರ್ಥಿಗಳಿಗೆ ಸೇವಾಸಿಂಧು ಪೋರ್ಟಲ್ ಮೂಲಕ ಹೆಸರು ನೋಂದಾಯಿಸಿಕೊಳ್ಳಲು ಮಾಹಿತಿ ನೀಡುವಂತೆ ಅವರು ಸೂಚಿಸಿದ ಅವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಸ್ಥಳೀಯ ಸಂಸ್ಥೆಗಳ ಅಧಿಕಾರಿ-ಸಿಬ್ಬಂಧಿಗಳು ಮಾಹಿತಿ ನೀಡುವಂತೆ ಸೂಚಿಸಿದರು. ಅದಕ್ಕಾಗಿ ಶಾಲೆ-ಕಾಲೇಜು ಹಂತದಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ ಪ್ಲೇಸ್‍ಮೆಂಟ್ ಸೆಲ್‍ನ ನಿರ್ವಾಹಕರು ವಿಶೇಷ ಗಮನಹರಿಸುವಂತೆ ಅವರು ಸೂಚಿಸಿದರು. ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಸೌಲಭ್ಯದ ದುರುಪಯೋಗಪಡಿಸಿಕೊಂಡಲ್ಲಿ ಅಂತಹವರನ್ನು ಕಾನೂನು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದಲ್ಲದೆ ಹಣವನ್ನು ಬಡ್ಡಿಸಹಿತ ವಸೂಲಾತಿಗೆ ಕ್ರಮವಹಿಸಲಾಗುವುದು. ಜಿಲ್ಲೆಯಲ್ಲಿ 2022-23ನೇ ಸಾಲಿನಲ್ಲಿ ತೇರ್ಗಡೆಯಾಗಿರುವ ವೃತ್ತಿಪರ ಕೋರ್ಸುಗಳು…

Read More

ಬೆಂಗಳೂರು: ಬಿಡುಗಡೆಯಾದ ಮರುಕ್ಷಣವೇ ನಾರಾಯಣ ಗೌಡರು ಪೊಲೀಸರು ವಶಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆ ಅವರನ್ನು ಕೆಲ ದಿನಗಳ ಹಿಂದೆ ನಡೆದ ಗಲಾಟೆ ಪ್ರಕರಣದಲ್ಲಿ ಜಾಮೀನು ನೀಡಿದ ಬಳಿಕ ಬಿಡುಗಡೆ ಮಾಡಲಾಗಿತ್ತು. ಈ ನಡುವೆ ಇಂದು 13  ದಿನಗಳ ಬಳಕ ಅವರನ್ನು ಬಿಡುಗಡೆ ಮಾಡಿ ಮರುಕ್ಷಣವೇ ನಾರಾಯಣ ಗೌಡರನ್ನು ಪೊಲೀರು ವಶಖ್ಕೆ ಪಡೆದುಕೊಂಡಿದ್ದು, ಸದ್ಯ ಅವರನ್ನು ಸೆಂಟ್‌ ಮಾರ್ಥಸ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದು, ಅವರನ್ನು ನೃಪತುಂಗ ರಸ್ತೆಯಲ್ಲಿ ನ್ಯಾಯಾಲಯದ ನ್ಯಾಯಧೀಶರ ಮುಂದೆ ಅವರನ್ನು ಹಾಝರು ಪಡಿಸಿಲಿದ್ದಾರೆ ಅಂತ ತಿಳಿದುಬಂದಿದೆ. ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ

Read More

ಬೆಂಗಳೂರು: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಮೇಟ್ರಿಕ್ ನಂತರ ವ್ಯಾಸಂಗ ಮಾಡುವ ಎಸ್‌ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಆಸಕ್ತರು ಸದುಪಯೋಗ ಕೇಂದ್ರ ಸರ್ಕಾರದಿಂದ ಪಡೆದುಕೊಳ್ಳಬಹುದು. ಪರಿಶಿಷ್ಟಜಾತಿಯ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ 69ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸುವ ಯೋಜನೆ ಜಾರಿಗೆ ತರಲಾಗಿದ್ದು, ಆಯಾ ರಾಜ್ಯಗಳ ವಿದ್ಯಾರ್ಥಿವೇತನ ಪೋರ್ಟಲ್‌ಗಳ ಮೂಲಕ ಅರ್ಜಿ ಸಲ್ಲಿಸಬಹುದು. ಪಾಲಕರ ವಾರ್ಷಿಕ ಆದಾಯ 2.5ಲಕ್ಷ ಮೀರಿರಬಾರದು. ಕಾಲೇಜಿನ ಟ್ಯೂಷನ್ ಶುಲ್ಕ ಸೇರಿ ವಾರ್ಷಿಕವಾಗಿ 2,500 ರೂ.ನಿಂದ 13,500 ರೂ. ಶೈಕ್ಷಣಿಕ ಭತ್ಯೆ (ಅಂಗವಿಕಲರಿಗೆ ಶೇ.10 ಹೆಚ್ಚಳ) ಪಾವತಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ http://socialjustice.gov.in/ schemes/25 ವೆಬ್‌ಸೈಟ್ ಪರಿಶೀಲಿಸಬಹುದು.

Read More

ಬೆಂಗಳೂರು: ಕರ್ನಾಟಕ ಔಷಧ ಪರೀಕ್ಷಾ ಪ್ರಯೋಗಾಲಯದ ಸರ್ಕಾರಿ ವಿಶ್ಲೇಷಕರು ಪ್ಯಾರ್‍ಕ್ಯೂರ್ -650 (ಪ್ಯಾರಾಸೆಟಮೋಲ್ ಟ್ಯಾಬ್ಲೆಟ್ಸ್ ಐ.ಪಿ.-650 ಎಂಜಿ), ಆಮ್ಲೋಡಿಫೈನ್ ಬಿಸೈಲೆಟ್ ಟ್ಯಾಬ್ಲೆಟ್ಸ್ ಐಪಿ-5ಎಂಜಿ (ಆಮ್ಲೋಪ್ರೈಮ್ 5 ಟ್ಯಾಬ್ಲೆಟ್ಸ್), ಜುಕೋಕ್ಸ್-ಪಿ (ಎಟೋರಿಕೋಕ್ಸಿಬ್ & ಪ್ಯಾರಾಸೆಟಮೋಲ್ ಟ್ಯಾಬ್ಲೆಟ್ಸ್), ಟ್ಯಾಬ್‍ಡೋಜ್-ಎಲ್‍ಪಿ ಟ್ಯಾಬ್ಲೆಟ್ಸ್ ಲೋರ್‍ನೋಕ್ಸಿಕೆಮ್ & ಪ್ಯಾರಾಸೆಟಮೋಲ್ ಟ್ಯಾಬ್ಲೆಟ್ಸ್, ಓಮಸೆಲ್-ಡಿ (ಒಮೆಪ್ರಜೋಲ್ & ಡೋಮ್‍ಫೆರಿಡನ್ ಕ್ಯಾಪ್ಸೂಲ್ಸ್ ಐ.ಪಿ.), ಎಲ್‍ವಿಸಿಪ್- 500 (ಸಿಫ್ರೋಪ್ಲಾಕ್ಸಸಿನ್ ಹೈಡ್ರೋಕ್ಲೋರೈಡ್ ಟ್ಯಾಬ್ಲೆಟ್ಸ್ ಐ.ಪಿ) ಆಮ್ಲೋಡಿಫೈನ್ ಅಂಡ್ ಅಟಿನೋಲೋಲ್ ಟ್ಯಾಬ್ಲೆಟ್ಸ್ ಐ.ಪಿ (ಅಮ್ಲೋರೆಡ್ ಅಟ್), ಪಿಯೋಗ್ಲಿಟಜೋಲ್ ಟ್ಯಾಬ್ಲೆಟಸ್ ಐ.ಪಿ 15 ಎಂಜಿ, ಶ್ವಾಸ್ (ಅಲ್ಬುಟೇರಾಲ್ ಎಟೋಫಿಲಿನ್ ಓರಲ್ ಲಿಕ್ವಿಡ್), ನಾಕ್ಟೈನ್ -ಪಿ ಸಸ್‍ಪೆನ್‍ಷನ್ (ಅಸೆಕ್ಲೋಫೆನಕ್ & ಪ್ಯಾರಾಸೆಟಮೋಲ್ ಸಸ್‍ಪೆನ್‍ಷನ್), ಡೆಕ್ಸ್ಟ್ರೋಮೆಥೋರ್‍ಫಾನ್ ಹೈಡ್ರೋಬ್ರೋಮೈಡ್, ಕ್ಲೋರ್ಫೆನಿರಮಿನ್ ಮ್ಯಾಲೆಟ್ & ಫೆನೈಲ್ಟ್ರಿನ್ ಹೈಡ್ರೋಕ್ಲೋರೈಡ್ ಸಿರಪ್ (ಸಾಂಬೆರಿ- ಎಕ್ಸ್‍ಎಲ್ ಸಿರಪ್), ರಾಬೆಫ್ರಜೋಲ್ ಸೋಡಿಯಂ & ಡೋಮ್‍ಫೆರಿಡಿನ್ ಎಸ್‍ಆರ್ ಕ್ಯಾಪ್ಸೂಲ್ಸ್ (20 ಎಂಜಿ/30ಎಂಜಿ), ಪೊವಿಡನ್ ಆಯೋಡಿನ್ ಸಲೂಷನ್ ಐ.ಪಿ.7.5%, ಡಿಸಲ್ಟಿರಾಮ್ ಟ್ಯಾಬ್ಲೆಟ್ಸ್ ಐ.ಪಿ.500 ಎಂಜಿ (ಕ್ರೋಟೋರಿಫ್), ಆಟ್ರೋಫಿನ್ ಸಲ್ಫೆಟ್ ಇನ್‍ಜೆಕ್ಷನ್ ಐಪಿ1 ಎಂಎಲ್,…

Read More

ಬೆಂಗಳೂರು:2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5. 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಾಂಕನವನ್ನು (Summative Assessment-(SA-2) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿದೆ. ಸದರಿ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ಅಂತಿಮ ವೇಳಾಪಟ್ಟಿಯನ್ನು ಜನವರಿ 5 ರಂದು ಮಂಡಳಿಯ ವೆಬ್‍ಸೈಟ್ https://kseab.karnataka.gov.in/ ನಲ್ಲಿ ಪ್ರಕಟಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಹೀಗಿದೆ 5, 8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಹೀಗಿದೆ ಮಾರ್ಚ್-2024ರ 5ನೇ ತರಗತಿ ಮೌಲ್ಯಾಂಕನ ಕಾರ್ಯದ ತಾತ್ಕಾಲಿಕ ವೇಳಾಪಟ್ಟಿ ದಿನಾಂಕ 11-03-2024ರ ಸೋಮವಾರ – ಪ್ರಥಮ ಭಾಷೆ – ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು. ದಿನಾಂಕ 12-03-2023ರ ಮಂಗಳವಾರ- ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ ದಿನಾಂಕ 13-03-2024ರ ಬುಧವಾರ – ಕೋರ್ ವಿಷಯ – ಪರಿಸರ ಅಧ್ಯಯನ ದಿನಾಂಕ 14-03-2024ರ ಗುರುವಾರ- ಕೋರ್…

Read More

ನವದೆಹಲಿ: ಮುಂದಿನ ಎರಡು ಮೂರು ವರ್ಷಗಳಲ್ಲಿ ದೇಶಾದ್ಯಂತ 25,000 ಜನೌಷಧಿ ಕೇಂದ್ರಗಳನ್ನು ತೆರೆಯುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದ್ದು, ಮೊದಲ ಹಂತದಲ್ಲಿ ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿಗಳ ಮೂಲಕ 2,000 ಜನೌಷಧಿ ಕೇಂದ್ರಗಳನ್ನು ತೆರೆಯಲು ಯೋಜಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಮನ್ಸುಖ್ ಮಾಂಡವಿಯಾ ಸೋಮವಾರ ಪ್ರಕಟಿಸಿದರು. ದೇಶದಲ್ಲಿ ಜನೌಷಧಿ ಕೇಂದ್ರಗಳನ್ನು ತೆರೆಯಲು ಪಿಎಸಿಎಸ್ನಿಂದ 2,300 ಕ್ಕೂ ಹೆಚ್ಚು ಅರ್ಜಿಗಳನ್ನು ಫಾರ್ಮಾಸ್ಯುಟಿಕಲ್ಸ್ ಇಲಾಖೆ ಈಗಾಗಲೇ ಅನುಮೋದಿಸಿದೆ, ಅದರಲ್ಲಿ 500 ಈಗಾಗಲೇ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಹೇಳಿದರು. ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಹಕಾರ ಸಚಿವ ಅಮಿತ್ ಶಾ, ಪಿಎಸಿಎಸ್ಗೆ ಜನೌಷಧಿ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡುವ ನಿರ್ಧಾರದ ಪ್ರಯೋಜನಗಳು ಸಹಕಾರಿ ಸಂಘಗಳಿಗೆ ಮಾತ್ರವಲ್ಲದೆ ಸಮುದಾಯದ ಕೆಳಸ್ತರಕ್ಕೂ ತಲುಪುತ್ತವೆ ಎಂದು ಹೇಳಿದರು. ಕಳೆದ ಒಂಬತ್ತು ವರ್ಷಗಳಲ್ಲಿ ಜನೌಷಧಿ ಕೇಂದ್ರಗಳ ಮೂಲಕ ಸುಮಾರು 26,000 ಕೋಟಿ ರೂ.ಗಳ ಬಡ ಜನರ ಹಣವನ್ನು ಉಳಿಸಲಾಗಿದೆ. ಈ ಕೇಂದ್ರಗಳಲ್ಲಿ ಜೆನೆರಿಕ್ ಔಷಧಿಗಳು ಮಾರುಕಟ್ಟೆ ಬೆಲೆಯ ಶೇಕಡಾ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಮಾರ್ಚ್ 09 ರಂದು ಹಮ್ಮಿಕೊಳ್ಳಲಾಗಿದೆ. ಈ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಇತ್ಯಾದಿ) ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು (ರೇರಾ),…

Read More