Subscribe to Updates
Get the latest creative news from FooBar about art, design and business.
Author: kannadanewsnow07
ಉಡುಪಿ ಕಾಪು ಹೊಸ ಮಾರಿಗುಡಿ ಮಾರಿಕಾಂಬಾ ವಿಶೇಷ ಹರಿಕೆ 2025 ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ…
ಬೆಂಗಳೂರು: 2025-26ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡನೆ ಮಾಡಿದರು, ಹಾಗಾದ್ರೆ ಸಿಎಂ ಸಿಎಂ ಸಿದ್ದರಾಮಯ್ಯ ಅವರು ಮಂಡನೆ ಮಾಡಿದ ಇಂದಿನ ಬಜೆಟ್ನ ಹೈಲೆಟ್ಸ್ ಹೀಗಿದೆ. ಸನ್ಮಾನ್ಯ ಸಭಾಧ್ಯಕ್ಷರೆ, 1. 2025-26ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸಲು ನಾನು ಹರ್ಷಿಸುತ್ತೇನೆ. 2. ಆಯವ್ಯಯ ಎನ್ನುವುದು ಕೂಡಿ ಕಳೆಯುವ ಅಂಕಿ ಸಂಖ್ಯೆಗಳ ನಿರ್ಜೀವ ಆಟವಲ್ಲ. ಏಳು ಕೋಟಿ ಜನರ ಬದುಕಿನ ಭರವಸೆಯ ಉಸಿರು ಎಂಬ ಅರಿವಿನೊಂದಿಗೆ ನಮ್ಮ ಸಂಕಲ್ಪಗಳನ್ನು ನಾಡಿನ ಜನಕೋಟಿಯ ಮುಂದಿರಿಸುವ ಬಹುದೊಡ್ಡ ಹೊಣೆಗಾರಿಕೆಯೊಂದಿಗೆ ನಿಂತಿದ್ದೇನೆ. ನಮ್ಮ ಕೈಬುಟ್ಟಿಯಲಿ ಸಿಡಿಲ ಗೂಡಿಹುದು ಹುಡುಕಿ ನೋಡಿದರಲ್ಲಿ ಸುಮದ ಬೀಡಿಹುದು – ಕುವೆಂಪು 3. ರಾಜ್ಯದ ಪ್ರತಿ ಪ್ರಜೆಯ ಕನಸನ್ನು ಸಾಕಾರಗೊಳಿಸುವ, ನಾಳೆಗಳ ಬಗ್ಗೆ ಭರವಸೆ ಮೂಡಿಸುವ, ನುಡಿದಂತೆ ನಡೆಯುವ ನಮ್ಮ ವಾಗ್ದಾನವನ್ನು ಈ ಆಯವ್ಯಯ ಇನ್ನಷ್ಟು ದೃಢಪಡಿಸುತ್ತದೆ. ಆಯವ್ಯಯವು ಸುಸ್ಥಿರ ಮತ್ತು ನ್ಯಾಯಬದ್ಧ ಆರ್ಥಿಕತೆಯ ಮೂಲಕ ಪ್ರತಿಯೊಬ್ಬರ ಕಲ್ಯಾಣ ಸಾಧ್ಯವೆಂಬ ಮಹಾತ್ಮಾ ಗಾಂಧೀಜಿಯವರ ಆಶಯದ ಸ್ಪಷ್ಟ ದಿಕ್ಸೂಚಿಯಾಗಿದ್ದು,…
ನವದೆಹಲಿ: ಲಾರ್ಸೆನ್ ಅಂಡ್ ಟೂಬ್ರೊ (ಎಲ್ & ಟಿ) ತನ್ನ ಮಹಿಳಾ ಉದ್ಯೋಗಿಗಳಿಗೆ ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ತೆಗೆದುಕೊಳ್ಳಲು ಅವಕಾಶ ನೀಡುವ ಹೊಸ ನೀತಿಯನ್ನು ಪರಿಚಯಿಸಿದೆ. ಈ ನಿರ್ಧಾರವು ಅದರ ಪ್ರಧಾನ ಕಚೇರಿಯಲ್ಲಿ ಕೆಲಸ ಮಾಡುವ ಸುಮಾರು 5,000 ಮಹಿಳೆಯರಿಗೆ ಪ್ರಯೋಜನೆ ನೀಡಲಾಗುವುದು ಎನ್ನಲಾಗಿದೆ. . ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎಸ್ ಎನ್ ಸುಬ್ರಮಣಿಯನ್ ಈ ಘೋಷಣೆ ಮಾಡಿದರು. ಪ್ರಮುಖ ಎಂಜಿನಿಯರಿಂಗ್ ಮತ್ತು ನಿರ್ಮಾಣ ಕಂಪನಿಯು ನೀತಿಯನ್ನು ಹೇಗೆ ಜಾರಿಗೆ ತರಲಾಗುವುದು ಎಂಬ ವಿವರಗಳನ್ನು ಇನ್ನೂ ಅಂತಿಮಗೊಳಿಸುತ್ತಿದೆ ಎನ್ನಲಾಗಿದೆ. ರಜೆ ನೀತಿಯು ಮೂಲ ಕಂಪನಿಯಾದ ಎಲ್ &ಟಿಯ ಉದ್ಯೋಗಿಗಳಿಗೆ ಮಾತ್ರ ಅನ್ವಯಿಸುತ್ತದೆ. ಇದು ಹಣಕಾಸು ಸೇವೆಗಳು ಅಥವಾ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ತನ್ನ ಅಂಗಸಂಸ್ಥೆಗಳಿಗೆ ವಿಸ್ತರಿಸುವುದಿಲ್ಲ. ಎಲ್ ಅಂಡ್ ಟಿ ಒಟ್ಟು 60,000 ಉದ್ಯೋಗಿಗಳನ್ನು ಹೊಂದಿದೆ, ಅದರಲ್ಲಿ 9% ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ. ಈ ಕ್ರಮವು ಈಗಾಗಲೇ…
ಅವಿನಾಶ್ ಆರ್ ಭೀಮಸಂದ್ರ ಬೆಂಗಳೂರು: 2025-26ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡನೆ ಮಾಡುತ್ತಿದ್ದಾರೆ. ಈ ನಡುವೆ ಅವರು ತಮ್ಮ ಬಜೆಟ್ ಮಂಡನೆ ವೇಳೆಯಲ್ಲಿ ಮಾತನಾಡುತ್ತ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಭವಿಶ್ಯದ ಕರ್ನಾಟಕದ ಆರ್ಥಿಕ ಅಭಿವೃದ್ದಿಗೆ ಸಹಾಯವಾಗಲಿದೆ ಅಂತ ತಿಳಿಸಿದರು. ಇನ್ನೂ ಈ ಬಾರಿಯ ಬಜೆಟ್ನಲ್ಲಿ ಅಲ್ಪಸಂಖ್ಯಾತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು,. ಗುತ್ತಿಗೆಯಲ್ಲಿ ಎರಡು ಕೋಟಿಯ ತನಕ ಮೀಸಲಾತಿ ನೀಡುವುದಾಗಿ ತಿಳಿಸಿದ್ದಾರೆ. ಇನ್ನೂ ಸಿನಿಮಾ ನೋಡೋರಿಗೆ ಗುಡ್ನ್ಯೂಸ್ ನೀಡಿದ್ದು ಮಲ್ಟಿಫ್ಲೆಕ್ಸ್ ಗಳಲ್ಲಿ ಏಕರೂಪದ ದರ ನಿಗದಿ ಪಡಿಸಿದೆ ಪ್ರತಿ ಟಿಕೇಟ್ಗೆ ಇನ್ನೂರು ರೂಗಳನ್ನು ನಿಗದಿ ಪಡಿಸಿದೆ. ಬೆಂಗಳೂರಿಗೆ ಅನುದಾನ ಏಳು ಸಾವಿರ ಕೋಟಿ ಏರಿಕೆ ಮಾಡಲಾಗಿದೆ ಅಂತ ತಿಳಿಸಿದರು. ಇನ್ನೂ ಇದೇ ವೇಳೆ ಬೆಂಗಳೂರು ಟನಲ್ ಯೋಜನೆಗೆ ನಲವತ್ತು ಸಾವಿರ ಕೋಟಿಯನ್ನು ಬಿಡುಗಡೆ ಮಾಡಲಾಗುವುದು ಅಂತ ತಿಳಿಸಿದರು. ಇದೇ ವೇಳೆ ಸರ್ಕಾರಿ-ಪ್ರೌಢಶಾಲೆ ಶಿಕ್ಷಕರ ಗೌರವ ಧನ ಹೆಚ್ಚಳ ಮಾಡಲಾಗಿದ್ದು, ಮಾಸಿಕ ಎರಡು ಸಾವಿರ…
ಬೆಂಗಳೂರು: 2025-26ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡನೆ ಮಾಡುತ್ತಿದ್ದಾರೆ. ಈ ನಡುವೆ ಅವರು ತಮ್ಮ ಬಜೆಟ್ ಮಂಡನೆ ವೇಳೆಯಲ್ಲಿ ಮಾತನಾಡುತ್ತ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಭವಿಶ್ಯದ ಕರ್ನಾಟಕದ ಆರ್ಥಿಕ ಅಭಿವೃದ್ದಿಗೆ ಸಹಾಯವಾಗಲಿದೆ ಅಂತ ತಿಳಿಸಿದರು. ಇನ್ನೂ ಸಿನಿಮಾ ನೋಡೋರಿಗೆ ಗುಡ್ನ್ಯೂಸ್ ನೀಡಿದ್ದು ಮಲ್ಟಿಫ್ಲೆಕ್ಸ್ ಗಳಲ್ಲಿ ಏಕರೂಪದ ದರ ನಿಗದಿ ಪಡಿಸಿದೆ ಪ್ರತಿ ಟಿಕೇಟ್ಗೆ ಇನ್ನೂರು ರೂಗಳನ್ನು ನಿಗದಿ ಪಡಿಸಿದೆ ಬೆಂಗಳೂರಿಗೆ ಅನುದಾನ ಏಳು ಸಾವಿರ ಕೋಟಿ ಏರಿಕೆ ಮಾಡಲಾಗಿದೆ ಅಂತ ತಿಳಿಸಿದರು. ಇನ್ನೂ ಇದೇ ವೇಳೆ ಬೆಂಗಳೂರು ಟನಲ್ ಯೋಜನೆಗೆ ನಲವತ್ತು ಸಾವಿರ ಕೋಟಿಯನ್ನು ಬಿಡುಗಡೆ ಮಾಡಲಾಗುವುದು ಅಂತ ತಿಳಿಸಿದರು. ಇದೇ ವೇಳೆ ಸರ್ಕಾರಿ-ಪ್ರೌಢಶಾಲೆ ಶಿಕ್ಷಕರ ಗೌರವ ಧನ ಹೆಚ್ಚಳ ಮಾಡಲಾಗಿದ್ದು, ಮಾಸಿಕ ಎರಡು ಸಾವಿರ ರೂಗಳನ್ನು ಹೆಚ್ಚಳ ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಇದೇ ವೇಳೆ ಅವರು ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಿರುವುದಾಗಿ ತಿಳಿಸಿದರು. ಇದೇ ವೇಳೆ ಶಾಲಾ…
ಅವಿನಾಶ್ ಆರ್ ಭೀಮಸಂದ್ರ ಬೆಂಗಳೂರು: 2025-26ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡನೆ ಮಾಡುತ್ತಿದ್ದಾರೆ. ಈ ನಡುವೆ ಅವರು ತಮ್ಮ ಬಜೆಟ್ ಮಂಡನೆ ವೇಳೆಯಲ್ಲಿ ಮಾತನಾಡುತ್ತ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಭವಿಶ್ಯದ ಕರ್ನಾಟಕದ ಆರ್ಥಿಕ ಅಭಿವೃದ್ದಿಗೆ ಸಹಾಯವಾಗಲಿದೆ ಅಂತ ತಿಳಿಸಿದರು. ಬೆಂಗಳೂರಿಗೆ ಅನುದಾನ ಏಳು ಸಾವಿರ ಕೋಟಿ ಏರಿಕೆ ಮಾಡಲಾಗಿದೆ ಅಂತ ತಿಳಿಸಿದರು. ಇನ್ನೂ ಇದೇ ವೇಳೆ ಬೆಂಗಳೂರು ಟನಲ್ ಯೋಜನೆಗೆ ನಲವತ್ತು ಸಾವಿರ ಕೋಟಿಯನ್ನು ಬಿಡುಗಡೆ ಮಾಡಲಾಗುವುದು ಅಂತ ತಿಳಿಸಿದರು. ಇದೇ ವೇಳೆ ಸರ್ಕಾರಿ-ಪ್ರೌಢಶಾಲೆ ಶಿಕ್ಷಕರ ಗೌರವ ಧನ ಹೆಚ್ಚಳ ಮಾಡಲಾಗಿದ್ದು, ಮಾಸಿಕ ಎರಡು ಸಾವಿರ ರೂಗಳನ್ನು ಹೆಚ್ಚಳ ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಇದೇ ವೇಳೆ ಅವರು ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಿರುವುದಾಗಿ ತಿಳಿಸಿದರು. ಇದೇ ವೇಳೆ ಶಾಲಾ ಮಕ್ಕಳಿಗೆ ನೀಡುತ್ತಿರುವ ಮೊಟ್ಟೆ ಮತ್ತು ಮತ್ತು ಬಾಳೆ ಹಣ್ಣನ್ನು ವಾರದ ಆರು ದಿನವೂ ಕೂಡ ನೀಡಲು ರಾಜ್ಯ ಸರ್ಕಾರ…
ಅವಿನಾಶ್ ಆರ್ ಭೀಮಸಂದ್ರ ಬೆಂಗಳೂರು: 2025-26ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡನೆ ಮಾಡುತ್ತಿದ್ದಾರೆ. ಈ ನಡುವೆ ಅವರು ತಮ್ಮ ಬಜೆಟ್ ಮಂಡನೆ ವೇಳೆಯಲ್ಲಿ ಮಾತನಾಡುತ್ತ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಭವಿಶ್ಯದ ಕರ್ನಾಟಕದ ಆರ್ಥಿಕ ಅಭಿವೃದ್ದಿಗೆ ಸಹಾಯವಾಗಲಿದೆ ಅಂತ ತಿಳಿಸಿದರು. ಬೆಂಗಳೂರಿಗೆ ಅನುದಾನ ಏಳು ಸಾವಿರ ಕೋಟಿ ಏರಿಕೆ ಮಾಡಲಾಗಿದೆ ಅಂತ ತಿಳಿಸಿದರು. ಇನ್ನೂ ಇದೇ ವೇಳೆ ಬೆಂಗಳೂರು ಟನಲ್ ಯೋಜನೆಗೆ ನಲವತ್ತು ಸಾವಿರ ಕೋಟಿಯನ್ನು ಬಿಡುಗಡೆ ಮಾಡಲಾಗುವುದು ಅಂತ ತಿಳಿಸಿದರು. ಇದೇ ವೇಳೆ ಸರ್ಕಾರಿ-ಪ್ರೌಢಶಾಲೆ ಶಿಕ್ಷಕರ ಗೌರವ ಧನ ಹೆಚ್ಚಳ ಮಾಡಲಾಗಿದ್ದು, ಮಾಸಿಕ ಎರಡು ಸಾವಿರ ರೂಗಳನ್ನು ಹೆಚ್ಚಳ ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಇದೇ ವೇಳೆ ಅವರು ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಿರುವುದಾಗಿ ತಿಳಿಸಿದರು.
ಅವಿನಾಶ್ ಆರ್ ಭೀಮಸಂದ್ರ ಬೆಂಗಳೂರು: 2025-26ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡನೆ ಮಾಡುತ್ತಿದ್ದಾರೆ. ಈ ನಡುವೆ ಅವರು ತಮ್ಮ ಬಜೆಟ್ ಮಂಡನೆ ವೇಳೆಯಲ್ಲಿ ಮಾತನಾಡುತ್ತ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಭವಿಶ್ಯದ ಕರ್ನಾಟಕದ ಆರ್ಥಿಕ ಅಭಿವೃದ್ದಿಗೆ ಸಹಾಯವಾಗಲಿದೆ ಅಂತ ತಿಳಿಸಿದರು. ಬೆಂಗಳೂರಿಗೆ ಅನುದಾನ ಏಳು ಸಾವಿರ ಕೋಟಿ ಏರಿಕೆ ಮಾಡಲಾಗಿದೆ ಅಂತ ತಿಳಿಸಿದರು. ಇನ್ನೂ ಇದೇ ವೇಳೆ ಬೆಂಗಳೂರು ಟನಲ್ ಯೋಜನೆಗೆ ನಲವತ್ತು ಸಾವಿರ ಕೋಟಿಯನ್ನು ಬಿಡುಗಡೆ ಮಾಡಲಾಗುವುದು ಅಂತ ತಿಳಿಸಿದರು. ಇದೇ ವೇಳೆ ಸರ್ಕಾರಿ-ಪ್ರೌಢಶಾಲೆ ಶಿಕ್ಷಕರ ಗೌರವ ಧನ ಹೆಚ್ಚಳ ಮಾಡಲಾಗಿದ್ದು, ಮಾಸಿಕ ಎರಡು ಸಾವಿರ ರೂಗಳನ್ನು ಹೆಚ್ಚಳ ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ
ಬೆಂಗಳೂರು: 2025-26ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡನೆ ಮಾಡುತ್ತಿದ್ದಾರೆ. ಈ ನಡುವೆ ಅವರು ತಮ್ಮ ಬಜೆಟ್ ಮಂಡನೆ ವೇಳೆಯಲ್ಲಿ ಮಾತನಾಡುತ್ತ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಭವಿಶ್ಯದ ಕರ್ನಾಟಕದ ಆರ್ಥಿಕ ಅಭಿವೃದ್ದಿಗೆ ಸಹಾಯವಾಗಲಿದೆ ಅಂತ ತಿಳಿಸಿದರು. ಬೆಂಗಳೂರಿಗೆ ಅನುದಾನ ಏಳು ಸಾವಿರ ಕೋಟಿ ಏರಿಕೆ ಮಾಡಲಾಗಿದೆ ಅಂತ ತಿಳಿಸಿದರು.
ಬೆಂಗಳೂರು: ಪ್ರಸ್ತುತ ಅನಧಿಕೃತ ಸ್ವತ್ತುಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ ಇ-ಖಾತಾ ನೀಡಲು ಕ್ರಮ ವಹಿಸಲಾಗಿರುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್. ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ಮುನಿಸಿಪಲ್ ಕಾಯ್ದೆಗಳ ತಿದ್ದುಪಡಿಯಂತೆ ಕರ್ನಾಟಕ ಪೌರಸಭೆಗಳ (ತೆರಿಗೆ) ನಿಯಮಗಳು 1995 ಮತ್ತು ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ಶೆಡ್ಯೂಲ್ 3ರ ತೆರಿಗೆ ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. ಅದರಂತೆ ಅನಧಿಕೃತ ಸ್ವತ್ತುಗಳನ್ನು ತೆರಿಗೆ ವ್ಯಾಪ್ತಿಗೆ ತಂದು ಇ-ಖಾತಾ ವಿತರಿಸಲು ಈಗಾಗಲೇ ಕ್ರಮ ವಹಿಸಲಾಗಿರುತ್ತದೆ ಎಂದು ತಿಳಿಸಿದರು. ಇ-ಆಸ್ತಿ ತಂತ್ರಂಶದಲ್ಲಿ ಖಾತಾ ಸೃಜನೆ ಮಾಡಲು ಅನುಸರಿಸಬೇಕಾದ ಕ್ರಮಗಳು ಮತ್ತು ತೆಗೆದುಕೊಳ್ಳಬೇಕಾದ ದಾಖಲೆಗಳ ಕುರಿತು ವ್ಯವಸ್ಥತಿತ ಕಾರ್ಯಾಚರಣೆ ವಿಧಾನವನ್ನು ಪೌರಾಡಳಿತ ನಿರ್ದೇಶನಾಲಯದಿಂದ 2025ನೇ ಫೆಬ್ರವರಿ 17ರಂದು ಹೊರಡಿಸಲಾಗಿದೆ ಹಾಗೂ 2025ನೇ ಫೆಬ್ರವರಿ 11ರಿಂದ ಅನಧಿಕೃತ ಸ್ವತ್ತುಗಳಿಗೆ ಖಾತ ನೀಡಲು ಇ-ಆಸ್ತಿ…








